ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...
ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...
ಜಮ್ಮು-ಕಾಶ್ಮೀರದಲ್ಲಿ ಇನ್ನು 10 ದಿನದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.
ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ. ವಿವಾದಾತ್ಮಕ ವಿಷಯಗಳಾದ ಸಂವಿಧಾನದ 370ನೇ ಪರಿಚ್ಛೇದ (ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ) ಮತ್ತು ಸಶಸ್ತ್ರ ಪಡೆಗಳ...