ಭಾರತದ ಗಡಿಯೊಳಗೆ ರಸ್ತೆಗಳನ್ನು ನಿರ್ಮಿಸದಂತೆ ಚೀನಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಒಂದು ವೇಳೆ ಚೀನಾ ಭಾರತದ ಗಡಿಯೊಳಗೆ ರಸ್ತೆ ನಿರ್ಮಿಸಿದರೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ....
'ಅರುಣಾಚಲ ಪ್ರದೇಶ'ದಲ್ಲಿ 54 ಹೊಸ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸುವ ಭಾರತ ಸರ್ಕಾರದ ಘೋಷಣೆಗೆ ಕೆಂಡಾಮಂಡಲವಾಗಿರುವ ಚೀನಾ, ಗಡಿ ವಿವಾದವನ್ನು ಉಲ್ಬಣವಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳದೇ ಇರಲು ಎಚ್ಚರಿಕೆ ನೀಡಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚೀನಾ ನಿಲುವು ಸ್ಪಷ್ಟವಾಗಿದೆ. ವಿವಾದವನ್ನು ಮಾತುಕತೆ...
ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಅರುಣಾಚಲ ಪ್ರದೇಶದ...
'ಅರುಣಾಚಲ ಪ್ರದೇಶ' ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು, ಈ ವಿಷಯವನ್ನು ಉನ್ನತ ಮಟ್ಟದ ಸಭೆಯಲ್ಲಿ ಚೀನಾಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಭಾರತದ ಪ್ರದೇಶಗಳನ್ನೂ ಹೊಂದಿರುವ ವಿವಾದಿತ ಚೀನಾದ ನಕ್ಷೆ ಅಲ್ಲಿನ ಮಿಲಿಟರಿ...
'ಅರುಣಾಚಲ ಪ್ರದೇಶ'ದಲ್ಲಿ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ನಿರ್ಮಾಣದ ಭಾರತ ಸರ್ಕಾರದ ಪ್ರಸ್ತಾಪಕ್ಕೆ ಚೀನಾ ವ್ಯಕ್ತಪಡಿಸಿರುವ ವಿರೋಧಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ಯಾರೂ ಎಚ್ಚರಿಕೆ ನೀಡುವ ಹಾಗಿಲ್ಲ ಹಾಗೂ ಭಾರತವನ್ನು ಹೆದರಿಸಲು...