'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ.
ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....
ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ.
ಯಾದವ್ ಮತ್ತು ಭೂಷಣ್ ಆಪ್ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...