ಕೇರಳದಿಂದ ಇತ್ತೀಚೆಗೆ ಕಾಣಿಯಾಗಿರುವ 15 ಯುವಕರ ಪೈಕಿ 23 ವರ್ಷದ ಮೊಹಮ್ಮದ್ ಮಾರ್ವನ್ ನೂ ಒಬ್ಬನಾಗಿದ್ದು. ಈತ ಐಸಿಸ್ಗೆ ಸೇರ್ಪಡೆಯಾಗಿರಬಹುದು ಎಂದು ಹೇಳಲಾಗಿತ್ತು. ಈತ ಈಗ ತಾನು ಐಸಿಸ್ ಸೇರ್ಪಡೆಯಾಗಿರುವುದಾಗಿ ಸಂದೇಶ ರವಾನಿಸಿರುವುದರಿಂದ ಈ ವಿಚಾರ ಈಗ ದೃಢಪಟ್ಟಿದೆ.
ಈತ ತನ್ನ ಕುಟುಂಬಸ್ಥರಿಗೆ...
ಕೆಲ ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಈಗ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 83 ಪೈಸೆ ಮತ್ತು ಡೀಸೆಲ್ ದರ 1.26 ರೂ. ಏರಿಕೆಯಾಗಿದೆ.
ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್ ನ ತೈಲೋತ್ಪನ್ನ ಸಂಸ್ಥೆಗಳು ರವಾನೆ...
ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತು ಸಭೆ ಅಂತ್ಯಗೊಂಡಿದೆ.
ತುರ್ತು ಸಭೆಯಲ್ಲಿ ಭೂಕಂಪ ಸಂತ್ರಸ್ತರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ....
ಬಿಜೆಪಿ ಯ 35ನೇ ಸಂಸ್ಥಾಪನಾ ದಿನಾಚರಣೆಗೆ ಪಕ್ಷದ ಸಂಸ್ಥಾಪಕರಲ್ಲಿ ಪ್ರಮುಖರಾಗಿರುವ ಎಲ್.ಕೆ.ಅಡ್ವಾಣಿ ಅವರಿಗೆ ಸೂಕ್ತ ರೀತಿಯಲ್ಲಿ ಆಹ್ವಾನ ನೀಡದೇ ಇರುವ ಸಂಗತಿ ಬೆಳಕಿಗೆ ಬಂದಿದೆ.
1980ರ ಏ.6ರಂದು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಅವರಂತಹ ನಾಯಕರ ನೇತೃತ್ವದಲ್ಲಿ ಬಿಜೆಪಿ ಸ್ಥಾಪನೆಯಾಗಿತ್ತು. ಅದರ 35ನೇ...
ಅರಬ್ಬಿ ಸಮುದ್ರದಲ್ಲಿ ಪತ್ತೆಯಾದ ಹಡಗುಗಳು ಪಾಕಿಸ್ತಾನದ ಹಡಗುಗಳಲ್ಲ. ಭಾರತದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಮಾಹಿತಿ ರವಾನಿಸಿದೆ.
ಕರಾಚಿಯಿಂದ ಯಾವುದೇ ಹಡಗು ಭಾರತದತ್ತ ಬಂದಿಲ್ಲ. ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿದ್ದು ಪಾಕಿಸ್ತಾನದ ಹಡಗುಗಳಲ್ಲ. ಕೇಟಿ ಬಂದರಿನಿಂದ...
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಮಂಗಳಯಾನ ನೌಕೆ (ಮಾಮ್) ಮಂಗಳನ ಅಂಗಳದಿಂದ 5 ಫೋಟೋಗಳನ್ನು ರವಾನಿಸಿದೆ.
ಇಸ್ರೋ ಉಡಾವಣೆ ಮಾಡಿರುವ ಮಾಮ್ ನೌಕೆ ಸೆ.24ರಂದು ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದ್ದು, ಮಂಗಳನ ಗ್ರಹದಿಂದ ಕಲರ್ ಫೋಟೊ ಗಳನ್ನು ರವಾನಿಸಿದೆ. ಈ...