ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...