Untitled Document
Sign Up | Login    
Dynamic website and Portals
  

Related News

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...

ಶ್ರೀರಾಮ ಸೇನೆಗೆ ನಿಷೇಧ ಹೇರುವ ಬಗ್ಗೆ ಚಿಂತನೆ ನಡೆದಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited