Untitled Document
Sign Up | Login    
Dynamic website and Portals
  

Related News

ಸಾರಿಗೆ ನೌಕರರ ಮುಷ್ಕರ ಆರಂಭ: ಸಾರ್ವಜನಿಕರ ಪರದಾಟ; ಕಲ್ಲು ತೂರಾಟ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರಿಗೆ ತೀವ್ರ ತೊಂದರೆಗಳುಂಟಾಗಿದೆ. ಮುಷ್ಕರ ಕೈಬಿಡುವಂತೆ ಸರ್ಕಾರದ ಮನವಿಯ ಹೊರತಾಗಿಯೂ ಬಗ್ಗದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ...

ಕೆ ಎಸ್‌ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited