Untitled Document
Sign Up | Login    
Dynamic website and Portals
  

Related News

ಸಾರಿಗೆ ನೌಕರರ ಮುಷ್ಕರ ಆರಂಭ: ಸಾರ್ವಜನಿಕರ ಪರದಾಟ; ಕಲ್ಲು ತೂರಾಟ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರಿಗೆ ತೀವ್ರ ತೊಂದರೆಗಳುಂಟಾಗಿದೆ. ಮುಷ್ಕರ ಕೈಬಿಡುವಂತೆ ಸರ್ಕಾರದ ಮನವಿಯ ಹೊರತಾಗಿಯೂ ಬಗ್ಗದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ...

ಬ್ಯಾಂಕ್ ಗಳಿಗೆ ಸಾಲಾಗಿ ನಾಲ್ಕು ದಿನ ರಜೆ

ದೇಶದ ಹಲವು ಭಾಗಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಮಾರ್ಚ್ 24 ರಿಂದ ಸಾಲಾಗಿ ನಾಲ್ಕು ದಿನಗಳು ರಜೆ ಇದೆ. ಈ ರೀತಿ ನಿರಂತರ ರಜೆಯಿಂದ ಗ್ರಾಹಕರಿಗೆ ತೊಂದರೆ ಆಗುವುದು ಖಂಡಿತ. ಬ್ಯಾಂಕ್ ಗಳಿಗೆ ರಜೆ ಈ ಕೆಳಗಿನಂತಿದೆ. ಮಾರ್ಚ್‌ 24 ಹೋಳಿ ಹಬ್ಬದ ರಜೆ ಮಾರ್ಚ್‌ 25...

ಬ್ಯಾಂಕ್ ಗಳಿಗೆ ಇನ್ನು 2 ನೇ ಮತ್ತು 4 ನೇ ಶನಿವಾರ ರಜೆ

ಬ್ಯಾಂಕ್ ಗಳಿಗೆ ಪ್ರತಿ ತಿಂಗಳ 2 ನೇ ಮತ್ತು 4 ನೇ ಶನಿವಾರ ರಜೆಯ ಬಗ್ಗೆ ತುಂಬಾ ದಿನಗಳಿಂದ ಬಾಕಿ ಇದ್ದ ಬ್ಯಾಂಕ್ ನೌಕರರ ಬೇಡಿಕೆಗೆ ಕೊನೆಗೂ ಸರ್ಕಾರ ಒಪ್ಪಿದೆ. ಸೆಪ್ಟಂಬರ್ 1 ರಿಂದ ಜಾರಿಗೆ ಬರಲಿದೆ. ಈಗ ಎಲ್ಲಾ ಬ್ಯಾಂಕ್ ಗಳೂ...

ಭಾರತದ ಮೇಲೆ ಐಸಿಸ್ ಉಗ್ರರ ಕಣ್ಣು: ದೇಶಾದ್ಯಂತ ಹೈ ಅಲರ್ಟ್ ಘೋಷಣೆ

ಐಸಿಸ್ ಉಗ್ರರ ಕಣ್ಣು ಈಗ ಭಾರತದತ್ತ ಬಿದ್ದಿದ್ದು, ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಮಹಾನಗರಗಳಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಭಾರತದಲ್ಲಿರುವ ಐಸಿಸ್...

ರಾಹುಲ್ ಶೀಘ್ರದಲ್ಲಿಯೇ ವಾಪಸ್ ಆಗಲಿದ್ದಾರೆ: ಸೋನಿಯಾ ಗಾಂಧಿ

ಶೀಘ್ರದಲ್ಲೇ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜನರ ಬಳಿ ವಾಪಸಾಗಲಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಫೆ.22ರಿಂದ ನಿಗೂಢ ರಜೆಯ ಮೇರೆ ತೆರಳಿದ್ದು, ಅವರು ಎಲ್ಲಿದ್ದಾರೆ ಎಂಬುದು ಈವರೆಗೂ ತಿಳಿದಿಲ್ಲ. ಈ ನಡುವೆ, ಸೋನಿಯಾ ಗಾಂಧಿ ಅವರು...

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಗೆ ದೇಶದ ಜನತೆಯೇ ದೀರ್ಘಾವಧಿ ರಜೆ ನೀಡಿದೆ: ಬಿಜೆಪಿ

ನಿರಂತರ ಸೋಲುಗಳಿಂದ ಬೇಸತ್ತಿರುವ ರಾಹುಲ್ ಗಾಂಧಿ ಒಂದು ವಾರಗಳ ಕಾಲ ರಜೆ ಪಡೆದಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಈಗಾಗಲೇ ದೀರ್ಘಾವಧಿ ರಜೆಯಲ್ಲಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರು ತಾವಾಗಿಯೇ ರಜೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ದೇಶದ ಜನತೆಯೇ ರಜೆ ನೀಡಿದ್ದಾರೆ...

ಪ್ರಧಾನಿ ಮೋದಿ ಗುರಿಯಾಗಿಸಿ ಐಸಿಸ್ ಹೊಸ ಟ್ವಿಟರ್ ಖಾತೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಭಾರತ ಭೇಟಿಯ ವೇಳೆ ಕಾರ್ ಬಾಂಬ್‌ ದಾಳಿ ನಡೆಸಲಾಗುವುದೆಂಬ ಎಚ್ಚರಿಕೆಯನ್ನು ನೀಡಿದ್ದ ಐಸಿಸ್‌ ಪರ ಟ್ವಿಟರ್ ಖಾತೆ ಈಗ ಹೊಸ ರೀತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಖಾತೆಯು ಗುರಿಯಾಗಿರಿಸಿಕೊಂಡಿದ್ದು ಗುಪ್ತಚರ ಇಲಾಖೆಯ...

ಆಂಧ್ರಕ್ಕೆ ಅಪ್ಪಳಿಸಲಿದೆ ಹುಡ್ ಹುಡ್ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹುಡ್ ಹುಡ್ ಚಂಡಮಾರುತ ದೇಶದ ಪೂರ್ವ ಕರಾವಳಿಗೆ ಹತ್ತಿರವಾಗುತ್ತಿದ್ದು, ಆಂದ್ರಪ್ರದೇಶದ ಕರಾವಳಿ ಮೂಲಕ ಹಾದುಹೋಗಲಿದೆ. ಆಂಧ್ರದ ವಿಶಾಖಪಟ್ಟಣಂ ಸಮೀಪದ ಕರಾವಳಿ ಮೇಲೆ ಹುಡ್ ಹುಡ್ ಚಂಡಮಾರುತ ತೀವ್ರ ಸ್ವರೂಪದಲ್ಲಿ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅ.12ರ...

ತೆಲಂಗಾಣ ಮನೆ ಮನೆ ಸಮೀಕ್ಷೆ: ಅಡ್ಡಿಪಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಆ.19ರಂದು ತೆಲಂಗಾಣ ಸರ್ಕಾರ ಮನೆ ಮನೆ ಸಮೀಕ್ಷೆ ನಡೆಸಲಿದೆ. ಈ ಹಿನ್ನಲೆಯಲ್ಲಿ ಇಡೀ ರಾಜ್ಯದಲ್ಲಿ ಬಂದ್ ಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರವೇ ಸಾರ್ವತ್ರಿಕ ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಖಾಸಗಿ ಕಂಪನಿಗಳು ಕೂಡ ಮುಚ್ಚಲಿವೆ. ಮನೆ ಮನೆ ಸಮೀಕ್ಷೆಗೆ ವಿರೋಧ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited