Untitled Document
Sign Up | Login    
Dynamic website and Portals
  

Related News

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ನಿಧನ

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಮಂಗಳವಾರ ನಿಧನರಾಗಿದ್ದಾರ. ಕೊಯಿರಾಲ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೊಯಿರಾಲ ಅವರು ನ್ಯುಮೋನಿಯಾದಿಂದ ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಫೆ. 10,2014 ರಂದು ಪ್ರಧಾನಿ ಆಗಿ ಆಯ್ಕೆ ಆಗಿದ್ದ...

ಗೋ ಮತೆಗಾಗಿ ಸಾಯಲೂ ಸಿದ್ಧ, ಸಾಯಿಸಲೂ ಸಿದ್ಧಃ ಸಾಕ್ಷೀ ಮಹರಾಜ್

ದಾದ್ರಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿರುವ ಸಂದರ್ಭದಲ್ಲಿ, ಇನ್ನಷ್ಟು ತುಪ್ಪ ಸುರಿಯುವಂತೆ ಬಿಜೆಪಿ ಎಂಪಿ ಸಾಕ್ಷೀ ಮಹರಾಜ್ ಗೋವಿಗಾಗಿ ಸಾಯಲೂ ಸಿದ್ಧ, ಸಾಯಿಸಲೂ ಸಿದ್ಧ ಎಂದು ಹೇಳಿದ್ದಾರೆ. ನಮ್ಮ ತಾಯಿಗೆ ಆಗುತ್ತಿರುವ ಅವಮಾನವನ್ನು ಸಹಿಸಲಾಗುವುದಿಲ್ಲ... ಸಾಯುತ್ತೇವೆ.. ಸಾಯಿಸುತ್ತೇವೆ ಎಂದು ಸಾಕ್ಷೀ ಮಾಹರಾಜ್ ಹೇಳಿದ್ದಾರೆ....

ಕಾಂಗ್ರೆಸ್ ಪ್ರತಿಭಟನೆಗೆ ಮುಂಗಾರು ಅಧಿವೇಶನ ನೀರುಪಾಲು: ಅನಿರ್ಧಿಷ್ಠಾವಧಿ ಮುಂದೂಡಿಕೆ

ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು. ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...

ಬಿಹಾರದ ಅಭಿವೃದ್ಧಿ ಕುಂಠಿತವಾಗಲು ನಿತೀಶ್ ಕುಮಾರ್ ದ್ವೇಷ ರಾಜಕೀಯ ಕಾರಣ: ಮೋದಿ

ಬಿಹಾರದ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಹಾರದ ಅಭಿವೃದ್ಧಿ ಕುಂಠಿತವಾಗಲು ನಿತಿಶ್ ಅವರ ದ್ವೇಷ ರಾಜಕಿಯವೇ ಕಾರಣ, ನನ್ನ ಮೇಲಿನ ಹಗೆಯಿಂದ ಬಿಹಾರದ ಪ್ರಗತಿಯಾಗಲು ನಿತಿಶ್ ಬಿಡಲಿಲ್ಲ ಎಂದು ಅವರು...

ರಾಜಕೀಯ ಜೀವನದಲ್ಲಿ ಆರೋಪ ಕೇಳಿಬಂದಾಗ ರಾಜೀನಾಮೆ ನೀಡಬೇಕು: ಎಲ್.ಕೆ.ಅಡ್ವಾಣಿ

ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ರಾಜಕೀಯ ಜೀವನದಲ್ಲಿ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸುಷ್ಮಾ ಸ್ವರಾಜ್ ಮತ್ತು ಸ್ಮೃತಿ ಇರಾನಿ ಮತ್ತು ಮಹಾರಾಷ್ಟ್ರದಲ್ಲಿ...

ಪ್ರಯಾಣ ದಾಖಲೆಗಾಗಿ ಹೆಸರು ಬದಲಿಸಿಕೊಂಡಿದ್ದ ಲಲಿತ್ ಮೋದಿ

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿದೇಶ ಪ್ರಯಾಣ ಸಂಬಂಧ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದ ವಿಚಾರ ಈಗ ಬಹಿರಂಗವಾಗಿದೆ. ಬ್ರಿಟೀಷ್ ಮೂಲದ ಮಾಧ್ಯಮ ವರದಿ ಮಾಡಿರುವಂತೆ ಬ್ರಿಟಿಷ್ ಸರ್ಕಾರಕ್ಕೆ ಲಲಿತ್ ಮೋದಿ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಅವರು ತಮ್ಮ ಹೆಸರನ್ನು ಪ್ರಿನ್ಸ್ ಚಾರ್ಲ್ಸ್...

ದೆಹಲಿಯಲ್ಲಿ ಆಪ್-ಬಿಜೆಪಿ ಕಸದ ಹೆಸರಲ್ಲಿ ರಾಜಕೀಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ. ಉಪಮುಖ್ಯಮಂತ್ರಿ ಮನೀಶ್‌...

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ: ದೇವೇಗೌಡ

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಇಡೀ ಕರ್ನಾಟಕದಲ್ಲಿ ಅಂತಹವರು ಯಾರೂ ಸಿಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾನು ದೇಶದ ಪ್ರಧಾನಿಯಾಗಿದ್ದು ಆಕಸ್ಮಿಕ....

ರೇಣುಕಾಚಾರ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...

ಕೇಂದ್ರ ಸರ್ಕಾರದ ಮೇಲೆ ಆರ್.ಎಸ್.ಎಸ್ ಒತ್ತಡ ಇಲ್ಲ: ನಿತಿನ್ ಗಡ್ಕರಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...

ಭೂ ಒತ್ತುವರಿದಾರ ಪಟ್ಟಿ ಬಿಡುಗಡೆ: ಟಿ.ಬಿ.ಜಯಚಂದ್ರ

ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...

ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ವಿಜ್ಞಾನಿಳನ್ನು ಶ್ಲಾಘಿಸಿದ ಪ್ರಧಾನಿ

ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿರುವ ಮೋದಿ "1998 ರ ಈ...

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...

ರಾಜಕೀಯದಲ್ಲಿ ನನ್ನನ್ನು ವಿಲನ್‌ ನಂತೆ ಚಿತ್ರಿಸಿದರು: ದೇವೇಗೌಡ

ರಾಜಕೀಯವಾಗಿ ತಮ್ಮಷ್ಟು ಪೆಟ್ಟು ತಿಂದ ರಾಜಕಾರಣಿ ಮತ್ತೂಬ್ಬರಿರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ತಮ್ಮನ್ನು ವಿಲನ್‌ ಆಗಿಯೇ ಹೆಚ್ಚು ಚಿತ್ರಿಸಲಾಯಿತು ಎಂದು ಕಿಡಿಕಾರಿದ್ದಾರೆ. ಹಾಸನದಲ್ಲಿ ನಡೆದ ಪತ್ರಕರ್ತರ 32ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,...

ರಾಜಕೀಯ ಅಪಕ್ವತೆಗೆ ಆಪ್ ಬಲಿಯಾಗಬಾರದು: ಅರುಣ್ ಜೇಟ್ಲಿ

ಆಮ್ ಆದ್ಮಿ ಪಕ್ಷದ ಸರ್ಕಾರ 'ರಾಜಕೀಯ ಅಪಕ್ವತೆ'ಗೆ ಬಲಿಯಾಗಿ ದೆಹಲಿ ಜನರ ಸೇವೆಗೆ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೇಂದ್ರ ವಿತ್ತ ಮಂತ್ರಿ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಜನರು ಬಹಳಷ್ಟು ನಿರೀಕ್ಷೆಯಿಂದ ಈ ಸರ್ಕಾರಕ್ಕೆ ಮತ ಹಾಕಿದರು. ಅವರು ತಮ್ಮ ಚುನಾಣಾ ವಚನಗಳನ್ನು...

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಆಪ್‌ನ ಪಿ.ಎ.ಸಿ.ಯಿಂದ ವಜಾ

'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ. ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....

ಆಪ್‌ ನಲ್ಲಿ ಭಿನ್ನಮತ : ಭೂಷಣ್‌, ಯಾದವ್‌ ತಲೆದಂಡ ಸಾಧ್ಯತೆ

ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್‌ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ. ಯಾದವ್‌ ಮತ್ತು ಭೂಷಣ್‌ ಆಪ್‌ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...

ಬಿಹಾರ ರಾಜಕೀಯ ಬಿಕ್ಕಟ್ಟು: 8 ಶಾಸಕರಿಗೆ ಕೋರ್ಟ್ ನಿರ್ಬಂಧ

ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್ ನ...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ಸರ್ಕಾರ ರಚನೆಗೆ ಒತ್ತಾಯ: ನಿತೀಶ್ ಕುಮಾರ್ ರಿಂದ ರಾಷ್ಟ್ರಪತಿ ಮುಂದೆ ಪೆರೇಡ್

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಿವಂತೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು ಜೆಡಿಯು ನಾಯಕ ನಿತೀಶ್ ಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ...

ಹೇಳಿಕೆ ಸಮರ್ಥಿಸಿಕೊಂಡ ಅರವಿಂದ್ ಕೇಜ್ರಿವಾಲ್

ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...

ಬೋಟ್ ಸ್ಫೋಟ ಪ್ರಕರಣ:ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ

ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...

ನೀತಿ ಆಯೋಗವು ರಾಜಕೀಯ ಪ್ರೇರಿತ, ಇದರಲ್ಲಿ ಜನಪರ ಕಾಳಜಿ ಇಲ್ಲ: ಸಿದ್ದರಾಮಯ್ಯ

ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಒಕ್ಕೂಟ...

ಯಾವುದೇ ಭೂ ಕಬಳಿಕೆ ಮಾಡಿಲ್ಲ : ಕೃಷ್ಣಪ್ಪ

ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು...

ಆರ್ ಜೆ ಡಿ-ಜೆಡಿಯು ವಿಲೀನ ಸಾಧ್ಯತೆ

ಎರಡು ದಶಕಗಳ ವೈರತ್ವ ಮರೆತು ಒಂದಾಗಿರುವ ಆರ್‌ ಜೆ ಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಹಾಗೂ ಜೆಡಿಯುನ ನಿತೀಶ್‌ ಕುಮಾರ್‌ ಅವರು 2015ರ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಪಕ್ಷಗಳನ್ನು ವಿಲೀನಗೊಳಿಸುವ ಸಾಧ್ಯತೆ ಇದೆ. ಹರ್ಯಾಣ, ಮಹಾರಾಷ್ಟ್ರ ಚುನಾವಣೆ...

ದೇವರು ಬಯಸಿದರೆ ರಾಜಕೀಯಕ್ಕೆ ಬರುವೆ: ರಜನಿಕಾಂತ್

ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. ಚೆನ್ನೈನಲ್ಲಿ ತಮ್ಮ ಹೊಸ ತ್ರಿಭಾಷಾ ಚಿತ್ರ 'ಲಿಂಗಾ' ಧ್ವನಿಸುರುಳಿ ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ರಾಜಕೀಯ ಎಂಬುದು ತುಂಬಾ ಆಳ...

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...

ಪ್ರಮುಖ ರಾಜಕೀಯ ಪಕ್ಷದ ಸದಸ್ಯರು ಬಿಜೆಪಿ ಸೇರ್ಪಡೆ

ಪ್ರಮುಖ ರಾಜಕೀಯ ಪಕ್ಷಗಳ ಸುಮಾರು 1500 ಜನರು ಪಾಲಕ್ಕಾಡ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ದೊಡ್ಡಮಟ್ಟದಲ್ಲಿ ಪಕ್ಷಾಂತರಗೊಂಡಿರುವುದನ್ನು ರಾಜಕೀಯ ಗುಳೆ ಎಂದೇ ಹೇಳಲಾಗುತ್ತಿದೆ. ಪಾಲಕ್ಕಾಡ್ ನಲ್ಲಿ ನಡೆದ ನವಸಂಗಮಂ ಎಂಬ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಗೆ ಪಕ್ಷಾತಂತರಗೊಂಡಿರುವುದು ವಿಶೇಷ. ಇವರಲ್ಲಿ ಹೆಚ್ಚಿನವರು...

ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ...

ಬೆಳಗಾವಿ ನಾಮಕರಣ ನಿರ್ಧಾರ ಕರ್ನಾಟಕಕ್ಕೆ ಬಿಟ್ಟದ್ದು: ರಾಜ್ ಠಾಕ್ರೆ

ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ...

ಲವ್ ಜಿಹಾದನ್ನು ರಾಜಕೀಯ ಧೃವೀಕರಣಕ್ಕೆ ಬಳಸಲಾಗುತ್ತಿದೆ: ಮೌಲಾನಾ ಮಹಮೂದ್ ಮದನಿ

'ಲವ್ ಜಿಹಾದ್' ಎಂಬುದನ್ನು ರಾಜಕೀಯ ಧೃವೀಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಲವ್ ಜಿಹಾದ್ ನಡೆಯುತ್ತಿದೆ ಎಂಬುದು ವದಂತಿಯಷ್ಟೇ ಎಂದು ಜಮಾಯತ್ ಉಲ್ಮಾ-ಐ ಹಿಂದ್ ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮೂದ್ ಮದನಿ ಹೇಳಿದ್ದಾರೆ. ಖಾಸಗಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿರುವ ಮದನಿ, ಲವ್ ಜಿಹಾದ್...

ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited