ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ.
ಉಪಮುಖ್ಯಮಂತ್ರಿ ಮನೀಶ್...