ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್ಎಸ್ ಕಿಲ್ತಾನ್ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ನೌಕಾಪಡೆಯ ಅಡ್ಮಿರಲ್ ಸುನೀಲ್ ಲಾಂಬಾ ,ಪಿವಿಎಸ್ಎಂ, ಎವಿಎಸ್ಎಂ, ಎಡಿಸಿ, ನೌಕಾಪಡೆ...
ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.
2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲ್ಲೂಕು...
ಬೆಂಗಳೂರು: 2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಅನ್ನು ಸಂಪೂರ್ಣವಾಗಿ...
ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.
ನಗರದ ರಸ್ತೆ ಗುಂಡಿಗಳನ್ನು 10...
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ದಾಳಿಗೆ ಪ್ರಾಣಿ ಪಾಲಕನೊಬ್ಬ ಬಲಿಯಾಗಿದ್ದು, ಮೃತ ವ್ಯಕ್ತಿಯ ಕುಟುಂಬ ಸದಸ್ಯರು ನ್ಯಾಯದೊರಕಿಸಿಕೊಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
7 ದಿನಗಳ ಹಿಂದಷ್ಟೆ ಸಹಾಯಕ ಪ್ರಾಣಿ ಪಾಲಕನಾಗಿ ಕೆಲಸಕ್ಕೆ ಸೇರಿದ್ದ 35 ವರ್ಷದ ಆಂಜನೇಯ ಹುಲಿಗಳ ದಾಳಿಗೆ ಬಲಿಯಾದ ವ್ಯಕ್ತಿ. ಸಂಜೆ...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...
ಟ್ರಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ...
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.
ಪತಿ ನಟರಾಜನ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಶಶಿಕಲಾರಿಗೆ ಪೆರೋಲ್ ಮಂಜೂರು ಮಾಡಲಾಗಿದ್ದು, ಪತಿಯನ್ನು...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಬೆಳಿಗ್ಗೆ ರಾಜಘಾಟ್ ಗೆ ತೆರಳಿದ ರಾಷ್ಟ್ರಪತಿ...
ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳವ ಆನೆಗಳಿಗೆ ಅಲಂಕಾರ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ...
ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ಬರುವ ವಾಹನಗಳನ್ನು ಅರಮನೆ, ಬನ್ನಿಮಂಟಪಗಳಲ್ಲಿ ಗುರುತಿಸಲ್ಪಟ್ತಿರುವ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡಬೇಕಿದ್ದು, ವಿವಿಐಪಿ, ವಿಐಪಿ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ.
ಉಳಿದಂತೆ ಜಂಬೂಸವಾರಿ ಮುಗಿಯುವವರೆಗೂ ಅರಮನೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...
ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
ಪೋಲಿಸ್ ಬ್ಯಾಂಡ್ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ...
ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ.
ಅರಮನೆಯಲ್ಲಿ ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದ ರಾಜಪರಿವಾರ ಅರಮನೆಯ ಕೋಡಿ ಸೋಮೇಶ್ವರ...
ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಜಯಂತಿ ಅಧಿಕೃತವಾಗಿ ಘೋಷಿಸಿದ್ದಾರೆ.
ಬಿಬಿಎಂಪಿಯ 51ನೇ ಮೇಯರ್ಆಗಿ ಸಂಪತ್ ರಾಜ್ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಜಯ...
ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರೀಯ...
ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್ ಹಿಪ್ಪಲ್’ ಪ್ರಶಸ್ತಿ ಲಭಿಸಿದೆ.
ಅಮೆರಿಕದ ಮೆಟಿರಿಯಲ್ ರಿಸರ್ಚ್ ಸೊಸೈಟಿಯು ಮೆಟಿರಿಯಲ್ ರಿಸರ್ಚ್ (ವಸ್ತುಗಳ ಸಂಶೋಧನೆ) ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಈ ಪ್ರಶಸ್ತಿ ನೀಡುತ್ತದೆ.
ಈ ಪ್ರಶಸ್ತಿ ಪಡೆಯುತ್ತಿರುವ ಏಷ್ಯಾದ ಖಂಡದ...
ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು.
ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...
2008ಕ್ಕಿಂತ ಮೊದಲು ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು. 2008ರ ಬಳಿಕ ಇಲ್ಲಿವರೆಗೆ ಏನಾಗಿದೆ ಅನ್ನೋದನ್ನ ಇವತ್ತು ಐ.ಎಸ್.ಓ ಪ್ರಮಾಣ ಪತ್ರವೇ ಹೇಳ್ತಾ ಇದೆ. ಅಲ್ಲಿ ಏನಾಗ್ತಾ ಇದೆ, ಅಲ್ಲಿ ಆಡಳಿತ ಹೇಗಿದೆ ಅನ್ನೋದನ್ನ ಐ.ಎಸ್.ಓ ಪ್ರಮಾಣ...
ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ. ಗೋವು ಒಂದು ಜೀವ ಮಾತ್ರವಲ್ಲ, ಆರೋಗ್ಯ - ಸಂಪತ್ತು - ಪುಣ್ಯಗಳನ್ನು ಅನುಗ್ರಹಿಸುವ ದೇವ ಕೂಡ ಹೌದು. ಗೋಪಾಷ್ಟಮಿಯ ದಿನದಂದು ಶ್ರೀಕೃಷ್ಣ ಗೋಪಾಲಕನಾದ,...
ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.
ಉತ್ತರ ಪ್ರದೇಶದ ಲಖ್ನೌನಲ್ಲಿನ ಐಶ್ಬಾಗ್ ರಾಮಲೀಲಾ ಮೈದಾನದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ...
ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...
ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...
ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ...
ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸರ್ವ ಪಕ್ಷಗಳ ಸದನ ನಾಯಕರು, ಕೇಂದ್ರ ಸಚಿವರನ್ನು ಒಳಗೊಂಡಂತೆ ರಾಜ್ಯದ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ...
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಏಳು ಉಗ್ರರ ಶಿಬಿರಗಳ ಮೇಲೆ ಅತ್ಯಂತ ರಹಸ್ಯವಾಗಿ 'ಸರ್ಜಿಕಲ್ ಸ್ಟ್ರೈಕ್' ನಡೆಸಿ 38 ಉಗ್ರರನ್ನು ಹತ್ಯೆ ಮಾಡಿದರು ತನ್ನ ಖಯಾಲಿ ಬಿಡದ ಪಾಕಿಸ್ತಾನ ಇಂದು ಜಮ್ಮು-ಕಾಶ್ಮೀರದ ಬಳಿ ಮತ್ತೆ ಕದನ ವಿರಾ ಉಲ್ಲಂಘನೆ ಮಾಡಿದೆ.
ಜಮ್ಮುವಿನ...
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ...
ಸುಪ್ರೀಂ ಕೋರ್ಟ್ ಆದೇಶ ಪಾಲನೆಮಾಡಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು, ಒಂದು ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಲು...
ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...
ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾ...
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್. ವಿ ದೇಶಪಾಂಡೆ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನಾ...
ಮುಂಬೈನ ಕಡಲ ತೀರದ ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದ್ದು, ಹೈ...
ರಾಜ್ಯದ ನೆಲ, ಜಲ ಹಾಗೂ ಭಾಷೆಗೆ ಸಂಬಂಧಿಸಿದಂತೆ ನಾವೆಂದೂ ವಿಭಿನ್ನ ನಿಲುವು ತೆಗೆದುಕೊಂಡಿಲ್ಲ. ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟು ಪ್ರದರ್ಶಿಸಿದ್ದವು. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ಗೈರು ಹಾಜರಾಗಿರುವುದಕ್ಕೆ ತಮಗೆ ಕಾರಣ ಗೊತ್ತಿಲ್ಲ....
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...
ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
ವಿಕಲಚೇತನರು ಹಾಗೂ ನಾಗರೀಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವಂತ ಮಹತ್ವದ ತಂತ್ರಾಂಶವನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ವಿಕಲಚೇತನರ ಹಾಗೂ...
ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ...
ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ ಕರೆನೀಡಿದ್ದಾರೆ.
ಶ್ರೀರಾಮಚಂದ್ರಾಪುರಮಠದ...
ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು. ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಬೆಳಗ್ಗೆ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳು ಗೋಪೂಜೆ ನೆರವೇರಿಸಿ, ಗೋಧ್ವಜಾರೋಹಣದೊಂದಿಗೆ ಗೋಕಿಂಕರ ಯಾತ್ರೆಗೆ ಚಾಲನೆ ನೀಡಿದರು.
ಗಂವ್ಹಾರದ ತ್ರಿವಿಕ್ರಮಾನಂದ ಸರಸ್ವತಿ ಮಠದ ಶ್ರೀ ಸೋಪಾನನಾಥ ಸ್ವಾಮಿಗಳು,...
ಇಂದು ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ದೇಶಾದ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಈ ದಿನವನ್ನು ಇನ್ನಷ್ಟು ವಿಶಿಷ್ಟಗೊಳಿಸಲು ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ.
ಈ ಕೇಕ್...
ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ, ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ...
ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು,...
ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ತುರ್ತು ಸಚಿವ ಸಂಪುಟ...
ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ...
ಗೋಪಾಲ್ಸ್ ತಂಡದ(ಗೋಪ್ರೇಮಿ ಐಟಿ ಉದ್ಯೋಗಿಗಳು ) ಸದಸ್ಯರು ಇಂದು ಮಾಲೂರು ಸಮೀಪದ ಗಂಗಾಪುರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಗೋಸೇವೆ ನಡೆಸಿದರು. ಸದಾ ಕಂಪ್ಯೂಟರ್ ಜೊತೆಗಿರುವ ಇವರು ಇಂದು ಕಸಪೊರಕೆ ಹಿಡಿದು ಗೋಶಾಲೆ ಗುಡಿಸಿದರು. ಸೆಗಣಿ ಎತ್ತಿದರು. ಇವರೊಂದಿಗೆ ಕೆಲವು ಪುಟಾಣಿಗಳೂ...
ಕಾವೇರಿ ಜಲ ವಿವಾದದ ಕಗ್ಗಂಟನ್ನು ಬಗೆಹರಿಸಲು ಕಾವೇರಿ ಪಾತ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯ ಗಂಭೀರತೆಯ ಹಿನ್ನೆಲೆಯಲ್ಲಿ ಕೆಲವೇ ತಾಸುಗಳ ಸೂಚನೆಯಲ್ಲಿ ಸಭೆಯನ್ನು ಆಯೋಜಿಸಿ, ದೂರವಾಣಿ,...
ರಿಯೋ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿ ಭಾರತಕ್ಕೆ ಹೆಮ್ಮೆ ತಂದುಕೊಟ್ಟ ಪಿ.ವಿ ಸಿಂಧು, ಕೋಚ್ ಪದ್ಮಭೂಷಣ ಗೋಪೀಚಂದ್ ಶ್ರೀರಾಮಚಂದ್ರಾಪುರಮಠಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಶ್ರೀಸಂಸ್ಥಾನದವರಿಂದ ಅನುಗ್ರಹ ಪಡೆದರು.
ದೇಶಕ್ಕೆ ಗೌರವ ತಂದುಕೊಟ್ಟವರು ಶ್ರೀಮಠಕ್ಕೆ ಆಗಮಿಸಿರುವುದು...
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಅನಂತ್ನಾಗ್ ಜಿಲ್ಲೆಯ ಬೊಟೆಂಗೋ ಪ್ರದೇಶದಲ್ಲಿ ಪ್ರತಿಭಟನಾಕಾರರು ಸೇನಾಪದೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ...
ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...
ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...
ಭಯೋತ್ಪಾದನೆ ರಫ್ತು, ಹೆಚ್ಚುತ್ತಿರುವ ತೀವ್ರಗಾಮಿ ಧೋರಣೆಗಳ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ರಫ್ತು ಪಿಡುಗಿನ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಆಸಿಯಾನ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಲಾವೋಸ್ ನ ರಾಜಧಾನಿ ವಿಯೆಂಟಿಯಾನ್ ನಡೆಯುತ್ತಿರುವ 14 ನೇ ಆಸಿಯಾನ್...
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ.
ಈಗಾಗಲೇ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ ಮಹತ್ವದ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲಾಗಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಐತಿಹಾಸಿಕ...
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...
ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ. ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀ ರಾಮಚಂದ್ರಾಪುರ...
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.
ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು.
ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗೋ-ಗಣಪತಿಗೆ ಪ್ರಾಣ ಪ್ರತಿಷ್ಠೆ, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ.
ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...
ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆ.ಎಸ್.ಟಿ.ಡಿ.ಸಿ) ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 1 ರಿಂದ 10 ರವರೆಗೆ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಸಂಭ್ರಮವನ್ನು ಸುವರ್ಣ ರಥದ (Golden Chariot Luxury Train) ಮೂಲಕ ಸವಿಯಲು ವಿಶೇಷ...
ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನದ ಬಳಿ ಇರುವ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...
ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಸಂಪನ್ನವಾಗಲಿದ್ದು, ವಿಶಿಷ್ಟವಾದ ‘ಗೋ-ಗಣಪತಿ’ಯ ಉಪಾಸನೆ ನಡೆಯಲಿದೆ.
ಸಂಪೂರ್ಣ ಗೋಮಯದಿಂದ ತಯಾರಿಸಲಾದ, ಗೋವಿನೊಂದಿಗಿರುವ ಗಣಪತಿಯನ್ನು ಗಣೇಶ ಚತುರ್ಥಿಯಂದು...
ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಗೋವನ್ನು...
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಕೆಲವೆಡೆ ಉತ್ತಮ ಬೆಂಬಲ ವ್ಯಕ್ತವಾಗಿದ್ದರೆ, ಇನ್ನು ಕೆಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಂದು ತಿಂಗಳ ಅಂತರದಲ್ಲಿ...
ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎತ್ತಿನಹೊಳೆ ಯೋಜನೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ...
ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...
ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್ ಎಸ್ ಎಸ್ ಕಾರಣ ಎಂಬ ಹೇಳಿಕೆಗೆ ತಾವು ಬದ್ದರಾಗಿದ್ದು, ವಿಚಾರಣೆ ಎದುರಿಸಲು ಸಿದ್ಧ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.
2015 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್...
2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ.
ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ...
ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಗೋರಕ್ಷಕರಿಗೆ ನಮ್ಮ ಬೆಂಬಲವಿದೆ, ಗೋರಕ್ಷಣೆಯನ್ನು ನಾವು ಬೆಂಬಲಿಸುತ್ತೇವೆ ಆದರೆ ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ನಮ್ಮ ಸಹಮತವಿಲ್ಲ. ಸರ್ಕಾರಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಗೋರಕ್ಷಕರಿಗೆ ಕೆಲಸವೇ ಇರುವುದಿಲ್ಲ. ಭಯೋತ್ಪಾದನಾ ನಿಗ್ರಹದಳ, ನಕ್ಸಲ್ ನಿಗ್ರಹ ದಳ ಇದ್ದಂತೆ ಅಮೂಲ್ಯವಾದ ಗೋಮಾತೆಯ ರಕ್ಷಣೆಗೂ ಒಂದು...
ಶ್ರಿರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಆಶಯದಂತೆ 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಗಿರಿನಗರದ ಪರಿಸರದಲ್ಲಿ...
ರಿಯೋ ಒಲಂಪಿಕ್ಸ್ ನಲ್ಲಿ ಸಾಧನೆಗೈದ ಕ್ರೀಡಾಪಟುಗಳಾದ ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇನ್ನೊಂದು ಮೈಲುಗಲ್ಲು ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಸ್ವದೇಶಿ ನಿರ್ಮಿತ ಎರಡು ಸ್ಕ್ರಾಮ್ ಜೆಟ್ ಎಂಜಿನ್ ನ ಪರೀಕಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ.
ಬೆಳಿಗ್ಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎರಡು ಸ್ಕ್ರಾಮ್...
ರಕ್ತ ನೋವಿನಿಂದ ಬರುವಂತದ್ದಾಗಿದ್ದು, ಹಾಲು ಪ್ರೀತಿಯಿಂದ ಬರುವಂತದ್ದಾಗಿದೆ. ಗೋವಿನಿಂದ ಬಂದ ಆಹಾರವನ್ನು ಸೇವಿಸಬೇಕು, ಹೊರತಾಗಿ ಗೋವನ್ನೇ ಸೇವಿಸಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವೀಗನಿಸಮಂನಲ್ಲಿ ಗೋವಿನ...
ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ.
ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...
ನಮ್ಮ ದೇಶದಲ್ಲಿ ಗೋವಿಗಾಗಿ ಪ್ರಾಣಕೊಟ್ಟವರು ಇದ್ದಾರೆ, ನಾವು ದೇಶೀ ಗೋವಿನ ಹಾಲು ಕುಡಿಯುವ ಸಂಕಲ್ಪ ಮಾಡುವುದರ ಮೂಲಕ ಗೋವನ್ನು ಉಳಿಸಿಕೊಳ್ಳೋಣ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಇಂದು...
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ವಿಧಾನ ಮಂಡಲದ ಸಧನದ ಮುಖಂಡರು, ಸಂಸದರು ಮತ್ತು ಆ ಭಾಗದ ಪ್ರಮುಖರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ...
ದೇಶದಲ್ಲಿ ವೇಗದ ಬದಲಾವಣೆಯ ಅಗತ್ಯವಿದೆ. ದೇಶದಲ್ಲಿ ಬದಲಾವಣೆ, ಪರಿವರ್ತನೆಯಾಗಬೇಕೆಂದರೆ ಮೊದಲು ಆಡಳಿತದಲ್ಲಿ ಕ್ಷಿಪ್ರ ಪರಿವರ್ತನೆಯಾಗಬೇಕು, ಕಾನೂನಿನಲ್ಲಿ ಬದಲಾವಣೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದೆಹಲಿಯಲ್ಲಿ ನೀತಿ ಆಯೋಗದ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಕ್ಷಿಪ್ರ...
ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು.
ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ...
ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...
ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ...
ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...
ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀ ರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು ನಿರೂಪಿಸಿದ...
ನಾಡಹಬ್ಬ ಮೈಸೂರು ದಸರಾ ಉತ್ಸವದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಸಂಭ್ರಮದ ಚಾಲನೆ ದೊರೆಯಿತು.
ನಾಗಪುರ ಗಿರಿಜನ ಶಾಲೆಯ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಜಿನ್ ಲಗ್ನದ ಶುಭ ಮುಹೂರ್ತದಲ್ಲಿ ದೀಪ ಬೆಳಗಿಸಿ ಅರ್ಜುನ ನೇತೃತ್ವದ 6 ಆನೆಗಳಿಗೆ ಪುಷ್ಪಾರ್ಚನೆ...
ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ.
ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...
ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ.
ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಒಪ್ಪುವುದು ಖಚಿತವಿಲ್ಲದ ಕಾರಣ,...
ಕಳೆದ ಕೆಲದಿನಗಳಿಂದ ಮಧ್ಯಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತುರ್ತುಸಭೆ ಕರೆದಿದ್ದಾರೆ.
ಸಾಗರ್ ಜಿಲ್ಲೆಯ ಬನ್ನೆಘಾಟ್ ಪ್ರದೇಶದಲ್ಲಿ ಬೆಳಗ್ಗೆ ಭೋರ್ಗರೆಯುವ ನೀರು ಮನೆಗಳಿಗೆ...
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ರಮ ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಯಾರಾಗಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಬ್ರ್ಯಾಂಡ್ ಅಂಬಾಸಿಡರ್ ಆಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಆಯ್ಕೆ ಮಾಡಲಾಗಿದೆ.
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ತೀವ್ರ ಚರ್ಚೆಗೆ ಕಾರಣವಾಗಿದ್ದ...
ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ...
ಕರ್ನಾಟಕದಲ್ಲಿ ಎಂದಿನಂತೆ ನೈಋತ್ಯ ಮುಂಗಾರು ಇದೆ ಎಂಬ ಸಾಮಾನ್ಯ ಗ್ರಹಿಕೆಯನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಾಸ್ತವ ಚಿತ್ರಣವನ್ನು ಪರಿಚಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸಕ್ತ ಸಾಲಿನ ಜೂನ್ 1 ರಿಂದ ಆಗಸ್ಟ್ 15 ರ ವರೆಗಿನ...
ಗೋವು ಕೇಳಿದ್ದನ್ನೆಲ್ಲಾ ಕೊಡುತ್ತದೆ. ಪುರಾಣದಲ್ಲಿ ಹೇಳಲಾದ ಕಾಮಧೇನು ಹೇಗೆ ಬೇಡಿದ್ದನ್ನೆಲ್ಲಾ ನೀಡುತ್ತದೆಯೋ, ಹಾಗೆಯೇ ದೇಶೀಯ ಗೋವುಗಳು ಕೂಡ ಎಲ್ಲವನ್ನು ನೀಡುತ್ತದೆ. ಆರೋಗ್ಯಕ್ಕೆ, ಸಂಪತ್ತಿಗೆ, ಪುಣ್ಯ ಸಂಪಾಧನೆಗೆ ಗೋವು ಮೂಲವಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ...
ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...
ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ, ಸೃಷ್ಟಿಯ ಅದ್ಭುತವಾದ ಗೋವಿನ ಹಾಲು, ಗೋಮೂತ್ರ ಹಾಗೂ ಗೋಮಯಾದಿಗಳನ್ನು ಬಳಸಬೇಕು ಹೊರತು ಮಾಂಸಕ್ಕಾಗಿ ಗೋಹತ್ಯೆ ಮಾಡಿ, ಗೋಕುಲವನ್ನೇ ವಿನಾಶಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ...
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ.
ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್...
ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ...
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ...
70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...
ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವ್ಯಾಖ್ಯಾನಿಸಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ...
ಒಮ್ಮೆ ಪರೀಕ್ಷೆ ಆಗಿ ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಆದವರಿಗೆ, ಮತ್ತದೇ ಪರೀಕ್ಷೆ ಮಾಡುವುದರಲ್ಲಿ ಅರ್ಥವಿರುವುದಿಲ್ಲ. ಜಗತ್ತು ಗೋಮಾತೆಯನ್ನು ಪದೇ ಪದೇ ಪರೀಕ್ಷಿಸುತ್ತಿದೆ. ಗೋಮಾತೆ ಪ್ರತಿ ಪರೀಕ್ಷೆಯಲ್ಲಿ ಚಿನ್ನದ ಅಂಕ ಪಡೆದು ತೇರ್ಗಡೆ ಆಗಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದೆ. ಆದರೆ ಇವತ್ತು...
ಕಣ್ಣಿಗೆ ಕಾಣುವಂತಹ, ಕೈಗೆ ಸಿಗುವಂತಹ, ಹೊಟ್ಟೆ ತುಂಬಿಸುವಂತಹ ಭೌತಿಕವಾದ ಅದೆಷ್ಟೋ ಸುವಸ್ತ್ತುಗಳನ್ನುಗೋಮಾತೆ ಕೊಡುತ್ತಾಳೆ. ಜೊತೆಗೆ ಅಭೌತಿಕವಾಗಿ ಕೂಡಾ ಹಲವನ್ನು ಕೊಡುತ್ತಾಳೆ ಗೋಮಾತೆ. ಅದರಲ್ಲೊಂದು ಮುಖ್ಯವಾದುದು 'ಪ್ರೇರಣೆ' ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು.
ಬೆಂಗಳೂರಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ...
ಸರ್ವ ಕಾಲ, ಸರ್ವ ದೇಶ, ಸರ್ವ ಸಮಯ, ಸರ್ವ ಜನಾಂಗಗಳಲ್ಲಿಯೂ ಸಲ್ಲುವಂತಹ ನಿಯಮಗಳು ಇರುತ್ತವೆ, ಅವುಗಳಲ್ಲಿ ಒಂದು 'ಯಾವುದು ನಿನಗೆ ಹಿಂಸೆಯೋ ಅದನ್ನು ಬೇರೆಯವರಿಗೆ ಮಾಡಬೇಡ'. ಈ ನಿಯಮವನ್ನು ಎಲ್ಲರೂ ಪಾಲಿಸಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು....
ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ.
ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...
ರಾಜ್ಯಸರ್ಕಾರದ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್ ವಾಲ ಅಂಕಿತ ಹಾಕಲು ಹಿಂಜರಿದಿದ್ದಾರೆ ಎನ್ನಲಾಗಿದೆ.
ರಾಜ್ಯಸರ್ಕಾರವು ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ...
ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಬೆಂಗಳೂರಿನ...
ಲಷ್ಕರ್ ಎ ತೋಯಿಬಾ ಉಗ್ರ ಬಹಾದುರ್ ಅಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಕಾಶ್ಮೀರ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಪಾಕಿಸ್ತಾನವೇ ತನ್ನನ್ನು ಭಾರತಕ್ಕೆ ಕಳುಹಿಸಿದೆ ಎಂದು ರಾಷ್ಚ್ರೀಯ ತನಿಖಾ ಸಂಸ್ಥೆ(ಎನ್ಐಎ) ತಿಳಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎನ್ಐಎ ಮಹಾ ನಿರ್ದೇಶಕ ಸಂಜೀವ್ ಕುಮಾರ್...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ...
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...
ನೂರಾರು ಜೀವಿಗಳಿಗೆ ಒಳಿತೆಸಗುವ ಈ ಪ್ರಪಂಚದಲ್ಲಿ ಬದುಕುವ ಹಕ್ಕು ನಮ್ಮೆಲ್ಲರಿಗಿಂತ ಜಾಸ್ತಿ ಗೋವಿಗೆ ಇದೆ. ಅಂತಹ ಪರೋಪಕಾರಿ ಜೀವಿಯ ಜೀವಕ್ಕೆ ಕೈ ಹಾಕಬಾರದು ಎಂದು ಶ್ರೀ ರಾಮಚಂದ್ರಾಪುರದ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
...
ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ...
ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.
ಮೈ ಗವ್ ವೆಬ್ಸೈಟ್ ಹಾಗೂ ಆ್ಯಪ್ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ...
ಆನಂದಿ ಬೆನ್ ರಿಂದ ತೆರವಾದ ಗುಜರಾತ್ ಸಿಎಂ ಸ್ಥಾನಕ್ಕೆ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾಣಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಗಾಂಧಿನಗರದ ಮಹತ್ಮಾ ಮಂದಿರದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ...
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಸ್ಥಾನದ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಡಿಎ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಶ್ಯಾಂ ಭಟ್...
ಈ ದೇಶ ಸ್ವಾತಂತ್ರ್ಯ ಸಂಗ್ರಾಮಕ್ಕೆ ಎಷ್ಟು ಮಹತ್ವ ಕೊಟ್ಟಿತ್ತೊ ಅಷ್ಟೇ ಮಹತ್ವವನ್ನು ಗೋ-ರಕ್ಷಣಾ ಅಭಿಯಾನಕ್ಕೆ ಕೊಡಬೇಕು. ಈಗ ನಡೆಯುತ್ತಿರುವುದು ನಿಜವಾದ ಸ್ವಾತಂತ್ರ್ಯ ಸಂಗ್ರಾಮ, ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ. ದೇಶ ಭಾರತವಾಗಬೇಕಾದರೆ ಗೋ-ಹಿಂಸೆ ನಿಲ್ಲಬೇಕು, ಅಲ್ಲಿಯವರೆಗೂ...
ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ನಿತಿನ್ ಪಟೇಲ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡ ಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಕ್ಷಕರಾಗಿ...
ಗುಜರಾತ್ ನ ನಿಯೋಜಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಸಾಥ್...
ರಾಷ್ಟ್ರಾಧ್ಯಂತ ಏಕ ರೂಪದ ತೆರಿಗೆ ವ್ಯವಸ್ಥೆ ಇರಬೇಕೆಂಬ ಸದುದ್ದೇಶ ಹೊಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ವಿಧೇಯಕವು ಯುಪಿಎ ಸರ್ಕಾರದ ಕೂಸು ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ...
ಆನಂದಿಬೆನ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇಂದು ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಗುಜರಾತ್ ಮುಖ್ಯಮಂತ್ರಿ ಆಯ್ಕೆ ಕುರಿತು ಪಕ್ಷದ ಮುಖಂಡರೊಂದಿಗೆ...
ವಿಶ್ವವಿಖ್ಯಾತ ಮಸೂರು ದಸರಾ ಮಹೋತ್ಸವಕ್ಕೆ ಈ ವರ್ಷದ ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ದಸರಾ ಸಿದ್ಧತೆ ಕುರಿತು ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಪ್ರದಾಯಿಕವಾಗಿ ಜನರನ್ನು ಆಕರ್ಷಿಸುವಂತೆ...
ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರವಾದಕ್ಕೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಇಸ್ಲಾಮಾಬಾದಿನಲ್ಲಿ ನಡೆಯುತ್ತಿರುವ ಸಾರ್ಕ್ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆಯನ್ನು...
2006ರಲ್ಲಿ ಔರಂಗಾಬಾದ್ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಮೋಕಾ ವಿಶೇಷ ನ್ಯಾಯಾಲಯ ಕಳೆದ ಗುರುವಾರ ಅಬು ಜುಂದಾಲ್...
ಗುಜರಾತ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಕ್ಕಿನ ಮಹಿಳೆ ಖ್ಯಾತಿಯ ಆನಂದಿಬೆನ್ ಪಟೇಲ್ ಅವಧಿ ಪೂರ್ಣಗೊಳ್ಳುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ.
ನವೆಂಬರ್ ತಿಂಗಳಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ತೆರವುಗೊಳಿಸಿ ಎಂದು ಆನಂದಿಬೆನ್ ಪಕ್ಷದ ನಾಯಕರಿಗೆ...
ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೆ ತರುವ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಸೂದೆ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬುಧವಾರ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.
ಜಿಎಸ್ಟಿ ಮಸೂದೆ ಜಾರಿ ಹಿನ್ನೆಲೆಯಲ್ಲಿ ಮುಂದಿನ ಮೂರು...
ಪರಮಾಣು ಪೂರೈಕೆದಾರ ಸಮೂಹದ ನೀತಿ-ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಚೀನಾ ಪಾಕಿಸ್ಥಾನಕ್ಕೆ ಪರಮಾಣು ರಿಯಾಕ್ಟರ್ಗಳನ್ನು ಮಾರಾಟ ಮಾಡುತ್ತಿದೆ ಎಂದು ಅಮೆರಿಕ ತಿಳಿಸಿದೆ.
ಇತ್ತೀಚಿಗಿನ ವರ್ಷಗಳಲ್ಲಿ ಚೀನಾ ಅಂತಾರಾಷ್ಟ್ರೀಯ ನೀತಿ-ನಿಯಮಗಳನ್ನು ಸ್ವಷ್ಟ ಉಲ್ಲಂಘನೆಮಾಡಿ ತನ್ನ ರಫ್ತು ನಿಯಂತ್ರಣಗಳನ್ನು ಗಮನಾರ್ಹವಾಗಿ ಬಲಪಡಿಸಿಕೊಂಡಿದೆ. ಎನ್ಎಸ್ಜಿ ನಿಯಮ...
ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. 'ಗಾವೋ ವಿಶ್ವಸ್ಯ ಮಾತರಃ', ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ...
ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ಸುರಕ್ಷಿತವಾಗಿ ವಾಪಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅವರು, ಸೌದಿಯಲ್ಲಿ ಉದ್ಯೋಗ...
ಮಾನವನ ಪ್ರಾಣ ಹೊರಟುಹೋದರೆ ಉಳಿದ ಅಂಗಾಂಗಗಳು ನಿಷ್ಕ್ರಿಯವಾಗುತ್ತವೆ. ಹಾಗೆಯೇ ಗೋವಿನ ಹತ್ಯೆ ಸರ್ವನಾಶಕ್ಕೆ ಕಾರಣವಾಗುತ್ತದೆ. ಗೋವು ಸೃಷ್ಟಿಯ ಅಂಗ, ಉತ್ತಮಾಂಗ ಮಾತ್ರವಲ್ಲ ಮುಖ್ಯಾಂಗ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಮರದಲ್ಲಿ ಕುಳಿತು ಕೊಡಲಿಯಿಂದ ಬುಡವನ್ನು ಕಡಿದು ಸಂಭವಿಸಬಹುದಾದ...
ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ 'ಗೋಕಥೆ'ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು,...
ಆಗಸ್ಟ್ 4ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆ ವೇಳೆ ಪಾಕಿಸ್ತಾನದ ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯಾವುದೇ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟ ಪಡಿಸಿದೆ.
ಭಾರತದ ಗೃಹ ಸಚಿವ ರಾಜನಾಥ್ ಸಿಂಗ್ ಅವರು,...
ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ.
ಈ ಮೂಲಕ ಈ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಏಕೈಕ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೂ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.
ಫಿಲಡೆಲ್ಫಿಯಾದಲ್ಲಿ ನಡೆದ ಡೆಮಾಕ್ರೆಟಿಕ್ ಪಕ್ಷದ ಮಹತ್ವದ ಅಧ್ಯಕ್ಷೀಯ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಸ್ಟ್ 3 ರಂದು ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಾಕಿಸ್ತಾನದ ಇಸ್ಲಾಮಾಬಾದ್ಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 3 ಮತ್ತು 4ರಂದು ಎರಡು ದಿನಗಳ ಕಾಲ ನಡೆಯಲಿರುವ ಸಾರ್ಕ್ ಶೃಂಗ ಸಭೆಯಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದು,...
ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ,...
ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...
ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಸಂತರು ಪೂಜ್ಯರು, ಗೋಮಾತೆ ಪೂಜ್ಯರಿಗೂ ಪೂಜ್ಯಳು. ಗೋವಿನ ತ್ಯಾಜ್ಯವೂ ಸರ್ವಮಾನ್ಯವಾದುದು. ಆದರೆ ಇಂದು ಗೋಹತ್ಯೆ ಮಾತ್ರವಲ್ಲ, ಗೋಕ್ಷೀರದ ಹತ್ಯೆಯೂ ನಡೆಯುತ್ತಿದೆ, ರಾಸಾಯನಿಕ ಬಳಸಿ ಹಾಲಿನಲ್ಲಿರುವ ಗುಣಗಳನ್ನು ಕೊಲ್ಲಲಾಗುತ್ತಿದ್ದು, ಹಾಲು ಎಂಬ ಹೆಸರಿನಲ್ಲಿ ಬಿಳಿದ್ರವವನ್ನು ಮಾರಲಾಗುತ್ತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ...
ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಹಕರಿಸುವಂತೆ ಎಮನವಿ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಳಿಕ ಕಾಶ್ಮೀರಿಗರ ಜತೆ ಮಾತುಕತೆ ಮೂಲಕ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ...
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರಿಗೆ ತೀವ್ರ ತೊಂದರೆಗಳುಂಟಾಗಿದೆ.
ಮುಷ್ಕರ ಕೈಬಿಡುವಂತೆ ಸರ್ಕಾರದ ಮನವಿಯ ಹೊರತಾಗಿಯೂ ಬಗ್ಗದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ...
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...
ರಾಜ್ಯ ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ಮಾ ಜಾರಿಯೂ ಇಲ್ಲ, ಮುಷ್ಕರ ನಿರತರು ಕೇಳಿದಷ್ಟು ಸಂಬಳ ನೀಡಲು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
ಗೃಹ ಕಛೇರಿ ಕೃಷ್ಣಾದಲ್ಲಿ ಮಾನತಾಡಿದ ಅವರು, ಕಳೆದ ಬಾರಿಯೂ ಶೇ.10ರಷ್ಟು ಸಂಬಳ ಹೆಚ್ಚಳ ಮಾಡಿದ್ದೇವೆ....
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25 ರಿಂದ ರಾಜ್ಯಾದ್ಯಂತ ಮುಷ್ಕರ ಹೂಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು, ಸಾರ್ವಜನಿಕ ಹಿತಕ್ಕೆ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ.
ಇಡೀ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ...
ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...
ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರ ಹಾಗೂ ನಿರಂತರ ಕರ್ಫ್ಯೂ ಹೇರಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಅವಲೋಕನ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆ ನಂತರ...
ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ ಆಜಾದ್ ಮತ್ತು ಬಾಲಗಂಗಾಧರ ತಿಲಕ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಪ್ರಧಾನಿ ನರೇಂದ್ರಮೋದಿ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಬರೆದಿರುವ ಪ್ರಧಾನಿ, 1906ರ ಜುಲೈ 23 ಬಾವ್ರಾ ಗ್ರಾಮದಲ್ಲಿ ಜನಿಸಿದ್ದ ಚಂದ್ರಶೇಕರ ಆಜಾದ್ ಅವರು ದೇಶಕ್ಕಾಗಿ...
ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಹಿಜ್ಬುಲ್ ಮುಜಾಹಿ ದೀನ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ ’ಕರಾಳ ದಿನಾಚರಣೆ’ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಪಾಕಿಸ್ತಾನಕ್ಕೆ ಕಠಿಣ...
ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ...
ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ...
ಭಗವಂತನ ಮುಂದೆ ಬಾಗಿದವನು ಭಗವಂತನೇ ಆಗುವನು. ಹನುಮಂತ ರಾಮ ಚರಣದೆಡೆಗೆ ಬಾಗಿ ರಾಮ ಸೇವಕ ರೂಪದಲ್ಲಿ ಸ್ವಾಮಿಯಾದನು ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ...
ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಕರೆ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ಶ್ರೀಪರಿವಾರದ ಸರ್ವಸೇವೆಯನ್ನು ಸ್ವೀಕರಿಸಿ...
70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಈ ವರ್ಷ ಸ್ವಾತಂತ್ರ್ಯೊತ್ಸವವನ್ನು ವಿಭಿನ್ನವಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದ್ದು, ‘ತಿರಂಗಾ ಯಾತ್ರಾ’ ಹೆಸರಿನಲ್ಲಿ ದೇಶಾದ್ಯಂತ ಒಂದು ವಾರ ರ್ಯಾಲಿ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ...
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿದ್ದ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ.
ಸಚಿವರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೆ ಮಡಿಕೇರಿ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ...
ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀ ರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ...
ರಾಮಚಂದ್ರಾಪುರ ಮಠದ ಪೀಠಾಧಿಪತಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ 23ನೇ ಚಾತುರ್ಮಾಸ್ಯ ವ್ರತಾಚರಣೆಯು ಜು.19ರಿಂದ ಎರಡು ತಿಂಗಳ ಕಾಲ ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.
ಜುಲೈ 19ರಿಂದ ಸೆಪ್ಟೆಂಬರ್ 16ರ ವರೆಗೆ 60 ದಿನಗಳ ಕಾಲ ಚಾತುರ್ಮಾಸ...
ಮಧ್ಯಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರವಾಹ ಪರಿಸ್ಥಿತಿಯಿಂದಾಗಿ ಈವರೆಗೆ 35 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಣ್ಮರೆಯಾಗಿದ್ದಾರೆ. ನಾಪತ್ತೆಯಾದವರೆಲ್ಲರೂ ಮಳೆ ನೀರಿನಲ್ಲಿ ಕೊಚ್ಚಿ ಕೊಂಡು...
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 12 ಸರ್ಕಾರಿ...
ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರ ಮೇಲೆ ಭಾರೀ ವಾಹನಗಳನ್ನು ಬಳಸಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿವೆ.
ಫ್ರಾನ್ಸ್ನ ನೈಸ್ ನಗರ ದಲ್ಲಿ ಟ್ರಕ್ ಹಾಯಿಸಿ 84 ಜನರನ್ನು ಹತ್ಯೆಗೈದ ಮಾದರಿಯಲ್ಲೇ ಭಾರತದಲ್ಲೂ...
ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...
ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ.
ಸಂಸತ್ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 60 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಮಂದಿ ನಾಗರಿಕರೇ...
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ,...
ಫ್ರಾನ್ಸ್ ನಲ್ಲಿ ಬ್ಯಾಸ್ಟೀಲ್ ಡೇ ಆಚರಿಸುತ್ತಿರುವ ಸಂದರ್ಭದಲ್ಲಿ ಫ್ರಾನ್ಸ್ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್...
ಫ್ರಾನ್ಸ್ನ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದಾರೆ, ಫ್ರೆಂಚ್ ಸಹೋದರ-ಸಹೋದರಿಯರ ಜತೆಗೆ ಭಾರತವಿದೆ ಎಂಬ ಭರವಸೆ ನೀಡಿದ್ದಾರೆ.
ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಆಚರಣೆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಯಿಂದ 80ಕ್ಕೂ ಅಧಿಕ...
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು,...
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನಟ, ಮಾಜಿ ಸಂಸದ ರಾಜ್ ಬಬ್ಬರ್ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ಪಕ್ಷದಲ್ಲಿ ಮಹತ್ವದ ಹುದ್ದೆ ನೀಡುವ ನಿರೀಕ್ಷೆ ಹುಸಿಯಾಗಿದೆ.
ಉತ್ತರಪ್ರದೇಶ ಕಾಂಗ್ರೆಸ್ ಘಟಕದ...
ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ...
ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾಧ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ತಗ್ಗು ಪ್ರದೇಶ ಮತ್ತು ಜಲಾವೃತ ಪ್ರದೇಶದ ಜನರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ...
ತಾಂಜಾನಿಯಾದ ಝುಂಝಿಬಾರ್ನಲ್ಲಿ ನೀರು ಸರಬರಾಜು ವ್ಯವಸ್ಥೆಗೆ 920 ಲಕ್ಷ ಡಾಲರ್ ನೆರವು ನೀಡಿಕೆ ಸೇರಿದಂತೆ ವಿವಿಧ ರಂಗಗಳಲ್ಲಿ ಪರಸ್ಪರ ಸಹಕರಿಸುವ ಐದು ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ತಾಂಜಾನಿಯಾ ಸಹಿಹಾಕಿವೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ತಾಂಜಾನಿಯ ಅಧ್ಯಕ್ಷ ಜಾನ್ ಮಗುಫುಲಿ ಮಾತುಕತೆ...
ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ 20 ಜನ ವಿದೇಶಿಯರ ಧಾರುಣ ಸಾವಿಗೆ ಕಾರಣವಾದ ಉಗ್ರರ ದಾಳಿಯ ಪ್ರಚೋದನೆಗೆ ಡಾ.ಝಾಕೀರ್ ನಾಯ್ಕ್ ಭಾಷಣ, ಸಿಡಿಗಳು ಕಾರಣ ಎಂಬ ವರದಿ ಹಿನ್ನಲೆಯಲ್ಲಿ ನಾಯ್ಕ್ ಭಾಷಣಗಳನ್ನು ಪರಿಶೀಲನೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ...
'ಇದು ಯಜ್ಞ ವೇದಿಕೆ. ಯಜ್ಞಕ್ಕೆ ಬೇಕಾಗುವ ಹವಿಸ್ಸೆಲ್ಲವೂ ಗೋಮಾತೆಯಿಂದಲೇ ಬರುತ್ತದೆ. ಅಂತಹ ಗೋ ಮಾತೆ ಈ ವೇದಿಕೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಸಂತರು ಅಂದ್ರೆ ಮಂತ್ರ, ಹವಿಸ್ಸಿನ ಜೊತೆ ಮಂತ್ರ ಸೇರಿದರೆ ಯಜ್ಞ ಆಗುತ್ತದೆ'.
'ಯಜ್ಞ ಪೂರ್ಣವಾಗಲು ಅಗ್ನಿ ಬೇಕು, ಅಗ್ನಿ...
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಜುಲೈ.8ರಂದು ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಮಹಾರಾಷ್ಟ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಫಡ್ನವಿಸ್ ಜುಲೈ 10 ರಿಂದ ರಷ್ಯಾ ಪ್ರಸಾಸಕ್ಕೆ ತೆರಳುತ್ತಿದ್ದು, ಪ್ರವಾಸಕ್ಕೆ ತೆರಳುವ ಮುನ್ನ ತಮ್ಮ ಸಂಪುಟ ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. ಫಡ್ನವಿಸ್ ಅವರ ಸಚಿವ...
ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ.
ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವವನ್ನು ಜುಲೈ 8 ರಂದು ಕೆ.ಗೊಲ್ಲಹಳ್ಳಿ, ಸರ್ಕಾರಿ ಪ್ರೌಢಶಾಲೆ, 15 ರಂದು ಸರಸ್ವತಿ ವಿದ್ಯಾನಿಕೇತನ, ದೊಮ್ಮಸಂದ್ರ, 22 ರಂದು ಸರ್ಕಾರಿ ಪ್ರೌಢಶಾಲೆ, ಜೋಡಿಹುಸ್ಕೂರು ಶಾಲೆಗಳಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.
ಕ್ರೀಡೆಯಲ್ಲಿ ಗ್ರಾಮೀಣ...
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್-3 ರಲ್ಲಿ ಪ್ರತಿಷ್ಠಾಪಿಸಿದ್ದ ಜಗತ್ತಿನ ಅತಿದೊಡ್ಡ ಚರಕವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಚರಕ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜನರಿಗೆ ಸ್ವಾವಲಂಬನೆ ದೊರಕಿಸಿದ ವಸ್ತುವಾಗಿದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ಜವಳಿ ಇಲಾಖೆಗೆ ವರ್ಗಾವಣೆಗೊಂಡಿರುವ ಸಚಿವೆ ಸ್ಮೃತಿ ಇರಾನಿ ಅವರು ನೂತನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಶುಭ ಕೋರಿದ್ದಾರೆ.
ಇದೇ ವೇಳೆ ‘ರಾಷ್ಟ್ರದ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕಾಗಿ’ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
‘ಕಳೆದ ಎರಡು...
50 ಕೋಟಿ ರೂಪಾಯಿ ಕಂಪ್ಯೂಟರ್ ಖರೀದಿ ಹಗರಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಹಾಗೂ ನಾಲ್ವರನ್ನು ಸಿಬಿಐ ಬಂಧಿಸಿದೆ.
ಹಗರಣದ ಪ್ರಮುಖ ರಾಜೇಂದ್ರ ಕುಮಾರ್ ಎಂದು ಸಿಬಿಐ ಮೂಲಗಳು ತಿಳಿಸಿದ್ದು, ಕುಮಾರ್...
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಪ್ರಿಯಾಂಕಾ ವಾದ್ರಾರಿಗೆ ಪ್ರಚಾರ ಉಸ್ತುವಾರಿ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈವರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷೇತ್ರ ರಾಯ್ ಬರೇಲಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಷೇತ್ರ ಅಮೇಠಿಯಲ್ಲಿನ...
ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು ಸೇರಿದಂತೆ 9 ನಗರಗಳನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ.
9 ನಗರಗಳು ಹೊಸದಾಗಿ ಸೇರ್ಪಡೆಯಾಗುವ ಮೂಲಕ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿರುವ ನಗರಗಳ ಸಂಖ್ಯೆ 100 ರಿಂದ 109 ಕ್ಕೆ ಏರಿಕೆಯಾಗಲಿದೆ.
ಈ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಎನ್.ಎನ್.ವೋಹ್ರಾ ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥ ಗುಹೆಗೆ ಭೇಟಿ ನೀಡಿ ಪವಿತ್ರ ಶಿವಲಿಂಗದ ದರ್ಶನ ಪಡೆದರು.
ಜೂನ್ 30ರಿಂದ 48 ದಿನಗಳ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಿದ್ದು, ರಾಜನಾಥ್ ಸಿಂಗ್...
ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ
ಛಮೋಲಿ ಹಾಗೂ ಪಿಥೋರ್ ಘಡದಲ್ಲಿ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದಾಗಿ ಈ ವರೆಗೂ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 25ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು...
ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪ್ರಚಾರದ ಗೀಳು ಒಳ್ಳೆಯದಲ್ಲ. ಇದು ಇಮೇಜ್ ಕೆಡಿಸುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿಗೆ ಪರೋಕ್ಷ ಚಾಟಿ ಬೀಸಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಲವು ವಿಚಾರಗಳ ಬಗ್ಗೆ ವಿವರಿಸಿದರು. ರಾಜನ್...
ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ
ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮಿ ಭಾಗವಹಿಸಬೇಕಿದ್ದ ಎರಡು ಕಾರ್ಯಕ್ರಮಗಳನ್ನು...
ನೆರೆ ರಾಷ್ಟ್ರ, ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರದ ಪ್ಯಾಂಪೋರ್ ದಾಳಿ ಕುರಿತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಮ್ಮು-ಕಾಶ್ಮೀರದ ಪ್ಯಾಂಪೋರ್ ದಾಳಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ಯಾಂಪೋರ್ ನಲ್ಲಿ ಭದ್ರತೆಯ...
1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಆರ್ಎಸ್ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...
ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಪ್ರತಿ ಭಾನುವಾರಗಳಂದು ’ಉದ್ಯಾನದಲ್ಲಿ ಉದಯರಾಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ.
05-16 ವರ್ಷದ ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅನುವಾಗುವಂತೆ, ಕಬ್ಬನ್ ಉದ್ಯಾನವನದ ‘ಬ್ಯಾಂಡ್ ಸ್ಟ್ಯಾಂಡ್’ ನಲ್ಲಿ ” ಉದ್ಯಾನದಲ್ಲಿ ಉದಯರಾಗ” ಶೀರ್ಷಿಕೆಯಡಿ...
ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ.
ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...
ಇಮಾಮಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಆರ್. ಎಸ್. ಅಗರವಾಲ್ ಮತ್ತು ಆರ್ ಎಸ್
ಗೊಯೆಂಕಾರವರು ಬರೆದ, ಹಾರ್ಪರ್ ಕಾಲಿನ್ಸ್ ಸಂಸ್ಥೆ ಪ್ರಕಟಿಸಿದ, ಬ್ಯುಸಿನೆಸ್ - ದ ಇಮಾಮಿ ವೇ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಕೋಲ್ಕತಾದದ ಒಬೆರಾಯ್ ಹೋಟೇಲ್ನಲ್ಲಿ ನಡೆಯಿತು. ಪಶ್ಚಿಮ ಬಂಗಾಳದ ರಾಜ್ಯಪಾಲರಾದ...
ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್ ನಲ್ಲಿ ನಡೆದ ಒಲಿಂಪಿಕ್ಸ್ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಒಲಿಂಪಿಕ್ಸ್ ಕ್ರೀಡಾಕೂಟದ ನಿಮಿತ್ತ ಬ್ರೆಜಿಲ್ ನ ಮನಾಸ್ ನಲ್ಲಿ ಒಲಿಂಪಿಕ್ಸ್ ಜ್ಯೋತಿ ಪ್ರದರ್ಶನ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮದ ಆಯೋಜಕರು...
ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನಸಿಕ, ದೈಹಿಕ ಸಮತೋಲನ ಇಟ್ಟುಕೊಳ್ಳಲು...
20 ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ವಿ-ಸಿ 34 ರಾಕೆಟ್ ನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಭಾರತದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ.
ಆಂಧ್ರಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಬೆಳಿಗ್ಗೆ 9.26ಕ್ಕೆ ಪಿಎಸ್ಎಲ್ವಿ-ಸಿ 34 ರಾಕೆಟ್ ಯಶಸ್ವಿಯಾಗಿ...
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಒಬಾಮ ಹೊಂದಿರುವ ಅತ್ಯಂತ ಭದ್ರತೆಯುಳ್ಳ "ಏರ್ ಫೋರ್ಸ್ ಒನ್' ಮಾದರಿಯ ವಿಮಾನದಲ್ಲಿ ಶೀಘ್ರವೇ ಸಂಚರಿಸಲಿದ್ದಾರೆ. ಯಾವುದೇ ರೀತಿಯ ಬಾಹ್ಯ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಈ ವಿಶೇಷ ವಿಮಾನಕ್ಕಿದೆ.
2 ವಷ೯ಗಳ ಆಡಳಿತಾವಧಿಯಲ್ಲಿ 40 ರಾಷ್ಟ್ರಗಳಿಗೆ...
ಯೋಗ ಸಕಲ ರೋಗಕ್ಕೂ ದಿವ್ಯೌಷಧ, ಇದು ಭಾರತೀಯ ಸಂಸ್ಕೃತಿಯ ಆಸ್ತಿಯಾಗಿ ಈಗ ವಿಶ್ವಕ್ಕೆ ಪರಿಚಯವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಲಖ್ನೌ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಚಂಡೀಗಢದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಯೋಗ ದಿನದ ಮುಂದಾಳತ್ವವನ್ನು ಭಾರತವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಯೋಗ ಪರಲೋಕದ ವಿಜ್ಞಾನವಲ್ಲ ಇಹಲೋಕದ ಜ್ಞಾನ ಎಂದು...
ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ
2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ...
ಪಾಕಿಸ್ತಾನದಲ್ಲಿ ಹಿಂದೂ ಧರ್ಮಿಯರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ. ಇಲ್ಲಿನ ಸಿಂದ್ ಪ್ರಾಂತ್ಯದಲ್ಲೀ ಹಿಂದೂ ಧರ್ಮದ ಪವಿತ್ರ ಓಂ ಚಿಹ್ನೆ ಇರುವ ಶೂ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆಯಲ್ಲದೇ ಪಾಕಿಸ್ತಾನದಲ್ಲಿನ ಹಿಂದೂಗಳ ನೋವಿಗೂ ಕಾರಣವಾಗಿದೆ.
ಸಿಂಧ್ ಪ್ರಾಂತ್ಯದಲ್ಲಿನ ಚಪ್ಪಲಿ ಅಂಗಡಿಗಳಲ್ಲಿ...
ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಇದಾಗಿದ್ದು, ಇದಕ್ಕೆ ಆತ್ಮಹತ್ಯಾ ಬಾಂಬ್...
ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ಕೊನೆಗೂ ಮುಗಿದಿದ್ದು, ನಿರೀಕ್ಷೆಯಂತೆ ಹದಿಮೂರು ಸಚಿವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ರೂಢಬಾಯ್ ವಾಲಾ ಅವರು ನೂತನ ಸಚಿವರಿಗೆ ಅಧಿಕಾರದ ಗೌಪ್ಯತೆ ಹಾಗೂ ಪ್ರಮಾಣ ವಚನ ಭೋಧಿಸಿದರು.
ಪ್ರಮಾಣ...
2014ರ ಸೆಪ್ಟೆಂಬರ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಪ್ರಸ್ತಾಪಿಸಿದಾಗ ವಿದೇಶಗಳಿಂದ ಇಷ್ಟು ಪ್ರಮಾಣದ ಉತ್ಸಾಹ ಕಂಡುಬರಬಹುದೆಂಬ ನಿರೀಕ್ಷೆಯಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ನವದೆಹಲಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಎರಡನೇ ಅವಧಿಗೆ ಮುಂದುವರಿಯಲು ನಿರಾಕರಿಸಿರುವ ರಾಘುರಾಮ್ ರಾಜನ್, ಸೆಪ್ಟೆಂಬರ್ 4ರಂದು ನಿವೃತ್ತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ನಿವೃತ್ತಿ ಬಳಿಕ ಅಮೆರಿಕದಲ್ಲಿನ ತಮ್ಮ ನೆಚ್ಚಿನ ಬೋಧನಾ ವೃತ್ತಿಗೆ ಮರಳುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ರಾಜನ್ ಅವರು ತಾವು 2ನೇ ಅವಧಿಗೆ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ.
ಸಚಿವ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ. ಪೆಟ್ರೋಲ್ ಬೆಲೆ ಲೀಟರ್ಗೆ 5 ಪೈಸೆ ,ಡೀಸೆಲ್ ಬೆಲೆ ಲೀಟರ್ಗೆ 1.26 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಮಾರ್ಚ್ನಿಂದ ಪೆಟ್ರೋಲ್ ಬೆಲೆಯಲ್ಲಿ 9.04 ರೂ....
ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್ಧಾರ್ ಸೆಕ್ಟರ್ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಕಳೆದ ಮೂರು ದಿನಗಳಲ್ಲಿ...
ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...
ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಆಮ್ ಆದ್ಮಿ ಪಕ್ಷದ ಸಚಿವ ಗೋಪಾಲ್ ರೈ ರಾಜೀನಾಮೆ ನೀಡಿದ್ದಾರೆ.
ಗೋಪಾಲ್ ರೈ ಅವರು ತಮ್ಮ ಕತ್ತಿನಲ್ಲಿ 17 ವರ್ಷಗಳಿಂದ ಇದ್ದ ಬುಲೆಟ್ ತೆಗೆಯಲು ನಡೆದ ಸರ್ಜರಿಯ ಹಿನ್ನೆಲೆಯಲ್ಲಿ ತಮ್ಮನ್ನು ಸಚಿವಾಲಯ...
ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು.
ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು, ಶ್ರೀಮಠದ ಸಮಾಜಮುಖೀ ಕಾರ್ಯಗಳನ್ನು ನಿರ್ವಹಿಸಲು ಕೆಲಸದ...
2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯಸಿಂಗ್ ತಿಳಿಸಿದ್ದಾರೆ.
ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...
ಉತ್ತರ ಪ್ರದೇಶ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಇಂದಿನಿಂದ ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಅಲಹಾಬಾದ್ ನಲ್ಲಿ ಹಮ್ಮಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ಭಾಗವಹಿಸುವ ಈ ಸಭೆಯಲ್ಲಿ ಉತ್ತರಪ್ರದೇಶ...
ಪಾಕಿಸ್ತಾನದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿ, ಮಾದಕದ್ರವ್ಯ ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಬಿಎಸ್ ಎಫ್ ಯೋಧರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪಾಕಿಸ್ತಾನ ದಿಂದ ಪಂಜಾಬ್ ನ ಫಾಕಿಜಾ ಗಡಿಯಲ್ಲಿ ಬೆಳಗಿನ ಜಾವ ಭಾರತಕ್ಕೆ ನುಸುಳತ್ನೆಸಿದ ಮೂರು ಸ್ಮಗ್ಲರ್ ಗಳ ಪೈಕಿ ಇಬ್ಬರನ್ನು ಬಿಎಸ್ಎಫ್...
ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಸಾಯಂಕಾಲ 5 ಗಂಟೆಯ ನಂತರ ಫಲಿತಾಂಶ ಹೊರಬೀಳಲಿದೆ.
ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಐವರು ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ...
ಮಹಿಳಾ ಉದ್ದಿಮೆದಾರರಿಗಾಗಿ ಹುಬ್ಬಳ್ಳಿ-ಧಾರವಾಡ ಹಾಗೂ ಕನಕಪುರ ತಾಲ್ಲೂಕಿನ ಹಾರೋವಳ್ಳಿಯಲ್ಲಿ `ಮಹಿಳಾ ಪಾರ್ಕ್’ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಮರ್ಜ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಕೈಗಾರಿಕೋದ್ಯಮಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಾರೋವಳ್ಳಿಯಲ್ಲಿ 100 ಎಕರೆ ಜಮೀನನ್ನೂ...
ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...
ಹೃದಯ ಶಸ್ತ್ರಚಿಕಿತ್ಸೆಗೆ ನೆರವಾಗಬೇಕೆಂದು ಕೋರಿದ ಪುಣೆಯ ಆರು ವರ್ಷದ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಸ್ಪಂದಿಸಿ, ಮಾನವೀಯತೆ ಮೆರೆದಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹದಪ್ಸರ್ ನ ಆರು ವರ್ಷದ ಬಾಲಕಿ ವೈಶಾಲಿ ಯಾದವ್ ಬಡಕುಟುಂಬದಿಂದ ಬಂದವಳು. ಈಕೆಯ ಹೃದಯದಲ್ಲಿ ರಂಧ್ರವಿತ್ತು....
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರವಾಸದ ಕೊನೆ ಭಾಗವಾಗಿ ಮೆಕ್ಸಿಕೋ ತಲುಪಿದ್ದಾರೆ.
ಮೆಕ್ಸಿಕೋದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನರೇಂದ್ರ ಮೋದಿ ಅವರನ್ನು, ಮೆಕ್ಸಿಕೋದ ವಿದೇಶಾಂಗ ವ್ಯವಹಾರಗಳ ಸಚಿವ ಕ್ಲೌಡಿಯಾ ರುಯೆಜ್ ಮಸಿಯು ಅವರು ಸ್ವಾಗತಿಸಿದರು.
ನರೇಂದ್ರ ಮೋದಿ ಮೆಕ್ಸಿಕೋದ ಅಧ್ಯಕ್ಷ...
ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ)ಕ್ಕೆ ಭಾರತದ ಸೇರ್ಪಡೆಗೆ ಮೆಕ್ಸಿಕೋ ಕೂಡ ಬೆಂಬಲ ಘೋಷಿಸಿದೆ.
ಪಂಚ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೆಕ್ಸಿಕೋಗೆ ಭೇಟಿ ನೀಡಿದ್ದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮೆಕ್ಸಿಕೋ ಅಧ್ಯಕ್ಷ ಎನ್ರಿಕೆ ಪೇನ ನಿಯೆಟೊ...
ಅಮೆರಿಕ ಸೇರಿದ್ದ ಸುಮಾರು 200ಕ್ಕೂ ಅಧಿಕ ಬೆಲೆ ಬಾಳುವ ಪುರಾತನ ಕಾಲದ ಸುಮಾರು 66.74ಕೋಟಿ ಮೌಲ್ಯದ ಕಲಾಕೃತಿಗಳನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ.
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೂರುದಿನಗಳ ಅಮೆರಿಕಾ ಭೇಟಿಯಲ್ಲಿದ್ದು, ವಾಷಿಂಗ್ಟನ್ ಡಿಸಿಗೆ ಆಗಮಿಸಿದಾಗ ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
257 ಜನರ ಸಾವಿಗೆ ಕಾರಣವಾದ 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟದ...
ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 4ರಿಂದ ಜುಲೈ...
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾಗೆ ಭೇಟಿ ನೀಡಿದ್ದಾರೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಹ್ವಾನದ ಮೇರೆಗೆ ಇಂದು ವಾಷಿಂಗ್ಟನ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಎರಡು ದಿನಗಳ ಭೇಟಿಯಲ್ಲಿ ಅಮೆರಿಕಾದ ಜಂಟಿ ಸಂಸತ್ ಅನ್ನು ಉದ್ದೇಶಿಸಿ...
ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...
29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ...
ರಾಹುಲ್ ಗಾಂಧಿ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅಧಿಕೃತ ಘೊಷಣೆಯಷ್ಟೇ ಬಾಕಿಯಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ.
ಪಕ್ಷದಲ್ಲಿ ಬದಲಾವಣೆಯ ಸಮಯ ಬಂದಿದೆ. ಯುವನಾಯಕ ರಾಹುಲ್ ಅಧಿಕಾರ ಸ್ವೀಕರಿಸುವುದರಿಂದ ಪಕ್ಷ ಮತ್ತೆ ಸುಧಾರಣೆಯತ್ತ ಸಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ ನಾಯಕತ್ವ...
ಭಾರತ ಅವಕಾಶಗಳ ನಾಡು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತೈಲ ರಾಷ್ಟ್ರ ಖತಾರ್ ಗೆ ಭೇಟಿ ನೀಡಿದ್ದು, ಅಲ್ಲಿನ ವಾಣಿಜ್ಯೋದ್ಯಮಿಗಳ ಜೊತೆಗೆ ಸಭೆ ನಡೆಸಿದರು. ಭಾರತದಲ್ಲಿ...
ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಸರ್ಕಾರದ ಕಂದಾಯ ಸಚಿವ ಏಕನಾಥ್ ಖಡ್ಸೆ ರಾಜೀನಾಮೆ ನೀಡಿದ್ದಾರೆ.
ಭ್ರಷ್ಟಾಚಾರ, ಭೂ ಹಗರಣ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜತೆ ನಂಟು ಹೊಂದಿದ ಆರೋಪಕ್ಕೆ ಸಿಲುಕಿದ್ದ ಏಕನಾಥ್ ಖಡ್ಸೆ ರಾಜೀನಾಮೆ ಅಂಗೀಕಾರವಾಗಿದೆ. ಅವರ ವಿರುದ್ಧದ ಆರೋಪಗಳ...
ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ 6 ದಿವಸಗಳ ಕಾಲ ಐದು ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವೇಳೆ ಆಫ್ಘಾನಿಸ್ತಾನ, ಖತಾರ್, ಸ್ವಿಜರ್ಲೆಂಡ್, ಅಮೆರಿಕ ಮತ್ತು ಮೆಕ್ಸಿಕೋಗೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ವಾಣಿಜ್ಯ, ವ್ಯಾಪಾರ, ಇಂಧನ,...
ಭಾರತ-ಆಪ್ಘಾನಿಸ್ತಾನದ ಸ್ನೇಹದ ಪ್ರತೀಕವಾಗಿ ಆಫ್ಘಾನಿಸ್ತಾನದಲ್ಲಿ ಭಾರತ ನಿರ್ಮಾಣ ಮಾಡಿರುವ ಸಲ್ಮಾ ಅಣೆಕಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಉದ್ಘಾಟಿಸಿದ್ದಾರೆ.
ಪಂಚರಾಷ್ಟ್ರ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಫ್ಘಾನಿಸ್ಥಾನಕ್ಕೆ ಭೇಟಿ ನೀಡಿದ್ದು, ಸಲ್ಮಾ ಡ್ಯಾಮ್...
ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...
ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಜೂನ್...
ಭಾರತ ಆಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ನಡುವೆ ಮಾಡಿಕೊಂಡಿರುವ ಚಬಾಹರ್ ಬಂದರು ತ್ರಿಪಕ್ಷೀಯ ಒಪ್ಪಂದ ಪಾಕಿಸ್ತಾನದ ರಕ್ಷಣಾ ತಜ್ನರಿಗೆ ತೀವ್ರ ಕಸಿವಿಸಿ ಉಂಟುಮಾಡಿದ್ದು, ಅಲ್ಲಿನ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.
ಚಬಾಹರ್ ಬಂದರು ಅಭಿವೃದ್ಧಿಗೆ ಭಾರತ, ಆಫ್ಘಾನಿಸ್ತಾನ ಮತ್ತು ಇರಾನ್ ಮಧ್ಯೆ ನಡೆದಿರುವ ತ್ರಿಪಕ್ಷೀಯ...
ದೇಶದ ಅತಿ ದೊಡ್ಡ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 18 ಮಂದಿ ಯೋಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ
ಮಹಾರಾಷ್ಟ್ರದ ಪುಲಗಾಂವ್ ಸಮೀಪದ ವಾರ್ಧಾದಲ್ಲಿರುವ ಕೇಂದ್ರ ಶಸ್ತ್ರಾಸ್ತ್ರ ಡಿಪೋ(ಸಿಎಡಿ)ದಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.ಅಗ್ನಿ...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ಭಾರತೀಪ್ರಕಾಶನವು ಪ್ರಕಟಿಸಿದ 'ಗುರುಗ್ರಂಥಮಾಲಿಕೆ' ಲಿಮ್ಕಾ ದಾಖಲೆ ನಿರ್ಮಿಸಿದೆ. 60 ದಿನಗಳ ಕಾಲ ದಿನಕ್ಕೊಂದರಂತೆ 60 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದ್ದನ್ನು ಪುರಸ್ಕರಿಸಿ 'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಇದೊಂದು ದಾಖಲೆಯ ಕಾರ್ಯವೆಂದು ಪ್ರಶಂಸಿಸಿದೆ. ( Link : ...
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪಲಗಾಂವ್ನಲ್ಲಿರುವ ದೇಶದ ಅತಿ ದೊಡ್ಡ ಸೇನಾ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಪಲ್ಗಾಂವ್ನ ಕೇಂದ್ರೀಯ ಮದ್ದುಗುಂಡು ಸಂಗ್ರಹಾಗಾರದಲ್ಲಿ...
ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ 'ಜೀವಜಲ ಉಚಿತ ವಿತರಣಾ' ಯೋಜನೆಯಡಿ ಗೋಕರ್ಣದ ಸುತ್ತಲಿನ ಗ್ರಾಮಗಳಿಗೆ ಉಚಿತವಾಗಿ ಶುದ್ಧವಾದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಈ ಜನಪರ ಯೋಜನೆಯ ಬಗ್ಗೆ ತಿಪ್ಪಸಗಿ, ಕಟನಬಾವಿ ಗ್ರಾಮದ ಫಲಾನುಭವಿ ಜನರು...
ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.
ಈಗಾಗಲೇ ಕೇದಾರನಾಥ ಹಾಗೂ ಯಮುನೋತ್ರಿಗೆ ತೆರಳುವ ಮಾರ್ಗ ಬಂದ್ ಆಗಿದೆ. ರಾಜಧಾನಿ ಡೆಹ್ರಾಡೂನ್ನಲ್ಲಿ ಸಹ ಗುಡುಗು ಸಹಿತ ಮಳೆ...
ರೈತರು ಅಹಿಂಸಾ ಸೈನಿಕರಿದ್ದಂತೆ. ಸದ್ಯ ಸರ್ಕಾರಗಳ ಯೋಜನೆಗಳು ಕಾಗದದಲ್ಲಿಯೇ ಉಳಿದಿದ್ದು, ಅನುಷ್ಠಾನಕ್ಕೆ ಬರುತ್ತಿಲ್ಲ. ಕೂಡಲೇ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಬೇಕು ಎಂದು ಮಹಾತ್ಮಾ ಗಾಂಧಿ ಮೊಮ್ಮಗಳು, ಕಸ್ತೂರ್ ಬಾ ಗಾಂಧಿ ನ್ಯಾಷನಲ್ ಸ್ಮಾರಕ ಟ್ರಸ್ಟಿ ತಾರಾಗಾಂಧಿ ಭಟ್ಟಾಚಾರ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ...
ದೇಶ ಬದಲಾಗುತ್ತಿದೆ. ಆದರೆ ಕೆಲವರ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಕೇಂದ್ರ ಎನ್.ಡಿ.ಎ ಸರ್ಕಾರ 2 ವರ್ಷ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಮಾರಂಭವನ್ನು...
ಸಂಜೋತಾ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ ಪಾಕಿಸ್ಥಾನದ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಕೈವಾಡವಿತ್ತು ಎಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಮೆರಿಕ ಗುಪ್ತಚರ ವರದಿಯನ್ನು ಉಲ್ಲೇಖೀಸಲಿದೆ ಎಂದು ತಿಳಿದುಬಂದಿದೆ.
2007ರ ಸಂಜೋತಾ ಎಕ್ಸ್ಪ್ರೆಸ್ ಸ್ಫೋಟದಲ್ಲಿ ಪಾಕ್ ಮೂಲದ...
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ.
ಸುಗ್ರೀವಾಜ್ಞೆ ಹೊರಡಿಸುವ ಅಗತ್ಯತೆ ಬಗ್ಗೆ ವಿವರಿಸಲು ಕೇಂದ್ರ ಆರೋಗ್ಯ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಶೀಘ್ರದಲ್ಲಿಯೇ ಬಂಧಿಸಿ, ಭಾರತಕ್ಕೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಖಾಸಗಿ ವಾಹಿನಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ದಾವೂದ್ ಶೀಘ್ರದಲ್ಲಿಯೇ ಬಂಧನಕ್ಕೊಳಗಾಗಲಿದ್ದಾನೆ. ಯಾವುದೇ ಸಂದರ್ಭದಲ್ಲಿ ಆತನನ್ನು ಭಾರತಕ್ಕೆ ತರಲಾಗುವುದು....
ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ.
ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...
ಭಾರತ-ಇರಾನ್ ನಡುವೆ ಛಾಬಹಾರ್ ಬಂದರು ಅಭಿವೃದ್ಧಿ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಒಪ್ಪಂದದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇರಾನ್ ಅಧ್ಯಕ್ಷ ಹಸನ್ ರೋಹಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಛಾಬಹಾರ್ ಒಪ್ಪಂದ ಭಾರತ ಮತ್ತು ಇರಾನ್ ದೇಶಗಳ ನಡುವಿನ...
ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳಗ್ಗೆ ನಡೆದ ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 1963ರ ಬಳಿಕ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುತ್ತಿರುವ ಅತಿ ಕಿರಿಯ ವ್ಯಕ್ತಿ...
ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಹಸನ್ ರೌಹಾನಿ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಇರಾನ್ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸಕ್ಕೆ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ್ದ ಪ್ರಧಾನಿ ಛಬಹರ್ ತ್ರಿಪಕ್ಷೀಯ ಒಪ್ಪಂದಕ್ಕೆ ತಾವು ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಇರಾನ್ ನಲ್ಲಿ ಮೋದಿ ಅವರ ಸ್ವಾಗತಕ್ಕಾಗಿ...
ಪ್ಯಾರಿಸ್-ಕೈರೋ ಮಧ್ಯೆ ಹಾರಾಟ ನಡೆಸುತ್ತಿದ್ದ ಈಜಿಪ್ಟ್ ಏರ್ಗೆ ಸೇರಿದ ಪ್ರಯಾಣಿಕ ವಿಮಾನ ಮೆಡಿಟರೇನಿಯನ್ ಸಮುದ್ರದಲ್ಲಿ ಪತನಗೊಂಡಿದೆ. ವಿಮಾನದಲ್ಲಿ 66 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರಲ್ಲಿ ಇಬ್ಬರು ಮಕ್ಕಳು, 10 ಮಂದಿ ವಿಮಾನ ಸಿಬ್ಬಂದಿ ಒಳಗೊಂಡಿದ್ದಾರೆ. ಮೃತಪಟ್ಟವರಲ್ಲಿ 30 ಜನರು...
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...
ಪಂಚರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 12ರ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ.
ರಾಜಕೀಯ ಪಕ್ಷಗಳ ಅಸ್ತಿತ್ವ ಹಾಗೂ ಹಣೆಬರಹ ನಿರ್ಧರಿಸಲಿರುವ ಈ ಫಲಿತಾಂಶ ಪ್ರಾದೇಶಿಕ...
ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ...
2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ, ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರೆ, ಮಾಲಾಶ್ರೀ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಸಚಿವ ರೋಶನ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ...
ಪ್ರಧಾನಿ ನರೇಂದ್ರ ಮೋದಿ ಮೇ 22 ಮತ್ತು 23ರಂದು ಎರಡು ದಿನಗಳ ಇರಾನ್ ಪ್ರವಾಸ ಕೈಗೊಳ್ಳಲಿದ್ದಾರೆ.
ಇರಾನ್ ಅಧ್ಯಕ್ಷ ಡಾ.ಹಸ್ಸನ್ ರೌಹಾನಿ ಅವರ ಆಹ್ವಾನದ ಮೇರೆಗೆ ಮೋದಿಯವರು ಇರಾನ್ ಗೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಭಾರತ ಮತ್ತು ಇರಾನ್...
ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ) ಇದೇ ಮೊದಲ ಬಾರಿಗೆ ರೆಕ್ಕೆ ಹೊಂದಿದ ರಾಕೆಟ್ ಉಡಾಯಿಸಲು ಮುಂದಾಗಿದ್ದು, ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ.
ಮೇಕ್ ಇನ್ ಇಂಡಿಯಾ ಪ್ರಯತ್ನದೊಂದಿಗೆ ನಿರ್ಮಿಸಲಾಗಿರುವ ಬಾಹ್ಯಾಕಾಶ ರಾಕೆಟ್ ಮೊದಲ ಯಾನಕ್ಕೆ ಇಸ್ರೋ...
ಅನಾರೋಗ್ಯದ ನಿಮಿತ್ತ ಕಳೆದ 20 ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತೆಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನ್ಯುಮೋನಿಯಾ ಮತ್ತು ಮೂತ್ರ ಪಿಂಡದ ಸಮಸ್ಯೆಯಿಂದ ಸುಷ್ಮಾ ಸ್ವರಾಜ್ ಬಳಲುತ್ತಿದ್ದರು. ಏಮ್ಸ್ ನ ತಜ್ಞ ವೈದ್ಯರ ತಂಡ ಸುಷ್ಮಾ...
ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲೂ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ.
ತಮಿಳುನಾಡಿನ 233, ಕೇರಳದ 140 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮೂರೂ ರಾಜ್ಯಗಳಲ್ಲಿಯೂ...
ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ.
ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ವಾಸವಾಗಿದ್ದಾನೆ ಎಂಬ ಭಾರತದ ವಾದಕ್ಕೆ ಮತ್ತಷ್ಟು ಪುಷ್ಟಿ ದೊರೆತಿದ್ದು, ಆತ ಕರಾಚಿಯ ಕ್ಲಿಫ್ಟನ್ ಉಪನಗರದ ಬೃಹತ್ ಬಂಗ್ಲೆಯೊಂದರಲ್ಲಿ ವಾಸಿಸುತ್ತಿರುವುದು ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾಗಿದೆ.
ಆಫ್ಘನ್ ನಿರಾಶ್ರಿತನೊಬ್ಬ ದಾವೂದ್ ಬಂಗ್ಲೆ ಇರುವ ಪ್ರದೇಶದ ಕುರಿತು ಸುಳಿವು...
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್ ಮನೋಹರ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್ ಮನೋಹರ್ ...
ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ.
2015ರ ಸೆಪ್ಟೆಂಬರ್ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು...
ದೇಶಾದ್ಯಂತ ಕುತೂಹಲ ಮೂಡಿಸಿದ್ದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹರೀಶ್ ರಾವತ್ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವುದಾಗಿ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ವಿಶ್ವ ಹಿಂದು ಪರಿಷತ್, ಕೇಂದ್ರ ಸರ್ಕಾರಕ್ಕೆ ಅವಧಿ ನೀಡಿದ್ದು, ಡಿಸೆಂಬರ್ 31ರ ಗಡುವನ್ನು ವಿಧಿಸಿದೆ.
ಉಜ್ಜಯಿನಿಯ ಮಹಾಕಾಂಭಮೇಳದಲ್ಲಿ ನೆರೆದ ಸಂತರು ಹಾಗೂ ಯುವಕರನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ...
ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...
ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದೆ, ಫಲಿತಾಂಶವನ್ನು ಮೇ 11ರಂದು ನ್ಯಾಯಾಲಯ ಘೋಷಿಸಲಿದೆ.
ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಹರೀಶ್ ರಾವತ್ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವತ್ ಪರ 34 ಹಾಗೂ...
ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...
ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪೊಂದು ಉಜ್ಜಯನಿಯಲ್ಲಿ ಘೊಷಿಸಿದೆ.
ಈ ವಿಚಾರವಾಗಿ ಎಪ್ರಿಲ್ 22ರಂದು ಉಜ್ಜಯನಿಯಲ್ಲಿ ಆರಂಭವಾಗಿರುವ ಕುಂಭ ಮೇಳದಲ್ಲಿ ಸಂತರು ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸೇರಿದ ಸಾವಿರಾರು ಸಾಧು,...
ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಇದೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...
ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಉತ್ತರಾಖಂಡದಲ್ಲಿ ಸದ್ಯ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದ್ದು ,ಕೇಂದ್ರ ಸರಕಾರದ ಒಪ್ಪಿಗೆ ಪಡೆದು ಸುಪ್ರೀಂ ಕೋರ್ಟ್ ಮೇ 10 ರಂದು ಬೆಳಗ್ಗೆ 10 ರಿಂದ 1 ಗಂಟೆಯ ಒಳಗೆ...
ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್ ಪೆಂಡಾಲ್ ಗಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ.
ಭಾರತದಲ್ಲಿರುವ ದಾವೂದ್...
ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ.
ಮಹಾರಾಷ್ಟ್ರದಲ್ಲಿ ಹೇರಲಾಗಿರುವ ಗೋಮಾಂಸ ಮೇಲಿನ ನಿಷೇಧಕ್ಕಿರುವ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ...
ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ.
ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್...
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ಇನ್ನು ಮೂರು ವರ್ಷ ಕಳೆದ ಬಳಿಕ ನಡೆಯುವ ಮುಂದಿನ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವೇ ಅಸ್ತಿತ್ವಕ್ಕೆ ಬರಬೇಕೆಂದು ದೇಶದ ಶೇ.70 ರಷ್ಟು ಜನರು ಅಭಿಪ್ರಾಯಯಪಟ್ಟಿದ್ದಾರೆ.
ಕೇಂದ್ರ...
ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...
ಉತ್ತರ ಪ್ರದೇಶದ ಬಲಿಯಾದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಿ ನರೇಂದ ಮೋದಿ ಚಾಲನೆ ನೀಡಿದರು.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಾರ್ಮಿಕ ದಿನವಾದ ಇಂದು ಕಠಿಣ ಪರಿಶ್ರಮದಿಂದ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ...
ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ.
ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟಲೈಟ್ ಚಿತ್ರಗಳು ನೀಡಿರುವ ಮಾಹಿತಿಯಂತೆ...
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗವಾಗಿದೆ.
ಪೂರ್ವ-ಪಶ್ಚಿಮ ಕಾರಿಡಾರ್ ನ 4.8 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ...
ರಾಜಕೀಯವಾಗಿ ಅರೆ ಅಸ್ಥಿರ ಹಾಗೂ ಅಣ್ವಸ್ತ್ರ ದೇಶ ಎನಿಸಿರುವ ಪಾಕಿಸ್ತಾನದ ಸಮಸ್ಯೆಯನ್ನು ನಿಭಾಯಿಸಲು ನಾವು ಭಾರತದ ನೆರವನ್ನು ಪಡೆಯಬಹುದಾಗಿದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿ ರಿಪಬ್ಲಿಕನ್ ಸ್ಪರ್ಧಾಕಣದಲ್ಲಿರುವ ಡೋನಲ್ಡ್ ಟ್ರಂಪ್ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಇದೆ.ಅಲ್ಲಿನ ರಾಜಕಾರಣಿಗಳಲ್ಲಿ ಗೊಂದಲವಿದೆ. 9/11ರ ಘಟನೆಯ...
ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ ಎಂದು ಹೌಸ್ ಫಾರಿನ್ ಅಫೇರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನ ಅಮೆರಿಕ ಸಂಸದ ಎಲಿಯಟ್ ಏಂಜಲ್ ಹೇಳಿದ್ದಾರೆ.
ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ ಎಂದು...
ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿರುವ ಹಿನ್ನಲೆಯಲ್ಲಿ ಝರಾ ಮುಸ್ಕುರಾದೋ ಎಂಬ ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಎರಡು ವರ್ಷಗಳ ತಮ್ಮ ಸರ್ಕಾರದ ಯಶಸ್ಸಿನ ಬಗ್ಗೆ ಹಂಚಿಕೊಳ್ಳುವ ಸಲುವಾಗಿ ಮೇ.26 ರಂದು...
ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಭಯೋತ್ಪಾದಕ ಎಂದು ಬಣ್ಣಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
’ಭಾರತದ ಸ್ವಾತಂತ್ರ್ಯ ಹೋರಾಟ' ಎನ್ನುವ ಶೀರ್ಷಿಕೆಯ ಈ ಪುಸ್ತಕ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖಗೊಂಡಿರುವ...
ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು...
ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.
ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...
ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಸ್ಥಾನದ ದುಂಗಾಪುರ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಿಂಗ್ ಅವರ ವಿವಾಹ ಮಹೋತ್ಸವ ಜೂ.27 ಹಾಗೂ 28 ರಂದು ನಡೆಯಲಿದೆ.
ರಾಜ್ಯದ ಜನತೆ ಹಲವು ದಿನಗಳಿಂದ ಕುತೂಹಲದಿಂದ ನಿರೀಕ್ಷಿಸುತ್ತಿರುವ ಮೈಸೂರು ರಾಜ ಮನೆತನದ ಈ...
ಸಂಸತ್ ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸರ್ಕಾರ ಮಹತ್ವದ ಜಿ.ಎಸ್.ಟಿ ಸೇರಿದಂತೆ 13 ಮಸೂದೆಗಳನ್ನು...
ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ.
ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು...
ಮಕ್ಕಳಲ್ಲಿ ಕಲ್ಮಷ ಇರುವುದಿಲ್ಲ, ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ, ಆ ನಿಷ್ಕಲ್ಮಷತೆಯೇ ದೇವರು. ಇಂದು ಪ್ರಪಂಚದಲ್ಲಿ ನಿಷ್ಕಲ್ಮಷತೆಯೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಸಿಗುತ್ತದೆ. ಸಂಸ್ಕಾರ ನೀಡುವ ಇಂತಹ ಶಿಬಿರಗಳ ಮೂಲಕ ನಿಷ್ಕಲ್ಮಷತೆಯನ್ನು ಉಳಿಸಿ ಬೆಳೆಸಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ...
ದೇಶಿ ನಿರ್ಮಿತ ತೇಜಸ್ ಟ್ರೈನರ್ ಜೆಟ್ ಭಾರತದಲ್ಲಿ ಯಶಸ್ಸುಗಳಿಸಿರುವುದರಿಂದ ಶ್ರೀಲಂಕಾ ಹಾಗೂ ಈಜಿಪ್ಟ್ ತೇಜಸ್ ಟ್ರೈನರ್ ಜೆಟ್ ಗಳಿಗಾಗಿ ಬೇಡಿಕೆ ಇಟ್ಟಿವೆ. ಈ ನಿಟ್ಟಿನಲ್ಲಿ ಭಾರತ ಮೊದಲ ಬಾರಿಗೆ ಶ್ರೀಲಂಕಾ, ಈಜಿಪ್ಟ್ ನೊಂದಿಗೆ ಟ್ರೈನರ್ ಜೆಟ್ ಮಾರಾಟದ ಒಪ್ಪಂದಕ್ಕೆ ಸಹಿಹಾಕಲಿದೆ ಎಂದು...
ಉತ್ತರಾಖಂಡ್ ದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಉತ್ತರಾಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೈನಿತಾಲ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಏಪ್ರಿಲ್...
ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು. ಹುಣ್ಣಿಮೆಯ ಬೆಳದಿಂಗಳಲ್ಲಿ, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತ ಜನ ಸಮೂಹದ ಗೋವಿಂದ..ಗೋವಿಂದ..ಎಂಬ ನಾಮಸ್ಮರಣೆಯೊಂದಿಗೆ ಧನ್ಯತಾ ಭಾವ ಮೆರೆದರು.
ಧರ್ಮರಾಯಸ್ವಾಮಿ ದೇವಾಲಯದಿಂದ ಮಲ್ಲಿಗೆ ಹೂವಿಂದ ಮೈದಳೆದ ಕರಗ ಮಹೋತ್ಸವ.. ಮಧ್ಯರಾತ್ರಿ 1.45ರ...
ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.
ತಿಗಳರ ಜನಾಂಗದ...
ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ
ಬರದಿಂದ ತತ್ತರಿಸಿರುವ...
ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು.
ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...
ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...
ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ ಮತ್ತೆ ಅಮೆರಿಕಾಗೆ ಭೇಟಿ ನೀಡಬಹುದು. ಇದು ಅಮೆರಿಕಾಗೆ ಎರಡು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ನಾಲ್ಕನೇ ಭೇಟಿಯಾಗಲಿದೆ.
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ವಾಷಿಂಗ್ಟನ್ ಗೆ ಭೇಟಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ...
ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ ಕೋಟ್ ದಾಳಿಯ ಸೂತ್ರಧಾರ ಮಸೂದ್ ಅಜರ್ ನೇತೃತ್ವದ ಜೆಇಎಂ ಸಂಘಟನೆಯನ್ನು ನಿಷೇಧಿಸಲು ವಿಶ್ವಸಂಸ್ಥೆಯಲ್ಲಿ ಭಾರತ ನಡೆಸಿದ ಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿದ್ದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತೀವ್ರ...
ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ.
ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...
ಒಂದು ದಿನದ ಜಮ್ಮು-ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ಕತ್ರಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾಗವಹಿಸಿದರು.
ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಿಮ್ಮ ತಂದೆ ತಾಯಿಗಳು ನಿಮಗೆ ಮಾಡಿದ್ದನ್ನು...
ಎಲ್ಲ ಪಂಡಿತರು, ವೈದ್ಯರು, ಕೌಸಲ್ಯೆ ಹೊಟ್ಟೆಯಲ್ಲಿ ಯಾವ ಜೀವಾತ್ಮವೂ ಜನ್ಮ ತಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಕೌಸಲ್ಯೆಯು ಗೋಮಾತೆಯ ಹಾಲಿನಿಂದ ತಯಾರಿಸಿದ ಪಾಯಸ ಕುಡಿದದ್ದರಿಂದ ಆಕೆಯ ಉದರದಲ್ಲಿ ಪರಮಾತ್ಮ ಶ್ರೀರಾಮನೇ ಜನಿಸಿದ ಎಂದು ಖ್ಯಾತ ಗೋಕಥೆಗಾರ ಮೊಹ್ಮದ್ ಫೈಜ್ ಖಾನ್...
ಹಾರ್ದಿಕ್ ಪಟೇಲ್ ಬಂಧನದ ನಂತರ ತಣ್ಣಗಾಗಿದ್ದ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ನಡೆಸಲಾಗಿದ್ದ ಪ್ರತಿಭಟನೆ ವೇಳೆ ಹಾರ್ದಿಕ್ ಪಟೇಲ್ ಹಾಗೂ ಇನ್ನಿತರೆ ನಾಯಕರನ್ನು ಪೊಲೀಸರು...
ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....
ಜಾಗತಿಕ ರಂಗದಲ್ಲಿ ಭಾರತದ ಆರ್ಥಿಕತೆ, ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ ಎಂದು ಆರ್.ಬಿ.ಐ ಗವರ್ನರ್ ರಘುರಾಮ ರಾಜನ್ ಹೇಳಿದ್ದಾರೆ.
ವಿಶ್ವ ಬ್ಯಾಂಕ್ ಮತ್ತು ಐಎಂಎಫ್ ಹಾಗೂ ಜಿ20 ವಿತ್ತ ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್...
ಕೇಂದ್ರ ಸರ್ಕಾರ ಪಾಕಿಸ್ತಾದಿಂದ ಬಂದಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತೀಯ ಪೌರತ್ವ ನೀಡುವ ವಿಧಾನವನ್ನು ಸುಲಭಗೊಳಿಸಲು ಚಿಂತೆನೆ ನಡೆಸಿದೆ ಎನ್ನಲಾಗಿದೆ.
ಇದಲ್ಲದೇ ದೀರ್ಘಾವಧಿಯ ವೀಸಾದ ಮೇಲೆ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಅಲ್ಪಸಂಖ್ಯಾತರಿಗೆ ಆಸ್ತಿ ಹೊಂದುವ ಮತ್ತು ಬ್ಯಾಂಕ್ ಖಾತೆ ತೆರೆಯುವ, ಪಾನ್ ಕಾರ್ಡ್, ಆಧಾರ್...
ಇತ್ತೀಚಿಗಷ್ಟೇ ಏರಿಕೆಯಾಗಿದ್ದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 74 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 1.30 ರುಪಾಯಿ ಇಳಿಕೆಯಾಗಿದೆ.
ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ...
ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಜತೆ ಸದಾ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಸವಾಲೊಡ್ಡಲು ಭಾರತೀಯ ಸೇನೆಯ ಸುಮಾರು 3 ಸಾವಿರಕ್ಕೂ ಅಧಿಕ ಯೋಧರು ‘ಶತ್ರುಜೀತ್’ ಎಂಬ ಹೆಸರಿನಲ್ಲಿ ಸಮರಾಭ್ಯಾಸ ಆರಂಭಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ...
ಇತ್ತೀಚೆಗಷ್ಟೇ 74 ಪೈಸೆಯಷ್ಟು ಇಳಿಕೆ ಕಂಡಿದ್ದ ಪೆಟ್ರೋಲ್ ದರ ಮತ್ತೆ ಇಳಿಕೆಯಾಗುವ ಮುನ್ಸೂಚನೆ ದೊರೆತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರ ಇಳಿಕೆ ಕಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲಕ್ಕೆ ಬೇಡಿಕೆ ಕುಸಿದಿದ್ದು, ಪ್ರತಿ ನಿತ್ಯದ ಜಾಗತಿಕ ಸರಬರಾಜಿನ ಬೇಡಿಕೆಯಲ್ಲಿ 0.3 ಮಿಲಿಯನ್ ಬ್ಯಾರೆಲ್ ಕಡಿತವಾಗಿದೆ....
ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನೇ ಅಮೆರಿಕದ ಇ ಕಾಮರ್ಸ್ ವೆಬ್ ಸೈಟ್ ಇಬೇ ನಲ್ಲಿ ಮಾರಾಟಕ್ಕಿಡಲಾಗಿದೆ.
ಅಪ್ರಯೋಜಕ ಪಾಕಿಸ್ತಾನಿ ಪ್ರಧಾನಿ ನವಾಜ್ ಶರೀಫ್ ಎಂದು ಜಾಹೀರಾತಿನಲ್ಲಿ ಷರಾ ಬರೆದಿರುವ ಅನಾಮಿಕ ವ್ಯಕ್ತಿ ಇ ಬೇ ನಲ್ಲಿ 62 ಲಕ್ಷ ರೂಪಾಯಿ(66,200 ಪೌಂಡ್ಸ್)...
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು.
ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...
ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಮತ್ತೆ ಆಪರೇಷನ್ ಕಮಲ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...
ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ...
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜನ್ಮದಿನ ಅವರ ಜನ್ಮಸ್ಥಾನಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಸಂವಿಧಾನದ ವಾಸ್ತುಶಿಲ್ಪಿ ಸಮಾನತೆ ಮತ್ತು ಗೌರವಕ್ಕಾಗಿ ಹೋರಾಡಿದರು ಎಂದು ಹೇಳಿದರು.
ಮಧ್ಯಪ್ರದೇಶದ ಮ್ಹೋವ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಮಂಗಳವಾರ ಆಗಮಿಸಿ, ಶ್ರೀ ಮಹಾಬಲೇಶ್ವರ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ 305 ದಿನಗಳ ನಂತರ ಶ್ರೀ ಸವಾರಿಯ ಸಂಚಾರವು ಶ್ರೀ ಕ್ಷೇತ್ರ ಗೋಕರ್ಣದ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...
ಪ್ರಧಾನಿ ಸಹಿತ ರಾಜಕೀಯ ಗಣ್ಯರು ವಿದೇಶ ಪ್ರವಾಸ ಕೈಗೊಂಡಾಗ ಐಷಾರಾಮಿ ಹೊಟೇಲ್ ಗಳಲ್ಲಿ ಕಾಲ ಕಳೆಯುತ್ತಾರೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಸಮಯ ಉಳಿಸುವ ಸಲುವಾಗಿ ರಾತ್ರಿ ವೇಳೆ ವಿಮಾನದಲ್ಲೇ ಮಲಗುವ ಸಂಪ್ರದಾಯ ಆರಂಭಿಸಿದ್ದಾರೆ ಎಂಬ ಅಚ್ಚರಿಯ...
ಕೊಲ್ಲಂನ ಪರವೂರ್ ನ ಪುಟ್ಟಿಂಗಲ್ ದೇವಾಲಯದಲ್ಲಿ ಭಾನುವಾರ ನಸುಕಿನ ವೇಳೆ ಭೀಕರ ಅಗ್ನಿ ದುರಂತ ನಡೆದಿದ್ದು 86 ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ 1.30 ರ ವೇಳೆ ಮೂಕಾಂಬಿಕಾ ದೇವಾಲಯದ ಜಾತ್ರಾ ಮಹೋತ್ಸವದ...
ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ, ಸಂಸದ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
ಪ್ರಹ್ಲಾದ್ ಜೋಶಿ ಅವರಿಂದ ತೆರವಾಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇದೀಗ 4ನೇ ಬಾರಿಗೆ ಬಿಎಸ್ ವೈ ಅವರನ್ನು...
ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ.
ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...
ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು...
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...
ಭಾರತದ ಮೊದಲ ಸೆಮಿ-ಹೈಸ್ಪೀಡ್ ರೈಲು ಗತಿಮಾನ್ ಎಕ್ಸ್ಪ್ರೆಸ್ ರೈಲಿಗೆ ಮಂಗಳವಾರ ಚಾಲನೆ ದೊರೆಯಲಿದೆ.
ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಈ ರೈಲು ದೆಹಲಿ ಮತ್ತು ಆಗ್ರಾ ನಡುವಿನ 210 ಕಿ.ಮೀ ದೂರವನ್ನು ಅಂದಾಜು 100 ನಿಮಿಷಗಳಲ್ಲಿ ಕ್ರಮಿಸಲಿದೆ. ರೈಲ್ವೆ ಸಚಿವ ಸುರೇಶ್...
ಭಾರತೀಯ ರಿಸರ್ವ್ ಬ್ಯಾಂಕ್ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ.
2013ರ ಸೆಪ್ಟಂಬರ್ನಲ್ಲಿ ಆರ್.ಬಿ.ಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...
ತೈಲ ರಾಷ್ಟ್ರ ಸೌದಿ ಅರೇಬಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಪ್ರವಾಸದಲ್ಲಿ 2 ದಿನಗಳ ಭೇಟಿ ಸಲುವಾಗಿ ರಿಯಾಧ್ ಗೆ ಆಗಮಿಸಿದ್ದಾರೆ.
ರಿಯಾದ್ ಗವರ್ನರ್ ರಾಜಕುಮಾರ ಫೈಸಲ್ ಬಿನ್ ಬಂದರ್ ಬಿನ್ ಅಬ್ದುಲಾಜೀಜ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು....
ಐಸಿಸ್ ಉಗ್ರರ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಮೇರೆಗೆ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತೀಯರನ್ನು ಸಿರಿಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಿರಿಯಾದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತಿಯರನ್ನು...
ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ.
ಇದರೊಂದಿಗೆ...
ಭಯೋತ್ಪಾದನೆ ಪಿಡುಗನ್ನು ಹೋಗಲಾಡಿಸಬೇಕೆಂದರೆ ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಸಾಂಘಿಕವಾಗಿ ಹೋರಟ ನಡೆಸಬೇಕಿದೆ ಎಂದು ಪ್ರಧಾಣನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
13ನೇ ಭಾರತ-ಐರೋಪ್ಯ ಒಕ್ಕೂಟ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಬ್ರಸೆಲ್ಸ್ ಗೆ ಭೇಟಿ ನೀಡಿರುವ ಅವರು, ಈ ಸಂದರ್ಭದಲ್ಲಿ ಬ್ರಸೆಲ್ ಮೇಲಿನ...
ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತಿಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ.
ಮಾರ್ಚ್ 31ರಂದು ನಡೆಯಬೇಕಿದ್ದ ಉತ್ತರಾಖಂಡ ವಿಧಾನಸಭೆಯ ವಿಶ್ವಾಸಮತ...
ಅಖಿಲ ಹವ್ಯಕ ಮಹಾಸಭೆ(ರಿ) ಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ, ಶ್ರೀ ರಾಮಚಂದ್ರಾಪುರ ಮಠಕ್ಕೆ ನಿಷ್ಟರಾಗಿರುವ ಅಶೋಕೆ ಬಳಗ ಭರ್ಜರಿ ಜಯಗಳಿಸಿತ್ತು. ಈ ಹಿನ್ನಲೆಯಲ್ಲಿ ನೂತನ ಆಡಳಿತ ಮಂಡಳಿ ಸದಸ್ಯರು ಗಿರಿನಗರದ ಶ್ರೀ ರಾಮಶ್ರಮಕ್ಕೆ ಆಗಮಿಸಿ, ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರನ್ನು...
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ.
ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ...
ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ನೈನಿತಾಲ್ ಹೈಕೋರ್ಟ್ ತಡೆ ನೀಡಿದ್ದು, ಮಾರ್ಚ್ 31ರಂದು ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಮುಖ್ಯಮಂತ್ರಿ ಹರೀಶ್ ರಾವತ್ ನಿರಾಳರಾದಂತಾಗಿದೆ.
ಮಾರ್ಚ್ 31ರಂದು ಬೆಳಗ್ಗೆ 11ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ...
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಪದ್ಮ ವಿಭೂಷಣಃ
*...
ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಗೋಹತ್ಯೆ ನಿಷೇಧಿಸುವುದರಿಂದ, ಜನಾಂಗೀಯ ಘರ್ಷಣೆಗಳು ತಡೆಯಲು ಮತ್ತು ಕೋಮು ಸಾಮರಸ್ಯ ಬೆಳೆಸಲು ಸಹಾಯವಾಗುತ್ತದೆ ಎಂದು ಹೇಳಿದರು.
ಹದಿನೆಂಟನೇ ಶತಮಾನದ ವರೆಗೂ ಭಾರತದಲ್ಲಿ ಗೋಹತ್ಯೆ ಇರಲಿಲ್ಲ. ಮೊಘಲ್ ದೊರೆ ಔರಂಗಜೇಬ್...
ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ.
ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...
2015-16 ನೇ ಹಣಕಾಸು ವರ್ಷದಲ್ಲಿ ದಾಖಲೆ 7008 ಹಳ್ಳಿಗಳಿಗೆ ವಿದ್ಯುತ್ ನೀಡಲಾಗಿದ್ದು, ಇದು ಅವಧಿಗೂ ಮುನ್ನ ಸಾಧಿಸಿದ ಗುರಿ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಈ ಮೂಲಕ ವರ್ಷ ಮುಗಿಯುವ ಒಂದು ವಾರ ಮೊದಲೇ ದೀನ್ ದಯಾಳ್ ಉಪಾಧ್ಯಾಯ ಗ್ರಾಮ...
ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ. ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು...
ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟರ್ಮಿನಲ್ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...
ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಬೆಳಗ್ಗೆ...
ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು.
ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...
ಕೃಷಿ ಪದ್ಧತಿಗಳನ್ನು ಆಧುನೀಕರಣಗೊಳಿಸುವುದು ಮತ್ತು ಕೃಷಿಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮೂರು ದಿನದ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಮೂಲಕ ಹಳ್ಳಿಗಳಿಂದ ಭಾರತದಲ್ಲಿ ಪರಿವರ್ತನೆ ಆಗುತ್ತದೆ...
ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...
ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು.
ಬಜೆಟ್ ನ ಪ್ರಮುಖಾಂದಗಳು ಃ
* 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...
ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ...
ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ.
ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...
ದೇಶದ ಹಲವು ಭಾಗಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಮಾರ್ಚ್ 24 ರಿಂದ ಸಾಲಾಗಿ ನಾಲ್ಕು ದಿನಗಳು ರಜೆ ಇದೆ. ಈ ರೀತಿ ನಿರಂತರ ರಜೆಯಿಂದ ಗ್ರಾಹಕರಿಗೆ ತೊಂದರೆ ಆಗುವುದು ಖಂಡಿತ.
ಬ್ಯಾಂಕ್ ಗಳಿಗೆ ರಜೆ ಈ ಕೆಳಗಿನಂತಿದೆ.
ಮಾರ್ಚ್ 24 ಹೋಳಿ ಹಬ್ಬದ ರಜೆ
ಮಾರ್ಚ್ 25...
ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ.
ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...
ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಹಿಳಾ...
ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖಾಂಶ ಈ ಕೆಳಗಿದೆ.
* ಸ್ವಚ್ಛತೆ ಬಡವರಿಗೆ ಹೆಚ್ಚು ಸಹಾಯವಾಗುತ್ತದೆ. ಸ್ವಚ್ಛತೆ ಇಲ್ಲದಿರುವುದರಿಂದ ಬಡವರು ಔಷಧಿಗಾಗಿ ಹೆಚ್ಚು ಹಣ ಖರ್ಚು ಮಾಡಬೆಕಾಗುತ್ತದೆ.
* ಸ್ವಚ್ಛತೆ ಒಂದು ಸಾಮೂಹಿಕ...
ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.
ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದ್ದು, ಕೆರೆ ದಂಡೆಯಲ್ಲಿ ಲಕ್ಷಾಂತರ ಮೀನುಗಳು ತೇಲುತ್ತಿವೆ. ಇದರಿಂದಾಗಿ ಕೆರೆ ಸುತ್ತಮುತ್ತ ದುರ್ನಾತ ಬೀರುತ್ತಿದೆ. ಹತ್ತಾರು ಎಕರೆ ಪ್ರದೇಶದಲ್ಲಿ...
ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...
ಭಾರತದಲ್ಲಿ ಹೆದ್ದಾರಿ, ರೈಲ್ವೆ, ಮತ್ತು ಐವೇ ಗಳನ್ನು ಅಭಿವೃದ್ಧಿ ಪಡಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
50,800 ಕೋಟಿ ರೂಪಾಯಿಯ ಮಹತ್ವಾಕಾಂಕ್ಷೆಯ ಸೇತು ಭಾರತಂ, ರೈಲ್ವೇ ಕ್ರಾಸಿಂಗ್ ಮುಕ್ತ ಹೆದ್ದಾರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ...
ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಚ್ 2 ರಿಂದ ರಿಂದ ಮಾರ್ಚ್ 09ರ ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲು...
ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್ ಆಚರಿಸಲಾಗುತ್ತಿದೆ.
ಶಾಶ್ವತ ನೀರಾವರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದ್ದು ವಿವಿಧ...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು.
ನಾವು ಸಂಸತ್ತಿನ...
ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...
ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...
ಜೆ ಎನ್ ಯು ವಿವಾದದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ 9 ಜನರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ಕೆಲ ವಕೀಲರು ನೀಡಿದ್ದ ದೂರಿನ ಆಧಾರದಲ್ಲಿ ಅಪರಾಧ ದಂಡ...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...
ಸೋಮವಾರ ಮುಂದಿನ ವರ್ಷದ ಬಜೆಟ್ ಮಂಡಿಸಿದಾಗ, 125 ಕೋಟಿ ಜನರು ತಮ್ಮನ್ನು ಪರೀಕ್ಷೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಭಾನುವಾರ, ತಮ್ಮ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರೀಕ್ಷೆ ಎದುರಿಸುವ...
ಸೋಮವಾರ, ಫೆ.29 ರಿಂದ ನಿತ್ಯ ಸೂರ್ಯೋದಯದೊಂದಿಗೆ 'ಸತ್ಯ ಸೂರ್ಯೋದಯ' ಕಾರ್ಯಕ್ರಮವನ್ನು ವೀಕ್ಷಿಸುತ್ತಾ ದಿನಾರಂಭಿಸುವ ಸುಯೋಗ ನಮ್ಮೆಲ್ಲರದ್ದಾಗಲಿದೆ.
ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಪ್ರವಚನಧಾರೆ ಹಾಗೂ ಸಂವಾದಗಳಿಂದ ಕೂಡಿದ ವಿಶಿಷ್ಟ ಪರಿಕಲ್ಪನೆಯ 'ಸತ್ಯ ಸೂರ್ಯೋದಯ' ಎಂಬ ಕಾರ್ಯಕ್ರಮ ಸರಣಿ ಪ್ರಜಾ ಟಿವಿಯಲ್ಲಿ...
ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...
ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...
ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ನಾಪತ್ತೆಯಾಗಿದ್ದ ಲಘು ವಿಮಾನದ ಅವಶೇಷ ಪತ್ತೆಯಾಗಿದ್ದು, ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ನೇಪಾಳದ ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಪೋಖ್ರಾ ವಿಮಾನ ನಿಲ್ದಾಣದಿಂದ ತಾರಾ ವಾಯುಸಂಸ್ಥೆಗೆ ಸೇರಿದ ಲಘು ವಿಮಾನ ಟೇಕ್ ಆಫ್...
ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ.
30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...
ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ.
ಇತ್ತೀಚೆಗೆ...
ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು.
ಮಂಗಳೂರಿನ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ರಘು ಮುಳಿಯ ಅವರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ...
ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕು. ಎಲ್ಲಿಯವರೆಗೆ ನಮ್ಮ ನೆಲ ಹಾಗೂ ನಮ್ಮ ನೆಲೆಯನ್ನು ಮರೆಯೋದಿಲ್ವೋ ಅಲ್ಲಿಯವರೆಗೆ ಒಳಿತು ನಮ್ಮನ್ನು ಬಿಟ್ಟು ಹೋಗಲ್ಲ ಎಂದು ಶ್ರೀ ರಾಘವೇಶ್ವರಭಾರತಿ ಸ್ವಾಮೀಜಿ ಅವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ...
ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...
ಮುಂಬೈ 26/11 ದಾಳಿಯ ನಂತರ ಮಹಾರಾಷ್ಟ್ರದ ಪುಣೆಯಲ್ಲಿನ ಸೇನಾ ನೆಲೆಯ ಸೂಕ್ಷ್ಮ ಪ್ರದೇಶಗಳ ಸಮೀಕ್ಷೆ ನಡೆಸಿರುವುದಾಗಿ ಮಾಫಿ ಸಾಕ್ಷಿಯಾಗಿರುವ ಪಾಕಿಸ್ತಾನ ಮೂಲದ ಅಮೆರಿಕ ಭಯೋತ್ಪಾದಕ ಡೇವಿಡ್ ಹೆಡ್ಲಿ ಶನಿವಾರ 6ನೇ ದಿನದ ವಿಶೇಷ ಟಾಡಾ ನ್ಯಾಯಾಲಯದ ವಿಚಾರಣೆಯಲ್ಲಿ ಬಹಿರಂಗಪಡಿಸಿದ್ದಾನೆ.
ವಿಚಾರಣೆಯ ಸಂದರ್ಭದಲ್ಲಿ...
ಮುಂಬ್ರಾ ನಿವಾಸಿ ಇಶ್ರತ್ ಜಹಾನ್ ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಆತ್ಮಹತ್ಯಾ ಬಾಂಬರ್ ಆಗಿದ್ದಳು ಎಂದು ಉಗ್ರ ಡೇವಿಡ್ ಹೆಡ್ಲಿ ಹೇಳಿದ್ದಾನೆ. ಗುರುವಾರ ನಡೆದ ವಿಚಾರಣೆಯ ವೇಳೆ ಹೆಡ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ.
ಯುಎಸ್ ನಿಂದ ವಿಡಿಯೋ ಕಾನ್ಫರೆನ್ಸ್...
ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಮಂಗಳವಾರ ನಿಧನರಾಗಿದ್ದಾರ. ಕೊಯಿರಾಲ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೊಯಿರಾಲ ಅವರು ನ್ಯುಮೋನಿಯಾದಿಂದ ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಫೆ. 10,2014 ರಂದು ಪ್ರಧಾನಿ ಆಗಿ ಆಯ್ಕೆ ಆಗಿದ್ದ...
2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ.
ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...
ಕರಾಚಿ ಸಾಹಿತ್ಯೋತ್ಸವಕ್ಕೆ ಆಹ್ವಾನಿತರಾಗಿರುವ, ಇತ್ತೀಚಿಗೆ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾಗಿರುವ ಬಾಲಿವುಡ್ ನಟ ಅನುಪಮ್ ಖೇರ್ ಅವರಿಗೆ ಪಾಕಿಸ್ತಾನ ವೀಸಾ ನಿರಾಕರಿಸಿದೆ.
ಅನುಪಮ್ ಖೇರ್ ಅವರು ಫೆಬ್ರವರಿ 5ರಂದು ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದ ಒಟ್ಟು 18 ಮಂದಿಯ ಪೈಕಿ...
ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು.
ಸ್ಥಳಕ್ಕೆ...
ಸಂಗೀತಾ ಹಾಗೂ ಜ್ಯೋತಿಷ್ಯ ಇವೆರಡೂ ಭಾರತೀಯ ಪರಂಪರೆಯಲ್ಲಿನ ಮಹಾನ್ ವಿದ್ಯೆಗಳು, ಇಂದು ಈ ಎರಡು ಮಹಾನ್ ವಿದ್ಯೆಗಳ ಉಪಾಸನೆ ಇಲ್ಲಿ ನಡೆದಿದೆ, ನಾವು ಆಧುನಿಕತೆಗೆ ಶರಣಾಗದೇ ವೈಜ್ಞಾನಿಕವಾದ ನಮ್ಮ ಭಾರತೀಯ ವಿದ್ಯೆಗಳಿಗೆ ಬೆಲೆ ಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.
ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...
ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್ಆರ್ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ. ಫೆ. 1ರಿಂದ 10 ದಿನಗಳ ಕಾಲ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ನೆಪವೊಡ್ಡಿ ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ
ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...
67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ.
ಈ ಬಾರಿ 10 ಪದ್ಮವಿಭೂಷಣ, 19...
67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...
ಬಹು ನಿರೀಕ್ಷಿತ 36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದಕ್ಕೆ ಭಾರತ-ಫ್ರಾನ್ಸ್ ದೇಶಗಳು ಸೋಮವಾರ ಸಹಿ ಹಾಕಿವೆ. ಸುಮಾರು 60,000 ಕೋಟಿ ರೂ. ವೆಚ್ಚದ ಈ ಮಹತ್ವದ ಅಂತರ-ಸರಕಾರೀ ಒಪ್ಪಂದ (Inter-Governmental Agreement -IGA) ಕ್ಕೆ ಎರಡೂ ದೇಶಗಳು ಸಹಿ ಹಾಕಿದ್ದು,...
ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ.
ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ, ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಭಾನುವಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಅಮಿತ್ ಶಾ ಅವರ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಭಾನುವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಮಿತ್...
ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....
ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು.
ಕೊಕ್ರಝಾರ್ ಪ್ರದೇಶದಲ್ಲಿ...
ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಮಿ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು.
ಸಿಕ್ಕಿಂನ ಗ್ಯಾಂಗ್ಟಕ್...
ಕನ್ನಡದ ಖ್ಯಾತ ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ(84) ಆವರು ಭಾನುವಾರ ಸಂಜೆ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಹಲವಾರು ದಿನಗಳಿಂದ ಆನಾರೋಗ್ಯದಿಂದ ಬಳಲುತಿದ್ದ ಗೀತಪ್ರಿಯ ಆವರನ್ನು ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ...
ಅಂಕಣಕಾರ ಮತ್ತು ಲೇಖಕ ತರೇಕ್ ಫತಾಹ್ ಶುಕ್ರವಾರ ಪ್ರವಾದಿ ಮೊಹಮದ್ ಮತ್ತು ಗೋಹತ್ಯೆಯ ಕುರಿತು ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಶುಕ್ರವಾರ ಟ್ವಿಟ್ಟರ್ ನಲ್ಲಿ ಫತಾಹ್ ಅವರು ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸುತ್ತಿದ್ದರು ಮತ್ತು ಅದನ್ನು ತಮ್ಮ ಅನುನ್ಯಾಯಿಗಳಿಗೆ ಹೇಳಿದ್ದರು ಎಂದು...
ಬಾಲಿವುಡ್ ನಟ ಅಮೀರ್ ಖಾನ್ ತಮ್ಮ ಚಿತ್ರ ಪಿಕೆ ಪ್ರಚಾರಕ್ಕೆ ಪಾಕಿಸ್ತಾನದ ಐ ಎಸ್ ಐ ಜೊತೆ ಸೇರಿಕೊಂಡಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಹೇಳಿದ್ದಾರೆ.
ಅಮೀರ್ ಖಾನ್ ಭಾರತದ ಘನತೆ ಬಗ್ಗೆ ತನ್ನ ಪತ್ನಿಗೆ ಬೋಧಿಸಬೇಕೆಂಬ ರಾಮ್ ಮಾಧವ್ ಹೇಳಿಕೆಗೆ...
ವಿಶ್ವ ಯೋಗಾ ದಿನ, ಫಾದರ್ಸ್ ಡೇಗಳು ಇರುವ ಹಾಗೆ ಗೋವಿಗೂ ಒಂದು ದಿನವನ್ನು ಆಚರಿಸಬೇಕು, ಸಂಕ್ರಾಂತಿಯ ದಿನವನ್ನೇ ಗೋ ದಿನ ಎಂದು ಆಚರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಶ್ರೀ ರಾಮಚಂದ್ರಾಪುರ...
ಈ ವರ್ಷ ಸಂಕ್ರಾತಿಯಂದು ಶುಕ್ರವಾರ, ಶ್ರೀ ರಾಮಚಂದ್ರಾಪುರ ಮಠದ ವತಿಯಿಂದ ಗೋಮಹೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜನರ ಮನೆ-ಮನಗಳಿಂದ ದೂರವಾಗುತ್ತಿದ್ದ ಭಾರತೀಯ ಗೋವಂಶವನ್ನು ಗೋಯಾತ್ರೆ, ಗೋಸಂಸತ್,ವಿಶ್ವ ಗೋ ಸಮ್ಮೇಳನ, ವಿಶ್ವಮಂಗಲ ಗೋಗ್ರಾಮಯಾತ್ರೆ ಮುಂತಾದ ಕಾರ್ಯಕ್ರಮ ವೈವಿಧ್ಯಗಳಮೂಲಕ ಗೋವಿನ ಕುರಿತಾಗಿ ಅರಿವನ್ನು...
ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2016-17ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕೆಇಎ ವೆಬ್ಸೈಟ್ http://kea.kar.nic.in/ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಆನ್ಲೈನ್ ಅರ್ಜಿ ಭರ್ತಿ ವೇಳೆ ಗೊಂದಲವಾಗದಂತೆ...
ಅಯೋಧ್ಯೆ ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮಭೂಮಿಯಲ್ಲ ಎಂದು ಹಿಂದೂ ಮತ್ತು ಮುಸ್ಲಿಂರಿಗೆ ಗೊತ್ತಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಶ್ರೀರಾಮ ನಮ್ಮ ಹೆಮ್ಮೆ. ಆಯೋಧ್ಯೆ ರಾಮನ ಜನ್ಮಭೂಮಿಯೇ ಹೊರತು ಪ್ರವಾದಿ ಪೈಗಂಬರ್ ಅವರ ಜನ್ಮ ಭೂಮಿಯಲ್ಲ ಎಂದು...
ನಟ, ಗುಜರಾತ್ ಪ್ರವಾಸೋದ್ಯಮದ ರಾಯಭಾರಿ ಅಮಿತಾಬ್ ಬಚ್ಚನ್, ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ನೂತನ ರಾಯಭಾರಿಯಾಗುವ ಸಾಧ್ಯತೆ ಇದೆ. ನಟ ಅಮೀರ್ ಖಾನ್ ಒಪ್ಪಂದ ಮುಗಿದ ಹಿನ್ನಲೆಯಲ್ಲಿ ಅಮಿತಾಬ್ ಬಚ್ಚನ್ ಅನ್ನು ಮೋದಿ ಸರ್ಕಾರ ನೂತನ ರಾಯಭಾರಿಯಾಗಿ ಆಯ್ಕೆ ಮಾಡುವ ಸಾಧ್ಯತೆ...
ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್ಎಸ್ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ.
ಹಗಲು ರಾತಿ...
ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ...
ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ಸಿನ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶನಿವಾರ ದೆಹಲಿಯಿಂದ ನೇರವಾಗಿ ಮೈಸೂರಿಗೆ ಸಂಜೆ 5.15ಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು,
ಅವಧೂತ ದತ್ತ ಪೀಠಕ್ಕೆ...
ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
ಭಾರತ ಪಾಕಿಸ್ತಾನವನ್ನು...
ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...
ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...
ಮಠಗಳು, ಸಾಧು ಸಂತರಿಂದ ಸಮಾಜ ಸುಧಾರಣೆ ಕೆಲಸ ಆಗುತ್ತಿದೆ. 18-19 ನೇ ಶತಮಾನದಲ್ಲಿ ಸಂತರಿಂದ ಭಕ್ತಿ ಯುಗ ಪ್ರಾರಂಭವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಾಗೃತಿ ಮೂಡಿಸುವ ಕೆಲಸವಾಯಿತು ಎಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಎರಡು ದಿನದ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ...
ಹೌದು, ವಿಚಿತ್ರವೆನಿಸಿದರೂ ಇದು ಸತ್ಯ!. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿವಾಸ ಭಾರತದ ಪ್ರಧಾನ ಮಂತ್ರಿಯವರ ಅಧಿಕೃತ ನಿವಾಸಕ್ಕಿಂತಲೂ ದೊಡ್ಡದು. ಸೋನಿಯಾ ಗಾಂಧಿ ಮನೆ ದೇಶದ ರಾಜಕಾರಣಿಗಳಲ್ಲಿ ಅತ್ಯಂತ ದೊಡ್ಡ ನಿವಾಸಗಳಲ್ಲೊಂದು. ಈ ಮಾಹಿತಿ ಮಾಹಿತಿ ಹಕ್ಕು ಕಾಯ್ದೆ (ಆರ್.ಟಿ.ಐ) ಮೂಲಕ...
ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ, ಟ್ವೀಟ್ ಮಾಡಿ ಕೆಲವು ದಿನಗಳಿಗೆ ಯುರೋಪ್ ಗೆ ಹೋಗುವುದಾಗಿ ತಿಳಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ.
ನಾನು ಕೆಲವು ದಿನಗಳಿಗಾಗಿ ಯುರೋಪ್ ಗೆ ಹೋಗುತ್ತಿದ್ದೇನೆ. ಎಲ್ಲಾರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ನಿಮಗೆ...
ಐಸಿಸ್ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ.
ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು.
ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...
ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು.
ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...
2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರ ಆರೋಪಿಗಳು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಒಂದು ವೇಳೆ, ನ್ಯಾಯಾಲಯವೇನಾದರೂ ಬಂಧನಕ್ಕೆ ಆದೇಶಿಸಿದರೆ ಸೋನಿಯಾ, ರಾಹುಲ್...
ಶನಿವಾರ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. ಶ್ಯೂರಿಟಿ ಮತ್ತು ತಲಾ 50 ಸಾವಿರ ಬಾಂಡ್ ಆಧಾರದ ಮೇಲೆ...
ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ 26/11 ಮುಂಬಯಿ ದಾಳಿಯ ಬಗ್ಗೆ ಪ್ರಸ್ತಾಪಿಸಲಾಯಿತು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ನಾವು 26/11 ಮುಂಬಯಿ ದಾಳಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ್ದೇವೆ ಮತ್ತು ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಹೇಳಿದ್ದೇವೆ ಎಂದು ಸುಷ್ಮಾ ಸ್ವರಾಜ್...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕುಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೆಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ...
ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಇದೀಗ ಆತ್ಮಾವಲೋಕನ ಮಾಡಿಕೊಂಡು,ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದ್ದಾರೆ. ಗಿರಿನಗರದ...
ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಗುರುವಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರಿಗೆ ಏನು ಹೇಳಬೇಕೆಂದೆನಿಸುತ್ತದೆಯೋ ಹೇಳಲಿ ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...
ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಡಿಸೆಂಬರ್ 19ರಂದು ಮಧ್ಯಾಹ್ನ 3ಗಂಟೆಗೆ ಖುದ್ದು ಹಾಜರಾಗುವಂತೆ ದೆಹಲಿಯ ವಿಚಾರಣಾ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ...
ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....
ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೇ ಸತ್ಯ. ಕಾಲ ಬದಲಾದಂತೆ ಜೀವನಕ್ರಮಗಳು ಬದಲಾದರೂ ಮೌಲ್ಯಗಳು ಬದಲಾಗುವುದಿಲ್ಲ. ಕಾಲಕ್ಕೆ ತಕ್ಕಂತೆ ರೂಪ ಬದಲಾದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...
ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...
ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...
130 ಜನರನ್ನು ಬಲಿ ಪಡೆದ ಪ್ಯಾರಿಸ್ ಭಯೋತ್ಪಾದಕ ದಾಳಿಯ ಕರಿನೆರಳಿನಲ್ಲಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ 12 ದಿನಗಳ ವಿಶ್ವ ನಾಯಕರ ಜಾಗತಿಕ ತಾಪಮಾನದ ವಿರುದ್ಧದ ಶೃಂಗಸಭೆ ಸೋಮವಾರದಿಂದ ಆರಂಭವಾಗಿದೆ.
ಈ ಮಹಾಸಭೆಗೆ ಸುಮಾರು 9 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಧಾನಿ ಮೋದಿ,...
ಅಸಹಿಷ್ಣುತೆಯ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿರುವ ಮಧ್ಯೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಭೇದ ಆಲೋಚನೆಗಳಿಂದ ಭಾರತದ ಶುದ್ಧೀಕರಣ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿ ಎಂದು ಹೇಳಿದ್ದಾರೆ.
ಅಹಮದಾಬದ್ ನ ಮಹಾತ್ಮಾ ಗಾಂಧಿ...
ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...
ಸಮಸ್ತ ಮುಕ್ರಿ ಸಮಾಜ ರಾಘವೇಶ್ವರ ಶ್ರೀಗಳ ಜೊತೆಗಿದ್ದು ಒಗ್ಗಟ್ಟಿನಿಂದ ಷಡ್ಯಂತ್ರವನ್ನು ಎದುರಿಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಹಿಂದೂ ಮುಕ್ರಿ ಬೃಹತ್ ಸಮಾವೇಶ ದಲ್ಲಿಂದು ಘೋಷಿಸಲಾಯಿತು. ಕುಮಟಾದ ಹಂದಿಗೋಣ ದಲ್ಲಿಂದು ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ, ಹಾಗೂ ಸಮಾವೇಶವನ್ನು ಭಾರತೀಯ...
ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಚಾರಿತ್ರ್ಯಹರಣ ಮಾಡುವ ಉದ್ದೇಶದಿಂದ ಹೆಣೆದಿದ್ದ ನಕಲಿ ಸಿಡಿ ಪ್ರಕರಣವನ್ನು ವಾಪಾಸ್ ಪಡೆದ ಸರ್ಕಾರದ ಕ್ರಮಕ್ಕೆ ಬುಧವಾರ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಘವೇಶ್ವರ ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ದೃಶ್ಯಗಳಿರುವ ಸಿ.ಡಿ...
ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...
ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ತಾಂಗ್ದಾರ್ ಸೆಕ್ಟರ್ನಲ್ಲಿರುವ ಸೇನಾ ಶಿಬಿರದ ಮೇಲೆ ಬುಧವಾರ ಬೆಳಗ್ಗೆ ಶಸ್ತ್ರಾಸ್ತ್ರ ಸಜ್ಜಿತರಾದ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಗ್ಗೆ 7:40 ರ ಸುಮಾರಿಗೆ ಸೇನಾ ಶಿಬಿರದ ಹತ್ತಿರ...
ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...
ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ನಡೆದಿದೆ.
21 ವರ್ಷದ ಜಬೀವುದ್ದೀನ್ ಮೃತ ಯುವಕ. ಶನಿವಾರ ರಾತ್ರಿ 8.30ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ...
ಮೂರು ದಿನದ ಮಲ್ಯೇಷಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೌಲಾಲಂಪುರದಲ್ಲಿರುವ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿ ಸ್ವಾಮೀ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಸ್ವಾಮೀ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಲ್ಯೇಷಿಯಾದ ನೆಲದಲ್ಲಿ ಸ್ವಾಮೀ...
ಕಾಂಗ್ರೆಸ್ ಪಕ್ಷವನ್ನು ದೇಶ ವಿರೋಧಿ ಎಂದು ಆರೋಪಿಸಿರುವ ಪಂಜಾಬ್ ನ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್, ರಾಜಕೀಯಕ್ಕಾಗಿ ಪಾಕೀಸ್ತಾನದ ಐಎಸ್ಐ ಜೊತೆ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಯೊಂದಿಗೆ ಮೈತ್ರಿ ಮಾಡಿಕೊೞುತ್ತಿದೆ ಎಂದು ಆರೋಪ ಮಾಡಿದ್ದಾರೆ.
80 ರ ದಶಕದಲ್ಲಿ ಪಂಜಾಬ್ ನಲ್ಲಿ ಏನಾಯಿತೆಂದು...
ಗೋಹತ್ಯೆ ಮಾಡುವವರು ದೇಶದ ದೊಡ್ಡ ಶತೃಗಳು ಎಂದು ಹೇಳಿದ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅಂಥವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಯ ಈ ಹೇಳಿಕೆ ಕಾಂಗ್ರೆಸ್ ಗೆ ಇರಿಸು ಮುರಿಸು ತರುವುದು ಖಚಿತ.
ಗುರುವಾರ...
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ...
ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ ನಡೆಯಿತು.
ಮಂಗಳವಾರ ಎನ್ಕೌಂಟರ್ ನಲ್ಲಿ ಮೃತಪಟ್ಟ 39 ವರ್ಷದ ಕರ್ನಲ್ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಉನ್ನತ ಸೈನ್ಯಾಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ನೂರಾರು ಜನರು ಹುತಾತ್ಮ...
ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ, ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಈಶ್ವರಪ್ಪ ಅವರು, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್...
ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...
ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...
ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ಐಸಿಸ್ ಭಯೋತ್ಪಾದಕರು ನಡೆಸಿದ ಅಟ್ಟಹಾಸವನ್ನು ಜಿ-20 ಶೃಂಗಸಭೆಯಲ್ಲಿ ಖಂಡಿಸಲಾಯಿತು. ಉಗ್ರವಾದವನ್ನು ನಿಗ್ರಹಿಸಲು ಜಾಗತಿಕ ಮಟ್ಟದಲ್ಲಿ ತುರ್ತಾಗಿ ಸಂಯುಕ್ತ ಪ್ರಯತ್ನಗಳು ನಡೆಯಬೇಕಿವೆ ಎಂದು ವಿಶ್ವ ನಾಯಕರು ಪ್ರತಿಪಾದಿಸಿದ್ದಾರೆ.
ಆರ್ಥಿಕಾಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ಕುರಿತು ಚರ್ಚಿಸುವ ಉದ್ದೇಶದಿಂದ ಟರ್ಕಿಯ ಅಂತಾಲಿಯಾದಲ್ಲಿ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ.
6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸುಮಾರು ಎರಡೂವರೆ ವರ್ಷಗಳಿಂದ ಈ ಮಾರ್ಗದ ಮೆಟ್ರೋ...
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಶುಕ್ರವಾರ ಉಗ್ರರು ನಡೆಸಿದ ದಾಳಿಗೆ 120ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 'ಅಲ್ಲಾಹು ಅಕ್ಬರ್' ಎಂದು ಕೂಗುತ್ತಾ ಉಗ್ರರು ಅಮಾಯಕ ಜನರ ಮೇಲೆ ಗುಂಡಿನ ಮಳೆಗೈದರು ಮತ್ತು ಬಾಂಬ್ ದಾಳಿ ನಡೆಸಿದರು.
ಫ್ರಾನ್ಸ್ ಮತ್ತು ಜರ್ಮನಿಗಳ ಮಧ್ಯೆ ಸೌಹಾರ್ಧ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಟ್ಲೈನ್ ನಲ್ಲಿ ಮಂಗಳವಾರ ರಾತ್ರಿ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬಾಮಾ ದೀಪಾವಳಿ ಶುಭಾಶಯ ಕೋರಿದ್ದು, ಈ ವೇಳೆ ಶ್ವೇತ...
ಬಹಳ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಇಂಡೋನೇಷ್ಯಾದಿಂದ ಸಿಬಿಐ ಅಧಿಕಾರಿಗಳು ಶುಕ್ರವಾರ ಮುಂಜಾನೆ ದೆಹಲಿಗೆ ಕರೆತಂದಿದ್ದಾರೆ.
ಸಿಬಿಐ, ದಿಲ್ಲಿ,ಮುಂಬಯಿ ಪೊಲೀಸರ ತಂಡ ವಿಶೇಷ ವಿಮಾನದ ಮೂಲಕ ರಾಜನ್ ನೊಂದಿಗೆ ಶುಕ್ರವಾರ ಮುಂಜಾನೆ 5.30 ರ ವೇಳಗೆ ದೆಹಲಿಯ...
ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಆರ್ಥಿಕತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದರು. ಆರ್ಥಿಕ ಪರಿವರ್ತನೆಯ ಕೆಲಸ ಮ್ಯಾರಥಾನ್ ನ ಹಾಗೆ ಎಂದು ವಿವರಿಸಿದರು.
ಎಲ್ಲಾ ಆರ್ಥಿಕ ಸೂಚಕಗಳ...
ಭಾರತದ ಮೋಸ್ಟ್ವಾಂಟೆಡ್ ನಂ.2, ಕುಖ್ಯಾತ ಭೂಗತ ದೊರೆ ಛೋಟಾ ರಾಜನ್ನನ್ನು ಬಹಳ ವರ್ಷಗಳ ಹುಡುಕಾಟದ ನಂತರ ಕೊನೆಗೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಭಾನುವಾರ ಬಂಧಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈತನನ್ನು ಭಾರತದ ವಶಕ್ಕೆ ನೀಡುವ ಸಾಧ್ಯತೆ ಇದೆ.
20ಕ್ಕೂ ಹೆಚ್ಚು ಕೊಲೆ, ಹಫ್ತಾ...
ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...
ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಯಲು ಮಾಡಬಲ್ಲ ಕಡತಗಳನ್ನು ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಬುಧವಾರ ನೇತಾಜಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಅವರಿಗೆ ಸಂಬಂಧಪಟ್ಟ...
ಆನ್ಲೈನ್ ನಲ್ಲಿ ಔಷಧ ಮಾರಾಟ ವಿರೋಧಿಸಿ ಅಕ್ಟೋಬರ್ 14ರ ಬುಧವಾರ ದೇಶದಾದ್ಯಂತ ಔಷಧ ಅಂಗಡಿ ಬಂದ್ ನಡೆಯಲಿದೆ.
ಡ್ರಗ್ಸ್ ಹಾಗೂ ಕಾಸ್ಮೆಟಿಕ್ಸ್ ಕಾಯ್ದೆಯ ಪ್ರಕಾರ, ವೈದ್ಯರ ಸಲಹಾ ಚೀಟಿ ಮೂಲಕ ಅರ್ಹ ವ್ಯಕ್ತಿ ಮಾತ್ರ ಔಷಧ ಮಾರಾಟ ಮಾಡಬಹುದು ಎಂದು ಹೇಳುತ್ತದೆ. ಆದರೆ,...
ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ.
ಪಯಣಕ್ಕೆ ಮುನ್ನ ಔಪಚಾರಿಕ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೈದೂರಿನ ಮೃತ ರೈತ ಅಶೋಕ್ ಮಡಿವಾಳ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ರಾಹುಲ್ ಗಾಂಧಿ...
ಹಾವೇರಿಯ ಗುಡಗೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಬರಗಾಲ ಮತ್ತು ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ದೊಡ್ಡ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತ ರೈತರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 2 ಲಕ್ಷದಿಂದ 5...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಎರಡು ದಿನಗಳ ಕರ್ನಾಟಕ ರಾಜ್ಯ ಪ್ರವಾಸಕ್ಕಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಶುಕ್ರವಾರ, ಶನಿವಾರ ಎರಡು ದಿನಗಳ ತಮ್ಮ ಈ ರಾಜ್ಯ ಪ್ರವಾಸದಲ್ಲಿ ಬೆಂಗಳೂರು, ಮಂಡ್ಯ ಹಾಗೂ ಹಾವೇರಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತ...
ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ.
ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...
ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ತಿಂದರೆಂಬ ವದಂತಿಯಿಂದ ಆಕ್ರೋಶಿತರಾದ ಗುಂಪೊಂದು ಒಬ್ಬ ವ್ಯಕ್ತಿಯನ್ನು ಸಾಯಿಸಿದ ಕೆಲವು ದಿನದ ನಂತರ ಬುಧವಾರ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಯತ್ನಿಸುವವರ ವಿರುದ್ಧ ಸಾಧ್ಯವಿರುವ ಅತ್ಯಂತ...
ಮಂಗಳವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬೆಂಗಳೂರು ಮೇಯರ್ ಮಂಜುನಾಥ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಲ್ಲಾದ್ ಜೋಷಿ,...
ದಾದ್ರಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿರುವ ಸಂದರ್ಭದಲ್ಲಿ, ಇನ್ನಷ್ಟು ತುಪ್ಪ ಸುರಿಯುವಂತೆ ಬಿಜೆಪಿ ಎಂಪಿ ಸಾಕ್ಷೀ ಮಹರಾಜ್ ಗೋವಿಗಾಗಿ ಸಾಯಲೂ ಸಿದ್ಧ, ಸಾಯಿಸಲೂ ಸಿದ್ಧ ಎಂದು ಹೇಳಿದ್ದಾರೆ.
ನಮ್ಮ ತಾಯಿಗೆ ಆಗುತ್ತಿರುವ ಅವಮಾನವನ್ನು ಸಹಿಸಲಾಗುವುದಿಲ್ಲ... ಸಾಯುತ್ತೇವೆ.. ಸಾಯಿಸುತ್ತೇವೆ ಎಂದು ಸಾಕ್ಷೀ ಮಾಹರಾಜ್ ಹೇಳಿದ್ದಾರೆ....
ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಭಾನುವಾರ ರಾತ್ರಿ ದೆಹಲಿಗೆ ಆಗಮಿಸಿದ್ದು, ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅವರನ್ನು ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು.
ತಮ್ಮ ಮೂರು ದಿನದ ಭಾರತ ಪ್ರವಾಸದ ಸಂದರ್ಭದಲ್ಲಿ ಜರ್ಮನ್...
ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ.
ಹಂದ್ವಾರಾದಲ್ಲಿನ ಹಾಫೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ...
ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳು ಭಾರಿ ಬೆಲೆ ತೆರೆಯುವಂತೆ ಮಾಡಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಶ್ವಸಂಸ್ಥೆಯಲ್ಲಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸಮುದಾಯದ ಎದುರು ನೇರವಾಗಿ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿದ ಸಚಿವೆ ಸುಷ್ಮಾ ಸ್ವರಾಜ್, ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಪಾಕಿಸ್ತಾನದಲ್ಲಿ...
ತಮ್ಮ 5 ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗುವ ಮೊದಲು ಪ್ರಧಾನಿ ಮೋದಿ ವಿಶ್ವ ಶಾಂತಿಪಾಲನಾ ಶೃಂಗಸಭೆಯಲ್ಲಿ ಭಾಗವಹಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಮತ್ತೊಮ್ಮೆ ಒತ್ತಿ ಹೇಳಿದರು.
ಕೊನೆಯ ದಿನದ ಪ್ರಮುಖಾಂಶಗಳುಃ
* ದೊಡ್ಡ ಶಾಂತಿ ಪಡೆಗಳನ್ನು ಒದಗಿಸುವ...
ಆರ್ಥಿಕತೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರ್ಬಿಐ ಮಂಗಳವಾರ ರೆಪೊ ದರದಲ್ಲಿ 0.5% ಇಳಿಕೆ ಮಾಡಿದೆ. ಆರ್ಬಿಐ ಇದೀಗ 7.25% ದಿಂದ 6.75% ಕ್ಕೆ ಇಳಿಕೆ ಮಾಡಿದ್ದು, ಇದರಿಂದ ಗೃಹಸಾಲಕ್ಕೆ ಉತ್ತೇಜನ ಸಿಗಲಿದೆ. ಈ ವರ್ಷವೇ 4 ಸಲ ರೆಪೊ ದರ ಇಳಿಕೆ...
ಖಗೋಳ ವೀಕ್ಷಣಾಲಯ ಅಧ್ಯಯನಕ್ಕೆ ಸಂಬಂಧಿಸಿದಂತೆ ಬಹುನಿರೀಕ್ಷಿತ ಸ್ವದೇಶಿ ನಿರ್ಮಿತ ಮೊತ್ತಮೊದಲ ಆಸ್ಟ್ರೋಸ್ಯಾಟ್ ಉಪಗ್ರಹ ಸೋಮವಾರ ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದರಿಂದ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸಿದಂತಾಗಿದೆ.
1513 ಕೆಜಿ ತೂಕದ ಆಸ್ಟ್ರೋಸ್ಯಾಟ್...
ತಮ್ಮ ಎರಡು ದಿನದ ಸಿಲಿಕಾನ್ ವ್ಯಾಲಿ ಭೇಟಿ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್ ತಲುಪಿದ್ದಾರೆ.
ಸಿಲಿಕಾನ್ ವ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟೆಸ್ಲಾ, ಫೇಸ್ ಬುಕ್, ಗೂಗಲ್ ಕಂಪನಿಗಳಿಗೆ ಭೇಟಿ ನೀಡಿದ್ದರು. ಇದಲ್ಲದೇ ಆಪಲ್ ಸೇರಿದಂತೆ ಪ್ರಖ್ಯಾತ ಐಟಿ ಕಂಪನಿಗಳ...
ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ಮಂಗಳೂರು, ಉಡುಪಿ, ಭಟ್ಕಳ,...
ಗುರುವಾರ ಮೆಕ್ಕಾದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸುಮಾರು 700 ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನಪ್ಪಿದ್ದು ಅವರಲ್ಲಿ 14 ಭಾರತೀಯರೂ ಸೇರಿದ್ದಾರೆ. ಸುಮಾರು 860 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
14 ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ...
ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...
ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತಮ್ಮ ಎಂದಿನ ವಾಗ್ದಾಳಿ ಮುಂದುವರಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ಒಬ್ಬ 'ಫೇಕು' ಹಾಗೂ ಅವರ ಸರಕಾರ ಸೂಟ್ ಬೂಟ್ ನ ಸರಕಾರ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯ ಅಂಗವಾಗಿ ಶನಿವಾರ ಚಂಪಾರಣ್ಯದ ರಾಮ್...
ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿರ್ಧರಿಸಿದೆ.
ಉಷ್ಣ ವಿದ್ಯುತ್ ಹಾಗೂ ಪವನ ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ತಾಸು ಲೋಡ್ ಶೆಡ್ಡಿಂಗ್ನಿಂದ...
ತೆರಿಗೆದಾರರಿಗೆ ಸಿಹಿ ಸುದ್ದಿ. ಇನ್ನು ಮುಂದೆ ಅದಾಯ ತೆರಿಗೆ ಇಲಾಖೆ ತೆರಿಗೆದಾರರ ತೆರಿಗೆ ಮರುಪಾವತಿ (ರಿಫಂಡ್) ಮೊತ್ತವನ್ನು 7-10 ದಿನಗಳ ಅಲ್ಪಾವಧಿಯಲ್ಲಿ ಹಿಂದಿರುಗಿಸುತ್ತದೆ. ಇತ್ತೀಚಿಗೆ ಇಲಾಖೆ ವಿದ್ಯುನ್ಮಾನ ಮತ್ತು ಆಧಾರ್ ಆಧಾರಿತ ಐಟಿಆರ್ ಪರಿಶೀಲನೆ ವ್ಯವಸ್ಥೆಯಲ್ಲಿ ಸುಧಾರಣೆ ತಂದ ಹಿನ್ನಲೆಯಲ್ಲಿ...
ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...
ಹಿಂದಿ ಪ್ರಚಾರ ಮತ್ತು ಉತ್ಕೃಷ್ಟಗೊಳಿಸಲು ಪ್ರಯತ್ನಗಳು ಅಗತ್ಯ ಎಂದು ಗುರುವಾರ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ದಿನಗಳಲ್ಲಿ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲೀಷ್ ಮತ್ತು ಚೈನೀಸ್ ಭಾಷೆಯಷ್ಟೇ ಪ್ರಭಾವಿ ಭಾಷೆಯಾಗಿರುತ್ತದೆ ಎಂದರು.
ನಾವು ಹಿಂದಿ ಭಾಷೆಯನ್ನು ಮರೆತರೆ ದೇಶಕ್ಕೆ ನಷ್ಟ ಎಂದ...
ಕಳೆದ 40 ವರ್ಷಗಳಲ್ಲೇ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಮತ್ತೆ ಮಳೆರಾಯನ ಆಗಮನವಾಗಿದ್ದು, ಬರದಿಂದ ಬಳಲಿ ಕಂಗಾಲಾಗಿದ್ದ ಜನತೆಯಲ್ಲಿ ಆಶಾಭಾವನೆ ಮೂಡಿದೆ.
ರಾಜ್ಯಾದ್ಯಂತ ಬಹುತೇಕ ಭಾಗಗಳಲ್ಲಿ ಶನಿವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಸಂತಸ ಮೂಡಿಸಿದೆ. ಮಹಾರಾಷ್ಟ್ರದಿಂದ ಲಕ್ಷದ್ವೀಪದವರೆಗೆ ವಾಯುಭಾರ ಕುಸಿತದಿಂದ ಎಲ್ಲೆಡೆ ಮಳೆಯಾಗುತ್ತಿದೆ.
ಈ...
ಜಾಗತಿಕ ಆರ್ಥಿಕ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಭಾರತ ಹೇಗೆ ನಿರ್ವಹಿಸಬಹುದು ಎನ್ನುವುದರ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಂಡಿಯಾ ಐ ಎನ್ ಸಿ ಯ ಸಭೆ ಕರೆದಿದ್ದರು. ಜೊತೆಗೆ ಚೀನಾದ ಮಾರುಕಟ್ಟೆ ಮತ್ತು ಅಭಿವೃದ್ಧಿ ಸಮಸ್ಯೆಗಳಿಂದ ಭಾರತದ ಮುಂದಿರುವ...
ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಜಮ್ಮು-ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಭಾರೀ ಗುಂಡಿನ ದಾಳಿ ನಡೆಸಿದೆ.
ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 4ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಭಾರತೀಯ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ.
ಕಳೆದ ರಾತ್ರಿ 11 ಗಂಟೆ...
ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...
ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಶೈಲಿ ಬಗ್ಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಾತ್ರವಲ್ಲ, ಅವಕಾಶ ಒದಗಿದರೆ ಅದು ಭಾರತದೊಂದಿಗೆ ಪುನಃ ವಿಲೀನವಾಗುವುದಕ್ಕೆ ಬಯಸುತ್ತದೆ!.
ಝೀನ್ಯೂಸ್ ಇಂಡಿಯಾ.ಕಾಂ ದಲ್ಲಿ ಪ್ರಕಟವಾದ ಸುದ್ಧಿಯೊಂದರ ಪ್ರಕಾರ, ಮೋದಿಯವರ ಆಡಳಿತ ಶೈಲಿಗೆ ಮಾರು ಹೋದ...
ಸೋಮವಾರ ಮಧ್ಯರಾತ್ರಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 2 ರೂ. ಮತ್ತು ಡೀಸೆಲ್ ಲೀಟರ್ಗೆ 50 ಪೈಸೆ ಇಳಿಕೆಯಾಗಿದೆ. ಕಳೆದ 1 ತಿಂಗಳಲ್ಲಿ ಇದು 3ನೇ ಇಳಿಕೆಯಾಗಿದೆ.
ಕಳೆದ ಬಾರಿ ದರ ಕಡಿಮೆಯಾದ ನಂತರ ಅಂತರಾಷ್ಟ್ರೀಯ...
ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ.
ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯ ಭಾರೀ ಗುಂಡಿನ ದಾಳಿಗೆ 3 ನಾಗರಿಕರು ಹತ್ಯೆಯಾಗಿದ್ದು, 16 ಜನರು ಗಾಯಗೊಂಡಿದ್ದಾರೆ.
ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೇನೆ ಶುಕ್ರವಾರ ಭಾರತದತ್ತ ತನ್ನ ಗುಂಡಿನ ದಾಳಿಯನ್ನು ತೀವ್ರಗೊಳಿಸಿದೆ.
'ಪಾಕಿಸ್ತಾನ ಸೇನೆ ಜಮ್ಮು ಜಿಲ್ಲೆಯ...
ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ.
ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ...
ಮುಂದಿನ ತಿಂಗಳು, ಸೆ. 27 ರಂದು ಸಿಲಿಕಾನ್ ವ್ಯಾಲಿಯಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಈಗಾಗಲೇ 40,000 ಕ್ಕೂ ಅಧಿಕ ಜನರು ನೋಂದಣಿ ಮಾಡಿಸಿದ್ದಾರೆ.
ಸೆ. 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ...
ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ.
ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...
ಬಿಬಿಎಂಪಿ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು ನಗರದ ಜನರ ಮನ ಗೆಲ್ಲಲು ನಮಗೆ ಆಗಲಿಲ್ಲ. ಹಾಗಾಗಿ ಈ ಸೋಲಿನ ಹೊಣೆಯನ್ನು ನಾನು ಹೊರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ, ಬಿಬಿಎಂಪಿ ಚುನಾವಣಾ ಫಲಿತಾಂಶ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...
ಭಾರತ ಮತ್ತು ಪಾಕಿಸ್ತಾನದ ನಡುವೆ ದೆಹಲಿಯಲ್ಲಿ ನಡೆಯಬೇಕಿದ್ದ ಮಾತುಕತೆಗೂ ಕೆಲವೇ ಗಂಟೆಗಳ ಮೊದಲು ಶನಿವಾರ ತಡರಾತ್ರಿ ಭಾರತ ಹೇಳಿದ ಎರಡು ನಿಯಮಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರಿಂದ ಎರಡು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಿದ್ದ ಮಾತುಕತೆ ರದ್ದುಗೊಂಡಿದೆ.
ಭಾರತ...
ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಾಗಿದ್ದ ಮಾತುಕತೆ ರದ್ದಾಗಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಭಾರತ ಈ ಮಾತುಕತೆ ನಡೆಯಬೇಕೆಂದು ಬಯಸಿತ್ತು, ಆದರೆ ಪಾಕಿಸ್ತಾನ ಇದನ್ನು ರದ್ದುಗೊಳಿಸಿದೆ ಎಂದು ಹೇಳಿದರು.
ನಾವು...
ಕಾಶ್ಮೀರ ಸಮಸ್ಯೆ ಮತ್ತು ಹುರಿಯತ್ ನಾಯಕರನ್ನು ಮೂರನೇ ವ್ಯಕ್ತಿಗಳಾಗಿ ಮಾತುಕತೆಗೆ ಪಾಕಿಸ್ತಾನ ಒತ್ತಾಯಿಸಿದರೆ, ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲ ಎಂದು ಶನಿವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತೆಗೆ ಸಲಹೆಗಾರರು ಮಧ್ಯೆ ಮಾತುಕತೆ ಕೇವಲ ಭಯೋತ್ಪಾದನೆ...
ಜಾಗತಿಕ ಮಟ್ಟದಲ್ಲಿ ಕಛ್ಚಾ ತೈಲಕ್ಕೆ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಕುಸಿತ ಮುಂದುವರಿದಿದೆ.
1986 ರಿಂದ ಇದೇ ಪ್ರಥಮ ಬಾರಿಗೆ ಒಂದೇ ವಾರದಲ್ಲಿ ಅತಿ ಹೆಚ್ಚು ಬೆಲೆ ಕುಸಿತ ಕಂಡಿದ್ದು, ಚೀನಾದ ಉತ್ಪಾದಕಾ ಚಟುವಟಿಕೆಯಲ್ಲಿ ಕಂದುಬರುತ್ತಿರುವ ಹಿನ್ನಡೆ...
ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ.
ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...
ಬಿಬಿಎಂಪಿ ಚುನಾವಣಾ ಮಹಾಸಮರಕ್ಕೆ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದ್ದು, ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನ ನಡೆಯಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ಹೇಳಿದ್ದಾರೆ. ಗುರುವಾರ ಬೆಂಗಳೂರು ಪ್ರೆಸ್...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ಒಂದೆಡೆ ಶಾಂತಿ ಮಂತ್ರ ಜಪಿಸುತ್ತ ಇನ್ನೊಂದೆಡೆ ಉಭಯ ದೇಶಗಳ ಮಧ್ಯೆ ಮಾತುಕತೆ ವಿಫಲಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನೂ ಪಾಕಿಸ್ತಾನ ಮಾಡುತ್ತಿದೆ.
ಆ.23ರಂದು ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನದ ರಾಷ್ಟ್ರೀಯ ರಕ್ಷಣಾ ಸಲಹೆಗಾರ ಸರ್ತಾಜ್ ಅಝಿಝ್ ದೆಹಲಿಗೆ...
ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು.
ತುಂಬಾ ದುಃಖದಿಂದ ಈ ಮಾಹಿತಿ...
ಸುಪ್ರೀಂ ಕೋರ್ಟ್ ಸ್ಪೋಟಿಸುವುದಾಗಿ ಅನಾಮಧೇಯ ಇ-ಮೇಲೆ ಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇ-ಮೇಲ್ ಅನ್ನು ಪರೀಕ್ಷಿಸಿ, ಕಳುಹಿಸಿದವರ ಮೂಲವನ್ನು ಇನ್ನೂ ಕಂಡು ಹಿಡಿಯಬೇಕಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಸುತ್ತಮುತ್ತ ಕಟ್ಟೆಚ್ಚರ...
ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ರಾಜಧಾನಿ ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ಯುಎಇ ಸರ್ಕಾರ ನಿರ್ಧಾರ ಮಾಡಿದೆ. ಬಹಳ ವರ್ಷಗಳಿಂದ ಭಾರತೀಯ ಸಮುದಾಯ ಈ ಒಂದು ಅನುಮೋದನೆಗಾಗಿ ಕಾಯುತ್ತಿತ್ತು.
ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ...
ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ.
ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...
ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ದಾಳಿಗೆ 6 ನಾಗರೀಕರು ಸಾವನ್ನಪ್ಪಿದ್ದು,ಕನಿಷ್ಠ 15 ಜನರು ಗಾಯಗೊಂಡಿದ್ದಾರೆ.
ಭಾರೀ ಗುಂಡಿನ ದಾಳಿ ಮುಂದುವರಿದಿದ್ದು, ಗಡಿ ಪದೇಶದ ನಾಗರೀಕರನ್ನು ಸೇನೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಶನಿವಾರ...
ಭಾನುವಾರದಿಂದ ತಮ್ಮ ಎರಡು ದಿನದ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ ರಾಷ್ಟ್ರವನ್ನು ಮಿನಿ ಭಾರತ ಎಂದು ಬಣ್ಣಿಸಿದ್ದಾರೆ.
ಸುಮಾರು 2.6 ಮಿಲಿಯನ್ ಭಾರತೀಯರು ಯುಎಇ ಅಲ್ಲಿ ವಾಸಿಸುತ್ತಾರೆ. 34 ವರ್ಷಗಳ ನಂತರ ಭಾರತದ ಪ್ರಧಾನಿಯ...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಕಳೆದ ಒಂಭತ್ತು ತಿಂಗಳುಗಳಿಂದ ಸತತವಾಗಿ ಕೆಳಗಿಳಿಯುತ್ತಿರುವ ಹಣದುಬ್ಬರ ಜುಲೈ ತಿಂಗಳಲ್ಲಿ ಐತಿಹಾಸಿಕ ಕೆಳಮಟ್ಟವನ್ನು ತಲುಪಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸದ್ಯದಲ್ಲೇ ಬಡ್ಡಿ ದರವನ್ನು ಇಳಿಸುವ ಬಗ್ಗೆ ನಿರ್ಧಾರ ಕೈಗೊೞಬಹುದು ಎಂಬ ನಿರೀಕ್ಷೆ ಗರಿಗೆದರಿದೆ.
ತರಕಾರಿ ಮತ್ತು ಇಂಧನದ ಬೆಲೆ ಸತತವಾಗಿ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬುಧವಾರ ಲಲಿತ್ ಗೇಟ್ ಬಗ್ಗೆ ಮಾಡಿದ ಭಾಷಣದ ಮುಖ್ಯಾಂಶಗಳು ರೋಮನ್ ಲಿಪಿಯಲ್ಲಿ ಬರೆಯಲಾಗಿತ್ತು.
ರೋಮನ್ ಲಿಪಿಯಲ್ಲಿ ಬರೆದಿದ್ದ ಹಾಳೆಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಈ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಲ್ಲದೆ, 'ಮೂರು...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ಮ್ಯಾಗ್ಗಿ ತಯಾರಕ ಸಂಸ್ಥೆ ನೆಸ್ಲೆಯ ಸಂಕಟ ಇನ್ನಷ್ಟು ಹೆಚ್ಚಿದೆ. ಕಳಪೆ ಹಾಗೂ ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು (ಮ್ಯಾಗ್ಗಿ ನೂಡಲ್ಸ್) ಕೋಟ್ಯಂತರ ಗ್ರಾಹಕರಿಗೆ ಮಾರಾಟ ಮಾಡಿದೆ ಎಂದು ಆಪಾದಿಸಿ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಸಂಸ್ಥೆ (ಎನ್.ಸಿ.ಡಿ.ಆರ್.ಸಿ)ಯಲ್ಲಿ ನೆಸ್ಲೆ...
ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...
2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...
ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ.
ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...
ಸೋಮವಾರ ಬೆಳಗಿನ ಜಾವ+- ಜಾರ್ಖಂಡ್ ನ ಡಿಯೋಘರ್ ಪಟ್ಟಣದ ಬೈದ್ಯನಾಥ್ ಧಾಮ್ ದೇವಾಲಯದಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು ಸುಮಾರು 50 ಜನರಿಗೆ ಗಾಯಗಳಾಗಿವೆ.
ಯಾತ್ರಾರ್ಥಿಗಳು ದೇವಸ್ಥಾನದ ಹೊರಗೆ ಬಾಗಿಲು ತೆರೆಯಲು ಕಾಯುತ್ತಿದ್ದರು. ಯಾತ್ರಾರ್ಥಿಗಳಿಗೆ ದರ್ಶನಕ್ಕಾಗಿ ಬೆಳಗ್ಗೆ 4:30 ಕ್ಕೆ ಬಾಗಿಲು...
ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಮೈತ್ರಿ ಕೂಟದ ವಿರುದ್ಧ ತೀವ್ರ ವಾಕ್ ಪ್ರಹಾರ ಮಾಡಿದ್ದಾರೆ....
ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ ಸ್ಥಳಕ್ಕೆ ಆಗಮಿಸುವ ಯಾತ್ರಿಗಳಿಗೆ ಸಾಧ್ಯವಾದಷ್ಟು ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಆದೇಶ ನೀಡಿದೆ.
ಏನಾದರೂ ಮಾಡೋಣ, ಸಾಧ್ಯವಾದರೆ ಸ್ಥಳದ ದುರಸ್ತಿ ಮಾಡಿ ಮತ್ತು ಅಲ್ಲಿನ ಪ್ರವಾಸಿಗರಿಗೆ...
ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು.
'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಶುಕ್ರವಾರವೂ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಸೋನಿಯಾ ಗಾಂಧಿ ಹೇಳಿದರೆ, ರಾಹುಲ್ ಗಾಂಧಿ ಇನ್ನೂ ಒಂದು ಹೆಜ್ಜೆ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನಲ್ಲಿ ಮೊದಲ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ಒಂದು ದಿನದ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿ ನರೇಂದ್ತ ಮೋದಿ ಅವರು ಕೈಮಗ್ಗ ನೇಕಾರರಿಗೆ...
ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ, ಜಮ್ಮು ಕಾಶ್ಮೀರದ ಪೋಂಚ್ ಜಿಲ್ಲೆಯ ಗಡಿಯಲ್ಲಿ ಶುಕ್ರವಾರ ಬೆಳಗಿನ ಜಾವ ಗುಂಡಿನ ಮಳೆಗೈದಿದೆ.
ಬೆಳಗಿನ ಜಾವ ಸುಮಾರು 3:30 ಕ್ಕೆ ಪೋಂಚ್ನ ಸೌಜಿಯಾನ ಗಡಿಪ್ರದೇಶದಲ್ಲಿ ಪ್ರಾರಂಭವಾರ ಗುಂಡಿನ ಚಕಮಕಿ ಇವರೆಗೂ ಮುಂದುವರಿದಿದೆ.
ಪಾಕಿಸ್ತಾನದ...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...
ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...
ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ನಾನು ಯಾವುದೇ ಸಹಾಯ ಮಾಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಲಲಿತ್ ಮೋದಿಗೆ ಪ್ರವಾಸಿ ದಾಖಲೆ ಪತ್ರವನ್ನು ನೀಡಿ ಎಂದು ಇಂಗ್ಲೆಂಡ್ ಸರ್ಕಾರಕ್ಕೆ ಕೇಳಿದ ಯಾವುದೇ ಒಂದು...
ಜಮ್ಮು ಕಾಶ್ಮೀರದಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಬುಧವಾರ ಬಿ ಎಸ್ ಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮೃತರಾಗಿದ್ದು, ಐದು ಜನ ಯೊಧರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಪ್ರತಿಯಾಗಿ ನಡೆದ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ...
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವವನ್ನು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೋಮವಾರ, ಆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅರಸು ಶತಮಾನೋತ್ಸವ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜನ್ಮ ಶತಮಾನೋತ್ಸವದ ಆಚರಣೆ...
ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಆರ್.ವಿ. ದೇಶಪಾಂಡೆ ಅವರ ಉನ್ನತ ಶಿಕ್ಷಣ ಖಾತೆಯನ್ನು ಹಿಂಪಡೆದು ಆರ್.ವಿ.ದೇಶಪಾಂಡೆ ಅವರ ನೆಚ್ಚಿನ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆಯನ್ನು ವಹಿಸಿಕೊಟ್ಟಿದ್ದಾರೆ.
ಶನಿವಾರ ಸಂಜೆ ಈ ನಿರ್ಧಾರ ಮಾಡಿದ್ದು, ಖಾತೆ ಬದಲಾವಣೆ ಕುರಿತು ರಾಜಭವನದಿಂದ...
ಲಿಬಿಯಾದಲ್ಲಿ ಅಪಹೃತರಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕನ್ನಡಿಗರು ಬಿಡುಗಡೆಗೊಂಡಿದ್ದಾರೆ.
ಅಪಹರಣಕ್ಕೊಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರನ್ನು ಸಿರ್ಟೆ ವಿಶ್ವವಿದ್ಯಾಲಯಕ್ಕೆ ವಾಪಾಸ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ, ಇನ್ನಿಬ್ಬರನ್ನು ರಕ್ಷಿಸಲು ಪ್ರಯತ್ನಪಡುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಈ ವಿಷಯದ ಬಗ್ಗೆ ಮಾತನಾಡಿದ ವಿದೇಶಾಂಗ...
ಮಹಾರಾಷ್ಟ್ರ ರಾಜ್ಯದ ಸಮಾಜವಾದಿ ಪಾರ್ಟಿ ಉಪಾಧ್ಯಕ್ಷ, ಮಹಮದ್ ಫಾರೂಕ್ ಘೋಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ ಅವರಿಗೆ ಪತ್ರ ಬರೆದು, ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಕಾನೂನು ಯಾಕೂಬ್ ಗೆ ಶಿಕ್ಷೆ...
ಭಾರತ ಐಸಿಸ್ ಉಗ್ರರ ಜೊತೆ ಲಿಬಿಯಾದಲ್ಲಿ ವ್ಯವಹಾರ ಮಾಡುತ್ತಿದೆಯಾ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಶನಿವಾರ ಪ್ರಶ್ನಿಸಿದ್ದಾರೆ.
ಲಿಬಿಯಾದಲ್ಲಿ ಬಿಡುಗಡೆಗೊಂಡ ಇಬ್ಬರು ಭಾರತೀಯರ ಬಗ್ಗೆ ಶನಿವಾರ ಬೆಳಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಿಬಿಯಾದಲ್ಲಿ ನಾಲ್ವರನ್ನು ಅಪಹರಿಸಲಾಗಿದೆ -ಲಕ್ಷ್ಮೀಕಾಂತ್ ಮತ್ತು ವಿಜಯ್...
ಲಿಬಿಯಾದಲ್ಲಿ ನಾಲ್ವರು ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಶುಕ್ರವಾರ ಮಾಧ್ಯಮಕ್ಕೆ ತಿಳಿಸಿದರು.
ಅಪಹರಣಕ್ಕೆ ಒಳಗಾದವರಲ್ಲಿ ಮೂವರು ಸಿರಟೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿದ್ದು ಒಬ್ಬರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಅಪಹರಣಕ್ಕೆ ಒಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕರ್ನಾಟಕದವರು ಮತ್ತು...
ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.
ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...
ಸೋಮವಾರ ನಿಧರಾದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ದೆಹಲಿಯಿಂದ ತಮಿಳುನಾಡಿನ ರಾಮೇಶ್ವರಂಗೆ ಬುಧವಾರ ತರಲಾಗುತ್ತಿದೆ. ಈ ವಿಶೇಷ ವಿಮಾನ ಮಧುರೈ ತಲುಪಲಿದ್ದು, ಮಧುರೈ ಇಂದ ಹೆಲಿಕ್ಯಾಪ್ಟರ್ ನಲ್ಲಿ ರಾಮೇಶ್ವರಂ ಗೆ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ.
ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ...
ಗಲ್ಲು ಶಿಕ್ಷೆಗೆ ತಡೆ ಕೋರಿ 1993 ಮುಂಬೈ ಸರಣಿ ಬಾಂಬ್ ಸ್ಪೋಟದ ರೂವಾರಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಬುಧವಾರ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ...
ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು. ಈ ತಂಡ ತಾಜ್ ಮಹಲ್ ಮೂಲತಃ ಶಿವ ಮಂದಿರವಾಗಿತ್ತು, ಅದರ ಒಡೆತನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ.
17ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎನ್ನಲಾದ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ.
ಸೋಮವಾರ ಬೆಳಗ್ಗೆ ಎಸ್ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್ಐಟಿ ತಂಡ ಅಶ್ವಿನ್...
ಉಗ್ರಗಾಮಿಗಳು ಸೋಮವಾರ ಬೆಳಗ್ಗೆ ಪಂಜಾಬ್ ನ ಗುರುದಾಸಪುರದಲ್ಲಿ ಬಸ್ ಮತ್ತು ಪೋಲಿಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 11 ಜನ ಸಾವನ್ನಪಿದ್ದು ಇನ್ನೂ ಹಲವರಿಗೆ ಗಾಯಗಳಾಗಿವೆ.
3-4 ಜನರ ಉಗ್ರಗಾಮಿ ತಂಡವೊಂದು ಸೇನಾ ಸಮವಸ್ತ್ರದಲ್ಲಿ ಜಮ್ಮುವಿನ ಹೀರಾನಗರ್ ಗಡಿಯಿಂದ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12...
ಭಾರತ-ಪಾಕಿಸ್ತಾನ ಗಡಿಯಂಚಿನಲ್ಲಿರುವ, ಪಂಜಾಬ್ ರಾಜ್ಯದ ಗುರುದಾಸ್ ಪುರದಲ್ಲಿ ಪಾಕಿಸ್ತಾನಿ ಉಗ್ರರ ದಾಳಿ ಅಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಎಲ್ಲಾ ಮೂವರು ಉಗ್ರರನ್ನು ಪೊಲೀಸರು ಹತಗೊಳಿಸಿದ್ದಾರೆ ಮತ್ತು ಕಾರ್ಯಾಚರಣೆ ಅಂತ್ಯಗೊಂದಿದೆ ಎಂದು ವರದಿಯಾಗಿದೆ.
ಈ ದಾಳಿಯಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದು, ಅದರಲ್ಲಿ 5...
ಬಿಹಾರದ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಹಾರದ ಅಭಿವೃದ್ಧಿ ಕುಂಠಿತವಾಗಲು ನಿತಿಶ್ ಅವರ ದ್ವೇಷ ರಾಜಕಿಯವೇ ಕಾರಣ, ನನ್ನ ಮೇಲಿನ ಹಗೆಯಿಂದ ಬಿಹಾರದ ಪ್ರಗತಿಯಾಗಲು ನಿತಿಶ್ ಬಿಡಲಿಲ್ಲ ಎಂದು ಅವರು...
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು.
ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...
ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ.
ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಸಿದ ನಂತರ...
'ಭಾರತದ ವ್ಯವಸ್ಥೆ ಮತ್ತು ನ್ಯಾಯಾಂಗಕ್ಕೆ ಗೌರವ ಕೊಡಲಾರದವರು ಪಾಕಿಸ್ತಾನಕ್ಕೆ ಹೋಗಬಹುದು, (ಅವರಿಗೆ) ದ್ವಾರ ಮುಕ್ತವಾಗಿದೆ'.. ಇದು ಗಲ್ಲು ಶಿಕ್ಷೆ ಎದುರಿಸುತ್ತಿರುವ ಯಾಕೂಬ್ ಮೆಮೋನ್ ಪರವಾಗಿ ಹೇಳಿಕೆ ನೀಡಿದ ಸಂಸದ ಅಸದುದ್ದಿನ್ ಓವೈಸ್ವಿ ಗೆ ಬಿಜೆಪಿಯ ಸಾಖ್ಶಿ ಮಹಾರಾಜ್ ನೀಡಿದ...
ಮುಂಗಾರು ಅಧಿವೇಶನದ ಮೊದಲ ಎರಡೂ ದಿನ ವ್ಯಾಪಂ ಮತ್ತು ಲಲಿತ್ ಗೇಟ್ ಹಗರಣಗಳ ವಿರುದ್ದ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಆರ್ಭಟ ತಗ್ಗಿಸಲು ಬಿಜೆಪಿ ಸ್ಟಿಂಗ್ ಅಸ್ತ್ರವನ್ನು ಬಳಸಿದೆ.
ಮದ್ಯ ನೀತಿ ಬದಲಾಯಿಸಲು ಉತ್ತರಖಾಂಡ ಮುಖಮಂತ್ರಿ ಅವರ ಕಾರ್ಯದರ್ಶಿ ಅಪರಿಚಿತ ವ್ಯಕ್ತಿಯೊಂದಿಗೆ ಸಮಾಲೋಚನೆ...
ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪಗಳನ್ನು ಗುರುವಾರ ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಲಲಿತ್ ಮೋದಿ ಪ್ರಕರಣ ಮತ್ತು ವ್ಯಾಪಂ ಹಗರಣ ಕುರಿತು ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಕಲಾಪಗಳನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಯಿತು.
ಮುಂಗಾರು ಅಧಿವೇಶನದ ಮೊದಲೆರಡು ದಿನಗಳೂ ಸಹ ವ್ಯರ್ಥವಾಗಿ, ಪ್ರತಿಪಕ್ಷಗಳ ಕೋಲಾಹಲದಲ್ಲಿ ಮುಂದೂಡಲ್ಪಟ್ಟಿತ್ತು.
ರಾಹುಲ್ ಗಾಂಧಿ...
ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು.
ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾಗ್ದಾಳಿ ತಡೆಯಲು, ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೊಸ ಪ್ರತಿ ಆಕ್ರಮಣ ನಡೆಸಿದ್ದಾರೆ.
ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ ಬಗ್ರೋಡಿಯಾ ಅವರಿಗೆ ಪಾಸ್ಪೋರ್ಟ್...
ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.
ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಉಸ್ತುವಾರಿ ಚೆಲ್ಲಕುಮಾರ್ ಅವರು ಇತರ ರಾಜ್ಯಗಳಂತೆ...
ಮಂಗಳವಾರದಿಂದ ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯವನ್ನು ಪ್ರಸ್ತಾಪಿಸಿದೆ.
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸುಷ್ಮಾ ಸ್ವರಾಜ್ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ...
ಕರಾವಳಿ ಪ್ರದೇಶದಲ್ಲಿ ಭಾನುವಾರ ಸುರಿತ ಭಾರೀ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಭಾರೀ ಮಳೆಯ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ವಿವಿಧೆಡೆಯಲ್ಲಿ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಹಲವಾರಿ ಸೇತುವೆಗಳು ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ....
ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ....
ಸೋಮವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಾಗಿದೆ, ಭೂಸ್ವಾಧೀನ ಮಸೂದೆಯನ್ನು ಪ್ರತಿಪಕ್ಷಗಳು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಿ ಎಂದು ಆಗ್ರಹಿಸಿದರು.
ಸಂಸತ್ತಿನ ಸಮಯ ಬಹಳ ಮಹತ್ವವನ್ನು ಹೊಂದಿದೆ, ಇದನ್ನು ಎಲ್ಲಾ ವಿಷಯಗಳನ್ನು ಚರ್ಚಿಸಲು...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಸಂಬಂಧ ವಿವಾದ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಭಾನುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.
ಭಾನುವಾರ ನಡೆದ ಸಭೆಯಲ್ಲಿ ಹಿರಿಯ ನಾಯಕರಾದ ಅರುಣ್...
ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು.
ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...
ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ.
ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ...
ಜಮ್ಮು ಮತ್ತು ಕಾಶ್ಮೀರ ರಾಜ್ಯದ ಹಿರಿಯ ನಾಯಕ ದಿವಂಗತ ಗಿರಿಧಾರಿ ಲಾಲ್ ಡೋಗ್ರಾ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಜಮ್ಮುವಿಗೆ ಆಗಮಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಡೋಗ್ರಾ ಅವರ ಜೀವನದ ಫೋಟೋ ಪ್ರದರ್ಶನ ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡುತ್ತ ಪ್ರಧಾನಿ...
ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಗುಂಡಿನ ಘರ್ಷಣೆ ನಡೆಯುತ್ತಿದೆ. ಈ ಸಂಬಂಧ ಗಡಿ ಪ್ರದೇಶದ ಪರಿಸ್ಥಿತಿ ಅವಲೋಕನಕ್ಕಾಗಿ, ಗೃಹ ಸಚಿವ ರಾಜನಾಥ ಸಿಂಗ್ ಅವರು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವ...
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ.
ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.
ಜುಲೈ 28 ರಂದು ನಡೆಯಬೇಕಿದ್ದ ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...
ರಾಜ್ಯದ ಅಭಿವೃದ್ದಿಗಾಗಿ ಎನ್ ಡಿ ಎ ಗೆ ಮತ ನೀಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಿಹಾರ್ ಜನತೆಗೆ ಕರೆ ನೀಡಿದ್ದಾರೆ.
ಬಿಹಾರ್ ವಿಧಾನಸಭೆಯ ಬಿಜೆಪಿ ಚುನಾವಣಾ ಪ್ರಚಾರವನ್ನು ಗುರುವಾರ ಪಟ್ನಾದ ಗಾಂದೀ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ,...
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ.
ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು...
ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು.
ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...
ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.
ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...
ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.
ಈ ಕುರಿತು...
ಈಗಾಗಲೇ ಚಾಲನೆಗೊಂಡಿರುವ ಓಕಳಿಪುರ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಯ ಜೊತೆಗೆ ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ.
2012ರಲ್ಲಿ ನಾಯಂಡಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗಿನ ಹೊರವರ್ತುಲ ರಸ್ತೆ ಹಾಗೂ ಹೋಪ್ಫಾರಂನಿಂದ...
ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...
ಬಹುರಾಷ್ಟ್ರೀಯ ಐಟಿ ಸಂಸ್ಥೆ ಮೈಕ್ರೋಸಾಫ್ಟ್ ಈ ವರ್ಷ ಮತ್ತಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ. ಬದಲಾಗುತ್ತಿರುವ ತಾಂತ್ರಿಕತೆಯ ಪರಿಣಾಮವಾಗಿ ಕಂಪನಿ ವೆಚ್ಚಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗಿದೆ.
ಕಳೆದ ವರ್ಷ ಮೈಕ್ರೋಸಾಫ್ಟ್ ಸುಮಾರು 18,000 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿತ್ತು....
ಥೈಲಾಂಡ್ನ ಬ್ಯಾಂಕಾಕ್ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್ಗೆ ತೆರಳುತ್ತಿದ್ದ ಟರ್ಕಿಶ್ ಏರ್ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಬಾಂಬ್ ಇದೆ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.
ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...
'ಅಮೆರಿಕದಲ್ಲಿರುವ ನನ್ನ ಪ್ರೀತಿಯ ಸಹೋದರಿ ಸಹೋದರರೆ, ನಿಮಗೆ ಸ್ವಾತಂತ್ರ್ಯ ದಿನದ ಹಾರ್ಧಿಕ ಶುಭಾಶಯಗಳು. ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯ ಕಾಲದ ಪರೀಕ್ಷೆಯನ್ನು ಗೆದ್ದಿದೆ ಹಾಗೂ (ಎರಡೂ ದೇಶಗಳು) ಮೌಲ್ಯಗಳನ್ನು ಹಂಚಿಕೊಂಡಿವೆ. ನಮ್ಮೆರಡೂ ಪ್ರಜಾತಂತ್ರ ದೇಶಗಳು ಪ್ರಜಾಸತ್ತಾತ್ಮಕ ಆಚರಣೆಗಳನ್ನು ಮೈಗೂಡಿಸಿಕೊಂಡಿವೆ...
ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಲಲಿತ್ ಗೇಟ್ ಹಗರಣಕ್ಕೆ ಈಗ ಹೊಸ ಸೇರ್ಪಡೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ತಾನು ಐಪಿಎಲ್ ಕಮಿಷನರ್ ಆಗಿದ್ದಾಗ ತನ್ನ ಆತಿಥ್ಯ ಸ್ವೀಕರಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ...
ಆಮ್ ಆದ್ಮಿ ಸರ್ಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪ್ರಸಕ್ತ ವರ್ಷದಲ್ಲಿ ಬರೋಬ್ಬರಿ 526 ಕೋಟಿ ರೂಗಳನ್ನು ಜಾಹೀರಾತಿಗಾಗಿ ಮೀಸಲು ಇಡಲು ನಿರ್ಧರಿಸಿದೆ.
ಹಿಂದಿನ ವರ್ಷ ಸರ್ಕಾರ ಜಾಹೀರಾತಿಗೆ 24 ಕೋಟಿ ರೂ ವೆಚ್ಚ ಮಾಡಿತ್ತು. ಈ ವರ್ಷದ ಜಾಹೀರಾತಿಗೆ ಭಾರಿ...
ಕಾರು ಉತ್ಪಾದನಾ ಘಟಕದಲ್ಲಿ ರೋಬೋಟ್ ಒಂದು ತನ್ನ ಲೋಹದ ಕೈಗಳಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನನ್ನು ನಜ್ಜುಗುಜ್ಜು ಮಾಡಿ ಪ್ರಾಣವನ್ನೇ ತೆಗೆದುಕೊಂಡ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ.
ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಸುಮಾರು 100 ಕಿ.ಮೀ ಉತ್ತರದಲ್ಲಿರುವ ಬೌನತಲ್ ಎಂಬಲ್ಲಿ ಜರ್ಮನಿಯ...
ಸಿಇಟಿ ಕೌನ್ಸೆಲಿಂಗ್ ನ ಎರಡನೇ ಸುತ್ತಿನ ವೃತ್ತಿಪರ ಕೋರ್ಸ್ಗಳ ಪ್ರವೇಶ ಜು.4 ರಂದು ಪ್ರಾರಂಭವಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶದ ಮೊದಲ ಹಂತದ ಸೀಟು ಹಂಚಿಕೆ ಪೂರ್ಣಗೊಳಿಸಿದ ಕರ್ನಾಟಕ ಪರೀಕ್ಷಾ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ...
ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ.
ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...
ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಪ್ರಯತ್ನಿಸಿ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 3 ರಂದು ನಡೆಯಲಿದೆ. ಸರ್ಕಾರದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
2011ರ ಜನಗಣತಿ ಆಧಾರದ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್...
ಅಪಾಯಕಾರಿ ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ಅನ್ನು ಮಾರುಕಟ್ಟೆಯಿಂದ ಹಿಂದಕ್ಕೆ ಪಡೆದ ಬೆನ್ನಲ್ಲೇ, ಇಂಡೋ ನಿಸ್ಸಾನ್ ಕಂಪನಿಯ ಟಾಪ್ ರಾಮೆನ್ ನೂಡಲ್ಸ್ ಅನ್ನು ಮಾರುಕಟ್ಟೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ...
ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ.
2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ.
ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್ ಪಂಥ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...
ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...
ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು, ಕೊಪ್ಪಳದ ಯಲ್ಲಾಲಿಂಗ ಕೊಲೆ ಪ್ರಕರಣ, ಒಂದಂಕಿ ಲಾಟರಿ ಹಗರಣ, ಅಕ್ರಮ ಮರಳು ದಂಧೆ ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿರಿಸಿಕೊಂಡು ಸಜ್ಜಾಗಿರುವ...
ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು ಪತ್ರ ಬರೆದ ಬೆನ್ನಲ್ಲೇ, ಲೋಕಾಯುಕ್ತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...
ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...
ಆರನೇ ಐಪಿಲ್ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್ ಚಿಟ್ ನೀಡಿದೆ.
ರೈನಾ, ಜಡೇಜ ಮತ್ತು ಬ್ರಾವೋಗೆ ಮುಂಬಯಿ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...
2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ.
ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು,...
ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ರಾಜಕೀಯ ಜೀವನದಲ್ಲಿ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸುಷ್ಮಾ ಸ್ವರಾಜ್ ಮತ್ತು ಸ್ಮೃತಿ ಇರಾನಿ ಮತ್ತು ಮಹಾರಾಷ್ಟ್ರದಲ್ಲಿ...
ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಾಯುಕ್ತದಲ್ಲಿ ನಡೆದಿರುವ ಒಂದು ಕೋಟಿ ರೂ. ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಆ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರಿಗೆ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್ ಪತ್ರ ಬರೆದಿದ್ದಾರೆ.
ಬೆಂಗಳೂರು...
ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಆಕಾಶವಾಣಿಯಲ್ಲಿ ಪ್ರಸಾರವಾದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ...
ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ.
ಲಲಿತ್ ...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...
ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ.
ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ...
ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ವಲಸೆ ಅರ್ಜಿಗೆ ಸಹಿ ಮಾಡಿದ್ದ ದಾಖಲೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಮಾರನೆಯ ದಿನವೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ’ಆ ಸಹಿ ನನ್ನದೇ' ಎಂದು ಪಕ್ಷದ ನಾಯಕತ್ವದ ಮುಂದೆ ಒಪ್ಪಿಕೊಂಡಿದ್ದಾರೆ....
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿವಾದಕ್ಕೆ ಇದೀಗ ಮತ್ತೊಂದು ನಾಟಕೀಯ ತಿರುವು ಸಿಕ್ಕಿದ್ದು, ಕಳೆದ ವರ್ಷ ಲಂಡನ್ ನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಮಗಳು ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿರುವುದಾಗಿ ಲಲಿತ್ ಮೋದಿ ಟ್ವೀಟ್...
ನೀತಿ-ನಿಯಮಾವಳಿಗಳನ್ನು ಬದಲಾಯಿಸುವಂತೆ ವಿಶ್ವದ ಎಲ್ಲ ಬ್ಯಾಂಕ್ ಗಳಿಗೆ ಕರೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಗವರ್ನರ್ ರಘುರಾಮ್ ರಾಜನ್, ಸ್ವಲ್ಪ ಯಾಮಾರಿದರೂ ಜಾಗತಿಕ ಅರ್ಥ ವ್ಯವಸ್ಥೆ 1930ರ ದಶಕದಂತಹ ಮಹಾ ಕುಸಿತ ಕಾಣುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಲಂಡನ್ ಬಿಸಿನೆಸ್...
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ.
ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...
ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ.
ಜುಲೈ ಕೊನೆಯ ವಾರದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ರಾಜ್ಯ ಚುನಾವಣಾ ಆಯುಕ್ತರಾದ ಶ್ರೀನಿವಾಸ ಚಾರಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ಹೈ ಕೋರ್ಟ್...
1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 40 ವರ್ಷ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭವು ಒಂದು ಕರಾಳ...
ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು.
ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...
ರಾಜ್ಯದ ಕರಾವಳಿ ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ...
ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ...
ಅಮೆರಿಕ ಇನ್ನೂ ಜನಾಂಗೀಯ ದ್ವೇಷದಿಂದ ಹೊರಬಂದಿಲ್ಲ. ಅದು ಇನ್ನೂ ನಮ್ಮ ಡಿಎನ್ಎಯಲ್ಲೇ ಇದೆ ಎಂದು ಅಧ್ಯಕ್ಷ ಬರಾಕ್ ಒಬಾಮ ಕಳವಳ ವ್ಯಕ್ತಪಡಿಸಿದ್ದಾರೆ.
ಸೌತ್ ಕೆರೋಲಿನಾದ ಚಾರ್ಲ್ಸ್ಟನ್ ಚರ್ಚಿನ ಮೇಲೆ ಬಿಳಿ ಸವರ್ಣೀಯರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಒಬಾಮ, 'ಜನಾಂಗೀಯ ದ್ವೇಷದಿಂದ...
ದೆಹಲಿ ಕ್ರಿಕೆಟ್ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...
ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ.
ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಕ್ಲೀನ್ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...
ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು.
ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...
ಲಲಿತ್ ಮೋದಿ- ಸುಷ್ಮಾ ಸ್ವರಾಜ್ ಹಗರಣ ಸಂಬಂಧ `ಹಿತಶತ್ರು' ಎಂಬ ಪದ ಬಳಸಿ ಬಿಜೆಪಿಗೆ ಮುಜುಗರ ಉಂಟುಮಾಡಿದ್ದ ಪಕ್ಷದ ಮುಖಂಡ ಕೀರ್ತಿ ಆಜಾದ್ ಈಗ ಬಹಿರಂಗವಾಗಿಯೇ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಲಿತ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿದೇಶಾಂಗ...
2005ನೇ ಇಸವಿಗೆ ಮೊದಲು ಮುದ್ರಣಗೊಂಡಿದ್ದ 500, 1000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಇನ್ನು ಹತ್ತು ದಿನ ಮಾತ್ರ ಅವಕಾಶವಿದೆ. ಹಳೆ ನೋಟುಗಳನ್ನು ಬ್ಯಾಂಕಿಗೆ ನೀಡಿ ಹೊಸ ನೋಟು ಪಡೆಯಲು ಜೂ.30 ಕಡೆಯ ದಿನವಾಗಿದೆ.
2005ಕ್ಕೆ ಮುಂಚಿನ ಕರೆನ್ಸಿಗಳ ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಾರ್ವಜನಿಕರ...
ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ.
ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...
ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ನೀಡಿದರು.
ದೆಹಲಿಯ ರಾಜಪಥದ ಬಳಿಯ ಬೂಟ್ ಹೌಸ್ ಬಳಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...
192 ದೇಶ, 250ಕ್ಕೂ ಹೆಚ್ಚು ನಗರ, 200 ಕೋಟಿ ಜನ ಭಾನುವಾರದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ದೆಹಲಿಯ ರಾಜಪಥ ವೊಂದರಲ್ಲೇ 40 ಸಾವಿರ ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಪಥಕ್ಕೆ ಆಗಮಿಸಿ ಭಾಷಣ ಮಾಡಿ,...
ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ. ಈ ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ರಾಜಪಥ...
ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ.
ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್ ದಾಖಲೆ...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿದೇಶ ಪ್ರಯಾಣ ಸಂಬಂಧ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದ ವಿಚಾರ ಈಗ ಬಹಿರಂಗವಾಗಿದೆ.
ಬ್ರಿಟೀಷ್ ಮೂಲದ ಮಾಧ್ಯಮ ವರದಿ ಮಾಡಿರುವಂತೆ ಬ್ರಿಟಿಷ್ ಸರ್ಕಾರಕ್ಕೆ ಲಲಿತ್ ಮೋದಿ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಅವರು ತಮ್ಮ ಹೆಸರನ್ನು ಪ್ರಿನ್ಸ್ ಚಾರ್ಲ್ಸ್...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಇವರಿಬ್ಬರೂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ....
ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...
ನಿಮ್ಮ ಧರ್ಮ ಯೋಗದಿಂದ ಬೆದರಿಸಲ್ಪಡುವಷ್ಟು ದುರ್ಬಲವಾಗಿದ್ದರೆ ನೀವು ಆ ಧರ್ಮವನ್ನು ಬಿಟ್ಟು ಬಿಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ವ್ಯಂಗ್ಯವಾಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನದ ಮುನ್ನಾ ದಿನ ಋಷಿಕೇಷದ ಪಾರಮಾರ್ಥ ಆಶ್ರಮದಲ್ಲಿ ಮಾತನಾಡಿದ ರಾಮ್ ದೇವ್, ಯೋಗವನ್ನು ಧರ್ಮದೊಂದಿಗೆ...
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಜೂನ್ 21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ತಿಳಿಸಿದರು.
ಜೂನ್...
ಶುಕ್ರವಾರ 45 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಉಪಾಧ್ಯಕ್ಷ್ಯ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿ, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ದೇವರು ಆಯುರಾರೋಗ್ಯಗಳನ್ನು ನೀಡಿ ಕಾಪಾಡಲಿ, ಅವರ ಈ ಹುಟ್ಟುಹಬ್ಬದಂದು ಅವರಿಗೆ ಶುಭವಾಗಲಿ ಎಂದು...
’ಲಲಿತ್ ಗೇಟ್’ ಹಗರಣ ದಿನಕ್ಕೊಂದು ರೂಪ ಪಡೆಯುತ್ತಿರುವುದು ಆಡಳಿತಾರೂಢ ಎನ್.ಡಿ.ಎ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಣಿಯಲು ಈ ಅವಕಾಶವನ್ನು ಯಥೇಚ್ಛವಾಗಿ ಬಳಸುತ್ತಿರುವ ಪ್ರತಿಪಕ್ಷಗಳು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ...
ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್ ನಲ್ಲಿರಿವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ.
ಲಲಿತ್ ಮೋದಿ ಪಾಸ್ ಪೋರ್ಟ್ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್...
ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....
ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಸುದ್ದಿಗಾರ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು.
ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವಾದ ವಿವಾದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಿಲುಕಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಹೆಸರು ಕೂಡ ಕೇಳಿಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.
ಬ್ರಿಟನ್ ನಲ್ಲಿ ನೆಲೆಸುವ ಸಂಬಂಧ ವಲಸೆ...
ನಿವೃತ್ತ ಸೇನಾನಿಗಳ ಬಹುವರ್ಷಗಳ ಬೇಡಿಕೆಯಾದ ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೋಜನೆ ಜಾರಿ ಕುರಿತು ಕೇಂದ್ರ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆ...
ಬಿಬಿಎಂಪಿ ಚುನಾವಣೆ ಸಿದ್ಧತೆ, ಅಂತಾರಾಷ್ಟ್ರೀಯ ಯೋಗ ದಿನ ಯಶಸ್ವಿಗೊಳಿಸುವುದು, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಬಿಜೆಪಿ ಜೂ.19ರಂದು ಮಹತ್ವದ ಸಭೆ ಕರೆದಿದೆ.
ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಂದು ದಿನಪೂರ್ತಿ ಸಭೆ ನಡೆಯಲಿದೆ.
ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ ಕುಮಾರ್,...
ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 64 ಪೈಸೆ ಏರಿಸಲಾಗಿದೆ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 1.35 ರೂ. ಇಳಿಕೆ ಮಾಡಲಾಗಿದೆ.
ನೂತನ ಪರಿಷ್ಕೃತ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿನ ವ್ಯತ್ಯಾಸದ ಅನ್ವಯ ಈ...
ಲಲಿತ್ ಮೋದಿಗೆ ವಿದೇಶದಲ್ಲಿ ವಾಸಿಸಲು ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒಂದು ವಾರದ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಆರ್.ಎಸ್.ಎಸ್ ಮಧ್ಯಪ್ರವೇಶಿಸಿ ರಾಜೀನಾಮೆ ನೀಡುವುದು ಬೇಡ ಎಂದು ಸುಷ್ಮಾಗೆ ಸೂಚಿಸಿತ್ತು ಎಂದು ಬಿಜೆಪಿಯ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...
ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...
ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್ ಮಂತರ್ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಆರಂಭಿಸಲಾಗಿರುವ ಸರದಿ ಉಪವಾಸ ಸತ್ಯಾಗ್ರಹವನ್ನು ಭಾರತೀಯ ಮಾಜಿ ಸೈನಿಕರ ಆಂದೋಲನ ಸಂಘಟನೆ (ಐಇಎಸ್ಎಂ)...
ಐಪಿಎಲ್ ಕ್ರಿಕೆಟ್ ಹಗರಣಗಳ ಆರೋಪ ಹೊತ್ತು ಲಂಡನ್ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಕೇಳಿ ಬಂದಿದೆ.
’ಲಲಿತ್ ಮೋದಿ ಅವರಿಗೆ ಬ್ರಿಟನ್...
ಐಪಿಎಲ್ ವಿವಾದದಲ್ಲಿ ಸಿಲುಕಿ, ದೇಶದದಿಂದ ಓಡಿ ಹೋದವರ ಪರವಾದ ಧೋರಣೆ ಸರಿಯಲ್ಲ. ಸುಷ್ಮಾ ಸ್ವರಾಜ್ ತಮಗೆ ತಕ್ಕದಲ್ಲದ ಕೆಲಸ ಮಾಡಿದ್ದಾರೆ. ಲಲಿತ್ ಮೋದಿ ಅವರು ವೀಸಾ ಪಡೆಯಲು ಸುಷ್ಮಾ ಸ್ವರಾಜ್ ಅವರು ನೆರವಾದದ್ದು, ಸರಿಯಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಸಾಮಾಜಿಕ...
ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ.
ಉಪಮುಖ್ಯಮಂತ್ರಿ ಮನೀಶ್...
ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಸಹ ಹಿಂದೂ ರಾಷ್ಟ್ರಗಳು ಎಂದು ತಾನು ನಂಬುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ.
ಇಂಡಿಯಾ ಟುಡೇ ವರದಿ ಪ್ರಕಾರ, ಮಥುರಾದ ಶ್ರೀಜಿ ಬಾಬಾ ಸರಸ್ವತಿ ಶಿಶು ಮಂದಿರದಲ್ಲಿನ ಸಂಘದ...
ಒನ್ ರಾಂಕ್ ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.
ಇಂಡಿಯನ್ ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ...
ನೆರೆ ದೇಶದ ನಿರಾಶ್ರಿತರಿಗೆ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ಸುಮಾರು 4,300 ನಿರಾಶ್ರಿತ ಹಿಂದೂ ಹಾಗೂ ಸಿಖ್ ನಾಗರಿಕರಿಗೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ಭಾರತದ ನಾಗರಿಕತ್ವ ನೀಡಿದೆ.
ಈ ನಿರಾಶ್ರಿತರಿಗೆ ಪ್ರಾಥಮಿಕವಾಗಿ ದೇಶದ...
ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಇಡೀ ಕರ್ನಾಟಕದಲ್ಲಿ ಅಂತಹವರು ಯಾರೂ ಸಿಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾನು ದೇಶದ ಪ್ರಧಾನಿಯಾಗಿದ್ದು ಆಕಸ್ಮಿಕ....
ನಕಲಿ ಪದವಿ ಪ್ರಕರಣದಲ್ಲಿ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದು ಆಮ್ ಆದ್ಮಿ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಇದೀಗ ತೋಮರ್ ನಕಲಿ ಪದವಿ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಘೋಷಿಸಿದೆ. ಆದರೆ ನಕಲಿ...
ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹಿಂದುಸ್ಥಾನೀ ಆವಾಮ್ ಮೋರ್ಚಾ ನಾಯಕನಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಉಭಯ ನಾಯಕರ ಈ ಭೇಟಿ ಬಿಹಾರ ವಿಧಾನಸಭಾ ಚುನಾವಣೆಗಾಗಿ ಮಾಂಝಿ...
ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...
ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು.
ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು...
ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ.
ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...
ಮ್ಯಾನ್ಮಾರ್ನ ಗಡಿಯೊಳಗೆ ನುಗ್ಗಿ ಈಶಾನ್ಯದ ನಾಗಾ ಉಗ್ರರನ್ನು ಮಟ್ಟಹಾಕಿ ಬಂದ ಭಾರತೀಯ ಸೇನೆ, ಇದಕ್ಕಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಹೇಗೆ ಯೋಜಿತ ರೀತಿಯಲ್ಲಿ ಸಜ್ಜಾಗಿತ್ತು ಮತ್ತು ಅದು ಅತ್ಯಂತ ರಹಸ್ಯವಾಗಿ ಮಧ್ಯರಾತ್ರಿ ದಾಳಿ ನಡೆಸಿದ್ದು ಹೇಗೆ?.. ಮುಂತಾದ ಕುತೂಹಲಕರ ಮಾಹಿತಿಗಳು...
ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ.
ಉತ್ತರ ಪ್ರದೇಶದ ದೀಯೊಬಂದ್ ನ ದಾರುಲ್ ಉಲೆಮಾದ...
ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ.
ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ...
ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್ ಯೋಗ ಕಾರ್ಯಕ್ರಮದ ವೇಳೆ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಹೊಂದಿರುವ ಆರೋಪದಲ್ಲಿ ಬಂಧಿತರಾದ ಜಿತೇಂದ್ರ ಸಿಂಗ್ ತೋಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸರ್ಕಾರದ ಕಾನೂನು ಸಚಿವ ಸ್ಥಾನಕ್ಕೆ ಕಪಿಲ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯ ಜಲಮಂಡಳಿ ಅಧ್ಯಕ್ಷರಾಗಿದ್ದ ಆಪ್ ಶಾಸಕ ಕಪಿಲ್...
ಅಂತಾರಾಷ್ಟ್ರೀಯ ಯೋಗ ದಿನದ ವಿಶೇಷ ವೆಬ್ ಸೈಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ.
ವಿದೇಶ ವ್ಯವಹಾರಗಳ ಸಚಿವಾಲಯ ಈ ವೆಬ್ ಸೈಟ್ ನಿರ್ವಹಿಸಲಿದ್ದು, ಜೂ.21ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ವಿವರ ಈ ವೆಬ್ ಸೈಟ್ ನಲ್ಲಿದೆ.
ಯೋಗಾಸಾನಗಳನ್ನು ಕರಗತ ಮಾಡಿಕೊಂಡಿರುವ...
ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಹಾಗೂ ನಿಗಮ ಮಂಡಳಿಗಳಿಗೆ ಬಾಕಿ ಉಳಿದ ಬೆರಳೆಣಿಕೆಯಷ್ಟುಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಮೂಲಗಳ...
ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ತೋಮರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್,...
ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ವಿವಾದಕ್ಕೀಡಾಗಿರುವ ಬೆನ್ನಲ್ಲೆ, ಫಾರ್ಮಾಸ್ಯುಟಿಕಲ್ ಸಂಸ್ಥೆಯೂ ಶಿಶು ಆಹಾರಗಳು ಮತ್ತು ಸಪ್ಲಿಮೆಂಟ್ ಗಳನ್ನು ನಿಷೇಧಿಸುವ ಕುರಿತು ಚಿಂತನೆ ನಡೆಸಿದೆ.
ಮೆಡಿಕಲ್ ಸ್ಟೋರ್ ಗಳಲ್ಲಿ ಕೇವಲ ಔಷಧ, ಮಾತ್ರೆ, ಸಿರಪ್ಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ನೀಡಬೇಕೆಂದು ಇಲಾಖೆ...
ದೇಶಾದ್ಯಂತ ನಿಷೇಧಕ್ಕೊಳಗಾದ ಮ್ಯಾಗಿ ನೂಡಲ್ಸ್ನ ಜಾಹೀರಾತು ಪ್ರಚಾರಕ್ಕೆ ನೀಡಿದ್ದ ಮಹತ್ವವನ್ನು, ಅದರ ಗುಣಮಟ್ಟ ಪರೀಕ್ಷೆಗೆ ನೆಸ್ಲೆ ಕಂಪನಿ ಕೊಟ್ಟಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.
ಕಳೆದ ವರ್ಷ ಮ್ಯಾಗಿ ನೂಡಲ್ಸ್ ಪರ ಜಾಹೀರಾತು ಹಾಗೂ ಮಾರಾಟ ಪ್ರಚಾರಕ್ಕೆ ನೆಸ್ಲೆ ಕಂಪನಿ ಬರೋಬ್ಬರಿ 445 ಕೋಟಿ...
ತೆಲಂಗಾಣ ವಿಧಾನಪರಿಷತ್ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್ ಸ್ಟೀಫನ್ಸನ್ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.
ಸ್ಟಿಫನ್ಸನ್ ಗೆ...
ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...
ತೆಲಂಗಾಣ ವಿಧಾನಪರಿಷತ್ ಚುನಾವಣೆಯಲ್ಲಿ ವೋಟಿಗಾಗಿ ನೋಟು ಪಡೆದ ಪ್ರಕರಣ ರಾಜಕೀಯ ರೂಪ ಪಡೆದುಕೊಂಡಿದ್ದು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಎಂದು ಆರೋಪಿಸಿ ರಾವ್ ವಿರುದ್ಧ ಆಂಧ್ರ ನೀರಾವರಿ ಸಚಿವ ದೇವಿನೇನಿ ಉಮಾಮಹೇಶ್ವರ್ ರಾವ್...
ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಉನ್ನಾವ್ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಇದೀಗ ರಾಮ ಮಂದಿರ ನಿರ್ಮಾಣದ ಕುರಿತಾಗಿ ಇನ್ನೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಿಜೆಪಿಯ ಮೇಲೆ ಯಾರೂ ಶಂಕೆ ವ್ಯಕ್ತಪಡಿಸುವ ಅಗತ್ಯವಿಲ್ಲ. ...
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...
ದೇಶದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...
ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು....
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಹುಲ್ ಅವರ ನಿವಾಸದಲ್ಲಿ ಚುನಾವಣಾ ಮೈತ್ರಿ ಕುರಿತಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್...
ಒನ್ ರಾಂಕ್, ಒನ್ ಪೆನ್ಶನ್(ಸಮಾನ ಶ್ರೇಣಿ, ಸಮಾನ ಪಿಂಚಣಿ) ಯೋಜನೆ ಜಾರಿಗೆ ಸಂಬಂಧಿಸಿದಂತೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ನಿಖರ ದಿನಾಂಕವನ್ನು ಘೋಷಿಸಬೇಕೆಂದು ಮಾಜಿ ಸೈನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿ ಪತ್ರ ಬರೆದಿರುವ ಮಾಜಿ ಸೈನಿಕರು, ಕೇಂದ್ರ ಸರ್ಕಾರ...
ಮ್ಯಾಗಿಯಲ್ಲಿ ಅಪಾಯಕಾರಿ ಅಂಶಗಳಿವೆ ಎಂಬ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ತನ್ನ 9 ಬಗೆಯ ಉತ್ಪನ್ನಗಳ ಮಾರಾಟವನ್ನು ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ನೆಸ್ಲೆ ಕಂಪನಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮ್ಯಾಗಿಗೆ ನಿಷೇಧ ಭೀತಿ ಎದುರಾಗಿದೆ.
ನೇಪಾಳ ಸರ್ಕಾರ ಭಾರತದಿಂದ ಮ್ಯಾಗಿ ಆಮದು...
ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಿದೆ. ಅಲ್ಲದೆ, ಸಂಸತ್ತಿನ ಎಲ್ಲಾ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜಿತನ್ ರಾಂ ಮಾಂಝಿ ನಡುವಿನ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಮಾಜಿ ಸಿಎಂ ಮಾಂಝಿ ನಿವಾಸದ ಪ್ರದೇಶದಲ್ಲಿರುವ ಮಾವಿನ ಮರ ಮತ್ತು ಲಿಚಿ ಹಣ್ಣುಗಳ ಕಾವಲಿಗಾಗಿ ಮಾಂಝಿ ವಾಸವಾಗಿರುವ ಬಂಗ್ಲೆಯ ಪ್ರದೇಶಕ್ಕೆ ಸುಮಾರು 24 ಪೊಲೀಸರನ್ನು...
ಗ್ರಾಮಪಂಚಾಯ್ತಿ ಚುನಾವಣೆ ನಂತರವಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಕಾಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ.
ಹೈಕಮಾಂಡ್ ತಾಕೀತು ಮಾಡದಿದ್ದರೆ ಈ ಬಾರಿಯೂ ಸಂಪುಟ ವಿಸ್ತರಣೆ/ಪುನಾರಚನೆ ಮುಂದಕ್ಕೆ ಹೋಗಲಿದೆ. ಬಿಬಿಎಂಪಿ ಚುನಾವಣೆ ನೆಪದಲ್ಲಿ ಈ...
ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...
ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎನ್.ಡಿ.ಎ ಮಿತ್ರಪಕ್ಷ ಶಿವಸೇನೆ, ಅವರಿಗೆ ತಕ್ಕ ಪಾಠ ಕಲಿಸಲು ಭಾರತವೂ ಕದನ ವಿರಾಮ ಉಲ್ಲಂಘಿಸಿ ಆ ದೇಶದೊಳಕ್ಕೆ ಪ್ರವೇಶಿಸಬೇಕು ಎಂದು ಹೇಳಿದೆ.
2013ರಲ್ಲಿ ಪಾಕ್ ಸೈನಿಕರು...
ಭಾರತೀಯ ರಿಸರ್ವ ಬ್ಯಾಂಕ್ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ.
ಆರ್.ಬಿ.ಐ ಗವರ್ನರ್ ರಘುರಾಮ್...
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ...
ಗ್ರಾಮ ಪಂಚಾಯ್ತಿ ಚುನಾವಣೆಯ ಎರಡನೇ ಹಂತದ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುತ್ತದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸಿದ ಬಳಿಕ ನಡೆಯುತ್ತಿರುವ ಪ್ರಥಮ...
ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾಗೆ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಗೆ ಯೋಗಾಭ್ಯಾಸ ಕಡ್ಡಾಯ ಮಾಡಲಾಗಿದೆ.
ಸದ್ಯ ತರಬೇತಿ ಪಡೆಯುತ್ತಿರುವ ಪೈಲಟ್ ಗಳು ಮತ್ತು ವಿಮಾನ ಸಿಬ್ಬಂದಿ ಸೋಮವಾರದಿಂದ ಪ್ರತಿದಿನ ಬೆಳಗ್ಗೆ 6.30ಕ್ಕೆ ಯೋಗ ಮಾಡಲೇಬೇಕು ಎಂದು ಸೂಚಿಸಲಾಗಿದೆ....
ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿ ತರುವ ವ್ಯಕ್ತಿಗೆ 100 ಕೋಟಿ ರೂ. ಬಹುಮಾನ ನೀಡುವುದಾಗಿ ಪಾಕ್ ಸಂಸದ, ಜಮಾತ್ ಎ ಇಸ್ಲಾಮಿ ರಾಜಕೀಯ, ಧಾರ್ಮಿಕ ಸಂಘಟನೆಯ ಮುಖ್ಯಸ್ಥ ಸಿರಾಜ್ ಉಲ್ ಹಖ್ ಘೋಷಿಸಿದ್ದಾನೆ.
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿನ ರಾವಲ್...
ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.
ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರ ಛರಿಸ್ಮಾದ ಮುಂದೆ ರಾಹುಲ್ ಗಾಂಧಿ ಏನೇನೂ...
ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...
ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಆದರೆ ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸದ ಬಗ್ಗೆ ಈ ವರೆಗೂ ದಿನಾಂಕ ನಿಗದಿಯಾಗಿಲ್ಲ. ತಾನೂ...
ಭಾರತ-ಪಾಕಿಸ್ತಾನ ಉಭಯ ರಾಷ್ಟ್ರಗಳೊಡನೆ ಮಾತುಕತೆ ಶುರುವಾಗಬೇಕೆಂದರೆ ನಮ್ಮ ಮೂರು ಷರತ್ತುಗಳಿಗೆ ಒಪ್ಪಬೇಕು ಎಂದು ಭಾರತ, ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಜತೆಗಿನ ಸಂಬಂಧದ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ನಮ್ಮಲ್ಲಿ ಪಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟವಾದ ನೀತಿಯಿದೆ ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...
ನಮ್ಮ ಸರ್ಕಾರ ದೇಶದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸಮಾಡುತ್ತಿದೆ. ಜನತೆ ನಮ್ಮ ಮೇಲಿರಿಸಿದ್ದ ವಿಶ್ವಾಸ ಎಳ್ಳಷ್ಟೂ ಕಡಿಮೆಯಾಗಿಲ್ಲ ,ನಮ್ಮ ಸರ್ಕಾರಕ್ಕೆ ಜನ ಫುಲ್ ಮಾರ್ಕ್ಸ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಆಕಾಶವಾಣಿಯಲ್ಲಿ 8 ನೇ ಬಾರಿಗೆ ಮನ್ ಕಿ...
ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...
ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ’ಮೋದಿ...
'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...
ಮಾಜಿ ಸೈನಿಕರ ಒನ್ ರಾಂಕ್, ಒನ್ ಪೆನ್ಶನ್(ಒಆರ್ ಒಪಿ-ಸಮಾನ ಪಿಂಚಣಿ) ಯೋಜನೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಮತ್ತು ಸಂವಿಧಾನದ 370ನೇ ಪರಿಚ್ಚೇದ ರದ್ದು ಮಾಡುವುದಕ್ಕಿಂತ ಮುಖ್ಯವಾಗಿ ದೇಶದ ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಎನ್ ಡಿಎ ಸರ್ಕಾರ ಒಂದು ವರ್ಷ...
ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ.
ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...
'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ. ಈ ಸಂಸ್ಥೆ ತಯಾರಿಸುವ ಮ್ಯಾಗ್ಗಿ ನೂಡಲ್ ಇತ್ತೀಚೆಗೆ ನಡೆಸಲಾದ ಆಹಾರ ಸುರಕ್ಷತಾ ಪರೀಕ್ಷೆಯಲ್ಲಿ ವಿಫಲಗೊಂಡಿದ್ದು, ಉತ್ತರ ಪ್ರದೇಶ ಸರಕಾರ ಈ ನಿಟ್ಟಿನಲ್ಲಿ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸಲು...
ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಪಾಕಿಸ್ತಾನೀ ಧ್ವಜವನ್ನು ಹಾರಿಸಲು ಬಿಡುವುದಿಲ್ಲ, ಅಂಥ ಕೃತ್ಯ ಎಸಗಿದವರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಒಂದು...
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ.
ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು,...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...
ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ.
ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು.
ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...
ಗ್ರಾಮ ಪಂಚಾಯ್ತಿಯ ಮೊದಲ ಹಂತದ ಚುನಾವಣೆಯ ಮತದಾನ ಮೇ 29ರಂದು ರಾಜ್ಯದ 15 ಜಿಲ್ಲೆಗಳಲ್ಲಿ ನಡೆಯಲಿದೆ. ಕಡೆಗಳಿಗೆಯ ಬಿರುಸಿನ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ತೊಡಗಿದ್ದಾರೆ.
ಪ್ರಚಾರದ ಭರಾಟೆ ನಿರ್ಣಾಯಕ ಘಟ್ಟ ತಲುಪಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...
ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ.
ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...
ನಾನು ದನದ ಮಾಂಸ ತಿನ್ನುತ್ತೇನೆ; ನನ್ನನ್ನು ತಡೆಯಲು ಯಾರಿಂದಲಾದರೂ ಸಾಧ್ಯವೇ ಎಂದು ಕೇಂದ್ರ ಗೃಹ ವ್ಯವಹಾರಗಳ ಸಹಾಯಕ ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.
ಗೋಮಾಂಸ ತಿನ್ನದೇ ಬದುಕಲು ಸಾಧ್ಯವಿಲ್ಲ ಎಂದು ಹೇಳುವವರು ಪಾಕಿಸ್ಥಾನಕ್ಕೆ ಹೋಗಲಿ ಎಂದು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಖಂಡನೆಗೆ...
ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...
ತಮ್ಮನ್ನು ಭೇಟಿಯಾದ ಪಾಕಿಸ್ತಾನ ಮೂಲದ ಕೆಲ ನಿರಾಶ್ರಿತ ಮಹಿಳೆಯರಿಗೆ, ಇಲ್ಲಿನ ಜನರಿಗೆ ಕನಿಕರವಿಲ್ಲ. ನೀವು ಏನು ಸಹಾಯ ಬೇಕೆಂದರೂ ಹುರಿಯತ್ ಕಾನ್ಫರೆನ್ಸ್ ಮುಖಂಡ ಮೀರ್ ವಾಯಿಜ್ ಉಮರ್ ಫಾರೂಖ್ ಅವರನ್ನು ಕೇಳಿ' ಎಂದು ಹೇಳುವ ಮೂಲಕ ಕಾಶ್ಮೀರದ ಆಡಳಿತಾರೂಢ ಪಿಡಿಪಿ ಪ್ರಧಾನ...
ಭಾರತದ ಯಾವುದೇ ನ್ಯಾಯಾಲಯದಲ್ಲಿ ಬೊಫೋರ್ಸ್ ಪ್ರಕರಣ ಈ ತನಕವೂ ಒಂದು ಹಗರಣವೆಂದು ಸಾಬೀತಾಗಿಲ್ಲ; ಬೊಫೋರ್ಸ್ ಹಗರಣವು ಕೇವಲ ಮಾಧ್ಯಮ ವಿಚಾರಣೆಯ ಫಲಶ್ರುತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸ್ವೀಡನ್ ಪತ್ರಿಕೆ ಡೇಜನ್ಸ್ ನ್ಹೆಟರ್ ಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಪತಿ ಮುಖರ್ಜಿ ಅವರಿಗೆ...
ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು.
ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...
ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ರಕ್ಷಿಸಲು ಸರ್ಕಾರ ಹೊರಟಿಲ್ಲ. ಜಾತಿ ಹೆಸರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಸಿದ್ದರಾಮಯ್ಯನೇ, ಕುಮಾರಸ್ವಾಮಿಯಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ...
ರಾಜಕೀಯ ವೈರಿಗಳಾದ ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು, ಸೋಮವಾರ ಸಂಭ್ರಮಾಚರಣೆ ಸಿದ್ಧವಾಗಿವೆ. ಬಿಜೆಪಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬುತ್ತಿರುವ ಮುನ್ನಾದಿನವಾದ ಸೋಮವಾರ ಮಥುರಾದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರೆ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದು 100 ದಿನ...
ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿ ಬಿಜೆಪಿ ಬೃಹತ್ ಸಾಧನಾ ಸಮೇಶ ಹಮ್ಮಿಕೊಂಡಿದೆ. ಮಥುರಾ ಜಿಲ್ಲೆಯಲ್ಲಿರುವ ನಾಗ್ಲಾ ಚಂದ್ರಭಾನ್ ನಲ್ಲಿ ಆರಂಭವಾದ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ...
ಕೇಂದ್ರ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ನಾಗ್ಲಾ ಚಂದ್ರಭಾನ್ ನಲ್ಲಿ ಬಿಜೆಪಿ ರ್ಯಾಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ನಾಗ್ಲಾ ಚಂದ್ರಬಾನ್ ನಲ್ಲಿ ಪ್ರಧಾನಿ ಮೋದಿ ಯವರಿಗೆ 365 ಕಮಲದ ಹೂಗಳಿಂದ ಭವ್ಯ...
ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಬಂಧನಕ್ಕೆ ಅಡ್ಡಿಯಾಗಿದ್ದಾರೆಂಬ ಆರೋಪದಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಶನಿವಾರ ಅಮಾನತುಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ...
ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...
ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆಯೇ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಮೋಸ್ಟ್ ವಾಂಟೆಂಡ್ ಉಗ್ರರಾದ ಹಫೀಜ್ ಸಯೀದ್ ಮತ್ತು ಝಕೀಉರ್ ರೆಹ್ಮಾನ್ ಲಖ್ವಿ ಅವರಿಗೆ ಸೇರಿರುವ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು
ಹಾಕಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ)ಯ ಪಟ್ಟಿಯಲ್ಲಿ ಅಲ್ ಖೈದಾ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ. ಜಯಲಲಿತಾ ಅವರು ನಿರೀಕ್ಷೆಯಂತೆ ಬೆಳಗ್ಗೆ 11 ಗಂಟೆಗೆ ಮದ್ರಾಸ್ ವಿವಿ ಕ್ಯಾಂಪಸ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಯಾ ಅವರ ಜೊತೆಗೆ 28 ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಬೇಕು. ಹಾಗೆಯೇ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಈ ಅವಧಿಯಲ್ಲಿಯೇ ರಾಮಮಂದಿರ ನಿರ್ಮಾಣ ಕೆಲಸ ಪೂರ್ಣವಾಗಬೇಕು ಎಂದು ಸಾಧ್ವಿ ಪ್ರಾಚಿ ಆಗ್ರಹಿಸಿದ್ದಾರೆ.
ಬಿಜೆಪಿ ದಲಿತ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ...
ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...
ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...
ಜೂನ್ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ.
ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ...
ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...
ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸ್ತಾಪಿತ ಜನತಾ ಪರಿವಾರದ ಜೊತೆ ಕೈಜೋಡಿಸುವಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿಗೆ ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆಹ್ವಾನ ನೀಡಿದ್ದಾರೆ.
ಬಿಹಾರದ ಮುಖ್ಯಮಂತ್ರಿ ಗಾದಿಯನ್ನು ತನ್ನ ಆಪ್ತ ನಿತೀಶ್...
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...
ಕೆ.ಪಿ.ಎಸ್.ಸಿ ಅಧ್ಯಕ್ಷರನ್ನಾಗಿ ವಿ.ಆರ್.ಸುದರ್ಶನ್ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ.
ಭೂ ಒತ್ತುವರಿ ಆರೋಪಕ್ಕೆ...
ಹಿರಿಯ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಸಮರ ತಾರಕಕ್ಕೇರಿದೆ. ಆಡಳಿತಾರೂಢ ಎಎಪಿ ಸರ್ಕಾರ ಕಳೆದ ನಾಲ್ಕು ದಿನಗಳಲ್ಲಿ ನೇಮಕ ಮಾಡಿದ್ದ ಅಧಿಕಾರಿಗಳ ವರ್ಗಾವಣೆಯನ್ನು ಲೆಫ್ಟಿನೆಂಟ್ ಗವರ್ನರ್ ಜಂಗ್ ಬುಧವಾರ...
ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ 7 ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಭಾರತದ ಅಭಿವೃದ್ಧಿಯಲ್ಲಿ ಕೊರಿಯಾ ಪಾತ್ರ ಮಹತ್ವದ್ದು . ಕೊರಿಯಾ ಅಭಿವೃದ್ದಿಯಿಂದ ಪ್ರಭಾವಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದಕ್ಷಿಣ ಕೊರಿಯಾದ ಅಧ್ಯಕ್ಷ ಪಾರ್ಕ್ ಗೆಯುನ್ ಹೈ ಅವರನ್ನು...
ಕಳೆದ ಜನವರಿಯಲ್ಲಿ ತಾವು ಭಾರತಕ್ಕೆ ಭೇಟಿ ನೀಡಿದ್ದು, ಆ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಗೆಳೆತನದ ಒಡನಾಟಗಳ ಸವಿನೆನಪುಗಳನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತೊಮ್ಮೆ ಮೆಲುಕು ಹಾಕಿ ಸಂತಸಪಟ್ಟರು.
ಭಾರತದ ನೂತನ ರಾಯಭಾರಿಯಾಗಿರುವ ಅರುಣ್ ಸಿಂಗ್ ಅವರು ಒಬಾಮಾ ಅವರ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಜಂಗೀಕುಸ್ತಿ ತಾರಕಕ್ಕೇರಿರುವ ನಡುವೆಯೇ ಸಂವಿಧಾನದ ಪ್ರಕಾರ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಮಾಜಿ...
ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಂತರ ಸಾಮಾಜಿಕ ಮಾಧ್ಯಮವನ್ನು ಯಶಸ್ವಿಯಾಗಿ ಬಳಸಿದ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.
ಅಮೆರಿಕದ ತಜ್ಞ ಜೊಯೊಜೀತ್ ಪಾಲ್ ಎಂಬುವವರು ಇತ್ತೀಚೆಗೆ ಟೆಲಿವಿಷನ್...
2015ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ತೃತೀಯ ಹಾಗೂ ಗದಗ ಕೊನೆಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಶೇ.93.09ರಷ್ಟು, ಉಡುಪಿ ಶೇ. 92.32, ಉತ್ತರ...
ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿರುವ ಸ್ವಿಟ್ಜರ್ಲೆಂಡ್, ಈ ಕುರಿತಂತೆ ಹಳೆ ಕಾಯ್ದೆಗೆ ಸಂಸತ್ತಿನಲ್ಲಿ ತಿದ್ದುಪಡಿ ತಂದು ಕಾಳಧನಿಕರ ವಿರುದ್ಧದ ಸಮರಕ್ಕೆ ಹಾದಿ ಸುಗಮ ಮಾಡಿಕೊಡುವುದಾಗಿ ಹೇಳಿದೆ.
ಮೂರು ದಿನಗಳ ಭಾರತ...
ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಈಡೇರುವುದಿಲ್ಲ. 2018ರ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಪಣ ತೊಟ್ಟು ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪದಿಸಿದ್ದಾರೆ.
ದಾವಣಗೆರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...
ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ.
ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...
'ನಾಥು ಲಾ ಮೂಲಕ ಕೈಲಾಸ ಮಾನಸ ಸರೋವರಕ್ಕೆ ಎರಡನೇ ಮಾರ್ಗ ಜೂನ್ ತಿಂಗಳಿನಿಂದ ಭಾರತೀಯ ಯಾತ್ರಿಗಳಿಗೆ ಲಭ್ಯವಾಗಲಿದೆ. ನಾನು ಚೀನಾವನ್ನು ಇದಕ್ಕಾಗಿ ಅಭಿನಂದಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಈ...
ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ.
ಸತತ ಎರಡನೇ ಬಾರಿ ಈ...
ದೇಶದ ರೈತರ ಬದುಕಿಗೆ ತೊಂದರೆಯಾಗಲಿರುವ ಭೂಸ್ವಾಧೀನ ಮಸೂದೆ ಜಾರಿಯಾಗಲು ಬಿಡಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಆಂಧ್ರಪ್ರದೇಶದ ತೆಲಂಗಾಣದ ಕೋರ್ಟಿಕಲ್ ಗ್ರಾಮದ ರೈತರ ಸಂಕಷ್ಟ ವಿಚಾರಿಸುವ ನಿಟ್ಟಿನಲ್ಲಿ 15ಕಿ.ಮೀಟರ್ ದೂರದ ಕಿಸಾನ್ ಪಾದಯಾತ್ರೆ ಅಂತ್ಯಗೊಂಡ...
ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.
ಈ ಮಸೂದೆ ಅನ್ವಯ,...
ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ತುಂಬಲು ರೈತರ ವಿಷಯ ಕೈಗೆತ್ತಿಕೊಂಡು ದೇಶಾದ್ಯಂತ ಪ್ರವಾಸ ಕೈಗೊಂಡಿರುವ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, 2 ದಿನ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.
ಇದೇ ವೇಳೆ ಜಿಲ್ಲೆಯಲ್ಲಿ 15 ಕಿ.ಮೀ ಪಾದಯಾತ್ರೆ ನಡೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ...
ಇಂದಿನಿಂದ ಮೂರು ದಿನಗಳ ಚೀನಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಲ್ಲಿ ಭವ್ಯ ಸ್ವಾಗತ ನೀಡಲಾಗಿದೆ. ಕ್ಸಿಯಾನ್ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಚೀನಾದ ಸಾಂಪ್ರದಾಯಿಕ ಡ್ರ್ಯಾಗನ್ ನೃತ್ಯದ ಮೂಲಕ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ ನೀಡಲಾಯಿತು.
ಬಳಿಕ ಚೀನಾ...
ಸ್ವಚ್ಛ, ಪಾರದರ್ಶಕ, ಹಗರಣ ಮುಕ್ತ ಸರ್ಕಾರ ನೀಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಒಂದಂಕಿ ಲಾಟರಿ ಹಾಗೂ ಮಟ್ಕಾ ದಂಧೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರು...
4 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಮತ್ತು ಇಬ್ಬರು ರಾಜ್ಯಪಾಲರನ್ನು ವರ್ಗ ಮಾಡಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆದೇಶ ಹೊರಡಿಸಿದ್ದಾರೆ.
ಹೊಸ ಆದೇಶದ ಅನ್ವಯ, ದ್ರೌಪದಿ ಮುರ್ಮು ಅವರನ್ನು ಜಾರ್ಖಂಡ್ ಗೆ, ತಥಾಗತ ರಾಯ್ ಅವರನ್ನು ತ್ರಿಪುರಾಕ್ಕೆ, ಜೆ.ಪಿ.ರಖೊವಾ ಅವರನ್ನು...
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...
ಸರ್ಕಾರಿ ಜಾಹೀರಾತುಗಳಿಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ರೂಪಿಸಿದ್ದು, ಇನ್ನುಮುಂದೆ ಸರ್ಕಾರಿ ಸಂಬಂಧಿ ಮುದ್ರಣ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ ಸೇರಿದಂತೆ ಯಾವುದೇ ರಾಜಕಾರಣಿಗಳ ಫೋಟೊವನ್ನು ಬಳಸುವಂತಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.
ಸರ್ಕಾರಿ ಜಾಹೀರಾತುಗಳಲ್ಲಿ ಪ್ರಧಾನಮಂತ್ರಿ, ರಾಷ್ಟ್ರಪತಿ ಹಾಗೂ ಮುಖ್ಯನ್ಯಾಯಮೂರ್ತಿ ಫೋಟೊ ಮತರ ಬಳಸಬಹುದು ಎಂದು...
ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಜ್ಯಾದ್ಯಂತ ಈ ಬಾರಿ 343 ಪರೀಕ್ಷಾ ಕೇಂದ್ರಗಳಲ್ಲಿ 1,57,580 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ...
ಭಾರತ ಸೇರಿದಂತೆ 5 ಅಭಿವೃದ್ಧಿಶೀಲ ದೇಶಗಳು ಸ್ಥಾಪಿಸುತ್ತಿರುವ ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗಿ ಕನ್ನಡಿಗ, ಹೆಸರಾಂತ ಬ್ಯಾಂಕರ್ ಕೆ.ವಿ.ಕಾಮತ್ ನೇಮಕಗೊಂಡಿದ್ದಾರೆ.
ಕಾಮತ್ ಅವರು 5 ವರ್ಷ ಅವಧಿಯನ್ನು ಹೊಂದಲಿದ್ದಾರೆ. ಬ್ಯಾಂಕ್ ಇನ್ನೊಂದು ವರ್ಷದಲ್ಲಿ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ವಿತ್ತ ಇಲಾಖೆಯ ಕಾರ್ಯದರ್ಶಿ...
ಭೂಗತ ಪಾತಕಿ, 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂದು ಭಾರತ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ’ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಖಚಿತ ಮಾಹಿತಿ ನಮ್ಮ ಬಳಿ ಇದೆ....
ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...
ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...
ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್ ನಲ್ಲಿ ಪ್ರಕಟವಾಗಲಿದೆ.
ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...
ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ.
ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...
ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿರುವ ಮೋದಿ "1998 ರ ಈ...
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...
ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಎಲ್ಲಾ ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಚಲನವಲನಗಳ ಮೇಲೆ ಗಮನಹರಿಸಲು ಅನುಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿಗೆ ತರಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಯುಜಿಸಿ ಸೂಚನೆ...
ನೇಪಾಳದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಲ್ಲಿ ನಾಶಗೊಂಡಿರುವ ಖಾಸಗಿ ಮತ್ತು ಸಾರ್ವಜನಿಕ ಆಸ್ತಿ, ಪಾಸ್ತಿಗಳನ್ನು ಎರಡು ವರ್ಷದೊಳಗೆ ಪುನರ್ ನಿರ್ಮಾಣ ಮಾಡಲಾಗುವುದು ಎಂದು ನೇಪಾಳ ಪ್ರಧಾನಮಂತ್ರಿ ಸುಶೀಲ್ ಕೊಯಿರಾಲಾ ತಿಳಿಸಿದ್ದಾರೆ.
ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನೆರವಿನ ಕಾರ್ಯಕ್ಕೆ ನಾಗರಿಕರು, ನೆರೆ...
ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಅಪಹರಿಸಿದ್ದ ಗ್ರಾಮಸ್ಥರನ್ನು ರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಕ್ಸಲರ ಭದ್ರಕೋಟೆಯಾಗಿರುವ ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಬೆನ್ನಲ್ಲಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ 250 ಗ್ರಾಮಸ್ಥರನ್ನು...
ಪ್ರಧಾನಿ ನರೇಂದ್ರ ಮೋದಿ, ವೃದ್ಧಾಷ್ಯದ ಸಮಸ್ಯೆಯಿಂದ ಬಳುತ್ತಿರುವ ಆತ್ಮಾಸ್ಥಾನಂದ್ ಮಹಾರಾಜ್ ಅವರ ಯೋಗ ಕ್ಷೇಮ ವಿಚಾರಿಸಿದರು.
ತಮ್ಮ ಜೀವನದ ದಿಕ್ಕು ಬದಲಿಸಿದ ಗುರುಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗುರುಗಳ ಸಾನಿಧ್ಯದಲ್ಲಿ ಕೆಲಹೊತ್ತು ಭಾವುಕರಾದರು. ಕೊಲ್ಕತ್ತಾದಲ್ಲಿರುವ ರಾಮಕೃಷ್ಣ ಮಠಕ್ಕೆ ಭಾನುವಾರ ಭೇಟಿ...
ರಾಯಭಾರಿಗಳನ್ನು ಹೊತ್ತೂಯ್ಯುತ್ತಿದ್ದ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಪಾಕ್ ನ ಉತ್ತರ ದಿಕ್ಕಿನಲ್ಲಿರುವ ಗಿಲಿಟ್ ನ ಶಾಲೆಯೊಂದರ ಮೇಲೆ ಪತನವಾಗಿದೆ.
ಈ ದುರ್ಘಟನೆಯಲ್ಲಿ ನಾರ್ವೆ ಹಾಗೂ ಫಿಲಿಪ್ಪೀನ್ಸ್ ನ ರಾಯಭಾರಿಗಳು, ಮಲೇಷ್ಯಾ ಮತ್ತು ಇಂಡೋನೇಷ್ಯಾ ರಾಯಭಾರಿಗಳ ಪತ್ನಿಯಂದಿರು, ಹೆಲಿಕಾಪ್ಟರ್ ನ ಇಬ್ಬರು...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ಪೀಡಿತ ದಂತೇವಾಡಾ ಜಿಲ್ಲೆಗೆ ಶನಿವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಈ ಭಾಗದಲ್ಲಿ ಕೈಗೊಳ್ಳಲಾಗಿರುವ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಪರಿಶೀಲನೆ ನಡೆಸಲಿದ್ದಾರೆ.
ಇದೇ ವೇಳೆ ಅವರು ಅಲ್ಟ್ರಾ ಮೆಗಾ...
ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಛತ್ತೀಸ್ ಗಢದ ನಕ್ಸಲ್ ಪೀಡಿತ...
'ಬ್ರಿಟನ್' ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ 10ಸದಸ್ಯರು ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಬ್ರಿಟನ್ ಸಂಸತ್ ನಲ್ಲಿ ಭಾರತೀಯ ಮೂಲದ ಸಂಸದರ ಸಂಖ್ಯೆ ಹೆಚ್ಚಾಗಿದೆ.
ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೇರಿ 10 ಮಂದಿ...
ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶ ದಾಂತೇವಾಡಾ ಜಿಲ್ಲೆಗೆ ಭೇಟಿ ನೀಡಿರುವ ಬೆನ್ನಲ್ಲೇ ನಕ್ಸಲರ ಗುಂಪೊಂದು ಸುಕ್ಮಾ ಜಿಲ್ಲೆಯ ಮರೆಂಗಾ ಗ್ರಾಮದ ಸುಮಾರು 300ಕ್ಕೂ ಅಧಿಕ ಗ್ರಾಮಸ್ಥರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡ ಘಟನೆ ನಡೆದಿದೆ.
ದಾಂತೇವಾಡಾದಲ್ಲಿ ನಾನಾ ಕಾರ್ಯಕ್ರಮಗಳಿಗೆ...
ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ.
ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...
ಭಾರತಕ್ಕೆ ಧಾರ್ಮಿಕ ಸಹಿಷ್ಣುತೆ ಬಗ್ಗೆ ಪಾಠ ಹೇಳಿಕೊಟ್ಟಿದ್ದ ಅಮೆರಿಕಾ, ಧಾರ್ಮಿಕ ಸಹಿಷ್ಣುತೆ ವಿಚಾರದಲ್ಲಿ ಅಮೆರಿಕಾ ಅಧ್ಯಕ್ಷ ಹಾಗೂ ಭಾರತದ ಪ್ರಧಾನಿ ಇಬ್ಬರೂ ಒಂದೇ ಎನ್ನತೊಡಗಿದೆ.
ಭಾರತದಲ್ಲಿರುವ ಅಮೆರಿಕಾ ರಾಯಭಾರಿ ರಿಚರ್ಡ್ ವರ್ಮಾ, ಧಾರ್ಮಿಕ ಸಹಿಷ್ಣುತೆ ವಿಷಯದಲ್ಲಿ ಬರಾಕ್ ಒಬಾಮ ಹಾಗೂ...
ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ.
ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...
ಐಸಿಸ್ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್ ಜತೆಗೆ ನಂಟು ಹೊಂದಿರುವ ಜಿಹಾದ್ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಕುತೂಹಲಕರ ಸಂಗತಿಯೆಂದರೆ...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ ಖಾತೆ ತೆರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು ಭಾರತದಲ್ಲಿ ರಾಜಕಾರಣಿಗಳೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವ ಟ್ರೆಂಡ್ ಉದ್ಭವಿಸಿದೆ.
ಪ್ರಸ್ತುತ ರಾಹುಲ್ ಗಾಂಧಿ ಟ್ವಿಟರ್ ಖಾತೆ (@OfficeofRG.)ಗೆ 11.1 ಸಾವಿರ ಹಿಂಬಾಲಕರಿದ್ದಾರೆ....
ಪ್ರಧಾನಿ ನರೇಂದ್ರ ಮೋದಿಯವರು ಬದಲಾವಣೆಯ ರಾಜಕೀಯ ಮಾಡಬೇಕೆ ವಿನ: ದ್ವೇಷ ರಾಜಕಾರಣ ಅಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮ ಕ್ಷೇತ್ರವಾದ ಅಮೇಠಿಯಲ್ಲಿನ ಫುಡ್ ಪಾರ್ಕ್ ಸ್ಥಾಪನೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...
ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...
ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ಆರ್.ಎಸ್.ಎಸ್ ಮಾಜಿ ಅಖೀಲ ಭಾರತೀಯ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಇದೀಗ ಒಂದು ಸಾವಿರ ದಿನಕ್ಕೆ ಪ್ರವೇಶಿಸಿದೆ.
2009ರ ಆಗಸ್ಟ್ 9ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಯಾತ್ರೆಯು ಕರ್ನಾಟಕ...
'ಗ್ರಾಮ ಪಂಚಾಯ್ತಿ' ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತಿರುವ ಜನತೆ, ಈಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆ, ಈ ಮೂಲಕ...
ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ 1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಇರುವ ಸ್ಥಳದ ಕುರಿತು ಧ್ವಂದ್ವ ನಿಲುವು ಪ್ರದರ್ಶಿಸುವ ಮೂಲಕ ಕೇಂದ್ರ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ.
ದಾವೂದ್ ಎಲ್ಲಿದ್ದಾನೆ ಎಂಬ ಕುರಿತು ಸರ್ಕಾರಕ್ಕೆ ಮಾಹಿತಿ ಇಲ್ಲ...
'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಫ್ರಾನ್ಸ್ ಒತ್ತಾಯಿಸಿದೆ. ಬದಲಾಗಿರುವ ಜಗತ್ತಿನಲ್ಲಿ ತುರ್ತಾಗಿ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಶಾಶ್ವತ ಸ್ಥಾನ ನೀಡಬೇಕಿದೆ ಈ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ವಿಸ್ತರಿಸಬೇಕಿದೆ ಎಂದು ಫ್ರಾನ್ಸ್ ಹೇಳಿದೆ.
ಭಾರತದೊಂದಿಗೆ ಬ್ರೆಜಿಲ್ ಹಾಗೂ...
ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ತೀರ್ಪಿನ ಪ್ರತಿ ಕೈಗೆ ಸಿಕ್ಕ ನಂತರ ಕಾನೂನು ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರಮುಖ ಬೆಳವಣಿಗೆಯೊಂದರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐ.ಎಸ್.ಐ.ಎಸ್)ಯನ್ನು ಸೇರಲು ತೆರಳುತ್ತಿದ್ದ 14 ಮಂದಿ ಯುವಕರನ್ನ ಹೈದ್ರಾಬಾದ್ ಪೊಲೀಸರು ತಡೆದಿದ್ದಾರೆ.
ಆಂಧ್ರಪ್ರದೇಶ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ 14 ಮಂದಿ ಯುವಕರನ್ನು ಹೈದ್ರಾಬಾದ್ ನ ವಿಮಾನ ನಿಲ್ದಾಣದಲ್ಲಿ...
'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ.
ಸರ್ಕಾರ ಬಡವರು ಹಾಗೂ ರೈತರ ವಿರುದ್ಧವಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಕೇಂದ್ರ ಸಚಿವ ಸಂಪುಟದ...
ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು...
'ಕಿಸಾನ್ ಪಾದಯಾತ್ರೆ' ಹಮ್ಮಿಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಅಧಿಕಾರ ಕಳೆದುಕೊಂಡ ನಂತರ ರೈತರ ಪರ ಪಾದಯಾತ್ರೆ ನಡೆಸುವ ಬದಲು ಅಧಿಕಾರದಲ್ಲಿರಬೇಕಾದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು ಎಂದು ರಾಹುಲ್ ಗಾಂಧಿಗೆ ಶಿವಸೇನೆ ಹೇಳಿದೆ.
ಇದೇ ವೇಳೆ...
ಪಂಜಾಬ್ ನ ಮೊಗಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಸ್ ನಿಂದ ಹೊರಗೆಸೆದು ಹತ್ಯೆ ಮಾಡಿದ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.
ಲೋಕಸಭೆಯಲ್ಲಿ ಬಾಲಕಿ ಸಾವಿನ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಿ ಮತನಾಡಿದ ಕಾಂಗ್ರೆಸ್ ನಾಯಕ...
'ಗ್ರಾಮ ಪಂಚಾಯ್ತಿ ಚುನಾವಣೆ'ಗೆ ದಿನಾಂಕ ನಿಗದಿಯಾಗಿದ್ದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಮೇ.5ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ, ರಾಜ್ಯದ ಒಟ್ಟು 5844 ಗ್ರಾಮ ಪಂಚಾಯ್ತಿಗಳಿಗೆ ಮೇ 29 ಮತ್ತು ಜೂನ್ 2ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ...
'ಬಾಬಾ ರಾಮ್ ದೇವ್' ಅವರ ದಿವ್ಯ ಫಾರ್ಮಸಿಯ ಪುತ್ರ ಜೀವಕ್ ಬೀಜ್ ಔಷಧದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಪುತ್ರಜೀವಕ್ ಬೀಜ್ ಔಷಧಕ್ಕೆ ನಿಷೇಧ ವಿಧಿಸಿದೆ.
ದಿವ್ಯ ಫಾರ್ಮಸಿ ಔಷಧಿಯ ಹೆಸರು ಬದಲಾವಣೆ ಮಾಡುವವರೆಗೆ ಪುತ್ರಜೀವಕ್ ಬೀಜ್ ಮೇಲಿನ...
ಪ್ರಧಾನಿ ನರೇಂದ್ರ ಮೋದಿ ಮೇ 9ರಂದು ಕೊಲ್ಕತ್ತಾದಲ್ಲಿ ರಾಮಕೃಷ್ಣ ಮಠದ ಸ್ವಾಮಿ ಆತ್ಮಾಸ್ಥಾನಂದ್ ಮಹಾರಾಜ್ ರನ್ನು ಭೇಟಿ ಮಾಡಲಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೋಲ್ಕತಾಕ್ಕೆ ಆಗಮಿಸುತ್ತಿರುವ ಮೋದಿ, ಇದೇ ವೇಳೆ ವೃದ್ಧಾಪ್ಯದ ಸಮಸ್ಯೆಯಿಂದ ಬಳುತ್ತಿರುವ ತಮ್ಮ ಗುರು ಆತ್ಮಾಸ್ಥಾನಂದ ಅವರನ್ನು ಭೇಟಿ ಮಾಡಲಿದ್ದಾರೆ....
ಪಾಕಿಸ್ತಾನದ ಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಪ್ರತ್ಯೇಕತಾವಾದಿ ಪಕ್ಷವಾದ ಹುರಿಯತ್ ಕಾನ್ಫರೆನ್ಸ್ ಈಗ ಹೊಸ ವರಸೆ ಆರಂಭಿಸಿದೆ.
ಇತ್ತೀಚೆಗೆ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್ ಅಲಿ ಶಾ ಗಿಲಾನಿ ಮತ್ತು ಮಸರತ್ ಆಲಂನ ರ್ಯಾಲಿಗಳಲ್ಲಿ ಪಾಕ್ ಧ್ವಜಗಳು ರಾರಾಜಿಸಿದ ಬೆನ್ನಲ್ಲೇ ಹುರಿಯತ್ ಈ...
ಆಂತರಿಕ ಕಲಹದಿಂದ ಕಳೆಗುಂದಿರುವ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಮಹಾರಾಷ್ಟ್ರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಬಿಸಿ ತಟ್ಟಿದೆ.
ಮಹಾರಾಷ್ಟ್ರ ಆಪ್ ನ ಸ್ಥಾಪಕ ಸದಸ್ಯ, ಮಾರುತಿ ಭಾಪ್ಕರ್, ಹೆಡ್ ಲೈನ್ಸ್ ಟು ಡೆಗೆ ಹೇಳಿಕೆ ನೀಡಿದ್ದು,...
ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ.
ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್ 24ರಂದು ಜಮ್ಮುವಿನಲ್ಲಿ...
ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಫ್ರಾನ್ಸ್, ಸ್ವೀಡನ್, ಜರ್ಮನ್ ಪ್ರವಾಸಕ್ಕೆ ತೆರಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ, ಇತರೆ ಕಾರ್ಯಕ್ರಮಗಳ ಒತ್ತಡದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ತೆರಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಸಲುವಾಗಿ...
ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...
ರೈತರ ಸಮಸ್ಯೆ ಹಾಗೂ ನೆಟ್ ನ್ಯೂಟ್ರಾಲಿಟಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ರಿಯಲ್ ಎಸ್ಟೇಟ್ ವಿಚಾರವನ್ನೂ ಕೈಗೆತ್ತಿಕೊಂಡು ಮಧ್ಯಮ ವರ್ಗದ ಮನಗೆಲ್ಲಲು ಮುಂದಾಗಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಗಳ ಮೋಸದಾಟಕ್ಕೆ ಬಲಿಯಾಗಿರುವ...
ಗೋವಾ-ಕಾರವಾರ ನಡುವಿನ ಸಲ್ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್ಪ್ರೆಸ್ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....
ಭೂಗತಪಾತಕಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಉತ್ಸುಕತೆ ತೋರಿದ್ದ ಎಂಬ ತಮ್ಮ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾದ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ನೀರಜ್ ಕುಮಾರ್ ಉಲ್ಟಾ ಹೊಡೆದಿದ್ದಾರೆ.
ನಾನು ದಾವೂದ್ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಿಜ. ಆದರೆ, ಯಾವುದೇ ಹಂತದಲ್ಲೂ...
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...
ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...
ನೇಪಾಳದಲ್ಲಿ ಭೂಕಂಪ ಸಂಭವಿಸಲು ಗೋಮಾಂಸ ತಿನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇದಾರನಾಥ ದೇಗುಲಕ್ಕೆ ಹೋಗಿದ್ದೇ ಕಾರಣ ಎಂದು ಕೆಲ ದಿನಗಳ ಹಿಂದಷ್ಟೇ ಬೇಜವಾಬ್ದಾರಿಯಾಗಿ ಮಾತನಾಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಇದೀಗ ರಾಹುಲ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆದ್ದಾರೆ. ಇದೇ ವೇಳೆ,...
ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ.
ಈ ನಡುವೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೇಪಾಳದ ರಾಯಭಾರ ಕಚೇರಿಗೆ ಭೇಟಿ ನೀಡಿ, ಆ ದೇಶದ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ...
ಭೂಗತ ಪಾತಕಿ,1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಬಯಸಿದ್ದ. ನಾನು ಅವನಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದೆ ಎಂದು ಸಿಬಿಐ ನಿವೃತ್ತ ಡಿಐಜಿ ನೀರಜ್ ಕುಮಾರ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
1994ರ ಜೂನ್ ತಿಂಗಳಿನಲ್ಲಿ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ.
ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....
ಐಸಿಸ್ ಉಗ್ರರ ವಿರೋಧಿಗಳಾಗಿ ಗುರುತಿಸಿಕೊಂಡಿರುವ ಜೈಶ್ ಅಲ್ ಇಸ್ಲಾಮ್ ಉಗ್ರರು ದಮಾಸ್ಕಸ್ನಲ್ಲಿ ಗಣರಾಜ್ಯೋತ್ಸವದ ಮಾದರಿಯಲ್ಲಿ ಮಿಲಿಟರಿ ಪರೇಡ್ ನಡೆಸಿದ್ದಾರೆ.
ಟ್ಯಾಂಕರ್ ಗಳೊಂದಿಗೆ 1,700 ಉಗ್ರರು ಸರತಿ ಸಾಲಿನಲ್ಲಿ ಕವಾಯತಿನಲ್ಲಿ ಪಾಲ್ಗೊಂಡಿರುವ ವಿಡಿಯೋ ಅನ್ನು ಸಂಘಟನೆ ಬಿಡುಗಡೆಗೊಳಿಸಿದೆ. ಮುಸುಕು ಧರಿಸಿದ್ದ ವಿಶೇಷ ಪಡೆ...
ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ.
ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...
ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...
ಬಿ.ಎಸ್.ಎನ್.ಎಲ್ ಸಂಸ್ಥೆ ಘೋಷಿಸಿರುವ ರಾತ್ರಿಯಿಂದ ಬೆಳಿಗ್ಗೆ ವರೆಗೂ ಉಚಿತವಾಗಿ ಕರೆ ಮಾಡುವ ಸೌಲಭ್ಯ ಮೇ.
1(ಶುಕ್ರವಾರ) ರಾತ್ರಿಯಿಂದ ಜಾರಿಗೆ ಬರಲಿದೆ.
ಬಿ.ಎಸ್.ಎನ್.ಎಲ್ ಜಾರಿಗೆ ತಂದಿರುವ ನೂತನ ಸೇವೆಯಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ವರೆಗೆ ಲ್ಯಾಂಡ್ ಲೈನ್ ನಿಂದ ಮಾಡುವ...
'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...
ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್ ರಾಜ್ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ.
ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...
'ನೇಪಾಳ'ದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮವಾಗಿ ಉಂಟಾದ ಅವ್ಯವಸ್ಥೆಯಿಂದಾಗಿ ಭಾರತ-ನೇಪಾಳ ಗಡಿ ಪ್ರದೇಶದಲ್ಲಿ ಭಯೋತ್ಪಾದಕರು ನುಸುಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶಕ್ಕೆ ಎಚ್ಚರಿಕೆ ರವಾನಿಸಿರುವ ಗುಪ್ತಚರ ಇಲಾಖೆ ಉಗ್ರರ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ....
ಭಾರತದಲ್ಲಿ ವಿವಾಹವನ್ನು ಪವಿತ್ರ ಸಂಸ್ಕಾರವನ್ನಾಗಿ ಪರಿಗಣಿಸಲಾಗಿರುವುದರಿಂದ ವೈವಾಹಿಕ ಅತ್ಯಾಚಾರ ಎಂಬ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ವೈವಾಹಿಕ ಅತ್ಯಾಚಾರ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣಿಸಲ್ಪಟ್ಟಿದೆ, ಆದರೆ ಭಾರತದಲ್ಲಿ ಅದೇ ರೀತಿಯ ಕಲ್ಪನೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ಭಾರತೀಯರ ಶೈಕ್ಷಣಿಕ...
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ನೇಪಾಳದಲ್ಲಿ ಸಂಭವಿಸಿರುವ ಭೂಕಂಪದ ಬಗ್ಗೆಯೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವ ನವಾಜ್ ಷರೀಫ್, ನೇಪಾಳಕ್ಕೆ ಭಾರತ ಸರ್ಕಾರ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಏ.30ರಿಂದ ಕಿಸಾನ್ ಪಾದಯಾತ್ರೆ ಕೈಗೊಂಡಿದ್ದಾರೆ.
ದೇಶದಲ್ಲಿ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವಿದರ್ಭದಿಂದ ರಾಹುಲ್ ಗಾಂಧಿ ಪಾದಯಾತ್ರೆ ಪ್ರಾರಂಭವಾಗಿದೆ. ಸುಮಾರು...
'ಭೂಕಂಪ' ಪೀಡಿತ ನೇಪಾಳಕ್ಕೆ ಭಾರತವೊಂದನ್ನು ಹೊರತುಪಡಿಸಿ ಕೆಲವು ರಾಷ್ಟ್ರಗಳು ಅನಗತ್ಯ ಸಾಮಗ್ರಿಗಳನ್ನು ಕಳಿಸಿಕೊಡುತ್ತಿವೆ. ಇತ್ತೀಚೆಗಷ್ಟೇ ಕ್ರೈಸ್ತ ಪಾದ್ರಿಗಳು ಮತಾಂತರ ನಡೆಸುವ ಉದ್ದೇಶದಿಂದ ನೇಪಾಳಕ್ಕೆ ಬೈಬಲ್ ಗಳನ್ನು ಕಳಿಸಿಕೊಟ್ಟು ಅಲ್ಲಿನ ಪ್ರಧಾನಿಯಿಂದ ಛೀಮಾರಿ ಹಾಕಿಸಿಕೊಂಡಿದ್ದರು. ಈ ಬೆನ್ನಲ್ಲೇ ಇಂತಹದ್ದೇ ಇನ್ನೊಂದು ಘಟನೆ ನಡೆದಿದೆ....
ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ.
ಮಧ್ಯಾಹ್ನ ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...
ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...
ವಿಲೇವಾರಿ ಮಾಡದ ಕಸವನ್ನು ಅಥವಾ ಅನುಪಯುಕ್ತ ವಸ್ತುಗಳನ್ನು ರಸ್ತೆ ಬದಿಯಲ್ಲಿ ತಂದು ಸುಡುವುದನ್ನು ಸಮಾನ್ಯವಾಗಿ ಗಮನಿಸಿರುತ್ತೀರಿ.. ಇನ್ನು ಮುಂದೆ ಇಂತಹ ಕೆಲಸಗಳಿಗೆ ಕತ್ತರಿ ಬೀಳಲಿದೆ. ನಮ್ಮನ್ನು ಯಾರು ಕೇಳುತ್ತಾರೆ ಎಂದು ಮೊಂಡುತನದಿಂದ ಕಸವನ್ನು ರಸ್ತೆ ಬದಿಯಲ್ಲೇ ಸುಟ್ಟರೆ ಬರೋಬ್ಬರಿ 5000 ರೂಪಾಯಿ...
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...
'ಕಾಶ್ಮೀರಿ ಪಂಡಿತ'ರ ಪುನರ್ವಸತಿಗಳಿಗಾಗಿಯೇ ನಿರ್ಮಿಸಲಾಗುತ್ತಿರುವ ಟೌನ್ ಶಿಪ್ ಗಳಲ್ಲಿ ಆಸ್ತಿ ಖರೀದಿಸಲು ಮುಸ್ಲಿಮರಿಗೂ ಅವಕಾಶ ನೀಡಲಾಗಿದೆ. ಈ ಮೂಲಕ ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
ಜಮ್ಮು-ಕಾಶ್ಮೀರ ಸರ್ಕಾರ ಕಾಶ್ಮೀರಿ ಪಂಡಿತರಿಗಾಗಿಯೇ ಪ್ರತ್ಯೇಕ ಟೌನ್ ಶಿಪ್...
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕೈಗೊಂಡಿದ್ದ ಕೆನಡಾ ಪ್ರವಾಸದಲ್ಲಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಪ್ರಧಾನಿ ನರೇಂದ್ರ ಮೋದಿ ಟೋರಂಟೋದಲ್ಲಿ ಭಾಷಣ ಮಾಡುವಾಗ ಯುಪಿಎ ಸರ್ಕಾರ ಮಾಡಿರುವ ಕೊಳೆಯನ್ನು ನಾವು ತೊಳೆಯಲಿದ್ದೇವೆ...
'ಅಫ್ಘಾನಿಸ್ಥಾನ' ಅಧ್ಯಕ್ಷ ಅಶ್ರಫ್ ಘನಿ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ಮೋದಿ ಅವರೊಂದಿಗೆ ಅಪ್ಘಾನಿಸ್ಥಾನ ಅಧ್ಯಕ್ಷರು ಮಹತ್ವದ ...
'ಕಲಾ ವಿಮರ್ಶಕ' ಡಾ.ಎಂ ಸೂರ್ಯಪ್ರಸಾದ್ ಅವರು ಓರ್ವ ಅದ್ಭುತ ಸಂಘಟನಾಕಾರ ಹಾಗೂ ಭಾಷಣಕಾರರೂ ಹೌದು ಎಂದು ಕಲಾ ವಿಮರ್ಶಕ ರಾಮಮೂರ್ತಿ ರಾವ್ ಅಭಿಪ್ರಾಯಪಟ್ಟರು.
ಏ.26ರಂದು ಬೆಂಗಳೂರಿನ ಬಸವೇಶ್ವರ ನಗರದ ಶೃಂಗೇರಿ ಆವನಿ ಮಠದಲ್ಲಿ ನಡೆದ ಕಲಾವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಅವರ ಸನ್ಮಾನ...
ರಾಜಕೀಯವಾಗಿ ತಮ್ಮಷ್ಟು ಪೆಟ್ಟು ತಿಂದ ರಾಜಕಾರಣಿ ಮತ್ತೂಬ್ಬರಿರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ತಮ್ಮನ್ನು ವಿಲನ್ ಆಗಿಯೇ ಹೆಚ್ಚು ಚಿತ್ರಿಸಲಾಯಿತು ಎಂದು ಕಿಡಿಕಾರಿದ್ದಾರೆ.
ಹಾಸನದಲ್ಲಿ ನಡೆದ ಪತ್ರಕರ್ತರ 32ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...
'ನೇಪಾಳ'-ಭಾರತದಲ್ಲಿ ಭೂಕಂಪದ ರೌದ್ರಾವತಾರಕ್ಕೆ ಸಿಲುಕಿ ಸಾವಿರಾರು ಜನರು ಸಂಕಷ್ಟ ಎದುರಿಸುತ್ತಿದ್ದರೆ, ಭೂಕಂಪದ ಬಗ್ಗೆ ಭಾರತದ ಸಂಸದರು ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ.
ಬಿಜೆಪಿಯ ಓರ್ವ ಸಂಸದ ಭೂಕಂಪಕ್ಕೆ ರಾಹುಲ್ ಗಾಂಧಿಯೇ ಕಾರಣ ಎಂದು ಹೇಳಿದರೆ, ಭೂಕಂಪ ಸಂಭವಿಸಿದ ಸ್ಥಳದಲ್ಲಿರುವ ತಮ್ಮ ಕುಟುಂಬ ಸದಸ್ಯರನ್ನು...
'ನೇಪಾಳ'ದಲ್ಲಿ ಸಂಭವಿಸಿರುವ ವಿಪತ್ತಿಗೆ ಸಂತಾಪ ಸೂಚಿಸಿರುವ ಅಮೆರಿಕದ ಸ್ವಘೋಷಿತ ಕ್ರಿಶ್ಚಿಯನ್ ಭೋಧಕನೊಬ್ಬ ಭೂಕಂಪಕ್ಕೆ ಸಿಲುಕಿ ನೆಲಕಚ್ಚಿರುವ ಯಾವುದೇ ದೇವಾಲಯಗಳಿಗೆ ನೇಪಾಳದ ಆಡಳಿತ ಪುನಶ್ಚೇತನ ನೀಡಬಾರದು ಎಂದು ಕಟ್ಟಪ್ಪಣೆ ವಿಧಿಸಿದ್ದಾನೆ.
ನೇಪಾಳದಲ್ಲಿ ಭೂಕಂಪಕ್ಕೆ ತುತ್ತಾಗಿರುವ ದೇವಾಲಯಗಳನ್ನು ಪುನರ್ ಪ್ರತಿಷ್ಠಾಪಿಸುವ ಬದಲು, ನೇಪಾಳದ ಸಮಸ್ತ...
ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...
ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಗಾಂಧಿಯ ಭೇಟಿಯ ಉದ್ದೇಶವಾಗಿದೆ. ರಜಾ ಕಳೆದು ವಾಪಸ್ ...
ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ...
ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ.
ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...
ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಆದೇಶದಿಂದ ನಿರುದ್ಯೋಗಿಗಳಾಗಿರುವವರಿಗೆ ನೆರವಾಗುವ ಮತ್ತು ಗೋಮಾಂಸ ವ್ಯಾಪಾರ ಪ್ರೋತ್ಸಾಹಿಸುವ ಉದ್ದೇಶದಿಂದ ಅಖೀಲ ಭಾರತ ಮಿಲ್ಲಿ ಕೌನ್ಸಿಲ್, ಭಾರತೀಯ ಎತ್ತು ಹಾಗೂ ಹಸುಗಳ ವಧೆ ಬದಲು ವಿದೇಶದ ಜರ್ಸಿ ಹಸುಗಳ ವಧೆ ಉತ್ತೇಜಿಸುವ ಆಗ್ರಹ ಮುಂದಿಟ್ಟಿದೆ.
ಭಾರತೀಯ ತಳಿ...
ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ದೆಹಲಿಯಲ್ಲಿ...
ನೇಪಾಳ ಹಾಗೂ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ತುರ್ತು ಸಭೆ ನಡೆಯಲಿದ್ದು, ಭೂಕಂಪದ ಹಾನಿ ಹಾಗೂ ತ್ವರಿತಗತಿ ಕಾರ್ಯಾಚರಣೆ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ....
'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ...
'ಹಿಮಾಚಲ ಪ್ರದೇಶ'ಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ದೇವಾಲಯದಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇವರ ಬಳಿ ತನಗಾಗಿ ಏನನ್ನೂ ಬೇಡಲಿಲ್ಲ. ಆದರೆ ಅಗಾಧವಾದ ಶಕ್ತಿಯ ಅನುಭವವಾಯಿತೆಂದು ಹೇಳಿದ್ದಾರೆ....
'ಸರ್ಪಂಚ್-ಪತಿ' ಪದ್ಧತಿಗಳು ಕೊನೆಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗ್ರಾಮೀಣ ಭಾಗದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಚುನಾವಣೆಯ ಮೂಲಕ ಆಯ್ಕೆಯಾಗಿರುವ ಗ್ರಾಮಪಂಚಾಯ್ತಿಗಳ ಸದಸ್ಯರೇ ಆಡಳಿತ ನಡೆಸಬೇಕಿದೆ....
ಬಾಲಾಪರಾಧ ನ್ಯಾಯಿಕ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಹತ್ವದ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. 16ರಿಂದ 18 ವರ್ಷದವರೆಗಿನ ಬಾಲಕರು ಹೀನ ಕ್ರೌರ್ಯಗಳನ್ನು ಎಸಗಿದರೆ ಅಂಥವರನ್ನು ವಯಸ್ಕ ದೋಷಿಗಳ ರೀತಿಯೇ ಪರಿಗಣಿಸಲು ನಿರ್ಧರಿಸಿದೆ.
ಸಂಸತ್ತಿನ ಇದೇ ಅಧಿವೇಶನದಲ್ಲಿ ಈ ಕುರಿತ ತಿದ್ದುಪಡಿ ಮಸೂದೆ...
ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ.
ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...
56 ದಿನಗಳ ಕಾಲ ನಿಗೂಢ ರಜೆ, ಬಳಿಕ ಸಂಸತ್ತಿನಲ್ಲಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ಪ್ರಸಿದ್ಧ ಕೇದಾರನಾಥ ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಗುರುವಾರ ಮುಂಜಾನೆಯಿಂದಲೇ ಅವರು ಗೌರಿಕುಂಡ ಮತ್ತು ಕೇದಾರನಾಥ ನಡುವಿನ 16 ಕಿ.ಮೀ...
ಕಳೆದ ಸಾಲಿನಲ್ಲಿ ಮುಂಗಾರಿನ ಮೇಲೆ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್ ಮೇಲೆ ಕರಾಳ ಛಾಯೆ ಬೀರಲಿದೆ. ಈ ವರ್ಷ ಸಾಮಾನ್ಯ ಸರಾಸರಿಯ ಶೇ.93ರಷ್ಟು ಮಾತ್ರವೇ ಮುಂಗಾರು ಮಳೆ ಸುರಿಯುವ ನಿರೀಕ್ಷೆ ಇದೆ.
ಮಳೆ ಕಡಿಮೆಯ ಪ್ರಮಾಣ, ಈಶಾನ್ಯ...
'ಮಹಾರಾಷ್ಟ್ರ'ದಲ್ಲಿ ನಡೆಯಬೇಕಿದ್ದ ಪಾಕಿಸ್ತಾನದ ಗಾಯಕ ಅತೀಫ್ ಅಸ್ಲಂ ಅವರ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಶಿವಸೇನೆ ತೀವ್ರ ವಿರೋಧಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕಾರ್ಯಕ್ರಮ ರದ್ದುಗೊಂಡಿರುವುದನ್ನು ಸಂಚಾಲಕ ಸಂಜಯ್ ಸಾಠೆ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಈ ಸಂಗೀತ ಕಾರ್ಯಕ್ರಮವನ್ನು ವಿರೋಧಿಸಿದ ಶಿವಸೇನೆಯು ಇದನ್ನು...
'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...
'ಬಿ.ಎಸ್.ಎನ್.ಎಲ್' ಸಂಸ್ಥೆ ಲ್ಯಾಂಡ್ ಲೈನ್ ಸಂಪರ್ಕಗಳನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ರಾತ್ರಿಯಿಂದ ಬೆಳಿಗ್ಗಿನವರೆಗೂ ಯಾವುದೇ ನೆಟ್ ವರ್ಕ್ ಗೆ ಉಚಿತವಾಗಿ ಕರೆ ಮಾಡಬಹುದಾಗಿದೆ.
ಈ ಹೊಸ ಯೋಜನೆ ಮೇ.1ರಿಂದ ಜಾರಿಗೆ ಬರಲಿದೆ. ಬಿ.ಎಸ್.ಎನ್.ಎಲ್ ಜಾರಿಗೆ ತಂದಿರುವ ನೂತನ ಸೇವೆಯಿಂದ ರಾತ್ರಿ...
ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುಖ್ಯನ್ಯಾಯಮೂರ್ತಿ ಹೆಚ್.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...
'ಸಂಸತ್ ಅಧಿವೇಶನ'ದ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸಿ ನೆಟ್ ನ್ಯೂಟ್ರಲಿಟಿ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ನೆಟ್ ನ್ಯೂಟ್ರಲಿಟಿ ಬಗ್ಗೆ ಇಂದಿನ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಇದಕ್ಕಾಗಿ ಪ್ರಶ್ನೋತ್ತರ ಕಲಾಪವನ್ನು...
'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...
ನೆಟ್ ನ್ಯೂಟ್ರಾಲಿಟಿ ಅಥವಾ ಅಂತರ್ಜಾಲ ಸಮಾನತೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಟೆಲಿಕಾಂ ಸಚಿವ ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.
ನೆಟ್ ನ್ಯೂಟ್ರಾಲಿಟಿ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಬೇಕು, ಹೀಗಾಗಿ ಪ್ರಶ್ನೋತ್ತರ ವೇಳೆಯನ್ನು ...
'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ.
ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ.
ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...
'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ.
'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...
ಅಕ್ಷಯ ತೃತೀಯ ಬಂತೆಂದರೆ ಸಾಕು ಜನ ಚಿನ್ನದ ಅಂಗಡಿಗಳತ್ತ ಮುಖ ಮಾಡುತ್ತಾರೆ. ಅದರಲ್ಲೂ ಈ ವರ್ಷ ಚಿನ್ನ ಖರೀದಿಗೆ ಮತ್ತೂಂದು ಕಾರಣವಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನಕ್ಕೆ ಹೋಲಿಸಿದರೆ ಈ ವರ್ಷ ಚಿನ್ನದ ಬೆಲೆಯಲ್ಲಿ ಶೇ.10ರಷ್ಟು ಇಳಿಕೆಯಾಗಿದೆ.
ಕಳೆದ ವರ್ಷ ಮೇ...
ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್ ಸಿಂಗ್...
ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆಯೊಂದರಲ್ಲಿ ನೌಕಾಪಡೆ ಮತ್ತು ಕರಾವಳಿ ತಟರಕ್ಷಣಾ ಪಡೆ ಪಾಕಿಸ್ತಾನಕ್ಕೆ ಸೇರಿದ ದೋಣಿಯೊಂದನ್ನು ವಶಕ್ಕೆ ಪಡೆದುಕೊಂಡಿದೆ.
ಇದರಲ್ಲಿ 140 ಕೆ.ಜಿ. ಹೆರಾಯಿನ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ದೋಣಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಶೋಧ ವೇಳೆ ಅವರ...
'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ.
ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸೂಟು ಬೂಟಿನ ಸರ್ಕಾರ ಎಂದು ಲೇವಡಿ ಮಾಡಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟಾಂಗ್ ನೀಡಿದ್ದು ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದರ ಸಂಬಂಧ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಭೇಟಿ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಿರಿರಾಜ್ ಸಿಂಗ್...
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...
'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...
ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ.
ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...
ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಗರಿಕ ಸೇವಾ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಏ.21ರಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾಗರಿಕ ಸೇವಾ ಅಧಿಕಾರಿಗಳಿಗೆ ಉತ್ತಮ ಆಡಳಿತದ...
ಅನಿವಾಸಿ ಭಾರತೀಯ ಉದ್ಯಮಿ ಲಾರ್ಡ್ ಸ್ವರಾಜ್ ಪಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಎನ್.ಆರ್.ಐಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಡವರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸರಿಯಾದ...
ಬಿಬಿಎಂಪಿ ವಿಭಜನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ನಡೆದಿರುವ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಬಿಬಿಎಂಪಿಯನ್ನು ವಿಭಜನೆ ಮಾಡಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015...
ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...
ಭಾರತದ ರಾಷ್ಟ್ರೀಯ ಪ್ರಾಣಿ ಪಟ್ಟದಿಂದ ಹುಲಿಯನ್ನು ಕೆಳಗಿಳಿಸಿ, ಗುಜರಾತ್ ನಲ್ಲಿ ಮಾತ್ರವೇ ಕಂಡುಬರುವ ಸಿಂಹವನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.
ದೇಶದ 17 ರಾಜ್ಯಗಳಲ್ಲಿ ವ್ಯಾಘ್ರ ಸಂತತಿ ಇದ್ದು, ಹುಲಿಯನ್ನು 1972ರಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಾಗಿದೆ. ಇದೀಗ ಹುಲಿ...
ಅಮೆರಿಕಾದಲ್ಲಿ ಹಿಂದೂ ದೇವಲಾಯಗಳ ಮೇಲೆ ದಾಳಿ ನಡೆದಿದೆ. ಯು.ಎಸ್ ನ ನಾರ್ತ್ ಟೆಕ್ಸಾಸ್ ನಲ್ಲಿ ಘಟನೆ ನಡೆದಿದ್ದು, ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇವಾಲಯಗಳ ಬಾಗಿಲ ಮೇಲೆ ದೆವ್ವದ ಆರಾಧನೆ ಎಂದು ಬರೆದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಲಾಗಿದೆ. ಕ್ಯಾಥೊಲಿಕ್ ಪ್ರಾಬಲ್ಯ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ.
ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...
ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಕಿಸಾನ್ ರ್ಯಾಲಿ ಆಯೋಜಿಸಿದೆ.
ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...
ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್, ಇದೀಗ ವಿವಾದಿತ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜಕೀಯ ಅಸ್ತ್ರವನ್ನಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿದೆ.
www.zameenwapasi.com ಎಂಬ ವೆಬ್ ಸೈಟ್ ಗೆ ಕಾಂಗ್ರೆಸ್ ಚಾಲನೆ ನೀಡಿದೆ. ದೆಹಲಿಯಲ್ಲಿ ನಡೆಯಲಿರುವ ಬೃಹತ್...
ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜೇಂದ್ರಕುಮಾರ್ ಕಟಾರಿಯಾ ವರದಿಯಲ್ಲಿ ಬಿಬಿಎಂಪಿಯ ತ್ಯಾಜ್ಯ ನಿರ್ವಹಣೆ, ಜಾಹೀರಾತು ವಿಭಾಗ, ಒಎಫ್ ಸಿಯಲ್ಲಿನ ಅಕ್ರಮ ಸೇರಿದಂತೆ ಹಲವು ಅವ್ಯವಹಾರಗಳನ್ನು ತಿಳಿಸಲಾಗಿತ್ತು. ಇದನ್ನೇ ಆಧರಿಸಿ ಸರ್ಕಾರ ಬಿಬಿಎಂಪಿ...
ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ.
ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....
ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ. ಆದರೆ ಇಂದು ದೇಶದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆತಂಕದಿಂದ ದಿನಕಳೆಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್...
ಭೂಸ್ವಾಧೀನ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ. ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತಂತೆ ತಪ್ಪು...
ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...
ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಪಾಲಿಕೆಯನ್ನು ಸೂಪರ್ಸೀಡ್ ಮಾಡುವ ನಿರ್ಧಾರ ಕೈಗೊಂಡಿದ್ದು, ಆಡಳಿತಾಧಿಕಾರಿ ನೇಮಕ ಮಾಡಲಿದೆ. ಈ ಬಗೆಗಿನ ಆದೇಶ ಶನಿವಾರ ಅಧಿಕೃತವಾಗಿ ಹೊರಬೀಳಲಿದೆ.
ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ಬೆಳವಣಿಗೆ ಕುರಿತು ನಡೆದ ವಿಸ್ತೃತ ಚರ್ಚೆ ನಂತರ ರಾಜ್ಯ...
ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಡಾ|ಕಸ್ತೂರಿರಂಗನ್ ವರದಿಯ ಬಗ್ಗೆ ಕರಾವಳಿ ಹಾಗೂ ಮಲೆನಾಡು ಭಾಗದ ಜನರಲ್ಲಿದ್ದ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಜನವಸತಿ ಗ್ರಾಮಗಳು, ಖಾಸಗಿ ಜಮೀನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವಂತೆ ಕೇಂದ್ರಕ್ಕೆ...
56ದಿನಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದಾರೆ.
ಏ.19ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ...
'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ.
ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...
'ಕೆನಡಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಕೆನಡಾ ಪ್ರಧಾನಿ ಸ್ಪೀಫನ್ ಹಾರ್ಪರ್ ಅವರೊಂದಿಗೆ ಏ.17ರಂದು ಗುರುದ್ವಾರ ಹಾಗೂ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
ಟೊರಂಟೋದಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದುತ್ವ ಧರ್ಮಕಿಂತಲೂ ಮಿಗಿಲಾಗಿ ಜೀವನ ಶೈಲಿ...
ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...
ದೀರ್ಘಾವಧಿ ರಜೆ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೂಸ್ವಾಧೀನ ಕಾಯ್ದೆ ಕುರಿತು ಏ.18ರಂದು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಏ.19ರಂದು ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಕಿಸಾನ್ ರ್ಯಾಲಿ ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ....
'ಕಾಶ್ಮೀರ' ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಬಂಧಿಸಿರುವುದನ್ನು ವಿರೋಧಿಸಿ ಆಲಂ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಇನ್ನೊಬ್ಬ ಪ್ರತ್ಯೇಕತವಾದಿ ಸಯೀದ್ ಅಲಿ ಗಿಲಾನಿ ಏ.15ರಂದು ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿ ಮಸರತ್ ಆಲಂ, ಪಾಕಿಸ್ತಾನದ ಧ್ವಜ ಹಾರಿಸಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ...
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 100 ಸ್ಮಾರ್ಟ್ ಸಿಟಿ ಯೋಜನೆಯನ್ವಯ ದೇಶದ ಮೊದಲ ಸ್ಮಾರ್ಟ್ ಸಿಟಿಯೊಂದು ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ತಲೆಯೆತ್ತುತ್ತಿದೆ.
ಸಾಬರಮತಿ ನದಿ ದಂಡೆಯ ಗಾಂಧಿನಗರದ ಹೊರವಲಯದಲ್ಲಿ ಇದು ತಲೆಯೆತ್ತುತ್ತಿದ್ದು, ಮುಂದಿನ ಸ್ಮಾರ್ಟ್ ಸಿಟಿಗಳಿಗೆ ಮಾದರಿಯೆನ್ನಿಸಿಕೊಳ್ಳುತ್ತದೆ ಎಂದು...
ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ ಬಂದಿದೆ.
ಡಿ.ಎನ್.ಎ ಪತ್ರಿಕೆ ವರದಿ ಪ್ರಕಾರ 583847@gmail.com ಎಂಬ ಇ-ಮೇಲ್ ಐಡಿ ಮೂಲಕ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ರಘುರಾಮ್ ರಾಜನ್...
56 ದಿನಗಳ ಸುದೀರ್ಘ ರಜೆಯ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.
ಬೆಳಗ್ಗೆ ಥಾಯ್ ಏರ್ ವೇಸ್ ಮೂಲಕ ದೆಹಲಿಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ...
ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...
'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ.
ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ.
ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...
ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ...
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ...
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಅತ್ಯುತ್ತಮ ಸ್ನೇಹ ಸಂಬಂಧವನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರತಿಷ್ಠಿತ ಟೈಮ್ ಮ್ಯಾಗಜೀನ್ ಗೆ ಮೋದಿ ಕುರಿತು ವ್ಯಕ್ತಿಚಿತ್ರಣವನ್ನು( profile write up) ಬರೆದಿದ್ದು, ಮೋದಿಯವರನ್ನು ಭಾರತದ ಸುಧಾರಣೆಯ ಮುಖ್ಯಸ್ಥ (India’s...
2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರ ಏನು ಇಲ್ಲ ಎಂದು ವಿಶೇಷ ಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ನಡೆಯುತ್ತಿದ್ದು,...
ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...
ಜರ್ಮನಿ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ತಡರಾತ್ರಿಯಿಂದ 3 ದಿನಗಳ ಕೆನಡಾ ಪ್ರವಾಸ ಆರಂಭಿಸಿದ್ದಾರೆ.
42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಕೆನಡಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಉಭಯ ದೇಶಗಳ ಬಾಂಧವ್ಯದ ದೃಷ್ಟಿಯಿಂದ ಮಹತ್ವದಾಗಿದೆ. ಕೆನಡಾಕ್ಕೆ 1973ರಲ್ಲಿ ಅಂದಿನ...
'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ವಿರುದ್ಧವಾಗಿ ಧ್ವನಿ ಎತ್ತಿದ್ದ ಆಜಂ ಖಾನ್ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಬರೊಬ್ಬರಿ 800 ಜನರು ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ.
ತಮ್ಮ ಮನೆಗಳು ನಿರ್ನಾಮಗೊಳ್ಳುವುದನ್ನು ತಡೆಯಲು ವಾಲ್ಮೀಕಿ ಜನಾಂಗದವರು ಬೇರೆ ದಾರಿ ಇಲ್ಲದೇ ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ...
ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್ ಆಂಬುಲೆನ್ಸ್' ಗೆ ಚಾಲನೆ ದೊರೆತಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ.
ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...
ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ.
ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ.
ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...
ಸಾರ್ವಜನಿಕ ವಲಯದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಪ್ರತಿ ಲೀಟರ್ ಪೆಟ್ರೋಲ್ 80 ಪೈಸೆ ಹಾಗೂ ಡೀಸೆಲ್ ದರ 1.30ರೂಪಾಯಿ ಅಗ್ಗವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ...
ದರೋಡೆಕೋರರಿಂದ ಮನೆಯನ್ನು ಸಂಪೂರ್ಣವಾಗಿ ಸಂರಕ್ಷಿಸಲು ಅಭಿವೃದ್ಧಿ ಪಡಿಸಲಾಗಿರುವ ಎಲೆಕ್ಟ್ರಾನಿಕ್ ಉಪಕರಣವನ್ನು ಖ್ಯಾತ ಚಿತ್ರ ತಾರೆ ಹಾಗೂ ರಾಜ್ಯ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಮಾಡಿದರು.
ಈ ಉಪಕರಣ ವಾಣಿಜ್ಯ ಸ್ವರೂಪದ್ದಾದರೂ ಇದರ ಸಾಮಾಜಿಕ ಉಪಯುಕ್ತತೆ, ಶ್ರೀಸಾಮಾನ್ಯರಿಗೂ...
ಆಮ್ ಆದ್ಮಿ ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಂಡಿರುವ ಬಂಡುಕೋರ ನಾಯಕರಾದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ಅವರು ಸ್ವರಾಜ್ ಸಂವಾದ' ಹೆಸರಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದಾರೆ. ಇದರ ಬೆನ್ನಲ್ಲೇ, ಈ ಸಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿಗೂಢ ನಾಪತ್ತೆಯ ವಿಚಾರ ಇನ್ನು ಮುಂದುವರೆದಿದೆ. ಏಪ್ರಿಲ್ 13ರಂದು ರಾಹುಲ್ ಮರಳಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತಾದರೂ ಅದೀಗ ಏಪ್ರಿಲ್ 15ಕ್ಕೆ ಮುಂದೆ ಹೋಗಿದೆ.
ಏಪ್ರಿಲ್ 15ರಂದು ಅಥವಾ ಏ.19ರೊಳಗೆ ಯಾವುದೇ ದಿನ ರಾಹುಲ್ ಆಗಮಿಸಬಹುದು....
ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ.
ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....
2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಹಿಲರಿ ಕ್ಲಿಂಟನ್ ಗೆ ಬೆಂಬಲ ಘೋಷಿಸಲು ಹಾಲಿ ಅಧ್ಯಕ್ಷ ಬರಾಕ್ ಒಬಾಮ ಹಿಂದೇಟು ಹಾಕಿದ್ದಾರೆ.
ತಮ್ಮದೇ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಅವರಿಗೆ ಬರಾಕ್ ಒಬಾಮ ಬೆಂಬಲ ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ...
'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ.
ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...
'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...
ಭಾರತದ ಸಿಂಹ ಹಾಗೂ ಜರ್ಮನಿಯ ಗರುಡ ಜಗತ್ತಿನಲ್ಲಿ ಅತ್ಯುತ್ತಮ ಸಹಭಾಗಿಗಳಾಗಬಲ್ಲವು ಎಂದು ಹೇಳುವ ಮೂಲಕ ಭಾರತ ಹಾಗೂ ಜರ್ಮನಿ ಮುಂದಿನ ದಿನಗಳಲ್ಲಿ ವಿಶ್ವದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬಲ್ಲವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಏ.14ರಂದು ಮೂರು ದಿನಗಳ ಜರ್ಮನ್ ಪ್ರವಾಸ ಮುಕ್ತಾಯಗೊಳಿಸಿರುವ...
ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ.
ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...
ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ.
ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...
ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಪ್ಯಾರಿಸ್ ನಲ್ಲಿ ಎನ್ಆರ್ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...
'ಲಿವ್ ಇನ್ ಟುಗೆದರ್' ರಿಲೇಶನ್ ಶಿಪ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅವಿವಾಹಿತ ಜೋಡಿ ಪತಿ-ಪತ್ನಿಯರಂತೆ ವಾಸವಾಗಿದ್ದರೆ ಅವರನ್ನು ವಿವಾಹಿತರೆಂದೇ ಪರಿಗಣಿಸಬೇಕೆಂದು ಹೇಳಿದೆ.
ಲಿವ್ ಇನ್ ಟುಗೆದರ್ ನಲ್ಲಿದ್ದ ತನ್ನ ಜತೆಗಾರ ಮರಣಿಸಿದರೆ ಆತನ ಆಸ್ತಿಯಲ್ಲಿ ಮಹಿಳೆಗೆ...
'ದೆಹಲಿ'ಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ನ ಹಸಿರು ಪೀಠ ತಡೆ ನೀಡಿದೆ.
ದೆಹಲಿ ಸರ್ಕಾರಕ್ಕೆ 2 ವಾರಗಳ ಕಾಲ ಅವಕಾಶ ನೀಡಿರುವ ಕೋರ್ಟ್,10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ರಸ್ತೆಗಿಳಿಯದಂತೆ ಕ್ರಮ...
ಬಿಜೆಪಿ ನಕಲಿ ರಾಮ ಭಕ್ತರ ಪಕ್ಷವಾಗಿದೆ ಎಂದು ಆರೋಪ ಮಾಡಿರುವ ಶಿವಸೇನೆಯು 2017ರಲ್ಲಿ ನಡೆಯವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಎಲ್ಲ 403 ಸ್ಥಾನಗಳಿಗೂ ತಾನು ಸ್ಫರ್ಧಿಸುವುದಾಗಿ ಹೇಳಿದೆ.
ಕಾನ್ಪುರದ ಕಿದ್ವಾಯಿ ನಗರದಲ್ಲಿ ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವಸೇನೆಯ ಉತ್ತರ...
'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಫ್ರಾನ್ಸ್ ಪ್ರವಾಸವು ಫಲಪ್ರದವಾಗಿದ್ದು, ಫ್ರಾನ್ಸ್ ಸರ್ಕಾರ ಮತ್ತು ಅಲ್ಲಿನ ಕಂಪನಿಗಳು ಮೋದಿ ಅವರ ’ಮೇಕ್ ಇನ್ ಇಂಡಿಯಾ' ಯೋಜನೆಗೆ ಸಹಕಾರ ನೀಡಲು ಭರವಸೆ ವ್ಯಕ್ತಪಡಿಸಿವೆ.
'ಮೇಕ್ ಇಂಡಿಯಾ'ಗೆ ಬೆಂಬಲ ಘೋಷಿಸಿರುವ ಪ್ರಸಿದ್ಧ ವಿಮಾನ ಉತ್ಪಾದನಾ ಕಂಪನಿ...
ಉಗ್ರರ ವಿರುದ್ಧದ ಕಾರ್ಯಾಚರಣೆಗೆಂದು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿಕೊಂಡ ಡ್ರೋನ್ (ಮಾನವ ರಹಿತ ಲಘು ವಿಮಾನ)ಗಳನ್ನು ಪಾಕಿಸ್ತಾನ ಸೇನೆ, ಭಾರತದ ವಿರುದ್ಧ ಗೂಢಚರ್ಯೆ ನಡೆಸಲು ಬಳಸುತ್ತಿರುವ ವಿಷಯ ಬೆಳಕಿಗೆ ಬಂದಿದೆ.
ಕಳೆದ ಕೆಲ ದಿನಗಳಿಂದ ರಾಜಸ್ಥಾನದ ಗಡಿಭಾಗಗಳಾದ ಜೈಸಲ್ಮೇರ್, ಗಂಗಾನಗರ್ ಮತ್ತು ಬಿಕಾನೇರ್ ಪ್ರದೇಶಗಳಲ್ಲಿ...
ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ.
ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...
ಬಯಸಿದಾಗ ವಿದೇಶ ಪ್ರವಾಸ ಅಥವಾ ತಮ್ಮ ರಾಜ್ಯಕ್ಕೆ ಹೋಗುವ ರಾಜ್ಯಪಾಲರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಾರ್ಯನಿರ್ವಹಿಸುತ್ತಿರುವ ರಾಜ್ಯದಿಂದ ರಾಜ್ಯಪಾಲರು ಹೊರಕ್ಕೆ ಕಾಲಿಡುವ ಮುನ್ನ ರಾಷ್ಟ್ರಪತಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ರೂಪಿಸಿದೆ.
ವರ್ಷವೊಂದರಲ್ಲಿ 73ಕ್ಕಿಂತ ಹೆಚ್ಚು...
ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ರಾಹುಲ್ ಗಾಂಧಿ ಅಧ್ಯಕ್ಷಗಿರಿ ವಿರುದ್ಧದ ಅಪಸ್ವರಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಭೂಸ್ವಾಧೀನ ಕಾಯ್ದೆ ವಿರೋಧಿ ಅಭಿಯಾನದ ಮೂಲಕ ಮತ್ತೆ ದೇಶದ ಗಮನವನ್ನು ತನ್ನತ್ತ ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್ ಗೆ ಈಗ `ಅಧ್ಯಕ್ಷ ಸ್ಥಾನ'ದ ತಲೆನೋವು ಜೋರಾಗುತ್ತಿದೆ.
ಸಂದೀಪ್...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ' ಶನಿವಾರದಿಂದ ಪ್ರಾರಂಭವಾಗಲಿದೆ.
ಜಾತಿವಾರು ಜನಗಣತಿ ಎಂದೇ ಬಿಂಬಿತವಾಗಿರುವ ಈ ಸಮೀಕ್ಷೆ ಏಪ್ರಿಲ್ 30 ರವರೆಗೆ ನಡೆಯಲಿದ್ದು, ರಾಜ್ಯದಲ್ಲಿರುವ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ, ಔದ್ಯೋಗಿಕ-ಆರ್ಥಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಅಂಶಗಳ...
ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತಕ್ಕಿಂತ ನನ್ನ ಮಾದರಿಯ ಆಡಳಿತವೇ ಉತ್ತಮವೆಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.
ಪ್ರಧಾನಿ ಮೋದಿಯವರದ್ದು ವ್ಯಕ್ತಿ ಕೇಂದ್ರಿತ ಆಡಳಿತ ಮಾದರಿಯಾದರೆ ತನ್ನದು ಜನಕೇಂದ್ರಿತ ಆಡಳಿತ ಮಾದರಿ ಆಗಿದೆ ಎಂದು ಕೇಜ್ರಿವಾಲ್...
2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ...
ಫ್ರಾನ್ಸ್ ನೊಂದಿಗೆ ರಫೆಲ್ ಯುದ್ಧ ವಿಮಾನ ಖರೀದಿಗೆ ನಿರ್ಧರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅವರದ್ದೇ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ತಿರುಗಿಬಿದ್ದಿದ್ದಾರೆ.
ಈಗಾಗಲೇ ಲಿಬಿಯಾ ಮತ್ತು ಈಜಿಪ್ಟ್ನಲ್ಲಿ ರಫೆಲ್ ವಿಮಾನಗಳ ಕಳಪೆ ಗುಣಮಟ್ಟ ಸಾಬೀತಾಗಿದೆ. ಹಲವು ರಾಷ್ಟ್ರಗಳು, ರಫೆಲ್ ಯುದ್ಧ ವಿಮಾನ...
ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೇ ತಿರುಗುಬಾಣ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ...
ಇತ್ತೀಚಿನ ದೂರವಾಣಿ ತರಂಗಾಂತರಗಳ ಹರಾಜು ಪ್ರಕ್ರಿಯೆಯು ದೂರವಾಣಿ ಕಂಪನಿಗಳಿಗೆ ಭಾರಿ ವೆಚ್ಚದಾಯಕವಾದ ಹಿನ್ನೆಲೆಯಲ್ಲಿ ಮೊಬೈಲ್ ಕರೆದರಗಳು ಏರಬಹುದು ಎನ್ನಲಾಗಿತ್ತು. ಆದರೆ ಇದರ ಬದಲಿಗೆ ಸ್ಥಳೀಯ/ರೋಮಿಂಗ್ ಎಸ್ಸೆಮ್ಮೆಸ್ ದರ ಮತ್ತು ಸ್ಥಳೀಯ/ರೋಮಿಂಗ್ ಕರೆ ದರಗಳಲ್ಲಿ ಭಾರಿ ಇಳಿಕೆಯಾಗಲಿದೆ.
ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಗರಿಷ್ಠ...
ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್ ಸಿಂಗ್ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...
ತುಂಗಾ ಅಣೆಕಟ್ಟೆ ಆಧುನೀಕರಣ ಯೋಜನೆಯ ಪ್ರಸ್ತಾವನೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಸಲಹಾ ಸಮಿತಿಯ ಮುಂಬರುವ ಸಭೆಯಲ್ಲಿ ಪರಿಗಣನೆಗೆ ಬರಲಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು...
'ತ್ರಿರಾಷ್ಟ್ರಗಳ ಪ್ರವಾಸ' ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಕಳೆದ ತಡರಾತ್ರಿ ಫ್ರ್ಯಾನ್ಸ್ ರಾಜಧಾನಿ ಪ್ಯಾರಿಸ್ ಗೆ ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಉನ್ನತ ನಿಯೋಗದೊಂದಿಗೆ ಆಗಮಿಸಿದ ನರೇಂದ್ರಮೋದಿ ಅವರನ್ನು ಫ್ರಾನ್ಸ್ ಸಚಿವರು ಹಾಗೂ ಅಲ್ಲಿರುವ ಭಾರತದ ರಾಯಭಾರಿ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
ಪ್ರಧಾನಿ ಮೋದಿ...
ಯುದ್ಧ ಪೀಡಿತ ಯಮೆನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ನಾಗರಿಕರನ್ನು ರಕ್ಷಿಸಿ ಅವರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಆರಂಭಿಸಿದ್ದ "ಆಪರೇಷನ್ ರಾಹತ್' ಅಂತ್ಯಗೊಂಡಿದೆ.
ಆಪರೇಷನ್ ರಾಹತ್ ಹೆಸರಿನಲ್ಲಿ ಆರಂಭಗೊಂಡಿದ್ದ ಬೃಹತ್ ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 5,600 ಜನರನ್ನು ಸಂಘರ್ಷ ಪೀಡಿತ...
ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
'ಕಾಶ್ಮೀರ ಪ್ರತ್ಯೇಕತಾವಾದಿ' ಯಾಸೀನ್ ಮಲೀಕ್ ನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಯಾಸೀನ್ ಮಲೀಕ್ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು...
ಸಂಸ್ಕೃತಿ ಎನ್ನುವುದು ಜಗತ್ತನ್ನು ಒಗ್ಗೂಡಿಸಬೇಕೆ ಹೊರತು, ವಿಭಜಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಫ್ರಾನ್ಸ್ ಪ್ರವಾಸದಲ್ಲಿರುವ ಮೋದಿ, ಏ.10ರಂದು ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಮಾತನಾಡಿ, ಜಗತ್ತನ್ನು ವಿಶ್ವಸಂಸ್ಥೆ ಒಂದಾಗಿಸಿದೆ. ವಿಶ್ವಸಂಸ್ಥೆಯ ಮಹತ್ವವನ್ನು ಭಾರತ ಅರಿತಿದ್ದು ಅದರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಲಿದೆ...
ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ.
ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...
ದೇಶಾದ್ಯಂತ ನಡೆಯುತ್ತಿರುವ ಗೋಹತ್ಯಾ ನಿಷೇಧದ ಚರ್ಚೆಗೆ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳೂ ಧ್ವನಿಗೂಡಿಸಿದ್ದಾರೆ. ಗೋವುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಗೋವುಗಳ ರಕ್ಷಣೆ ಮಾಡುವುದರೊಂದಿಗೆ ರಾಷ್ಟ್ರಾದ್ಯಂತ ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು...
ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣಕ್ಕೆ ಸಂಬಧಿಸಿದಂತೆ ಪ್ರಕರಣದ ಎಲ್ಲಾ 10 ಜನನರ ವಿರುದ್ಧ ಆರೋಪ ಸಾಬೀತಾಗಿದೆ.
ಸತ್ಯಂ ಕಂಪ್ಯೂಟರ್ಸ್ ನ ಮುಖ್ಯಸ್ಥ ವ್ಯವಸ್ಥಾಪಕ ರಾಮಲಿಂಗಾರಾಜು ಸೇರಿದಂತೆ ಒಟ್ಟು 10 ಜನರು ತಪ್ಪಿತಸ್ಥರು ಎಂದು ಹೈದ್ರಾಬಾದ್ ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು...
ಪತ್ರಕರ್ತರನ್ನು ಪ್ರಾಸ್ಟಿಟ್ಯೂಟ್ಸ್ ಎಂಬರ್ಥ ಬರುವಂತೆ ಪ್ರೆಸ್ಟಿಟ್ಯೂಟ್ಸ್ ಎಂಬ ಪದವನ್ನು ಬಳಸಿ ವ್ಯಂಗ್ಯದಿಂದ ಕರೆದಿರುವ ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈ ಟೀಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ.
ವಿ.ಕೆ.ಸಿಂಗ್ ಅವರ ದ್ವಂದ್ವಾರ್ಥ ಮತ್ತು ಧ್ವನ್ಯಾರ್ಥದ ಈ ಪದಬಳಕೆ ಖಂಡನೀಯವಾಗಿದ್ದು...
ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಲ್ಲಿ ಹಿಂದೂ ಬಹುಸಂಖ್ಯಾತರು ವಾಸಿಸಿಕೊಂಡಿರುವ ಪ್ರದೇಶಗಳಲ್ಲಿ ಮುಸ್ಲಿಮರು ತಮ್ಮ ಆಸ್ತಿಪಾಸ್ತಿ, ಮನೆಗಳನ್ನು ಮಾರಿ ಗುಳೇ ಹೋಗುವಂತೆ ಆರ್.ಎಸ್.ಎಸ್, ವಿಶ್ವ ಹಿಂದೂ ಪರಿಷತ್ ಒತ್ತಡ ತಂತ್ರ ಹೇರುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.
ರದ್ದಿ ವಸ್ತುಗಳ...
ಪ್ರಧಾನಿ ನರೇಂದ್ರ ಮೋದಿ ಅವರ 9 ದಿನಗಳ ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ಪ್ರವಾಸವು ಏ.9ರಿಂದ ಆರಂಭವಾಗಲಿದೆ. ದೇಶದ ಮೂಲ ಸೌಕರ್ಯ, ಹೂಡಿಕೆ, ರಕ್ಷಣಾ ವಲಯಗಳ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರವಾಸಕ್ಕೆ ಒತ್ತು ನೀಡಲಾಗಿದೆ.
ಮೊದಲ ಹಂತದಲ್ಲಿ ಫ್ರಾನ್ಸ್ ಗೆ ತೆರಳಲಿರುವ ಮೋದಿ, ಆರ್ಥಿಕತೆ,...
ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ.
ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್.ಎನ್ ಚಕ್ರವರ್ತಿ,...
ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...
ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ.
ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಬಗ್ಗೆ ಭಾರತ ಇತರ ದೇಶಗಳನ್ನು ಮುನ್ನಡೆಸುವಂತಾಗಬೇಕೆಂದು ಕರೆ ನೀಡಿದ್ದರು. ಆದರೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ.
ಇತರ ರಾಜಧಾನಿಗಳನ್ನು ಹಿಂದಿಕ್ಕಿರುವ ಬೆಂಗಳೂರು ದೇಶದಲ್ಲೇ ನಂ.1...
'ಯೆಮೆನ್' ನಲ್ಲಿ ಸಿಲುಕಿರುವ ಬಹುತೇಕ ಭಾರತೀಯರನ್ನು ರಕ್ಷಿಸಲಾಗಿರುವ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಚರಣೆ ಏ.8ರಂದು ಮುಕ್ತಾಯಗೊಳ್ಳಲಿದೆ.
ಈವರೆಗೂ ಸುಮಾರು 4000 ಭಾರತೀಯರನ್ನು ಸುರಕ್ಷವಾಗಿ ವಾಪಸ್ ಕರೆತರಲಾಗಿದೆ. ಏ.7ರಂದು ಒಂದೇ ದಿನದಲ್ಲಿ ಸುಮಾರು 1000 ಭಾರತೀಯರನ್ನು ರಕ್ಷಣೆ ಮಾಡಲಾಗಿತ್ತು.ಈ ಮೂಲಕ ಕೇಂದ್ರ...
ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...
'ಆಮ್ ಆದ್ಮಿ ಪಕ್ಷ'ಕ್ಕೆ ಒಂದಲ್ಲಾ ಒಂದು ಹೊಸ ಸಮಸ್ಯೆಗಳು ಎದುರಾಗುತ್ತಿವೆ. ಇಷ್ಟು ದಿನ ಆಂತರಿಕ ಭಿನ್ನಮತದಿಂದ ಬಳಲಿದ್ದ ಆಪ್ ಗೆ ಈಗ ದೇಣಿಗೆ ನೀಡಿದವರ ಕಾಟ ಪ್ರಾರಂಭವಾಗಿದೆ.
ಕೇಜ್ರಿವಾಲ್ ಗೆ ವ್ಯಾಗನಾರ್ ಕಾರನ್ನು ದೇಣಿಗೆ ನೀಡಿದ್ದ ಆಪ್ ಬೆಂಬಲಿಗನೊಬ್ಬ ತನ್ನ ಕಾರು...
ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ.
ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...
'ಹೈದ್ರಾಬಾದ್' ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿ ವಿಕಾರುದ್ದೀನನ್ನೂ ಸೇರಿ ಐದು ಜನ ಪಾಕಿಸ್ತಾನದ ಐ.ಎಸ್.ಐ ಏಜೆಂಟರನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಏ.7ರಂದು ಪ್ರಕರಣದ ವಿಚಾರಣೆಗಾಗಿ ಹಾಜರು ಪಡಿಸಲು 5 ಐ.ಎಸ್.ಐ ಏಜೆಂಟರನ್ನು ತೆಲಂಗಾಣದ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ.
ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...
ಕಳೆದ ವರ್ಷ ಅಮೆರಿಕಾದ ಮ್ಯಾಡಿಸನ್ ಸ್ಕ್ವೇರ್ ನಲ್ಲಿ ನಡೆದ ಮೋದಿ ಮೋಡಿ, ಕಮ್ಯುನಿಷ್ಟ್ ರಾಷ್ಟ್ರ ಚೀನಾದಲ್ಲೂ ಪುನರಾವರ್ತನೆಯಾಗಲಿದೆ.
ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅಲ್ಲಿನ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕಾಗೆ ಭೇಟಿ ನೀಡಿದ ಸಂದರ್ಭದಲ್ಲಿ...
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...
'ಬಿಜೆಪಿ' ಮಾಡಿದ ತಪ್ಪಿನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ಅವರು ಮಾಜಿ ಸಿ.ಎಂ ಯಡಿಯೂರಪ್ಪ ಅವರ ಫೋಟೊವನ್ನು ಮನೆಯಲ್ಲಿ ಹಾಕಿಕೊಳ್ಳಬೇಕೆಂದು ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರ ಫೋಟೊವನ್ನು ಸಿದ್ದರಾಮಯ್ಯ ಮನೆಯಲ್ಲಿ ಹಾಕಬೇಕು. ಆದರೆ...
'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ಶೀಘ್ರವೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತರಿಗೆ ಶೀಘ್ರವೇ...
ಗ್ರಾಮ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾಡುವುದು ಬೇಡ ಎಂಬ ಅಭಿಪ್ರಾಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಗೂ ಈ ವಿಚಾರ ಮನವರಿಕೆ ಮಾಡಿಕೊಟ್ಟು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವೊಲಿಸುವ...
ಯುದ್ಧಪೀಡಿತ ಯೆಮೆನ್ ನಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಯನ್ನು, ಭಾರತದ ನೌಕಾಪಡೆ ಮತ್ತು ವಾಯುಪಡೆಗಳ ಸಿಬಂದಿ ಯುದ್ಧದ ವಾತಾವರಣದಲ್ಲೇ ಮುಂದುವರಿಸಿದ್ದಾರೆ.
ಬಾಂಬ್, ಗುಂಡಿನ ಮೊರೆತ, ಸಾಕಷ್ಟು ಅಡೆತಡೆಗಳ ನಡುವೆ ಮೈನವಿರೇಳಿಸುವ ರೀತಿಯಲ್ಲಿ "ಆಪರೇಷನ್ ರಾಹತ್' ರಕ್ಷಣಾ ಕಾರ್ಯ ನಡೆಯುತ್ತಿದೆ....
ಆರ್.ಎಸ್.ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್ ಜಿ ಹೇಳಿದ್ದಾರೆ.
ಅಲ್ಲದೇ ಆರ್.ಎಸ್.ಎಸ್ ನ ಅಂಗಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ' ಇಲ್ಲಿ ಅಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ...
'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...
'ಎ.ಐ.ಸಿ.ಸಿ' ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಡ್ತಿ ನೀಡುವ ವಿಚಾರ 5 ತಿಂಗಳ ಕಾಲ ಮುಂದೂಡಲ್ಪಟ್ಟಿದೆ.
ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಎಐಸಿಸಿ ಅಧಿವೇಶನವನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿದೆ.
ಹಿರಿಯ...
ರಾಜ್ಯ ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಜೊತೆಗೆ ಚರ್ಚಿಸಿದ ವಿಷಯ ಬಹಿರಂಗಪಡಿಸಲ್ಲ. ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ...
ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ.
ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ...
'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...
'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಬೇಕೆಂಬ ಸರ್ಕಾರದ ಷರತ್ತಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಸಿಬಿಐ ವಾಪಸ್ ಕಳಿಸಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ...
'ರಾಹುಲ್ ಗಾಂಧಿ' ತಮ್ಮ ದೀರ್ಘಾವಧಿ ರಜೆಯಿಂದ ವಾಪಸ್ಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಏ.19ರಂದು ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ನಡೆಯಲಿರುವ ಕಿಸಾನ್ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕಳೆದ...
ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ, ಬಿಬಿಎಂಪಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆಯನ್ನು ಸಿಐಡಿಗೆ ವಹಿಸಲೂ ತೀರ್ಮಾನಿಸಲಾಗಿದೆ.
ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಬೇಕಾದ ಪರಿಸ್ಥಿತಿ ಒದಗಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲಿಗರು ತಮಗೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಮಾಜಿ ಸಿಎಂ ಜೀತನ್ ರಾಂ ಮಾಂಝೀ ಆರೋಪಿಸಿದ್ದಾರೆ.
ನಾನು ಮನಸ್ಸು ಬಿಚ್ಚಿ ಮಾತನಾಡಿದಾಗಲೆಲ್ಲಾ, ನನಗೆ ತಲೆ ಕೆಟ್ಟಿದೆ ಎಂದು ನಿತೀಶ್ ಕುಮಾರ್ ಮತ್ತು ಅವರ ಭಂಟರು...
ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...
ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರ ಹುದ್ದೆಯ ಅವಧಿ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಂದಿನ ಅಧ್ಯಕ್ಷರಾಗಲು ಈಗಲೇ ಲಾಬಿ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೂಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆ ಬಹಿರಂಗವಾಗಿ ಹೊರಬಿದ್ದಿದೆ.
ಪಕ್ಷದ ಮೂರು ದಿನಗಳ ಮಹತ್ವದ ರಾಷ್ಟ್ರೀಯ...
ಈ ವರ್ಷದ ಮೊದಲ ಖಗ್ರಾಸ ಚಂದ್ರ ಗ್ರಹಣ ಶನಿವಾರ ಘಟಿಸಲಿದ್ದು, ಭಾರತವೂ ಸೇರಿದಂತೆ ವಿಶ್ವದ ಹಲವೆಡೆ ಗೋಚರಿಸಲಿದೆ.
ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಖಗ್ರಾಸ ಚಂದ್ರ ಗ್ರಹಣ ಕಾಣಿಸಲಿದ್ದರೆ, ದೇಶದ ಉಳಿದ ಭಾಗಗಳಲ್ಲಿ ಭಾಗಶಃ ಗ್ರಹಣ ಕಂಡುಬರಲಿದೆ.
ಆಕಾಶಕಾಯಗಳಾದ ಸೂರ್ಯ ಹಾಗೂ ಚಂದ್ರನ...
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ವರ್ಣಭೇದ ಹೇಳಿಕೆ ವಿರುದ್ಧ ದೇಶದ ಎಲ್ಲೆಡೆ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, "ಗಿರಿರಾಜ್ ಸಿಂಗ್ ಅತ್ಯಾಚಾರಿಗಿಂತ ಕೀಳು' ಎಂದು ವಿವಾದಿತ ನಿರ್ಭಯಾ ಸಾಕ್ಷ್ಯಚಿತ್ರ ನಿರ್ದೇಶಕಿ ಲೆಸ್ಲಿ ಉಡ್ವಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಸಾಕ್ಷ್ಯಚಿತ್ರ ಅತ್ಯಾಚಾರಿಗಳಿಗೆ ಉತ್ತೇಜನ ನೀಡುವಂತಿದೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...
ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...
ಘರ್ ವಾಪಸಿ ನಡೆಯಬೇಕು, ಭಾರತದ ಪ್ರತಿ ಮಸೀದಿಗಳಲ್ಲೂ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂಬ ಬೇಡಿಕೆಯನ್ನು ಹೊಂದಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.
ಯೋಗಿ ಆದಿತ್ಯನಾಥ್ ತಮ್ಮ ನೇತೃತ್ವದ ಹಿಂದೂ ಯುವವಾಣಿ ಮೂಲಕ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ....
ಬಟ್ಟೆ ಶೋ ರೂಂ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಪತ್ತೆ ಹಚ್ಚಿದ್ದಾರೆ.
ಗೋವಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಶೋ ರೂಂಗೆ ತೆರಳಿದ್ದ...
ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರದಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.
ಸಭೆಯಲ್ಲಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿದ ನಂತರ ಎದುರಿಸಿದ ಸೋಲು-ಗೆಲುವುಗಳ ಆತ್ಮಾವಲೋಕನ ಸೇರಿದಂತೆ ಸರ್ಕಾರ ಮತ್ತು ಪಕ್ಷ ಮುಂದೆ ಅನುಸರಿಸಬೇಕಾದ ಹೆಜ್ಜೆಯ ಬಗ್ಗೆ ಕಾರ್ಯತಂತ್ರ ರೂಪಿಸುವ ಸಂಬಂಧ...
ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್ ಸಿಂಗ್ ವಿವಾದಕ್ಕೆ...
'ಆಮ್ ಆದ್ಮಿ ಪಕ್ಷ'ದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತದಿಂದ ಬೇಸತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕ್ರಿಸ್ಟಿನಾ ಸ್ಯಾಮಿ ರಾಜೀನಾಮೆ ನೀಡಿದ್ದಾರೆ.
ಕ್ರಿಸ್ಟಿನಾ ಸ್ಯಾಮಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಉಳಿದಿದ್ದ ಏಕೈಕ ಮಹಿಳಾ ಸದಸ್ಯೆಯಾಗಿದ್ದರು. ಕ್ರಿಸ್ಟಿನಾ ಸ್ಯಾಮಿ, ಯೋಗೇಂದ್ರ ಯಾದವ್ ಹಾಗೂ...
ಯುದ್ಧಪೀಡಿತ ಯೆಮೆನ್ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್ ರಾಹತ್' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್ ನ ಏಡನ್ ಪಟ್ಟಣದಿಂದ 349...
ರಷ್ಯಾದ ಪೂರ್ವ ಸಮುದ್ರದಲ್ಲಿ ಕಳೆದ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ. ಈ ಬೋಟ್ನಲ್ಲಿ 132 ಜನರಿದ್ದರು. ಈಗಾಗಲೇ 59 ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳಿಗಾಗಿ ಶೋಧಕಾರ್ಯ ನಡೆದಿದೆ. ಉಳಿದ 62 ಪ್ರಯಾಣಿಕರು ಪಾರಾಗಿದ್ದಾರೆ ಎಂದು ರಷ್ಯಾ...
ಭಾರತದ 'ಯೋಗ'ವನ್ನು ವಿಶ್ವಮಟ್ಟದಲ್ಲಿ ಮಾರ್ಕೆಟಿಂಗ್ ಮಾಡಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಲು ತೀರ್ಮಾನಿಸಿದೆ.
ವಿದೇಶಿ ವ್ಯಾಪಾರ ನೀತಿಯಲ್ಲಿ ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಸಿದ್ಧತೆ ನಡೆಸಲಾಗಿದೆ...
ಏ.3ರಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆರಂಭವಾಗಿರುವ ಸಭೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು. ಉತ್ತರ ಭಾರತದಲ್ಲಿ ಪ್ರಭಲವಾಗಿರು ಬಿಜೆಪಿ ದಕ್ಷಿಣ ಭಾರತದಲ್ಲಿಯೂ ತನ್ನ ಅಜೆಂಡಾ...
2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ. 2024ರ ಒಲಂಪಿಕ್ಸ್ ಆಯೋಜನೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಅಹಮದಾಬಾದ್ ನಲ್ಲಿ ಒಲಂಪಿಕ್ಸ್ ಕ್ರಿಡಾಕೂಟ ನಡೆಸಲು ಉತ್ಸುಕರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅಂತರರಾಷ್ಟ್ರೀಯ ಒಲಂಪಿಕ್ ಸಮಿತಿ...
ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಸುಧಾರಣೆ ತರಲು ಸಾಕಷ್ಟು ಶ್ರಮಿಸಿದ್ದೆ. ಆದರೆ...
ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ಅವರ ಹೇಳಿಕೆಗಳನ್ನು ವಿರೋಧಿಸಿರುವ ನಿತೀಶ್ ಕುಮಾರ್ ಬಿಜೆಪಿ ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು...
ತಮ್ಮ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದ ವರ್ಣಭೇದ ಹೇಳಿಕೆ ಕುರಿತಂತೆ, ಕೀಳು ಮನಸ್ಥಿತಿ ಜನರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಬೆಳೆ ನಾಶಗೊಂಡ ಮಧ್ಯಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ...
'ಬಿಜೆಪಿ' ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಏ.2ರಂದು ಮಧ್ಯಾಹ್ನ 3:30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಪಕ್ಷ ಹಾಗೂ ಕೇಂದ್ರ ಸರ್ಕಾರದ...
ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಭೇದ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರದ ನ್ಯಾಯಾಲಯ ಆದೇಶ ನೀಡಿದೆ.
ಸಂಜಯ್ ಕುಮಾರ್ ಸಿಂಗ್ ಎಂಬ ಬಿಹಾರದ ಕಾಂಗ್ರೆಸ್ ಕಾರ್ಯಕರ್ತ, ಗಿರಿರಾಜ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಕಳೆದ 10 ತಿಂಗಳಿಂದ ಉತ್ತಮ ಆಡಳಿತ ನೀಡುತ್ತಿದೆ ಎಂದು ಶೇ.38ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಹೆಡ್ ಲೈನ್ಸ್ ಟು ಡೆ ನಡೆಸಿದ ಮೂಡ್ ಆಫ್ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಆಡಳಿತಕ್ಕೆ ದೇಶದ ಜನತೆ...
ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ.
ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...
ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...
'ಏಪ್ರಿಲ್' ಮೊದಲನೇ ದಿನವನ್ನು ಮೂರ್ಖರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೆಹಲಿಯಲ್ಲಿ ಮಾತ್ರ ಮೂರ್ಖರ ದಿನವನ್ನು ಅರವಿಂದ್ ಕೇಜ್ರಿವಾಲ್ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.
ದೆಹಲಿ ನಗರಾದ್ಯಂತ ಅರವಿಂದ್ ಕೇಜ್ರಿವಾಲ್ ಭಾವಚಿತ್ರವನ್ನೊಳಗೊಂಡ ಪೋಸ್ಟರ್ ಗಳನ್ನು ಹಾಕಿರುವ ಭಗತ್ ಸಿಂಗ್ ಕ್ರಾಂತಿ ಸೇನೆ ಸಂಘಟನೆ, ಮೂರ್ಖರ...
ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
ಅದಿರು ಲೂಟಿಯಾಗಿದ್ದು ನಮ್ಮ ಅವಧಿಯಲ್ಲಿ ಅಲ್ಲ, ಬಿಜೆಪಿ ಅವಧಿಯಲ್ಲಿ ಗಣಿ ಸಂಪತ್ತು ಲೂಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನ ಕೊನೆಯ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿ ವಿಷಯದಲ್ಲಿ ರಾಜ್ಯ ಮರ್ಯಾದೆ...
ಹಲವು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕಲ್ಲಿದ್ದಲನ್ನು ತಮ್ಮ ನೇತೃತ್ವದ ಸರ್ಕಾರ ವಜ್ರವನ್ನಾಗಿ ಪರಿವರ್ತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಒರಿಸ್ಸಾದಲ್ಲಿ ಏ.1ರಂದು ರೂರ್ಕೆಲಾ ಉಕ್ಕು ಸ್ಥಾವರ ಉದ್ಘಾಟನೆ ಮಾಡಿ ಮಾತನಾಡಿದ ಮೋದಿ, ಕಲ್ಲಿದ್ದಲು ಈ ವರೆಗೂ ಸಮಸ್ಯೆಯಾಗಿ ಉಳಿದಿತ್ತು. ಆದರೆ...
ಆಮ್ ಆದ್ಮಿ ಪಕ್ಷದ ಶಾಸಕರು ಬಿಜೆಪಿ ಹೆಸರಲ್ಲಿ ನಕಲಿ ದೂರವಾಣಿ ಕರೆ ಮಾಡುತ್ತಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೂ ಇದ್ದಿರುವುದಾಗಿ ಎಎಪಿ ಮಾಜಿ ಶಾಸಕ ರಾಜೇಶ್ ಗಾರ್ಗ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಸರ್ಕಾರ ರಚನೆಯ ಕಸರತ್ತಿನ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಏ.2ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಐದು ದಿನ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಪ್ರಧಾನಿ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಗಾಗಿ ಸುಮಾರು 1,500 ಪೊಲೀಸರನ್ನು...
'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ'ಕ್ಕೆ ತೆರಳುವ ಮಾರ್ಗದಲ್ಲಿ ಟೋಲ್ ದರ ಏರಿಕೆಯಾಗಲಿದ್ದು ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ನವಯುಗ ಕಂಪನಿ, ಪ್ರತಿ ವರ್ಷ ಶೇ.10ರಷ್ಟು ಟೋಲ್ ದರ ಏರಿಕೆ ಮಾಡುವುದಾಗಿ ಮಾಡಿಕೊಂಡಿರುವ ಒಪ್ಪಂದದ ಹಿನ್ನೆಲೆಯಲ್ಲಿ...
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ವಿಶ್ವದ 31 ಗಣ್ಯರ ಖಾಸಗಿ ಮಾಹಿತಿ ಏಷ್ಯನ್ ಕಪ್ ಫುಟ್ಬಾಲ್ ಟೂರ್ನಮೆಂಟ್ನ ಆಯೋಜಕರಿಗೆ ಸೋರಿಕೆಯಾದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ವರ್ಷ ನವೆಂಬರ್...
ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ.
1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...
'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.
ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ನ ಉಪನಾಯಕ ವೈಎಸ್ವಿ ದತ್ತಾ...
'ಪಾಕಿಸ್ತಾನ'ದಲ್ಲಿ ಮುದ್ರಿಸಿದ್ದ ಖೋಟಾ ನೋಟುಗಳನ್ನು ಬಾಂಗ್ಲಾ ಮೂಲಕ ಭಾರತದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಪಾಕಿಸ್ತಾನದಲ್ಲಿ ಮುದ್ರಣವಾಗುತ್ತಿದ್ದ ಖೋಟಾ ನೋಟುಗಳನ್ನು ಬಾಂಗ್ಲಾ ಹಾಗೂ ಪಶ್ಚಿಮ ಬಂಗಾಳದ ಮೂಲಕ ಭಾರತದಲ್ಲಿ ಯಶಸ್ವಿಯಾಗಿ...
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...
'ರಸ್ತೆ ಅಭಿವೃದ್ಧಿ' ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇತರ ರಾಜ್ಯಗಳಿಗಿಂತಲೂ ಸುಮಾರು ನಾಲ್ಕು ಪಟ್ಟು ಹೆಚ್ಚು ಯೋಜನೆಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡಿಕೊಟ್ಟಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಮಾ.31ರಂದು ಬೆಂಗಳೂರಿನಲ್ಲಿ ರಸ್ತೆ...
ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್.ಡಿ.ಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು...
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಮಾಜಿ ಸಿ.ಎಂ ಯಡಿಯೂರಪ್ಪ ಹಾಗೂ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರ ವಿರುದ್ಧ ಕ್ರಮ ಕೈಗೊಳ್ಳದಂತೆ ಸ್ವತಃ ಕಾಂಗ್ರೆಸ್ ಪಕ್ಷದವರೇ ತಮಗೆ ಮನವಿ ಮಾಡಿದ್ದರು ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ...
ಕಾಶ್ಮೀರ ಮೂಲಕ ನಾಲ್ವರು ಉಗ್ರರು ಭಾರತದೊಳಕ್ಕೆ ನುಸುಳಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಅವರು ದಾಳಿ ನಡೆಸಬಹುದು ಎಂದು ಗುಪ್ತಚರದಳ ಎಚ್ಚರಿಕೆ ನೀಡಿದೆ.
ಕಳೆದ ವಾರ ಜಮ್ಮು-ಕಾಶ್ಮೀರದ ಸಾಂಬಾ ಹಾಗೂ ಕಠುವಾದಲ್ಲಿ ದಾಳಿ ನಡೆಸಿ ಪ್ರಾಣ ತೆತ್ತ ನಾಲ್ವರು ಉಗ್ರರ...
'ಧಾರ್ಮಿಕ ಮೂಲಭೂತ'ವಾದದ ವಿರುದ್ಧ ಧ್ವನಿ ಎತ್ತಿದ್ದ ಬಾಂಗ್ಲಾ ಮೂಲದ ಅಮೆರಿಕನ್ ಪ್ರಜೆ ಅವಿಜಿತ್ ರಾಯ್ ಅವರ ಹತ್ಯೆಯ ಬೆನ್ನಲ್ಲೇ, ಬಾಂಗ್ಲಾದಲ್ಲಿ ಮತ್ತೋರ್ವ ಬ್ಲಾಗರ್ ನ ಕೊಲೆಯಾಗಿದೆ.
ಮಾ.30ರಂದು ಪ್ರಕಟವಾಗಿರುವ ಎ.ಎಫ್.ಪಿ, ವರದಿ ಪ್ರಕಾರ, ವಾಷಿಕುರ್ ರೆಹಮಾನ್ ಅವರನ್ನು ದುಷ್ಕರ್ಮಿಗಳು ಹತ್ಯೆ...
'ಕೇಂದ್ರ ಬಜೆಟ್' ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗುವುದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ.
ಎರಡನೇ ಹಂತದ ಸಚಿವ ಸಂಪುಟ ಪುನಾರಚನೆಯಲ್ಲಿ ಪಿಡಿಪಿ, ಶಿವಸೇನೆಯ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಂಡು, ಸರಿಯಾಗಿ ಕೆಲಸ ನಿರ್ವಹಿಸದೇ ಇರುವ ಹಾಲಿ ಸಚಿವರನ್ನು ಸಂಪುಟದಿಂದ...
ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...
ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ.
ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...
ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಜಂಗೀಕುಸ್ತಿ ಮುಂದುವರಿದಿರುವ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾ.28ರಂದು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಯೋಗೇಂದ್ರ ಯಾದವ್ ಹಾಗೂ...
ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ.
ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...
ಶೀಘ್ರದಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜನರ ಬಳಿ ವಾಪಸಾಗಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಫೆ.22ರಿಂದ ನಿಗೂಢ ರಜೆಯ ಮೇರೆ ತೆರಳಿದ್ದು, ಅವರು ಎಲ್ಲಿದ್ದಾರೆ ಎಂಬುದು ಈವರೆಗೂ ತಿಳಿದಿಲ್ಲ. ಈ ನಡುವೆ, ಸೋನಿಯಾ ಗಾಂಧಿ ಅವರು...
'ಅಲಬಾಮಾ'ದಲ್ಲಿ ಭಾರತೀಯ ಪ್ರಜೆಯ ಮೇಲೆ ಹಲ್ಲೆ ನಡೆಸಿದ್ದ ಅಮೆರಿಕಾ ಪೊಲೀಸ್ ಅಧಿಕಾರಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದ್ದು, ಭಾರತೀಯ ನಾಗರಿಕನ ಹಕ್ಕುಗಳನ್ನು ಉಲ್ಲಂಘಿಸಿದ ಆರೋಪ ಹೊರಿಸಲಾಗಿದೆ.
ಎರಿಕ್ ಸ್ಲೋನ್ ಪಾರ್ಕರ್ ಎಂಬ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಂಗ್ಲೀಷ್ ಬರುವುದಿಲ್ಲ ಎಂಬ ಕಾರಣಕ್ಕಾಗಿ...
ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...
ಆಮ್ ಆದ್ಮಿ ಪಕ್ಷದ ಸರ್ಕಾರ 'ರಾಜಕೀಯ ಅಪಕ್ವತೆ'ಗೆ ಬಲಿಯಾಗಿ ದೆಹಲಿ ಜನರ ಸೇವೆಗೆ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೇಂದ್ರ ವಿತ್ತ ಮಂತ್ರಿ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.
ಜನರು ಬಹಳಷ್ಟು ನಿರೀಕ್ಷೆಯಿಂದ ಈ ಸರ್ಕಾರಕ್ಕೆ ಮತ ಹಾಕಿದರು. ಅವರು ತಮ್ಮ ಚುನಾಣಾ ವಚನಗಳನ್ನು...
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಜರ್ಮನಿ, ಫ್ರಾನ್ಸ್ ಮತ್ತು ಕೆನಡ ಭೇಟಿಯ ಕುರಿತಾಗಿ ಟ್ವೀಟ್ ಮಾಡಿದ್ದಾರೆ.
ಫ್ರಾನ್ಸ್ ನೊಂದಿಗೆ ಆರಂಭವಾಗುವ ತಮ್ಮ ತ್ರಿರಾಷ್ಟ್ರ ಭೇಟಿಯು ಭಾರತದ ಆರ್ಥಿಕ ವಿಷಯ ಸೂಚಿಯನ್ನು ಉದ್ದೇಶಿಸಿದೆ ಎಂದು ಮೋದಿ ಹೇಳಿದ್ದಾರೆ.
ಫ್ರಾನ್ಸ್ನಲ್ಲಿ ಮೋದಿ, ಪ್ಯಾರಿಸ್ ಹೊರಗಡೆ...
ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಮೌನಕ್ಕೆ ಶರಣಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ದಿಢೀರನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
2ಜಿ ಸ್ಪೆಕ್ಟ್ರಂ ಹಂಚಿಕೆ ಪ್ರಕರಣದ ವಿಚಾರದಲ್ಲಿ ತಮ್ಮ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ...
ಎರಡು ದಿನಗಳ ಹಿಂದೆ ದಕ್ಷಿಣ ಫ್ರಾನ್ಸ್ ನ ಆಲ್ಪ್ಸ್ ಪರ್ವತ ಶ್ರೇಣಿಗಳಲ್ಲಿ ಜರುಗಿದ ವಿಮಾನ ದುರಂತ ತಾಂತ್ರಿಕ ಕಾರಣದಿಂದ ಸಂಭವಿಸಿದ ದುರಂತವಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಮಾಡಿದ್ದು ಎಂಬುದನ್ನು ಬ್ಲಾಕ್ ಬಾಕ್ಸ್ ಬಹಿರಂಗಮಾಡಿದೆ.
ಸಹ-ಪೈಲಟ್ ಮತ್ತು ಮುಖ್ಯ ಪೈಲಟ್ಗ ಳ ನಡುವಿನ ಜಗಳದಲ್ಲಿ ಈ...
'ಪಾಕಿಸ್ತಾನ' ತನ್ನ ಗೂಢಚಾರರನ್ನು ಭಾರತಕ್ಕೆ ಕಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಭಾರತದ 'ಪ್ರಾಜೆಕ್ಟ್ ವರ್ಷಾ'(ನೌಕಾ ನೆಲೆ ಯೋಜನೆ) ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಲು ಪಾಕಿಸ್ತಾನ ಐ.ಎಸ್.ಐ ನ ಇಬ್ಬರು ಏಜೆಂಟರನ್ನು ಭಾರತಕ್ಕೆ ಕಳಿಸಿದೆ.
ರಾಷ್ಟ್ರೀಯ ತನಿಖಾದಳ(ಎನ್.ಐ.ಎ) ದಾಖಲಿಸಿರುವ...
ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ.
ನಮ್ಮ...
ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...
ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪದೇ ಪದೇ ವಿವಾದಗಳನ್ನು ಸೃಷ್ಟಿಸುತ್ತಿರುವ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಮುಫ್ತಿ ಮೊಹಮದ್ ಅವರದ್ದು ಗರಿಷ್ಠ ಸರ್ಕಸ್ ಹಾಗೂ ಕನಿಷ್ಠ ಆಡಳಿತ ಎಂದು ವ್ಯಂಗ್ಯವಾಡಿದೆ.
ಮುಫ್ತಿ ಆಡಳಿತದಿಂದ ರಾಜ್ಯದ ಜನತೆ ಅಸಮಾಧಾನಗೊಂಡಿದ್ದಾರೆ....
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ.
ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...
'ವಿಶ್ವಕಪ್ ಕ್ರಿಕೆಟ್' ಟೂರ್ನಿಯ ಹೈ ವೋಲ್ಟೇಜ್ ಪಂದ್ಯವೆಂದೇ ಗುರುತಿಸಲಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತವನ್ನು ಪೇರಿಸಿದೆ. ಭಾರತಕ್ಕೆ 329 ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ 50 ಓವರ್ ಗಳಲ್ಲಿ...
'ಮಾವಿನ ಸಸಿ'ಗಳನ್ನು ಕಸಿ ಮಾಡುವ ಮೂಲಕ ಹೊಸ ತಳಿಗಳನ್ನು ರೂಪಿಸುವುದರಲ್ಲಿ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಮಾವು ಬೆಳೆಗಾರ ತಾವು ಅಭಿವೃದ್ಧಿ ಪಡಿಸಿರುವ ಹೊಸ ತಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿದ್ದಾರೆ.
ಹಾಜಿ ಕಲೀಮುಲ್ಲಾ ಎಂಬುವವರು, ಕೋಲ್ಕತ್ತಾ ಹಾಗೂ ಉತ್ತರ...
ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು...
ಮಾ.26ರಂದು ನಡೆದ ವಿಶ್ವಕಪ್ ಕ್ರಿಕೆಟ್ ನ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ಅಂತ್ಯಗೊಂಡಿದ್ದು, ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 95ರನ್ ಗಳ ಜಯ ದೊರೆತಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ತಂಡ ಭಾರತ ತಂಡಕ್ಕೆ ಗೆಲ್ಲಲು 329 ರನ್ಗಳ ಬೃಹತ್ ಸವಾಲೊಡ್ಡಿತ್ತು....
ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ. ’ನಾನು ಅವನಲ್ಲ, ಅವಳು' ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ.
ಇತಿಹಾಸದಲ್ಲೇ ಕನ್ನಡ ಚಿತ್ರ...
ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ.
ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...
'ದಕ್ಷಿಣ ಫ್ರಾನ್ಸ್' ಲ್ಲಿ ಪತನಕ್ಕೊಳಗಾದ ಜರ್ಮನಿಯ A320 ಡಿ AIRX ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಇದರಿಂದಾಗಿ ವಿಮಾನ ಪತನಕ್ಕೊಳಗಾದ ಕಾರಣ ತಿಳಿಯಲು ಸಹಾಯವಾಗಲಿದೆ.
ಕಳೆದ 25 ವರ್ಷಗಳಿಂದ ಬಳಕೆಯಾಗುತ್ತಿದ್ದ ಈ ವಿಮಾನ ನಿಯಂತ್ರಣ ಕಳೆದುಕೊಳ್ಳತ್ತಲೇ ಪೈಲಟ್, ಸಹಾಯಕ್ಕಾಗಿ...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ.
ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...
ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ...
ರಾಷ್ಟ್ರೀಯ ಸ್ವಯಂ ಸೇವಕ ಸಂಘಟ(ಆರ್.ಎಸ್.ಎಸ್)ನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿ, ಅಮೆರಿಕಾದ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಅಲ್ಲಿನ ಕೋರ್ಟ್ ಗೆ ಸಲ್ಲಿಸಿದ್ದ ಮನವಿಗೆ ಅಮೆರಿಕಾ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಆರ್.ಎಸ್.ಎಸ್ ನ್ನು ಉಗ್ರ ಸಂಘಟನೆಯೆಂದು ಘೋಷಿಸಬೇಕೆಂದು ಅಮೆರಿಕಾದ ಸಿಖ್ಸ್...
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...
ದುಖ್ತರನ್-ಎ-ಮಿಲ್ಲತ್ ಅಧ್ಯಕ್ಷೆ, ಕಾಶ್ಮೀರ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿ ವಿರುದ್ಧ ಪಾಕಿಸ್ತಾನ ಧ್ವಜಾರೋಹಣೆ ಮಾಡಿರುವ ಆರೋಪ ಕೇಳಿಬಂದಿದ್ದು, ಎಫ್.ಐ.ಆರ್ ದಾಖಲಿಸಲಾಗಿದೆ.
ಮಾ.23ರಂದು ನಡೆದ ಪಾಕಿಸ್ತಾನ ದಿನಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಆಸಿಯಾ ಅಂದ್ರಾಬಿ ಪಾಕಿಸ್ತಾನ ಧ್ವಜಾರೋಹಣೆ ಮಾಡಿದ್ದರು. ಅಲ್ಲದೇ ಪಾಕ್ ನ ರಾಷ್ಟ್ರಗೀತೆನ್ನೂ ಕಾರ್ಯಕ್ರಮದಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...
'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ.
ರವಿ ಸಾವಿನ ಪ್ರಕರಣಕ್ಕೆ...
'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...
'ಡಿ.ಕೆ ರವಿ' ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲು ಪಟ್ಟು ಹಿಡಿದಿದ್ದ ವಿರೋಧಪಕ್ಷಗಳ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಮಾ.24ರಂದು ಬೀದರ್ ನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ ರವಿ ಪ್ರಕರಣಕ್ಕೆ ವಿರೋಧಪಕ್ಷಗಳು ಜಾತಿಲೇಪನ ನೀಡಿವೆ. ದೇಶದ ರಾಜಕಾರಣ...
ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಸ್ವರ್ಣ ಕಮಲ, 10 ಲಕ್ಷ ರೂ. ನಗದು ಹಾಗೂ ಶಾಲನ್ನು ಫಾಲ್ಕೆ ಪ್ರಶಸ್ತಿ ಹೊಂದಿದೆ.
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಬಿಂಬಿತವಾಗಿರುವ ಫಾಲ್ಕೆ...
'ಪಾಕ್ ದಿನಾಚರಣೆ'ಯಲ್ಲಿ ಪಾಲ್ಗೊಂಡಿದ್ದಕ್ಕೆ ಅಸಮಾಧಾನ ಹೊಂದಿದ್ದರೆ ಜ|ವಿ.ಕೆ ಸಿಂಗ್ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರ ಸರ್ಕಾರದ ಒತ್ತಡದಿಂದ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗವಹಿಸಿದ್ದರೆ, ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ...
ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...
ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು.
ಇದಕ್ಕೂ ಮುನ್ನ...
'ದಕ್ಷಿಣ ಫ್ರಾನ್ಸ್' ನಲ್ಲಿ ವಿಮಾನ ಪತನವಾಗಿದ್ದು ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ. ಪತನಗೊಂಡಿರುವ ವಿಮಾನ ಜರ್ಮನ್ ವಿಂಗ್ಸ್ ಏರ್ ವೇಸ್ ಗೆ ಸೇರಿದ್ದಾಗಿದೆ.
6 ಸಿಬ್ಬಂದಿಗಳು, 142 ಪ್ರಯಾಣಿಕರಿದ್ದ ಈ ವಿಮಾನ ಬಾರ್ಸಿಲೋನಾದಿಂದ ಡುಸೆಲ್ ಡೋರಫ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು...
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್, ಏಪ್ರಿಲ್ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್ ಕಿಸಾನ್ ಜಾಥಾ ಆಯೋಜಿಸಲು ನಿರ್ಧರಿಸಿದೆ.
ಸೋನಿಯಾ ಗಾಂಧಿ ಈ ಜಾಥಾದಲ್ಲಿ...
ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧವೆ ವಿಪಕ್ಷಗಳು ಮುಗಿಬಿದ್ದಿವೆ.
ವಿಧಾನಸಭೆಯ ಕಲಾಪದಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸುವ...
ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕಳೆದ 2 ದಿನಗಳ ಹಿಂದೆ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ...
ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
"ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ...
ಸುಮಾರು 67 ವರ್ಷಗಳಷ್ಟು ಹಳೆಯದಾದ, ನಿಜಾಮರ ಹಣ ವರ್ಗಾವಣೆಗೆ ಸಂಬಂಧ ಪಟ್ಟ ಹಾಗೂ ಇಡಿಯ ವಿಶ್ವದ ಗಮನವನ್ನು ಸೆಳೆದ ’ಹೈದರಾಬಾದ್ ನಿಧಿ ಪ್ರಕರಣ'ದ ಕಾನೂನು ಹೋರಾಟದಲ್ಲಿ ಪ್ರತಿವಾದಿಯಾಗಿರುವ ಭಾರತಕ್ಕೆ 1.50 ಲಕ್ಷ ಪೌಂಡ್ ಕಾನೂನು ಶುಲ್ಕವನ್ನು ಪಾವತಿಸುವಂತೆ ಲಂಡನ್ ನ್ಯಾಯಾಲಯ ಪಾಕಿಸ್ಥಾನಕ್ಕೆ...
'ಭಯೋತ್ಪದನೆ' ಹಾಗೂ ಹಿಂಸಾಚಾರ ರಹಿತ ವಾತಾವರಣದಲ್ಲಿ ಮಾತ್ರ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಶುಭಾಷಯ ತಿಳಿಸಿ...
ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...
ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ 'ಜಾಮೀನು ಭದ್ರತಾ ಠೇವಣಿ' ಶೇಖರಿಸುವ ಮಾರ್ಗೋಪಾಯ ರಚನೆಗೆ 3 ತಿಂಗಳ ಕಾಲಾವಕಾಶ ನೀಡಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...
ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಆಚರಿಸುವುದಕ್ಕೆ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಹೈಕಮಿಷನರ್ ಇಂದ ಆಹ್ವಾನ ಪಡೆದಿರುವ ಕೇಂದ್ರ ಸರ್ಕಾರದ ಸಚಿವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್, ಕೇಂದ್ರ ಗೃಹ...
ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...
ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...
ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ.
ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ.
ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.
ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
'ಜಮ್ಮು-ಕಾಶ್ಮೀರ'ದ ಕತುವಾ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ ಉಗ್ರರು ಒಬ್ಬ ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟು ಇತರೆ ಮೂವರು ಗಾಯಗೊಂಡಿದ್ದಾರೆ. 4 ಜನ ಸಶಸ್ತ್ರ ಉಗ್ರರು ಕತುವಾದ ರಾಜ್ ಬಾಗ್...
'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...
'ಡಿ.ಕೆ ರವಿ' ಅವರದ್ದು ಆತ್ಮಹತ್ಯೆ ಎಂದು ರಾಜ್ಯ ಸರ್ಕಾರ ಬಲವಾಗಿ ವಾದಿಸುತ್ತಿರಬೇಕಾದರೆ, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಮೃತದೇಹದ ಮಾದರಿಗಳು ಇನ್ನೂ ಫೋರೆನ್ಸಿಕ್ ಲ್ಯಾಬ್ ತಲುಪಿಲ್ಲ ಎಂಬ ವಿಷಯ ಬಹಿರಂಗವಾಗಿದೆ.
ಮಾ.17ರಂದೇ ಡಿ.ಕೆ ರವಿ ಅವರ ಮೃತದೇಹದ...
'ರಾಜ್ಯಸಭೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿದೆ. ಕಲ್ಲಿದ್ದಲು ಹಾಗೂ ಖನಿಜ (ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಮೋದಿ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ.
ಮಾ.20ಕ್ಕೆ ಸಂಸತ್ ನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮುಕ್ತಾಯಗೊಳ್ಳಲಿದ್ದು, ಈ ಎರಡೂ...
ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.
ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...
ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.
ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ.
ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ.
ಡಿ.ಕೆ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...
'ಪಾಕಿಸ್ತಾನ', ಭಾರತದ ಮೇಲೆ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.
ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಪಾಕಿಸ್ತಾನ ತಕ್ಷಣವೇ ಭಾರತದ ವಿರುದ್ಧ ನಡೆಸುತ್ತಿರುವ ಪ್ರಾಕ್ಸಿ...
ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ.
ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...
'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ.
ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ.
ಡಿ.ಕೆ.ರವಿ...
ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಈ ಹಿಂದಿನ ತಮ್ಮ...
ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ.
ಹಾಲಿ ಬಜೆಟ್...
ರಾಷ್ಟ್ರೀಯ ಶಾಲೆಗಳಲ್ಲಿ ಒಂದಾಗಿರುವದೆಹಲಿಯ ರಾನ್ ಇಂಟರ್ ನ್ಯಾಶನಲ್ ಸ್ಕೂಲ್, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿಯೇ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ತನ್ನ ಶಿಕ್ಷಕ ಸಿಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕೇಳಿಕೊಂಡಿದೆ.
ಇದೇನೂ ಒತ್ತಾಯದ ಸದಸ್ಯತ್ವ ಅಭಿಯಾನವಲ್ಲ; ಯಾರೂ ಕೂಡ ಸ್ವ ಇಚ್ಛೆಯಿಂದ ಬಿಜೆಪಿಯನ್ನು...
ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ...
'ವಾರ್ಷಿಕ ಆದಾಯ'ದ ಬಗ್ಗೆ ಮಾಹಿತಿ ನೀಡದೇ ವಿದೇಶಿ ದೇಣಿಗೆ ಪಡೆಯುತ್ತಿರುವ 1142 ಎನ್.ಜಿ.ಒ ಗಳು ಹಾಗೂ ಆಂಧ್ರಪ್ರದೇಶದ ಸಂಘ-ಸಂಸ್ಥೆಗಳ ಪರವಾನಗಿಯನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿದೆ.
ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವ ಪರಿಣಾಮ, ಒಸಾಮಿಯಾ ವಿಶ್ವವಿದ್ಯಾನಿಲಯ, ಹೈದ್ರಾಬಾದ್ ವಿಶ್ವವಿದ್ಯಾನಿಲಯ, ವಿಶಾಖಪಟ್ಟಣದಲ್ಲಿರುವ...
ಆಮ್ ಆದ್ಮಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ನಾಯಕ ಪ್ರಶಾಂತ್ ಭೂಷಣ್ ಅವರು ಬುಧವಾರ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ.
ಭಿನ್ನಾಭಿಪ್ರಾಯ ಶಮನಕ್ಕಾಗಿ ಮಾ.17ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್...
'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ.
ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ,...
'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...
'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....
ಬಜೆಟ್ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...
ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರಾಹುಲ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸುವುದರಲ್ಲಿ ತಪ್ಪಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾಜಕಾರಣದಿಂದ ಕೊಂಚ ನಿರಾಳತೆ ಪಡೆಯುವ...
ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.
ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...
ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಸರ್ಕಾರ ಆಗ್ರಹಿಸುತ್ತಿರುವಾಗಲೇ, ಆರ್ ಎಸ್ ಎಸ್ ನ ಪರಮೋಚ್ಚ ನೀತಿ ನಿರೂಪಣಾ ಸಂಸ್ಥೆಯಾದ ಅಖೀಲ ಭಾರತೀಯ ಪ್ರತಿನಿಧಿ ಸಭೆ ಮಾತೃಭಾಷಾ ಶಿಕ್ಷಣದ ಪರ ನಿರ್ಣಯ ಅಂಗೀಕರಿಸಿದೆ. ಇದರಿಂದಾಗಿ...
'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...
'ಆಮ್ ಆದ್ಮಿ ಪಕ್ಷ'ದಿಂದ ಮಾಜಿ ಶಾಸಕ ರಾಜೇಶ್ ಗರ್ಗ್ ನನ್ನು ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಕಾರಣ ಆಪ್ ಪಕ್ಷ ಈ ಕ್ರಮ ಕೈಗೊಂಡಿದೆ.
ನವದೆಹಲಿಯ ರೋಹಿಣಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಜೇಶ್ ಗರ್ಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...
ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...
ರಜೆ ಮೇಲೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...
ಶ್ರೀಲಂಕಾದ ಜಾಫ್ನಾದಲ್ಲಿರುವ ತಮಿಳರಿಗೆ ಮನೆ ನಿರ್ಮಿಸಲು ಭಾರತ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಎಲ್ ಟಿಟಿಇ ಸಂಘಟನೆ ಕೇಂದ್ರಸ್ಥಾನವಾಗಿರುವ ಜಾಫ್ನಾಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಜಾಫ್ನಾಕ್ಕೆ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ.
178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರಕಟಿಸಿದ್ದಾರೆ.
ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ದೆಹಲಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ರಾಹುಲ್ ಗಾಂಧಿ ರಜೆ ಮೇಲೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪದೇ ಪದೇ ಹೇಳುತ್ತಿದ್ದರು ಇದನ್ನು ಗಂಭೀರವಾಗಿ ಪರಿಗಣಿಸದ ದೆಹಲಿ ಪೊಲೀಸ್ ರಾಹುಲ್ ಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ.
ರಾಜಕಾರಣದಿಂದ ಕೊಂಚ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ.
ರೈತರ ಪರವಾಗಿರುವ ಸರ್ಕಾರ...
2015-16ನೇ ಸಾಲಿನ ಬಜೆಟ್ ಮಂಡನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ, ಸರ್ಕಾರದ ಆದ್ಯತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಶಸ್ವಿ ಯೋಜನೆಗಳನ್ನು ಬಲಗೊಳಿಸಿದ್ದೇವೆ ಎಂದು ಸಿ.ಎಂ...
'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್ ಅರೈವಲ್ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ.
ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿ ಹೆಚ್ಚು ಬಜೆಟ್ ಮಂಡಿಸಿ ದಾಖಲೆ ಮಾಡಿದರೇ ಹೊರತು ಅತ್ಯುತ್ತಮ ಬಜೆಟ್ ಮಂಡಿಸಿ ದಾಖಲೆ ಮಾಡಲು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟಿದ್ದಾರೆ.
ಮಾ.13ರಂದು ಮಂಡನೆಯಾದ ಸಿದ್ದರಾಮಯ್ಯ ಸರ್ಕಾರದ 2015-16ನೇ ಸಾಲಿನ...
ಏಪ್ರಿಲ್ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ.
ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.
ಈ ಸಭೆಯಲ್ಲಿ ಪ್ರಧಾನಿ...
ಮಾ.12ರ ಗುರುವಾರದಿಂದ 27ರವರೆಗೆ ರಾಜ್ಯಾದ್ಯಂತ 1017 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ 6,10,939 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಗುರುವಾರ ಮೊದಲ ದಿನ ವಿಜ್ಞಾನ (ರಸಾಯನಶಾಸ್ತ್ರ) ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರತೀ...
'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನೆರವಿಗೆ...
ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಈಗಿನ್ನು ಪಾಕ್ ಪತ್ರಕರ್ತೆ ಮೆಹರ್ ತರಾರ್ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ.
ಈ ಸಂಬಂಧ ಅಧಿಕೃತ ಪ್ರಕಟನೆಯೊಂದರಲ್ಲಿ ಸದ್ಯದಲ್ಲೇ ಹೊರಡಿಸಲಾಗುವುದು ಎಂದು ದೆಹಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ.
ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...
ಪ್ರಧಾನಿ ನರೇಂದ್ರ ಮೋದಿ ಮಾರೀಷಸ್ ಪ್ರವಾಸದಲ್ಲಿ, ಅವಳಿ ತೆರಿಗೆ ನಿವಾರಣಾ ಒಪ್ಪಂದ(ಡಿಟಿಎಎ)ಕ್ಕೆ ಸಹಿಹಾಕಿದ್ದಾರೆ.
ಮಾರೀಷಸ್ ಪ್ರಧಾನಿ ಸರ್ ಅನ್ ರೂಡ್ ಜುಗ್ನಾಥ್ ಅವರೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ದ್ವೀಪರಾಷ್ಟ್ರದ ಅಭಿವೃದ್ಧಿಗಾಗಿ 500 ಮಿಲಿಯನ್ ಡಾಲರ್ ಹಣಕಾಸಿನ ನೆರವು...
ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ರೇಡಿಯೋ ನಲ್ಲಿ ಪ್ರಸಾರವಾಗುವ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮದ ಮುಂದಿನ ಸಂಚಿಕೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾ.22ರಂದು...
'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...
ಅದು ಹಲವು ವರ್ಷಗಳ ಕನಸು. ಕೊನೆಗೂ ನನಸಾಯಿತು. ತಮ್ಮ ಕಾರ್ಯಾಲಯದಲ್ಲಿ ಆ ದಿವ್ಯ ಪಾದಾರವಿಂದಗಳು ಒಮ್ಮೆಯಾದರೂ ಅಡಿ ಇಡಲಿ ಎಂಬ ಹೆಬ್ಬಯಕೆ ನನಸಾಗುವುದನ್ನು ಇಡೀ ತಂಡ ಬೆಳಿಗ್ಗೆಯಿಂದಲೇ ಕಾಯುತ್ತಿತ್ತು.
ಹೌದು, ಮಾ.12ರಂದು ಬೆಂಗಳೂರು ವೇವ್ಸ್ ಅಂತರ್ಜಾಲ ಪತ್ರಿಕೆ/ ರಿಷಿ ಸಿಸ್ಟಮ್ಸ್ ಕಚೇರಿಗೆ ಗೋಕರ್ಣ...
ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ.
ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....
ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ ಜಮ್ಮು-ಕಾಶ್ಮೀರದ...
ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ರಾಜಸ್ಥಾನದ ನಾಥ್ ವಾಡಾದ ಶ್ರೀನಾಥ್ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್ ಮಹರ್ಷಿ ಅವರು...
ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ, ಸರ್ಕಾರಕ್ಕೆ ಸವಾಲು ಹಾಕಿದ್ದು, ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳಿಗೆ ತಲೆನೋವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.
ತನ್ನನ್ನು ನಿಜವಾದ ಪ್ರತ್ಯೇಕತಾವಾದಿ ನಾಯಕ ಎಂದು ಹೇಳಿಕೊಂಡಿರುವ ಮಸ್ರತ್ ಆಲಂ, ಜನಾಭಿಪ್ರಾಯ ಸಂಗ್ರಹಣೆ ಮೂಲಕ ತನ್ನ...
ತ್ರಿರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸಿಶೇಲ್ ರಾಷ್ಟ್ರದೊಂದಿಗೆ ಮಾ.11ರಂದು ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಜಲಮಾರ್ಗ ಸಮೀಕ್ಷಾ ಒಪ್ಪಂದ, ನವೀಕರಿಸಬಹುದಾದ ಇಂಧನ ಶಕ್ತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮುದ್ರ ಯಾನಕ್ಕೆ ಸಂಬಂಧಿಸಿದ ನಾಲ್ಕು ವಿಷಯಗಳಲ್ಲಿ ಉಭಯ ರಾಷ್ಟ್ರಗಳ...
ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಮಹಾರಾಷ್ಟ್ರದ ಹಿರಿಯ ಆಪ್ ನಾಯಕಿ ಅಂಜಲಿ ದಮಾನಿಯಾ ಆಪ್ ಗೆ ರಾಜೀನಾಮೆ ನೀಡಿದ್ದಾರೆ.
ನಾನು ಈ ವರೆಗೂ ಅರವಿಂದ್ ಕೇಜ್ರಿವಾಲರನ್ನು ಬೆಂಬಲಿಸಿಕೊಂಡು ಬಂದಿರುವುದು ತತ್ವಗಳಿಗಾಗಿಯೇ ಹೊರತು ಕುದುರೆ ವ್ಯಾಪಾರಕ್ಕೆ ಅಲ್ಲ...
ಬೆಂಗಳೂರಿನ ಜಿಂದಾಲ್ ಪ್ರಕೃತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮುಂದಿನ ವಾರದಿಂದ ದೆಹಲಿಯಲ್ಲಿ 5 ರೂಂಗಳನ್ನೊಳಗೊಂಡ ಬಂಗಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸಿವಿಲ್ ಲೈನ್ಸ್ ನಲ್ಲಿರುವ ಬಂಗಲೆಯಲ್ಲಿ ಈಗಾಗಲೇ ಎಲ್ಲಾ ಸಿದ್ಧತೆಗಳೂ ಬಹುತೇಕ ಪೂರ್ಣಗೊಂಡಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ...
'ಮಹಾರಾಷ್ಟ್ರ'ದಲ್ಲಿ ಗೋಹತ್ಯೆ ನಿಷೇಧಿಸಿದ ಬೆನ್ನಲ್ಲೇ ಹರಿಯಾಣದಲ್ಲೂ ಅದೇ ಮಾದರಿಯಲ್ಲಿ ಕಾನೂನು ಜಾರಿಯಾಗಲಿದೆ.
ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಗೋಹತ್ಯೆ ಹಾಗೂ ಗೋಮಾಂಸ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹರ್ಯಾಣ ಸರ್ಕಾರ ಸಿದ್ಧತೆ ನಡೆಸಿದೆ.
ಹರಿಯಾಣ ಸರ್ಕಾರ ಮಸೂದೆಯನ್ನು ಜಾರಿಗೆ ತಂದದ್ದೇ ಆದಲ್ಲಿ...
ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ.
ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿ ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಪುನಾರಂಭಿಸಲು ಮಹತ್ವದ ಹೆಜ್ಜೆ ಇಟ್ಟ ಬೆನ್ನಲ್ಲೇ ಪಾಕಿಸ್ತಾನ ಮತ್ತೂಮ್ಮೆ ತನ್ನ ಹಳೆ ಚಾಳಿ ಪ್ರದರ್ಶಿಸಿದೆ.
7 ತಿಂಗಳ ಹಿಂದೆ ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಿ...
ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...
'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...
'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...
'ಜಾನುವಾರುಗಳ ಹತ್ಯೆ'ಯನ್ನು ತಡೆಗಟ್ಟಲು ಹೊಸ ಕಾನೂನು ರಚನೆ ಅಗತ್ಯ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...
ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ.
ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...
ಉಡುಪಿಯಲ್ಲಿ ಇಂದು ವಿರಾಟ್ ಹಿಂದೂ ಸಮಾಜೋತ್ಸವದ ನಡೆಯಲಿದೆ. ಸಮಾಜೋತ್ಸವದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಬೇಕಾಗಿದ್ದ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ಆಗಮನಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಅಪರಾಹ್ನ 2ಗಂಟೆಗೆ ಜೋಡುಕಟ್ಟೆಯಿಂದ ಬೃಹತ್ ಶೋಭಾಯಾತ್ರೆ ಆರಂಭಗೊಂಡು ಎಂಜಿಎಂ ಕ್ರೀಡಾಂಗಣದಲ್ಲಿ...
ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...
ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕ್ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ ತಾಜ್ ಅಜೀಜ್ ಖಚಿತಪಡಿಸಿದ್ದಾರೆ.
2016ರಲ್ಲಿ ನಮ್ಮ ರಾಷ್ಟ್ರ ಸಾರ್ಕ್ ಶೃಂಗಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಭಾರತದ...
ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ.
ಲೈಪ್ಜಿಗ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯಲು ಭಾರತೀಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಮುಖ್ಯಸ್ಥರು, ಭಾರತದಲ್ಲಿರುವ ಅತ್ಯಾಚಾರ ಸಂಸ್ಕೃತಿಯ ಕಾರಣ ನೀಡಿ ವಜಾಗೊಳಿಸಿದ್ದಾರೆ.
ತಮ್ಮ ಬಳಿ...
ಐಸಿಸ್ ಉಗ್ರರು ದಿನೇ ದಿನೆ ತಮ್ಮ ಪೈಶಾಚಿಕ ಕೃತ್ಯವನ್ನು ಮುಂದುವರಿಸಿದ್ದು, ಎಂಟು ಮಂದಿ ಇರಾಕಿ ಸೈನಿಕರನ್ನು ಹತ್ಯೆ ಮಾಡಿದ ಬಳಿಕ ಅವರ ಮುಂಡವನ್ನು ನಗರದ ಮುಖ್ಯದ್ವಾರವೊಂದಕ್ಕೆ ನೇತು ಹಾಕಿದ್ದಾರೆ.
8 ಮಂದಿ ಇರಾಕಿ ಸೈನಿಕರನ್ನು ಕಬ್ಬಿಣದ ಪಂಜರದಲ್ಲಿಟ್ಟು ಮೆರವಣಿಗೆ ಮಾಡಿ ಬಳಿಕ ಅವರ...
'ಬಿಬಿಸಿ' ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿಷೇಧದ ಬಗ್ಗೆ ಉಂಟಾಗಿರುವ ಚರ್ಚೆಯನ್ನು ಭಾರತದಲ್ಲಿರುವ ಜರ್ಮಿನಿಯ ರಾಯಭಾರಿ ಮೈಕೆಲ್ ಸ್ಟೀನರ್ ಸ್ವಾಗತಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೈಕೆಲ್ ಸ್ಟೀನರ್, ಡಿ.16ರ ಗ್ಯಾಂಗ್ ರೇಪ್ ಕುರಿತು ಬಿಬಿಸಿ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.
ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ...
ಭಾರತೀಯ ಮೀನುಗಾರರು ಶ್ರೀಲಂಕಾದ ನೀರಿಗೆ ತೆರಳುವುದನ್ನು ಕಾನೂನು ರೀತ್ಯಾ ನೋಡದೆ, ಮಾನವೀಯತೆಯಿಂದ ಕಾಣಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದಾರೆ.
ವಿಕ್ರಮಸಿಂಘೆ ಅವರ ಜೊತೆ ನಡೆದ ಮಾತುಕತೆಯಲ್ಲಿ, ಸಂಘರ್ಷದ ವಿಷಯವಾದ ಮೀನುಗಾರರ ವಿಷಯವನ್ನು...
ಬಿಜೆಪಿ ಮುಖಂಡರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧ ಹೇರಿದ್ದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಗೋವಾದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಹೆಚ್ಚಿದೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ನಮ್ಮ ಮೇಲೇಕೆ ನಿಷೇಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...
ಕಾಂಗ್ರೆಸ್ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ.
ಇಂಡಿಯಾ...
ಐಸಿಸ್, ಯುದ್ಧಗ್ರಸ್ತ ಇರಾಕ್ ನ ಪ್ರಮುಖ ನಗರವಾಗಿರುವ ಮಾಸೂಲ್ನ ದಕ್ಷಿಣ ಭಾಗದಲ್ಲಿರುವ ನಿಮೃದ್ ಅನ್ನು ಅದು ನಾಮಾವಶೇಷ ಮಾಡಿದೆ.
ವಿಶ್ವದ ಪ್ರಾಚೀನ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಈ ಸ್ಥಳವನ್ನು ಬಾಂಬ್ ಮತ್ತು ಯುದ್ಧ ಟ್ಯಾಂಕ್ ಗಳಿಂದ ನಾಮಾವಶೇಷಗೊಳಿಸಿದೆ. ಅಲ್ಲಿದ್ದ ಅತ್ಯಮೂಲ್ಯ...
ದಿಢೀರ್ ರಜೆ ಮೇಲೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ವಾರ ವಾಪಸ್ ಆಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲನಾಥ್ ತಿಳಿಸಿದ್ದಾರೆ.
ಮುಂಬರುವ ಐದು ದಿನಗಳಲ್ಲಿ ರಾಹುಲ್ ಅವರು ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ನಾಯಕತ್ವದ ಹೊಣೆ ಹೊತ್ತುಕೊಳ್ಳುವ ಸಾಮರ್ಥ್ಯ...
ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯುನ್ನತ 30 ಮಂದಿ ಪ್ರಭಾವೀ ಇಂಟರ್ ನೆಟ್ ವ್ಯಕ್ತಿಗಳಲ್ಲಿ ಸ್ಥಾನ ಪಡೆದಿದ್ದಾರೆ.
ಟೈಮ್ ನಿಯತಕಾಲಿಕ ಗುರುತಿಸಿರುವ ಪ್ರಭಾವಿಗಳ ಪಟ್ಟಿಯಲ್ಲಿ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಸಹ ಇದ್ದು, ನಂತರದ ಸ್ಥಾನದಲ್ಲಿ ಮೋದಿ ಇದ್ದಾರೆ.
ವಿಶ್ವದ ನಾಯಕರು...
ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾದ ಸಂಸತ್ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ವಿದೇಶಾಂಗ ಇಲಾಖೆ ಕಚೇರಿ ಮೂಲಗಳು ಮಾಹಿತಿ ನೀಡಿದೆ.
ಮಾ.12ರಿಂದ 15ರ ಒಳಗಿನ ಅವಧಿಯಲ್ಲಿ ಪ್ರಧಾನಿ ಮೋದಿ ಭಾಷಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಲಿದೆ. ಶ್ರೀಲಂಕಾದ ಪ್ರಮುಖ ನಗರಗಳಾದ ಅನುರಾಧಪುರ, ಕ್ಯಾಂಡೀಸ್,...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು,...
ಸದಾ ಸುದ್ಧಿಯಲ್ಲಿರಲು ಒಂದಿಲ್ಲೊಂದು ಅವಕಾಶಕ್ಕಾಗಿ ಕಾಯುವ 'ಕನ್ನಡ ಚಳವಳಿ ಪಕ್ಷ'ದ ವಾಟಾಳ್ ನಾಗರಾಜ್ ಈ ಬಾರಿ ಹೋಳಿ ಹಬ್ಬವನ್ನು ಕತ್ತೆಗಳ ಜೊತೆ ವಿನೂತನವಾಗಿ ಆಚರಿಸಿದ್ದಾರೆ.
ಶ್ರಮಕ್ಕೆ ಹೆಸರಾದ ಅಪರೂಪದ ಪ್ರಾಣಿ ಕತ್ತೆ. ಇದನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್...
'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...
ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2...
ನಿಷೇಧದ ನಡುವೆಯೂ ಬಿಬಿಸಿ ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯ ಚಿತ್ರವನ್ನು ಕೂಡಲೇ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಯುಟ್ಯೂಬ್ ಗೆ ಸೂಚನೆ ನೀಡಿದೆ.
ಭಾರತ ಸರ್ಕಾರದ ನಿಷೇಧದ ಹೊರತಾಗಿಯೂ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ್ದಲ್ಲದೆ, ಯುಟ್ಯೂಬ್ ನಲ್ಲಿ ಅದನ್ನು ಅಪ್ಲೋಡ್ ಮಾಡಿತ್ತು. ಈ ಹಿನ್ನೆಲೆಯಲ್ಲಿ...
ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....
ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕಾರಣಕ್ಕೆ ತಮ್ಮನ್ನು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಳಿಸ ಬಹುದು ಎಂಬ ವರದಿಗಳ ಬೆನ್ನಲ್ಲೇ ಹಿರಿಯ ಮುಖಂಡರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಮೆತ್ತಗಾಗಿದ್ದಾರೆ.
ಈ ನಡುವೆ ಇಬ್ಬರೂ ಭಿನ್ನಮತೀಯ ನಾಯಕರು...
ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ.
ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.
ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...
'ಮೊಬೈಲ್' ತರಂಗಾಂತರ ಹರಾಜು ಪ್ರಕ್ರಿಯೆಗೆ ಮಾ.4ರಂದು ಚಾಲನೆ ದೊರೆತಿದ್ದು ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದಲ್ಲಿ ಆದಾಯ ಹರಿದು ಬರುವ ನಿರೀಕ್ಷೆ ಇದೆ.
ಮಾ.4ರಂದು ಬೆಳಿಗ್ಗೆಯಿಂದ ಪ್ರಾರಂಭವಾಗಿರುವ 4 ಬ್ಯಾಂಡ್ ಗಳ ಹರಾಜು ಪ್ರಕ್ರಿಯೆಯಲ್ಲಿ 8 ಸಂಸ್ಥೆಗಳು ಭಾಗಿಯಾಗಿವೆ. ಈ ಬಾರಿ ನಡೆಯುತ್ತಿರುವುದು...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...
'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...
'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...
'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ.
ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....
ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ.
ಯಾದವ್ ಮತ್ತು ಭೂಷಣ್ ಆಪ್ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...
ಎಚ್1ಎನ್1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಈ ನಡುವೆ ಮುಂಬಯಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಎಚ್1ಎನ್1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಮೂಡಿಸಿದೆ.
ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ...
'ಗುಜರಾತ್' ಮೂಲದ ವ್ಯಕ್ತಿಯೊಬ್ಬರ ಮೇಲೆ ಅಮೆರಿಕಾ ಪೊಲೀಸರು ಹಲ್ಲೆ ನಡೆಸಿದ್ದರು. ಈ ಬೆನ್ನಲ್ಲೇ ಇಂತದ್ದೇ ಮತ್ತೊಂದು ಪ್ರಕರಣ ನಡೆದಿದ್ದು, ಅಮೆರಿಕಾದಲ್ಲಿರುವ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ.
ಸಿಖ್ ಸಮುದಾಯದ ಯುವಕನನ್ನು ಅಮೆರಿಕಾದ ವಿದ್ಯಾರ್ಥಿಗಳು ಭಯೋತ್ಪಾದಕ ಎಂದು ಭಾವಿಸಿ ಆತನ...
ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರ ಭಯೋತ್ಪಾದನೆ, ಉಗ್ರವಾದವನ್ನು ಎಂದಿಗೂ ಸಹಿಸುವುದಿಲ್ಲ, ಅಂತೆಯೇ...
ಪರ-ವಿರೋಧದ ನಡುವೆಯೂ ಮಹಾರಾಷ್ಟ್ರ ಸರ್ಕಾರ ಕೊನೆಗೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಗೋಹತ್ಯೆ ಮಾಡುವವರು 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಮಹಾರಾಷ್ಟ್ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಈ ನಿಷೇಧವನ್ನು ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಇನ್ನು ಮುಂದೆ ಅಕ್ರಮವಾಗಿ ಜಾನುವಾರು...
ಭಾರತದಲ್ಲಿರುವ ಮುಸ್ಲಿಮ್ ಸಮುದಾಯಕ್ಕೆ ವಿಶೇಷ ಸ್ಥಾನಮಾನ ಬೇಕಾದರೆ ಅವರೆಲ್ಲರೂ ಪಾಕಿಸ್ತಾನಕ್ಕೆ ಹೋಗಲಿ ಎಂದು ಶಿವಸೇನೆ ಹೇಳಿದೆ.
ಭಾರತದಿಂದ ಮುಸ್ಲಿಮರಿಗೇನಾದರೂ ಬೇಕಾದರೆ ಅವರು ಮೊದಲು ಭಾರತವನ್ನು ತಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳಲಿ ಅಂತೆಯೇ ವಂದೇ ಮಾತರಂ ನ ಒಪ್ಪಿಕೊಳ್ಳಲಿ, ಅವರು ತಮ್ಮ...
ದೇಶವನ್ನು ನಿರ್ಮಾಣ ಮಾಡಿದ್ದು ಕೇವಲ ಸರ್ಕಾರ ಮಾತ್ರವಲ್ಲ. ಕಾರ್ಮಿಕರು, ರೈತರು ದೇಶವನ್ನು ನಿರ್ಮಾಣ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಮಂಗಳವಾರ ರಾಜ್ಯಸಭೆಯಲ್ಲಿ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳ ಪ್ರತಿಯೊಂದು ಆಕ್ಷೇಪಕ್ಕೂ ಪ್ರತಿಕ್ರಿಯೆ ನೀಡಿದರು....
ಆಮ್ ಆದ್ಮಿ ಪಕ್ಷದ ನಿರ್ಣಾಯಕ ರಾಜಕೀಯ ಸಮಿತಿಯಿಂದ ಯೋಗೇಂದ್ರ ಯಾದವ್ ಅವರನ್ನು ವಜಾಮಾಡಬೇಕು ಎಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ, ಪಕ್ಷದ ಆಂತರಿಕ ಲೋಕಪಾಲ ಅಡ್ಮಿರಲ್ ಎಲ್.ರಾಮದಾಸ್ ಅವರು ಆಪ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಪತ್ರ ಬರೆದಿದ್ದಾರೆ.
ಪಕ್ಷದ ಮುಖಂಡರಿಗೆ ಇ-ಮೇಲ್ ಮೂಲಕ...
ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ.
ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್...
ಚಳಿಗಾಲ ಕಳೆದು, ಇನ್ನೂ ಬೇಸಿಗೆಯ ಬಿಸಲು ಆರಂಭವಾಗುತ್ತಿರುವ ಬೆನ್ನಲ್ಲೇ, ದೇಶದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕಾಲಿಕ ಮಳೆಯಿಂದಾಗಿ ಚಳಿ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ.
ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...
ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ರಾಹುಲ್...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ.
ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...
ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ...
'ಪ್ರಿಯಾಂಕ ವಾಧ್ರ' ಅವರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಪ್ರಿಯಾಂಕ ಕಚೇರಿ ಸ್ಪಷ್ಟನೆ ನೀಡಿದ್ದು ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ.
ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ...
ಟ್ರಾಫಿಕ್ ಪೊಲೀಸ್ ಪೇದೆಯೊಬ್ಬ ಮಹರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ವಾಹನಗಳನ್ನು ಅನಗತ್ಯವಾಗಿ ತಡೆದು ಸುದ್ದಿಯಾದ ಬಳಿಕ ಘಟನೆಯ ಕುರಿತು ಸ್ವತಃ ಫಡ್ನವೀಸ್ ಅವರೇ ಕ್ಷಮೆ ಯಾಚಿಸಿದ್ದು, ನನಗೆ ವಿಐಪಿ ಸಂಸ್ಕೃತಿಯಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ.
ಎನ್...
ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್ ಸೇನಾ ಮುಖ್ಯಸ್ಥ ರಾಹಿಲ್ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರ ಪಾಕಿಸ್ತಾನ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಸ್ಥಳೀಯ ವಕೀಲರೊಬ್ಬರು ಅಲಹಾಬಾದ್ ಹೈಕೋರ್ಟ್ ನ ಲಖ್ನೋ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿಯ ಸುರಕ್ಷತೆಯ ದೃಷ್ಟಿಯಲ್ಲಿ ಇದು ಅಗತ್ಯವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ, ಸಂಸದರಾಗಿರುವುದರಿಂದ ಭಾರತ ಸರ್ಕಾರದ...
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡು 2 ತಿಂಗಳ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಪಿಡಿಪಿ ನಾಯಕ ಮುಫ್ತಿ ಮಹಮ್ಮದ್ ಸಯೀದ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ...
ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ.
ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...
ನಮ್ಮ ಪಕ್ಷ ತಮಿಳು ಸಮಾಜದ ಸೇವೆಗಾಗಿ ಜನ್ಮ ತಳೆದದ್ದು ಹೊರತು ಅಧಿಕಾರಕ್ಕಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಿಳಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಆಸೆಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಅವರು, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಯಾವುದೇ ಬಯಕೆ ಇಲ್ಲ ಎಂದು ಎಂದಿದ್ದಾರೆ.
ಈಗ ತಮ್ಮ ಚಿತ್ತ...
ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್.ಡಿ.ಎ ಸರಕಾರ ಹಳೆಯ ಯೋಜನೆಗಳ...
ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ...
ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...
ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ...
ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ.
ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...
ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ.
ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...
'ಎಐಸಿಸಿ'ಯಿಂದ ರಜೆ ಪಡೆದಿದ್ದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿಲ್ಲ, ಭಾರತದಲ್ಲೇ ಇದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ ಅವರ ಮಾಹಿತಿಯನ್ನು ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿಗಳು ಅಲ್ಲಗಳೆದಿದ್ದಾರೆ.
ಸಂಸತ್ ಅಧಿವೇಶನ, ಪಕ್ಷದ ಕೆಲಸಗಳಿಂದ ರಾಹುಲ್ ಗಾಂಧಿ ರಜೆ ಪಡೆದಿರುವ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ.
ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...
ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್ ದೇವ್ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್ ದೇವ್, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...
'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...
'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ.
ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...
'ರಾಮ ಜನ್ಮಭೂಮಿ' ವಿವಾದವನ್ನು ಇತ್ಯರ್ಥಗೊಳಿಸಲು ವಿಶ್ವಹಿಂದೂ ಪರಿಷತ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಡುವು ವಿಧಿಸಿದ್ದು, ಮೇ ತಿಂಗಳೊಳಗಾಗಿ ವಿವಾದ ಇತ್ಯರ್ಥಗೊಳಿಸುವಂತೆ ಒತ್ತಡ ಹೇರಿದೆ.
ಒಂದು ವೇಳೆ ಮೇ ತಿಂಗಳೊಳಗಾಗಿ ರಾಮ ಜನ್ಮಭೂಮಿ ವಿವಾದವನ್ನು ಇತ್ಯರ್ಥಗೊಳಿಸದೇ ಇದ್ದಲ್ಲಿ, ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ...
ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ.
ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...
'ಬಾಬ್ರಿ ಮಸೀದಿ'ಹಾಗೂ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ವಿವಾದವನ್ನು ನ್ಯಾಯಲಯದ ಹೊರಗೆ ಇತ್ಯರ್ಥಗೊಳಿಸಲು ಉಭಯ ಧರ್ಮದ ಮುಖಂಡರೂ ಚಿಂತನೆ ನಡೆಸಿದ್ದಾರೆ.
ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಅಖಾರ ಪರಿಷತ್ ನ ಮುಖ್ಯಸ್ಥ ಹಶೀಮ್ ಅನ್ಸಾರಿ, ಹನುಮಾನ್ ಗರ್ಹಿಯ ಮುಖ್ಯಸ್ಥ...
370ನೇ ವಿಧಿ ಹಾಗೂ ಎಎಫ್ಎಸ್ಪಿಎ ಕುರಿತು ಬಿಜೆಪಿ-ಪಿಡಿಪಿ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಶಮನಗೊಂಡಿದ್ದು, ಮಾರ್ಚ್ 1ರಂದು ಪಿಡಿಪಿ ಮುಖ್ಯಸ್ಥ ಮುಫ್ತಿ ಮಹಮ್ಮದ್ ಸಯೀದ್ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮಂಗಳವಾರ...
'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...
ಲ್ಯಾಂಡ್ ಲೈನ್ ಸಂಪರ್ಕವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಟೆಲಿಕಾಮ್ ರೆಗ್ಯುಲೇಟರ್(ಟ್ರಾಯ್) ಮಹತ್ವದ ನಿರ್ಧಾರ ಕೈಗೊಂಡಿದ್ದು, ಲ್ಯಾಂಡ್ ಲೈನ್ ಹಾಗೂ ಮೊಬೈಲ್ ಕರೆಗಳ ದರದಲ್ಲಿ ಭಾರೀ ಇಳಿಕೆ ಮಾಡಲು ಶಿಫಾರಸು ಮಾಡಿದೆ.
ಈ ಹಿಂದೆ ಲ್ಯಾಂಡ್ ಲೈನ್ ನಿಂದ ಲ್ಯಾಂಡ್ ಲೈನ್ ಹಾಗೂ ಲ್ಯಾಂಡ್...
'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ.
ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...
ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು.
ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...
ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...
'ಮೈಸೂರು ಸಂಸ್ಥಾನ'ದ ಉತ್ತರಾಧಿಕಾರಿ ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಪ್ರಮೋದಾ ದೇವಿ ಅವರ ದತ್ತು ಪುತ್ರನಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ.
ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡ ಬೆನ್ನಲ್ಲೇ...
ಎಂಟು ತಿಂಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಅಪಹರಿಸಲ್ಪಟ್ಟಿದ್ದ ಜೆಸುಯಿಟ್ ನಿರಾಶ್ರಿತರ ಸೇವಾದಳದ ಫಾದರ್ ಅಲೆಕ್ಸಿಸ್ ಪ್ರೇಮ್ ಕುಮಾರ್ ಬಿಡುಗಡೆಗೊಂಡು ಭಾರತಕ್ಕೆ ಮರಳಿದ್ದಾರೆ.
ಪಶ್ಚಿಮ ಅಫ್ಘಾನಿಸ್ಥಾನದಲ್ಲಿ ಎಂಟು ತಿಂಗಳ ಹಿಂದೆ ಫಾ| ಪ್ರೇಮ್ ಕುಮಾರ್ ಅವರು ನಿರಾಶ್ರಿತ ಆಸರೆ ಪಡೆದಿದ್ದ
ಫಾದರ್ ಅವರ ಅಪಹರಣಕ್ಕೆ ಸಂಬಂಧಿಸಿ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....
ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...
ಮಹಾರಾಷ್ಟ್ರದ ನೂತನ ಸರ್ಕಾರದಿಂದ ಏನು ಬದಲಾವಣೆಯಾಗಿದೆ? ಈ ಬಗ್ಗೆ ಯಾರಿಗಾದರೂ ತಿಳಿದಿದ್ದರೆ ದಯವಿಟ್ಟು ತಿಳಿಸಿ ಎಂದು ಎನ್ ಡಿಎ ಮೈತ್ರಿಕೂಟದ ಶಿವಸೇನೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಶಿವಸೇನಾ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತನ್ನದೇ ಮೈತ್ರಿಕೂಟದ ಫಡ್ನವೀಸ್...
ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ...
ನಿರಂತರ ಸೋಲುಗಳಿಂದ ಬೇಸತ್ತಿರುವ ರಾಹುಲ್ ಗಾಂಧಿ ಒಂದು ವಾರಗಳ ಕಾಲ ರಜೆ ಪಡೆದಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಈಗಾಗಲೇ ದೀರ್ಘಾವಧಿ ರಜೆಯಲ್ಲಿದೆ ಎಂದು ಹೇಳಿದೆ.
ರಾಹುಲ್ ಗಾಂಧಿ ಅವರು ತಾವಾಗಿಯೇ ರಜೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ದೇಶದ ಜನತೆಯೇ ರಜೆ ನೀಡಿದ್ದಾರೆ...
ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ.
ಇದೇ...
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ ಸಂಜೆ 5 ಗಂಟೆಗೆ ನಾಲ್ಕನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೆಡಿಯು ನಿರ್ಧಾರದ ವಿರುದ್ಧ ಬಂಡೆದ್ದಿದ್ದ ಜಿತನ್ ರಾಂ ಮಾಂಜಿ ಅವರು ವಿಶ್ವಾಸಮತ ಸಾಬೀತಿಗೂ ಮೊದಲೇ ಸೋಲೊಪ್ಪಿಕೊಂಡು ರಾಜಿನಾಮೆ ನೀಡಿದ್ದರು. ನಿತೀಶ್ ಕುಮಾರ್ ತಮ್ಮ ಜತೆ ಯಾರ್ಯಾರು...
ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್ ಬ್ಯಾಂಕ್ ಮುಖ್ಯಸ್ಥ ರಘುರಾಂ ರಾಜನ್ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ.
ಹಿಟ್ಲರ್ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...
ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...
ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ...
ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡೀದ್ದಾರೆ.
ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜ್ಯಪಾಲರ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿರುವ ಜಿತನ್ ರಾಮ್ ಮಾಂಝಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...
ಹರಾಜಿಗೆ ಹಾಕಲಾಗಿರುವ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್ ನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹರಾಜು ಪ್ರಕ್ರಿಯೆಯ 2ನೇ ದಿನವಾದ ಫೆ.20ರಂದು ಸೂಟ್ ನ ಬೆಲೆ ಬರೊಬ್ಬರಿ 2.9 ಕೋಟಿಯಷ್ಟಾಗಿದೆ.
ಫೆ.20ರಂದು ಬೆಳಿಗ್ಗೆ ಸೂಟ್ ನ ಬೆಲೆ...
ಒಂದು ಸೂಟ್ ಗೆ ನಾಲ್ಕು ಕೋಟಿ ರೂಪಾಯಿ ? ಹೌದು! ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದಂದು ತೊಟ್ಟಿದ್ದ ಸೂಟ್ ದಾಖಲೆ ಬೆಲೆಗೆ ಹರಾಜಾಗಿದೆ. ಗುಜರಾತ್ ನ ವಜ್ರ ವ್ಯಾಪಾರಿ ಲಾಲ್ ಜಿ ಎಂಬುವವರು 4.31ಕೋಟಿ ರೂಪಾಯಿ ಬೆಲೆಗೆ ಸೂಟನ್ನು ಖರೀದಿಸಿದ್ದಾರೆ.
11...
'ಬಿಹಾರ'ದ ಮಾಜಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
ಫೆ.22ರಂದು ರಾಜಭವನದಲ್ಲಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಫೆ.20ರಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ...
ಎನ್.ಡಿ.ಎ ಬಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿ.ಆರ್.ಎಸ್ (ತೆಲಂಗಾಣ ರಾಷ್ಟ್ರೀಯ ಸಮಿತಿ ) ಸೇರಿಕೊಂಡರೆ, ಬಣದಿಂದ ತಾನು ಹೊರಹೋಗುವುದಾಗಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಟಿಡಿಪಿ ರಾಜ್ಯಸಭಾ ಸದಸ್ಯ ಸಿಎಂ...
ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ...
2012ರಿಂದಲೂ ಸಂಸತ್ತಿನ ಒಪ್ಪಿಗೆಗಾಗಿ ಕಾದಿದ್ದ `ಪ್ರಾಜೆಕ್ಟ್ 17ಎ'ಗೆ ನರೇಂದ್ರ ಮೋದಿ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಮೂಲಕ ಅತ್ಯಾಧುನಿಕ 7 ಸಮರ ನೌಕೆ ನಿರ್ಮಾಣಕ್ಕೆ ರಹದಾರಿ ದೊರೆತಂತಾಗಿದೆ.
ಯೋಜನೆಯಂತೆ ರೂ.50 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೌಕೆಗಳು ದೇಶದ ನೌಕಾಪಡೆಯನ್ನು ಚೀನಾಗಿಂತಲೂ...
ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ.
ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...
ಫೆ.20ರಂದು ಬಿಹಾರದ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಗೆ ಬೆಂಬಲ ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ.
ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೂ ಅಲ್ಲದೇ, ಸಿ.ಎಂ ಪದವಿಯಿಂದ ಪದಚ್ಯುತಿಗೊಳಿಸುವ ಮೂಲಕ ಮಹಾದಲಿತರಿಗೆ ಅಪಮಾನ...
'ಗುಜರಾತ್' ಗಲಭೆ ಸಂತ್ರಸ್ತರ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್...
ಲಷ್ಕರ್-ಎ-ತೊಯಿಬಾ ಉಗ್ರರು ಸಮುದ್ರ ಮಾರ್ಗದ ಮೂಲಕ ಭಾರತೀಯ ಕರಾವಳಿ ಪ್ರವೇಶಿಸಲು ಸಿದ್ಧತೆ ನಡೆಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.
ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರು ಈ ಬಾರಿ ಭಾರತೀಯ ಯುದ್ಧನೌಕೆ ಸೇರಿದಂತೆ ನೌಕಾಪಡೆಯ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ದಾಳಿ...
ಒಂದು ಕಾಲದಲ್ಲಿ ಸನಾತನ ಧರ್ಮದ ಅನುಯಾಯಿಗಳಾಗಿದ್ದ ಮುಸ್ಲಿಮರಿಗೆ ಶಿವನೇ ಮೊದಲ ಪ್ರವಾದಿ ಎಂದು ಜಮೇತ್ ಉಲೇಮಾದ ಮುಫ್ತಿ ಮುಹಮ್ಮದ್ ಇಲಿಯಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಫೆ.27ರಂದು ಕೋಮುಸೌಹಾರ್ದ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಾಧು, ಸಂತರನ್ನು ಆಹ್ವಾನಿಸಲು ಮುಸ್ಲಿಮ್...
ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ.
ಪಾಟ್ನಾ ಹೈಕೋರ್ಟ್ ನ...
ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ಅವರಿಗೆ ನಿಷ್ಠೆ ಹೊಂದಿದ್ದ 7 ಮಂದಿ ಸಚಿವರನ್ನು ಜೆಡಿಯು ಅಮಾನತು ಮಾಡಿದೆ.
ಫೆ.20ರಂದು ವಿಧಾನಸಭೆಯಲ್ಲಿ ಬಹುಮತ ಸಬೀತು ಪಡಿಸಬೇಕಾಗಿದ್ದು, ಅದಕ್ಕೂ ಮುನ್ನ ಮಾಂಝಿ ಬೆಂಬಲಿಗರ ಬಲವನ್ನು ಕುಗ್ಗಿಸಲು ನಿತೀಶ್ ಕುಮಾರ್...
ತಮಿಳುನಾಡಿನಲ್ಲಿ ಕನ್ನಡ ಹೆಚ್ಚು ಮಾತನಾಡುವ ಕೆಲವು ಪ್ರದೇಶಗಳ ಶಾಲೆಗಳನ್ನು ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಕಲಿಯಬೇಕು ಎಂದು ಒತ್ತಡ ಹೇರಿರುವುದು ಗಮನಕ್ಕೆ ಬಂದಿದ್ದು, ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯ ರಿಟ್ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ...
'ಉತ್ತರ ಪ್ರದೇಶ'ದ ಸಚಿವ ಆಜಂ ಖಾನ್ ವಿರುದ್ಧ ರಾಜ್ಯಪಾಲ ರಾಮ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಆಜಂ ಖಾನ್ ಸಾಂವಿಧಾನಿಕ ಚೌಕಟ್ಟನ್ನು ಉಲ್ಲಂಘಿಸಿ ಸಂವಿಧಾನದ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಆಜಂ ಖಾನ್ ಉತ್ತರ ಪ್ರದೇಶದಲ್ಲಿ...
ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್ಗಾರ್ಡ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ.
ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...
ಐಸಿಸ್ ಉಗ್ರರು ಇರಾಕ್ ನ ಪಶ್ಚಿಮ ಪ್ರಾಂತ್ಯವಾಗಿರುವ ಅನ್ ಬಾರ್ ನಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬಂದಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿಯನ್ನು ಸಜೀವ ದಹನ ಮಾಡಿರುವ ಪೈಶಾಚಿಕ ಕೃತ್ಯ ಬಹಿರಂಗವಾಗಿದೆ.
ಪೊಲೀಸ್ ಮುಖ್ಯಸ್ಥ ಕಾಸಿಂ ಅಲ್ ಉಬೇದಿ ಅವರನ್ನು ಉಲ್ಲೇಖೀಸಿರುವ ಮಾಧ್ಯಮ...
'ಗಣರಾಜ್ಯೋತ್ಸವ'ದಂದು ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಧರಿಸಿದ್ದ ಸೂಟ್ ಈಗ ಒಂದು ಉತ್ತಮ ಕೆಲಸಕ್ಕೆ ಸಹಾಯಕಾರಿಯಾಗಲಿದೆ.
ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ತಮ್ಮದೇ ಹೆಸರುಳ್ಳ ಸೂಟ್ ನ್ನು ಧರಿಸಿದ್ದರು. ಈಗ ಆ ಸೂಟ್ ನ್ನು ಹರಾಜಿಡಲಾಗಿದ್ದು, ಅದರಿಂದ ಬರುವ ಹಣವನ್ನು...
ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್ ಹರಾಜಿಗೆ ಹಾಕಲಾಗಿದ್ದು, ಬರೋಬ್ಬರಿ 1 ಕೋಟಿ ರೂಪಾಯಿಗೆ ಬಿಡ್ ಮಾಡಲಾಗಿದೆ.
ನರೇಂದ್ರ ದಾಮೋದರ ಮೋದಿ ಎಂದು ಚಿನ್ನದ ದಾರದಲ್ಲಿ ಬರೆದಿರುವುದೇ ಅದರ ವಿಶೇಷತೆಯಾಗಿದ್ದು, ಗಣರಾಜ್ಯೋತ್ಸವದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ವೇಳೆ...
ಇತ್ತೀಚಿನ ದಿನಗಳಲ್ಲಿ ತಾಯಿ ಮಕ್ಕಳ ಬಗ್ಗೆ ಆರ್.ಎಸ್.ಎಸ್ ನಾಯಕರು ನಿರಂತರ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.
ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಈ ಬಗ್ಗೆ ಹೇಳಿಕೆ ನೀಡಿದ್ದು ನಮ್ಮ ತಾಯಂದಿರು ಮಕ್ಕಳನ್ನು ಹೆರುವ ಕಾರ್ಖಾನೆಯಲ್ಲ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೂ...
ಕಳೆದ ಕೆಲವು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿಯ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಗಳೂರು ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಅಟ್ ಹೋಮ್ ಕಾರ್ಯಕ್ರಮದಲ್ಲಿ ದೆಹಲಿ ಪೊಲೀಸ್ ಆಯುಕ್ತ...
ಸೊಹ್ರಾಬುದ್ದೀನ್ ಮತ್ತು ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದಲ್ಲಿ 8 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಗುಜರಾತ್ನ ಮಾಜಿ ಐಜಿಪಿ ಡಿ.ಜಿ.ವಂಜಾರಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಸಾಬರ್ಮತಿ ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಾಹ್ಯ ರಾಜಕೀಯ ದುರುದ್ದೇಶಗಳಿಂದ ಗುಜರಾತ್ ಪೊಲೀಸರನ್ನು ಟಾರ್ಗೆಟ್...
ಭಾರತದಲ್ಲಿ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ. ವಾಷಿಂಗ್ ಟನ್ ಸ್ಟೇಟ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದ್ದು ದೇವಾಲಯದ ಗೇಟ್ ಮೇಲೆ ಗೆಟ್ ಔಟ್ ಎಂದು ಬರೆಯಲಾಗಿದೆ.
ಹಿಂದೂ ದೇವಾಲಯಗಳ ಮೇಲೆ ದಾಳಿ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್.ಟಿ.ಎಫ್ ಮಾಡಿದೆ...
ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ.
ಈ ನಿಟ್ಟಿನಲ್ಲಿ ಏಪ್ರಿಲ್ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ.
ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ.
ಚುನಾವಣೆ ಸೋಲಿಗೆ ಯಾರು...
ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...
'ದಲಿತ'ರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಷಯ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.
ದಲಿತರನ್ನು ಮುಖ್ಯಮಂತ್ರಿ ಮಾಡಲು ದಲಿತ ಸಂಘಟನೆಗಳು ಪಣತೊಟ್ಟಿವೆ. ಈ ಬಗ್ಗೆ ಖಾಸಗಿ ಹೊಟೇಲ್ ನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...
ಕಳೆದ ಆಗಸ್ಟ್ನಿಂದ 10 ಬಾರಿ ಇಳಿಕೆಯಾಗಿರುವ ಪೆಟ್ರೋಲ್ ಹಾಗೂ ಅಕ್ಟೋಬರ್ ನಿಂದ ಆರು ಬಾರಿ ಅಗ್ಗವಾಗಿರುವ ಡೀಸೆಲ್ ಬೆಲೆಗಳು ಏರಿಕೆ ಕಂಡಿವೆ.
ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ ಪೆಟ್ರೋಲ್ 82 ಪೈಸೆ ಹಾಗೂ ಲೀಟರ್ ಡೀಸೆಲ್ ಬೆಲೆ 61 ಪೈಸೆಯಷ್ಟು ಹೆಚ್ಚಾಗಿದೆ....
ಐಪಿಎಲ್ ಟ್ವೆಂಟಿ-20 ಪಂದ್ಯಾವಳಿಯ 8ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರನ್ನು 16 ಕೋಟಿ ಮೊತ್ತ ನೀಡಿ ಖರೀದಿಸುವ ಮೂಲಕ ಭಾರೀ ಮೊತ್ತ ನೀಡಿದೆ.
ಆಂಜಲೊ...
ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
ಬಿಜೆಪಿ ಸೇರ್ಪಡೆ ಬಹಿರಂಗಪಡಿಸಿರುವ ಬಿಹಾರ ಸಿಎಂ ಜೀತನ್ ರಾಂ ಮಾಂಝಿ, ಬಿಜೆಪಿ ಸೇರ್ಪಡೆ ಅಲ್ಲಗಳೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಯು ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಅವರು ಬಿಜೆಪಿ ಸೇರ್ಪಡೆ ಬಗ್ಗೆ...
ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಕಳೆದ ಬಜೆಟ್ನಲ್ಲಿ ನಿಗದಿ...
ಮಹಾಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧಗೊಂಡಿದೆ. ನಗರದ ಹಲವು ಭಾಗಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಹೋಮ-ಹವನಗಳನ್ನು ನಡೆಸಲಾಗುತ್ತದೆ.
ಶಿವರಾತ್ರಿ ಅಂಗವಾಗಿ ಈ ವರ್ಷ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವನ ದೇವಾಯಲಯದಲ್ಲಿ ಮಹಾಯಜ್ನ...
ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಮಾಂಝಿ ಮಾಡಿರುವುದು ಬಂಡಾಯವಲ್ಲ, ವಂಚನೆ ಎಂದು ತಿರುಗೇಟು ನೀಡಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ನಾನು ಯಾರ ಕೈಗೊಂಬೆಯೂ ಅಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು...
ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳ ಸಂಬಂಧ ಬಿಗಡಾಯಿಸುತ್ತಿದ್ದರೂ ಉಭಯ ಪಕ್ಷಗಳ ಸಮನ್ವಯ ಸಮಿತಿ ಸಭೆ ಫೆಬ್ರವರಿ 17ರಂದು ನಡೆಯಲಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಬಿಜೆಪಿ ಅಧ್ಯಕ್ಷ ರಾವ್ ಸಾಹೇಬ್ ದಾನ್ವೆ ಮತ್ತು ಸಹಕಾರಿ ಸಚಿವ...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್ ಖಾತೆ ತೆರೆದವರಿಗೆ ಓವರ್ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ.
ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್ ಖಾತೆ ಮಾಡಿಸಿಕೊಂಡಿದ್ದರೂ...
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ.
ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕದನ ಅಂತ್ಯಗೊಂಡಿದೆ. ಪಾಕ್ ವಿರುದ್ಧ ಭಾರತ 76 ರನ್ ಗಳ ಅಂತರದಲ್ಲಿ ಜಯ ಗಳಿಸಿದೆ.
301 ರನ್ಗಳ ಗುರಿ ಬೆನ್ನಟ್ಟಿದ...
ಚುನಾವಣಾ ರಾಜಕಾರಣದಿಂದ ಬೇಸತ್ತು ’ಇದು ನನ್ನ ಕಟ್ಟಕಡೆಯ ಹೋರಾಟ ಇನ್ನು ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್ ತೆಗೆದುಕೊಂಡಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಹಠಾತ್ ನಿಲುವು...
ಪ್ರಧಾನಿ ನರೇಂದ್ರ ಮೋದಿ ಪಾಕ್ ಪ್ರಧಾನಿ ನವಾಜ್ ಶರೀಪ್ ಸೇರಿದಂತೆ ವಿಶ್ವಕಪ್ ಕ್ರಿಕೆಟ್ನಲ್ಲಿ ಪಾಲ್ಗೊಳ್ಳುವ ಸಾರ್ಕ್ ರಾಷ್ಟ್ರಗಳ ಮುಖಂಡರಿಗೆ ಕರೆ ಮಾಡಿ ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ,...
'ತಿರುವನಂತಪುರಂ' ನ ಅನಂತಪದ್ಮನಾಭ ಸ್ವಾಮಿ ದೇವಾಲಯ ಮತ್ತೆ ಸುದ್ದಿಯಲ್ಲಿದೆ. ಅಪಾರ ಚಿನ್ನಾಭರಣಗಳಿಂದಲೇ ದೇಶಾದ್ಯಂತ ಸುದ್ದಿಯಲ್ಲಿದ್ದ ದೇವಾಲಯದಲ್ಲಿ ಈಗ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಬರೊಬ್ಬರಿ 266 ಕೆ.ಕೆ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಕೇಂದ್ರದ ಮಾಜಿ ಆಡಿಟರ್ ಜನರಲ್ ವಿನೋದ್...
ಭಾರತದ ಆರ್ಥಿಕತೆ ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.4ರಷ್ಟಾಗಿದ್ದು, ವಿಶ್ವದಲ್ಲಿ ವೇಗವಾದ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ರಾಷ್ಟ್ರ ಭಾರತವಾಗಿದೆ ಎಂದಿದ್ದಾರೆ.
ಪುಣೆಯಲ್ಲಿ ನಿರ್ಮಿಸಲಾಗಿರುವ ಜನರಲ್ ಎಲೆಕ್ಟ್ರಿಕ್ ನ ಮೊದಲ...
ಅಚ್ಚರಿಯ ಬೆಳವಣಿಗೆಯಲ್ಲಿ, ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯ ಸ್ಥಾನ ನೀಡಲು ಚೀನಾ ಬೆಂಬಲ ವ್ಯಕ್ತಪಡಿಸಿದೆ. ಅಮೆರಿಕಾದ ನಂತರ ಚೀನಾದ ಬೆಂಬಲ ಭಾರತಕ್ಕೆ ದೊರೆತಿದೆ.
ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲೇ ಚೀನಾ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನ ಚೀನಾ ಭಾರತಕ್ಕೆ...
'ತಾಲೀಬಾನ್' ಉಗ್ರ ಸಂಘಟನೆಯನ್ನು ಹುಟ್ಟುಹಾಕಿ ಬೆಳೆಸಿದ್ದೇ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ.
ಪಾಕಿಸ್ತಾನದ ಡಾನ್ ಪತ್ರಿಕೆ ಪ್ರಕಟಿಸಿರುವ ವರದಿಯ ಪ್ರಕಾರ, 2001ರಲ್ಲಿ ಐ.ಎಸ್.ಐ ಮೂಲಕವೇ ತಾಲೀಬಾನ್ ಹುಟ್ಟಿಕೊಂಡಿದೆ ಎಂದು ಹೇಳಲಾಗಿದೆ. ಅಪ್ಘಾನಿಸ್ತಾನದ...
'ಅಮೆರಿಕಾ'ದಲ್ಲಿ ಗುಜರಾತ್ ಮೂಲದ ಸುರೇಶ್ ಭಾಯ್ ಪಟೇಲ್ ರನ್ನು ಹೊಡೆದು ಕೆಳಗೆ ತಳ್ಳಿರುವ ವಿಡಿಯೋ ದೃಷ್ಯ ದೊರೆತಿದ್ದು, ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸ್ ಸಿಬಂದಿಗಳ ಪೈಕಿ ಒಬ್ಬರನ್ನು ಬಂಧಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್ ಬಿ ಐ) ಕೈಗೆತ್ತಿಕೊಂಡಿದೆ....
ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ.
ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...
ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ.
ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...
'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಭಾರತಕ್ಕೆ ಖಾಯಂ ಸ್ಥಾನ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ವಿಚಾರದ ಬಗ್ಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ದೂರವಾಣಿ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ.
ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...
ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...
'ಮೈಸೂರು' ಮಹಾರಾಣಿ ಪ್ರಮೋದಾ ದೇವಿ ಅವರು ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಫೆ.12ರಂದು ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಮೋದಾ ದೇವಿ ದತ್ತು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.21ರಿಂದ 23 ವರೆಗೆ...
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ.
ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...
ಅಭಿಮಾನಿಗಳು ತಮ್ಮ ಮಂದಿರ ನಿರ್ಮಿಸಿದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ ನಂತರ 'ಮೋದಿ ಮಂದಿರ'ದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಗುಜರಾತ್ನ ರಾಜ್ ಕೋಟ್ ಸಮೀಪದ ಕೊಟಾರಿಯಾ ಗ್ರಾಮದಲ್ಲಿ ತಮ್ಮ ಅಭಿಮಾನಿಗಳು ಮಂದಿರ ನಿರ್ಮಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ...
ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು.
ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...
ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂದಿರ ನಿರ್ಮಿಸಿರುವುದಕ್ಕೆ ಕೆಂಡಾಮಂಡಲರಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ಮುಲಾಯಂ ಸಿಂಗ್ ಗೂ ಒಂದು ದೇವಾಲಯ ನಿರ್ಮಿಸಬೇಕೆಂದು ಹೇಳಿದ್ದಾರೆ.
ಮುಲಾಯಂ ಸಿಂಗ್ ಹೆಸರಿನಲ್ಲಿ ದೇವಾಲಯವೊಂದನ್ನು ಏಕೆ...
'ಧಾರ್ಮಿಕ ಸಹಿಷ್ಣುತೆ' ಬಗ್ಗೆ ಇತ್ತೀಚೆಗಷ್ಟೇ ಭಾರತಕ್ಕೆ ಉಪದೇಶ ನೀಡಿದ್ದ ಅಮೆರಿಕಾದಲ್ಲಿ ಅಲ್ಲಿನ ಪೊಲೀಸರು ಭಾರತೀಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ ಹಲ್ಲೆ ನಡೆಸಿರುವ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದೆ.
ಗುಜರಾತ್ ಮೂಲದ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಿವಂತೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು ಜೆಡಿಯು ನಾಯಕ ನಿತೀಶ್ ಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ...
ಫೆ.14ರಂದು ನಡೆಯುವ ವ್ಯಾಲೆಂಟೈನ್ಸ್ ಡೇಗೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆಯಂದು 'ಮಾತಾ ಪಿತ ಪೂಜನೀಯ ದಿನ'ವನ್ನು ಆಚರಿಸಬೇಕೆಂದು ಶ್ರೀರಾಮ ಸೇನೆ ಕರೆ ನೀಡಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಫೆಬ್ರವರಿ 14 ರಂದು ಪಾಶ್ಚಾತ್ಯ...
ಅರುಣಾಚಲ ಪ್ರದೇಶದ ಗಡಿ ವಿವಾದ ಬಗೆಹರಿಯದಿದ್ದರೆ ದ್ವಿಪಕ್ಷೀಯ ಮಾತುಕತೆಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತಕ್ಕೆ ಚೀನಾ ಎಚ್ಚರಿಕೆ ನೀಡಿದೆ.
ಚೀನಾ ಹಾಗೂ ಭಾರತ ನಡುವೆ ಏರ್ಪಟ್ಟಿರುವ ಒಪ್ಪಂದಗಳನ್ನು ಅನುಷ್ಠಾನ ಹಾಗೂ ಪರಸ್ಫರ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಫೆ.2...
'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...
ವಿಮಾನ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ. ಸ್ಪೈಸ್ ಜೆಟ್, ರೈಲು ಟಿಕೆಟ್ ದರಕ್ಕಿಂತ ವಿಮಾನ ಯಾನ ಅಗ್ಗಗೊಳಿಸಿದೆ. ಕಡಿಮೆ ಖರ್ಚಿನ ಪ್ರಯಾಣಕ್ಕಾಗಿ ಸ್ಪೈಸ್ ಜೆಟ್ ಬುಧವಾರ ಪ್ರಯಾಣಿಕರಿಗಾಗಿ ಹೊಸ ಆಫರ್ ನೀಡಿದೆ.
ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಎಲ್ಲಾ ತೆರಿಗೆಗಳು ಸೇರಿ...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ವಿಜಯಗಳಿಸಿರುವುದು ದ್ವೇಷ ರಾಜರಾಕರಣದಲ್ಲಿ ತೊಡಗಿದ್ದ ಶಕ್ತಿಗಳಿಗೆ ದೊಡ್ಡ ಹಿನ್ನಡೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ...
'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ದೆಹಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಮೊದಲಿನಿಂದಲೂ ಪ್ರಾದೇಶಿಕ ಪಕ್ಷಗಳನ್ನು ತುಳಿಯಲು ಯತ್ನಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರೀಯ ಪಕ್ಷಗಳ...
'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ.
ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...
ಬಿಹಾರದಲ್ಲಿ ಪಕ್ಷದ ನಾಯಕರ ವಿರುದ್ಧವೇ ಸಿಡಿದೆದ್ದಿರುವ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಹಾರದಲ್ಲಿ ಹಿಂದುಳಿದ ವರ್ಗಗಳ ಮತಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಬಿಜೆಪಿ, ವಿಧಾನಸಭೆಯಲ್ಲಿ ಮಾಂಝಿ...
ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಸಿಎಂ ಸ್ಥಾನದಿಂದ ಜೀತನ್ ರಾಂ ಮಾಂಝಿಯವರನ್ನು ಕೆಳಗಿಳಿಸಲು ಜೆಡಿಯು ಶಾಸಕಾಂಗ ಪಕ್ಷದ ನೂತನ ನಾಯಕ ನಿತೀಶ್ ಕುಮಾರ್ ಬಣ ಸಕಲ ಸಿದ್ಧತೆ ಮಾಡಿಕೊಂಡಿದೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಮಾಂಝಿಯವರಿಗೆ ಸ್ವಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿವಂತೆ ಸೂಚಿಸಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಪವಿತ್ರ ಗಂಗಾ ನದಿಗೆ ಈಗ ಹೈಟೆಕ್ ಸ್ಪರ್ಷ ನೀಡಲಾಗಿದೆ.
ಗಂಗಾ ನದಿಯ ಶೀತಲ್ ಹಾಗೂ ದಶ್ವಾಶ್ ಮೇಘ್ ಎಂಬ ಎರಡು ಘಾಟ್ ಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗಿದೆ. ಇದೇ ಪ್ರಥಮ...
ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...
'ಗಡಿ ನಿರ್ವಹಣೆ' ಬಗ್ಗೆ ಹೊಸ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಗಳ ಬಗ್ಗೆ ಚೀನಾ ಹಾಗೂ ಭಾರತದ ನಡುವೆ ಮಾತುಕತೆ ನಡೆದಿದೆ. ಚೀನಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಹಾಗೂ ಚೀನಾದ ರಾಜ್ಯ ಕೌನ್ಸಿಲರ್ ಯಾಂಗ್ ಜಿಚಿ ಈ ಬಗ್ಗೆ...
ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿರುವುದು ಅಸಂವಿಧಾನಿಕ ಎಂದು ಸಿಎಂ ಜೀತನ್ ರಾಂ ಮಾಂಝಿ ಗುಡುಗಿದ್ದಾರೆ.
ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ವಿಧಾನಸಭೆ ಸದಸ್ಯರಲ್ಲ. ,ಶಾಸಕಾಂಗ ಪಕ್ಷದ...
'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...
ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಗೋಹತ್ಯೆ ವಿರುದ್ಧ ಗೂಂಡಾ ಕಾಯ್ದೆಯೊಂದನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.
ಗೋಹತ್ಯೆ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ದಾಖಲು ಮಾಡಲು ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲ ರಾಮ್ ನಾಯ್ಕ್ ಅವರು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಜೆಡಿಯು ಶಾಸಕರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬಿಹಾರ ಸಿಎಂ ಜಿತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿರುವ ಜೆಡಿಯು, ನಿತೀಶ್ ಕುಮಾರ್ ಅವರನ್ನು ಶಾಸಕಾಂಗ...
ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು. ಈ ಬಗ್ಗೆ ಉತ್ತಮ ಉದಾಹರಣೆ ಎಂದರೆ, ಒಬಾಮಾ ಎದುರು ದಲೈಲಾಮ...
ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...
ಭಾರತದಲ್ಲಿ ಪ್ರಸ್ತುತ ಇರುವ ಧಾರ್ಮಿಕ ಅಸಹಿಷ್ಣುತೆಯನ್ನು ಮಹಾತ್ಮಾ ಗಾಂಧಿ ನೋಡಿದ್ದರೆ ಅಘಾತಕ್ಕೊಳಗಾಗುತ್ತಿದ್ದರು ಎಂಬ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬರಾಕ್ ಒಬಾಮ ಭಾರತದ ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಮಾತನಾಡುವ ಮೊದಲು ಅಮೆರಿಕಾದಲ್ಲಿರುವ ಕಪ್ಪು...
ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ.
ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...
ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ ಆರಂಭವಾಗಿದೆ. ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಸಿಎಂ ಜೀತನ್ ರಾಂ ಮಾಂಝಿಯವರನ್ನು ಜೆಡಿಯು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಪಕ್ಷದಿಂದ ಮಾಂಝಿ...
ಭಾರತದಲ್ಲಿ ಕೆಲವು ವರ್ಷಗಳಿಂದ ಕಂಡುಬರುತ್ತಿರುವ ಧಾರ್ಮಿಕ ಅಸಹಿಷ್ಣುತೆ ಮಹಾತ್ಮಾ ಗಾಂಧಿ ಅವರನ್ನು ಗಾಬರಿಗೊಳಿಸುತ್ತಿತ್ತು ಎಂದು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.
ಭಾರತ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಬರಾಕ್ ಒಬಾಮ, ಭಾರತವೊಂದು ಸುಂದರ ರಾಷ್ಟ್ರ, ಭವ್ಯವಾದ ವೈವಿಧ್ಯತೆ ಹೊಂದಿದೆ, ಆದರೆ ಕೆಲವು...
ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆ ಹೊಂದಿರುವ ಬಿಹಾರದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ.
ಜೆಡಿಯು ನಾಯಕರು ದೆಹಲಿ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿ ಮಾಡುವ ಚಿಂತನೆಯಲ್ಲಿದ್ದರೆ, ಸಿ.ಎಂ ಪದವಿ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಲಿ ಮುಖ್ಯಮಂತ್ರಿ ಜಿತನ್ ರಾಮ್...
ನಾಳೆ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರು ಆಮ್ ಆದ್ಮಿ ಪಕ್ಷಕ್ಕೇ ಮತ ಚಲಾಯಿಸಬೇಕೆಂದು ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಫತ್ವಾ ಹೊರಡಿಸಿದ್ದಾರೆ.
ದೆಹಲಿಯಲ್ಲಿ ಸೆಕ್ಯುಲರ್ ಸರ್ಕಾರ ರಚನೆಯಾಗಬೇಕಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮತದಾರರು ಆಮ್...
ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳ ವರದಿಗಳನ್ನು ತಳ್ಳಿಹಾಕಿದ್ದಾರೆ.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ತಯಾರಿ ಬಗ್ಗೆ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್...
'ದೆಹಲಿ' ಚುನಾವಣೆಯಲ್ಲಿ ಬಿಜೆಪಿಗೆ ಬಾಬಾ ರಾಮ್ ರಹೀಮ್ ತಮ್ಮ ಬೆಂಬಲ ಘೋಷಿಸಿದ್ದಾರೆ.
ಡೇರಾ ಸಚ್ಚಾ ಸೌಧ (ಡಿಎಸ್ಎಸ್ ) ಆಧ್ಯಾತ್ಮ ಸಂಘಟನೆಯಿಂದ ಹಲವು ಸಮಾಜ ಮುಖಿ ಕೆಲಸಮಾಡಿರುವ ಬಾಬಾ ರಾಮ್ ರಹೀಮ್, ದೆಹಲಿಯಲ್ಲಿ 20ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಈಗ ಬಿಜೆಪಿಗೆ...
ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...
ನಮ್ಮ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಬಹುತೇಕ ಹಿಂದೂಗಳೇ ಸರ್ಕಾರದಲ್ಲಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ವಿಶ್ವಹಿಂದೂ ಪರಿಷತ್ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...
'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.
ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ...
ರಿಯಲ್ ಎಸ್ಟೇಟ್ ಎಜೆಂಟ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಕ್ಬಾಲ್ ಕಸ್ಕರ್ ಕಳೆದ ಶುಕ್ರವಾರ ಮೂರು ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದ ಹಣ ನೀಡದ ಹಿನ್ನೆಲೆಯಲ್ಲಿ ನನ್ನ...
ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...
ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...
ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.
ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...
'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ...
'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ.
ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...
'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...
'ಮುಸ್ಲಿಂ ಮೀಸಲಾತಿ' ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪುಣೆ ಪೊಲೀಸರು ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂಐಎಂ) ಸಂಘಟನೆ ಮುಖಂಡ ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ್ದಾರೆ. ಪುಣೆ ಪೊಲೀಸರ ಈ ಕ್ರಮವನ್ನು ಶಿವಸೇನೆ ಸ್ವಾಗತಿಸಿದೆ.
ಅಸಾವುದ್ದೀನ್ ಒವೈಸಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಹಿನ್ನೆಲೆಯಲ್ಲಿ ಮುಸ್ಲಿಂ...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಜಹಾಂಗಿರ್ ಪುರದಲ್ಲಿ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ಹಾಗೂ ನರೇಂದ್ರ ಮೋದಿ...
ದೇಶದಲ್ಲಿ ದೆಹಲಿಯಲ್ಲೇ ಅತ್ಯಂತ ಹೆಚ್ಚು ಮತದಾನ ನಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.4ರಂದು ಅಂಬೇಡ್ಕರ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ದೇಶದಲ್ಲಿ ಅತ್ಯಂತ ಹೆಚ್ಚು ಮತದಾನವಾಗಿರುವುದು ಜಮ್ಮು-ಕಾಶ್ಮೀರದಲ್ಲಿ....
ಜಮ್ಮು-ಕಾಶ್ಮೀರದಲ್ಲಿ ಇನ್ನು 10 ದಿನದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.
ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ. ವಿವಾದಾತ್ಮಕ ವಿಷಯಗಳಾದ ಸಂವಿಧಾನದ 370ನೇ ಪರಿಚ್ಛೇದ (ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ) ಮತ್ತು ಸಶಸ್ತ್ರ ಪಡೆಗಳ...
ಕೇಂದ್ರ ಸರ್ಕಾರ ಸಿಲಿಂಡರ್ ಖರೀದಿಸಿದವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಸಬ್ಸಿಡಿ ಮೊತ್ತವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಆಗಾಗ್ಗೆ ಪರಿಷ್ಕರಣೆ ಮಾಡುವುದರ ಬದಲಿಗೆ ವರ್ಷವಿಡೀ ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಚಿಂತನೆ ನಡೆಸಿದೆ.
ಈ ಕುರಿತು ಫೆ.28ರಂದು ಮಂಡನೆಯಾಗಲಿರುವ ಹಣಕಾಸು ಬಜೆಟ್ನಲ್ಲಿ ಅಧಿಕೃತ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ.
ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...
ಪಕ್ಷ ತೊರೆಯುವುದರ ಬಗ್ಗೆ ಜೆಡಿಎಸ್ ಶಾಸಕ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದು ತಾವು ಜೆಡಿಎಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಫೆ.3ರಂದು ವಿಧಾನಸೌಧದಲ್ಲಿ ಮಾತನಾಡಿದ ಜಮೀರ್ ಅಹಮದ್ ಖಾನ್, ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿಯೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷದ ಯಾವುದೇ ಸಮಾವೇಶ, ಸಭೆ,...
'ಶ್ರೀಲಂಕಾ'ದಲ್ಲಿ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾರ್ಚ್ ನಲ್ಲಿ ಮೋದಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಕಳೆದ 25 ವರ್ಷಗಳ ಬಳಿಕ ಭಾರತದ...
'ಆರ್.ಬಿ.ಐ' ತನ್ನ ನೂತನ ಆರ್ಥಿಕ ನೀತಿಗಳನ್ನು ಪ್ರಕಟಿಸಿದ್ದು ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಫೆ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್.ಬಿ.ಐ ಗೌರ್ನರ್, ರಘುರಾಮ್ ರಾಜನ್ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಹಣದುಬ್ಬರ ಮತ್ತು...
ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...
'ಜಯಪ್ರಕಾಶ ವಲಯೋತ್ಸವ' ಎಲ್ಲರ ಬದುಕಿಗೆ ಅರ್ಥ ನೀಡುವಂತಹ ಶಬ್ದಗಳು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದ್ದಾರೆ.
ಅಕ್ಷಯನಗರದ ವಾದಿರಾಜ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಮಾತೃವಾತ್ಸಲ್ಯ ಅಭಿಯಾನ ಮತ್ತು ಜಯಪ್ರಕಾಶ ವಲಯೋತ್ಸವದಲ್ಲಿ ನಡೆದ ಕುಂಕುಮಾರ್ಚನೆ ಏಕಾದಶ ರುದ್ರದ ಕಾರ್ಯಕ್ರಮದ ಬಳಿಕ...
ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...
'ಅಮೆರಿಕ' ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆಗಳಿಗೆ ಉತ್ತರಿಸಿರುವ ಬರಾಕ್ ಒಬಾಮ, ಚೀನಾಗೆ ಅಭಯ ನೀಡಿದ್ದಾರೆ.
ಭಾರತ ಹಾಗೂ ಅಮೆರಿಕದ ಸೌಹಾರ್ದಯುತ ಸಂಬಂಧದಿಂದ ಚೀನಾ ಹೆದರುವ ಅವಶ್ಯಕತೆ ಇಲ್ಲ ಎಂದು ಒಬಾಮ ಸ್ಪಷ್ಟಪಡಿಸಿದ್ದಾರೆ. ಸಿ.ಎನ್.ಎನ್ ವಾಹಿನಿಯಲ್ಲಿ ಪ್ರಕಟವಾದ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಿರಣ್ ಬೇಡಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಫೆ.7ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಕೆಲ ದಿನಗಳ ಮೊದಲು ನರೇಂದ್ರ ಟಂಡನ್ ಬಿಜೆಪಿಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಟಂಡನ್, ಕಿರಣ್...
ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...
'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...
ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ.
ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...
ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ನರೇಂದ್ರ ಟಂಡನ್ ಪಕ್ಷಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಮಾಧ್ಯಮಗಳಿಗೆ ತಾವು ರಾಜೀನಾಮೆ ವಾಪಸ್ ಪಡೆದಿರುವುದನ್ನು ಸ್ಪಷ್ಟಪಡಿಸಿರುವ ನರೇಂದ್ರ ಟಂಡನ್, ತಾವು ಆತುರದ ನಿರ್ಧಾರ ಕೈಗೊಂಡಿದ್ದಾಗಿ...
'ದೆಹಲಿ' ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಫೆ.4ರಂದು ದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜ.27ರಂದು ನಡೆದ ರ್ಯಾಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ಫೆ4ರಂದು ಮತ್ತೊಂದು ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ದೆಹಲಿಯ...
ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ.
ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...
ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...
ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ.
ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...
5,500 ಕಿಲೋ ಮೀಟರ್ ಗಿಂತಲೂ ದೂರ 1 ಟನ್ ಅಣ್ವಸ್ತ್ರ ಸಿಡಿತಲೆಯೊಂದಿಗೆ ಸಾಗುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷೀಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವೀಯಾಗಿದೆ.
ಒಡಿಶಾ ಕರಾವಳಿಯ ವ್ಹೀಲರ್ ಐಲ್ಯಾಂಡ್ನಿಂದ ಬೆಳಗ್ಗೆ 8.06ಕ್ಕೆ ಘನ ಇಂಧನ ಬಳಸಿ ಚಾಲನೆಗೊಳ್ಳುವ ಅಗ್ನಿ-5 ಕ್ಷಿಪಣಿಯನ್ನು ರಕ್ಷಣಾ ಅಭಿವೃದ್ಧಿ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...
ಸತೀಶ್ ಜಾರಕಿಹೊಳಿ ರಾಜೀನಾಮೆ ಪ್ರಕರಣ ಸುಖಾಂತ್ಯ ಕಾಣುವ ಲಕ್ಷಣ ಗೋಚರಿಸಿವೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮನವೊಲಿಕೆ ಯತ್ನ ನಡೆಸಿದ್ದು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಸತೀಶ್ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ.
ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ....
ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು.
ಜಾರಕಿಹೊಳಿ...
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ...
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಕನ್ನಡ ಭಾಷೆಯಲ್ಲಿಯೇ ಕಡ್ಡಾಯವಾಗಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ವ್ಯಾಸಂಗ ಮಾಡಲು ಕಾನೂನು ರೀತ್ಯಾ ಪೂರಕ ವಾತಾವರಣ ರಾಜ್ಯ ಸರ್ಕಾರ ಕಲ್ಪಿಸಲು ಮುಂದಾಗಿದೆ.
ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸಬೇಕೆಂಬ...
ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ.
ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...
ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...
'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
...
ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...
ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜೈ ಶಂಕರ್ ಅವರನ್ನು ನೇಮಕ ಮಾಡುವುದಕ್ಕೂ ಮೊದಲೇ ಸುಜಾತ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೆ. ತಾವು ಹುದ್ದೆಯಿಂದ...
ರಾಮಚಂದ್ರಾಪುರ ಮಠದ ವಿರುದ್ಧ ನಡೆಸಿರುವ ಮತ್ತೊಂದು ಸಂಚು ಬಯಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ವೀರಾಂಜನೇಯ ದೇವಾಲಯದ ಮಾರುತಿ ಗುರೂಜಿ ರಾಮಚಂದ್ರಾಪುರ ಮಠದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾರುತಿ ಗುರೂಜಿ ಅತ್ತಿಗೆ ನಯನಾ ಭಟ್ ಆರೋಪ ಮಾಡಿದ್ದಾರೆ....
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ.
ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...
'ಅಯೋಧ್ಯೆ'ಯಲ್ಲಿ ರಾಮ ಮಂದಿರ ನಿರ್ಮಿಸುವ ಸಂಬಂಧ ವಿಶ್ವಹಿಂದೂ ಪರಿಷತ್ ಸಂಘಟನೆ, ದೇಶಾದ್ಯಂತ ರಾಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.
ಮಾರ್ಚ್ 21ಅಥವಾ 22ರಿಂದ ದೇಶಾದ್ಯಂತ ರಾಮ ಮಹೋತ್ಸವ ಪ್ರಾರಂಭವಾಗಲಿದ್ದು ಏಪ್ರಿಲ್ 1 ವರೆಗೆ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ನ...
ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್ ಕ್ಯಾಂಪ್ ನ್ನು ಉದ್ಘಾಟಿಸಿ ಮಾತನಾಡಿದ...
'ಅಬಕಾರಿ ಸಚಿವ' ಸತೀಶ್ ಜಾರಕಿಹೊಳಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಜ.29ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ, ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಪ್ರಧಾನಿ ನರೇಂದ್ರ ಮೊದಿ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಪ್ರಧಾನಿ ಮೋದಿ ಅವರು ಕೈಗೊಳ್ಳಲಿರುವ ಮಾನಸ ಸರೋವರ ಯಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲವೂ ಯೋಜನೆಯ ಪ್ರಕಾರವೇ ನಡೆದರೆ...
ಸತೀಶ್ ಜಾರಕಿಹೊಳಿ ರಾಜೀನಾಮೆ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಒಬ್ಬರ
ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ ಎದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸತಿಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ನಮ್ಮ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಸಂಪುಟದಲ್ಲಿ ಯಾವುದೇ ಬಿಕ್ಕಟ್ಟಿಲ್ಲ....
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...
ಅಮೆರಿಕವನ್ನು ಮುಸ್ಲಿಂ ದೇಶವನ್ನಾಗಿ ಪರಿವರ್ತಿಸಬೇಕು ಇಲ್ಲದಿದ್ರೆ ಶ್ವೇತಭವನಕ್ಕೆ ನುಗ್ಗಿ ಶಿರಚ್ಛೇದನ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಐಸಿಎಸ್ ಉಗ್ರರು ಬೆದರಿಕೆ ಹಾಕಿದ್ದಾರೆ.
ಇಸ್ಲಾಂ ಅನ್ನು ಯಾರು ವಿರೋಧಿಸುತ್ತಾರೋ, ಅವರು ಯಾರೇ ಆಗಲಿ ಅವರಿಗೆ ಇದೇ ಗತಿ. ಒಬಾಮಾ ನಿಮಗೂ...
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ಮೋದಿ ಆಡಿಯೋ-ವಿಡಿಯೋ ಟ್ವೀಟ್ ಮಾಡಿ ದಾಖಲೆ ನಿರ್ಮಿಸಿದ್ದಾರೆ.
ತಮ್ಮ ಹಾಗೂ ಬರಾಕ್...
'ಮೇಕ್ ಇನ್ ಇಂಡಿಯಾ'ದಂತಹ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ರೀಡ್ ಇಂಡಿಯಾ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ಫೆ.14ರಂದು ಈ ಅಭಿಯಾನ ಜಾರಿಗೆ ಬರುವ ಎಲ್ಲಾ ಸಾಧ್ಯತೆಗಳಿವೆ. ಯೋಜನೆಯ ಭಾಗವಾಗಿ ದೇಶಾದ್ಯಂತ...
ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...
ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...
'ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರಾತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಸಂವಿಧಾನದ ಪೀಠಿಕೆಯುಳ್ಳ ಸಾಲುಗಳನ್ನು ಹಾಕಲಾಗಿತ್ತು, ಆದರೆ ಇವುಗಳಲ್ಲಿ ಜಾತ್ಯಾತೀತ ಹಾಗೂ ಸಮಾಜವಾದಿ ಎಂಬ ಪದಗಳನ್ನು...
ಹಲವು ದಿನಗಳಿಂದ ರಾಜೀನಾಮೆ ನೀಡುವ ಸೂಚನೆ ನೀಡಿತ್ತಾ ಬಂದಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಜ.27ರಂದು ಸಂಜೆ ಇಲ್ಲಿ ಗೋಕಾಕ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿ ಸಿದ ಜಾರಕಿಹೊಳಿ, ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ...
ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿ ಹೋಳಿ ಮನವೊಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಆಪ್ತ ಸಲಹೆಗಾರ ಕೆಂಪಯ್ಯ ಜಾರಕಿಹೋಳಿ ಮನವೊಲಿಕೆ ಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳಗಾವಿಯ ಗೋಕಾಕ್ ನ ಶತೀಶ್...
ಸಂಪುಟಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜತೆ ಮಾತುಕತೆ ನಡೆಸುದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ...
ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ...
'ಪೇಶಾವರ'ದ ಶಾಲೆಯಲ್ಲಿ ಉಗ್ರರು ಮಾರಣಹೋಮ ನಡೆಸಿದ್ದರಿಂದ ಪಾಕಿಸ್ತಾನ ಶಾಲೆಗಳಲ್ಲಿ ಶಿಕ್ಷಕರೂ ಬಂದೂಕು ಹಿಡಿದು ಹೋಗುವ ಸೌಲಭ್ಯ ಕಲ್ಪಿಸಲಾಗಿದೆ.
ಪಾಕಿಸ್ತಾನದ ಅನೇಕ ಶಾಲೆಗಳಲ್ಲಿ ಶಿಕ್ಷಕರಿಗೆ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ. ಹಾಗೆಯೇ ತರಗತಿಗಳಿಗೆ ಬಂದೂಕುಗಳನ್ನು ಹಿಡಿದು ಹೋಗುವ ಅವಕಾಶ ಕಲ್ಪಿಸಲಾಗಿದೆ. ಉಗ್ರರ ದಾಳಿಯಿಂದ ತಮ್ಮನ್ನು...
'ರಾಜ್ಯಪಾಲರ ಆಡಳಿತ' ಇರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ.
ಜ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸ್ಥಾನ ಹಂಚಿಕೆ ಬಗ್ಗೆ ಈಗಾಗಲೆ...
'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ದಾಳಿ ನಡೆಸಿದಂತೆಯೇ ದಾಳಿ ನಡೆಸುವುದಾಗಿ ತಮಿಳುನಾಡಿನ ಪತ್ರಿಕೆಗೆ ಬೆದರಿಕೆ ಪತ್ರ ಬಂದಿದೆ.
ದಿನಮಲಾರ್ ಪತ್ರಿಕಾ ಕಚೇರಿಗೆ ಈ ಬೆದರಿಕೆ ಪತ್ರ ಬಂದಿದ್ದು, ನಿನ್ನೆ ಚಾರ್ಲಿ ಹೆಬ್ಡೋ ಪತ್ರಿಕೆ ದಾಳಿ ನಡೆದಿತ್ತು, ನಾಳೆ...
ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು.
ಹೆಚ್.ಸಿ ಮಹದೇವಪ್ಪ,...
'ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ...
ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ತೋರಿಕೆಯಾಗಿದ್ದು, ಅದರಲ್ಲಿ ಹುರುಳಿಲ್ಲ ಎಂದು ಚೀನಾದ ಕ್ಸಿನ್ ಹುವಾ ನ್ಯೂಸ್ ಏಜೆನ್ಸಿ ಲೇವಡಿ ಮಾಡಿದೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ಎರಡು ದೇಶಗಳ ನಡುವಿನ ಹುಸಿ ಸಂಬಂಧದ ಸಂಕೇತವಾಗಿದೆ ಎಂದು ಅದು ವ್ಯಂಗ್ಯವಾಡಿದೆ.
ಭಾರತ...
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜಂಟಿಯಾಗಿ ನಡೆಸಿಕೊಟ್ಟ ಮನ್ ಕಿ ಬಾತ್ ರೇಡಿಯೋ ಭಾಷಣ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿ ಮತ್ತು ಒಬಾಮ ಅವರ...
ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ.
ದೆಹಲಿಯ ತಾಜ್ ಪ್ಯಾಲೇಸ್ನ ದರ್ಬಾರ್ ಹಾಲ್ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...
ಆಮಂತ್ರಣ ಬೇಕಿದ್ದರೆ ಕೇಜ್ರಿವಾಲ್ ಬಿಜೆಪಿಗೆ ಸೇರಲಿ: ಕಿರಣ್ ಬೇಡಿ ತಿರುಗೇಟು
ಅರವಿಂದ್ ಕೇಜ್ರಿವಾಲ್ ಅವರಿಗೆ ಗಣರಾಜ್ಯೋತ್ಸವದ ಆಮಂತ್ರಣ ಬೇಕಿದ್ದರೆ ಬಿಜೆಪಿಗೆ ಸೇರ್ಪಡೆಯಾಗಲಿ ಎಂದು ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಪರೇಡ್ನಲ್ಲಿ ಭಾಗವಹಿಸಲು ನನಗೆ ಆಹ್ವಾನ ನೀಡಿಲ್ಲ...
ಭಾರತ ಅಮೆರಿಕಕ್ಕೆ ಬೆಸ್ಟ್ ಫ್ರೆಂಡ್, ವಿಜ್ನಾನ ತಂತ್ರಜ್ನಾನದಲ್ಲಿ ಭಾರತ ಹಾಗೂ ಅಮೆರಿಕ ಸಮಾನ ಸಾಮರ್ಥ್ಯ ಹೊಂದಿದೆ, ಭಾರತವನ್ನು ನೋಡಿದಾಗ ನಮ್ಮದೇ ಪ್ರತಿಬಿಂಬ ಕಾಣುತ್ತದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.
ಜ.27ರಂದು ನವದೆಹಲಿಯಲ್ಲಿ ಸಿರಿಪೋರ್ಟ್ ಸಭಾಂಗಣದಲ್ಲಿ ನಲ್ಲಿ ವಿಶೇಷ ಆಮಂತ್ರಿತರನ್ನುದ್ದೇಶಿಸಿ...
ತಮ್ಮ ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿಯೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಜ.27 ಸಿಎಂ ಸಿದ್ದರಾಮಯ್ಯ ಅವರ ವಿವಾಹ ವಾರ್ಷಿಕೋತ್ಸವ. ಈ ನಿಟ್ಟಿನಲ್ಲಿ ಸಿಎಂ ಜ.26ರಂದೇ ತಮ್ಮ ಕುಟುಂಬ ವರ್ಗದೊಂದಿಗೆ ತಿರುಪತಿಗೆ ತೆರಳಿದ್ದರು. ಸಿದ್ದರಾಮಯ್ಯ...
'ಅಮೆರಿಕಾ' ಅಧ್ಯಕ್ಷ ಬರಾಕ್ ಒಬಾಮ ಅವರ 3 ದಿನಗಳ ಭಾರತ ಪ್ರವಾಸ ಅಂತ್ಯಗೊಂಡಿದೆ. ಬರಾಕ್ ಒಬಾಮ ಹಾಗೂ ಮಿಶೆಲ್ ಒಬಾಮ ಮಧ್ಯಾಹ್ನ ನವದೆಹಲಿಯ ಪಲಾಮ್ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾಗೆ ತೆರಳಿದರು.
ಒಬಾಮ ಅವರನ್ನು ಬೀಳ್ಕೊಡಲು ಪ್ರಧಾನಿ ನರೇಂದ್ರ ಮೋದಿ ಪಲಾಮ್...
'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ.
ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...
ವಿಶ್ವಾದ್ಯಂತ ಇರುವ ಯುವಶಕ್ತಿ ಒಗ್ಗೂಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಜ.27ರಂದು ಪ್ರಸಾರವಾದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಯುವಕರು ಜಾಗತಿಕ ಮಟ್ಟದಲ್ಲಿ ಒಗ್ಗೂಡಬೇಕಿದೆ...
'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ.
ಬೆಳಿಗ್ಗೆ...
ನವದೆಹಲಿಯಲ್ಲಿ ಐತಿಹಾಸಿಕ ಗಣಾರಾಜ್ಯೋತ್ಸವ ದಿನಾಚರಣೆಗೆ ಚಾಲನೆ ದೊರೆತಿದ್ದು, ರಾಜ್ ಪಥ್ ನಿಂದ ಪಥ ಸಂಚಲನ ಕಾರ್ಯಕ್ರಮ ಪ್ರಾರಂಭವಾಗಿದೆ.
ಇದಕ್ಕೂ ಮುನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಬ್ಬರು ಹುತಾತ್ಮ ಯೋಧರಾದ ಮುಕುಂದ್ ವರದರಾಜನ್ ಹಾಗೂ ನೀರಜ್ ಕುಮಾರ್ ಸಿಂಗ್ ಅವರಿಗೆ ಅಶೋಕ ಚಕ್ರ...
ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....
'ನವದೆಹಲಿ'ಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ.
ರಾಷ್ಟ್ರಗೀತೆ ಹಾಡುವ ಮೂಲಕ ರಾಜ್ ಪಥ್ ನಲ್ಲಿ ಪರೇಡ್ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಈ ವೇಳೆ, ಭಾರತಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದ್ದು ನಿಂತು ರಾಷ್ಟ್ರಗೀತೆಗೆ...
ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದಿದ್ದರೆ ಅಸ್ಸಾಂ ನಲ್ಲಿ ಬಾಂಬ್ ಸ್ಪೋಟಗೊಂಡಿರುವ ವರದಿಯಾಗಿದೆ.
ಅಸ್ಸಾಂ ನ ತೀನ್ ಸುಖಿ ಜಿಲ್ಲೆಯ ದಿಗ್ಬೊಯಿಯಲ್ಲಿ 2 ಬಾಂಬ್ಗಳು ಸ್ಫೋಟಿಸಲಾಗಿದೆ. ಎರಡೂ ಬಾಂಬ್ಗಳೂ ಕಡಿಮೆ ತೀವ್ರತೆಯಿಂದ ಕೂಡಿದ್ದು, ಇದುವರೆಗೆ ಯಾವುದೇ ಸಾವುನೋವಿನ ಬಗ್ಗೆ ವರದಿ ಬಂದಿಲ್ಲ....
'ಭ್ರಷ್ಟಾಚಾರ'ದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಶಂಕರಬಿದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ 66ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಂಕರ್ ಬಿದರಿ, ...
ಯೋಗಗುರು ಬಾಬಾ ರಾಮ್ ದೇವ್ ಹಾಗೂ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ತಮಗೆ ಪದ್ಮ ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್ ದೇವ್ ಹಾಗೂ ರವಿಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ...
ಒಬಾಮ ದಂಪತಿಗೆ ಉಡುಗೊರೆಯಾಗಿ ನೀಡಲು ಕರ್ನಾಟಕ ಕಳುಹಿಸಿದ್ದ ಉಡುಗೊರೆಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಚನ್ನಪಟ್ಟಣದ ಬೊಂಬೆ ಹಾಗೂ ಮೈಸೂರು ರೇಷ್ಮೆ ಸೀರೆಗಳನ್ನು ಕರ್ನಾಟಕ ಒಂದೇ ಪತ್ರದೊಂದಿಗೆ ಕಳುಹಿಸಿತ್ತು.
ಭದ್ರತೆ ದೃಷ್ಟಿಯಿಂದ ಬೊಂಬೆಗಳನ್ನು ತಿರಸ್ಕರಿಸಲಾಗಿದೆ. ಪತ್ರಕ್ಕೆ ಉತ್ತರಿಸಿ, ಭದ್ರತೆ ಕಾರಣದಿಂದ ನಿಮ್ಮ ಕೊಡುಗೆಗಳನ್ನು ತಿರಸ್ಕರಿಸಲಾಗಿದೆ...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಿಲ್ಲ ಎಂದು ದೆಹಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
66ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಇಚ್ಚೆಯಾಗಿತ್ತು. ಆದರೆ ನನ್ನನ್ನು ಯಾಕೆ ಆಹ್ವಾನಿಸಿಲ್ಲ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವ ಸಮಾರಂಭಕ್ಕೆ...
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಭಾರತಕ್ಕೆ ಬೆಳಿಗ್ಗೆ ಆಗಮಿಸಿದ್ದಾರೆ.
ದೆಹಲಿಯ ಪಾಲಂ ವಾಯುನೆಲೆಯಲ್ಲಿ ವಿಶೇಷ ವಿಮಾನದಲ್ಲಿ ಬಂದಿಳಿದ ಒಬಾಮ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಸ್ವಾಗತಿಸಿದರು.
ಸಿಗದಿತ ಸಮಯಕ್ಕೆ 15 ನಿಮಿಷ ಮುಂಚಿತವಾಗಿ ವಿಮಾನದಿಂದ ಇಳಿದ...
ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್ ಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ.
ಬೆಳಿಗ್ಗೆ ಭಾರತಕ್ಕೆ ಬಂದಿಳಿದ ಒಬಾಮ ಮತ್ತು ಅವರ ಪತ್ನಿ ಮಿಶಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ...
ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾಗರಿಕ ಪರಮಾಣು ಸೇರಿದಂತೆ...
ಪಾಕಿಸ್ಥಾನ ಉಗ್ರರಿಗೆ ಸುರಕ್ಷಿತ ತಾಣವಾಗಿರುವುದು ಸರಿಯಲ್ಲ ಮತ್ತು 26/11ರ ಮುಂಬಯಿ ದಾಳಿಯ ಹಿಂದಿರುವ ಉಗ್ರರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ತಿಳಿಸಿದ್ದಾರೆ.
ಅಮೆರಿಕದ ವಾಣಿಜ್ಯ ಕಟ್ಟಡಗಳ ಮೇಲೆ ನಡೆದಿದ್ದ 9/11ರ ಭಯೋತ್ಪಾದಕ ದಾಳಿ ಹಾಗೂ ಮುಂಬಯಿ...
ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ...
66ನೇ ಗಣರಾಜ್ಯೋತ್ಸವದ ಪ್ರಮುಖ ಅತಿಥಿಯಾಗಿ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜ.25ರಂದು ಭಾರತಕ್ಕೆ ಆಗಮಿಸುತ್ತಿದ್ದು, ತಮ್ಮ ಆಗ್ರಾ ಭೇಟಿ ರದ್ದು ಮಾಡಿದ್ದಾರೆ.
ಸೌದಿ ಅರೇಬಿಯಾ ರಾಜ ಅಬ್ದುಲ್ಲಾ ಅವರ ನಿಧನ ಹಿನ್ನೆಲೆಯಲ್ಲಿ ಮಂಗಳವಾರ ಆಗ್ರಾದ ವಿಶ್ವವಿಖ್ಯಾತ ತಾಜ್ ಮಹಲ್ ಭೇಟಿಯನ್ನು ರದ್ದು...
ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...
ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ...
ಟಾಲಿವುಡ್ನ ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಎಸ್ ನಾರಾಯಣ ಅವರು ಕಳೆದ ಒಂದು ವಾರದಿಂದ ಮಧಪುರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಕ್ರಾಂತಿ ಹಬ್ಬ ಆಚರಿಸಲೆಂದು ಆಂಧ್ರದ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ...
ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ.
ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ.
ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು...
'ಭಾರತ'ದ ನಾಲ್ಕು ಮಹಾನಗರಗಳಲ್ಲಿ ಜ.28ರೊಳಗಾಗಿ ದಾಳಿ ನಡೆಸುವುದಕ್ಕಾಗಿ ಪಾಕಿಸ್ತಾನ ಉಗ್ರರ ನಾಲ್ಕು ತಂಡಗಳನ್ನು ಭಾರತಕ್ಕೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ.
ಗಣರಾಜ್ಯೋತ್ಸವದಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ಪಾಕಿಸ್ತಾನವೇ ನೇರ ಹೊಣೆಯಾಗಲಿವೆ ಎಂದು...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...
ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್...
ಉತ್ತರ ಪ್ರದೇಶದ ಸರ್ಕಾರಕ್ಕೆ ರಾಮಭಕ್ತರಿಂದ ಬರೋಬ್ಬರಿ 300 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.
ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಂದ ಉತ್ತರ ಪ್ರದೇಶ ಸರ್ಕಾರದ ಬೊಕ್ಕಸಕ್ಕೆ ಇಷ್ಟೊಂದು ಬೃಹತ್ ಮೊತ್ತದ ಹಣ ಜಮಾವಣೆಯಾಗಿದೆ. ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್...
'ಆರ್.ಎಸ್.ಎಸ್' ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ದೆಹಲಿ ಬಿಜೆಪಿ ಸಿ.ಎಂ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ಬೇಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ಒಗ್ಗೂಡಿಸಿದ್ದು ದೇಶದ ಅಭಿವೃದ್ಧಿಯಲ್ಲಿ ಆರ್.ಎಸ್.ಎಸ್...
'ಇಂಗ್ಲೀಷ್ ಭಾಷೆ'ಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.
ಅಲಹಾಬಾದ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಮ್ ನಾಯ್ಕ್, ವಿದ್ಯಾರ್ಥಿಗಳ ತಿಳುವಳಿಕೆ ಪಕ್ವವಾದ...
ಪ್ರಧಾನಿ ನರೇಂದ್ರ ಮೋದಿ ಅವರೇ ರೇಡಿಯೋದಲ್ಲಿ ನಡೆಸಿಕೊಡಲಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈಬಾರಿ ಎಂದಿಗಿಂತಲೂ ಭಿನ್ನವಾಗಿರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಸಹ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದು ಈ ಬಾರಿಯ ಕಾರ್ಯಕ್ರಮವನ್ನು...
ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ ಕೇಸರಿ ಶಾಲುವನ್ನು ಹೊದಿಸಿದ್ದು ಆಮ್ ಆದ್ಮಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ.
ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ...
'ಬಿಬಿಎಂಪಿ' ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಪಾಲಿಕೆ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜ.21ರಂದು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಪಾಲಿಕೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಇಷ್ಟೊಂದು ಕಳಪೆ ಗುಣಮಟ್ಟದ ಕಾಮಗಾರಿಯನ್ನು...
ಜಗತ್ತಿನ ಎರಡನೇ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಸ್ವಿಸ್ ನ ಸಾರ್ವಜನಿಕ ಸಂಪರ್ಕಗಳ ಸಂಸ್ಥೆ ಎಡೆಲ್ಮ್ಯಾನ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ.
ವಿವಿಧ ದೇಶಗಳ ವ್ಯಾಪಾರ, ಮಾಧ್ಯಮ ಮತ್ತು ಸರಕಾರೇತರ ಸಂಸ್ಥೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ...
ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ.
ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ...
'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ.
ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು...
ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್ಗೆ ಅಮೆರಿಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಕುರಿತ ಭಾರತೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಜಲಿಲ್ ಅಬ್ಬಾಸ್ ಜಿಲಾನಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ...
ಹೊಸ ಐಟಿ ಹಬ್ ಅನ್ನು 10,500 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೈಟ್ಫೀಲ್ಡ್ನಲ್ಲಿ ಕ್ಯಾಪ್ ಜಮಿನಿ ಕಂಪೆನಿ ನೂತನವಾಗಿ ನಿರ್ಮಿಸಿರುವ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಐಟಿ ಹಬ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಮೊದಲ...
ಭೂಗತ ಪಾತಕಿ, 1993 ರ ಮುಂಬೈ ಸ್ಪೋಟದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಗೆ ವಾಪಸ್ಸಾಗಿದ್ದಾನೆ ಎಂದು ವರದಿಯಾಗಿದೆ.
ವರದಿಯಾದಂತೆ ಭದ್ರತಾ ಕಾರಣಗಳಿಗಾಗಿ ಅಫ್ಘಾನಿಸ್ತಾನ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಡಗಿಕೊಂಡಿದ್ದದಾವೂದ್ ಇಬ್ರಾಹಿಂ ನನ್ನು ಪಾಕಿಸ್ತಾನದ ಐಎಸ್ಐ ಕರಾಚಿಗೆ ಕರೆಸಿಕೊಂಡಿದೆ.
ಈ ಹಿಂದೆ ದಾವೂದ್ನನ್ನು...
ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ.
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...
'ಬಿಹಾರ'ದಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ. ಅನ್ಯಕೋಮಿನ ಯುವಕನನ್ನು ಯುವತಿಯೋರ್ವಳು ಪ್ರೀತಿಸಿದ್ದೇ ಕೋಮುಗಲಭೆಗೆ ಕಾರಣವಾಗಿದೆ.
ಬಿಹಾರದ ಮುಜಫರ್ ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು...
ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...
ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ.
ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...
ಚಲುವರಾಯಸ್ವಾಮಿ ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಆದಿಚುಂಚನಗಿರಿಯ ಬೆಂಗಳೂರಿನ ಶಾಖಾ ಮಠಕ್ಕೆ ಜೆಡಿಎಸ್ ನ ಉಭಯ ನಾಯಕರು ಭೇಟಿ ನೀಡಿದ ಬಳಿಕ ಮಾತನಾಡಿದ ಕುಮಾರ್ಸ್ವಾಮಿ, ರಾಜಕೀಯೇತರ ವಿಚಾರದ ಬಗ್ಗೆ ಚರ್ಚೆ ನಡೆಸಲು ಸ್ವಾಮೀಜಿ ಕರೆದಿದ್ದರು ಎಂದರು.
ನಿರ್ಮಲಾನಂದನಾಥ...
ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಉಗ್ರರು ದೇಶದ ವಿವಿಧೆಡೆಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿಗಳ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇದಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ ವೀಕ್ಷಿಸಲು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ವಿಶೇಷ ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿರುವುದರಿಂದ...
ಪಾಕಿಸ್ತಾನ ತನ್ನ ತಪ್ಪನ್ನು ಸರಿಪಡಿಸಿಕೊಳ್ಳದೇ ತನ್ನ ಉದ್ಧಟತನವನ್ನು ಮೆರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಎಷ್ಟೇ ಸಲ ಕದ್ದು ಮುಚ್ಚಿ ದಾಳಿ ಮಾಡಿದರೂ ಕೂಡಾ ನಾವು ಅದಕ್ಕೆ ತಕ್ಕ ಉತ್ತರ ನೀಡಿದ್ದೇವೆ. ಆದರೆ ಪಾಕಿಸ್ತಾನದ ಇಂತಹ...
ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ವಾಹನಗಳಲ್ಲಿ ಚಲಿಸುವುದಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಹೇಳಿದಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂದು ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅಧ್ಯಕ್ಷರ ವಿರುದ್ಧ ಹರಿಹಾಯ್ದಿದೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ...
ಬಿಜೆಪಿಗೆ ಸೇರ್ಪಡೆಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿಯವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಗೃಹ ಸಚಿವ ರಾಜನಾಥ್ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಅವರು ಪ್ರಧಾನಿ ನರೇಂದ್ರಮೋದಿ ನಾಯಕತ್ವ ಮೆಚ್ಚಿ...
ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಅಲಹಾಬಾದ್ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...
ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ.
ಎಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರು...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ಥಾನದಲ್ಲಿರುವುದಕ್ಕೆ ಇನ್ನೊಂದು ಪುರಾವೆ ಸಿಕ್ಕಿದೆ. ಇತ್ತೀಚೆಗೆ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಪಾಕಿಸ್ಥಾನದ ಮೊಬೈಲ್ ನಂಬರ್ನಿಂದ ಮುಂಬಯಿಯ ಓರ್ವ ಬಿಲ್ಡರ್ಗೆ ಫೋನ್ ಮಾಡಿ 5 ಕೋ. ರೂ. ಹಫ್ತಾ ಕೇಳಿದ್ದಾನೆ.
ಈ ಮೂಲಕ ದಾವೂದ್...
ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಸರ್ಕಾರಿ ಬ್ಯಾಂಕ್ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ...
ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಎಲ್ಲ...
ಡೇರಾ ಸಚ್ಚಾ ಸೌದ ಸಮುದಾಯದ ಧರ್ಮಗುರು ಗುರ್ಮೀತ್ ರಾಮ್ ರಹೀಮ್ ಸಿಂಗ್ ನಿರ್ದೇಶಿಸಿ, ನಟಿಸಿರುವ ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ ನೀಡಿದ್ದಾರೆ.
ಜ.16ರಂದು ಮಂಡಳಿಯ ಅಧ್ಯಕ್ಷೆ ಲೀಲಾ ಸ್ಯಾಮ್ಸನ್...
ವಿದೇಶಿ 'ಇ-ಕಾಮರ್ಸ್' ಸಂಸ್ಥೆಗಳಾದ ಇಬೇ, ಅಮೇಜಾನ್ ಕಂಪನಿಗಳನ್ನು ನಿಷೇಧಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಥಿಕ ವಿಭಾಗದ ಸ್ವದೇಶಿ ಜಾಗರಣ ಮಂಚ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಅಮೇಜಾನ್ ಹಾಗೂ ಇಬೇ ಕಂಪನಿಗಳು ದೇಶೀಯ ಕಂಪನಿಗಳನ್ನು ನಾಮಾವಶೇಷ ಮಾಡುತ್ತಿದ್ದು ಇದನ್ನು ತಡೆಗಟ್ಟಲು ವಿದೇಶಿ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು.
ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...
ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...
ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ.
ವಿಶ್ವ ಹಿಂದೂ ಪರಿಷತ್ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...
ಎರಡು ದಿನಗಳ ಹಿಂದಷ್ಟೆ ಬಿಜೆಪಿ ಸೇರಿದ್ದ ಕಿರಣ್ ಬೇಡಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಪ್ರಮುಖವಾಗಿ ಐದು ಕಡೆಗಳಲ್ಲಿ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ರಾಲಿ ಆಯೋಜಿಸಿದೆ. ಅಲ್ಲದೇ...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...
ರಾಜ್ಯ ಬಿಜೆಪಿ ಘಟಕದ ವಿರುದ್ಧ ವಕೀಲ ಎ.ಕೆ. ಸುಬ್ಬಯ್ಯ ವಾಗ್ದಾಳಿ ನಡೆಸಿದ್ದು, ಬಿಜೆಪಿ ಜವಾಬ್ದಾರಿಯುತ ವಿಪಕ್ಷದಂತೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿರುವ ಬಿಜೆಪಿ ಅವರ ಮೂಲಕ ಆಡಳಿತ ನಡೆಸಲು ಯತ್ನಿಸುತ್ತಿದೆ, ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು...
'ಮುಂಬೈನ ವಿಮಾನ ನಿಲ್ದಾಣ'ದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆಯಾಗಿದೆ. ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸುತ್ತೇವೆ ಎಂದು ಇಸ್ಲಾಮಿಕ್ ರಾಷ್ಟ್ರ (ಇಸಿಸ್) ಸಂಘಟನೆ ಬರೆದ ಬೆದರಿಕೆ ಹಾಕಿದೆ.
ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ. ಈ ಹಿಂದೆಯೂ ಸಹ...
ಜ.25 ರಿಂದ 27ರವರೆಗೆ ಒಬಾಮಾ ಭಾರತ ಪ್ರವಾಸ
ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನವರಿ 25 ರಿಂದ 27 ರವರೆಗೆ ಭಾರತ ಪ್ರವಾಸ ಮಾಡಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಒಬಾಮಾ ಮುಖ್ಯ ಅಥಿತಿಯಾಗಿರುತ್ತಾರೆ ಹಾಗೂ ಆಗ್ರಾದ ತಾಜ್ ಮಹಲ್ ಗೆ ಕೂಡ ಭೇಟಿ...
ಗಂಗಾನದಿ ಶುದ್ಥಿಕರಣ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಗಂಗಾನದಿ ಶುದ್ಧಿಕರಣ ಕ್ರಿಯಾ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ಇದೇ ಆಡಳಿತಾವಧಿಯಲ್ಲಿ ಮುಗಿಸುತ್ತೀರಾ ಅಥವಾ ಮುಂದಿನ ಆಡಳಿತಾವಧಿಗೂ ತೆಗೆದುಕೊಂಡು ಹೋಗುತ್ತೀರಾ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಮಾಡಿದೆ.
ಕಳೆದ 30...
'ಸ್ವಚ್ಛ ಭಾರತ' ದಂತಯ ಜನಪ್ರಿಯ ಅಭಿಯಾನವನ್ನು ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಬೇಟಿ ಬಚಾವೋ, ಬೇಟಿ ಪಡಾವೋ (ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಅಭಿಯಾನಕ್ಕೆ ಜ.22ರಂದು ಚಾಲನೆ ನೀಡಲಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣ, ಅವರ ರಕ್ಷಣೆ,...
ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸುನಾಂದಾ ಕೊಲೆ ಪ್ರಕರಣದಲ್ಲಿ ಯಾವುದೇ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಭಾರತ ಪ್ರವಾಸದ ವೇಳೆ ದುಷ್ಕೃತ್ಯವೆಸಗಲು ಗಡಿಯಲ್ಲಿ ಸುಮಾರು 200 ಉಗ್ರರು ಸಂಚು ರೂಪಿಸಿದ್ದಾರೆ ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.
ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು...
ನಾನೇನು ನಕ್ಸಲ್ನಂತೆ ಕಾಣುತ್ತಿದ್ದೇನಾ? ಎಂದು ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೇಜ್ರಿವಾಲ್, ನಾನೇನು ನಕ್ಸಲ್ನಂತೆ ಕಾಣುತ್ತಿದ್ದೇನಾ? ನಾನು ದೆಹಲಿಯ ಜನರಲ್ಲಿ ಕೇಳಲಚ್ಛಿಸುತ್ತೇನೆ. ನಾನು ಕಾಡಿಗೆ ಹೋಗಲಿ ಎಂದು ಪ್ರಧಾನಿ ಹೇಳುತ್ತಿದ್ದಾರೆ, ದೆಹಲಿಯ ಜನರು...
ಹಿಂದೂ ತಾಯಂದಿರು 4 ಮಕ್ಕಳಿಗೆ ಜನ್ಮ ನಿಡಬೇಕು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಹೇಳಿಕೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಶ್ಯಾಮಲ್ ಗೊಸ್ವಾಮಿ ಹಿಂದೂ ತಾಯಂದಿರು 5 ಮಕ್ಕಳನ್ನು ಹೆತ್ತರೆ ಮಾತ್ರ ಸನಾತನ ಧರ್ಮ ಮತ್ತು...
ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ.
1998ರಲ್ಲಿ ಬಾಲಿವುಡ್ ನಟ ಸಲ್ಮಾನ್...
'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....
'ಗುಪ್ತಚರ ಇಲಾಖೆ'ಯಲ್ಲಿ ಹೊಸ ತಂಡಗಳನ್ನು ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಇಲಾಖೆಗೆ ಹೊಸ ರೂಪ ನೀಡಲು ಚಿಂತನೆ ನಡೆಸಿದೆ.
ಸೈಬರ್ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯಲ್ಲಿ ಹೊಸ ತಂಡಗಳನ್ನು ರಚನೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ....
ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ 6 ತಿಂಗಳಲ್ಲಿ ಈವರೆಗೂ 12 ಕೇಂದ್ರ ಸಚಿವರು ಸಲ್ಲಿಸಿದ್ದ 21 ವಿದೇಶ ಪ್ರವಾಸದ ಪ್ರಸ್ತಾವನೆಯನ್ನು ಪ್ರಧಾನಿ ಕಾರ್ಯಾಲಯ ತಿರಸ್ಕರಿಸಿದೆ.
ಮಾಧ್ಯಮ ವರದಿ ಪ್ರಕಾರ, ಪ್ರಧಾನಿ ಕಾರ್ಯಾಲಯ 9 ಅರ್ಜಿಗಳನ್ನು ತಿರಸ್ಕರಿಸಿದ್ದರೆ,...
ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.
ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...
ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ.
ಶೋಕಾಸ್ ನೊಟೀಸ್ ಗೆ...
'ರಾಧಾಕೃಷ್ಣನ್' ಅವರ ನಿವೃತ್ತಿಯಿಂದಾಗಿ ತೆರವುಗೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಕುಮಾರ್ ಸಿಲೀನ್ ಆಲೂರು ಅವರನ್ನು ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನೂತನ ಅಧ್ಯಕ್ಷರ ನೇಮಕ ಮಾಡಿದೆ. ರಾಧಾಕೃಷ್ಣನ್ ನಿವೃತ್ತಿ ಬಳಿಕ ಶೈಲೇಶ್ ನಾಯಕ್...
ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...
'ಬಿಜೆಪಿ'ಯಿಂದ ತಮಗೆ ಶೋಕಾಸ್ ನೊಟೀಸ್ ಬಂದಿರುವ ವಿಷಯವನ್ನು ಸಂಸದ ಸಾಕ್ಷಿ ಮಹಾರಾಜ್ ಅಲ್ಲಗಳೆದಿದ್ದಾರೆ.
ಶೋಕಾಸ್ ನೊಟೀಸ್ ಜಾರಿಯಾಗಿರುವುದರ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಕ್ಷಿ ಮಹಾರಾಜ್, ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಸುಳ್ಳು, ನನಗೆ ಪಕ್ಷದಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದು ಹೇಳಿದ್ದಾರೆ.
ನಾನು...
ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಟಿಎಂಸಿ ನಾಯಕ ಮುಕುಲ್ ರಾಯ್ಗೆ ಸಮನ್ಸ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ಗೆ ವಿಚಾರಣೆಗೆ ಹಾಜರಾಗುವಂತೆ...
ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು.
ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕ್ ಇನ್ ಇಂಡಿಯಾಕ್ಕೆ ಜಾಗತಿಕ ಬಂಡವಾಳವನ್ನು ಆಕರ್ಷಿಸಲು ಕೇಂದ್ರ ಸರ್ಕಾರ ಮೊದಲ ಬಾರಿಗೆ ಬಂಡವಾಳ ಹೂಡಿಕೆದಾರರ ಬೃಹತ್ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಆಯೋಜಿಸಲಿದೆ.
ಜಗತ್ತಿನ ಅತಿದೊಡ್ಡ ಬಂಡವಾಳ ನಿರ್ವಹಣಾ ಕಂಪನಿ ಬ್ಲ್ಯಾಕ್ರಾಕ್ಗೆ ಸಮ್ಮೇಳನದ...
ತ್ವರಿತಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಅರ್ಥ ವ್ಯವಸ್ಥೆಗೆ ಪೂರಕವಾಗಿ ವಿದೇಶಿ ಬಂಡವಾಳ ಹೂಡಿಕೆ ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಪ್ರತಿಪಾದಿಸಿದ್ದಾರೆ.
ಗುಜರಾತ್ನ ಗಾಂಧಿನಗರದಲ್ಲಿ ಇಂದು ಆಯೋಜಿಸಿರುವ ವಿಶ್ವ ಬಂಡವಾಳ ಹೂಡಿಕೆದಾರರ ವೈಬ್ರೆಂಟ್ ಗುಜರಾತ್ 7ನೇ ಸಮಾವೇಶದಲ್ಲಿ ಮಾತನಾಡಿದ ಮೋದಿ,...
ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...
ನಂಜಯ್ಯನಮಠ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್ಗಳ ರಚನೆಗೆ ರಾಜ್ಯ ಸಚಿವ ಸಂಪುಟ ಸಮ್ಮಿತಿ ನೀಡಿದೆ.
ರಾಜ್ಯ ಸಚಿವ ಸಂಪುಟದ ಸಭೆಯ ನಂತರ ಪಶುಸಂಗೋಪನೆ ಮತ್ತು ಮುಜರಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ಶುಕ್ರವಾರ ಪತ್ರಿಕಾ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 2 ತಾಸಿಗೂ ಹೆಚ್ಚು ಕಾಲ ರಾಜಪಥದ ತೆರೆದ ಅಂಗಳದಲ್ಲಿ ಆಸೀನರಾಗಲಿದ್ದಾರೆ. ಈ ಮೂಲಕ ತೆರೆದ ಅಂಗಳದಲ್ಲಿ ಇಷ್ಟೊಂದು ಹೆಚ್ಚು ಸಮಯ ಕುಳಿತುಕೊಳ್ಳುತ್ತಿರುವ ಮೊದಲ ಅಮೆರಿಕ ಅಧ್ಯಕ್ಷ ಎನ್ನಿಸಿಕೊಳ್ಳಲಿದ್ದಾರೆ.
ಉಗ್ರರ ದಾಳಿಯ...
'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪಾಕಿಸ್ತಾನ ಪತ್ರಕರ್ತೆ ಮೆಹರ್ ತರಾರ್ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಮೆಹರ್ ವಿಚಾರಣೆಗಾಗಿ ಕೆಲವು ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡಿರುವ ದೆಹಲಿ ಪೊಲೀಸರು,...
ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...
'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ.
ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ.
ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...
ಚುನಾವಣೆ ಫಲಿತಾಂಶ ಅತಂತ್ರವಾಗಿ ಪಕ್ಷಗಳ ನಡುವೆ ಮೈತ್ರಿ ಸಾಧ್ಯವಾಗದ ಕಾರಣ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿದೆ.
ಜಮ್ಮು-ಕಾಶ್ಮೀರದ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಓಮರ್ ಅಬ್ದುಲ್ಲಾ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಹಾಗೂ ಸರ್ಕಾರ ರಚನೆಯಲ್ಲಿ ಪಕ್ಷಗಳು ವಿಫಲವಾದ ಕಾರಣ ರಾಜ್ಯಪಾಲ ಎನ್.ಎನ್...
ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...
ಪ್ಯಾರಿಸ್ ನ ಪತ್ರಿಕಾ ಕಛೇರಿ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ವಿಶ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಉಗ್ರರ ದಾಳಿ ಹಿನ್ನಲೆಯಲ್ಲಿ ಫ್ರಾನ್ಸ್ ನ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ.
ಉಗ್ರರ ದುಷ್ಕೃತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಮೆರಿಕ ಅಧ್ಯಕ್ಷ...
ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...
ಗುಜರಾತ್ ನ ಗಾಂಧೀನಗರದಲ್ಲಿ ನಡೆಯುತ್ತಿರುವ 13ನೇ ಪ್ರವಾಸಿ ಭಾರತೀಯ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಜ.8ರಂದು ಚಾಲನೆ ನೀಡಿದ್ದಾರೆ.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಸಾಮರ್ಥ್ಯ ಹೆಚ್ಚಿದ್ದು ವಿಶ್ವದ 200ಕ್ಕೂ ಹೆಚ್ಚು ದೇಶದಲ್ಲಿ ಭಾರತೀಯರು ಇದ್ದಾರೆ...
ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.
ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ...
ಇತ್ತೀಚಿನ ದಿನಗಳಲ್ಲಿ ಕೆಲ ಸಂಸದರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ, ಮರುಮತಾಂತರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ...
ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...
ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...
ಜ.26ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಭದ್ರತೆಗೆ ಸರ್ವೇಕ್ಷಣಾ ಉಪಗ್ರಹವೊಂದನ್ನು ನಿಯೋಜನೆ ಮಾಡಲು ಅಮೆರಿಕ ಸರ್ಕಾರ ಮುಂದಾಗಿದೆ.
ಅಮೆರಿಕ ಅಧ್ಯಕ್ಷರೊಬ್ಬರು ಭಾರತದ ಗಣರಾಜ್ಯೋತ್ಸವ ದಿನದಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಅದೂ ಅಲ್ಲದೆ ಒಬಾಮಾ ಅವರು...
ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್ ಸ್ಫೋಟಗೊಂಡಿರುವುದರ ಹಿಂದೆ ಲಷ್ಕರ್-ಇ-ತೋಯ್ಬಾ ಕೈವಾಡವಿರಬಹುದು ಎಂದು ಗುಪ್ತಚರ ಇಲಾಖೆ ಶಂಕಿಸಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 31ರಂದು ತಡರಾತ್ರಿ ಗುಜರಾತ್ನ ಪೋರಬಂದರ್ನಲ್ಲಿ ಸ್ಫೋಟಕಗಳನ್ನು ತುಂಬಿಕೊಂಡಿದ್ದ ಪಾಕಿಸ್ತಾನದ ಹಡಗು ಸ್ಫೋಟಗೊಂಡಿತ್ತು. ಇದನ್ನು ಪಾಕ್ ಮೂಲದ ಉಗ್ರರು ಸ್ಫೋಟಿಸಿದ್ದಾರೆ ಎಂದು...
ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆಯೇ? ಹೀಗೊಂದು ಪ್ರಶ್ನೆ ಉದ್ಭವಿಸಿದೆ. ಭಾರತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಜೆಇಇ)ಆಕಾಂಕ್ಷಿಗಳ ಸಂಖ್ಯೆ ಕುಸಿತ ಕಂಡಿರುವುದರಿಂದ ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಇರುವ ಆಸಕ್ತಿ ಕ್ರಮೇಣ ಕಡಿಮೆಯಾಗುತ್ತಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷ ದೇಶಾದ್ಯಂತ ಭಾರತ ಎಂಜಿನಿಯರಿಂಗ್...
ಪ್ರತಿಯೊಬ್ಬ ಮಹಿಳೆ ನಾಲ್ಕು ಮಕ್ಕಳನ್ನು ಹೆತ್ತು ಹಿಂದೂ ಧರ್ಮ ರಕ್ಷಣೆ ಮಾಡಬೇಕೆಂದು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಸಾಕ್ಷಿ ಮಹಾರಾಜ್ ಮೀರತ್ನಲ್ಲಿ ಹಮ್ಮಿಕೊಂಡಿದ್ದ ಸಂತ...
'ಉತ್ತರ ಪ್ರದೇಶ'ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವಾರ್ ಸಲೀಮ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಸಲೀಮ್, ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ...
ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...
ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಶಾಲಾ ದೈಹಿಕ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆ ವರದಿಯಾಗುತ್ತಿದ್ದಂತೆಯೇ ಶಾಲಾ ದೈಹಿಕ ಶಿಕ್ಷಕನ ಮೇಲೆ ಪೋಷಕರು ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ಸುಮಾರು...
ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ಅವ್ಯವಹಾರ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಭೂ ಕಬಳಿಕೆದಾರರ ವಿರೋಧಿ ಹೋರಾಟ ಸಮಿತಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸಚಿವ ಮಹದೇವ ಪ್ರಸಾದ್ ಅವರ...
'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ.
ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...
'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು 12 ಜನ ಸಾವನ್ನಪ್ಪಿದ್ದಾರೆ. ಪ್ಯಾರೀಸ್ ನಲ್ಲಿರುವ ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ದಾಳಿ ನಡೆದಿದೆ.
ಐ.ಎಸ್.ಐ.ಎಸ್ ಉಗ್ರ ಅಲ್ ಬಗ್ದಾದಿಯ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಕ್ಕಾಗಿ ಐ.ಎಸ್.ಐ.ಎಸ್ ಉಗ್ರರು...
ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...
'ಹಿಂದೂ ಸಮಾಜ'ವನ್ನು ಒಗ್ಗೂಡಿಸುವ ಮಹತ್ಕಾರ್ಯಗಳನ್ನು ಮಾಡುತ್ತಿರುವ ರಾಮಚಂದ್ರಾಪುರ ಪೀಠಕ್ಕೆ ಕಳಂಕ ತರುವುದು ಸಮಸ್ತ ಹಿಂದೂ ಸಮಾಜಕ್ಕೆ ಕಳಂಕ ತಂದಂತೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಜ.5ರಂದು ಕುಮಟಾದ ಗಿಬ್ ಹೈಸ್ಕೂಲು ಆವರಣದಲ್ಲಿ ಗುರುಭಕ್ತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ...
ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ.
ಜವಾಹರ್ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಪ್ರತಿ ಸಚಿವಾಲಯ ಕೂಡ ಬಜೆಟ್ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...
ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಸ್ಫೋಟಗೊಂಡಿರುವ ಹಡಗಿನ ಬಗ್ಗೆ ತಮ್ಮದೇ ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಚುನಾವಣೆ ಎದುರಿಸುತ್ತಿರುವುದು ಭಾರತದಲ್ಲೋ ಅಥವಾ ಪಾಕಿಸ್ತಾನದಲ್ಲೋ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಒಡಿಶಾಗೆ...
ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಯೋಗಗುರು ಬಾಬಾ ರಾಮ್ದೇವ್, ಯೋಗ...
ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ಒಟ್ಟು 15 ಜನ ಆಟಗಾರರ ಹೆಸರನ್ನು ಆಯ್ಕೆ ಮಾಡಲಾಗಿದೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಸಂದೀಪ್ ಪಟೇಲ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಹೆಸರನ್ನು ಪ್ರಕಟಿಸಿದೆ.
ಪ್ರಸ್ತುತ ಪಟ್ಟಿಯಲ್ಲಿ ಹಿರಿಯ ಆಟಗಾರರಾದ...
ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಗಳು ಪತ್ತೆ ಪ್ರಕರಣ ಹಿನ್ನಲೆಯಲ್ಲಿ ಸಮುದ್ರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಕರಾವಳಿ ಕಾವಲು ಪಡೆಗೆ ಕೇಂದ್ರ ಆದೇಶ ನೀಡಿದೆ.
ಈ ನಿಟ್ಟಿನಲ್ಲಿ ಗುಜರಾತ್ ಸಮುದ್ರ ತೀರದಲ್ಲಿ 173 ಮೆರಿನ್ ಕಮಾಂಡೋಗಳನ್ನು ನೌಕಾಪಡೆ ನಿಯೋಜಿಸಿದೆ . ಸಮುದ್ರದಲ್ಲಿ ಸಂಚರಿಸುವ ಬೋಟ್...
'ಶೃಂಗೇರಿ' ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮಿಗಳು ತಮ್ಮ ಉತ್ತರಾಧಿಕಾರಿಯನ್ನು ಘೋಷಿಸಿದ್ದು, ಶಿಷ್ಯ ಸ್ವೀಕಾರ ಸಮಾರಂಭ ಜ.22, 23ರಂದು ನಡೆಯಲಿದೆ.
ಭಾರತೀ ತೀರ್ಥ ಸ್ವಾಮಿಗಳವರ ಪೀಠಾರೋಹಣದ ರಜತ ಮಹೋತ್ಸವದ ಅಂಗವಾಗಿ ಜ.4ರಂದು ಶೃಂಗೇರಿಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುವ ವೇಳೆ...
ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...
ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಪತ್ತೆ ಪ್ರಕರಣ ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕಿಸ್ತಾನದ್ದು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜ.1ರಂದುಪಾಕ್ ನ 2ಬೋಟ್ ಗಳು ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ...
'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ.
ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಐ.ಎಸ್.ಐ ಜಮ್ಮು-ಕಾಶ್ಮೀರದಲ್ಲಿ ಆತ್ಮಹತ್ಯಾ ಬಾಂಬರ್ ಗಳ ಮೂಲಕ ದಾಳಿ ನಡೆಸಲು ಯೋಜನೆ ರೂಪಿಸಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆ ನೆರವು ಪಡೆದು ಜಮ್ಮು-ಕಾಶ್ಮೀರದಲ್ಲಿ ಆತ್ಮಹತ್ಯಾ...
ಜನತಾ ದರ್ಶನ ವೇಳೆ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮೇಲೆ ಅಪರಿಚಿತ ಯುವಕನೊಬ್ಬ ಚಪ್ಪಲಿ ಎಸೆದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಎಂದಿನಂತೆ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಬಿಹಾರ ಮುಖ್ಯಮಂತ್ರಿ ಮಾಂಝಿ ಜನತಾದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮನವಿ ಪತ್ರಗಳನ್ನು...
ಭಾರತದ ಗಡಿ ರಕ್ಷಣಾ ಪಡೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ, ನಡೆಸುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಆಂತರಿಕ ಭದ್ರತೆ ವಿಷಯವಾಗಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಜ.5ರಂದು ಗುಪ್ತಚರ ಇಲಾಖೆಯ ಉನ್ನತ ಮಟ್ಟದ...
'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...
ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್...
ಜಮ್ಮು ವಲಯದಲ್ಲಿ ಅಂತರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾಪಡೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನ ಪಡೆಯ ರೇಂಜರುಗಳು ಮೃತ ಪಟ್ಟಿರುವ ಬಗ್ಗೆ ಪಾಕಿಸ್ತಾನದ ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿದೆ.
ಅಂತರಾಷ್ಟ್ರೀಯ ಗಡಿ ಮತ್ತು ಗಡಿನಿಯಂತ್ರಣ ರೇಖೆಯಲ್ಲಿ ಶಾಂತಿ ಮತ್ತು ಪ್ರಶಾಂತತೆಯನ್ನು ಕಾಪಾಡಿಕೊಳ್ಳಲು...
ಭ್ರಷ್ಟಾಚಾರದ ವಿಷಯವಾಗಿ ಬಿಜೆಪಿಗೆ ದೊಡ್ಡ ಇತಿಹಾಸವೇ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಕೇಂದ್ರ ಸರ್ಕಾರದ ಕೃಪಾ ಕಟಾಕ್ಷದಿಂದ ಪಾರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ...
'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ.
ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...
ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಒಕ್ಕೂಟ...
ಅರಬ್ಬಿ ಸಮುದ್ರದಲ್ಲಿ ಪತ್ತೆಯಾದ ಹಡಗುಗಳು ಪಾಕಿಸ್ತಾನದ ಹಡಗುಗಳಲ್ಲ. ಭಾರತದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಮಾಹಿತಿ ರವಾನಿಸಿದೆ.
ಕರಾಚಿಯಿಂದ ಯಾವುದೇ ಹಡಗು ಭಾರತದತ್ತ ಬಂದಿಲ್ಲ. ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿದ್ದು ಪಾಕಿಸ್ತಾನದ ಹಡಗುಗಳಲ್ಲ. ಕೇಟಿ ಬಂದರಿನಿಂದ...
'ಪಾಕಿಸ್ತಾನ' ಜಮ್ಮು-ಕಾಶ್ಮೀರದೊಳಕ್ಕೆ ಉಗ್ರರನ್ನು ಕಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಉಗ್ರರನ್ನು ಭಾರತದೊಳಕ್ಕೆ ನುಗ್ಗಿಸುತ್ತಿರುವ ಪಾಕಿಸ್ತಾನ ಪದೇ ಪದೇ ಗಡಿ ಭಾಗದಲ್ಲಿ ನಡೆಯುತ್ತಿರುವ ಗುಂಡಿನ ದಾಳಿಗೆ ಉತ್ತೇಜನ ನೀಡುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನ...
ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...
ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿ ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ. ರಾಜ್ಯಪಾಲರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದೆ.
ಇತ್ತೀಚಿನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಬಿಜೆಪಿಯ ಕೆಲ ಷರತ್ತುಗಳಿಗೆ...
ಪಾಕಿಸ್ತಾನದ ಉಗ್ರರಿಂದ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯ ನಡೆಸಲು ಹೊಸ ವರ್ಷಾಚರಣೆಯಂದು ಜಲ ಮಾರ್ಗದ ಮೂಲಕ ಭಾರತ ಪ್ರವೇಶಿಸಲು ಮುಂದಾಗಿದ್ದ ಪಾಕಿಸ್ತಾನದ ಉಗ್ರರ ಸಂಚನ್ನು ಸೇನೆ ಭೇದಿಸಿದೆ.
ಡಿಸೆಂಬರ್ 31ರಂದು ಪಾಕಿಸ್ತಾನದ...
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ.
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...
'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ...
ದೇಶಾದ್ಯಂತ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಹಾರದ ಮಾಜಿ ಸಿ.ಎಂ ನಿತೀಶ್ ಕುಮಾರ್ ಶ್ಲಾಘನೆ ವ್ಯಪಡಿಸಿದ್ದಾರೆ.
ಮಾಜಿ ಸಿ.ಎಂ ನಿತೀಶ್ ಕುಮಾರ್, ಪಿಕೆ ಚಿತ್ರದ ಬಗ್ಗೆ ಮೆಚ್ಚುಗೆ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್ ನಿವೃತ್ತಿ ಹೊಂದಿದ್ದಾರೆ.
ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...
ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...
ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ನೂತನ ವ್ಯವಸ್ಥೆ ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ.
ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದಕ್ಕೆ ಸಮ್ಮತಿ ದೊರೆತಿದ್ದು, ಕೊಲೀಜಿಯಂ ಬದಲಾಗಿ ಇನ್ನು ಮುಂದೆ ಸರ್ಕಾರ ನೇಮಿಸಿದ...
ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...
'ಜಮ್ಮು-ಕಾಶ್ಮೀರ'ದಲ್ಲಿ ಸ್ಥಿರ ಸರ್ಕಾರ ರಚಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಬಿಜೆಪಿ ಹೇಳಿದೆ. ಜ.1ರಂದು ರಾಜ್ಯಪಾಲ ಎನ್.ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ಅಸ್ಥಿತ್ವಕ್ಕೆ ಬರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ...
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...
ಭಾರತೀಯರು ನನ್ನ ಗುರುಗಳು ಎಂದು ಟಿಬೇಟ್ ನ ಧರ್ಮಗುರು ದಲೈಲಾಮ ಹೇಳಿದ್ದಾರೆ. ಭಾರತ ಭವ್ಯ ಪರಂಪರೆಯ ನಾಡಾಗಿದ್ದು ಭಾರತೀಯರು ಪ್ರಾಚೀನತೆಯಲ್ಲಿ ನನ್ನ ಗುರುಗಳೆಂದು ದಲೈಲಾಮ ಹೇಳಿಕೆ ನೀಡಿದ್ದಾರೆ.
ಜ.1ರಂದು ಗುಜರಾತ್ ಗೆ ಭೇಟಿ ನೀಡಿ ಮಾತನಾಡಿದ ದಲೈಲಾಮ, ನನ್ನ ಮನಸ್ಸಲ್ಲಿ ನಳಂದಾದಲ್ಲಿನ...
ತಮ್ಮ ಮೂರು ಪ್ರಮುಖ ಬೇಡಿಕೆಗಳಾದ - ರಾಮಮಂದಿರ ನಿರ್ಮಾಣ, ಏಕರೂಪ ನಾಗರಿಕ ಸಂಹಿತೆ ಮತ್ತು ಮತಾಂತರ ನಿಷೇಧ ಕಾಯ್ದೆ ಇವುಗಳಿಂದ ಹಿನ್ನಡೆಯುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸಂಸ್ಥೆಯ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಮಠಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದ...
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಪಾಲರ ವರ್ಗಾವಣೆ ಮತ್ತು ರಾಜೀನಾಮೆ ಸರಣಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಷಿ ಅವರನ್ನು ವರ್ಗಾವಣೆ ಮಾಡಲಾಗಿದೆ.
'ಖುರೇಷಿ ಅವರನ್ನು ವರ್ಗ ಮಾಡಲಾಗಿದೆ ಮತ್ತು ಮಿಜೋರಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ' ಎಂದು...
ಬೆಂಗಳೂರು ನಗರದಲ್ಲಿ ನೂತನ ವರ್ಷಾಚರಣೆ ಕಣ್ಗಾವಲಿಗಾಗಿ ಮೊದಲ ಬಾರಿಗೆ ಡ್ರೋನ್ ಏರಿಯಲ್ ಕ್ಯಾಮೆರಾ ಬಳಸಲಾಗುತ್ತಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಈ ಕ್ಯಾಮೆರಾ ಬಳಸಲಾಗುತ್ತಿದೆ ಎಂದು ಕೇಂದ್ರ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರಿಮೋಟ್ ನಿಯಂತ್ರಿತ ಈ ಏರಿಯಲ್ ಕ್ಯಾಮೆರಾಗಳು 50 ಅಡಿ...
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯನ್ನು ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮೆಹಬೂಬ...
'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ.
ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...
ಮೆಹ್ದಿ ಮಸ್ರೂರ್ ಬಿಸ್ವಾಸ್ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ.
ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...
'ರಕ್ಷಣಾ' ಹಾಗೂ ಸೈಬರ್ ಭದ್ರತೆ ವಿಷಯಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸಲು ಭಾರತ ಹಾಗೂ ದಕ್ಷಿಣ ಕೊರಿಯಾ ತೀರ್ಮಾನಿಸಿವೆ.
ಎರಡು ದಿನಗಳ ದಕ್ಷಿಣ ಕೊರಿಯಾ ಪ್ರವಾಸ ಕೈಗೊಂಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದಕ್ಷಿಣ ಕೊರಿಯಾದೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ....
ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗೆ ಸಿ.ಬಿ.ಐ ಕ್ಲೀನ್ ಚಿಟ್ ನೀಡಿದೆ.
ಶಂಕಿತ ಉಗ್ರ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎಂದು ಆರೋಪಿಸಿ, ಇದರಲ್ಲಿ ಅಮಿತ್ ಶಾ...
ರಾಮಾಯಣದ ರಾವಣ ಮತ್ತು ಆತನ ಪತ್ನಿ ಮಂಡೋದರಿ ಉತ್ತರಪ್ರದೇಶ ಮೂಲದ ದಲಿತರು ಎನ್ನುವ ಮೂಲಕ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿವಾದಕ್ಕೆ ಕಾರಣರಾಗಿದ್ದಾರೆ.
ಬನಾರಸ್ ಹಿಂದು ವಿವಿಯಲ್ಲಿ ನಡೆದ 'ಐ ಆಂಡ್ ಮೈ ಇಂಡಿಯಾ' ಉಪನ್ಯಾಸದಲ್ಲಿ ಮಾತನಾಡಿದ ಅವರು, ರಾವಣ ಘಾಜಿಯಾಬಾದ್...
ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಂಟಲಿಜನ್ಸ್ ಬ್ಯೂರೋ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಾಂಬ್ ಸ್ಫೋಟ...
'ಅಪ್ಘಾನಿಸ್ತಾನ'ದಲ್ಲಿ ಅಮೆರಿಕ ಕಳೆದ 13ವರ್ಷಗಳಿಂದ ನಡೆಸುತ್ತಿದ್ದ ತನ್ನ ಯುದ್ಧ ಕಾರ್ಯಾಚರಣೆಯನ್ನು ಡಿ.29ರಂದು ಅಧಿಕೃತವಾಗಿ ಸ್ಥಗಿತಗೊಳಿಸಿದ್ದು, ಸೇನಾಪಡೆಯನ್ನು ವಾಪಸ್ ಕರೆಸಿಕೊಂಡಿದೆ.
ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ, ಅಪ್ಘಾನಿಸ್ತಾನ ಇನ್ನೂ ಅಪಾಯಕಾರಿ ದೇಶವಾಗಿದೆ ಎಂದು ಹೇಳಿದ್ದಾರೆ. ಕಳೆದ...
ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ...
'ತಾಲೀಬಾನ್' ಉಗ್ರ ಒಸಾಮ ಬಿನ್ ಲಾಡೆನ್ ನನ್ನು ಹತ್ಯೆ ಮಾಡಲು ಅಮೆರಿಕಾ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಭಾರತ ಸರ್ಕಾರವೂ ಕಾರ್ಯಾಚರಣೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಪಾಕಿಸ್ತಾನದ ಖ್ಯಾತ ಉದ್ಯಮಿಯ ಪುತ್ರನೊಂದಿಗೆ...
ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆಯಾಗಲಿರುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಕಳೆದ 2 ವರ್ಷಗಳಲ್ಲಿ ಆರ್ಥಿಕ ಕುಸಿತ ಉಂಟಾಗಿದ್ದರ ಪರಿಣಾಮ ಆರ್ಥಿಕ ಬೆಳವಣಿಗೆ...
ಗೋವಾದಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕಾ ಪಡೆಯ ಹೆಲಿಕಾಪ್ಟರ್ ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ.
ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡಲೇ ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಪಾಕಿಸ್ತಾನಕ್ಕೆ ಆಗ್ರಹಿಸಿದ್ದಾರೆ.
ಭೂಗತ ಪಾತಕಿ, 1993 ಮುಂಬೈ ಸರಣಿ ಸ್ಫೋಟ ರೂವಾರಿ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇರುವ ಕುರಿತು ಬಲವಾದ ಸಾಕ್ಷ್ಯಾಧಾರ ದೊರೆತ ಹಿನ್ನಲೆಯಲ್ಲಿ ಲಖನೌನಲ್ಲಿ...
ಈ ಹಿಂದೆ ಅನ್ಯಧರ್ಮಗಳಿಗೆ ಮತಾಂತರಗೊಂಡು ಈಗ ಹಿಂದು ಧರ್ಮಕ್ಕೆ ಮರಳಲು ಇಚ್ಛಿಸಿರುವವರಿಗಾಗಿ ಹಮ್ಮಿಕೊಂಡಿರುವ 'ಘರ್ ವಾಪಸಿ' ಕಾರ್ಯಕ್ರಮ ಮುಂದವರಿಸಲು ವಿಶ್ವಹಿಂದು ಪರಿಷತ್ ತೀರ್ಮಾನಿಸಿದೆ.
ಈ ಪ್ರಕ್ರಿಯೆಯಡಿಯಲ್ಲಿ ಮಾತೃಧರ್ಮಕ್ಕೆ ಮರಳಲಿಚ್ಛಿಸುವವರಿಗೆ ನೆರವು ನೀಡಲಾಗುತ್ತಿದ್ದು ಯಾವುದೇ ಬಲವಂತ, ಒತ್ತಡ ಅಥವಾ ಆಮಿಷಗಳನ್ನೊಡ್ಡಿ ಮರು ಮತಾಂತರ...
ದೆಹಲಿಯಲ್ಲೀಗ ಬಿಜೆಪಿ ಅಲೆ ಇದ್ದು, ಮುಂದಿನ ಸರ್ಕಾರವನ್ನು ಬಿಜೆಪಿಯೇ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಶಾನ್ಯ ದೆಹಲಿಯ ಬರಾಲಾ ಪ್ರದೇಶದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೆಹಯಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ...
ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೆ ಮುಂದುವರೆದ ಅನಿಶ್ಚಿತತೆಯ ಮಧ್ಯೆ, ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲು ರಾಜ್ಯಪಾಲ ಎನ್.ಎನ್.ವೋಹ್ರಾ ಪಿಡಿಪಿ ಮತ್ತು ಬಿಜೆಪಿ ಪಕ್ಷಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
ಕ್ರಮವಾಗಿ 28 ಮತ್ತು 25ಸ್ಥಾನಗಳನ್ನು ಗಳಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ...
ಹಾಸ್ಯ-ವ್ಯಂಗ್ಯ ಸಿನೆಮಾ 'ದಿ ಇಂಟರ್ ವ್ಯೂ' ಚಲನಚಿತ್ರದ ಹ್ಯಾಕಿಂಗ್ ವಿವಾದದ ಹಿನ್ನಲೆಯಲ್ಲಿ, ಉತ್ತರ ಕೊರಿಯಾದ ಅಂತರ್ಜಾಲ ವ್ಯವಸ್ಥೆಯನ್ನು ಸ್ಥಗಿತಗೊಳಿಸಿರುವುದ್ದಕ್ಕೆ ಉತ್ತರ ಕೊರಿಯಾ, ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಕೋತಿ ಎಂದು ಜರಿದಿದೆ.
ಚಿತ್ರ ನಿರ್ಮಾಣ ಸಂಸ್ಥೆ ಸೋನಿ ಪಿಕ್ಚರ್ಸ್ ಮೇಲೆ ನಡೆದ...
ದಕ್ಷಿಣ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಜ.19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಿದೆ.
ಹಿಂದೆ ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದ ಅನಂತರ ಮತ್ತು ಕರ್ನಾಟಕದಲ್ಲಿ ಬಿಜೆಪಿ...
'ಜಾರ್ಖಂಡ್’ ನಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಸುಮಾರು 25ಕ್ಕೂ ಹೆಚ್ಚು ಬುಡಕಟ್ಟು ಜನಾಂಗದ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಪ್ರತಿಭಟನಾ ನಿರತ ಬುಡಕಟ್ಟು ಸಂಘಟನೆಗಳು 2 ದಿನ ಜಾರ್ಖಂಡ್ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ...
ಪ್ರಖ್ಯಾತ ಆನ್ ಲೈನ್ ಮಾರಾಟ ಸಂಸ್ಥೆ ಒ.ಎಲ್.ಎಕ್ಸ್ ವೆಬ್ ಸೈಟ್ ನಲ್ಲಿ ಏನೇನು ಮಾರಾಟಕ್ಕೆ ಇರಬಹುದು? ಮೊಬೈಲ್, ಬೈಕ್, ಕಾರು, ಎಲ್ಲವೂ ಮಾರಾಟಕ್ಕೆ ಸಿಗುತ್ತವೆ. ಆದರೆ ಬಿ.ಎಂ.ಟಿ.ಸಿ ಬಸ್ ಬಿಕರಿಗಿರುವುದನ್ನು ಎಲ್ಲಾದರೂ ಕೇಳಿದ್ದೀರಾ?
ಹೌದು ಕೇವಲ 5 ಲಕ್ಷಕ್ಕೆ ಬಿ.ಎಂ.ಟಿ.ಸಿ ಬಸ್...
1984ರಲ್ಲಿ ನಡೆದ ಸಿಖ್ ದಂಗೆ ಹತ್ಯಾಕಾಂಡವಾಗಿತ್ತು. ಸಿಖ್ ದಂಗೆ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಶ್ಚಿಮ ದೆಹಲಿಯ ತಿಲಕ್ ವಿಹಾರ್ ಪುನರ್ವಸತಿ ಕಾಲನಿಯಲ್ಲಿ 1984ರ ಸಿಖ್ ದಂಗೆ ಸಂತ್ರಸ್ತರನ್ನು ಭೇಟಿ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಸ್ಪಷ್ಟಪಡಿಸಿದೆ.
ಖಾಸಗಿ ಭದ್ರತಾ ಸಂಸ್ಥೆಯ ಮೂಲಗಳ ಪ್ರಕಾರ ಈಗಲೂ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ. ಈ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಪ್ರಬಲ ಸಾಕ್ಷ್ಯಾಧಾರ ದೊರೆತಿದ್ದು,...
'ರಾಜಸ್ತಾನ'ದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. 2015 ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.
ಬೆದರಿಕೆ ಸಂದೇಶದಿಂದಾಗಿ ರಾಜಸ್ಥಾನದಲ್ಲಿ ಆತಂಕ ಸೃಷ್ಟಿಯಾಗಿದ್ದು, ಸಚಿವರಿಗೆ ಬೆದರಿಕೆ ಹಾಕಿರುವ...
ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ.
ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...
ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...
ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ...
ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಸಮಾಜಕಲ್ಯಾಣ ಇಲಾಖೆ ಸಚಿವ ಆಂಜನೇಯ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಳವೀಯಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಇತಿಹಾಸಕಾರ ರಾಮಚಂದ್ರ ಗುಹ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...
ಜಮ್ಮು-ಕಾಶ್ಮೀರ, ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಎರಡೂ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯುಂಟಾಗಿರುವುದು ನಿಜ, ಆದರೆ ನಾವು ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಎಲ್ಲಾ ರಾಜ್ಯಗಳಲ್ಲೂ ಅಧಿಕಾಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ.
ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...
'ಮೈಸೂರು ರಾಜವಂಶ'ಕ್ಕೆ ಶೀಘ್ರವೇ ಉತ್ತರಾಧಿಕಾರಿ ನೇಮಕ ನಡೆಯಲಿದೆ. ಜಯಚಾಮರಾಜ ಒಡೆಯರ್ ಅವರ ಪುತ್ರಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯತ್ರಿದೇವಿ ಅವರ ಮಗಳ ಮಗ ಯದುವೀರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ.
ಗಾಯತ್ರಿದೇವಿ ಅವರ ಮೊದಲ ಮಗಳಾದ...
'ರಾಜಸ್ಥಾನ'ದಲ್ಲಿ ಬಿಜೆಪಿ ಶಾಸಕನೊಬ್ಬ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಇತ್ತೀಚೆಗಷ್ಟೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಮತ ನೀಡದೇ ಇದ್ದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ತಡವಾಗಿ ಬೆಳಕಿಗೆ...
'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಮೂಲಕ ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ವಿಶ್ವಹಿಂದೂ ಪರಿಷತ್, ಈಗ ಪ್ರಧಾನಿ ಮೋದಿ ರಾಜ್ಯವಾದ ಗುಜರಾತ್ ನಲ್ಲೂ 225 ಬುಡಕಟ್ಟು ಕ್ರಿಶ್ಚಿಯನ್ ರನ್ನು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಲಾಗಿದೆ ಎಂದು ಹೇಳಿದೆ.
ಬುಡಕಟ್ಟು ಕ್ರಿಶ್ಚಿಯನ್...
ಬಲವಂತವಾಗಿ ಮತಾಂತರ ಮಾಡಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಎಚ್ಚರಿಸಿದ್ದಾರೆ.
ಬಲವಂತದ ಮತಾಂತರವನ್ನು ಸರ್ಕಾರ ಸಹಿಸುವುದಿಲ್ಲ. ಮತಾಂತರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಕ್ಕೆ ಸರಿಯಾದ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ದರೆ,...
ಒತ್ತಾಯ ಪೂರ್ವಕ ಮತಾಂತರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬಲವಂತದ ಮತಾಂತರಕ್ಕೆ ಬಿಜೆಪಿಯ ವಿರೋಧವಿದ್ದು, ನಿಜವಾದ ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಭಾರತದ ಎಲ್ಲಾ ಪಕ್ಷಗಳು ಮತಾಂತರ ನಿಷೇಧ ಕಾಯ್ದೆಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ. ...
'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ.
ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...
'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ.
ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...
ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ.
ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...
ಉತ್ತಮ ಆಡಳಿತ(ಪ್ರದರ್ಶನ) ನೀಡುತ್ತಿರುವ ವಿಶ್ವದ 30 ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಸ್ಥಾನ ಪಡೆದಿದ್ದಾರೆ.
ಜಪಾನಿನ ಮಾರುಕಟ್ಟೆ ಸಂಶೋಧನಾ ಸಂಸ್ಥೆ ನಡೆಸಿರುವ ಸರ್ವೆಯ ಪ್ರಕಾರ ಚೀನಾದ ಅಧ್ಯಕ್ಷ ಕ್ಸೀ ಜಿನ್ಪಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಉತ್ತಮ ಆಡಳಿತ(ಪ್ರದರ್ಶನ) ನೀಡುವವರ...
'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ.
ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...
'ಇಸ್ರೋ' ತನ್ನ ಮಹತ್ವಾಕಾಂಕ್ಷೆಯ ಜಿ.ಎಸ್.ಎಲ್.ವಿ ಮಾರ್ಕ್ 3 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಡಿ.18ರಂದು ಆಂಧ್ರ ಪ್ರದೇಶದ ಶ್ರೀ ಹರಿಕೊಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡ್ಡಯನ ಕೇಂದ್ರದಲ್ಲಿ ನೌಕೆಯನ್ನು ಉಡಾವಣೆ ಮಾಡಲಾಗಿದೆ. ಮಾನವ ಸಹಿತ ಬಾಹ್ಯಾಕಾಶಯಾನ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ...
ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುವ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆಯನ್ನು ಹೊಗಳಿರುವ ಯೋಗ ಗುರು ಬಾಬಾ ರಾಮ್ ದೇವ್ ಭಾರತದಲ್ಲಿ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಹೇಳಿದ್ದಾರೆ.
ಭಾರತದ ಮೇಲೆ ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರಲು ಬ್ರಿಟೀಷ್ ಆಡಳಿತಗಾರರು...
'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ.
ಡಿ.18ರ ಸಂಸತ್...
ಇನ್ನೆರಡು ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾನವ ಸಹಿತ ಅಂತರಿಕ್ಷ ಯಾನ ಯೋಜನೆಯನ್ನು ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಡಾ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಜಿಎಸ್ಎಲ್ವಿ ಮಾರ್ಕ್-3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡಾವಣೆಗೆ ಸಹಕರಿಸಿದ ಎಲ್ಲ ಸಹೋದ್ಯೋಗಿ ವಿಜ್ಞಾನಿಗಳಿಗೆ...
ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ವಿಧನಸಭೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ...
ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...
ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ.
ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...
ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚೆ ದಿನ್ ಘೋಷ ವಾಕ್ಯದ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಮೋದಿ ಭರವಸೆಯ ಒಳ್ಳೆಯ ದಿನಗಳು ಯಾವಗ ಬರಲಿವೆ ಎಂದು ಪ್ರಶ್ನಿಸಿದ್ದಾರೆ.
ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ...
'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ.
ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿಯ ಶೇ.60ರಷ್ಟು ಅನುಯಾಯಿಗಳು ಮುಸ್ಲಿಮೇತರರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮೆಹ್ದಿಯ ಟ್ವಿಟರ್ ಖಾತೆಯನ್ನು ಅನುಸರಿಸುತ್ತಿದ್ದ ಮುಸ್ಲಿಮರಲ್ಲಿ ಪಶ್ಚಿಮ ದೇಶದ ನಾಗರಿಕರು ಪ್ರಮುಖವಾಗಿ ಯು.ಕೆ ಯವರು...
ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...
'ಹಿಂದೂ ಧರ್ಮ'ದಿಂದ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದವರನ್ನು ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಿಂದ ತೀವ್ರ ವಿರೋಧವಾಗುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲೇ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ.
ರಾಯ್...
ಭೂಗತ ಪಾತಕಿ, ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 13ರಂದು ಅತ್ಯಂತ ರಹಸ್ಯವಾಗಿ...
ರಷ್ಯಾ-ಭಾರತ ಒಪ್ಪಂದದ ಬಗ್ಗೆ ಅಸಮಾಧಾನವಾಗಿದೆ ನಿಜ, ಆದರೆ ಅಧ್ಯಕ್ಷ ಒಬಾಮ ಭಾರತ ಭೇಟಿಯಲ್ಲಿ ಬದಲಾವಣೆ ಇಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ರಷ್ಯಾ ಜತೆಗಿನ ಬಾಂಧವ್ಯವನ್ನು ಮುಂದುವರಿಸುವುದಾಗಿ ಭಾರತ ಹೇಳಿರುವುದು ಅಮೆರಿಕಕ್ಕೆ ಅಸಮಾಧಾನ ತಂದಿದೆಯಾದರೂ ಭಾರತದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಅಮೆರಿಕಾಗೆ ಮನಸ್ಸಿಲ್ಲ. ಈ...
ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್, ಯೋಗಿ ಆದಿತ್ಯನಾಥ್ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...
ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...
'ಕಾಂಗ್ರೆಸ್' ಪಕ್ಷ ಮಹಾತ್ಮಾ ಗಾಂಧಿಯ ತತ್ವಗಳನ್ನು ಹತ್ಯೆ ಮಾಡಿದೆ ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಸಾಕ್ಷಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಡಿ.12ರ ಸಂಸತ್ ಕಲಾಪ ಆರಂಭವಾದ ನಂತರ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ, ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಇಸೀಸ್ ಉಗ್ರರ ಟ್ವಿಟರ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿ ಬೆಂಗಳೂರಿನವನೆಂದು ತಿಳಿದುಬಂದಿದ್ದು ರಾಷ್ಟ್ರೀಯ ತನಿಖಾ ದಳದ ಸಿಬ್ಬಂದಿಗಳು ಬೆಂಗಳೂರಿಗೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ. ತನಿಖಾ ದಳ ಸಿಬ್ಬಂದಿಗಳಿಗೆ...
ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ.
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...
1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಾಕಷ್ಟು ಅಪಖ್ಯಾತಿ ಪಡೆದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ, ಸಂವಿಧಾನದ ಯಾವ ಪರಿಚ್ಛೇದದ ಆಧಾರದಲ್ಲಿ ತುರ್ತುಸ್ಥಿತಿ ಹೇರಲಾಗುತ್ತದೆ? ಇಂಥ ಒಂದು ಅವಕಾಶ ಸಂವಿಧಾನದಲ್ಲಿದೆ ಎಂಬುದೇ ಗೊತ್ತಿರಲಿಲ್ಲವಂತೆ!
ಇಂಥ ಅನೇಕ ಕುತೂಹಲಕರ ಸಂಗತಿಗಳನ್ನು ಒಂದು...
'ನಾಥೂರಾಮ್ ಗೋಡ್ಸೆ' ರಾಷ್ಟ್ರೀಯವಾದಿ ಎಂದು ಹೇಳುವ ಮೂಲಕ ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ವಿವಾದಕ್ಕೆ ಗುರಿಯಾಗಿದ್ದಾರೆ. ಮಹಾತ್ಮಾ ಗಾಂಧಿಯಷ್ಟೇ ಗೋಡ್ಸೆಯೂ ರಾಷ್ಟ್ರೀಯವಾದಿಯಾಗಿದ್ದ ಎಂದು ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ನಾಥೂರಾಮ್ ಗೋಡ್ಸೆ ಶೌರ್ಯ ದಿವಸ್ ಆಚರಣೆ ಬಗ್ಗೆ ರಾಜ್ಯ ಸಭೆಯಲ್ಲಿ...
ನಾಳೆಯಿಂದ ಸದನದೊಳಗೆ ಯಾರೂ ಮೊಬೈಲ್ ತರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸದನದಲ್ಲಿ ಶಾಸಕ ಪ್ರಭು ಚೌಹಾಣ್ ಮೊಬೈಲ್ ಫೋಟೊ ವೀಕ್ಷಣೆ ವಿಚಾರ ವಿಧಾನಪರಿಷತ್ತಿನಲ್ಲೂ ಪ್ರತಿಧ್ವನಿಸಿತು. ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸಿ, ಧರಣಿ ಕೈಗೊಂಡಿದ್ದರು. ಸದನದಲ್ಲಿ ಮೊಬೈಲ್...
50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ.
ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ...
ದೆಹಲಿಯಲ್ಲಿ 'ಉಬರ್' ಕಂಪನಿಗೆ ಸೇರಿದ ಕ್ಯಾಬ್ ಚಾಲಕ ಯುವತಿ ಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಪರಿಣಾಮ ಇದೀಗ ಇಡೀ ದೇಶದ ಮೇಲಾಗಿದೆ. ಪ್ರಕರಣ ನಡೆದ ಸ್ಥಳವಾದ ದೆಹಲಿ ಮಾತ್ರವಲ್ಲದೆ ಎಲ್ಲಾ ರಾಜ್ಯಗಳಲ್ಲೂ ಲೈಸೆನ್ಸ್ ಹೊಂದಿರದ ವೆಬ್ ಆಧರಿತ ಟ್ಯಾಕ್ಸಿ ಸೇವೆಗಳನ್ನು ರಾಜ್ಯ...
ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ.
ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...
'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ.
ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...
ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯ ಉಬರ್ ಕ್ಯಾಬ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಾ ಸಂಪರ್ಕ ವಾಹನಗಳ ನಿಯಮ ನಿಬಂಧನೆಗಳನ್ನು...
ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿ.10ರಂದು ಕೇರಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯದ್ದೂ ಸೇರಿದಂತೆ ಹಿಂದಿನ ಯಾವುದೇ...
ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...
ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ.
ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ.
ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...
ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ.
ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...
ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.
ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿದ್ದ ಮುಂಬೈ ಮೂಲದ ಯುವಕ, ಅರೀಬ್ ಮಜೀದ್ ತರಬೇತಿ ಪಡೆದ ಆತ್ಮಾಹುತಿ ಬಾಂಬರ್ ಎಂಬ ಸ್ಫೋಟಕ ವಿಷಯ ಹೊರಬಿದ್ದಿದೆ.
ಸಿರಿಯಾದ ರಕ್ಷಣಾ ದಳದ ಮೇಲೆ ಆತ್ಮಾಹುತಿ ದಾಳಿ ಮಾಡಲು ಪ್ರಯತ್ನಿಸಿ ತಾನು ವಿಫಲನಾಗಿದ್ದೆ...
ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಶರಣಾಗಿದ್ದಾರೆ.
ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು...
ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ.
ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...
'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಗ್ರರ ಚಟುವಟಿಕೆಗಳು ಹೆಚ್ಚಾಗತೊಡಗಿವೆ ಎಂಬ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
ಜಾರ್ಖಂಡ್ನ ರಾಮ್ಗಡದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಕಳೆದ 10 ವರ್ಷಗಳ ಕಾಲ...
ಉತ್ತರಾಖಂಡ್ ನ ರೂರ್ಕಿ ಪ್ರದೇಶದಲ್ಲಿನ ದಾವ್ ಕಾಲೇಜು ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.
ಶಾಲೆಯ ಪಕ್ಕದಲ್ಲಿದ್ದ ಕಸದ ತೊಟ್ಟಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 6ನೇ ತರಗತಿಯ ಬಾಲಕ ಸ್ಫೋಟಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ, ಶಾಲೆಯ ಪಕ್ಕದ ಕಸದ ತೊಟ್ಟಿಯಲ್ಲಿದ್ದ...
ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...
ಭಾರತದ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-16 ಅನ್ನು ಫ್ರೆಂಚ್ ಗಯಾನ ಪ್ರದೇಶದಲ್ಲಿರುವ ಕೌರು ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಇಸ್ರೋ, ಭಾರತದ ಸಂವಹನ...
ಕಪ್ಪುಹಣ ಕುರಿತಂತೆ ಎಲ್ಲ ಭಾರತೀಯ ಖಾತೆದಾರರ ಮಾಹಿತಿ ನೀಡುವಂತೆ ಭಾರತದಿಂದ ಒತ್ತಡ ಹೆಚ್ಚಾಗುತ್ತಿದ್ದಂತೆಯೇ, ಉಲ್ಟಾ ಹೊಡೆದಿರುವ ಸ್ವಿಟ್ಜರ್ಲೆಂಡ್ ಸರ್ಕಾರ ಆದಾಯ ತೆರಿಗೆ ಅಕ್ರಮದಲ್ಲಿ ಖಾತೆದಾರ ಪಾಲ್ಗೊಂಡಿರುವ ಕುರಿತು ಪ್ರಬಲ ಸಾಕ್ಷಿಯನ್ನು ನೀಡಿದರೆ ಮಾತ್ರ ಭಾರತಕ್ಕೆ ಮಾಹಿತಿ ನೀಡುತ್ತೇವೆ. ಇಲ್ಲವಾದರೆ ಈ ಬಗ್ಗೆ...
ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...
ಹಿಂದುಯೇತರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ನಡೆಸಿದ ಪ್ರಯತ್ನವೂ ವಿಫಲವಾಗಿದೆ.
ಸಾಧ್ವಿ ಈಗಾಗಲೇ ಕ್ಷಮೆ ಕೇಳಿದ್ದಾರೆ....
'ಮಹಾರಾಷ್ಟ್ರ'ದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಶಿವಸೇನೆ ಸೇರ್ಪಡೆಗೊಂಡ ಬೆನ್ನಲ್ಲೇ, ಈ ಬೆಳವಣಿಗೆಯನ್ನು ವಿರೋಧಿಸಿ ಮುಂಬೈ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿದ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಸಂದರ್ಭದಲ್ಲಿ ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿತ್ತು....
ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...
ನಗರದಲ್ಲಿ ಹೆಚ್ಚುತ್ತಿರುವ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ತಪ್ಪಿಸಲು ಪೊಲೀಸರು ವಿನೂತನ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಇನ್ನು ಮುಂದೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ದಿನದ 24ಗಂಟೆಯೂ ಕಾರ್ಯನಿರ್ವಹಿಸುವ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲು ಇಲಾಖೆ ಮುಂದಾಗಿದೆ.
ಸದ್ಯಕ್ಕೆ ಪ್ರಮುಖ ರಸ್ತೆಗಳಲ್ಲಿ...
ಬಿಡಿ ಸಿಗರೇಟು ಮಾರಾಟಕ್ಕೆ ನಿಷೇಧ ಹೇರುವ ನಿರ್ಧಾರವನ್ನು ತಕ್ಷಣಕ್ಕೆ ಜಾರಿಗೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಬಿಡಿ ಸಿಗರೇಟು ನಿಷೇಧದಿಂದ ತಂಬಾಕು ಬೆಳೆಯುವ ರೈತರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ಹಾಗೂ ಸಂಸದರು ಆತಂಕ ವ್ಯಕ್ತಪಡಿಸಿದ...
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮ್ಯಾನ್ ಆಫ್ ಆಕ್ಷನ್(man of action) ಎಂದು ಬಣ್ಣಿಸಿದ್ದ ವಿಶ್ವದ ದೊಡ್ಡಣ್ಣ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಮತ್ತೊಮ್ಮೆ ಮೋದಿ ಅವರನ್ನು ಹೊಗಳಿದ್ದಾರೆ.
ಅಮೆರಿಕಾದ ಆರ್ಥಿಕತೆ ಬಗ್ಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ...
ಭಾರತದ ಪ್ರದೇಶದಲ್ಲಿರುವ ವಿವಾದಿತ ಗಿಲ್ಜಿತ್-ಬಾಲ್ಟಿಸ್ತಾನ್ ಪ್ರದೇಶ ಪಾಕಿಸ್ತಾನಕ್ಕೆ ಸೇರಬೇಕೆಂದು ಚೀನಾ ವಿವಾದಾತ್ಮಕ ನಿಲುವು ಪ್ರಕಟಿಸಿದೆ.
ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರ(ಪಿಒಕೆ) ಅಂದರೆ ಗಿಲ್ಜಿತ್-ಬಾಲ್ಟಿಸ್ತಾನ್ ಪ್ರದೇಶ ಭಾರತಕ್ಕೆ ಸೇರಿರೋದೇ ಅಲ್ಲ. ಅದು ಪಾಕಿಸ್ತಾನದ್ದೇ ಸ್ಥಿರಾಸ್ತಿ ಎಂಬ ಚೀನಾದ ಉದ್ಧಟತನದ ಹೇಳಿಕೆಗೆ ಈಗ ಭಾರತದಾದ್ಯಂತ ಉಗ್ರ...
ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡಿಸೆಂಬರ್ 5ರಂದು ನಡೆಯಲಿದೆ.
ಬಿಜೆಪಿ ಹಾಗೂ ಶಿವಸೇನೆ ನಡುವೆ ಇದ್ದ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಫಡ್ನವೀಸ್ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಸಮಾರಂಭವು ಮಹಾರಾಷ್ಟ್ರದ ರಾಜಭವನದಲ್ಲಿ ಸಂಜೆ 4 ಗಂಟೆಗೆ...
ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ.
ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...
ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ.
ಪ್ರಶ್ನೋತ್ತರ ವೇಳೆ ಆರಂಭವಾದಾಕ್ಷಣ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಬಗ್ಗೆ...
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...
'ರಾಹುಲ್ ಗಾಂಧಿ'ಯ ನಾಯಕತ್ವದಿಂದ ರೋಸಿಹೋಗಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕ ಗಾಂಧಿಗೆ ಪಕ್ಷದ ಜವಾಬ್ದಾರಿಯನ್ನು ವಹಿಸುವಂತೆ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ ಉತ್ತರ ಪ್ರದೇಶದಕ್ಕೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಪ್ರತ್ಯುತ್ತರ ನೀಡಲು ಪ್ರಿಯಾಂಕ ಗಾಂಧಿಯಿಂದ ಮಾತ್ರ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸದಿಂದ ಭಾರತದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆ ಕಲಾಪದ ವೇಳೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಮೋದಿ ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದರು....
ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...
ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್ಗೆ...
ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...
'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...
ರೆಪೋ ದರವನ್ನು ಆರ್ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ.
ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ಬಿಐ ಘೋಷಿಸಿದ್ದು, ಆರ್ಬಿಐ ಹಣದುಬ್ಬರವನ್ನು ನಿಯಂತ್ರಿಸಲು...
ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚ ಕಾರ್ಯಕರ್ತರು ಡಿ.2ರಂದು ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದರು.
ಟೌನ್ ಹಾಲ್ ಎದುರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ವಿಧಾನ ಪರಿಷತ್ ಸದಸ್ಯೆ...
6 ತಿಂಗಳ ಹಿಂದಷ್ಟೇ ಪ್ರವಾಸದನೆಪದಲ್ಲಿ ಇರಾಕ್ ಮತ್ತು ಸಿರಿಯಾಗೆ ತೆರಳಿ ಅಲ್ಲಿ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಉಗ್ರಗಾಮಿ ಸಂಘಟನೆ ಸೇರಿ ತವರಿಗೆ ಮರಳಿರುವ ಮುಂಬೈನ ಕಲ್ಯಾಣ್ ಪ್ರದೇಶದ ಯುವಕ ಆರಿಫ್ ಮಜೀದ್ (22) ಪ್ಯಾಲೇಸ್ತಿನ್ ಯುವತಿಯನ್ನು ವಿವಾಹವಾಗಿದ್ದ ಎಂದು ವರದಿಯಾಗಿದೆ.
ಜುಲೈ ತಿಂಗಳಿನಲ್ಲಿ...
'ಮಹಾರಾಷ್ಟ್ರ' ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಶಿವಸೇನೆಯೊಂದಿಗಿನ ಮಾತುಕತೆ ಮುಕ್ತಾಯಗೊಂಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಡಿ.1ರಂದು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಧಿಕಾರ ಹಂಚಿಕೆ ಸಂಬಂಧ...
ಸಂವಿಧಾನದ 370ನೇ ವಿಧಿ ಜಮ್ಮು-ಕಾಶ್ಮೀರದ ಚುನಾವಣಾ ವಿಷಯ ಅಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದು ಚುನಾವಣಾ...
ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು.
ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...
ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ ಎಳೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಜಾರ್ಖಂಡ್ನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,
ವಂಶಾಡಳಿತದಿಂದ...
ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ...
ವಾಹನ ಸವಾರರಿಗೆ ಸಿಹಿ ಸುದ್ದಿ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಇದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ...
ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಡಿಸೆಂಬರ್...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿ ಭಾರತಕ್ಕೆ ವಾಪಸ್ಸಾಗಿರುವ ಮುಂಬೈ ನ ಯುವಕ ಆರಿಫ್ ಮಜೀದ್ ನನ್ನು ಎನ್.ಐ.ಎ ಕೋರ್ಟ್ ಗೆ ನ.29ರಂದು ಹಾಜರು ಪಡಿಸಲಾಗುತ್ತದೆ.
ನ.28ರಂದು ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಮಜೀದ್ ನನ್ನು ಎನ್.ಐ.ಎ ತಂಡ ವಿಚಾರಣೆಗೆ ಒಳಪಡಿಸಿತ್ತು....
ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...
ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ರಾಜ್ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು.
ರಾಜ್ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...
ಭಾರತದಲ್ಲಿ ನಡೆಯುವ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡ ಇದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಅಸ್ಸಾಂ ನ ಗುವಾಹಟಿಯಲ್ಲಿ ಮಾತನಾಡಿದ ಅವರು,12 ಮಂದಿಯನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ನಲ್ಲಿ ನಡೆದ...
'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...
ಗೋರೂರಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಗ್ರಾಮಸ್ಥರ ಪ್ರತಿಭಟನೆ ಬುಗಿಲೆದ್ದಿದೆ.
ಕಸವಿಲೇವಾರಿ ಘಟಕ ಸ್ಥಾಪನೆಗಾಗಿ ರಾಮನಗರ ಜಿಲ್ಲೆ ಗೋರೂರು ಗ್ರಾಮದಲ್ಲಿ ಸರ್ವೆ ಕಾರ್ಯ ಆರಂಭವಾಗಿದ್ದು, ಗ್ರಾಮಸ್ಥರ ವಿರೋಧದ ನಡುವೆಯೂ ಸರ್ವೆ ಕಾರ್ಯ ಮುಕ್ತಾಯವಾಗಿದೆ.
ಸರ್ವೆ ಕಾರ್ಯಕ್ಕೆ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...
ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...
'ದೇವೇಂದ್ರ ಫಡ್ನವೀಸ್' ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿವಸೇನೆಯನ್ನು ಸೇರಿಸಿಕೊಳ್ಳುವ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಿಜೆಪಿ ನಾಯಕರಾದ ದೇವೇಂದ್ರ ಪ್ರಧಾನ್, ಚಂದ್ರಕಾಂತ್ ಪಾಟೀಲ್ ಅವರು ಶಿವಸೇನೆ ಯೊಂದಿಗೆ ಮಾತುಕತೆ ನಡೆಸಿ ದೇವೇಂದ್ರ ಫಡ್ನವೀಸ್ ಸರ್ಕಾರವನ್ನು...
ನ.30ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ಅನುಮತಿ ಕೋರಿ ಬಿಜೆಪಿ ಹೈಕೋರ್ಟ್ನ ಮೊರೆ ಹೋಗಿದೆ.
ಅಮಿತ್ ಷಾ ಪ್ರಚಾರ ಸಭೆ ನಡೆಸಲು ಕೋಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಾಹ್ನ...
'ಬಿಬಿಎಂಪಿ'ಯಲ್ಲಿ ಇಲಿಯನ್ನು ಹಿಡಿಯಲು 2 ಲಕ್ಷ ಖರ್ಚಾಗಿರುವ ಕತೆ ಕೇಳಿದ್ದೀರ ಆದರೆ ಆರೋಪಿಯೋರ್ವನನ್ನು ಬಂಧಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವುದನ್ನು ಎಲ್ಲಾದರೂ ಕೇಳಿದ್ದೀರಾ?
ಅಂಥದ್ದೊಂದು ಘಟನೆ ನಡೆದಿದೆ. ವಿವಾಧಿತ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ ಪತ್ತೆ ಮತ್ತು ಬಂಧನಕ್ಕೆ ಬರೋಬ್ಬರಿ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿ ಸಾವಿಗೀಡಾಗಿದ್ದಾನೆ ಎಂದು ನಂಬಲಾಗಿದ್ದ ಮುಂಬೈ ನ ಯುವಕ ಆರಿಫ್ ಮಜೀದ್ ಭಾರತಕ್ಕೆ ವಾಪಸ್ಸಾಗಿದ್ದಾನೆ.
ನ.28ರಂದು ಆತ ಮನೆಗೆ ಬಂದಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಕಲ್ಯಾಣ್ ನಗರದಿಂದ ಆರಿಫ್ ಮಜೀದ್,...
ನವೆಂಬರ್ 30ರಂದು ಕೋಲ್ಕತ್ತಾದಲ್ಲಿ ನಡೆಯಬೇಕಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ರ್ಯಾಲಿಗೆ ಅನುಮತಿ ನೀಡಲು ಕೋಲ್ಕತ್ತಾ ನಗರ ಸಭೆ ನಿರಾಕರಿಸಿದೆ.
ಕೋಲ್ಕತ್ತಾದ ವಿಕ್ಟೊರಿಯಾ ಹೌಸ್ ಮುಂಭಾಗದಲ್ಲಿ ಸಭೆ ನಡೆಸಲು ಬಿಜೆಪಿ ತೀರ್ಮಾನಿಸಿತ್ತು. ವಿಕ್ಟೊರಿಯಾ ಹೌಸ್ ನಲ್ಲಿ ಸಾಮಾನ್ಯವಾಗಿ ತೃಣಮೂಲ...
'ಜಮ್ಮು-ಕಾಶ್ಮೀರ'ದ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಗುಂಡಿನ ದಾಳಿ ನಡೆದಿದೆ.
ಪ್ರತ್ಯೇಕವಾದಿ ಗೆರಿಲ್ಲಾಗಳು ಭಾರತದ ಗಡಿಯೊಳಕ್ಕೆ ಅತಿಕ್ರಮಣ ನಡೆಸಿದ ಹಿನ್ನೆಲೆಯಲ್ಲಿ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳ ಪ್ರಕಾರ, 3-4 ಜನರಿದ್ದ ಉಗ್ರರ...
ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನ ಮಂತ್ರಿ ಸುಶೀಲ್ ಕೊಯಿರಾಲ ಬುಧವಾರ ಕಾಠ್ಮಂಡು-ದೆಹಲಿ ಬಸ್ ಸೇವೆ "ಪಶುಪತಿನಾಥ್ ಎಕ್ಸ್ ಪ್ರೆಸ್" ಗೆ ಚಾಲನೆ ನೀಡಿದ್ದಾರೆ.
ಹಸಿರು ನಿಶಾನೆ ತೋರುವುದಕ್ಕಿಂತಲೂ ಮುಂಚೆ ಬಲೂನುಗಳು ಮತ್ತು ಹೂಗಳಿಂದ ಅಲಂಕರಿಸಿದ ಬಸ್ಸಿನೊಳಕ್ಕೆ ಹೊಕ್ಕ ಇಬ್ಬರೂ ಪ್ರಧಾನಿಗಳು...
ಸಬ್ಮರೀನ್ ಐಎನ್ಎಸ್ ಸಿಂಧೂರತ್ನ ಅಗ್ನಿಗಾಹುತಿಯಾದ ಪ್ರಕರಣದಲ್ಲಿ ನೌಕಾದಳದ ಏಳು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ.
ಸಿಂಧೂರತ್ನ ಅಗ್ನಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಡಿ.ಕೆ ಜೋಷಿ ರಾಜಿನಾಮೆ ನೀಡಬೇಕಾಗಿ ಬಂದಿತ್ತು.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೆಸ್ಟರ್ನ್...
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಾಮನ್ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...
ಭಯೋತ್ಪಾದನೆ ವಿರುದ್ಧ ಸಾಘಿಕ ಹೋರಾಟ ಅಗತ್ಯ. ಇಡೀ ವಿಶ್ವ ಭಯೋತ್ಪಾದನೆಯಿಂದ ಮುಕ್ತವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನೇಪಾಳದಲ್ಲಿ ನಡೆಯುತ್ತಿರುವ 18ನೇ ಸಾರ್ಕ್ (South Asian Association for Regional Co-operation) ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಅವರು, ನಾನು...
'ಐ.ಎಸ್.ಐ.ಎಸ್' ಉಗ್ರ ಸಂಘಟನೆ ಸೇರಿದ್ದಾರೆಂದು ಹೆಳಲಾಗಿದ್ದ ನಾಲ್ವರು ಭಾರತೀಯ ಯುವಕರು ಮತ್ತೆ ಭಾರತಕ್ಕೆ ಬರಲು ಸಿದ್ಧರಿದ್ದಾರೆಎಂಬ ಸುದ್ದಿ ಬಹಿರಂಗವಾಗಿದೆ.
ಇರಾಕ್ ನ ಉಗ್ರ ಸಂಘಟನೆ ಐ.ಎಸ್.ಐ.ಎಸ್ ಸೇರಿದ್ದಾರೆಂದು ಹೇಳಲಾಗಿದ್ದ ಮುಂಬೈ ಮೂಲದ ಯುವಕರು ಭಾರತಕ್ಕೆ ವಾಪಸ್ಸಾಗಲು ಇಚ್ಛಿಸುತ್ತಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು...
ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ.
ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
'26/11 ಉಗ್ರರ ದಾಳಿ'ಯ ವಿಚಾರಣೆಯಲ್ಲಿ ಪಾಕಿಸ್ತಾನ ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2008ರ ನ.26ರಂದು ಮುಂಬೈ ನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ಮಾತನಾಡಿದ ರಾಜನಾಥ್...
'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್ ವೆಲ್ತ್ ಸೈನ್ಸ್ನ ಉದ್ಘಾಟನಾ ಕಾರ್ಯಕ್ರಮಕ್ಕೆ...
ಬಿಹಾರ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಶೀಘ್ರದಲ್ಲಿಯೇ ತಮ್ಮ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದೆ.
ಇತ್ತೀಚೆಗೆ ಅವರು ನೀಡಿದ ಹೇಳಿಕೆಯು ಅವರ ಮುಖ್ಯಮಂತ್ರಿ ಕುರ್ಚಿಗೆ ಕುತ್ತು ತರುವ ಎಲ್ಲ ಸಾಧ್ಯತೆಯೂ ಎದುರಾಗಿದೆ. ಇದನ್ನು ಸ್ವತಃ ಮಾಂಝಿ ಅವರೇ ಒಪ್ಪಿಕೊಂಡಿದ್ದಾರೆ. ನಾನು ನವೆಂಬರ್ ಅಂತ್ಯದವರೆಗೂ ಮುಖ್ಯಮಂತ್ರಿ...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಈಗಾಗಲೇ ಇರುವ 517 ಆಂಬ್ಯುಲೆನ್ಸ್ಗಳ ಜೊತೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ 198 ಆಂಬ್ಯುಲೆನ್ಸ್ಗಳ...
ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರನ್ನು 66ನೇ ಗಣರಾಜ್ಯೋತ್ಸವಕ್ಕೆ ಆಮಂತ್ರಿಸುವ ಮೂಲಕ ಜಗತ್ತೇ ಭಾರತದತ್ತ ನಿಬ್ಬೆರಗಾಗಿ ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.
ಇದರ ಹಿಂದೆ ಅತಿ ದೊಡ್ಡ ತಂತ್ರಗಾರಿಕೆ ಅಡಗಿದೆ. ಬಲಿಷ್ಠ ಸೇನೆ ಮುಂದಿಟ್ಟುಕೊಂಡು ಏಷ್ಯಾದಲ್ಲಿ ಚೀನಾ ನಡೆಸುತ್ತಿರುವ ಹೊಸ ವ್ಯೂಹಾತ್ಮಕ ಆಟಕ್ಕೆ...
'ಅಸ್ಸಾಂ' ನ ಡಿಬ್ರೂಗರ್ ಜಿಲ್ಲೆಯ ರಾಜ್ ಗರ್ ನಲ್ಲಿ ನ.23ರ ರಾತ್ರಿ ಸಂಭವಿಸಿದ್ದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 27 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜ್ ಗರ್ ನ ಮಾರುಕಟ್ಟೆಯಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿತ್ತು. ಕಚ್ಚಾ ಬಾಂಬ್ ಅಥವಾ ಐಇಡಿಯಿಂದ ಸ್ಫೋಟ ಸಂಭವಿಸಿದರ...
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ರಾಜೀವ್ ಪ್ರತಾಪ್ ರೂಢಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ನ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚಿಸುವ ಸಲುವಾಗಿ ಭಾನುವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಸಂಸತ್ನ ಸುಗಮ ಕಾರ್ಯ ಕಲಾಪಗಳು ನಡೆಯುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ...
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...
'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.
ಉಭಯ ರಾಷ್ಟ್ರಗಳ ನಡುವೆ ಗಡಿ...
ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ.
ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
'ಲೋಕಸಭೆ'ಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ವಿರೋಧಪಕ್ಷ ತೀವ್ರ ದುರ್ಬಲವಾಗಿದ್ದು ವಿಪಕ್ಷ ನಾಯಕನಿಗೆ ಮಾನ್ಯತೆ ನೀಡಲು ಸರ್ಕಾರವೇ ತಿದ್ದುಪಡಿ ತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದೆ.
ಬಿಜೆಪಿ ಸದಸ್ಯತ್ವ ಜಾಥ ಅಭಿಯಾನದಲ್ಲಿ ಪಾಲ್ಗೊಂಡು...
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸದ್ಯ ಪಾಕಿಸ್ತಾನ- ಆಫ್ಘಾನಿಸ್ತಾನ ಗಡಿಯಲ್ಲಿ ಇದ್ದಾನೆ. ಆತನಿಗೆ ಪಾಕಿಸ್ತಾನ ಆಶ್ರಯ ಒದಗಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ದಾವೂದ್ನ ಬೆನ್ನತ್ತಲಿದೆಯೇ ಎಂಬ ಪ್ರಶ್ನೆಗೆ,...
ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...
ಪರಿಸರದಲ್ಲಿ ಪ್ರತಿಯೊಂದು ಗಿಡವೂ ಮುಖ್ಯವಾದುದು. ಪರಿಸರದ ಮಧ್ಯದಲ್ಲಿ ಸಿಗುವ ಸುಖ ಎಲ್ಲಿಯೂ ಸಿಗಲಾರದು. ಗಿಡಮರಗಳನ್ನು ಬೆಳೆಸುವಲ್ಲಿ ಸಿಗುವ ಸ್ವಾತಂತ್ರ್ಯ ಬೇರೆ ಯಾವ ಉದ್ಯೋಗದಲ್ಲೂ ಸಿಗಲಾರದು. ಹಾಗಾಗಿ ನಾವೆಲ್ಲ ಗಿಡಗಳನ್ನು ಪ್ರೀತಿಸಿ, ಬೆಳೆಸಿ, ಪೋಷಿಸಬೇಕೆಂದು ಶ್ರೀನಿವಾಸ ರಾವ್ ಪೈಲೂರು ತಿಳಿಸಿದ್ದಾರೆ.
ಸ್ನೇಹ ಶಿಕ್ಷಣ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಹಗರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ನ ರಾಜ್ಯಸಭೆ ಸದಸ್ಯ ಶೃಂಜೋಯ್ ಬೋಸ್ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಶೃಂಜೋಯ್ ಬೋಸ್ ರನ್ನು 5 ತಾಸುಗಳ ಸುದೀರ್ಘ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ...
ವಿಭಿನ್ನ ರಾಜತಾಂತ್ರಿಕ ನಡೆಗಳ ಮೂಲಕ ಸುದ್ದಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಈ ಹಾದಿಯಲ್ಲಿ ಇದೀಗ ದೊಡ್ಡದೊಂದು ಸಾಧನೆ ಮಾಡಿದ್ದಾರೆ. ಮುಂಬರುವ ಜನವರಿ 26ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗುವಂತೆ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಆಹ್ವಾನಿಸಿದ್ದಾರೆ.
ಪ್ರಧಾನಿ...
ವಿಶ್ವಸಂಸ್ಥೆಯಲ್ಲಿ ಮುಖಭಂಗ ಎದುರಿಸಿದ್ದರೂ, ಪಾಕಿಸ್ತಾನ ಕಾಶ್ಮೀರ ವಿಷಯದಲ್ಲಿ ಮತ್ತೆ ಕ್ಯಾತೆ ತೆಗೆದಿದೆ. ಅಮೆರಿಕಾ ಮೊರೆ ಹೋಗಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಭಾರತದೊಂದಿಗೆ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವಂತೆ ಬರಾಕ್ ಒಬಾಮ ಅವರಲ್ಲಿ ಮನವಿ ಮಾಡಿದ್ದಾರೆ.
ಬರಾಕ್ ಒಬಾಮ ಅವರ ಭಾರತ ಪ್ರವಾಸದಲ್ಲಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಅಕ್ರಮ ಭೂ ವ್ಯವಹಾರ ಆರೋಪಗಳ ತನಿಖೆಯನ್ನು ಹರ್ಯಾಣ ಸರ್ಕಾರ ಇನ್ನಷ್ಟು ತೀವ್ರಗೊಳಿಸಿದೆ.
ರಾಬರ್ಟ್ ವಾದ್ರಾ ಹೊಂದಿರುವ ಎಲ್ಲ ಆಸ್ತಿ ಮತ್ತು ಅವರ ಒಡೆತನದ ಕಂಪನಿಗಳ ವಿವರಗಳನ್ನು ನೀಡುವಂತೆ ರಾಜ್ಯ...
ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ.
ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ.
ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...
ಜಮ್ಮು-ಕಾಶ್ಮೀರದ ನಿರಾಶ್ರಿತರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇಲ್ಲಿನ ಕಿಶ್ ತ್ವಾರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಮಂತ್ರವನ್ನು ಪಠಿಸಿದರು.
ನಾನ್ಯಾಕೆ ಜಮ್ಮು ಕಾಶ್ಮೀರವನ್ನು ಅಷ್ಟೊಂದು ಇಷ್ಟಪಡುತ್ತಿದ್ದೇನೆ ಎಂದು...
ಟೈಮ್ ನಿಯತಕಾಲಿಕೆಯ 2014ನೇ ಸಾಲಿನ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದಿದ್ದಾರೆ.
ವಿಶ್ವಾದ್ಯಂತ ಪ್ರಭಾವಿಗಳಾಗಿರುವ ಒಟ್ಟು 50 ಮಂದಿಯನ್ನು ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆ ಮಾಡಿದೆ. 50 ಮಂದಿಗಳ ಪೈಕಿ ಮುಂದಿನ ತಿಂಗಳು...
'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ.
ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತನ್ನ ಪುತ್ರನನ್ನು ಮಸೀದಿಗೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವುದನ್ನು ವಿರೋಧಿಸಿ ಕೋರ್ಟ್...
ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ.
ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...
ಪ್ರಬಲ ರಕ್ಷಣೆ, ಪರಿಣಾಮಕಾರಿಯಾಗಿ ಶತೃಗಳ ದಾಳಿಯನ್ನು ತಡೆಗಟ್ಟುವುದು ಭಾರತಕ್ಕೆ ಅನಿವಾರ್ಯವಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ನ.21ರಂದು ತೇಜ್ ಪುರದ ವಾಯು ಪಡೆ ನೆಲೆಗೆ ಭೇಟಿ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ದೇಶದ ಬೆಳವಣಿಗೆ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ರಿಟನ್ ಪ್ರಧಾನಿ ಡೇವಿಡ್ ಕೆಮರೂನ್ ಹೊಗಳಿದ್ದು ಸ್ಪಷ್ಟ ಗುರಿ ಹೊಂದಿರುವ ನಾಯಕ ಪ್ರಧಾನಿ ಮೋದಿ ಎಂದು ಹೇಳಿದ್ದಾರೆ.
ಟಿ.ಎಫ್.ಟಿ ಒಪ್ಪಂದಲ್ಲಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಹೊಗಳಿರುವ ಕೆಮರೂನ್, ಮೋದಿ ಅಭಿವೃದ್ಧಿ...
ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗಾಗಿ ಅಜ್ನಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಪೊಲೀಸರು ರಾಮ್ ಪಾಲ್ ನನ್ನು ಪಂಜಾಬ್-ಹರ್ಯಾಣಾ ಹೈಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬಂಧನದ ಬಳಿಕ ರಾಮ್ ಪಾಲ್ ನನ್ನು...
15 ಸಾವಿರಕ್ಕೂ ಹೆಚ್ಚು ಸ್ತ್ರೀಯರನ್ನು ತಡೆಗೋಡೆಯಾಗಿಟ್ಟುಕೊಂಡು ಬಂಧನದಿಂದ ಪಾರಾಗಲು ಯತ್ನಿಸಿದ್ದ ಹರ್ಯಾಣದ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ನನ್ನು ಬಂಧಿಸುವಲ್ಲಿ ಹರ್ಯಾಣ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ನ.19 ರಾತ್ರಿ 9ರ ವೇಳೆಗೆ ಬಾಬಾ ರಾಮ್ ಪಾಲ್ ನನ್ನು ಆಶ್ರಮದಲ್ಲಿ ಬಂಧಿಸಲಾಗಿದೆ. ನ್ಯಾಯಾಂಗ...
ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...
ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ 8 ಮಿಲಿಯನ್ ಅನುಯಾಯಿ(ಫಾಲೋವರ್ಸ್)ಗಳನ್ನು ಹೊಂದಿದ್ದಾರೆ.
ನರೇಂದ್ರ ಮೋದಿ ಅವರ ವೈಯಕ್ತಿಕ ಹಾಗೂ ಖಾಸಗಿ ಟ್ವೀಟರ್ನ ಮೂಲಕ ಜನತೆಯನ್ನು ಸಂಪರ್ಕ ಮಾಡುತ್ತಿದ್ದಾರೆ. ಆದರೆ ಅಧಿಕೃತ ಟ್ವಿಟರ್ ಖಾತೆಯಲ್ಲಿ 8 ಮಿಲಿಯನ್ ಅನುಯಾಯಿಗಳನ್ನು ಮೋದಿ ಹೊಂದಿದ್ದಾರೆ.
ಮೋದಿ ಪ್ರಧಾನಿಯಾಗುತ್ತಿದ್ದಂತೆ, ಮೋದಿ...
ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿ ಓಬಳೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನ.20ರಂದು ಕರ್ನೂಲು-ಅನಂತಪುರ ಗಡಿಯಲ್ಲಿ ಬಸ್ ತಡೆದು ಆರೋಪಿಯನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿ ಓಬಳೇಶ್, ನಾಂಪಲ್ಲಿಯಲ್ಲಿ ಅಬಕಾರಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ...
ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಸಾಮಾಜಿಕ ಹೋರಾಟಗಾರ ವಿನಯ್ ಕುಮಾರ್ ಎಂಬುವವ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಎಂ.ಜಿ ರಸ್ತೆ ಹಾಗೂ ಟೌನ್ ಹಾಲ್ ಬಳಿ ಸಾರ್ವಜನಿಕವಾಗಿ ಕಿಸ್ ಆಫ್ ಲವ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ...
ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ.
ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...
'ಕಿಸ್ ಆಫ್ ಲವ್' ಗೆ ವಿರೋಧ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಬಹಿರಂಗವಾಗಿ ಚುಂಬಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕಾದ ಕ್ರಿಯೆ ಬಹಿರಂಗವಾಗಿ...
ಭಾರತದೊಂದಿಗೆ ಜಮ್ಮು-ಕಾಶ್ಮೀರವನ್ನು ಒಗ್ಗೂಡಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನ.20ರಂದು ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಜಮ್ಮು-ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಒಗ್ಗೂಡಿಸಲು 2014ರ ವಿಧಾನಸಭಾ ಚುನಾವಣೆ ಮಹತ್ವವಾಗಿದೆ ಎಂದು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಕೇಂದ್ರ ವಕ್ಫ್ ಬೋರ್ಡ್ ಹಾಗೂ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ.
ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್...
'ಲಡಾಕ್' ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ಚೀನಾ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಟ್ವಿಟರ್ ಮೂಲಕ ಚೀನಾ ವಿರುದ್ಧ ಗುಡುಗಿರುವ ರಾಜನಾಥ್ ಸಿಂಗ್, ಭಾರತದ ಗಡಿ ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವುದೂ ಅಲ್ಲದೇ ಭಾರತದ ಗಡಿ...
ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...
ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಬೆಳ್ಳಂ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ.
ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಕೆ.ಬಿ.ಪಾರ್ಕ್ ನಲ್ಲಿ ಅರಬಿಂದ ಫಾರ್ಮ್ ಕಂಪನಿ ಉಪಾಧ್ಯಕ್ಷ ನಿತ್ಯಾನಂದರೆಡ್ಡಿ ಎಂಬುವವರ ಮೇಲೆ ದುಷ್ಕರ್ಮಿ ಎಕೆ-47ನಿಂದ ಏಕಾ ಏಕಿ...
28 ವರ್ಷಗಳ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಮೊದಲ ಭಾರತೀಯ ಪ್ರಧಾನಿ ಎಂಬ ದಾಖಲೆ ಬರೆದಿದ್ದ ನರೇಂದ್ರ ಮೋದಿ, ಮತ್ತೂಂದು ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ರೀತಿ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಖ್ಯಾತಿಗೂ...
ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು.
ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.
ಸಂಜೆ ಧರ್ಮಸ್ಥಳದ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.
ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...
'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರಗತಿಪರ ಮಠಾಧೀಶರು ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಠಾಧೀಶರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುವ ನಿರ್ಧಾರ...
'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ...
ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ.
ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...
ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ.
ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...
ರಾಜ್ಯದಲ್ಲಿ ಗೌರವ ಯೋಜನೆಯಡಿ ಒಂದೂವರೆ ಲಕ್ಷ ಶೌಚಾಲಯ ಸಹಿತ ಸುಸಜ್ಜಿತ ಸಾರ್ವಜನಿಕ ಬಚ್ಚಲು ಮನೆ ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಿಡಿಎಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ...
ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...
ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...
'ಜಮ್ಮು-ಕಾಶ್ಮೀರ'ಕ್ಕೆ ವಿಶೇಷ ಸ್ಥಾನ ನೀಡುವ ಸಂವಿಧಾನದ 370ನೇ ವಿಧಿ ರಾಷ್ಟ್ರೀಯ ವಿಚಾರವಾಗಿದ್ದು, ಇದನ್ನು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನ.25ರಿಂದ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನ.19ರಂದು ಜಮ್ಮು-ಕಾಶ್ಮೀರಕ್ಕೆ...
ಎರಡು ದಶಕಗಳ ವೈರತ್ವ ಮರೆತು ಒಂದಾಗಿರುವ ಆರ್ ಜೆ ಡಿ ನಾಯಕ ಲಾಲು ಪ್ರಸಾದ್ ಯಾದವ್ ಹಾಗೂ ಜೆಡಿಯುನ ನಿತೀಶ್ ಕುಮಾರ್ ಅವರು 2015ರ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಪಕ್ಷಗಳನ್ನು ವಿಲೀನಗೊಳಿಸುವ ಸಾಧ್ಯತೆ ಇದೆ.
ಹರ್ಯಾಣ, ಮಹಾರಾಷ್ಟ್ರ ಚುನಾವಣೆ...
ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜವಳಿ ಹಾಗೂ ಬಂದರು ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿ ಭಾಗದ ಬೇಲಿಕೇರಿ, ಮಂಕಿ ಬಂದರು,...
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಬಾಬಾ ರಾಮ್ ದೇವ್ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...
'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...
ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...
'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...
ಪಶ್ಚಿಮ ಬಂಗಾಳದ ಬರ್ದ್ವಾನ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಹೈದ್ರಾಬಾದ್ನಲ್ಲಿ ಮ್ಯಾನ್ಮಾರ್ ಪ್ರಜೆಯೊಬ್ಬನನ್ನು ಬಂಧಿಸಿದೆ.
ಬಂಧಿತ ವ್ಯಕ್ತಿಯನ್ನು 21ರ ಹರೆಯದ ಖಾಲಿದ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಈತ ತೆಲಂಗಾಣದ ರಾಜಧಾನಿಯಲ್ಲಿ ನಕಲಿ ದಾಖಲೆ ಹೊಂದಿ ವಾಸವಾಗಿದ್ದ ಎನ್ನಲಾಗಿದೆ.
ಖಾಲಿದ್, ತೆಹರೀಕ್-ಇ-ತಾಲೀಬಾನ್...
'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...
ಕೊಲೆ, ಕೊಲೆಗೆ ಸಂಚು ಸೇರಿದಂತೆ ಹಲವು ಆರೊಪವನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ರಾಮ್ ಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ...
ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.
ಚೆನ್ನೈನಲ್ಲಿ ತಮ್ಮ ಹೊಸ ತ್ರಿಭಾಷಾ ಚಿತ್ರ 'ಲಿಂಗಾ' ಧ್ವನಿಸುರುಳಿ ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ರಾಜಕೀಯ ಎಂಬುದು ತುಂಬಾ ಆಳ...
'ರಕ್ಷಣಾ ಇಲಾಖೆ' ಉಪಕರಣಗಳನ್ನು ಮಾರಾಟ ಮಾಡುವವರಿಂದ ಭ್ರಷ್ಟಾಚಾರದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್, ಹೊಸ ರಕ್ಷಣಾ ನೀತಿಯನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ.
ಎಕೆನಾಮಿಕ್ ಟೈಮ್ಸ್ ನೊಂದಿಗೆ ಮಾತನಾಡಿರುವ ಮನೋಹರ್ ಪರೀಕ್ಕರ್, ರಕ್ಷಣಾ ಉಪಕರಣಗಳ ಮಾರಾಟದಲ್ಲಿ ನಡೆಯುವ "ಲಾಬಿ"ಯನ್ನು ಸರಿಯಾಗಿ ವ್ಯಾಖ್ಯಾನಿಸಬೇಕಿದೆ....
ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....
ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...
'ಮಹಾರಾಷ್ಟ್ರ' ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ, ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಶಿವಸೇನೆ ಹಾಗೂ ಬಿಜೆಪಿ ಮೈತ್ರಿಗೆ ಮೋಹನ್ ಭಾಗವತ್ ಸಂಧಾನ ನಡೆಸಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗಿದೆ. ಶಿವಸೇನೆ...
'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...
ಭಾರತದ ಗಡಿಯೊಳಗೆ ರಸ್ತೆಗಳನ್ನು ನಿರ್ಮಿಸದಂತೆ ಚೀನಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಒಂದು ವೇಳೆ ಚೀನಾ ಭಾರತದ ಗಡಿಯೊಳಗೆ ರಸ್ತೆ ನಿರ್ಮಿಸಿದರೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ....
ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್...
ಹೊರ ದೇಶದಲ್ಲಿ ಸಂಗ್ರಹವಾಗಿರುವ ಕೆಂಪುಹಣವನ್ನು ಮುಂದಿನ 6 ತಿಂಗಳೊಳಗೆ ಭಾರತಕ್ಕೆ ತರುವ ಎಲ್ಲ ಸಿದ್ದತೆಗಳು ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.
ಮಂಗಳೂರಿನ ಸಿಟಿಜನ್ಸ್ ಕೌನ್ಸಿಲ್ ಆಶ್ರಯದಲ್ಲಿ ಸಂಘನಿಕೇತನದಲ್ಲಿ ಆಜೋಜಿಸಲಾಗಿದ್ದ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಸಮರ ಎಂಬ ಕುರಿತು...
ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...
'ಕಂಬಳ' ಕ್ರೀಡೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ನರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
ಕಂಬಳ, ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಇದನ್ನು ನಿಷೇಧಿಸಿದರೆ ಸಾವಿರಾರು...
'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...
'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...
'ಜಮ್ಮು-ಕಾಶ್ಮೀರ'ದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ನಿಲ್ಲುವವರೆಗೂ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ಹೇಳಿದ್ದಾರೆ.
ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ತನ್ನೊಂದಿಗೆ ಭಾರತ ದ್ವಿಪಕ್ಷೀಯ ಮಾತುಕತೆ...
'ಬಿಹಾರ'ಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಎನ್.ಡಿ.ಎ ಗೆ ವಾಪಸಾಗುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿಕೆ ನೀಡಿದ್ದಾರೆ.
ನ.15ರಂದು ಬಿಹಾರದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮಾಂಝಿ, ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನರೇಂದ್ರ ಮೋದಿ...
'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ.
ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...
'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ.
ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...
ವಿಶ್ವ ವ್ಯಾಪಾರ ಸಂಘಟನೆ (ಡಬ್ಲ್ಯುಟಿಒ)ಯ ವ್ಯಾಪಾರ ಸೌಲಭ್ಯ ಒಪ್ಪಂದದ (ಟಿಎಫ್ಎ)ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಇದ್ದ ಭಿನ್ನಾಭಿಪ್ರಾಯ ಪರಿಹರಿಸಲು ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೊಂಡಾಡಿದ್ದಾರೆ.
ಆಹಾರ ಭದ್ರತೆ ವಿಚಾರ ಮುಂದಿಟ್ಟ...
ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ.
ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ...
ವರನಟ ಡಾ.ರಾಚ್ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ನಗರದ ಬಲಮುರಿ ಸೇವಾ ಸಂಘದ ವತಿಯಿಂದ ಈ ಪ್ರತಿಮೆಯನ್ನು ನಿರ್ಮಾಣಗೊಳಿಸಲಾಗಿದ್ದು ಇದೇ ನ. 23ರಂದು ಪ್ರತಿಮೆಯ ಆನಾವರಣಗೊಳ್ಳಬೇಕಿತ್ತು. ನ.12ರಂದು ಈ ಪ್ರತಿಮೆಯನ್ನು ಪ್ರತಿಷ್ಥಾಪನೆ ಮಾಡಲಾಗಿತ್ತು.
ಸ್ಥಳದಲ್ಲಿ ರಾಜ್ ಆಭಿಮಾನಿಗಳು...
'ಜೆಡಿಎಸ್' ನಲ್ಲಿ ಕುಮಾರಸ್ವಾಮಿ ಅವರ ನಾಯಕತ್ವದ ಬಗ್ಗೆ ಅಪಸ್ವರ ಕೇಳಿಬರುತ್ತಿದ್ದರೂ, ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರನ್ನೇ ಮರು ಆಯ್ಕೆ ಮಾಡಲಾಗಿದೆ.
ನ.13ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ....
ಏಸಿಯಾನ್-ಭಾರತ ಶೃಂಗ ಸಭೆಗೆ ಮಯನ್ಮಾರಿಗೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರಿನ ವಿರೋಧ ಪಕ್ಷದ ನಾಯಕಿ, ಪ್ರಜಾಪ್ರಭುತ್ವ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸ್ಯಾನ್ ಸೂ ಕಿ ಅವರನ್ನು ಭೇಟಿ ಮಾಡಿದರು.
12 ನೇ ಭಾರತ-ಏಸಿಯಾನ್ ಶೃಂಗ ಸಭೆಯಲ್ಲಿ...
ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ವಕ್ತಾರೆ ತೇಜಸ್ವಿನಿ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಶಿಸ್ತಿನ ಪಕ್ಷ. ಕಾಂಗ್ರೆಸ್ ಸಂಸ್ಕೃತಿಯನ್ನು ಇಲ್ಲಿ ಪ್ರದರ್ಶಿಸಬೇಡಿ. ನೀವೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಇದ್ದು...
ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಕೂಲ್ ಇಂಜಿನಿಯರಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂಜಿನಿಯರಿಂಗ್ ವಿವಿಧ ವಿಭಾಗಗಳ ಬಗ್ಗೆ ಪದವಿಪೂರ್ವ, ಶಾಲಾ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಇತ್ತೀಚಿನ ದಶಕಗಳಲ್ಲಿ 10ನೇ ತರಗತಿ ಮುಗಿಯುತ್ತಿದ್ದಂತೆಯೇ...
ಕೆಲ ದಿನಗಳ ಹಿಂದೆ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ನ.12 ಅಗ್ನಿಪರೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಫಡ್ನವೀಸ್ ವಿಶ್ವಾಸಮತ ಯಾಚಿಸಬೇಕಿದೆ.
ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದ್ದು, ನಾವು ವಿಪಕ್ಷ ಸ್ಥಾನದಲ್ಲಿ ಆಸೀನರಾಗುವುದಾಗಿ ಶಿವಸೇನೆ ಮುಖ್ಯಸ್ಥ...
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...
ಏಸಿಯಾನ್-ಇಂಡಿಯಾ ಶೃಂಗ ಸಭೆಯಲ್ಲಿ ಭಾಗವಹಿಸಲು ಮಯನ್ಮಾರ್ ಗೆ ತೆರಳಿರುವ ಪ್ರಧಾನಿ ಮೋದಿ ಅವರು, ಫೋಟೋ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಶೃಂಗ ಸಭೆಯ ಚಿತ್ರವೊಂದನ್ನು ಅಪ್ಲೋಡ್ ಮಾಡಿದ್ದಾರೆ.
ಹತ್ತುದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮಯನ್ಮಾರ್ ನಲ್ಲಿ ನಡೆಯಲಿರುವ ಶೃಂಗ ಸಭೆಯಲ್ಲಿ...
ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ.
ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...
ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕ ಸ್ವೀಕರಿಸಲು ನಿರಾಕರಿಸಿದ್ದ ಭಾರತದ ಬಾಕ್ಸರ್ ಸರಿತಾ ದೇವಿಯವರನ್ನು ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಧೆ(ಎಐಬಿಎ) ಗರಿಷ್ಠ ಶಿಕ್ಷೆ ಅಥವಾ ನಿಷೇಧ ಹೇರುವ ಸಾಧ್ಯತೆ ಇದೆ.
ಸದ್ಯ ಎಐಬಿಎ ಸರಿತಾ ದೇವಿಯನ್ನು ತಾತ್ಕಾಲಿಕ ಅಮಾನತು ಮಾಡಿದ್ದು, ಅವರಿಗೆ...
2021ರ ವೇಳೆಗೆ ಪ್ರಥಮ ಬಾರಿಗೆ ಮಾನವ ಸಹಿತ ಬಾಹ್ಯಾಕಾಶ ಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಡಾ.ಕೆ ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ಮೂವರು ಜನರನ್ನೊಳಗೊಂಡ ತಂಡದ ಮೂಲಕ ಬಾಹ್ಯಾಕಾಶ ಯಾನ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಜಿ.ಎಸ್.ಎಲ್.ವಿ ಎಂ.ಕೆ.-3 ರಾಕೆಟ್ ಉಡಾವಣೆ ನಂತರ...
ಕಾಂಗ್ರೆಸ್ ಸ್ತ್ರೀ ಪೀಡಕ ಪಕ್ಷ, ಅಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತದೆ ಎಂದು ಮಾಜಿ ಸಂಸದೆ, ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಸಂಸದೆ, ಪುರುಷ ರಾಜಕಾರಣಿಗಳನ್ನು ಹೊಗಳಿದರೆ ಮಾತ್ರ ಮಹಿಳೆಯರಿಗೆ ಸ್ಥಾನಮಾನ ನೀಡುವುದು ಕಾಂಗ್ರೆಸ್...
ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ಹಾಗೂ ಆನ್ಲೈನ್ ಮಾರಾಟ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿಯನ್ನು ಪಡೆದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಾತ್ಯಕ್ಷಿಕೆ ಮೂಲಕ ಕೃಷಿ ಮಾರಾಟ...
'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ...
ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಕಪ್ಪುಹಣದ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಬ್ರಿಸ್ಟೇನ್ ನಲ್ಲಿ ನಡೆಯುವ ಈಬಾರಿಯ ಜಿ.20 ಶೃಂಗಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಕಪ್ಪು ಹಣ ವಾಪಸ್ ತರಲು ಸದಸ್ಯ ರಾಷ್ಟ್ರಗಳ ಸಹಕಾರ ಕೋರಲಿದ್ದಾರೆ.
'ಪೂರ್ವ ರಾಷ್ಟ್ರಗಳತ್ತ ಗಮನ ಹರಿಸಿ'...
ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ.
ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...
ಜ.1, 2015 ರಿಂದ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್ ಖಾತೆಗೇ ಜಮಾ ಆಗಲಿದೆ.
ಈ ಬಗ್ಗೆ ಟ್ವೀಟರ್ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್...
ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ರಾಜ್ಯದಲ್ಲಿ 10 ಫಾಸ್ಟ್ ಟ್ರಾಕ್ ಕೋರ್ಟ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಲಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 1.50ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆಯಾದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ 7ನೇ ಬಾರಿಗೆ...
ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಶೀಘ್ರದಲ್ಲೇ ದೇಶಾದ್ಯಂತ ಜನಸಂಪರ್ಕ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸಿ ಜನರ ಬಳಿ ತಲುಪುವ ಉದ್ದೇಶದಿಂದ ದೇಶಾದ್ಯಂತ ಜನಸಂಪರ್ಕ ಯಾತ್ರೆ...
ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ.
"ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ.
ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...
ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...
ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...
ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ.
ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...
ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ.
ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾರ್ಯಗಳು ಆರಂಭವಾಗಿದ್ದು, ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರಿಗೆ ಸ್ವತಂತ್ರ ಖಾತೆ (ರಾಜ್ಯ ಸಚಿವ) ಸ್ಥಾನ ನೀಡುವುದು ಖಚಿತವಾಗಿದೆ.
ರೂಡಿ ಅವರು ಬಿಹಾರದ ಸರನ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕೇಂದ್ರದಲ್ಲಿ...
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...
ಜೆಡಿಎಸ್ ನಾಯಕರ ಆಂತರಿಕ ಭಿನ್ನಮತ, ಅಸಮಾಧಾನಗಳು ಮತ್ತೊಂಮ್ಮೆ ಬಹಿರಂಗವಾಗಿದೆ. ಜೆಡಿಎಸ್ ಬಿಟ್ಟು ನಾನೆಲ್ಲೂ ಹೋಗಲ್ಲ, ಆದರೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದರೆ, ಇನ್ನೊಬ್ಬ ಶಾಸಕ ಬಸವರಾಜ್ ಹೊರಟ್ಟಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ...
'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ.
ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....
ಎರಡು ದಿನಗಳ ವಾರಾಣಸಿ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳ್ಳಂ ಬೆಳಿಗ್ಗೆ ಗಂಗಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ವಾರಾಣಸಿಯಲ್ಲಿ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಂಗಾ ನದಿಗೆ ಆರತಿ ನೆರವೇರಿಸಿದರು. ನಂತರ ಅಲ್ಲಿಂದ ಅಸ್ಸಿ ಘಾಟ್ ಗೆ...
'ರೈತರ ಆತ್ಮಹತ್ಯೆ'ಗೆ ಕಾರಣವಾಗಿರುವ ತೆಲಂಗಾಣ ಸರ್ಕಾರದ ಅಸಮರ್ಪಕ ನೀತಿ ಖಂಡಿಸಿ ತೆಲಂಗಾಣ ಮಾವೋವಾದಿಗಳು ನ.8ರಂದು ತೆಲಂಗಾಣ ಬಂದ್ ಗೆ ಕರೆ ನೀಡಿದ್ದಾರೆ.
ಬಂದ್ ಗೆ ಕರೆ ನೀಡಿರುವುದರ ಬಗ್ಗೆ ಮಾತನಾಡಿರುವ ಉತ್ತರ ತೆಲಂಗಾಣದ ಸಿಪಿಐ ಮುಖಂಡ ಜಗನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್,...
ಆಮ್ ಆದ್ಮಿ ಪಕ್ಷದ ವೆಬ್ ಸೈಟ್ ನಲ್ಲಿ ಮೋದಿ ಭಾವಚಿತ್ರ ಪಕಟಿಸುವ ಮೂಲಕ ಪ್ರಚಾರ ನಡೆಸಿ ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದ್ದ ಆಮ್ ಆದ್ಮಿ ಪಕ್ಷ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ನಮ್ಮ ಪಕ್ಷದ ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದ...
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ
ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...
ಗೊವಾದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಸಿಎಂ ಆಯ್ಕೆ ಕುರಿತು ಪಣಜಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು.
ಸಧ್ಯ ಆರೋಗ್ಯ ಸಚಿವರಾಗಿರುವ ಪರ್ಸೇಕರ್ ಅವರು ಸಂಜೆ 4 ಗಂಟೆಗೆ...
ಜಮ್ಮು-ಕಾಶ್ಮೀರದ ರಾಮ್ ಬನ್ ಜಿಲ್ಲೆಯಲ್ಲಿ ಭಯೋತ್ಪಾದಕರ ನೆಲೆ ಮೇಲೆ ದಾಳಿ ನಡೆಸಿರುವ ಸೇನಾ ಸಿಬ್ಬಂದಿಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉಗ್ರರು ಅಡಗಿದ್ದ ಮಾಹಿತಿ ಪಡೆದ ಸೇನಾ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ 2 ಪಿಸ್ತೂಲ್, 2 ರೇಡಿಯೋಗಳು,...
'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ.
ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...
'ರಕ್ಷಣಾ ಸಚಿವ'ರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ನ.8ರಂದು ,ಗೋವಾ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡಲಿದ್ದಾರೆ.
ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಗೋವಾದ 21 ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಮನೋಹರ್ ಪರೀಕ್ಕರ್, ನ.8ರಂದು ಬಿಜೆಪಿ ಸಂಸದೀಯ...
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...
'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...
ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು.
ವಿಧಾನಪರಿಷತ್...
ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...
'ಬಿಜೆಪಿ'ಗೆ ತಾಕತ್ ಇದ್ದರೆ ದೆಹಲಿ ಚುನಾವಣೆ ಎದುರಿಸಿ ಗೆಲ್ಲಲಿ ಎಂದು ಸವಾಲೆಸದವರು ಬಿಜೆಪಿ ಪ್ರಧಾನಿಯನ್ನೇ ಬಳಸಿಕೊಂಡು ಅದಕ್ಕಿಂತಲೂ ಹೆಚ್ಚಿನ ಪ್ರಚಾರ ನಡೆಸುತ್ತಿದ್ದಾರೆ! ಇಂತಹ ಮಾಸ್ಟರ್ ಮೈಂಡ್ ಯಾರದ್ದು ಅಂದ್ಕೊಂಡ್ರಾ? ಇನ್ಯಾರದ್ದು, ಸರ್ಕಾರ ರಚಿಸಿ 49ನೇ ದಿನಗಳಲ್ಲಿ ರಾಜೀನಾಮೆ ನೀಡಿದ್ದ ಆಮ್ ಆದ್ಮಿ...
'ಬಿಹಾರ' ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ತಮ್ಮ ಅಳಿಯನನ್ನೇ ಖಾಸಗಿ ಸಹಾಯಕರಾಗಿ ನೇಮಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ.
ಸರ್ಕಾರಿ ನಿಯಮಗಳ ಪ್ರಕಾರ ಕುಟುಂಬ ಸದಸ್ಯರನ್ನು ಸರ್ಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳಬಾರದು. ಆದರೆ ನಿಯಮಗಳನ್ನು ಉಲ್ಲಂಘಿಸಿರುವ ಬಿಹಾರದ ಮುಖ್ಯಮಂತ್ರಿ, ತಮ್ಮ ಅಳಿಯ ದೇವೇಂದ್ರ...
ಸರ್ಕಾರಿ ನಿಯಮ ಉಲ್ಲಂಘಿಸಿ ಅಳಿಯನನ್ನು ಖಾಸಗಿ ಸಹಾಯಕರಾಗಿ ನೇಮಿಸಿದ್ದ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಬೇಕೆಂದು ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆಗ್ರಹಿಸಿದ್ದಾರೆ.
ಕುಟುಂಬದ ಸದಸ್ಯರನ್ನೇ ನೇಮಿಸಿದ್ದೂ ಅಲ್ಲದೇ ಕುಟುಂಬ ಸದಸ್ಯರನ್ನು ಸಹಾಯಕರಾಗಿ ನೇಮಿಸಿಕೊಳ್ಳಬಾರದೆಂಬ ವಿಷಯ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...
ಅಂತರ್ಜಾಲದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಜಿಹಾದಿ ಚಟುವಟಿಕೆಗಳ ಮೇಲೆ ಕಣ್ಣಿಡಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂಟರ್ ಪೋಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನ.6ರಂದು ಇಂಟರ್ ಪೋಲ್ ಜನರಲ್ ಅಸೆಂಬ್ಲಿಯ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ಅನಾಮಿಕತೆಯ ಸೌಲಭ್ಯ...
ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್ನಲ್ಲಿ ಬೇರೂರಿರುವ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ.
ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್ ಅವರು ಹೊಸ...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ
ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನ.9ರಂದು ಕೇಂದ್ರ ಸಚಿವ ಸಂಪುಟ...
ಭೂಮಿ, ಮುಲಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕೆಗಳು ವಲಸೆ ಹೋಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದರು. ಇನ್ಫೋಸಿಸ್ ಗೆ ಭೂಮಿ ನೀಡುವ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ.
ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...
'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಂತ ನಿರ್ಧಾರ ಕೈಗೊಂಡು ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ, ಅವರೂ ಕಾಂಗ್ರೆಸ್ ನಾಯಕರಂತೆಯೇ ಹೈಕಮಾಂಡ್ ಒತ್ತಡಕ್ಕೊಳಗಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ನಾರಾಯಣ್ ರಾಣೆ ಹೇಳಿದ್ದಾರೆ.
ಆಡಾಳಿತದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೂ ಸ್ವಂತ ನಿರ್ಧಾರ...
ಪಾಕಿಸ್ತಾನದ ತಾಲೀಬಾನ್ ಸಂಘಟನೆಯಿಂದ ಪ್ರತ್ಯೇಕಗೊಂಡಿರುವ ಜಮತ್ ಉಲ್ ಅಹ್ರಾರ್ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದೆ.
ಇತ್ತೀಚೆಗಷ್ಟೇ ಪಾಕಿಸ್ತಾನದ ವಾಘಾ ಗಡಿ ಭಾಗದಲ್ಲಿ ನಡೆದ ಸ್ಫೋಟದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಟ್ವಿಟರ್...
ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು...
ಇತ್ತೀಚೆಗೆ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ, ಡೀಸೆಲ್ ದರ ಇಳಿಕೆಯಿಂದ ಒಟ್ಟು 137 ಕೋಟಿ ರೂ. ಉಳಿಯುತ್ತೆ,...
ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....
ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...
ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ವೈಂಬ್ರೆಟ್ ಗುಜರಾತ್ ಶೃಂಗಸಭೆಗೆ ಮತ್ತೊಂದು ರಾಷ್ಟ್ರದ ಸಹಭಾಗಿತ್ವ ದೊರೆತಿದೆ. 2015ರಿಂದ ಅಮೆರಿಕಾ ಕೂಡ ವೈಬ್ರೆಂಟ್ ಗುಜರಾತ್ ನಲ್ಲಿ ಸಹಭಾಗಿಯಾಗಲಿದೆ.
ಸೆ.26ರಂದು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಮೆರಿಕಾ...
'ಮಾದಕ ವಸ್ತು'(ಡ್ರಗ್ಸ್) ಸೇವನೆ ವಿರುದ್ಧ ಜಾಗೃತಿ ಮೂಡಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಡ್ರಗ್ಸ್ ಸೇವನೆ ತಡೆಗೆ ಸಲಹೆ ನೀಡಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.
ಪ್ರತಿ ತಿಂಗಳು ರೇಡಿಯೋದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಡ್ರಗ್ಸ್ ಸೇವನೆ ಕುರಿತು ಮಾತನಾಡುವಂತೆ...
ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ.
ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...
ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಗೆ ಭಿನ್ನಮತದ ಬಿಸಿ ತಟ್ಟಿದೆ. ತಮಿಳುನಾಡು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರು ಪಕ್ಷ ತೊರೆದು, ನೂತನ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ನ.3ರಂದು ಅಧಿಕೃತವಾಗಿ ನಿರ್ಧಾರ ಪ್ರಕಟಿಸಿರುವ ವಾಸನ್, ಪ್ರಮುಖ...
ದೇಶದ ಜನ ನರೇಂದ್ರ ಮೋದಿ ಅವರ ಭ್ರಮೆಯಲ್ಲಿ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಆದರೆ ಮೋದಿ ನಿಜಸ್ವರೂಪ ಬಯಲಾಗಲಿದ್ದು ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿಯೇ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ, ನ.1ರಂದು ಮಾಧ್ಯಮ ಪ್ರತಿನಿಧಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ಹರ್ಯಾಣದಲ್ಲಿ ವಾಧ್ರ ನಡೆಸಿರುವ ಭೂ ಅಕ್ರಮದ ಬಗ್ಗೆ ವರದಿಗಾರನ ಪ್ರಶ್ನೆಗೆ ಕೋಪಗೊಂಡ ವಾಧ್ರ, ಮಾಧ್ಯಮ ಪ್ರತಿನಿಧಿಯ ಮೈಕ್(ಧ್ವನಿವರ್ಧಕವನ್ನು) ನೂಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿ.ವಿ...
'ಪಶ್ಚಿಮ ಬಂಗಾಳ'ದ ಬುರ್ದ್ವಾನ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್.ಐ.ಎ ಲವ್ ಜಿಹಾದ್ ಮುಖವಾಡ ಕಳಚಿದ್ದು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಮಾಲ್ಡ ಮತ್ತು ನಾಡಿಯಾ ಪ್ರದೇಶಗಳಲ್ಲಿ ಉಗ್ರರ ಸೇನೆ ಕಟ್ಟಲು 12 ಉಗ್ರ ಜೋಡಿಗಳು ಸನ್ನದ್ಧರಾಗಿದ್ದಾರೆ ಎಂಬ ಅಘಾತಕಾರಿ ಅಂಶ ಬಯಲು ಮಾಡಿದೆ....
ರಾಜಕೀಯ ವ್ಯಕ್ತಿಗಳು ತಮ್ಮ ನಾಯಕರ ಗಮನ ಸೆಳೆಯಲು ಅತಿಯಾಗಿ ಹೊಗಳುವುದನ್ನು ಕಂಡಿದ್ದೇವೆ. ಆದರೆ ರಾಜಕಾರಣಿಗಳ ಬಗ್ಗೆ ಅಂತಹದ್ದೇ ವಿಶಿಷ್ಠ ಹೊಗಳಿಗೆ ದೇಶದ ಹಿರಿಯ ಶಿಕ್ಷಣ ತಜ್ನರಿಂದ ಬಂದರೆ ಹೇಗಿರುತ್ತದೆ? ಅದರಲ್ಲಿಯೂ ಒಂದು ಕಾಲದ ಕಟ್ಟಾ ಕಾಂಗ್ರೆಸ್ಸಿಗ ಪ್ರಧಾನಿ ಮೋದಿ ಅವರನ್ನು ದೇವರ...
ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ.
ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಬಿಕ್ಕಟ್ಟು ಉಂಟಾಗಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದ್ದು ರಾಜ್ಯದ ಜನತೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಹೇಳಿದೆ.
ಸಾಮ್ನಾ ಸಂಪಾದಕೀಯದ ಮೂಲಕ ಬಿಜೆಪಿ...
'ರಾಹುಲ್ ಗಾಂಧಿ' ನಾಯಕತ್ವದ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆಯಲ್ಲಿ ಮುಳುಗಿದ್ದರೆ ಇತ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತ್ರ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ವಹಿಸಬೇಕು...
'ಈಶಾನ್ಯ ರಾಜ್ಯ'ದ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ತಾಕೀತು ಮಾಡಿದ್ದ ಚೀನಾಕ್ಕೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾನು ಗಡಿ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿರುಗೇಟು ನೀಡಿದೆ.
ಚೀನಾ ಎಚ್ಚರಿಕೆ ಬಗ್ಗೆ ನವದೆಹಲಿಯಲ್ಲಿ ನ.1ರಂದು...
'ಬಿಜೆಪಿ' ರಾಷ್ಟ್ರೀಯ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನ.1ರಂದು ಚಾಲನೆ ನೀಡಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುದ್ದು ಸದಸ್ಯತ್ವ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ದೇಶಕ್ಕಾಗಿ ದುಡಿಯುವ ಪಕ್ಷದ ಸದಸ್ಯತ್ವ ಪಡೆಯಲು...
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...
ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿದೆ. ಆರ್ಕಿಡ್ಸ್ ಶಾಲೆಯ ಲೈಂಗಿಕ ದೌರ್ಜನ್ಯ ನಡೆದ ಬೆನ್ನಲ್ಲೇ ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು ಈ ರಾಕ್ಷಸೀ ಕೃತ್ಯವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ...
'ಮಹಾರಾಷ್ಟ್ರ'ದ 27ನೇ ಹಾಗೂ ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ದೇವೇಂದ್ರ ಗಂಗಾಧರ್ ರಾವ್ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅ.31ರಂದು ಮುಂಬೈನ ಪ್ರಸಿದ್ಧ ವಾಂಖೆಡೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭವ್ಯ ಕಾರ್ಯಕ್ರಮದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಫಡ್ನವೀಸ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ....
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯ ದಿನವನ್ನು ಆಚರಿಸದೇ, ಪಟೇಲರ ಜನ್ಮದಿನವನ್ನು ದೇಶಾದ್ಯಂತ ಅದ್ಧೂರಿಯಿಂದ ಆಚರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಪಟೇಲರ ಜನ್ಮದಿನವನ್ನು ಆಚರಿಸುತ್ತಿರುವ ನರೇಂದ್ರ ಮೋದಿ, ಸರ್ದಾರ್ ಪಟೇಲ್ ಅವರ 'ಪರಂಪರೆ' ಯನ್ನು ಕದಿಯುತ್ತಿರುವ...
ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಸೇರಿದಂತೆ 18 ಆರೋಪಿಗಳ ವಿರುದ್ಧ ಅ.31ರಂದು ದೋಷಾರೋಪ ಹೊರಿಸಲಾಗಿದೆ.
ಈ ಬೆಳವಣಿಗೆಯಿಂದ ಬಹುಕೋಟಿ 2ಜಿ ತರಂಗಾಂತರ ಪ್ರಕರಣಕ್ಕೆ ಮಹತ್ವದ ತಿರುವು...
ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ...
ಪ್ರಧಾನಿ ನರೇಂದ್ರ ಮೋದಿ ಅವರು ಯು.ಎನ್.ಜಿ.ಎ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಗೆ ವಿಶ್ವದ ಅನೇಕ ದೇಶಗಳ ಬೆಂಬಲ ವ್ಯಕ್ತವಾಗಿದೆ.
ಈಗಾಗಲೇ ಜಪಾನ್, ಅಮೆರಿಕಾ, ಕೆನಡಾ, ಚೀನಾ ಸೇರಿದಂತೆ ವಿಶ್ವದ ಸುಮಾರು 50 ದೇಶಗಳು ಜೂ.21ರಂದು ವಿಶ್ವ ಯೋಗ...
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ.
ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ...
ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...
'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಜಿ ಅಭಿಪ್ರಾಯಪಟ್ಟಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ಹುಲಿ ಬದಲು ಗೋವನ್ನು ರಾಷ್ಟೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದರು.
ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರಿಂದ...
'ಮಧ್ಯ ಮಾರಾಟ' ನಿಷೇಧಕ್ಕೆ ಆದೇಶ ಹೊರಡಿಸಿದ್ದ ಕೇರಳ ಸರ್ಕಾರದ ಕ್ರಮವನ್ನು ಕೇರಳ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.
ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಕಾರಣ ಕೇರಳದಲ್ಲಿ ಅ.30ರಿಂದ ತ್ರಿಸ್ಟಾರ್ ಹೊಟೇಲ್ ಗಳಲ್ಲಿ ಮಧ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಲಿದ್ದು ಪಂಚತಾರಾ ಹೊಟೇಲ್...
ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾನೂನು...
'ಯೋಜನೇತರ ವೆಚ್ಚ'ಗಳನ್ನು ಶೇ.10ರಷ್ಟು ಕಡಿಮೆ ಮಾಡಲು ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಸರ್ಕಾರಿ ಅಧಿಕಾರಿಗಳು ವಿದೇಶಗಳಿಗೆ ಭೇಟಿ ನೀಡುವಾಗ ಪ್ರಥಮ ದರ್ಜೆ ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಿದೆ.
2014-15ನೇ ಸಾಲಿನಲ್ಲಿ ವಿತ್ತೀಯ ಕೊರತೆಯನ್ನು ಶೇ.4.1ಕ್ಕೆ...
ದೆಹಲಿಯ ಜಮ್ಮಾ ಮಸೀದಿಯ ಉತ್ತರಾಧಿಕಾರಿ ನೇಮಕ ಸಮಾರಂಭಕ್ಕೆ ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ. ಇದು ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ, ...
ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ಯಶಸ್ವಿಯಾಗಿದ್ದು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು ಮುಷ್ಕರ ವಾಪಸ್ ಪಡೆದಿದ್ದಾರೆ.
14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಇದಕ್ಕೆ...
ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....
ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...
ಪ್ರತಿಷ್ಠಿತ ಗೂಗಲ್ ಕಂಪನಿಯ ಮಾಜಿ ಉದ್ಯೋಗಿಯೋರ್ವ ಇಸ್ಲಾಮಿಕ್ ಸ್ಟೇಟ್ ನ ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ ಎಂದು ಹೈದರಾಬಾದ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ನ ಗೂಗಲ್ ಯುನಿಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಇತ್ತೀಚೆಗಷ್ಟೇ ಕೆಲಸಕ್ಕೆ ರಾಜೀನಾಮೆ ನೀಡಿ ಸೌದಿ...
ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಅಮೆರಿಕಾದ ನಾಸ ಉಡಾವಣೆ ಮಾಡಿದ್ದ ರಾಕೆಟ್ ಸ್ಫೋಟಗೊಂಡಿದೆ.
ಅಮೆರಿಕಾದ ಪೂರ್ವ ವರ್ಜಿನಿಯಾದ ವಾಲ್ ಆಫ್ ಪ್ಲೈಟ್ ಫೆಸಿಲಿಟಿ ಉಡಾವಣಾ ಕ್ಷೇತ್ರದಿಂದ ಕೆಲ ಪರಿಕರಗಳನ್ನು ಹೊತ್ತೊಯ್ಯುವ ರಾಕೆಟ್ ವೊಂದನ್ನು ಉಡಾವಣೆ ಮಾಡಲಾಗಿತ್ತು. ಆದರೆ ಉಡಾವಣೆಗೊಂಡ ಕೆಲವೇ ಕ್ಷಣಗಳಲ್ಲಿ ರಾಕೆಟ್...
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...
ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ.
ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...
'ದೆಹಲಿ'ಯಲ್ಲಿ ಮತ್ತೆ ಸರ್ಕಾರ ರಚನೆ ಕಸರತ್ತು ನಡೆಯಲಿದೆ. ಅತಂತ್ರ ರಾಜಕೀಯ ಸ್ಥಿತಿ ಎದುರಿಸುತ್ತಿರುವ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವಂತೆ ಲೆಫ್ಟಿನೆಂಟ್ ಗೌರ್ನರ್ ಬಿಜೆಪಿಯನ್ನು ಆಹ್ವಾನಿಸಲಿದ್ದಾರೆ.
ಉನ್ನತ ಮೂಲಗಳ ಪ್ರಕಾರ, ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ಬಹುಮತವಿಲ್ಲದಿದ್ದರೂ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಪಾಕ್-ಅಪ್ಘಾನಿಸ್ತಾನದ ರಹಸ್ಯ ಸ್ಥಳಕ್ಕೆ ಸ್ಥಳಾಂತರ ಮಾಡಿದೆ.
ದಾವೂದ್ ಇಬ್ರಾಹಿಂ ಗೆ ಭಾರತ-ಅಮೆರಿಕ ಜಂಟಿಯಾಗಿ ಬಲೆ ಬೀಸುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಐಎಸ್ ಐ, ಭದ್ರತೆಯೊಂದಿಗೆ ಆತನನ್ನು ಸ್ಥಳಾಂತರಮಾಡಿದೆ...
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಪ್ರತೀಕಾರಕ್ಕಾಗಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಗೆ ಲಾಸ್ ಏಂಜಲೀಸ್ ಫೆಡರಲ್ ಕೋರ್ಟ್ ಸಮನ್ಸ್ ಜಾರಿಮಾಡಿದೆ.
1984ರಲ್ಲಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾಬ್ ಬಚ್ಚನ್...
'ಕಪ್ಪುಹಣ' ಹೊಂದಿರುವವರ ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಕಪ್ಪುಹಣದ ಬಗ್ಗೆ ತನಿಖೆ ನಡೆಸುತ್ತಿರುವ ತಂಡಕ್ಕೆ ಪತ್ರ ಬರೆದಿರುವ ಸುಬ್ರಹ್ಮಣಿಯನ್...
ಸರ್ಕಾರಿ ವೈದ್ಯರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು ಸೇವೆಯಲ್ಲಿ ತೊಡಗಿಕೊಳ್ಳಿವಂತೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಾತುಕತೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದರು.
ರಾಜೀನಾಮೆ ನೀಡಿರುವ ವೈದ್ಯರ...
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....
ವೈದ್ಯರ ಬೇಡಿಕಗಳನ್ನು ಸರ್ಕಾರ ಈಡೇರಿಸದ ಹಿನ್ನಲೆ ಸಾಮೂಹಿಕ ರಾಜೀನಾಮೆ ನೀಡಲು ಸರ್ಕಾರಿ ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.
ತುರ್ತುಸೇವೆ ಸಲ್ಲಿಸುವ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಗ್ರಾಮ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಈಗಾಗಲೇ ತಮ್ಮ ರಾಜೀನಾಮೆ ಕಳುಹಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ರಾಜೀನಾಮೆ...
ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಸಿದ್ಧ ಎಂದಿರುವ ಶಿವಸೇನೆ, ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ.
ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರದಲ್ಲಿನ ಬಿಜೆಪಿ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ...
ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಡ್ಖೇಡ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಗೋವಿಂದ್ ರಾಥೋಡ್ ನಿಧನರಾಗಿದ್ದಾರೆ. ಓರ್ವ ಶಾಸಕನನ್ನು ಕಳೆದುಕೊಂಡಿರುವ ಬಿಜೆಪಿಯ ಸಂಖ್ಯಾಬಲ 121ಕ್ಕೆ ಇಳಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದು ಶಾಸಕಾಂಗ ಪಕ್ಷದ ನೂತನ...
ವೈದ್ಯರ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಸರ್ಕಾರಿ ವೈದ್ಯರು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ತಮ್ಮ ಸಮಸ್ಯೆಗಳ ಬಗ್ಗೆ ನೇರವಾಗಿ ಬಂದು ಮಾತನಾಡಲಿ....
ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...
ಉತ್ತರ ಭಾರತದ ನಾಗಾಸಾಧುಗಳು ಈಗ ಕರ್ನಾಟಕದತ್ತ ಆಗಮಿಸುತ್ತಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ದಕ್ಷಿಣ ಭಾರತದ ಮೊದಲ ನಾಗಾಸಾಧುಗಳ ಸಮಾವೇಶ ನಡೆಯುತ್ತಿದೆ.
ಅರಸಿಕೆರೆ ತಾಲೂಕಿನ ಬಾಣಾವರದಲ್ಲಿ ನಾಗಾಸಾಧುಗಳ ಸಮಾವೇಶಕ್ಕೆ ಚಾಲನೆದೊರೆತಿದ್ದು, ಈ ಹಿನ್ನಲೆಯಲ್ಲಿ ನೂರಾರು ನಾಗಾಸಾಧುಗಳು ವಿಶೇಷ ರೈಲಿನಲ್ಲಿ ಆಗಮಿಸುತ್ತಿದ್ದಾರೆ.
ಕೃಷ್ಣಯೋಗೇಂದ್ರ ಸರಸ್ವತಿ ಪರಮಹಂಸರು ಹಾಗೂ...
ಜೈಲಿನಿಂದ ಬಿಡುಗಡೆ ಮಾಡಲು ಕೋರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಫೆ.18ರಂದು ಸುಪ್ರೀಂ ಕೋರ್ಟ್...
ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...
ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ.
ಎನ್.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು.
ಈ...
ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ.
ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...
'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.
ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದಾರೆ.
ಹೈದ್ರಾಬಾದ್ ನಲ್ಲಿ ನಡೆದ ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಆವರು, ಶ್ರೀಶೈಲಂ ಜಲ ವಿದ್ಯುತ್ ಯೋಜನೆ ಸ್ಥಗಿತ ಹಿನ್ನಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ವಿರುದ್ಧ...
'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...
ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.
ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...
'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ.
ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ...
'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಭಧ್ರತಾ ದಳ ಉನ್ನತ ಮಟ್ಟದ ಸಭೆ ನಡೆಸಿದೆ.
ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಎಲ್ಲ ವಿಮಾನನಿಲ್ದಾಣಗಳಿಗೆ 'ಗರಿಷ್ಠ ಎಚ್ಚರಿಕೆ' ಸೂಚನೆಯನ್ನು ನೀಡಲಾಗಿದೆ...
ಮಾಹಿತಿ ತಂತ್ರಜ್ನಾನದ ದಿಗ್ಗಜ ಗೂಗಲ್ ಸಂಸ್ಥೆ ಇನ್ ಬಾಕ್ಸ್ ಎಂಬ ಹೊಸ ಇ-ಮೇಲ್ ಸೇವೆಯನ್ನು ಆರಂಭಿಸಿದೆ. ಇನ್ ಬಾಕ್ಸ್, ನಿಯೋಜಿತ ಕೆಲಸಗಳ ವಿವರಗಳ, ವಿಮಾನ ಪ್ರಾಯಾಣದ ವಿವರ ಬರಬೇಕಾದ ಪ್ಯಾಕೇಜ್ ಗಳ ವಿವರಗಳನ್ನು ವಿಶಿಷ್ಟವಾಗಿ ಪ್ರದರ್ಶಿಸುವ, ಬಳಕೆದಾರರಿಗೆ ಹೆಚ್ಚು ಉಪಯೋಗವುಳ್ಳ...
'ಅಯೋಧ್ಯೆ'ಯಲ್ಲಿ ರಾಮಮಂದಿರ ನಿರ್ಮಾಣ ವಿಷಯ ಮತ್ತೆ ಚರ್ಚೆಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ್ ಸಿಂಘಾಲ್, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ಬಿಜೆಪಿ...
ಪ್ರಮುಖ ರಾಜಕೀಯ ಪಕ್ಷಗಳ ಸುಮಾರು 1500 ಜನರು ಪಾಲಕ್ಕಾಡ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ದೊಡ್ಡಮಟ್ಟದಲ್ಲಿ ಪಕ್ಷಾಂತರಗೊಂಡಿರುವುದನ್ನು ರಾಜಕೀಯ ಗುಳೆ ಎಂದೇ ಹೇಳಲಾಗುತ್ತಿದೆ.
ಪಾಲಕ್ಕಾಡ್ ನಲ್ಲಿ ನಡೆದ ನವಸಂಗಮಂ ಎಂಬ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಗೆ ಪಕ್ಷಾತಂತರಗೊಂಡಿರುವುದು ವಿಶೇಷ. ಇವರಲ್ಲಿ ಹೆಚ್ಚಿನವರು...
ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...
ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.
ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...
ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ.
ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಅವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಈ...
'ಮಹಾರಾಷ್ಟ್ರ'ದಲ್ಲಿ ಸರ್ಕಾರ ರಚನೆ ಬಗ್ಗೆ ಶಿವಸೇನೆ ಹಾಗೂ ಬಿಜೆಪಿಯೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಆರಂಭವಾಗುವ ಸೂಚನೆ ದೊರೆತಿದೆ. ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿರುವ ಜೊತೆಜೊತೆಗೇ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಪ್ರಾರಂಭವಾಗಿದೆ. ಸಮ್ಮಿಶ್ರ ಸರ್ಕಾರ ರಚನೆಯಾದರೂ ಸಿ.ಎಂ ಹುದ್ದೆ ರೇಸ್ ನಲ್ಲಿ...
2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ.
ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ...
'ಇ-ಮೇಲ್' ಗಳದ್ದೇ ದರ್ಬಾರ್ ನಡೆಯುತ್ತಿರುವ ಇಂದಿನ ಯುಗದಲ್ಲಿ ಪೋಸ್ಟ್ ಮ್ಯಾನ್ ಸಹ ಮತ್ತೊಮ್ಮೆ ಪ್ರಸ್ತುತವಾಗುವ ಕಾಲ ಸನ್ನಿಹಿತವಾಗಿದೆ.
ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನೇಪಥ್ಯಕ್ಕೆ ಸರಿಯುತ್ತಿರುವ ಪೋಸ್ಟ್ ಮ್ಯಾನ್ ಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಯೋಜನೆ...
ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ 139ನೇ ಜನ್ಮದಿನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಏಕ್ತಾ ದಿನವನ್ನಾಗಿ(ಯೂನಿಟಿ ಡೇ)ಆಚರಿಸಲು ನಿರ್ಧರಿಸಿದೆ.
ಸರ್ದಾರ್ ಪಟೇಲ್ ಜನ್ಮದಿನದ ಅಂಗವಾಗಿ ಅ.31ರಂದು ದೇಶಾದ್ಯಂತ ರನ್ ಫಾರ್ ಯೂನಿಟಿ,...
'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ.
ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ...
ದುರಾಡಳಿತ ನಡೆಸಿದ್ದರ ಪರಿಣಾಮ ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆ ಕಳೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಧಿಕಾರಾವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳು ಜೀವಪಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...
214 ಕಲ್ಲಿದ್ದಲು ಗಣಿ ಗುತ್ತಿಗೆಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದಿಂದ ಉಂಟಾಗಿರುವ ಪರಿಣಾಮವನ್ನು ತಪ್ಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ನೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ. ಈ...
ಮಹರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ದಕ್ಷಿಣ ಭಾರತದಲ್ಲು ತನ್ನ ನೆಲೆ ವಿಸ್ತರಿಸಲು ನಿರ್ಧರಿಸಿರುವ ಬಿಜೆಪಿ ತಮಿಳುನಾಡಿನ ಮೇಲೆ ದೃಷ್ಟಿ ನೆಟ್ಟಿದೆ.
ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಪಕ್ಷ ಡಿಎಂಕೆ ತನ್ನ ಅಸ್ತಿತ್ವವನ್ನು ಹಂತ ಹಂತವಾಗಿ ಕಳೆದುಕೊಳ್ಳುತ್ತಿದ್ದು,...
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.
ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...
'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್...
'ಚೀನಾ'ದೊಂದಿಗೆ ಭಾರತ ಉತ್ತಮ ಸಂಬಂಧ ಮುಂದುವರೆಸಲು ಇಚ್ಚಿಸುತ್ತದೆ. ಆದರೆ ಪ್ರಾದೇಶಿಕ ಸಾರ್ವಭೌಮತ್ವದ ಬಗ್ಗೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸ್ಪಷ್ಟಪಡಿಸಿದ್ದಾರೆ.
ಅ.21ರಂದು ನಡೆದ ಮ್ಯುನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ದೋವಲ್,...
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಎನ್ ಸಿಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಅವಕಾಶವಾದಿ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ...
ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...
ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...
'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ.
ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...
ಮಹಾರಾಷ್ಟ್ರ, ಹರ್ಯಾಣದ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತ ಬೆನ್ನಲ್ಲೇ ದೆಹಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸುವಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ.
ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಬಿಜೆಪಿಗೆ ದೆಹಲಿ ಚುನಾವಣೆ...
ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಅತಂತ್ರ ವಿಧಾನಸಭೆ ರಚನೆಯಾಗಿದೆ. ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ ಜತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅ.20ರಂದು ನಿರ್ಧಾರವಾಗಲಿದೆ.
ಸರ್ಕಾರ ರಚನೆಗೆ 23 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ ಶಿವಸೇನೆಯತ್ತ ದೃಷ್ಟಿ ಹರಿಸಿದೆ. ಈ ನಡುವೆ...
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...
'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, 400 ಅಂಕಗಳ ಏರಿಕೆಯೊಂದಿಗೇ ಷೇರುಪೇಟೆ ವಹಿವಾಟು ಆರಂಭವಾಗಿದೆ.
ಅ.20ರಂದು ಪ್ರಾರಂಭವಾದ ಷೇರುಪೇಟೆ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ ಶೇ.1.37ರಷ್ಟು ಏರಿಕೆಯಾಗಿದ್ದರೆ, ನಿಫ್ಟಿ ಸೂಚ್ಯಂಕದಲ್ಲಿ ಶೇ.1.44ರಷ್ಟು ಏರಿಕೆಯಾಗಿದೆ. ...
'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿರುವುದು ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕಾಂಗ್ರೆಸ್ ಬಗ್ಗೆ ಸ್ವಪಕ್ಷೀಯರೇ ತಾತ್ಸಾರ ಮನೋಭಾವನೆ ಹೊಂದುವಂತೆ ಮಾಡಿದೆ.
ಕರ್ನಾಟಕ ರಾಜ್ಯದ ಕಾಂಗ್ರೆಸ್ ಮುಖಂಡರಲ್ಲೂ ಸಹ ಎರಡೂ ರಾಜ್ಯಗಳ...
ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.
ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...
'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...
ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.
ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...
'ಮಹಾರಾಷ್ಟ್ರ'-ಹರ್ಯಾಣ ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ದೊರೆತಿರುವುದು ಆಡಳಿತ ವಿರೋಧಿ ಅಲೆಯಿಂದಲೇ ಹೊರತು ಪ್ರಧಾನಿ ನರೇಂದ್ರ ಮೋದಿ ಪರ ಅಲೆಯಿಂದ ಅಲ್ಲ ಎಂದು ಮಾಜಿ ಸಂಸದ ಹೆಚ್ ವಿಶ್ವನಾಥ್ ಹೇಳಿದ್ದಾರೆ.
ಅ.20ರಂದು ಮಡಿಕೇರಿಯಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದ ಜನರು ಮತ ನೀಡಿರುವುದು ಕಾಂಗ್ರೆಸ್...
ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ 25,000 ಮತ ಬರುವುದು ಖಚಿತ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪ್ರತಿಕ್ರಿಯಿಸಿ, ಭಾರತವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದರು.
ಸೂರ್ಯ...
'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ.
ಬೆಳಿಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 11ಗಂಟೆ ವೇಳೆಗೆ ಚಿತ್ರಣ ಹೊರ ಬೀಳಲಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ...
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮಹತ್ವದ ಆರ್ಥಿಕ ಸುಧಾರಣಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,ಪೆಟ್ರೋಲ್ ರೀತಿ ಡೀಸೆಲ್ ಬೆಲೆಯನ್ನೂ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿದೆ.
ಇದರ ಮೊದಲ ಹಂತವಾಗಿ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ...
ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...
ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...
ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ.
ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...
ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...
'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು...
'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಇನ್ನು 24ಗಂಟೆಗಳಷ್ಟೇ ಬಾಕಿ ಇದೆ. ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆಯತ್ತ ಎಲ್ಲರ ಗಮನ ನೆಟ್ಟಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಹುಮತ ಪಡೆದು ಸರ್ಕಾರ ರಚಿಸಲು ಅರ್ಹತೆ ಪಡೆಯುವ ಏಕೈಕ ಪಕ್ಷವಾಗಿ ಬಿಜೆಪಿ...
ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....
ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...
'ಪಾಕಿಸ್ತಾನ' ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಅ.16ರ ಮಧ್ಯ ರಾತ್ರಿ ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ.
ಜಮ್ಮು-ಕಾಶ್ಮೀರದ ಹಮಿರಪುರ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ...
'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...
ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು.
ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...
ಬ್ರಿಟೀಷರಿಂದ ಭಾರತಕ್ಕೆ ಪರಿಚಯವಾದ ಪಾಶ್ಚಿಮಾತ್ಯ ಶಿಕ್ಷಣ ಪರಿಕಲ್ಪನೆ ಭಾರತೀಯ ಮೌಲ್ಯ ಮತ್ತು ಸಂಸ್ಕೃತಿಗೆ ತೀವ್ರ ಪೆಟ್ಟು ನೀಡಿದ್ದು, ಪ್ರಸ್ತುತ ನಾವು ಹೊಂದಿರುವ ವ್ಯವಸ್ಥೆ ಶಿಕ್ಷಣದ ಮೂಲ ಆಶಯವನ್ನು ಈಡೇರಿಸುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜೋಧ್ ಪುರದಲ್ಲಿ...
'ಐ.ಆರ್.ಎನ್.ಎಸ್.ಎಸ್ -1ಸಿ' ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನು ಇಸ್ರೋ, ಅ.16ರಂದು ಯಶಸ್ವಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿ.ಎಸ್.ಎಲ್.ವಿ.ಸಿ -26 ವಾಹಕದ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಯಿತು.
ಈ ಮೂಲಕ ಭಾರತ ತನ್ನ 3ನೇ ನ್ಯಾವಿಗೇಶನ್ ಸ್ಯಾಟಲೈಟ್ ನ್ನು...
'ಅರುಣಾಚಲ ಪ್ರದೇಶ' ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು, ಈ ವಿಷಯವನ್ನು ಉನ್ನತ ಮಟ್ಟದ ಸಭೆಯಲ್ಲಿ ಚೀನಾಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಭಾರತದ ಪ್ರದೇಶಗಳನ್ನೂ ಹೊಂದಿರುವ ವಿವಾದಿತ ಚೀನಾದ ನಕ್ಷೆ ಅಲ್ಲಿನ ಮಿಲಿಟರಿ...
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯದ ವಿತ್ತ ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಮೆಹ್ ರಿಷಿ ಅವರನ್ನು ನಿಯೋಜಿಸಲಾಗಿದೆ.
ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಅರವಿಂದ್...
'ಅರುಣಾಚಲ ಪ್ರದೇಶ'ದಲ್ಲಿ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ನಿರ್ಮಾಣದ ಭಾರತ ಸರ್ಕಾರದ ಪ್ರಸ್ತಾಪಕ್ಕೆ ಚೀನಾ ವ್ಯಕ್ತಪಡಿಸಿರುವ ವಿರೋಧಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ಯಾರೂ ಎಚ್ಚರಿಕೆ ನೀಡುವ ಹಾಗಿಲ್ಲ ಹಾಗೂ ಭಾರತವನ್ನು ಹೆದರಿಸಲು...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಉಭಯ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಅ.19ರಂದು ಫಲಿತಾಂಶ ಹೊರಬೀಳಲಿದೆ.
ಉಭಯ ರಾಜ್ಯಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ಬಂದು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ...
ಲೋಕಸಭಾ ಚುನಾವಣೆ ವೇಳೆ ಶಿವಸೇನೆ ಬಿಜೆಪಿಗೆ ಬೆಂಬಲ ನೀಡದಿದ್ದರೆ ನರೇಂದ್ರ ಮೋದಿ ಇರಲಿ, ಅವರ ಅಪ್ಪ ದಾಮೋದರದಾಸ್ ಕೂಡ ಬಹುಮತಗಳಿಸಲು ಸಾಧ್ಯವಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ...
ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...
ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ-ಹರ್ಯಾಣ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿಯೇ ಮುಂದಿದೆ. ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿಯೂ ಬಿಜೆಪಿಯೇ ಉಭಯ ರಾಜ್ಯಗಳಲ್ಲೂ ಅಧಿಕಾರಕ್ಕೆ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಟೈಮ್ಸ್ ನೌ- ಸಿಓಟರ್, ಚಾಣಕ್ಯ, ಎಬಿಪಿ ನೀಲ್ಸನ್ ಸಂಸ್ಥೆಗಳು...
ಕ್ರೂರ ಮೃಗಗಳಿಂದ ನಡೆಯುವ ದುರ್ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಆದೇಶಿಸಿ ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಅ.15ರಂದು ನೊಟೀಸ್ ಜಾರಿ ಮಾಡಿದೆ.
ಮೃಗಾಲಯಗಳಲ್ಲಿ ಕ್ರೂರ ಪ್ರಾಣಿಗಳ ಅಟ್ಟಹಾಸಕ್ಕೆ ಪ್ರವಾಸಿಗರು ಸಾವನ್ನಪ್ಪುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ...
ವಿಧಾನಸಭಾ ಚುನಾವಣೆ ಮತದಾನದ ನಡುವೆ ಬಿಜೆಪಿ ಮತ್ತು ಐಎನ್ ಎಲ್ ಡಿ ಪಕ್ಷಗಳ ನಡುವೆ ಘರ್ಷಣೆ ಸಂಭವಿಸಿ ಗುಂಡಿನ ದಾಳಿ ನಡೆದಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.
ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1:30ರ ವರೆಗೆ...
ಲೋಕಸಭಾ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಸತ್ವ ಪರೀಕ್ಷೆ ಎಂದೇ ಬಿಂಬಿಸಲ್ಪಟ್ಟ 'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭೆಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ.
ಸಂಜೆ 5 ಗಂಟೆ ವರೆಗೂ ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಶೇ.68ರಷ್ಟು ಮತದಾನ ನಡೆದಿದೆ. ಹರ್ಯಾಣದ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...
ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...
ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ.
ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...
ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ...
'ಪೆಟ್ರೋಲ್', ಡೀಸೆಲ್ ದರ ಮತ್ತೊಮ್ಮೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಲಿದೆ.
ಕಳೆದ 2-3ತಿಂಗಳಿನಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ ಪ್ರತಿ ಲೀಟರ್ ಗೆ ಅ.15ರ ಮಧ್ಯರಾತ್ರಿಯಿಂದ 1.50-2.50ರೂಪಾಯಿ...
ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜಿನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೈಯಲ್ಲಿ ಹರಿಯುತ್ತಿರುವುದು ವ್ಯಾಪಾರಿ ರಕ್ತ. ಅವರು ಸತ್ಯಕ್ಕಿಂತ ಹೆಚ್ಚು ಅಸತ್ಯಕ್ಕೆ ಒಲವು ತೋರುತ್ತಾರೆ ಎಂದು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ 10 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.
ಪಂಡರಾಪುರ ಹಾಗೂ ತುಳಜಾಪುರಗಳಲ್ಲಿ ಬಿಜೆಪಿ ರ್ಯಾಲಿಯಲಿ ಮಾತನಾಡಿದ ಅವರು, ಎನ್ ಸಿಪಿಯ ಗಡಿಯಾರ ಚಿಹ್ನೆಯಲ್ಲಿನ ಸಮಯ 10:10 ಅಂತೆಯೇ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ನರೇಂದ್ರ ಮೋದಿ, ಪ್ರಧಾನಿ ಹುದ್ದೆಗಿರುವ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಹುದ್ದೆ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ.
ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ...
ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...
'ಹುಡ್ ಹುಡ್ ಚಂಡಮಾರುತ'ದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಅ.14ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಹುಡ್ ಹುಡ್ ಪೀಡಿತ ಪ್ರದೇಶ ವಿಶಾಖಪಟ್ಟಣಂಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ಮೂಲಕ ಮೋದಿ ಪರಿಶೀಲಿಸಲಿದ್ದಾರೆ....
ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...
ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...
ಶ್ರೀರಾಮ ಸೇನೆ ರಾಜ್ಯ ಘಟಕದ ವತಿಯಿಂದ ಅ.29ರಿಂದ ನ.2ರವರೆಗೆ 5ನೇ ವರ್ಷದ ದತ್ತಮಾಲಾ ಅಭಿಯಾನ ಆರಂಭವಾಗಲಿದೆ ಎಂದು ಜಾನೇಕೆರೆ ಹೇಮಂತ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದತ್ತಪೀಠಕ್ಕೆ ಉಚಿತವಾಗಿ ಯುವಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಶ್ರೀರಾಮಸೇನೆ ಕಾರ್ಯಕರ್ತರು...
ಆಂಧ್ರಪ್ರದೇಶದಲ್ಲಿ ಹುಡ್ ಹುಡ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಚಂಡಮಾರುತ ತನ್ನ ಅಬ್ಬರವನ್ನು ಆರಂಭಿಸಿದ್ದು, ಈವರೆಗೆ ಮೂವರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ಕರಾವಳಿ ಭಾಗದಲ್ಲಿ ಹುಡ್ ಹುಡ್ ಚಂಡಮಾರುತದ ತೀವ್ರತೆ ಹೆಚ್ಚಿದ್ದು, ಗಂಟೆಗೆ 190 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ....
ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....
ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ.
ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...
'ಪಾಕಿಸ್ತಾನ' ಹಾಗೂ ಭಾರತ ದೇಶಗಳ ನಡುವೆ ಶಾಂತಿಯ ವಾತಾವರಣ ಮೂಡಿಸಲು ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ ಮಲಾಲಾ ಯುಸುಫ್ ಝೈ ಹಾಗೂ ತಾವು ಕೆಲಸ ಮಾಡಬೇಕಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಭಾಜನರಾಗಿರುವ ಕೈಲಾಶ್ ಸತ್ಯಾರ್ಥಿ ತಿಳಿಸಿದ್ದಾರೆ.
ಪಾಕಿಸ್ತಾನದ ಹೆಣ್ಣು...
ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...
2014ನೇ ಸಾಲಿನ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ಭಾರತದ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದ ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಯೂಸೂಫ್ ಝೈ ಅವರಿಗೆ ಪ್ರಶಸ್ತಿ ದೊರೆತಿದೆ.
ಕೈಲಾಶ್ ಮಕ್ಕಳ ಹಕ್ಕು ಹೋರಾಟಗಾರರಾಗಿದ್ದು, ಎನ್.ಜಿ.ಓ...
ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ...
'ಪಾಕ್ ಪುಂಡಾಟಿಕೆ'ಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿರುವುದಕ್ಕೆ ಹೆದರಿರುವ ಪಾಕಿಸ್ತಾನ ಜಮ್ಮು, ಸಾಂಬಾ ಪ್ರದೇಶಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಿಲ್ಲಿಸಿದೆ.
ಪಾಕಿಸ್ತಾನ ಸೇನೆ ದಾಳಿಗೆ ಅ.9ರಂದು ಭಾರತೀಯ ಸೇನೆ ತೀವ್ರ ಪ್ರತಿದಾಳಿ ನಡೆಸಿ ಎಚ್ಚರಿಕೆ ನೀಡಿತ್ತು. ಭಾರತೀಯ ಸೇನೆ ದಾಳಿಯಿಂದ...
'ಪಾಕ್ ಪುಂಡಾಟಿಕೆ'ಗೆ ಭಾರತದಿಂದ ತೀವ್ರ ಸ್ವರೂಪದ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಈಗ ಶಾಂತಿ ಮಂತ್ರ ಜಪಿಸತೊಡಗಿದ್ದಾರೆ!
ಭಾರತದ ವಿರುದ್ಧ ಅಪ್ರಚೋದಿತವಾಗಿ ಪಾಕಿಸ್ತಾನ ಸೇನೆ ನಡೆಸುತ್ತಿರುವ ದಾಳಿಗೆ ಕಳೆದ ಕೆಲವು ದಿನಗಳಿಂದ...
ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುವ ಮೂಲಕ ಶತೃಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಯೋಗ್ಯವಾದ...
'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...
ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....
ವಾಹನ ಸವಾರರಿಗೆ ಸಿಹಿಸುದ್ದಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ.
ಮಹಾರಾಷ್ಟ್ರ ಹಾಗೂ ವಿಧಾನಸಭ ಚುನಾವಣೆ ಮುಗಿದ ಬಳಿಕ, ಅ.15ರ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುವ ಸಂಭವವಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ...
ಗುಜರಾತ್ ಸಂತ್ರಸ್ತರಂತೆ ಪಾಕಿಸ್ತಾನ ಸುಮ್ಮನೆ ಕೂರುವುದಿಲ್ಲ, ಪ್ರತಿಕಾರ ತೀರಿಸಿಕೊಳ್ಳಬಲ್ಲದು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ.
ಕೆಲದಿನಗಳ ಹಿಂದಷ್ಟೇ, ಪಾಕಿಸ್ತಾನದ ಇತರ ಪ್ರಾಂತ್ಯಗಳಂತೆಯೇ ಕಾಶ್ಮೀರ ಕೂಡ ಪಾಕಿಸ್ತಾನದ್ದೇ ಆಗಿದೆ. ನಾನು ಭಾರತದ ವಶದಲ್ಲಿರುವ...
ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಪುಂಡಾಟ ಮುಂದುವರೆದಿದ್ದು, ಭಾರತೀಯ ಸೇನಾ ಶಿಬಿರಗಳನ್ನು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಗಡಿಯಲ್ಲಿ ಅಘೋಷಿತ ಕದನದ ವಾತಾವರಣ ನಿರ್ಮಾಣವಾಗಿದೆ.
70 ಭಾರತೀಯ ಸೇನಾ ಶಿಬಿರ ಹಾಗೂ...
ಗಡಿ ಭಾಗದಲ್ಲಿ ಪಾಕ್ ಸೈನಿಕರು ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ನೀಡಿರುವ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಬೆಚ್ಚಿಬಿದ್ದಿದೆ.
ಗಡಿ ಭಾಗದಲ್ಲಿ ಪರಿಸ್ಥಿತಿ ಮಿತಿ ಮೀರುತ್ತಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅ.8ರಂದು ಪಾಕಿಸ್ತಾನದ ದಾಳಿಗೆ ಪ್ರತಿ ದಾಳಿ ನಡೆಸಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ...
ಕಾಂಗ್ರೆಸ್ ಮತ್ತು ಎನ್ ಸಿಪಿ ಎರಡೂ ಪಕ್ಷಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಎರಡೂ ಪಕ್ಷಗಳೂ ಭ್ರಷ್ಟಾಚಾರವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಹುರಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದಲೂ ಮಹಾರಾಷ್ಟ್ರದಲ್ಲಿ...
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು...
ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ.
ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ.
ಅ.7ರಂದು ಸಂಜೆ...
ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಮೊದಲು ಪಾಕಿಸ್ತಾನದಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಬಗ್ಗೆ ಗಮನ ಹರಿಸಿ ನಂತರ ಮಹಾರಾಷ್ಟ್ರದ ಬಗ್ಗೆ ಗಮನ ಹರಿಸಬಹುದು ಎಂದು ಹೇಳಿದೆ.
ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ...
ಹಗರಣ ಮುಕ್ತ ಹರ್ಯಾಣವನ್ನು ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಗೆ ಮತನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಹರ್ಯಾಣದಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹರ್ಯಾಣ ರಾಜ್ಯವನ್ನು ಬದಲಿಸುವ ಸಮಯಬಂದಿದೆ. ಹಗರಣಗಳಿಂದ ತತ್ತರಿಸಿರುವ ಹರ್ಯಾಣವನ್ನು ಕೌಶಲ್ಯಭರಿತ ರಾಜ್ಯವನ್ನಾಗಿ...
ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...
'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ.
ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...
ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕ ಯಾರು? ಇದೆಂಥಾ ಪ್ರಶ್ನೆ ಲೋಕಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲವಲ್ಲ ಎಂಬ ಉತ್ತರ ಸಹಜ, ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದ ನಾಯಕರಂತೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂಗವಾಗಿ...
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...
'ಬಿಜೆಪಿ' ವಿರುದ್ಧ ಶಿವಸೇನೆ ವಾಗ್ದಾಳಿ ಮುಂದುವರೆಸಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಸರಣಿ ಪ್ರಚಾರ ಕೈಗೊಂಡಿರುವುದನ್ನು ಟೀಕಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿನ ಕೆಲಸ ಬಿಟ್ಟು ಮಹಾರಾಷ್ಟ್ರಕ್ಕೆ ಬಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದೆ....
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ.
ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ವಿರೋಧಿಗಳ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ತಾವು ದೆಹಲಿಯಲ್ಲಿರುವವರೆಗೂ ಮಹಾರಾಷ್ಟ್ರವನ್ನು ವಿಭಜಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.7ರಂದು ಚುನಾವಣಾ ಪ್ರಚಾರ...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ.
ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...
ಸರ್ಕಾರಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯ ಪಾಲನೆ ಬಗ್ಗೆ ಗಮನವಿಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಹೊಸ ವೆಬ್ ಸೈಟ್ ಗೆ ಚಾಲನೆ ನೀಡಿದೆ. attendance.gov.in ವೆಬ್ ಸೈಟ್ ಮೂಲಕ ಸರ್ಕಾರಿ ಅಧಿಕಾರಿಗಳ ಹಾಜರಾತಿ ಬಗ್ಗೆ ಸರ್ಕಾರ ಹದ್ದಿನ...
'ಗುಜರಾತ್' ನ ಜಾಮ್ ನಗರ್ ಕರಾವಳಿ ಭಾಗದಲ್ಲಿ ಪಾಕಿಸ್ತಾನ ಮೂಲದ 6 ಮೀನುಗಾರರನ್ನು ಕರಾವಳಿ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ.
ಅತಿಕ್ರಮಣ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ ಮೀನುಗಾರರನ್ನು ಬಂಧಿಸಲಾಗಿದ್ದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರನ್ನು ಅ.6ರಂದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ...
ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...
ಬಾಳ ಠಾಕ್ರೆ ಬಗ್ಗೆ ನನಗೆ ಅಪಾರ ಗೌರವವಿದೆ ಹೀಗಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ.
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಾಳ ಠಾಕ್ರೆ ಮೇಲಿನ ವೈಯಕ್ತಿಕ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರಿದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಮುಸ್ಲಿಮರಿಗೆ ಶುಭಾಷಯ ತಿಳಿಸಿದ್ದಾರೆ.
ಈ ಸಾಲಿನ ಬಕ್ರಿದ್ ಹಬ್ಬ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಾನುಭೂತಿಯನ್ನು ಹೆಚ್ಚು ಮಾಡಲಿ ಎಂದು ಪ್ರಧಾನಿ ಹೇಳಿದ್ದಾರೆ.
ಬಲಿದಾನದ ಸಂಕೇತವಾಗಿ ಮುಸ್ಲಿಮರು ಬಕ್ರಿದ್ ಹಬ್ಬವನ್ನು...
ಕಳೆದ ಎರಡು ದಿನಗಳಿಂದ ನಗರದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮೇಯರ್ ಶಾಂತಕುಮಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಿಗ್ಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಎಲ್ಲೆಲ್ಲೂ ಕಸದ ರಾಶಿಯೇ ಕಂಡು ಬಂದಿದೆ. ಇದರಿಂದ ಆಕ್ರೋಶಗೊಂಡು, ಕಸ...
ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...
ಶಿವಸೇನೆ ಸಂಸ್ಥಾಪಕ ಬಾಳ ಠಾಕ್ರೆ ಮೇಲಿನ ಗೌರವದಿಂದಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಾಂಗ್ಲಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಶಿವಸೇನೆ ವಿರುದ್ಧ ಯಾಕೆ ಮಾತನಾಡುವುದಿಲ್ಲ...
ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು.
ನಾನು ಎಂದಿಗೂ ಭಾಷೆ,...
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕಾ ಪ್ರವಾಸಕ್ಕೆ ಹೆಚ್ಚುವರಿಯಾಗಿ ಬಳಸಲಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದ್ದು ಭದ್ರತೆ ಬಗ್ಗೆ ಆತಂಕ ಉಂಟಾಗಿದೆ.
ಏರ್ ಇಂಡಿಯಾ ಜಂಬೋ ವಿಮಾನ ಬಿಸ್ನೆಸ್ ಕ್ಲಾಸ್ ನಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದೆ. ಮುಂಬೈ-ಹೈದರಾಬಾದ್...
'ದಸರಾ' ಆಚರಣೆ ಅಂಗವಾಗಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಲ್ತುಳಿತ ಉಂಟಾಗಿ ಮೂವತ್ತೆರಡು ಜನ ಸಾವನ್ನಪ್ಪಿದ್ದಾರೆ. ಕಾಲ್ತುಳಿತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಸುಮಾರು 20 ಜನ ಮಹಿಳೆಯರು ಹಾಗು 5-6 ಮಕ್ಕಳು ಎಂದು ಬಿಹಾರ ಗೃಹ ಕಾರ್ಯದರ್ಶಿ ಅಮಿರ್...
'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ.
ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ.
ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...
ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಉಭಯ ಪಕ್ಷಗಳ ಮೈತ್ರಿ ಮುಂದುವರಿದರೆ ಸಂತೋಷ ಎಂದು ತಿಳಿಸಿದ್ದಾರೆ.
ಅಹಮದಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಬಿಜೆಪಿ ಮೈತ್ರಿ ಸುದೀರ್ಘವಾದದ್ದು. ಅಂತಹ...
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ...
ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...
ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಷ್ಟ್ರೀಯ ಹಿತದೃಷ್ಠಿಯಿಂದ ಅಭಿವೃದ್ಧಿ ಪರವಾಗಿ ಕೆಲಸ ನಿರ್ವಹಿಸಲಿದೆಯೇ ಹೊರತು ಯಾವುದೇ ನಿರ್ದಿಷ್ಠ ಕೋಮಿನ ವಿರುದ್ಧ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.3ರಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ...
'ಕಾಸರಗೋಡು' ಜಿಲ್ಲೆಯ ಕೋಳ್ಯೂರು ಗ್ರಾಮದ ಶ್ರೀಶಂಕರ ನಾರಾಯಣ ದೇವಾಲಯಕ್ಕೆ 600 ವರ್ಷಕ್ಕೂ ಮಿಗಿಲಾದ ಪ್ರಾಚೀನತೆ ಹಾಗೂ ಇತಿಹಾಸ ಪರಂಪರೆ ಇದೆ'ಎಂದು ಡಾ.ಲಕ್ಷ್ಮೀ ಜಿ ಪ್ರಸಾದ ಹೇಳಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ 28 ನೆಯ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆಯ ಕೋಳ್ಯೂರಿನ...
ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 'ಸ್ವಚ್ಛಭಾರತ-ಸ್ವಚ್ಛವಿದ್ಯಾಲಯ' ಅಭಿಯಾನವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆಯವರು ಉಪಸ್ಥಿತರಿದ್ದು ಅಭಿಯಾನ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಇಕೋ ಕ್ಲಬ್ನ ಕಾರ್ಯದರ್ಶಿ ಕು.ಮಾನಸ ಪೇರಾಲ್ ಸ್ವಚ್ಛತೆಯ ಬಗ್ಗೆ ಮಾತನಾಡಿದಳು. ಶಿಕ್ಷಕ ಪ್ರಸನ್ನ ಐವರ್ನಾಡು ಕಾರ್ಯಕ್ರಮದ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನ ಅ.3ರಂದು ಪ್ರಸಾರ ಮಾಡಿರುವುದು ದೇಶಾದ್ಯಂತ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ವಿಜಯದಶಮಿ ಆಚರಣೆ ವೇಳೆ...
'ಮಹಾರಾಷ್ಟ್ರ'ದಲ್ಲಿ ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದುಬಿದ್ದಿರುವುದಕ್ಕೆ ಶಿವಸೇನೆ ಯುವ ಮುಖಂಡ ಆದಿತ್ಯ ಠಾಕ್ರೆ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಶಿವಸೇನಾ ಯುವ ನಾಯಕ, 25ವರ್ಷಗಳ ಹಳೆಯ ಮೈತ್ರಿ ಮುರಿದುಬೀಳುತ್ತದೆ ಎಂದು...
ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಗ್ಗೆ ಕೇಂದ್ರ ಸಚಿವ ಕಲ್ ರಾಜ್ ಮಿಶ್ರಾ ಪ್ರತಿಕ್ರಿಯಿಸಿದ್ದು ಮಹಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಆದರೂ ಶಿವಸೇನೆಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತನೆ...
ಹಿಂದಿನ ಪ್ರಧಾನಿಗಳಿಗೆ ಹೋಲಿಸಿದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಮಾರುಕಟ್ಟೆ ವ್ಯವಹಾರ ಕೌಶಲ್ಯ ರೂಢಿಸಿಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಸಂದರ್ಭದಲ್ಲಿ ಶರದ್ ಪವಾರ್ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ....
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಇದೀಗ ಅಮೆರಿಕಾ ಕೂಡ ನೆರವು ನೀಡಲಿದೆ. ಅಲಹಾಬಾದ್, ಅಜ್ಮೀರ್ ಮತ್ತು ವಿಶಾಖಪಟ್ಟಣಂ ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಅಮೆರಿಕಾ ಸಹಾಯ ನೀಡಲಿದೆ.
ಶ್ವೇತಭವನದಲ್ಲಿ ಸೆ.30ರಂದು ಸುಮಾರು 90 ನಿಮಿಷಗಳ ಕಾಲ ಭಾರತ ಪ್ರಧಾನಿ...
ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪ್ರಪ್ರಥಮ ಬಾರಿಗೆ ಸ್ಥಾಪಿಸಿರುವ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಮಧ್ಯಪ್ರದೇಶದಲ್ಲಿ ಚಂಬಲ್ ಕಣಿವೆಯ ಡಕಾಯಿತರ ಮನಪರಿವರ್ತನೆ ಮಾಡಿ ಮುಖ್ಯವಾಹಿನಿಗೆ ತಂದ ಹಿರಿಯ ಗಾಂಧೀವಾದಿ ಡಾ ಎಸ್. ಎನ್. ಸುಬ್ಬರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...
ಭಾರತ-ಅಮೆರಿಕ ಸಂಬಂಧ ದೃಢ-ವಿಶ್ವಾಸಾರ್ಹ ಮತ್ತು ನಿರಂತರದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ, ಉಭಯ ನಾಯಕರ ಜಂಟಿ ಸಂಪಾದಕೀಯ ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಕಟಗೊಂಡಿದ್ದು, ಭಾರತದಲ್ಲಿನ ಹೊಸ ಸರ್ಕಾರ...
ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ, ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೇಂದ್ರ ಸರ್ಕಾರದ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಂಪುಟ ತೊರೆಯುವುದಿಲ್ಲ ಎಂದು ಶಿವಸೇನೆ ಮುಖಂಡ, ಕೇಂದ್ರ ಸಚಿವ ಅನಂತ್ ಗೀತೆ ಸ್ಪಷ್ಟಪಡಿಸಿದ್ದಾರೆ.
ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು ಆದರೆ ಎಂದಿಗೂ ಶಿವಸೇನೆ...
ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾದ ಪ್ರಮುಖ 11 ಕಂಪನಿಗಳ ಸಿಇಒಗಳ ಜತೆ ಸಭೆ ನಡೆಸಿದ್ದಾರೆ.
ಭಾರತದ ಮೂಲಸೌಕರ್ಯ ಅಭಿವೃದ್ಧಿಗಾಗಿ ಹೂಡಿಕೆ ಮಾಡಿ, ಅದರಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಜೀವನ ಗುಣಮಟ್ಟ ಹೆಚ್ಚುತ್ತದೆ ಎಂದು ಕಂಪನಿಗಳ ಮನವೊಲಿಕೆ ಯತ್ನ ನಡೆಸಿದರು.
ಮೋದಿ ಜತೆ ಸಭೆಯಲ್ಲಿ...
ಬಿಜೆಪಿ ಜತೆಗಿನ 25 ವರ್ಷಗಳ ಮೈತ್ರಿ ಮುರಿದುಬಿದ್ದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟದಿಂದ ನಿರ್ಗಮಿಸಲು ಶಿವಸೇನೆ ಚಿಂತನೆ ನಡೆಸಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಶಿವಸೇನೆಯ ಏಕೈಕ ಸಂಸದ ಅನಂತ ಗೀತೆ ಮಂತ್ರಿ ಸ್ಥಾನಕ್ಕೆ...
ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ.
ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...
ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸಕ್ಕೆ ಇಂದು ತೆರೆ ಬೀಳಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿನ ಗಾಂಧಿ ಪ್ರತಿಮೆಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು.
ವಾಷಿಂಗ್ಟನ್ ಡಿಸಿಯಲ್ಲಿರುವ ಗಾಂಧಿ ಮೆಮೋರಿಯಲ್ ಹಾಲ್ ಗೆ ಆಗಮಿಸಿದ ಪ್ರಧಾನಿ ಮೋದಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು....
ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪ್ರತಿವರ್ಷ 60 ದಿನ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂಬ ನಿಯಮವಿದೆ....
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜಯಲಲಿತಾ ಆಪ್ತ ಹಾಗೂ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರೋಸಯ್ಯ ಪ್ರಮಾಣ ವಚನ ಬೋಧಿಸಿದ್ದು, ಪನ್ನೀರ್ ಸೆಲ್ವಂ ಕಣ್ಣೀರಿಡುತ್ತಾ, ದೇವರ ಹೆಸರಲ್ಲಿ ಪ್ರಮಾಣ ವಚನ...
5 ದಿನಗಳ ಅಮೆರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಖಾಸಗಿ ಔತಣಕೂಟ ಆಯೋಜಿಸಿದ್ದಾರೆ.
ಸೆ.29ರಂದು ಸಂಜೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ ಸೆ.30ರಂದು ನಸುಕಿನಜಾವ ಔತಣಕೂಟ ಆಯೋಜಿಸಿದ್ದು, ಈ ವೇಳೆ ಉಭಯ ನಾಯಕರು ಲೋಕಾಭಿರಾಮವಾಗಿ ಮಾತುಕತೆ...
ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....
ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ.
ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...
ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ...
5 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿವರಿಗೆ ನ್ಯೂಯಾರ್ಕ್ ನಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ.
ನರೇಂದ್ರ ಮೋದಿ ನ್ಯೂಯಾರ್ಕ್ ಏರ್ ಪೂರ್ಟ್ ಗೆ ಬಂದಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಎಸ್.ಜೈಶಂಕರ್ ಹಾಗೂ ಭಾರತೀಯ ರಾಯಭಾರ ಕಛೇರಿ ಅಧಿಕಾರಿಗಳು, ಅಮೆರಿಕ ಅಧಿಕಾರಿಗಳು ಪ್ರಧಾನಿ ಮೋದಿಯವರನ್ನು...
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖಾ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಇಲಾಖೆಯಲ್ಲಿ ಸುಮಾರು 28 ಸಾವಿರ ಹುದ್ದೆಗಳು ಬಾಕಿ ಇದ್ದು ಸಧ್ಯ...
ಉತ್ತರಾ ಮಳೆಯ ಅಬ್ಬರಕ್ಕೆ ಸಿಲಿಕಾನ್ ಇಟಿ ಬೆಂಗಳೂರು ಸಂಪೂರ್ಣ ತತ್ತರಗೊಂಡಿದೆ. ಸಂಜೆಯ ವೇಳೆ ಸುರಿದ ಧಾರಾಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ವರ್ಷದ ಅತಿದೊಡ್ಡ ಮಳೆಯಾಗಿದ್ದು, ಇದರಿಂದ ಭಾಗಶ: ಬೆಂಗಳೂರು ಜಾವೃತಗೊಂಡಿತು.
ಪ್ರಸಕ್ತ ಮುಂಗಾರಿನ ಜೂನ್ ಸೆಪ್ಟೆಂಬರ್ ಅವಧಿಯಲ್ಲಿ ಸುರಿದ ಅತ್ಯಧಿಕ...
2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...
ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...
ಮಹಾರಾಷ್ಟ್ರದಲ್ಲಿ 25 ವರ್ಷಗಳ ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಅಂತ್ಯಗೊಂಡ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕರು ಮಹಾರಾಷ್ಟ್ರದ ವೈರಿಗಳು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಬಿಜೆಪಿ-ಶಿವಸೇನೆಯ ಸುದೀರ್ಘ ಮೈತ್ರಿ ಮುಂದುವರೆಯಬೇಕು ಎಂಬುದು ಮೈತ್ರಿಕೂಟದ ಇತರ...
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಉಂಟಾಗಿರುವ ಅವ್ಯವಸ್ಥೆಗೆ ಮೇಯರ್ ಶಾಂತಾಕುಮಾರಿ, ಅಧಿಕಾರಿಗಳಿಗೆ ಬೆವರಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ತುರ್ತು ಸಭೆ ಕರೆದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳ ಬೇಜವಾಬ್ದಾರಿಯಿಂದ ಜನಪ್ರತಿನಿಧಿಗಳು ತಲೆತಗ್ಗಿಸುವಂತಾಗಿದೆ. ಕೆಲಸ ಮಾಡಲು ಸಾಧ್ಯವಿಲ್ಲವೆಂದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು...
ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
ಬೆಳಿಗ್ಗೆ 8.37ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಅಗ್ರಪೂಜೆ...
ಏನಾದರಾಗೋಣ ಮೊದಲು ನಾವು ಮಾನವರಾಗೋಣ, ಮೊದಲು ನಾವು ಮಾನವತಾವಾದ ಕಲಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಜನತೆಗೆ ಕರೆ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಸಾಹಿತಿ ಗಿರೀಶ್ ಕಾರ್ನಾಡ್ ರನ್ನು...
ಮಹಾರಾಷ್ಟ್ರದಲ್ಲಿ ಕಳೆದ 25ವರ್ಷಗಳಿಂದ ಅಭಾದಿತವಾಗಿ ಮುಂದುವರೆದುಕೊಂಡು ಬಂದಿದ್ದ ಬಿಜೆಪಿ-ಶಿವಸೇನೆ ಮೈತ್ರಿ ಬಹುತೇಕ ಅಂತ್ಯವಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ಕ್ಷಣಗಳವರೆಗೂ ನಡೆದ ಉಭಯ ಪಕ್ಷಗಳ ನಡುವಿನ ಮಾತುಕತೆ...
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ 5 ದಿನಗಳ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಮೋದಿ ತಮ್ಮ ಪ್ರವಾಸ ಆರಂಭಿಸಿದ್ದಾರೆ. ಐದು ದಿನಗಳ ತಮ್ಮ...
ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ತುಮಕೂರಿನಲ್ಲಿ ಫುಡ್ ಪಾರ್ಕ್ ಉದ್ಘಾಟನೆ ವೇಳೆ ಮಾತನಾಡಿದ ಅವರು, ಆಂಧ್ರ ವಿಭಜನೆಯಾದಾಗ...
ಪ್ರಾದೆಷಿಕ ಯುದ್ಧವೊಂದನ್ನು ಗೆಲ್ಲಲು ತಯಾರಾಗಿರಿ ಎಂದು ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದು, ಈ ಕರೆ ಚೀನಾದ ನೆರೆ ರಾಷ್ಟ್ರ ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಆತಂಕಕ್ಕೆ ಕಾರಣವಾಗಿದೆ.
ಒಂದೆಡೆ ಚೀನಾ ಪಡೆಗಳು ಭಾರತದ ಗಡಿಯಲ್ಲಿ ಬೀಡು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...
ರಾಜ್ಯದಲ್ಲಿ ಶೇ.24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಯಿದ್ದು ಜನಸಂಖ್ಯೆಗೆ ಅನುಗುಣವಾಗಿ ರೂ 15,834.16 ಕೋಟಿ ಈ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸೀಟು ಹಂಚಿಕೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆಯಾದರೂ ಬಿಜೆಪಿ ಹಾಗೂ ಶಿವಸೇನೆ ಎರಡೂ ಪಕ್ಷಗಳು ಕೊಂಚ ತಮ್ಮ ಪಟ್ಟು ಸಡಿಲಿಸಿವೆ.
ಬಿಜೆಪಿ ಮೊದಲಿನ 135 ಸ್ಥಾನದ ಪಟ್ಟು ಸಡಿಲಿಸಿ 130 ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಉಭಯ ಪಕ್ಷಗಳ ನಾಯಕರು ನಡೆಸಿದ ಮಾತುಕತೆ ಸಫಲವಾಗಿದೆ.
ಬಿಜೆಪಿ-ಶಿವಸೇನೆ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಯಲ್ಲಿ ಮೈತ್ರಿ ಮುಂದುವರೆಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ.
288 ವಿಧಾನಸಭಾ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಹಾಗೂ ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸೆ.22ರಂದು ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.
ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 119 ಸ್ಥಾನ ಬಿಟ್ಟುಕೊಡುವುದಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಕೊನೆ...
ಸೆ.27ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅಧ್ಯಕ್ಷ ಬರಾಕ್ ಒಬಾಮ ಅವರ ಔತಣಕೂಟದಲ್ಲಿ ಮೋದಿ ಭಾಗವಹಿಸುವುದಿಲ್ಲ.
ನವರಾತ್ರಿ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬರಾಕ್ ಒಬಾಮ ಅವರ ಔತಣಕೂಟದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ.
ಸೆ.25ರಿಂದ ಅ.4ರವರೆಗೆ ನವರಾತ್ರಿ ಆಚರಣೆಯಿರುವುದರಿಂದ ಕಳೆದ...
'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...
ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ.
ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿಯೇ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಸಡಿಲಿಸಿ, ಮೈತ್ರಿ ಉಳಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ ಎಂಬ ಸುದ್ಧಿಯನ್ನು ಉದ್ಧವ್ ಠಾಕ್ರೆ ನಿರಾಕರಿಸಿದ್ದಾರೆ.
ಸೀಟು ಹಂಚಿಕೆ ಗೊಂದಲಕ್ಕೆ...
'ಭಾರತೀಯ ವಿದ್ಯಾಭವನ' ಪ್ರಕಟಿತ ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಬಿಡುಗಡೆ ಸಮಾರಂಭ ಸೆ.25ರಂದು ನಡೆಯಲಿದೆ.
ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇ ಪುಸ್ತಕ ಮಾಲಿಕೆಯ ಕನ್ನಡದ 25 ಭಾಗ ಹಾಗೂ ಇಂಗ್ಲೀಷ್ ನ 11 ಭಾಗಗಳನ್ನು...
ಜನರೊಂದಿಗೆ ನಾನು ನೇರ ಸಂಪರ್ಕ ಇಟ್ಟುಕೊಂಡಿದ್ದೇನೆ, ಆದರೆ ಕಾಲ ಬದಲಾಗಿದ್ದು ಯುವಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ನಾನು ಸಾಮಾಜಿಕ ಜಾಲತಾಣಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೆ.22ರಂದು ಸಾಮಾಜಿಕ ಜಾಲತಾಣ ಖಾತೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,...
'ಲವ್ ಜಿಹಾದ್' ಎಂಬುದನ್ನು ರಾಜಕೀಯ ಧೃವೀಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಲವ್ ಜಿಹಾದ್ ನಡೆಯುತ್ತಿದೆ ಎಂಬುದು ವದಂತಿಯಷ್ಟೇ ಎಂದು ಜಮಾಯತ್ ಉಲ್ಮಾ-ಐ ಹಿಂದ್ ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮೂದ್ ಮದನಿ ಹೇಳಿದ್ದಾರೆ.
ಖಾಸಗಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿರುವ ಮದನಿ, ಲವ್ ಜಿಹಾದ್...
ಭಾರತದ ವಶದಲ್ಲಿರುವ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು, ಅದನ್ನು ತಾನು ವಾಪಸ್ ಪಡೆಯುವುದಾಗಿ ಪಾಕ್ ಮಾಜಿ ಪ್ರಧಾನಿ ಬೆನಜಿರ್ ಭುಟ್ಟೋ ಪುತ್ರ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ) ನಾಯಕ ಬಿಲಾವಲ್ ಭುಟ್ಟೋ ಹೇಳಿದ್ದಾರೆ.
ಪಂಜಾಬ್ ನ ಮುಲ್ತಾನ್ ಪ್ರಾಂತ್ಯದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನಾನು...
ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ.
ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರೆದಿದೆ. ಈ ನಡುವೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಗೆ ಪ್ರಬಲ ಸಂದೇಶ ರವಾನಿಸಿದ್ದಾರೆ.
ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶಿವಸೇನೆ ಮಹತ್ವದ ಸಭೆ ನಡೆಯುತ್ತಿದ್ದು, ಈ ವೇಳೆ...
ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ.
ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ.
ತನ್ನ...
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...
ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ.
ಭಾರತದ ಜೀತು ರಾಯ್ ಶೂಟಿಂಗ್ ನಲ್ಲಿ ಚಿನ್ನದ ಪದಕಗಳಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಂದೇ ದಾಖಲೆ ನಿರ್ಮಿಸಿದ್ದಾರೆ.
50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಜೀತು...
'ಬಕ್ರಿದ್' ಅಂಗವಾಗಿ ಗೋಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮುಸ್ಲಿಮ್ ಬಾಂಧವರ ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಎಮ್ಮೆ ಮತ್ತು ಕರುಗಳನ್ನು ಮಾರಾಟ ಮಾಡುವುದು 1977ರ ಆಂಧ್ರಪ್ರದೇಶ ಗೋಹತ್ಯಾ ನಿಷೇಧ, ಪ್ರಾಣಿ ಸಂರಕ್ಷಣಾ ಕಾಯ್ದೆ...
ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಫೇಸ್ ಬುಕ್ ನಲ್ಲಿ ಸಕ್ರಿಯವಾಗಿದ್ದ ಸೋಹೈಲ್ ಅರಬಿ ಎಂಬಾತ ವಿವಿಧ ಹೆಸರಿನಲ್ಲಿ 8 ಫೇಸ್ ಬುಕ್ ಪೇಜ್ ಗಳನ್ನು...
'ಬಿಸಿಯೂಟ' ತಯಾರಿಕೆಯಲ್ಲಿ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದ್ದು, ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ...
'ಆಮ್ ಆದ್ಮಿ ಪಕ್ಷ'ದ ನಾಯಕ ಅರವಿಂದ್ ಕೇಜ್ರಿವಾಲ್ ದೆಹಲಿ ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿಯಲ್ಲಿರುವ ಜಮ್ಮು-ಕಾಶ್ಮೀರಕ್ಕೆ ಸಹಾಯ ಧನ ಕಳಿಸದಂತೆ ತಮ್ಮ ಪಕ್ಷ ಶಾಸಕರನ್ನು ದೆಹಲಿ ರಾಜ್ಯಪಾಲ ನಜೀಬ್ ಜಂಗ್ ತಡೆಯುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ....
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಶಿವಸೇನೆಯ ಮೈತ್ರಿ ಭಂಗವಾಗುವ ಸಾಧ್ಯತೆಯಿದ್ದು, ಒಂದು ವೇಳೆ ಉಭಯ ಪಕ್ಷಗಳ ನ್ನಡುವೆ ಮೈತ್ರಿ ಮುರಿದುಬಿದ್ದರೆ ಪ್ಲಾನ್ ಬಿ ಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿವೆ.
ಸ್ಥಾನ ಹೊಂದಾಣಿಕೆ ಹಾಗೂ ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಬಿಜೆಪಿ ಮತ್ತು ಶಿವಸೇನೆಯ...
ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...
ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಈ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಭೇಟಿ ಬಳಿಕ...
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ-ಅನಾವೃಷ್ಠಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ರೈತರಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಬೀದರ್, ಗುಲ್ಬರ್ಗಾ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ...
ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...
ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...
ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ...
'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...
ತಮ್ಮ 64ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಗುಜರಾತ್ ನ ಗಾಂಧೀನಗರದಲ್ಲಿ ತಮ್ಮ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ...
ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...
ಯುಟಿಲಿಟಿ ವಾಹನಗಳ ದಿಗ್ಗಜ ಮಹೀಂದ್ರಾ ಹಾಗೂ ಮಹೀಂದ್ರಾ ಯುರೋಪ್ ಮೂಲದ ಪಿಎಸ್ಎ ಪ್ಯೂಜಿಯೋತ್ ಸಿಟ್ರೊಯೆನ್ ನ ಸ್ಕೂಟರ್ ಕಂಪನಿಯನ್ನು ಖರೀದಿ ಮಾಡಲಿದೆ. ಈ ಸಂಬಂಧ ಉಭಯ ಕಂಪನಿಗಳ ನಡುವೆ ಅಂತಿಮ ಹಂತದ ಮಾತುಕತೆ ನಡೆದಿದೆ.
ಮಹೀಂದ್ರಾ ಕಂಪನಿ ಪಿಎಸ್ಎ ಪ್ಯೂಜಿಯೋತ್ ಕಂಪನಿಯ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....
'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ.
ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...
ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ಜಗದೀಶ್...
’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...
10 ರಾಜ್ಯಗಳ 33 ವಿಧಾನಸಭೆ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾದ ಗುಜರಾತ್ ನ ವೋಡೋದರಾ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್...
ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲಿ ನಡೆದ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಡಿ.ಎ ಮೈತ್ರಿ ಪಕ್ಷ ಶಿವಸೇನೆ,ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಎಚ್ಚರಿಸಿದೆ.
ಮುಂಬೈ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸನಿಹದಲ್ಲೇ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...
ಪ್ರಧಾನಿ ನರೇಂದ್ರ ಮೋದಿ ಸೆ.27ರಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಹಿಂದಿಯಲ್ಲೇ ಭಾಷಣ ಮಾಡಿದ್ದರು. ನಾನೂ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ.
ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು.
ನಿಗಮ ಮಂಡಳಿಗಳಿಗೆ ಮೊದಲ...
ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಗೊಂದಲಗಳಿಗೆ ಕಾರಣವಾಗಿದೆ.
ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ, 155ಕ್ಕಿಂತಲೂ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಲು...
ನವರಾತ್ರಿ ಅಂಗವಾಗಿ ಸರ್ಕಾರ ನಡೆಸುತ್ತಿರುವ ಉತ್ಸವಕ್ಕೆ ದಸರಾ ಎಂಬ ಪದ ಪ್ರಯೋಗ ಮಾಡುವುದನ್ನು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಸರಾ ಎಂಬುದು ಮೈಸೂರು ಮಹಾರಾಜರ ಖಾಸಗಿ ಸ್ವತ್ತು, ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್...
ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....
'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ.
ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...
ಜನರ ದೃಷ್ಟಿಯಲ್ಲಿ ತಾವು ಉತ್ತಮ ಕೆಲಸಗಳನ್ನು ಮಾಡುತ್ತಿರುವಂತೆ ತೋರಿಸಿಕೊಳ್ಳುವುದಕ್ಕಾಗಿ ಸಚಿವರೊಬ್ಬರು ತಮ್ಮ ನಿಕಟ ಪತ್ರಕರ್ತರಿಗೆ ದುಬಾರಿ ಉಡುಗೊರೆ ನೀಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಬಂದಿದ್ದು, ಈ ಸಂಬಂಧ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಡುಗೊರೆ ನೀಡಿದ ಸಚಿವರಿಗೆ ಅವರು...
ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನ ಐ.ಎಸ್.ಐ 30ಕ್ಕೂ ಅಧಿಕ ಉಗ್ರ ಘಟಕಗಳನ್ನು ರಚಿಸಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ಈ ಘಟಕದ ನೆರವಿನಿಂದ ದಕ್ಷಿಣ ಭಾರತದಲ್ಲಿ 26/11 ಮಾದರಿಯ ದಾಳಿ ನಡೆಸುವ ಭಾರೀ ಸಂಚು ರೂಪಿಸಿದೆ ಎಂದು ಇತ್ತೀಚೆಗೆ ಚೆನ್ನೈನಲ್ಲಿ...
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರೈತರು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಘೇರಾವ್ ಹಾಕಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ನೀರು ಹಕ್ಕೊತ್ತಾಯ ಸಮಾವೇಶದ ವೆಳೆ ಮಾತನಾಡಿದ ಸಚಿವ ಹೆಚ್.ಆಂಜನೇಯ, ಭದ್ರಾ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ.
ಕಳೆದ...
'ನಾಗಾಭರಣ - ಸಿನಿಮಾವರಣ' ಈ ಚಲನ ಚಿತ್ರೋತ್ಸವದ ಮೂಲಕ ಭಾರತೀಯ ವಿದ್ಯಾಭವನ ಅಂತಾರಾಷ್ಟ್ರೀಯ ಮನ್ನಣೆ ಹಾಗೂ ಜನಪ್ರಿಯತೆ ಪಡೆದ ಕನ್ನಡ ಚಲನಚಿತ್ರ, ಟಿ.ವಿ. ಧಾರಾವಾಹಿ ಹಾಗೂ ನಾಟಕಗಳ ನಿರ್ದೇಶಕರಾಗಿರುವ ಟಿ.ಎಸ್.ನಾಗಾಭರಣ ಅವರ 14 ಚಿತ್ರಗಳ ಪ್ರದರ್ಶನೋತ್ಸವ ಮತ್ತು ವಿಚಾರ ಮಂಥನವನ್ನು ಸೆಪ್ಟೆಂಬರ್...
ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್ಘರ್ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ...
ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಹ ಪರಿಸ್ಥಿತಿಯಿಂದ ಕಾಶ್ಮೀರ ಭಾಗದ 12,00 ಗ್ರಾಮಗಳು ಜಲಾವೃತವಾಗಿದೆ. ಈ ಪೈಕಿ 400 ಹಳ್ಳಿಗಳು ಜಲಾವೃತವಾಗಿವೆ.
ಜಮ್ಮು ಭಾಗದಲ್ಲಿ 1100ಹಳ್ಳಿಗಳಲ್ಲಿ ನೀರು ತುಂಬಿಕೊಂಡಿದ್ದರೆ, ಅದರಲ್ಲಿ 300 ಗ್ರಾಮಗಳು ಸಂಪೂರ್ಣವಾಗಿ ನೀರಿನೊಳಗೆ ಸೇರಿಕೊಂಡಿವೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು...
ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ.
ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ...
ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೆಲ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದರಿಂದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.
ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ಪ್ರವಾಹ ಪೀಡಿತ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕಾಶ್ಮೀರದ ಪ್ರತ್ಯೇಕವಾದಿಗಳು ಅಡ್ಡಿ...
ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...
ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...
'ಲವ್ ಜಿಹಾದ್', ಹಾಗೆಂದರೇನು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಲವ್ ಜಿಹಾದ್ ಬಗ್ಗೆ ಪ್ರಶ್ನಿಸಿದಾಗ ಹಾಗೆಂದರೇನು ಎಂದು ನನಗೆ ತಿಳಿದಿಲ್ಲ, ಲವ್ ಜಿಹಾದ್ ಪದದ ಅರ್ಥವನ್ನು ನೀವೇ ನನಗೆ ತಿಳಿಸಿ ಎಂದು...
ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...
ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...
'ಕೇಂದ್ರ ಚುನಾವಣಾ ಆಯೋಗ' ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗೆ ನಡೆಯಲಿರುವ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಪತ್ ಕುಮಾರ್ ಹೇಳಿದ್ದಾರೆ.
ಎರಡೂ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 20ರಂದು...
'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ.
ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...
ಆಧಾರ್ ಕಾರ್ಡ್ ನ್ಯೂನತೆಗಳ ಬಗ್ಗೆ ಈ ಹಿಂದೆ ಹಲವು ಆರೋಪಗಳನ್ನು ಕೇಳಿದ್ದೀವಿ, ಗುಜರಾತ್ ನಲ್ಲಿ ನಾಯಿಗೂ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ ಸಕಲ ಸೃಷ್ಠಿಗೂ ಆಧಾರವಾಗಿರುವ ದೇವರಿಗೇ ನಮ್ಮ ಘನ ಸರ್ಕಾರ ಆಧಾರ್ ಕಾರ್ಡ್ ನೀಡಿದೆ.
ಅಂದಹಾಗೆ ಆಧಾರ್...
ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...
ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...
'ಎ.ಐ.ಸಿ.ಸಿ' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಪಡೆಯುತ್ತಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು, ಅಧಿಕಾರಿಗಳಿಗೆ...
'ಇರಾಕ್' ನಲ್ಲಿ ಉಂಟಾಗಿರುವ ಶಿಯಾ ಸುನ್ನಿ ಗಳ ನಡುವಿನ ಸಮರ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದ್ದು ಸುನ್ನಿ ಸಂಘಟನೆ ಮುಖಂಡ ಅಲ್ ಬಾಗ್ದಾದಿ ತಲೆಗೆ ಶಿಯಾ ಸಂಘಟನೆ 5 ಕೋಟಿ ರೂ ಬಹುಮಾನ ಘೋಷಿಸಿದೆ. ಈ ಮೂಲಕ ಭಾರತದಲ್ಲೂ ಶಿಯಾ-ಸುನ್ನಿಗಳ ನಡುವೆ ಘರ್ಷಣೆ...
ಹತ್ತಾರು ಅಮಾಯಕ ಮಕ್ಕಳನ್ನು ಹತ್ಯೆಗೈದು ಭಕ್ಷಿಸಿದ್ದ ಉತ್ತರ ಪ್ರದೇಶದ ನಿಠಾರಿ ಗ್ರಾಮದ ನರಭಕ್ಷಕ ಸುರಿಂದರ್ ಕೋಲಿಯ ಗಲ್ಲು ಶಿಕ್ಷೆ ಜಾರಿಗೆ ಸುಪ್ರೀಂ ಕೋರ್ಟ್ ಒಂದು ವಾರದ ತಡೆ ನೀಡಿ, ಆದೆಶ ಹೊರಡಿಸಿದೆ.
ಮಧ್ಯರಾತ್ರಿ ತಡೆಯಾಜ್ನೆ ಜಾರಿಯಾಗಿರುವುದು ವಿಶೇಷ. ಇದರೊಂದಿಗೆ ಸೆ.8ರ ಬಳಿಕ ಉತ್ತರ...
ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ...
ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರದಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್.ಡಿ.ಐ)ಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇದರಿಂದಾಗಿ ಅಭದ್ರತೆ ಎದುರಿಸುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಮಲ್ಟಿ ಬ್ರಾಂಡ್ ರೀಟೆಲ್ ಕ್ಷೇತ್ರದಲ್ಲಿ ಎಫ್.ಡಿ.ಐಗೆ ನಾವು ಅವಕಾಶ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.
ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...
ಒಂದೇ ಚೀನಾ ನೀತಿಯನ್ನು ಭಾರತ ಒಪ್ಪಿಕೊಳ್ಳಬೇಕದರೆ, ಚೀನಾ ಕೂಡ ಒಂದೇ ಭಾರತ ನೀತಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಮೂಲಕ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿಗೂ ಮೊದಲೇ ಭಾರತ ದ್ವಿಪಕ್ಷೀಯ ಮಾತುಕತೆ...
ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...
ನಿತ್ಯಾನಂದ ರಾಸಲೀಲೆ ಪ್ರಕರಣ ಹಾಗೂ ಲೈಗಿಂಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಪುರುಷತ್ವ ಪರೀಕ್ಷೆ ಆರಂಭವಾಗಿದೆ.
ಸುಪ್ರೀಂ ಕೋರ್ಟ್ ಸೆ.3ರಂದು ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಿತ್ಯಾನಂದನ ಪುರುಷ್ತ್ವ ಪರೀಕ್ಷೆ...
'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.
ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...
3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...
ಭಾರತ ಪ್ರವಾಸ ಕೈಗೊಂಡಿರುವ ಜರ್ಮನ್ ನ ವಿದಶಾಂಗ ಸಚಿವ ಫ್ರಾಂಕ್ ವಾಲ್ಟರ್ ಸ್ಟೇನ್ ಮೀಯರ್ ಸೆ.8ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ವ್ಯಾಪಾರ, ಹೂಡಿಕೆ, ಹೈಟೆಕ್ ಸಹಕಾರ ಮತ್ತು ಭಾರತ-ಜರ್ಮನ್ ಸಹಯೋಗದೊಂದಿಗೆ ನವೀಕರಿಸಬಹುದಾದ...
ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ
ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...
ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...
ಜಮ್ಮು-ಕಾಶ್ಮೀರದ ಜನತೆ ಆತಂಕಪಡುವ ಅಗತ್ಯವಿಲ್ಲ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಬದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುತಿರುವ ಪ್ರವಾಹಕ್ಕೆ ಸಿಲುಕಿ ನೂರಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು...
ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.
ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...
ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ...
ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ.
ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...
'ಜಮ್ಮು'ವಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ 9ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಬಳಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ವೇಳೆ ಪ್ರವಾಹದ ರಭಸಕ್ಕೆ ದೋಣಿ ಸಮೇತ ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ...
ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...
ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...
ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ.
ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...
ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಹಾನಿಗೀಡಾದ ರಾಯಚೂರು, ಗದಗ, ಗುಲ್ಬರ್ಗಾ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸೆ.6ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದರು.
ಅತಿವೃಷ್ಟಿಯಿಂದಾಗಿ 350ರಿಂದ...
2007ರಲ್ಲಿ ಮಾವನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಇಮ್ರಾನ ಪ್ರಕರಣವನ್ನು ನೆನಪಿಸುವವಂತದ್ದೇ ಮತ್ತೊಂದು ಹೇಯ ಕೃತ್ಯ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.
ಮುಜಫರ್ ನಗರದಲ್ಲಿ ಮಾವನಿಂದಲೇ ಅತ್ಯಾಚಾರಕ್ಕೊಳಗಾದ ಮಹಿಳೆ ಇನ್ನು ಮುಂದೆ ತನ್ನ ಗಂಡನನ್ನು ತನ್ನ ಮಗನಂತೆ ಕಂಡು, ತನ್ನ ಮಾವನನ್ನು ಮದುವೆಯಾಗಬೇಕೆಂದು ಸ್ಥಳೀಯ ಮುಲ್ಲಾಗಳು...
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಓಮರ್ ಅಬ್ದುಲ್ಲಾ ಗೆ ಪತ್ರ ಬರೆದಿರುವ ರಾಜನಾಥ್...
ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್...
ಅಮೆರಿಕದ ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಕ್ರೋಶಗೊಂಡಿದ್ದು, ಐಸಿಸ್ ಉಗ್ರರ ಹುಟ್ಟಡಗಿಸುವುದಾಗಿ ಕಿಡಿಕಾರಿದ್ದಾರೆ.
ಐಸಿಸ್ ಉಗ್ರರ ಮಟ್ಟಹಾಕಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಮಧ್ಯಪ್ರಾಚ್ಯದಲ್ಲಿ ಒಂದು ಶಕ್ತಿಯೇ ಅಲ್ಲ ಎನ್ನುವವರೆಗೂ ಅಮೆರಿಕ ಹೋರಾಟ ನಡೆಸಲಿದೆ...
ತೀವ್ರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾ.ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ.
ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್...
'ಇಸ್ಲಾಂ' ಗೆ ಮತಾಂತವಾಗುವಂತೆ ಒತ್ತಾಯ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಅಂತಾರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪತಿಯೇ ಪೀಡಿಸುತ್ತಿದ್ದ ಘಟನೆ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟಿಗ ಶ್ರೀಲಂಕಾದ ಕ್ರಿಕೆಟ್ ಆಟಗಾರನಿಗೆ ಇಸ್ಲಾಂ ಗೆ...
ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಕ...
'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ.
ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...
'ಲವ್ ಜಿಹಾದ್' ಪದ ಬಳಕೆಗೆ ನಿರ್ಬಂಧ ವಿಧಿಸಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ಉತ್ತರಿಸಲು ಅಲಹಾಬಾದ್ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಲವ್ ಜಿಹಾದ್...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ...
ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪುರುಷತ್ವ ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ...
'ಜೆಡಿಎಸ್' ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ.
ಸೆ.3ರಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಭಿನ್ನಾಭಿಪ್ರಯ ಬಗೆಹರಿಸುವ ಉದ್ದೇಶದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಶಾಸಕರಿಗೂ ಆಹ್ವಾನ...
ಆಡಳಿತ ವಿರೋಧಿ ಪ್ರತಿಭಟನೆ ಎದುರಿಸುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸೆ.2ರಂದು ಪಾಕಿಸ್ತಾನದ ರಾಜಕೀಯ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ್ದು ರಾಜೀನಾಮೆಯನ್ನೂ ಕೊಡುವುದಿಲ್ಲ, ರಜೆ ಮೇಲೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸಂವಿಧಾನದ ನಿಯಮವಿದ್ದು ಅದನ್ನು ಮೀರಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾ...
ಜಪಾನ್ ನ 136 ವರ್ಷ ಹಳೆಯ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೌರಾಣಿಕ ಇತಿಹಾಸದ ಬಗ್ಗೆ ತಿಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೆ.2ರಂದು ಜಪಾನ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಭಾರತೀಯ ತತ್ವಗಳಿಗೆ ಸಂಬಂಧಿಸಿದ ಬಗ್ಗೆ ಪಾಠ ಮಾಡಿದ್ದಾರೆ!
ಭಾರತ ಅತ್ಯಂತ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ಪಾಲಿಕೆಯ ಅವಧಿ ಕೇವಲ 6 ತಿಂಗಳಿದ್ದರೂ 20 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ.
ಕೆ.ಆರ್ ಪುರಂ ನ ಹೆಚ್.ಎಸ್ ಸೈಯಿದ್ ಅಮಾನುಲ್ಲಾ, ಯಶವಂತಪುರದ ಹೆಚ್. ರಾಮಮೂರ್ತಿ,...
'ಪಾಕಿಸ್ತಾನ'ದಲ್ಲಿ ಆಂತರಿಕ ಬಿಕ್ಕಟ್ಟು ಉಲ್ಬಣಿಸಿದ್ದು ಸೆ.1ರಂದೂ ಪಾಕ್ ಸಂಸತ್ ಭವನದ ಎದುರು ಆಡಳಿತ ವಿರೋಧಿ ಪ್ರತಿಭಟನೆ ಮುಂದುವರೆದಿದೆ.
ಪಾಕ್ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಒತ್ತಾಯಿಸಿ ಅಲ್ಲಿನ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಹಾಗೂ...
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
'ಪಾಕಿಸ್ತಾನ' ಭಯೋತ್ಪಾದನೆ ನಿಲ್ಲಿಸುವವರೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಪಾಕ್ ನೊಂದಿಗೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆಯನ್ನು ಭಾರತ ರದ್ದುಪಡಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಸದ್ಯದಲ್ಲೇ ಪಾಕ್ ಗೃಹ...
ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ.
ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ.
ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...
ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು.
ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...
ಪ್ರಧಾನಿ ನರೇಂದ್ರ ಮೋದಿ ಜಪಾನ್ ನಲ್ಲಿ ಶಾಲಾ ಮಕ್ಕಳಿಗೆ ಪುರಾಣ ಪ್ರಸಿದ್ಧ ಶ್ರೀಕೃಷ್ಣನ ಕಥೆಯನ್ನು ನಿರೂಪಣೆ ಮಾಡಿದರು.
ಜಪಾನ್ ನಲ್ಲಿ ಶಿಕ್ಷಣ ಕ್ಷೇತ್ರ ಕಾರ್ಯನಿರ್ವಹಿಸುವ ವಿಧಾನ ತಿಳಿದುಕೊಳ್ಳಲು ಉತ್ಸುಕರಾಗಿದ್ದ ನರೇಂದ್ರ ಮೋದಿ, ಜಪಾನ್ ಶಾಲೆಯೊಂದಕ್ಕೆ ಸೆ.1ರಂದು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ...
ಜಪಾನ್ ಪ್ರವಾಸದಲಿರುವ ಪ್ರಧಾನಿ ನರೇಂದ್ರ ಮೋದಿ, ವಾರಾಣಸಿಯನ್ನು ಜಪಾನ್ ನ ದೇಗುಲ ನಗರಿ ಕ್ಯೋಟೋ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸ್ಮಾರ್ಟ್ ಸಿಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಕ್ಯೋಟೋದ ಅನುಭವವನ್ನು ಬಳಸಿಕೊಂಡು ಭಾರತದ ಪುಣ್ಯ ಕ್ಷೇತ್ರವಾಗಿರುವ ವಾರಾಣಸಿಯನ್ನು ಅಭಿವೃದ್ಧಿಪಡಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಪ್ರಧಾನಿ...
'ಉತ್ತರ ಪ್ರದೇಶ'ದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಮುಸ್ಲಿಂ ಯುವಕರು ಹೆಸರು ಬದಲಾಯಿಸಿಕೊಂಡು ಹಿಂದೂ ಯುವತಿಯರೊಂದಿಗೆ ಪ್ರೀತಿ ನಾಟಕವಾಡಿ ಮೋಸ ಮಾಡುವುದನ್ನು ಬಿಡದೇ ಇದ್ದಲ್ಲಿ ಅವರ ಭಾಷೆಯಲ್ಲೇ ಉತ್ತರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಇಂಡಿಯಾ...
ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ನಾಯಕ ಇಮ್ರಾನ್ ಖಾನ್ ಹಾಗೂ ತಾಹಿರ್ ಉಲ್ ಖಾದ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ನವಾಜ್ ಷರೀಫ್ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ...
ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....
ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರವಾಸದಲ್ಲಿದ್ದು, ಜಪಾನ್ ಜನತೆ 'ಮೋದಿ ಮೋಡಿ'ಗೊಳಗಾಗಿದ್ದಾರೆ. ಪ್ರಧಾನಿ ಪ್ರವಾಸದ ವೇಳೆ ಜಪಾನ್ ನಾಗರಿಕರಿಂದಲೂ ಮೋದಿ ಜಪ(ಮೋದಿ ಪರ ಘೋಷಣೆ) ಕೇಳಿಬಂದಿದ್ದು ವಿಶೇಷವಾಗಿತ್ತು.
ಭಾರತದ ಪ್ರಧಾನಿ ಭೇಟಿಗೆ ಜಪಾನ್ ನಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ. ಮೋದಿ ಗೆ ಸಾಥ್...
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...
ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಒಂದೆಡೆ ಗುಂಡಿನ ದಾಳಿ ಮುಂದುವರೆದರೆ ಇನ್ನೊಂದೆಡೆ ಉಗ್ರರ ದಾಳಿ ಮುಂದುವರೆದಿದೆ. ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಬಲಿಯಾಗಿದ್ದಾರೆ.
ಜಮ್ಮುವಿನ ಕುಪ್ವಾರ ಪ್ರದೇಶದಲ್ಲಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ನಡೆಸಿದ ಗುಂಡಿನ...
'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ.
ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...
ಇತ್ತೀಚೆಗಷ್ಟೇ ನೇಪಾಳದ ಜನತೆ ಮೋದಿ ಮೋಡಿಗೆ ಒಳಗಾಗಿದ್ದರು. ಇದೀಗ ಜಪಾನ್ ಜನತೆ ಸರದಿ. ಆ.30ರಂದು ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರವಾಸ ಆರಂಭಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ ಜಪಾನ್ ಜನತೆ ಹೃದಯ ಗೆದ್ದಿದ್ದಾರೆ
ಸಂಸತ್ ನಲ್ಲಿ ಭಾಷಣ ಮಾಡುವ ಮೂಲಕ ನೇಪಾಳೀಯರ ಹೃದಯ...
ಪ್ರಸಕ್ತ ವರ್ಷದ ಕೊನೆಯಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ಮತ್ತು ಪೊಲೀಸ್ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ದೇಶದ ಪ್ರಮುಖ ನಾಗರಿಗರ ತಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಮಾಜಿ ಲೋಕಸಭಾಧ್ಯಕ್ಷರಾದ ಸೋಮನಾಥ್...
ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....
ಆ.30ರಿಂದ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿರುವ ಹಿನ್ನಲೆಯಲ್ಲಿ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ.
ಸಂಘದ ಸದಸ್ಯರು ಈ ಹಿಂದೆ ಹಲವುಬಾರಿ ತಮ್ಮ ಬೇಡಿಕೆಗಳನ್ನು ಕರ್ನಾಟಕ...
ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ...
ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ 8 ಭಾಷೆಗಳನ್ನೊಳಗೊಂಡ .ಭಾರತ್ ಡೊಮೇನ್ (.Bharat domain) ಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದೇ ಪ್ರಥಮ ಬಾರಿಗೆ ದೇವನಾಗರಿ ಭಾಷೆಯಲ್ಲಿ .ಭಾರತ್(.Bharat) ಡೊಮೇನ್ ನ್ನು ಆರಂಭಿಸಲಾಗಿದೆ.
ಭಾರತ ಸರ್ಕಾರ ಚಾಲನೆ ನೀಡಿರುವ .ಭಾರತ್...
ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...
ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...
ರೈಫಲ್ ಶೂಟಿಂಗ್ ರಾಷ್ಟ್ರೀಯ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ಪತಿ ರಂಜಿತ್ ಕುಮಾರ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್ ನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕಿಬುಲ್ ಹಸನ್...
'ಇರಾಕ್'ನಲ್ಲಿನ ಸುನ್ನಿ ಜಿಹಾದಿ ಉಗ್ರರ ಸಂಘಟನೆಯಾದ ಐ.ಎಸ್.ಐ.ಎಸ್ (ಐಸಿಸ್) ಸೇರಿಕೊಂಡಿದ್ದಾರೆಂದು ಹೇಳಲಾಗಿದ್ದ ಮುಂಬೈ ನ ನಾಲ್ವರು ಮುಸ್ಲಿಂ ಯುವಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಇರಾಕ್ ನ ಉಗ್ರ ಸಂಘಟನೆಯಿಂದ ಆರಿಫ್ ಮಜೀದ್ ಕುಟುಂಬದವರಿಗೆ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮರ್ಥಿಸಿಕೊಂಡಿದ್ದು, ರಾಜನಾಥ್ ಸಿಂಗ್ ಅವರ ಕುಟುಂಬ ಅವ್ಯವಹಾರದಲ್ಲಿ ತೊಡಗಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಹಾಗೂ ಅವರ ಪುತ್ರ ಪಂಕಜ್ ಸಿಂಗ್ ಅವರ ವಿರುದ್ಧ...
ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಹಾಗೂ ಪಾಕಿಸ್ತಾನ ವಿರೋಧಿ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪರ್ವೇಜ್ ಮುಷರಫ್ ಆರೋಪಿಸಿದ್ದಾರೆ.
ರಾಷ್ಟ್ರದ್ರೋಹಕ್ಕೆ ಸಂಬಂಧಪಟ್ಟ ಪ್ರಕರಣವನ್ನು ಎದುರಿಸುತ್ತಿರುವ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರವೇಜ್ ಮುಷರಫ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನುಚಿತ ಭಾಷೆಯಿಂದ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್ ಸೈಟ್ ನಲ್ಲಿ ಪ್ರಸಕ್ತ ಸಾಲಿನ ದಸರಾ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ.
ಆ.25ರಂದು ಜಿಲ್ಲಾಡಳಿತದಿಂದ ಪ್ರಾರಂಭವಾಗಿದ್ದ ದಸರಾ ವೆಬ್ ಸೈಟ್ ನಲ್ಲಿ ಮೈಸೂರು ಮಹಾರಾಜ ಶ್ರೀಕಂಠದತ್ತ...
ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ.
ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ 5 ಉಗ್ರರ ಹತ್ಯೆ ಮಾಡಲಾಗಿದೆ.
ಉಗ್ರರು ಹಾಗೂ ಸೇನಾ ಪಡೆಯ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಪಡೆ 5 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ...
ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....
'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.
ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...
'ಕೇರಳ' ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಶೀಲಾ ದೀಕ್ಷಿತ್ ಆ.26ರಂದು ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ನೀಡುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ, ನಿನ್ನೆಯೇ ರಾಜೀನಾಮೆ ನೀಡಿದ್ದೇನೆ, ರಾಜೀನಾಮೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯಿಸುತ್ತೇನೆ. ಈಗ ಯಾವ ವಿಷಯದ...
'ಬಿಜೆಪಿ' ಸಂಸದೀಯ ಮಂಡಳಿಯಿಂದ ಎಲ್.ಕೆ ಅಡ್ವಾಣಿ ಸೇರಿದಂತೆ ಕೆಲವು ಹಿರಿಯರಿಗೆ ಕೊಕ್ ನೀಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅಟಲ್ ಬಿಹಾರಿ ವಾಜಪೇಯಿ ಅವರ ಯುಗ ಅಂತ್ಯವಾಗಿದೆ.
ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಆ.26ರಂದು...
ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿನ ನಡುವೆ ನಡೆದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ.
ಶಿಕಾರಿಪುರ, ಬಳ್ಳಾಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ಬಳ್ಳಾರಿಯಲ್ಲಿ...
'ಮಧ್ಯಪ್ರದೇಶ'ದಲ್ಲಿರುವ ಚಿತ್ರಕೂಟ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದ್ದು 10 ಜನರು ಮೃತಪಟ್ಟಿದ್ದು 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶ- ಉತ್ತರ ಪ್ರದೇಶದ ಮಧ್ಯಭಾಗದಲ್ಲಿ ಹರಡಿರುವ ವಿಂಧ್ಯ ಪರ್ವತ ಶ್ರೇಣಿಯ ಉತ್ತರ ಭಾಗದಲ್ಲಿ ಚಿತ್ರಕೂಟ ದೇವಾಲಯವಿದೆ.
ಸತ್ನಾ ಜಿಲ್ಲಾಧಿಕಾರಿ ಕಾಲ್ತುಳಿತ...
ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ...
ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು.
ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...
'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...
'ಜಮ್ಮು-ಕಾಶ್ಮೀರ'ದ ಕತುವಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಬೆಂಬಲ ಪಡೆದು ಜಮ್ಮು-ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಓಮರ್ ಅಬ್ದುಲ್ಲ ಸರ್ಕಾರ ಕೊನೆ...
2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...
ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಅರ್ನಿಯಾ, ಆರ್.ಎಸ್.ಪುರಗಳಲ್ಲಿ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆದಿದ್ದು, ಉದ್ವಿಗ್ನ ವಾತಾವರಣ ಉಂಟಾಗಿದೆ.
ಅರ್ನಿಯಾ, ಆರ್.ಎಸ್.ಪುರಗಳಲ್ಲಿ 25 ಸೇನಾ ನೆಲೆಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಈ ಭಾಗದಲ್ಲಿನ...
ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ.
ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...
ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ...
'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಗುತ್ತದೆ. ಅನಂತ ಮೂರ್ತಿ ಅವರ ಕುಟುಂಬಸ್ಥರು ಮತ್ತು ಅವರ...
ಜಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಜಮ್ಮುವಿನ ಅಂತರಾಷ್ಟ್ರೀಯ ಗಡಿ ಭಾಗದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ 22 ಬಿಎಸ್ ಫ್...
ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ...
ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...
ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿದ್ದರೂ ಬುದ್ದಿ ಕಲಿಯದ ಪಾಕಿಸ್ತಾನ, ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಆ.21ರ ನಡುರಾತ್ರಿ ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ 2 ಬಿ.ಎಸ್.ಎಫ್ ತುಕಡಿಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಯೋಧರು...
ಗೃಹ ಸಚಿವ ರಾಜನಾಥ್ ಸಿಂಗ್ ವಾಸಿಸುತ್ತಿರುವ ನಿವಾಸ ಭದ್ರತಾ ಗುಣಮಟ್ಟಕ್ಕೆ ಅನುಗುಣವಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.
ದೆಹಲಿ ಪೊಲೀಸ್ ಅಧಿಕಾರಿಗಳು, ಗುಪ್ತಚರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದ ಭದ್ರತಾ...
ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ.
ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...
'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ.
ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...
'ಪ್ರಧಾನಿ'ಯಾದ ಬಳಿಕ ಪ್ರಥಮ ಬಾರಿಗೆ ಅಮೆರಿಕಗೆ ಭೇಟಿ ನೀಡಲಿರುವ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲು ಅಲ್ಲಿ ನೆಲೆಸಿರುವ ಭಾರತ ಸಂಜಾತ ಪ್ರಜೆಗಳು ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅನಿವಾಸಿ ಭಾರತೀಯರು ತುದಿಗಾಲಲ್ಲಿ ನಿಂತಿದ್ದು ಸಕಲ...
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ, ರಾಜ್ಯ ಸರ್ಕಾರ ಅತ್ಯಾಚಾರಿಗಳ ಮೇಲೆ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರೂ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ.
ಬಿಹಾರದ ಯುವತಿ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ನಡೆಸಲಾಗಿದ್ದು ತಾವರೆಕೆರೆ ಪೊಲೀಸ್...
ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...
ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ.
ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ...
ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.
ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಗ್ರಾಮದಲ್ಲಿ...
ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ಪದಚ್ಯುತಗೊಳಿಸಿರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ರಾಜ್ಯಪಾಲರ ಹುದ್ದೆಯಿಂದ ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಅಜೀಜ್ ಖುರೇಶಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪದಚ್ಯುತಿಗೊಳಿಸಿರುವ ಸಂಬಂಧ 6 ವಾರಗಳಲ್ಲಿ...
'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
ದೇಶ ಮುಂದುವರಿಯುವುದೆಂದರೆ ರಾಜ್ಯಗಳು ಮುಂದುವರಿಯುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ವಿದ್ಯುತ್ ಗ್ರಿಡ್ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಯಾವುದೇ ಭಾಗ ದುರ್ಬಲವಾಗಿರಬಾರದು, ಎಲ್ಲಾ ರಾಜ್ಯಗಳೂ ಅಭಿವೃದ್ಧಿ ಹೊಂದಬೇಕು, ಎಲ್ಲಾ ರಾಜ್ಯಗಳು ಅಭಿವೃದ್ಧಿ...
ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...
'ಬೆಂಗಳೂರು' ನಗರದ ಹೊರವಲಯದಲ್ಲಿ ನಡೆದಿರುವ ಬಿಹಾರ ಮೂಲದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ರಾಮನಗರ ಎಸ್.ಪಿ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ಧ ಸಿ.ಆರ್.ಪಿ.ಸಿ ಸೆಕ್ಷನ್ 376(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣ ದಾಖಲಾಗಿರುವ ತಾವರೆಕೆರೆ ಪೊಲೀಸ್...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ.
ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...
ರಾಜ್ಯಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಗೋಡು ತಿಮ್ಮಪ್ಪ, ಹಿಂದಿನ ಸರ್ಕಾರಕ್ಕೂ ಈ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ...
ಉಗ್ರರಿಂದ ಜೀವ ಬೆದರಿಕೆಯಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆ ಡಬ್ಬಲ್ ಟ್ರ್ಯಾಕ್ ಮಾದರಿ ವ್ಯವಸ್ಥೆಗೆ ಎಸ್.ಪಿ.ಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ನಿರ್ಧರಿಸಿದೆ.
ಉಗ್ರರಿಂದ ಜೀವ ಬೆದರಿಕೆಯಿರುವ ನಾಯಕರು ರಸ್ತೆ ಮೇಲೆ ಪ್ರಯಾಣ ಮಾಡುವಾಗ ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಅವರು ಎಲ್ಲಿಗೆ...
ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...
ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ.
ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...
'2 ಜಿ ಹಗರಣ'ದಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಎ.ರಾಜಾ, ಕನಿಮೋಳಿಗೆ ಆ.20ರಂದು ಸಿ.ಬಿ.ಐ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸ್ವಾನ್ ಟೆಲಿಕಾಂ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶಾಹಿದ್ ಉಸ್ಮಾನ್ ಬಲ್ವಾ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಇದೇ...
'ಅಮೆರಿಕ ಪ್ರವಾಸ' ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡುವ ಸಾಧ್ಯತೆಗಳು ಕ್ಷೀಣಿಸುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸೀತ್, ಅಮೆರಿಕಾದಲ್ಲಿ ನವಾಜ್ ಷರೀಫ್-ನರೇಂದ್ರ ಮೋದಿ ಭೇಟಿಗೆ ಕಾರ್ಯಕ್ರಮ ನಿಗದಿಯಾಗಿಲ್ಲ...
'ಮುಂಬೈ'ನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಮುಂಬೈ ನಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಇಂಡಿಗೋ6-E 176 ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿದ್ದ...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
'ಇರಾಕ್' ಉಗ್ರ ಸಂಘಟನೆ ಐ.ಎಸ್.ಐ.ಎಸ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕದವರ ಮೇಲೆ ಯಾವುದೇ ಪ್ರದೇಶದಲ್ಲಿ ದಾಳಿ ನಡೆಸುವುದಾಗಿ ಐ.ಎಸ್.ಐ.ಎಸ್ ಎಚ್ಚರಿಕೆ ನೀಡಿದೆ.
ಐ.ಎಸ್.ಐ.ಎಸ್ ಮೇಲೆ ಮಿಲಿಟರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಇತ್ತೀಚೆಗಷ್ಟೇ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ...
'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ.
ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...
'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
ಆ.19ರಂದು ತೆಲಂಗಾಣ ಸರ್ಕಾರ ಮನೆ ಮನೆ ಸಮೀಕ್ಷೆ ನಡೆಸಲಿದೆ. ಈ ಹಿನ್ನಲೆಯಲ್ಲಿ ಇಡೀ ರಾಜ್ಯದಲ್ಲಿ ಬಂದ್ ಸ್ಥಿತಿ ನಿರ್ಮಾಣವಾಗಲಿದೆ.
ರಾಜ್ಯ ಸರ್ಕಾರವೇ ಸಾರ್ವತ್ರಿಕ ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಖಾಸಗಿ ಕಂಪನಿಗಳು ಕೂಡ ಮುಚ್ಚಲಿವೆ. ಮನೆ ಮನೆ ಸಮೀಕ್ಷೆಗೆ ವಿರೋಧ...
ಮಾಜಿ ಸಚಿವ, ಅಕ್ರಮ ಗಣಿಗಾರಿಕೆಯ ಆರೋಪಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 37.86 ಕೋಟಿ ರೂಗಳನ್ನು ಅಕ್ರಮ ಹಣ ವರ್ಗವಣೆ ಕುರಿತ ವಿಶೇಷ ನ್ಯಾಯಲಯ ಮುಟ್ಟುಗೋಲು ಹಾಕಿಕೊಂಡಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ 4 ಕೋಟಿ...
ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ.
ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...
ನಿತ್ಯಾನಂದ ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಹಾಗೂ ಆತನ ಶಿಷ್ಯಂದಿರು ರಾಮನಗರ ಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರುಷತ್ವ ಪರೀಕ್ಷೆ ವಿಚಾರವಾಗಿ ನಿತ್ಯಾನಂದ ಹಾಗೂ ಆತನ 6 ಜನ ಶಿಷ್ಯಂದಿರು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆ.20ರಂದು ನಿತ್ಯಾನಂದ ಸಲ್ಲಿಸಿರುವ...
'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...
ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು.
ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ...
ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...
20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ.
ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...
ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ ಏಳು ಜನ ಬಿ.ಎಸ್.ಎಫ್ ಯೋಧರ ಮೇಲೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ.
ಆ.16ರ ಮಧ್ಯರಾತ್ರಿಯಿಂದ ಗಡಿ ಪ್ರದೇಶದಲ್ಲಿ ಆರಂಭವಾದ ಗುಂಡಿನ ದಾಳಿ ಆ.17ರ...
'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...
ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸದಸ್ಯರನ್ನೊಳಗೊಂಡ ಸಮಿತಿ ಉತ್ತರ ಪ್ರದೇಶ ಸರ್ಕಾರಕ್ಕೆ ಆ.17ರಂದು ವರದಿ ಸಲ್ಲಿಸಿದೆ.
ವರದಿಯಲ್ಲಿ, ಕೋಮುಗಲಭೆ ಸಂಭವಿಸುವುದಕ್ಕೆ ಸ್ಥಳೀಯ ಆಡಳಿತದ ವೈಫಲ್ಯವನ್ನೇ...
'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ.
ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು...
ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...
ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ.
ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...
ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ.
ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ.
ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...
'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಜಾರ್ಖಂಡ್ ನ ರಾಜ್ಯಪಾಲರು ಅಸ್ವಸ್ಥರಾದ ಘಟನೆ ನಡೆದಿದೆ.
ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದ ರಾಜ್ಯಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ ಸಯೀದ್ ಅಹಮದ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.
ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...
ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಮಾಜಿ ಕ್ರಿಕೆಟಿಗ, ಪಾಕ್ ರಾಜಕಾರಣಿ ಇಮ್ರಾನ್ ಖಾನ್ ಕಾರಿನ ಮೇಲೆ 15 ಗುಂಡಿನ ದಾಳಿ ನಡೆದಿದೆ. ಪ್ರಾಣಾಪಾಯದಿಂದ ಇಮ್ರಾನ್ ಖಾನ್ ಬಚಾವಾಗಿದ್ದಾರೆ.
ತಮ್ಮ ಮೇಲೆ ಗುಂಡಿನ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್...
ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...
ಭಾರತದೊಂದಿಗೆ ಪಾಕಿಸ್ತಾನ ಸಹ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಭ್ರಮದಲ್ಲಿದೆ. ಪಾಕಿಸ್ತಾನದ 68ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ.
ಪಾಕಿಸ್ತಾನ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಜನತೆಗೆ ಶುಭಾಷಯಗಳನ್ನು ತಿಳಿಸುತ್ತೇನೆ ಎಂದು ಪ್ರಧಾನಿ...
ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...
'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...
'ಸಮಾಜವಾದಿ ಪಕ್ಷ'(ಎಸ್.ಪಿ)ದ ಮುಖಂಡ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಅವರಿಗೆ ಆಪ್ತ ಎಂಬುದು ಗೊತ್ತಿರುವ ಸತ್ಯ. ಆದರೆ ಇದೇ ಆಜಂ ಖಾನ್, ಮುಲಾಯಂ ಸಿಂಗ್ ಯಾದವ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದ ರ್ಯಾಲಿಯಲ್ಲಿ...
ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...
ಅಸಹನೆಯ ಮತ್ತು ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.14ರ ಸಂಜೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ದೇಶದ ಉಳಿವಿಗಾಗಿ ಉಗ್ರಗಾಮಿತ್ವವನ್ನು ಮಟ್ಟ ಹಾಕಬೇಕಿದೆ ಎಂದು ಕರೆ ನೀಡಿದ್ದಾರೆ.
ಅಸ್ಥಿತ್ವದಲ್ಲಿರುವ ಭೂಪಟವನ್ನು...
ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...
ಭಾರತೀಯ ಮೂಲದ ಇಬ್ಬರು ಪ್ರೊಫೆಸರ್ ಗಳಿಗೆ ಗಣಿತ ವಿಭಾಗದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪೈಕಿ ಒಬ್ಬರಿಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ.
ಭಾರತೀಯರಾದ ಪ್ರೊ.ಮಂಜುಳ್ ಭಾರ್ಗವ ಅವರಿಗೆ ಫೀಲ್ಡ್ ಮೆಡಲ್ (ಗಣಿತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ), ಪ್ರೊ.ಸುಭಾಷ್...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...
'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ...
ಪೆಟ್ರೋಲ್ ದರ ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಆ.13ರಂದು ಟ್ವೀಟ್ ಮಾಡಿದ್ದಾರೆ.
ನಾಳೆ (ಗುರುವಾರ) ಮಧ್ಯರಾತ್ರಿಯಿಂದ ಪ್ರತಿ ಲೀಟರ್ ಗೆ 1.89-2.38 ರೂ. ಇಳಿಕೆಯಾಗಲಿದ್ದು ಸ್ವಾತಂತ್ರ್ಯ ದಿನಾಚರಣೆ ವೇಳೆ ವಾಹನ ಮಾಲಿಕರಿಗೆ ಸಿಹಿ ಸುದ್ದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರು ನಡೆಸಿರುವ ದಾಳಿಗೆ 7 ಗಡಿ ಭದ್ರತಾ ಪಡೆ(ಬಿ.ಎಸ್.ಎಫ್) ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೆಂಗಾವಲು ಬಿ.ಎಸ್.ಎಫ್ ಪಡೆ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 7 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯನ್ನು...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು...
ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಲೇಹ್ ನಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದ್ದಾರೆ.
ಲೇಹ್ ನಲ್ಲಿ ಶ್ರೀನಗರ್ ಟ್ರಾನ್ಸ್ ಮಿಷನ್ ಲೈನ್ ಗೆ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರ ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾನ್ಯ ಜನರ ಜೀವನದಲ್ಲಿಯೂ ಬದಲಾವಣೆಯಾಗಬೇಕು, ಅಂತಹ ಅಭಿವೃದ್ಧಿಯಾಗುವ...
ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರಷತ್ವ ಪರೀಕ್ಷೆ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಕಳೆದ ವಾರವೇ...
'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ.
ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...
ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡುವ ಸಾಧ್ಯೆಯಿದೆ.
ರಾಷ್ಟ್ರೀಯ ಘಟಕದ ಪುನಾರಚನೆಗೆ ಬಿಜೆಪಿ ಮುಂದಾಗಿದ್ದು, ಕರ್ನಾಟಕದ ಮುಖಂಡರಿಗೆ ಹುದ್ದೆ ನೀಡಲು ನಿರ್ಧರಿಸಿದೆ. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ...
ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ಯಾಸಿಸ್ಟ್ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದಾರೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾಮಾನ್ಯ ರಾಜಧಾನಿಯಾಗಿರುವ ಹೈದ್ರಾಬಾದ್ ನ ಕಾನೂನು ಸುವ್ಯವಸ್ಥೆ ವಿಶೇಷ ಹೊಣೆಗಾರಿಕೆಯನ್ನು ರಾಜ್ಯಪಾಲ ನರಸಿಂಹನ್ ಅವರಿಗೆ ವಹಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯು...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...
2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ.
ಮೈಸೂರು ಮಹಾರಾಜ...
ಭಾರತದೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಪಾಕ್ ಪ್ರಧಾನಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದರ ಬೆನ್ನಲ್ಲೇ, ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನಿ ಯೋಧರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿರುವುದು ವಿಪರ್ಯಾಸ!
ಕಳೆದ 48ಗಂಟೆಯೊಳಗೆ ಪಾಕ್ ಸೈನಿಕರು ಮೂರನೇ ಬಾರಿಗೆ ಕದನ ವಿರಾಮ ಉಲ್ಲಂಘನೆ...
2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...
'ರಾಷ್ಟ್ರ ವಿರೋಧಿ ಹೇಳಿಕೆ' ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರಿ, ಸಂಸದೆ ಕವಿತಾ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ವಾತಂತ್ರ್ಯಾನಂತರ ಹೈದ್ರಾಬಾದನ್ನು ಬಲವಂತವಾಗಿ ಭಾರತದೊಂದೊಗೆ ವಿಲೀನ ಮಾಡಲಾಗಿದೆ ಎಂದು ಚಂದ್ರಶೇಖರ ರಾವ್ ಪುತ್ರಿ ಕವಿತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಷ್ಟೇ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...
'ಆಮ್ ಆದ್ಮಿ ಪಕ್ಷ'ದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಯಾವ ದೇಶದವರು? ಇದೆಂಥ ಪ್ರಶ್ನೆ ಅಂತ ಕುತೂಹಲ ಮೂಡಿದ್ದರೆ ಒಮ್ಮೆ ಆಮ್ ಆದ್ಮಿ ಪಕ್ಷದ ಅಧಿಕೃತ ವೆಬ್ ಸೈಟ್ ನೋಡಿ ಬನ್ನಿ, ನೀವು ಇದೇ ಪ್ರಶ್ನೆ ಕೇಳುತ್ತೀರಾ..
ವಿವಾದಗಳಿಂದಲೇ ಗುರುತಿಸಿಕೊಂಡಿರುವ ಆಮ್ ಆದ್ಮಿ...
'ಇರಾನ್' ನ ಮೆಹ್ರಾಬಾದ್ ಏರ್ ಪೋರ್ಟ್ ನಲ್ಲಿ ಜೆಟ್ ವಿಮಾನ ಪತನಗೊಂಡಿದ್ದು 40 ಮಂದಿ ದುರ್ಮರಣ ಹೊಂದಿದ್ದಾರೆ. ಭಾನುವಾರ, ಆ.10ರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
ಇರಾನ್ ನ ಟೆಹ್ರಾನ್ ಬಳಿಯ ಮೆಹ್ರಾಬಾದ್ ಏರ್ ಪೋರ್ಟ್ ಏರ್ಪೋರ್ಟ್ ಬಳಿ ಇರಾನ್-141 ಏರ್...
ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್...
'ರಾಮನಗರ'ದ ಅರ್ಕೇಶ್ವರ ದೇವಾಲಯಕ್ಕೆ ಅನ್ಯ ಕೋಮಿನ ಯುವಕನೊಬ್ಬ ನುಗ್ಗಿ ದಾಂಧಲೆ ಮಾಡಿದ ಘಟನೆ ಆ.10ರಂದು ಬೆಳಕಿಗೆ ಬಂದಿದೆ.
ರಾಮನಗರದ ರೆಹಮತ್ ಎಂಬ ಯುವಕ ಆ.9ರಂದು ರಾತ್ರಿ ದೇವಾಲಯದ ಬೀಗ ಮುರಿದು ಒಳಕ್ಕೆ ನುಗ್ಗಿ ದೇವಾಲಯ ಗೋಪುರ ಹಾಗೂ ಕಳಶ, ಗಂಟೆಗಳನ್ನು ಹಾಳುಗೆಡವಿದ್ದಾನೆ....
ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...
ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕಕ್ಕೆ ಅನುಮೋದನೆ, ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಬಿಜೆಪಿ ಪರಿಷತ್ ಸಭೆ ಆರಂಭವಾಗಿದೆ.
ದೆಹಲಿಯ ಜವಹರ್ ಲಾಲ್ ನೆಹರು ಸ್ಟೇಡಿಯಂ ನಲ್ಲಿ ಆರಂಭವಾದ ಪರಿಷತ್ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು....
ಟೀ ಮಾರುವವನೂ ಪ್ರಧಾನಿಯಾಗಬಹುದೆಂಬುದನ್ನು ಮೋದಿ ತೋರಿಸಿದ್ದಾರೆ: ಅಮಿತ್ ಶಾ
ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಬಹುದು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸಾಧಿಸಿ ತೋರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು,...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...
'ಅಮೆರಿಕಾ' ರಕ್ಷಣಾ ಕಾರ್ಯದರ್ಶಿ ಚಕ್ ಹಗೆಲ್ ಭಾರತಕ್ಕೆ ಆಗಮಿಸಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಆ.8ರಂದು ಭೇಟಿ ಮಾಡಿದ್ದಾರೆ. ಉಭಯ ದೇಶಗಳ ಮಿಲಿಟರಿ ಸಂಬಂಧಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡಿಸಿದ್ದಾರೆ.
ಹಗೆಲ್ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...
ಉತ್ತರ ಇರಾಖ್ ನಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಅಮೆರಿಕಾ ನಾಗರಿಕರನ್ನು ಸುರಕ್ಷತೆಗಾಗಿ ಅಗತ್ಯಬಿದ್ದರೆ ಉಗ್ರರ ಮೇಲೆ ವೈಮಾನಿಕ ದಾಳಿ ನಡೆಸಿ ಎಂದು ಅಮೆರಿಕಾ ಸೇನೆಗೆ ಬರಾಕ್ ಒಬಾಮ ಆದೇಶಿಸಿದ್ದಾರೆ.
ಇರಾಖ್ ನಲ್ಲಿ ಉಗ್ರರ ಕಪಿಮುಷ್ಠಿಯಲ್ಲಿ ಸಿಲುಕಿರುವ ಧಾರ್ಮಿಕ...
'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ.
ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...
ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
ಪಶ್ಚಿಮ ಬಂಗಾಳದಲ್ಲಿ ಕೈಗಾರಿಕಾಭಿವೃದ್ಧಿಯಾಗುತ್ತಿಲ್ಲ ಎಂದು ಹೇಳಿರುವ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಬುದ್ದಿ ಸ್ಥಿಮಿತದಲ್ಲಿಲ್ಲ ಎಂದು ಪಶ್ಚಿಮ ಬಂಗಾಳ ವಿತ್ತ ಸಚಿವ ಅಮಿತ್ ಮಿತ್ರ ಹೇಳಿದ್ದಾರೆ.
ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರತನ್ ಟಾಟಾ ಪಶ್ಚಿಮ...