Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ...

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್. ವಿ ದೇಶಪಾಂಡೆ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನಾ...

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರ

2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ. ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...

ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ಗೆ ಸಂಪುಟ ಸಮ್ಮತಿ

ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...

ಗ್ರಾಮರಾಜ್ಯ ನೂತನ ಕಾರ್ಯಾಲಯ ಹಾಗೂ ವಿತರಣಾ ಕೇಂದ್ರದ ಶುಭಾರಂಭ

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ. ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...

ಎಸ್‌ಸಿ-ಎಸ್‌ಟಿ ಗುತ್ತಿಗೆ ಮೀಸಲು ಮಸೂದೆಗೆ ಸಹಿ ಹಾಕಲು ರಾಜ್ಯಪಾಲರ ಹಿಂದೇಟು

ರಾಜ್ಯಸರ್ಕಾರದ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ಅಂಕಿತ ಹಾಕಲು ಹಿಂಜರಿದಿದ್ದಾರೆ ಎನ್ನಲಾಗಿದೆ. ರಾಜ್ಯಸರ್ಕಾರವು ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ...

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ಮೈ ಗವ್‌ ವೆಬ್‌ಸೈಟ್‌ ಹಾಗೂ ಆ್ಯಪ್‌ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ...

ಗುಜರಾತ್ ಸಿಎಂ ಆಗಿ ವಿಜಯ್ ರೂಪಾಣಿ ಪ್ರಮಾಣ ವಚನ

ಆನಂದಿ ಬೆನ್ ರಿಂದ ತೆರವಾದ ಗುಜರಾತ್ ಸಿಎಂ ಸ್ಥಾನಕ್ಕೆ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾಣಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಂಧಿನಗರದ ಮಹತ್ಮಾ ಮಂದಿರದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ...

ಕೆಪಿಎಸ್‍ಸಿ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದ ಅಧ್ಯಕ್ಷ ಸ್ಥಾನದ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಡಿಎ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್​ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ. ಸರ್ಕಾರ ಶ್ಯಾಂ ಭಟ್...

ವಿಜಯ್ ರೂಪಾನಿಯಿಂದ ರಾಜ್ಯಪಾಲರ ಭೇಟಿ: ನಾಳೆ ಪ್ರಮಾಣ ವಚನ ಸ್ವೀಕಾರ

ಗುಜರಾತ್ ನ ನಿಯೋಜಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಸಾಥ್...

ಜಿಎಸ್‌ಟಿ ಮಸೂದೆ ಮಂಡನೆ ಹಿನ್ನಲೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೆ ತರುವ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬುಧವಾರ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ. ಜಿಎಸ್‌ಟಿ ಮಸೂದೆ ಜಾರಿ ಹಿನ್ನೆಲೆಯಲ್ಲಿ ಮುಂದಿನ ಮೂರು...

ಅಂಗನವಾಡಿ ಮಕ್ಕಳಿಗೂ ಕ್ಷೀರ ಭಾಗ್ಯ

ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...

ಸಾರಿಗೆ ನೌಕರರ ಮುಷ್ಕರ ಆರಂಭ: ಸಾರ್ವಜನಿಕರ ಪರದಾಟ; ಕಲ್ಲು ತೂರಾಟ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರಿಗೆ ತೀವ್ರ ತೊಂದರೆಗಳುಂಟಾಗಿದೆ. ಮುಷ್ಕರ ಕೈಬಿಡುವಂತೆ ಸರ್ಕಾರದ ಮನವಿಯ ಹೊರತಾಗಿಯೂ ಬಗ್ಗದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ...

ಮುಷ್ಕರ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಮನವಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25 ರಿಂದ ರಾಜ್ಯಾದ್ಯಂತ ಮುಷ್ಕರ ಹೂಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು, ಸಾರ್ವಜನಿಕ ಹಿತಕ್ಕೆ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇಡೀ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ...

ಒಳಿತಿನ ಪ್ರವಾಹ ಕೆಡುಕನ್ನು ಕೊಚ್ಚಿಕೊಂಡು ಹೋಗುತ್ತದೆ : ರಾಘವೇಶ್ವರ ಶ್ರೀ

ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀ ರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ...

ಕೇಂದ್ರ-ರಾಜ್ಯ ಸರ್ಕಾರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು: ಪ್ರಧಾನಿ ಮೋದಿ

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ,...

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ನಬಮ್ ಸರ್ಕಾರ ರಚನೆಗೆ ಸುಪ್ರೀಂ ಆದೇಶ

ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್​ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್‌ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ...

ರಂಜಾನ್ ಹಬ್ಬ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಶುಭಾಶಯ

ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ. ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...

2018 ರ ಮಹಾಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ: ಸಿಎಂ ಸಿದ್ದರಾಮಯ್ಯ

ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಿದ್ದರಾಮಯ್ಯ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ಕೊನೆಗೂ ಮುಗಿದಿದ್ದು, ನಿರೀಕ್ಷೆಯಂತೆ ಹದಿಮೂರು ಸಚಿವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ರೂಢಬಾಯ್ ವಾಲಾ ಅವರು ನೂತನ ಸಚಿವರಿಗೆ ಅಧಿಕಾರದ ಗೌಪ್ಯತೆ ಹಾಗೂ ಪ್ರಮಾಣ ವಚನ ಭೋಧಿಸಿದರು. ಪ್ರಮಾಣ...

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ಪುನಾರಚನೆ

ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು. ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು, ಶ್ರೀಮಠದ ಸಮಾಜಮುಖೀ ಕಾರ್ಯಗಳನ್ನು ನಿರ್ವಹಿಸಲು ಕೆಲಸದ...

ರಾಜ್ಯಸಭೆ ಚುನಾವಣೆ: ಮತದಾನ ಆರಂಭ

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಸಾಯಂಕಾಲ 5 ಗಂಟೆಯ ನಂತರ ಫಲಿತಾಂಶ ಹೊರಬೀಳಲಿದೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಐವರು ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ...

ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...

ರಾಜ್ಯ ಸಭೆಗೆ ಅವಿರೋಧ ಆಯ್ಕೆ

ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...

ಪೊಲೀಸ್ ಮುಷ್ಕರದ ಹಿನ್ನಲೆ: ಸಿಬ್ಬಂದಿಗೆ ರಜೆ ಮಂಜೂರು ಮಾಡಬಾರದು- ಸಿಎಂ ನಿರ್ದೇಶನ

ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್‌ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್‌ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೂನ್‌...

ಪುದುಚೇರಿ ನೂತನ ರಾಜ್ಯಪಾಲರಾಗಿ ಕಿರಣ್ ಬೇಡಿ ನೇಮಕ

ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ. ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...

ಪಂಚರಾಜ್ಯಗಳ ಮತ ಎಣಿಕೆ ಆರಂಭ

ಪಂಚರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 12ರ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ. ರಾಜಕೀಯ ಪಕ್ಷಗಳ ಅಸ್ತಿತ್ವ ಹಾಗೂ ಹಣೆಬರಹ ನಿರ್ಧರಿಸಲಿರುವ ಈ ಫಲಿತಾಂಶ ಪ್ರಾದೇಶಿಕ...

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ, ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರೆ, ಮಾಲಾಶ್ರೀ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಸಚಿವ ರೋಶನ್...

ಇಂದು 53 ರಾಜ್ಯಸಭಾ ಸದಸ್ಯರ ನಿವೃತ್ತಿ

ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ. ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...

ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...

ಲೋಕಾಯುಕ್ತರಾಗಿ ಎಸ್.ಆರ್.ನಾಯಕ್ ನೇಮಕಕ್ಕೆ ರಾಜ್ಯಪಾಲರ ತಿರಸ್ಕಾರ

ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ. ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್...

ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಆರೋಪ ತಳ್ಳಿಹಾಕಿದ ಸೋನಿಯಾ ಗಾಂಧಿ

ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು...

ಬಿ.ಎಸ್.ವೈ ವಿರುದ್ಧದ ಪ್ರಕರಣ ಕುರಿತು ಸುಪ್ರೀಂ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧಾರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ವೈ ಅಧಿಕಾರ ಸ್ವೀಕಾರ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು. ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...

ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ: ಬಿ.ಎಸ್.ವೈಗೆ ಟಾಂಗ್ ನೀಡಲು ತಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...

ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ, ಸಂಸದ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಪ್ರಹ್ಲಾದ್ ಜೋಶಿ ಅವರಿಂದ ತೆರವಾಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇದೀಗ 4ನೇ ಬಾರಿಗೆ ಬಿಎಸ್ ವೈ ಅವರನ್ನು...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಸ್ಥಾನ: ಬೆಂಬಲಿಗರ, ಕಾರ್ಯಕರ್ತರ ಸಂಭ್ರಮ

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್‌ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ. ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...

ಏ.14ರಂದು ಬಿ.ಎಸ್.ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು...

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ. ಇದರೊಂದಿಗೆ...

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ವಿಚಾರ: ವರದಿ ನೀಡುವಂತೆ ಸಿಎಂಗೆ ರಾಜ್ಯಪಾಲರ ಗಡುವು

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ. ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ...

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ವಿಧೇಯಕ ಅಂಗೀಕಾರ

ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ. ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...

ಕಾಂಗ್ರೆಸ್ ಸಾವಿನ ಹಾಗೆ, ಅದಕ್ಕೆ ಎಂದೂ ಆರೋಪ, ಕೆಟ್ಟ ಹೆಸರು ಬರುವುದಿಲ್ಲ: ಪ್ರಧಾನಿ ಮೋದಿ

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖಾಂಶ ಈ ಕೆಳಗಿದೆ. * ಸ್ವಚ್ಛತೆ ಬಡವರಿಗೆ ಹೆಚ್ಚು ಸಹಾಯವಾಗುತ್ತದೆ. ಸ್ವಚ್ಛತೆ ಇಲ್ಲದಿರುವುದರಿಂದ ಬಡವರು ಔಷಧಿಗಾಗಿ ಹೆಚ್ಚು ಹಣ ಖರ್ಚು ಮಾಡಬೆಕಾಗುತ್ತದೆ. * ಸ್ವಚ್ಛತೆ ಒಂದು ಸಾಮೂಹಿಕ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ರಾಜಭವನದ ಅಂಗಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಚ್ ವಿವಾದ

ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...

ಬೆಂಗಳೂರು ನಗರದೊಳಗಡೆ ಬಸ್‌ಗಳ ಪ್ರವೇಶ ನಿಷೇಧ

ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ. ಫೆ. 1ರಿಂದ 10 ದಿನಗಳ ಕಾಲ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ನೆಪವೊಡ್ಡಿ ...

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ. ಈ ಬಾರಿ 10 ಪದ್ಮವಿಭೂಷಣ, 19...

67ನೇ ಗಣರಾಜ್ಯೋತ್ಸವ ಆಚರಣೆಃ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ

67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...

ಮಾನವೀಯತೆಯ ಶತ್ರುಗಳ ವಿರುದ್ಧ ಭಾರತ ಮತ್ತು ಫ್ರಾನ್ಸ್ ಒಗ್ಗಟ್ಟಿನ ಹೋರಾಟಃ ಪ್ರಧಾನಿ ನರೇಂದ್ರ ಮೋದಿ

ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...

ಬೆಂಗಳೂರಿನಲ್ಲಿ 6, ಹೈದ್ರಾಬಾದಿನಲ್ಲಿ 4 ಶಂಕಿತ ಐಸಿಸ್ ಉಗ್ರರ ಬಂಧನ, ದೇಶಾದ್ಯಂತ ಕಟ್ಟೆಚ್ಚರ

ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ. ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ಸಿಕ್ಕಿಂ ಮೊದಲ ಸಾವಯವ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು. ಸಿಕ್ಕಿಂನ ಗ್ಯಾಂಗ್ಟಕ್...

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

26/11 ಮುಂಬಯಿ ದಾಳಿ ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಹೇಳಿದ್ದೇವೆಃ ಸುಷ್ಮಾ ಸ್ವರಾಜ್

ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ 26/11 ಮುಂಬಯಿ ದಾಳಿಯ ಬಗ್ಗೆ ಪ್ರಸ್ತಾಪಿಸಲಾಯಿತು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ನಾವು 26/11 ಮುಂಬಯಿ ದಾಳಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ್ದೇವೆ ಮತ್ತು ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಹೇಳಿದ್ದೇವೆ ಎಂದು ಸುಷ್ಮಾ ಸ್ವರಾಜ್...

ಪ್ರಕೃತಿ ನಾಶದ ಕುರಿತು ಎಚ್ಚೆತ್ತುಕೊಳ್ಳದಿದ್ದಲ್ಲಿ ಭಾರೀ ಬೆಲೆ ತೆರಬೇಕಾದೀತು: ರಾಘವೇಶ್ವರ ಶ್ರೀ

ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಇದೀಗ ಆತ್ಮಾವಲೋಕನ ಮಾಡಿಕೊಂಡು,ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದ್ದಾರೆ. ಗಿರಿನಗರದ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ನ್ಯಾ.ಭಾಸ್ಕರ ರಾವ್ ರಾಜೀನಾಮೆ

ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...

ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್ ಮಾಡಿ: ಕೆ ಎಸ್ ಈಶ್ವರಪ್ಪ

ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ, ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಈಶ್ವರಪ್ಪ ಅವರು, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್...

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...

ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...

ಜಿ.ಎಸ್.ಟಿ ಮಸೂದೆಯನ್ನು ಪಾಸು ಮಾಡಿಯೇ ಮಾಡುತ್ತೇವೆ: ಪ್ರಕಾಶ್ ಜಾವ್ಡೇಕರ್

ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ. ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...

ಕಾಂಗ್ರೆಸ್ ಪ್ರತಿಭಟನೆಗೆ ಮುಂಗಾರು ಅಧಿವೇಶನ ನೀರುಪಾಲು: ಅನಿರ್ಧಿಷ್ಠಾವಧಿ ಮುಂದೂಡಿಕೆ

ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು. ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಗಾಂಧಿ ಕುಟುಂಬದ ಹೊರಗಿನವರು ದೇಶ ನಡೆಸುವುದು ಸೋನಿಯಾ-ರಾಹುಲ್ ಗೆ ಸಹ್ಯವಾಗುತ್ತಿಲ್ಲ-ಜೇಟ್ಲಿ

2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...

ಲಲಿತ್ ಮೋದಿಗೆ ಪ್ರವಾಸಿ ದಾಖಲೆ ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಮನವಿ ಮಾಡಿಲ್ಲಃಸುಷ್ಮಾ

ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...

ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ : ಸಮಾಜವಾದಿ ಪಕ್ಷದ ಮುಖಂಡ

ಮಹಾರಾಷ್ಟ್ರ ರಾಜ್ಯದ ಸಮಾಜವಾದಿ ಪಾರ್ಟಿ ಉಪಾಧ್ಯಕ್ಷ, ಮಹಮದ್ ಫಾರೂಕ್ ಘೋಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ ಅವರಿಗೆ ಪತ್ರ ಬರೆದು, ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಕಾನೂನು ಯಾಕೂಬ್ ಗೆ ಶಿಕ್ಷೆ...

ಮುಂಗಾರು ಅಧಿವೇಶನದ ಮೂರನೇ ದಿನವೂ ಪ್ರತಿಧ್ವನಿಸಿದ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣ

ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪಗಳನ್ನು ಗುರುವಾರ ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಲಲಿತ್ ಮೋದಿ ಪ್ರಕರಣ ಮತ್ತು ವ್ಯಾಪಂ ಹಗರಣ ಕುರಿತು ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಕಲಾಪಗಳನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಯಿತು. ಮುಂಗಾರು ಅಧಿವೇಶನದ ಮೊದಲೆರಡು ದಿನಗಳೂ ಸಹ ವ್ಯರ್ಥವಾಗಿ, ಪ್ರತಿಪಕ್ಷಗಳ ಕೋಲಾಹಲದಲ್ಲಿ ಮುಂದೂಡಲ್ಪಟ್ಟಿತ್ತು. ರಾಹುಲ್ ಗಾಂಧಿ...

ಸಂಸತ್ ನಲ್ಲಿ ಲಲಿತ್ ಗೇಟ್, ವ್ಯಾಪಂ ಗದ್ದಲಃ ಶಿಸ್ತು ಕ್ರಮ ಬಗ್ಗೆ ಸ್ಪೀಕರ್ ಎಚ್ಚರಿಕೆ

ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕಬೇಡಿಃ ರಾಜ್ಯಪಾಲರಿಗೆ ಪ್ರತಿಪಕ್ಷಗಳ ಮನವಿ

ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...

ಮುಂಗಾರು ಅಧಿವೇಶನ ಪ್ರಾರಂಭಃ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯ ಪ್ರಸ್ತಾಪ

ಮಂಗಳವಾರದಿಂದ ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯವನ್ನು ಪ್ರಸ್ತಾಪಿಸಿದೆ. ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸುಷ್ಮಾ ಸ್ವರಾಜ್ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ...

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ವಜುಭಾಯಿ ವಾಲಾ ಗರಂ

ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ. ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ...

ರೈತರ ಆತ್ಮಹತ್ಯೆ : ಸರ್ಕಾರದ ವರದಿ ಕೇಳಿದ ರಾಜ್ಯಪಾಲ ವಜುಭಾಯಿ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ. ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...

ಬೆಂಗಳೂರಿನಲ್ಲಿ 2 ಸಿಗ್ನಲ್‌ಫ್ರೀ ಕಾರಿಡಾರ್‌ಗೆ ಬಿಬಿಎಂಪಿ ಮತ್ತೆ ಚಾಲನೆ

ಈಗಾಗಲೇ ಚಾಲನೆಗೊಂಡಿರುವ ಓಕಳಿಪುರ ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಯ ಜೊತೆಗೆ ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ. 2012ರಲ್ಲಿ ನಾಯಂಡಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗಿನ ಹೊರವರ್ತುಲ ರಸ್ತೆ ಹಾಗೂ ಹೋಪ್‌ಫಾರಂನಿಂದ...

ಭಾರತ-ಅಮೆರಿಕಗಳ ಸುದೃಢ ಬಾಂಧವ್ಯ ವಿಶ್ವಕ್ಕೇ ಹಿತಕಾರಿ: ಪ್ರಧಾನಿ ಮೋದಿ

'ಅಮೆರಿಕದಲ್ಲಿರುವ ನನ್ನ ಪ್ರೀತಿಯ ಸಹೋದರಿ ಸಹೋದರರೆ, ನಿಮಗೆ ಸ್ವಾತಂತ್ರ್ಯ ದಿನದ ಹಾರ್ಧಿಕ ಶುಭಾಶಯಗಳು. ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯ ಕಾಲದ ಪರೀಕ್ಷೆಯನ್ನು ಗೆದ್ದಿದೆ ಹಾಗೂ (ಎರಡೂ ದೇಶಗಳು) ಮೌಲ್ಯಗಳನ್ನು ಹಂಚಿಕೊಂಡಿವೆ. ನಮ್ಮೆರಡೂ ಪ್ರಜಾತಂತ್ರ ದೇಶಗಳು ಪ್ರಜಾಸತ್ತಾತ್ಮಕ ಆಚರಣೆಗಳನ್ನು ಮೈಗೂಡಿಸಿಕೊಂಡಿವೆ...

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಅರ್ಜಿ ವಿಚಾರಣೆ ಜುಲೈ 3ಕ್ಕೆ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಪ್ರಯತ್ನಿಸಿ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 3 ರಂದು ನಡೆಯಲಿದೆ. ಸರ್ಕಾರದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. 2011ರ ಜನಗಣತಿ ಆಧಾರದ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಃ ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್ ತಡೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್‌ ರಾವ್‌ ಅವರ ಪುತ್ರ ಅಶ್ವಿ‌ನ್‌ ರಾವ್‌...

ಬಿಬಿಎಂಪಿ ಚುನಾವಣೆ ತಡೆಗೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್‌ನ ಮೊರೆ ಹೋಗಿದೆ. 2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...

ವಿಧಾನಮಂಡಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು, ಕೊಪ್ಪಳದ ಯಲ್ಲಾಲಿಂಗ ಕೊಲೆ ಪ್ರಕರಣ, ಒಂದಂಕಿ ಲಾಟರಿ ಹಗರಣ, ಅಕ್ರಮ ಮರಳು ದಂಧೆ ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿರಿಸಿಕೊಂಡು ಸಜ್ಜಾಗಿರುವ...

ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...

ಗುರುವಾರ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ

ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ. ಜುಲೈ ಕೊನೆಯ ವಾರದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಜ್ಯ ಚುನಾವಣಾ ಆಯುಕ್ತರಾದ ಶ್ರೀನಿವಾಸ ಚಾರಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ಹೈ ಕೋರ್ಟ್...

ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ : ಗುರುವಾರದಿಂದಲೇ ನೀತಿ ಸಂಹಿತೆ ಜಾರಿ

ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು. ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...

ಬಿಬಿಎಂಪಿ ಚುನಾವಣೆ: ಜುಲೈ 26ಕ್ಕೆ ಮತದಾನ, 29ರಂದು ಮತ ಎಣಿಕೆ ಸಾಧ್ಯತೆ

ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್‌ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ. ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ: ಜಗದೀಶ್ ಶೆಟ್ಟರ್

ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...

ನಾಗಾ ಉಗ್ರರು ಸೇಡು ತೀರಿಸಿಕೊಳ್ಳುವ ಸಂಭವ: ಹೈಅಲರ್ಟ್ ಗೆ ಸೂಚನೆ

ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ. ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ...

ಪಿಯುಸಿ ತರಗತಿಗಳು ಆರಂಭ: ಪಠ್ಯಕ್ರಮದ ಬಗ್ಗೆ ಇನ್ನೂ ಬಗೆಹರಿಯದ ಗೊಂದಲ

ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ಭೂ ಸ್ವಾಧೀನ ಸುಗ್ರೀವಾಜ್ನೆಗೆ ಕೇಂದ್ರದಿಂದ ಮತ್ತೆ ಶಿಫಾರಸು

ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ. ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...

ಲಾಟರಿ ಹಗರಣ: ವರದಿ ನೀಡುವಂತೆ ಸರ್ಕಾರಕ್ಕೆ ಗವರ್ನರ್ ಪತ್ರ

ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ...

ಸಿಎಂ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತಾರೆ: ಯಡಿಯೂರಪ್ಪ

ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ಕೆ.ಪಿ.ಎಸ್.ಸಿ: ಸುದರ್ಶನ್‌ ನೇಮಕಕ್ಕೆ ಗವರ್ನರ್‌ ನಕಾರ-ಸರ್ಕಾರಕ್ಕೆ ಹಿನ್ನಡೆ

ಕೆ.ಪಿ.ಎಸ್‌.ಸಿ ಅಧ್ಯಕ್ಷರನ್ನಾಗಿ ವಿ.ಆರ್‌.ಸುದರ್ಶನ್‌ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫ‌ಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ. ಭೂ ಒತ್ತುವರಿ ಆರೋಪಕ್ಕೆ...

ಕಪ್ಪು ಹಣ ಮಸೂದೆಗೆ ಸಂಸತ್‌ ನ ಉಭಯ ಸದನಗಳ ಸಮ್ಮತಿ

ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ. ಈ ಮಸೂದೆ ಅನ್ವಯ,...

ನಾಲ್ಕು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ, ಇಬ್ಬರ ವರ್ಗ

4 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಮತ್ತು ಇಬ್ಬರು ರಾಜ್ಯಪಾಲರನ್ನು ವರ್ಗ ಮಾಡಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಆದೇಶ ಹೊರಡಿಸಿದ್ದಾರೆ. ಹೊಸ ಆದೇಶದ ಅನ್ವಯ, ದ್ರೌಪದಿ ಮುರ್ಮು ಅವರನ್ನು ಜಾರ್ಖಂಡ್‌ ಗೆ, ತಥಾಗತ ರಾಯ್‌ ಅವರನ್ನು ತ್ರಿಪುರಾಕ್ಕೆ, ಜೆ.ಪಿ.ರಖೊವಾ ಅವರನ್ನು...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಲು ಯುಜಿಸಿ ಶಿಫಾರಸ್ಸು

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಎಲ್ಲಾ ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಚಲನವಲನಗಳ ಮೇಲೆ ಗಮನಹರಿಸಲು ಅನುಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿಗೆ ತರಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಯುಜಿಸಿ ಸೂಚನೆ...

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯಕ್ಕೆ ಸುಪ್ರೀಂ ಸೂಚನೆ

'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...

ಪುತ್ರಜೀವಕ್ ಬೀಜ್ ಔಷಧ ಹೆಸರು ಬದಲಿಸಲು ರಾಮದೇವ್ ಗೆ ಮಧ್ಯಪ್ರದೇಶ ಸರ್ಕಾರ ಸಲಹೆ

'ಬಾಬಾ ರಾಮ್ ದೇವ್' ಅವರ ದಿವ್ಯ ಫಾರ್ಮಸಿಯ ಪುತ್ರ ಜೀವಕ್ ಬೀಜ್ ಔಷಧದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಪುತ್ರಜೀವಕ್ ಬೀಜ್ ಔಷಧಕ್ಕೆ ನಿಷೇಧ ವಿಧಿಸಿದೆ. ದಿವ್ಯ ಫಾರ್ಮಸಿ ಔಷಧಿಯ ಹೆಸರು ಬದಲಾವಣೆ ಮಾಡುವವರೆಗೆ ಪುತ್ರಜೀವಕ್ ಬೀಜ್ ಮೇಲಿನ...

ದಾಳಿಂಬೆ ಬೆಳೆಗಾರರ 335 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡಿ: ಹೆಚ್.ಡಿ.ಕೆ ಆಗ್ರಹ

ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...

ಉಗ್ರರಿಂದ ಗಣರಾಜ್ಯೋತ್ಸವ ಮಾದರಿ ಮಿಲಿಟರಿ ಪರೇಡ್‌

ಐಸಿಸ್‌ ಉಗ್ರರ ವಿರೋಧಿಗಳಾಗಿ ಗುರುತಿಸಿಕೊಂಡಿರುವ ಜೈಶ್‌ ಅಲ್‌ ಇಸ್ಲಾಮ್‌ ಉಗ್ರರು ದಮಾಸ್ಕಸ್‌ನಲ್ಲಿ ಗಣರಾಜ್ಯೋತ್ಸವದ ಮಾದರಿಯಲ್ಲಿ ಮಿಲಿಟರಿ ಪರೇಡ್‌ ನಡೆಸಿದ್ದಾರೆ. ಟ್ಯಾಂಕರ್‌ ಗಳೊಂದಿಗೆ 1,700 ಉಗ್ರರು ಸರತಿ ಸಾಲಿನಲ್ಲಿ ಕವಾಯತಿನಲ್ಲಿ ಪಾಲ್ಗೊಂಡಿರುವ ವಿಡಿಯೋ ಅನ್ನು ಸಂಘಟನೆ ಬಿಡುಗಡೆಗೊಳಿಸಿದೆ. ಮುಸುಕು ಧರಿಸಿದ್ದ ವಿಶೇಷ ಪಡೆ...

ಕೆ.ಸಿ.ತ್ಯಾಗಿ ಕ್ಷಮೆಯಾಚನೆಗೆ ರಾಮ್ ದೇವ್ ಆಗ್ರಹ

ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...

ಕೆನಡಾದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕೈಗೊಂಡಿದ್ದ ಕೆನಡಾ ಪ್ರವಾಸದಲ್ಲಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಟೋರಂಟೋದಲ್ಲಿ ಭಾಷಣ ಮಾಡುವಾಗ ಯುಪಿಎ ಸರ್ಕಾರ ಮಾಡಿರುವ ಕೊಳೆಯನ್ನು ನಾವು ತೊಳೆಯಲಿದ್ದೇವೆ...

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ. ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್ ದ್ವಿಸದಸ್ಯ ಪೀಠ

'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ...

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ. ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಹಿಂದಿ ದಿವಸ್: ಇಂದಿರಾ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಮರು ನಾಮಕರಣ

'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...

ಬಿಬಿಎಂಪಿ ವಿಭಜನೆಗೆ ಪರಿಷತ್ ನಲ್ಲಿ ಅಡ್ಡಿ

ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ. ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...

ಬಿಬಿಎಂಪಿ ವಿಭಜನೆ: ಹೊರಬೀಳಲಿದೆ ಸ್ಪಷ್ಟ ಚಿತ್ರಣ

ಬಿಬಿಎಂಪಿ ವಿಭಜನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ನಡೆದಿರುವ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಬಿಬಿಎಂಪಿಯನ್ನು ವಿಭಜನೆ ಮಾಡಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015...

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

ಬಿಬಿಎಂಪಿ ವಿಸರ್ಜನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜೇಂದ್ರಕುಮಾರ್ ಕಟಾರಿಯಾ ವರದಿಯಲ್ಲಿ ಬಿಬಿಎಂಪಿಯ ತ್ಯಾಜ್ಯ ನಿರ್ವಹಣೆ, ಜಾಹೀರಾತು ವಿಭಾಗ, ಒಎಫ್ ಸಿಯಲ್ಲಿನ ಅಕ್ರಮ ಸೇರಿದಂತೆ ಹಲವು ಅವ್ಯವಹಾರಗಳನ್ನು ತಿಳಿಸಲಾಗಿತ್ತು. ಇದನ್ನೇ ಆಧರಿಸಿ ಸರ್ಕಾರ ಬಿಬಿಎಂಪಿ...

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಬಿಬಿಎಂಪಿ ಚುನಾವಣೆ ತಡೆಗೆ ಸೂಪರ್‌ಸೀಡ್‌ ತಂತ್ರ

ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಪಾಲಿಕೆಯನ್ನು ಸೂಪರ್‌ಸೀಡ್‌ ಮಾಡುವ ನಿರ್ಧಾರ ಕೈಗೊಂಡಿದ್ದು, ಆಡಳಿತಾಧಿಕಾರಿ ನೇಮಕ ಮಾಡಲಿದೆ. ಈ ಬಗೆಗಿನ ಆದೇಶ ಶನಿವಾರ ಅಧಿಕೃತವಾಗಿ ಹೊರಬೀಳಲಿದೆ. ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ಬೆಳವಣಿಗೆ ಕುರಿತು ನಡೆದ ವಿಸ್ತೃತ ಚರ್ಚೆ ನಂತರ ರಾಜ್ಯ...

ಬೆಂಗಳೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ: ಹೆಚ್.ಡಿ.ಕೆ

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ...

ಮನೆಗಳನ್ನು ಉಳಿಸಿಕೊಳ್ಳಲು ಇಸ್ಲಾಮ್ ಗೆ ಮತಾಂತರವಾದ ವಾಲ್ಮೀಕಿಗಳು!

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ವಿರುದ್ಧವಾಗಿ ಧ್ವನಿ ಎತ್ತಿದ್ದ ಆಜಂ ಖಾನ್ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಬರೊಬ್ಬರಿ 800 ಜನರು ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ. ತಮ್ಮ ಮನೆಗಳು ನಿರ್ನಾಮಗೊಳ್ಳುವುದನ್ನು ತಡೆಯಲು ವಾಲ್ಮೀಕಿ ಜನಾಂಗದವರು ಬೇರೆ ದಾರಿ ಇಲ್ಲದೇ ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ. ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...

ಏ.20ಕ್ಕೆ ವಿಧಾನಮಂಡಲ ವಿಶೇಷ ಅಧಿವೇಶನ

ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ. ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...

ರಾಜ್ಯಪಾಲರ ಪ್ರವಾಸಗಳಿಗೆ ಕೇಂದ್ರ ಸರ್ಕಾರ ಕಡಿವಾಣ

ಬಯಸಿದಾಗ ವಿದೇಶ ಪ್ರವಾಸ ಅಥವಾ ತಮ್ಮ ರಾಜ್ಯಕ್ಕೆ ಹೋಗುವ ರಾಜ್ಯಪಾಲರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಾರ್ಯನಿರ್ವಹಿಸುತ್ತಿರುವ ರಾಜ್ಯದಿಂದ ರಾಜ್ಯಪಾಲರು ಹೊರಕ್ಕೆ ಕಾಲಿಡುವ ಮುನ್ನ ರಾಷ್ಟ್ರಪತಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ರೂಪಿಸಿದೆ. ವರ್ಷವೊಂದರಲ್ಲಿ 73ಕ್ಕಿಂತ ಹೆಚ್ಚು...

ಗೋ ಮಾಂಸ ಸೇವನೆ ಅವರವರ ವಿವೇಚನೆಗೆ ಬಿಟ್ಟದ್ದು: ಸಿದ್ದರಾಮಯ್ಯ

ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟ ಹೇಳಿಕೆ ವಿಚಾರ: ಅಮಿತ್ ಶಾ ಗರಂ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ. ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಲಾಬಿ

ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರ ಹುದ್ದೆಯ ಅವಧಿ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಂದಿನ ಅಧ್ಯಕ್ಷರಾಗಲು ಈಗಲೇ ಲಾಬಿ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮತ್ತೂಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆ ಬಹಿರಂಗವಾಗಿ ಹೊರಬಿದ್ದಿದೆ. ಪಕ್ಷದ ಮೂರು ದಿನಗಳ ಮಹತ್ವದ ರಾಷ್ಟ್ರೀಯ...

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ: ಪ್ರಕಾಶ್ ಜಾವ್ಡೇಕರ್

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...

ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದಂತೆ 'ಕೈ'ನಾಯಕರು ಮನವಿ ಮಾಡಿದ್ದರು : ಹೆಚ್.ಆರ್ ಭಾರದ್ವಾಜ್

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಮಾಜಿ ಸಿ.ಎಂ ಯಡಿಯೂರಪ್ಪ ಹಾಗೂ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರ ವಿರುದ್ಧ ಕ್ರಮ ಕೈಗೊಳ್ಳದಂತೆ ಸ್ವತಃ ಕಾಂಗ್ರೆಸ್ ಪಕ್ಷದವರೇ ತಮಗೆ ಮನವಿ ಮಾಡಿದ್ದರು ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ...

ಕೇಂದ್ರ ಸಚಿವ ಸಂಪುಟ ಪುನಾರನೆ: ನಿರೀಕ್ಷೆಯಂತೆ ಕೆಲಸ ಮಾಡದ ಸಚಿವರನ್ನು ಕೈಬಿಡುವ ಸಾಧ್ಯತೆ

'ಕೇಂದ್ರ ಬಜೆಟ್' ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗುವುದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಎರಡನೇ ಹಂತದ ಸಚಿವ ಸಂಪುಟ ಪುನಾರಚನೆಯಲ್ಲಿ ಪಿಡಿಪಿ, ಶಿವಸೇನೆಯ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಂಡು, ಸರಿಯಾಗಿ ಕೆಲಸ ನಿರ್ವಹಿಸದೇ ಇರುವ ಹಾಲಿ ಸಚಿವರನ್ನು ಸಂಪುಟದಿಂದ...

ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ವಜಾ

ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...

ಏ.5ಕ್ಕೆ ಭೂ ಸುಗ್ರೀವಾಜ್ಞೆ ಅವಧಿ ಅಂತ್ಯ

ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್‌ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ. ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್‌ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...

ಯುಗಾದಿ ಹಬ್ಬ: ರಾಜ್ಯದ ಜನತೆಗೆ ರಾಜ್ಯಪಾಲರು, ಮುಖ್ಯಮಂತ್ರಿಗಳ ಶುಭ ಹಾರೈಕೆ

ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ. ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...

ಇನ್ನೂ ಫೋರೆನ್ಸಿಕ್ ತಜ್ನರ ಕೈಸೇರದ ರವಿ ಮೃತ ದೇಹದ ಮಾದರಿಗಳು

'ಡಿ.ಕೆ ರವಿ' ಅವರದ್ದು ಆತ್ಮಹತ್ಯೆ ಎಂದು ರಾಜ್ಯ ಸರ್ಕಾರ ಬಲವಾಗಿ ವಾದಿಸುತ್ತಿರಬೇಕಾದರೆ, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಮೃತದೇಹದ ಮಾದರಿಗಳು ಇನ್ನೂ ಫೋರೆನ್ಸಿಕ್ ಲ್ಯಾಬ್ ತಲುಪಿಲ್ಲ ಎಂಬ ವಿಷಯ ಬಹಿರಂಗವಾಗಿದೆ. ಮಾ.17ರಂದೇ ಡಿ.ಕೆ ರವಿ ಅವರ ಮೃತದೇಹದ...

ಕೇಂದ್ರದ ಎರಡು ಪ್ರಮುಖ ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ

'ರಾಜ್ಯಸಭೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿದೆ. ಕಲ್ಲಿದ್ದಲು ಹಾಗೂ ಖನಿಜ (ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಮೋದಿ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಮಾ.20ಕ್ಕೆ ಸಂಸತ್ ನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮುಕ್ತಾಯಗೊಳ್ಳಲಿದ್ದು, ಈ ಎರಡೂ...

ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ಬೆನ್ನಲ್ಲೇ ಸಿಐಡಿ ಐಜಿಪಿ ಎತ್ತಂಗಡಿ

ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್‌ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್‌ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್‌ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ...

ಸಿಐಡಿ ಅಧಿಕಾರಿ ಎತ್ತಂಗಡಿ: ತನಿಖೆ ದಿಕ್ಕು ತಪ್ಪಿಸುವ ಹುನ್ನಾರ -ಶೆಟ್ಟರ್

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...

ರವಿ ಸಾವು ಪ್ರಕರಣ: ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಂದಲೇ ಸಿಬಿಐ ತನಿಖೆಗೆ ಒತ್ತಾಯ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ. ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...

ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...

ಪ್ರಣವ್ ಮೊಹಾಂತಿ ವರ್ಗಾವಣೆ ತಡೆ ಹಿಡಿದ ರಾಜ್ಯ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ. ಡಿ.ಕೆ.ರವಿ...

ವಿರೋಧದ ನಡುವೆಯೂ ಡಿ.ಕೆ ರವಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...

ರಾಹುಲ್ ವಿರುದ್ಧ ಗೂಢಚರ್ಯೆ ನಡೆಸಿಲ್ಲ: ಭದ್ರತಾ ದೃಷ್ಟಿಯಿಂದ ವಿಚಾರಣೆ ಅಷ್ಟೆ- ಜೇಟ್ಲಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರಾಹುಲ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸುವುದರಲ್ಲಿ ತಪ್ಪಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ರಾಜಕಾರಣದಿಂದ ಕೊಂಚ ನಿರಾಳತೆ ಪಡೆಯುವ...

ಮಸೂದೆಗಳಿಗೆ ಅಂಗೀಕಾರ ಪಡೆಯುವ ಹಿನ್ನೆಲೆ: ಸಂಸತ್ ಅಧಿವೇಶನ ವಿಸ್ತರಣೆಯಾಗುವ ಸಾಧ್ಯತೆ

ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...

ಸಿಬಿಐ ಸಮನ್ಸ್: ಮನಮೋಹನ್ ಸಿಂಗ್ ಗೆ ಬೆಂಬಲ ಘೋಷಿಸಿ ಕಾಂಗ್ರೆಸ್ ಏಕತಾ ಮೆರವಣಿಗೆ

'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ. ಮನಮೋಹನ್ ಸಿಂಗ್ ನೆರವಿಗೆ...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ಸಿಎಂ ಸಿದ್ದರಾಮಯ್ಯಗೆ ತೊಗಾಡಿಯಾ ಪತ್ರ

ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್‌ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ಅತ್ಯಾಚಾರಿ ಸಂದರ್ಶನಕ್ಕೆ ಅನುಮತಿ ನೀಡಿದ್ದು ಸರಿಯಲ್ಲ : ಕೇಂದ್ರ ಸಚಿವ ನಖ್ವಿ

ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ. ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...

ಅರ್ಕಾವತಿ ಪ್ರಕರಣದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ: ಜಗದೀಶ್ ಶೆಟ್ಟರ್

'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...

ಉಗ್ರರ ಹೊಗಳಿದ್ದ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಯನ್ನು ಒಪ್ಪುವುದಿಲ್ಲ: ನರೇಂದ್ರ ಮೋದಿ

ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರ ಭಯೋತ್ಪಾದನೆ, ಉಗ್ರವಾದವನ್ನು ಎಂದಿಗೂ ಸಹಿಸುವುದಿಲ್ಲ, ಅಂತೆಯೇ...

ದೇಶ ಕಟ್ಟಿದ್ದು ಸರ್ಕಾರವಲ್ಲ, ಜನತೆ: ಪ್ರಧಾನಿ ಮೋದಿ

ದೇಶವನ್ನು ನಿರ್ಮಾಣ ಮಾಡಿದ್ದು ಕೇವಲ ಸರ್ಕಾರ ಮಾತ್ರವಲ್ಲ. ಕಾರ್ಮಿಕರು, ರೈತರು ದೇಶವನ್ನು ನಿರ್ಮಾಣ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಮಂಗಳವಾರ ರಾಜ್ಯಸಭೆಯಲ್ಲಿ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳ ಪ್ರತಿಯೊಂದು ಆಕ್ಷೇಪಕ್ಕೂ ಪ್ರತಿಕ್ರಿಯೆ ನೀಡಿದರು....

ಜಮ್ಮು-ಕಾಶ್ಮೀರ: ಮುಫ್ತಿ ಸಂಪುಟದಲ್ಲಿ ಪಿಡಿಪಿ, ಬಿಜೆಪಿಗೆ ತಲಾ 12 ಸಚಿವ ಸ್ಥಾನ

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟಗೊಂಡು 2 ತಿಂಗಳ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಪಿಡಿಪಿ ನಾಯಕ ಮುಫ್ತಿ ಮಹಮ್ಮದ್‌ ಸಯೀದ್‌ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ...

ಪರೀಕ್ಷಾ ಮಂಡಳಿ ಹಗರಣ: ಮಧ್ಯಪ್ರದೇಶ ರಾಜ್ಯಪಾಲರಿಗೆ ರಾಜೀನಾಮೆಗೆ ಸೂಚನೆ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ. ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...

ಹಗರಣದಲ್ಲಿ ಭಾಗಿ ಆರೋಪ: ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ

'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು. ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...

ಮೋದಿ ಸೂಟ್ ಗೆ ಭಾರಿ ಬೇಡಿಕೆ: 2.9 ಕೋಟಿ ತಲುಪಿದ ಬಿಡ್ಡಿಂಗ್

ಹರಾಜಿಗೆ ಹಾಕಲಾಗಿರುವ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್‌ ನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹರಾಜು ಪ್ರಕ್ರಿಯೆಯ 2ನೇ ದಿನವಾದ ಫೆ.20ರಂದು ಸೂಟ್ ನ ಬೆಲೆ ಬರೊಬ್ಬರಿ 2.9 ಕೋಟಿಯಷ್ಟಾಗಿದೆ. ಫೆ.20ರಂದು ಬೆಳಿಗ್ಗೆ ಸೂಟ್ ನ ಬೆಲೆ...

ದಾಖಲೆಯ ಮೊತ್ತಕ್ಕೆ ಹರಾಜಾದ ಪ್ರಧಾನಿ ಮೋದಿ ಸೂಟ್

ಒಂದು ಸೂಟ್ ಗೆ ನಾಲ್ಕು ಕೋಟಿ ರೂಪಾಯಿ ? ಹೌದು! ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದಂದು ತೊಟ್ಟಿದ್ದ ಸೂಟ್ ದಾಖಲೆ ಬೆಲೆಗೆ ಹರಾಜಾಗಿದೆ. ಗುಜರಾತ್ ನ ವಜ್ರ ವ್ಯಾಪಾರಿ ಲಾಲ್ ಜಿ ಎಂಬುವವರು 4.31ಕೋಟಿ ರೂಪಾಯಿ ಬೆಲೆಗೆ ಸೂಟನ್ನು ಖರೀದಿಸಿದ್ದಾರೆ. 11...

ಫೆ.22ರಂದು ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ

'ಬಿಹಾರ'ದ ಮಾಜಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಫೆ.22ರಂದು ರಾಜಭವನದಲ್ಲಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಫೆ.20ರಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ...

ಸಚಿವ ಆಜಂ ಖಾನ್ ಸಾಂವಿಧಾನ ಚೌಕಟ್ಟನ್ನು ಉಲ್ಲಂಘಿಸುತ್ತಿದ್ದಾರೆ: ಯುಪಿ ರಾಜ್ಯಪಾಲ

'ಉತ್ತರ ಪ್ರದೇಶ'ದ ಸಚಿವ ಆಜಂ ಖಾನ್ ವಿರುದ್ಧ ರಾಜ್ಯಪಾಲ ರಾಮ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಆಜಂ ಖಾನ್ ಸಾಂವಿಧಾನಿಕ ಚೌಕಟ್ಟನ್ನು ಉಲ್ಲಂಘಿಸಿ ಸಂವಿಧಾನದ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಆಜಂ ಖಾನ್ ಉತ್ತರ ಪ್ರದೇಶದಲ್ಲಿ...

ಹರಾಜಿಗಿದೆ ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ತೊಟ್ಟ ಸೂಟ್

'ಗಣರಾಜ್ಯೋತ್ಸವ'ದಂದು ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಧರಿಸಿದ್ದ ಸೂಟ್ ಈಗ ಒಂದು ಉತ್ತಮ ಕೆಲಸಕ್ಕೆ ಸಹಾಯಕಾರಿಯಾಗಲಿದೆ. ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ತಮ್ಮದೇ ಹೆಸರುಳ್ಳ ಸೂಟ್ ನ್ನು ಧರಿಸಿದ್ದರು. ಈಗ ಆ ಸೂಟ್ ನ್ನು ಹರಾಜಿಡಲಾಗಿದ್ದು, ಅದರಿಂದ ಬರುವ ಹಣವನ್ನು...

ಪ್ರಧಾನಿ ನರೇಂದ್ರ ಮೋದಿ ಸೂಟ್‌ ಗೆ 1 ಕೋಟಿ ಬಿಡ್

ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್‌ ಹರಾಜಿಗೆ ಹಾಕಲಾಗಿದ್ದು, ಬರೋಬ್ಬರಿ 1 ಕೋಟಿ ರೂಪಾಯಿಗೆ ಬಿಡ್ ಮಾಡಲಾಗಿದೆ. ನರೇಂದ್ರ ದಾಮೋದರ ಮೋದಿ ಎಂದು ಚಿನ್ನದ ದಾರದಲ್ಲಿ ಬರೆದಿರುವುದೇ ಅದರ ವಿಶೇಷತೆಯಾಗಿದ್ದು, ಗಣರಾಜ್ಯೋತ್ಸವದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ವೇಳೆ...

ಮಾ.13ರಂದು ರಾಜ್ಯ ಬಜೆಟ್: ಸಿದ್ದರಾಮಯ್ಯ

ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಕಳೆದ ಬಜೆಟ್‌ನಲ್ಲಿ ನಿಗದಿ...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ಪ್ರಧಾನಿ ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...

ಸರ್ಕಾರ ರಚನೆಗೆ ಒತ್ತಾಯ: ನಿತೀಶ್ ಕುಮಾರ್ ರಿಂದ ರಾಷ್ಟ್ರಪತಿ ಮುಂದೆ ಪೆರೇಡ್

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಿವಂತೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು ಜೆಡಿಯು ನಾಯಕ ನಿತೀಶ್ ಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ...

ಬಿಹಾರದಲ್ಲಿ ಮುಂದುವರೆದ ರಾಜಕೀಯ ಹೈಡ್ರಾಮಾ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಸಿಎಂ ಸ್ಥಾನದಿಂದ ಜೀತನ್ ರಾಂ ಮಾಂಝಿಯವರನ್ನು ಕೆಳಗಿಳಿಸಲು ಜೆಡಿಯು ಶಾಸಕಾಂಗ ಪಕ್ಷದ ನೂತನ ನಾಯಕ ನಿತೀಶ್ ಕುಮಾರ್ ಬಣ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಮಾಂಝಿಯವರಿಗೆ ಸ್ವಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿವಂತೆ ಸೂಚಿಸಿದ್ದಾರೆ....

ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ: ಮಾಂಝಿ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿರುವುದು ಅಸಂವಿಧಾನಿಕ ಎಂದು ಸಿಎಂ ಜೀತನ್ ರಾಂ ಮಾಂಝಿ ಗುಡುಗಿದ್ದಾರೆ. ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ವಿಧಾನಸಭೆ ಸದಸ್ಯರಲ್ಲ. ,ಶಾಸಕಾಂಗ ಪಕ್ಷದ...

ಗೋಹತ್ಯೆ ವಿರುದ್ಧ ಗೂಂಡಾ ಕಾಯ್ದೆ ಜಾರಿ

ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಗೋಹತ್ಯೆ ವಿರುದ್ಧ ಗೂಂಡಾ ಕಾಯ್ದೆಯೊಂದನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ. ಗೋಹತ್ಯೆ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ದಾಖಲು ಮಾಡಲು ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲ ರಾಮ್ ನಾಯ್ಕ್ ಅವರು...

ಬಿಹಾರ ವಿಧಾನಸಭೆ ವಿಸರ್ಜನೆಗೆ ಮುಖ್ಯಮಂತ್ರಿ ಮಾಂಝಿ ಶಿಫಾರಸು

ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ. ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...

ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ವಜಾ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...

ನಕ್ಸಲರ ಪುನರ್ವಸತಿಗೆ ಪ್ಯಾಕೇಜ್: ಕೆ.ಜೆ ಜಾರ್ಜ್

ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...

ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಫಲಿತಾಂಶದ ಬಗ್ಗೆ ಚಿಂತಿಸಿ : ಮೋದಿ

ದೇಶದಲ್ಲಿ ದೆಹಲಿಯಲ್ಲೇ ಅತ್ಯಂತ ಹೆಚ್ಚು ಮತದಾನ ನಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.4ರಂದು ಅಂಬೇಡ್ಕರ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ದೇಶದಲ್ಲಿ ಅತ್ಯಂತ ಹೆಚ್ಚು ಮತದಾನವಾಗಿರುವುದು ಜಮ್ಮು-ಕಾಶ್ಮೀರದಲ್ಲಿ....

ಜಮ್ಮು-ಕಾಶ್ಮೀರದಲ್ಲಿ 10 ದಿನದಲ್ಲಿ ಪಿಡಿಪಿ-ಬಿಜೆಪಿ ಸರ್ಕಾರ

ಜಮ್ಮು-ಕಾಶ್ಮೀರದಲ್ಲಿ ಇನ್ನು 10 ದಿನದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ. ವಿವಾದಾತ್ಮಕ ವಿಷಯಗಳಾದ ಸಂವಿಧಾನದ 370ನೇ ಪರಿಚ್ಛೇದ (ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ) ಮತ್ತು ಸಶಸ್ತ್ರ ಪಡೆಗಳ...

ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ

ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...

ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ: ಕೆ.ಎಸ್ ಈಶ್ವರಪ್ಪ

'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...

ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮದ್ಯ ಮಾರಾಟಗಾರರ ಒಕ್ಕೂಟದ ಒತ್ತಾಯ

'ಅಬಕಾರಿ ಸಚಿವ' ಸತೀಶ್ ಜಾರಕಿಹೊಳಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಜ.29ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ, ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಜಾತ್ಯಾತೀತ, ಸಮಾಜವಾದಿ ಪದಗಳಿಗೆ ಗೇಟ್ ಪಾಸ್!

'ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರಾತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಸಂವಿಧಾನದ ಪೀಠಿಕೆಯುಳ್ಳ ಸಾಲುಗಳನ್ನು ಹಾಕಲಾಗಿತ್ತು, ಆದರೆ ಇವುಗಳಲ್ಲಿ ಜಾತ್ಯಾತೀತ ಹಾಗೂ ಸಮಾಜವಾದಿ ಎಂಬ ಪದಗಳನ್ನು...

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ, ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

'ರಾಜ್ಯಪಾಲರ ಆಡಳಿತ' ಇರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ. ಜ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸ್ಥಾನ ಹಂಚಿಕೆ ಬಗ್ಗೆ ಈಗಾಗಲೆ...

ಜಾತ್ಯಾತೀತ ಪದ ಕೈಬಿಟ್ಟಿರುವ ಮೋದಿ ಸರ್ಕಾರ ವಾಜಪೇಯಿ ಅವರಿಗೆ ಅಪಮಾನ ಮಾಡಿದೆ

'ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ...

ಆಮಂತ್ರಣ ಬೇಕಿದ್ದರೆ ಕೇಜ್ರಿವಾಲ್ ಬಿಜೆಪಿಗೆ ಸೇರಲಿ: ಕಿರಣ್‌ ಬೇಡಿ ತಿರುಗೇಟು

ಆಮಂತ್ರಣ ಬೇಕಿದ್ದರೆ ಕೇಜ್ರಿವಾಲ್ ಬಿಜೆಪಿಗೆ ಸೇರಲಿ: ಕಿರಣ್‌ ಬೇಡಿ ತಿರುಗೇಟು ಅರವಿಂದ್ ಕೇಜ್ರಿವಾಲ್‌ ಅವರಿಗೆ ಗಣರಾಜ್ಯೋತ್ಸವದ ಆಮಂತ್ರಣ ಬೇಕಿದ್ದರೆ ಬಿಜೆಪಿಗೆ ಸೇರ್ಪಡೆಯಾಗಲಿ ಎಂದು ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಪರೇಡ್‌ನಲ್ಲಿ ಭಾಗವಹಿಸಲು ನನಗೆ ಆಹ್ವಾನ ನೀಡಿಲ್ಲ...

ಉಪರಾಷ್ಟ್ರಪತಿಗಳು ಗಣರಾಜ್ಯೋತ್ಸವದಂದು ಶಿಷ್ಟಾಚಾರ ಉಲ್ಲಂಘಿಸಿಲ್ಲ

'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ. ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...

ದೆಹಲಿಯಲ್ಲಿ ಹವಾಮಾನ ವೈಪರಿತ್ಯ:ವಾಯುಪಡೆಯ ಪ್ರದರ್ಶನ ಸ್ಥಗಿತ ಸಾಧ್ಯತೆ

'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ. ಬೆಳಿಗ್ಗೆ...

ರಾಜ್ ಪಥ್ ಗೆ ರಾಷ್ಟ್ರಪತಿಗಳ ಆಗಮನ ಪರೇಡ್ ಕಾರ್ಯಕ್ರಮ ಪ್ರಾರಂಭ

ನವದೆಹಲಿಯಲ್ಲಿ ಐತಿಹಾಸಿಕ ಗಣಾರಾಜ್ಯೋತ್ಸವ ದಿನಾಚರಣೆಗೆ ಚಾಲನೆ ದೊರೆತಿದ್ದು, ರಾಜ್ ಪಥ್ ನಿಂದ ಪಥ ಸಂಚಲನ ಕಾರ್ಯಕ್ರಮ ಪ್ರಾರಂಭವಾಗಿದೆ. ಇದಕ್ಕೂ ಮುನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಬ್ಬರು ಹುತಾತ್ಮ ಯೋಧರಾದ ಮುಕುಂದ್ ವರದರಾಜನ್ ಹಾಗೂ ನೀರಜ್ ಕುಮಾರ್ ಸಿಂಗ್ ಅವರಿಗೆ ಅಶೋಕ ಚಕ್ರ...

ಭಯೋತ್ಪಾದನೆ ವಿರುದ್ಧ ಹೋರಾಡಲು ರಾಜ್ಯಪಾಲ ವಜುಭಾಯ್ ವಾಲ ಕರೆ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....

ನವದೆಹಲಿಯಲ್ಲಿ ಪಥಸಂಚಲನ ಮುಕ್ತಾಯ: ರಾಷ್ಟ್ರಗೀತೆಗೆ ಗೌರವ ಸಮರ್ಪಿಸಿದ ಬರಾಕ್ ಒಬಾಮ

'ನವದೆಹಲಿ'ಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ. ರಾಷ್ಟ್ರಗೀತೆ ಹಾಡುವ ಮೂಲಕ ರಾಜ್ ಪಥ್ ನಲ್ಲಿ ಪರೇಡ್ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಈ ವೇಳೆ, ಭಾರತಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದ್ದು ನಿಂತು ರಾಷ್ಟ್ರಗೀತೆಗೆ...

ಗಣರಾಜ್ಯೋತ್ಸವದಂದು ಅಸ್ಸಾಂ ನಲ್ಲಿ ಬಾಂಬ್ ಸ್ಪೋಟ

ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದಿದ್ದರೆ ಅಸ್ಸಾಂ ನಲ್ಲಿ ಬಾಂಬ್ ಸ್ಪೋಟಗೊಂಡಿರುವ ವರದಿಯಾಗಿದೆ. ಅಸ್ಸಾಂ ನ ತೀನ್ ಸುಖಿ ಜಿಲ್ಲೆಯ ದಿಗ್ಬೊಯಿಯಲ್ಲಿ 2 ಬಾಂಬ್‌ಗಳು ಸ್ಫೋಟಿಸಲಾಗಿದೆ. ಎರಡೂ ಬಾಂಬ್‌ಗಳೂ ಕಡಿಮೆ ತೀವ್ರತೆಯಿಂದ ಕೂಡಿದ್ದು, ಇದುವರೆಗೆ ಯಾವುದೇ ಸಾವುನೋವಿನ ಬಗ್ಗೆ ವರದಿ ಬಂದಿಲ್ಲ....

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ: ಶಂಕರ ಬಿದರಿ

'ಭ್ರಷ್ಟಾಚಾರ'ದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಶಂಕರಬಿದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ 66ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಂಕರ್ ಬಿದರಿ, ...

ಪದ್ಮ ಪ್ರಶಸ್ತಿ ಬೇಡವೆಂದ ರಾಮ್‌ ದೇವ್, ರವಿಶಂಕರ್ ಗುರೂಜಿ

ಯೋಗಗುರು ಬಾಬಾ ರಾಮ್‌ ದೇವ್ ಹಾಗೂ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ತಮಗೆ ಪದ್ಮ ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್‌ ದೇವ್ ಹಾಗೂ ರವಿಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ...

ಗಣರಾಜ್ಯೋತ್ಸವ ಸಮಾರಂಭಕ್ಕೆ ಕೇಜ್ರಿವಾಲ್ ಗೆ ಆಹ್ವಾನವಿಲ್ಲ

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಿಲ್ಲ ಎಂದು ದೆಹಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. 66ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಇಚ್ಚೆಯಾಗಿತ್ತು. ಆದರೆ ನನ್ನನ್ನು ಯಾಕೆ ಆಹ್ವಾನಿಸಿಲ್ಲ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಗಣರಾಜ್ಯೋತ್ಸವ ಸಮಾರಂಭಕ್ಕೆ...

ಭಾರತಕ್ಕೆ ಆಗಮಿಸಿದ ಒಬಾಮ ದಂಪತಿ: ಪ್ರಧಾನಿ ಮೋದಿ ಆತ್ಮೀಯ ಸ್ವಾಗತ

ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಭಾರತಕ್ಕೆ ಬೆಳಿಗ್ಗೆ ಆಗಮಿಸಿದ್ದಾರೆ. ದೆಹಲಿಯ ಪಾಲಂ ವಾಯುನೆಲೆಯಲ್ಲಿ ವಿಶೇಷ ವಿಮಾನದಲ್ಲಿ ಬಂದಿಳಿದ ಒಬಾಮ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಸ್ವಾಗತಿಸಿದರು. ಸಿಗದಿತ ಸಮಯಕ್ಕೆ 15 ನಿಮಿಷ ಮುಂಚಿತವಾಗಿ ವಿಮಾನದಿಂದ ಇಳಿದ...

ನಂಜಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆಉನ್ನತಾಧಿಕಾರ ಸಮಿತಿ ರಚನೆ

ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ...

ಸಿಎಂ ಸಿದ್ದರಾಮಯ್ಯರಿಂದ ರಾಜ್ಯಪಾಲರ ಭೇಟಿ

ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು. ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು. ಸಿಎಂ...

ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ. ರಾಜ್ಯಪಾಲ ವಾಜುಭಾಯಿ...

ಪ್ರಾಥಮಿಕ ತರಗತಿಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು: ಯುಪಿ ರಾಜ್ಯಪಾಲ ರಾಮ್ ನಾಯ್ಕ್

'ಇಂಗ್ಲೀಷ್ ಭಾಷೆ'ಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಮ್ ನಾಯ್ಕ್, ವಿದ್ಯಾರ್ಥಿಗಳ ತಿಳುವಳಿಕೆ ಪಕ್ವವಾದ...

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿಯೊಂದಿಗೆ ಭಾಗವಹಿಸಲಿರುವ ಬರಾಕ್ ಒಬಾಮ

ಪ್ರಧಾನಿ ನರೇಂದ್ರ ಮೋದಿ ಅವರೇ ರೇಡಿಯೋದಲ್ಲಿ ನಡೆಸಿಕೊಡಲಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈಬಾರಿ ಎಂದಿಗಿಂತಲೂ ಭಿನ್ನವಾಗಿರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಸಹ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದು ಈ ಬಾರಿಯ ಕಾರ್ಯಕ್ರಮವನ್ನು...

ಬೆಂಗಳೂರಿನಲ್ಲಿ ಫ್ಲೆಕ್ಸ್, ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ತೀರ್ಮಾನ

ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ. ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ...

ವಿಮಾನ ಹಾರಾಟ ನಿಷೇಧ: ಅಮೆರಿಕದ ಮನವಿ ತಿರಸ್ಕರಿಸಿದ ಭಾರತ

ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ. ಗಣರಾಜ್ಯೋತ್ಸವ...

ಒಬಾಮಾ ಭೇಟಿ ವೇಳೆ ದಾಳಿ ಮಾಡಿದರೆ ಹುಷಾರ್: ಪಾಕ್ ಗೆ ಅಮೆರಿಕ ಎಚ್ಚರಿಕೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...

ಗಣರಾಜ್ಯೋತ್ಸವ ಹಿನ್ನಲೆ: ದೇಶಾದ್ಯಂತ ಹೈಅಲರ್ಟ್

ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಉಗ್ರರು ದೇಶದ ವಿವಿಧೆಡೆಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿಗಳ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‌ ವೀಕ್ಷಿಸಲು ಅಮೆರಿಕಾ ಅಧ್ಯಕ್ಷ ಬರಾಕ್‌ ಒಬಾಮ ವಿಶೇಷ ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿರುವುದರಿಂದ...

ಪಾಕ್ ಪುಂಡಾಟಕ್ಕೆ ರಾಜನಾಥ್ ಸಿಂಗ್ ಆಕ್ರೋಶ

ಪಾಕಿಸ್ತಾನ ತನ್ನ ತಪ್ಪನ್ನು ಸರಿಪಡಿಸಿಕೊಳ್ಳದೇ ತನ್ನ ಉದ್ಧಟತನವನ್ನು ಮೆರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಎಷ್ಟೇ ಸಲ ಕದ್ದು ಮುಚ್ಚಿ ದಾಳಿ ಮಾಡಿದರೂ ಕೂಡಾ ನಾವು ಅದಕ್ಕೆ ತಕ್ಕ ಉತ್ತರ ನೀಡಿದ್ದೇವೆ. ಆದರೆ ಪಾಕಿಸ್ತಾನದ ಇಂತಹ...

ಮಸೀದಿ, ಚರ್ಚ್ ಗಳ ಆಡಳಿತವನ್ನೂ ಸ್ವಾಧೀನಪಡಿಸಿಕೊಳ್ಳಲಿ: ತೊಗಾಡಿಯಾ

ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್‌ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...

ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಉಗ್ರ ಸಂಘಟನೆ ಕಮಾಂಡರ್ ಬಂಧನ

'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ. ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...

ಮುಂಬೈ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆ

'ಮುಂಬೈನ ವಿಮಾನ ನಿಲ್ದಾಣ'ದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆಯಾಗಿದೆ. ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸುತ್ತೇವೆ ಎಂದು ಇಸ್ಲಾಮಿಕ್ ರಾಷ್ಟ್ರ (ಇಸಿಸ್) ಸಂಘಟನೆ ಬರೆದ ಬೆದರಿಕೆ ಹಾಕಿದೆ. ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ. ಈ ಹಿಂದೆಯೂ ಸಹ...

ಜನವರಿ 25 ರಿಂದ ಒಬಾಮಾ ಭಾರತ ಪ್ರವಾಸ

ಜ.25 ರಿಂದ 27ರವರೆಗೆ ಒಬಾಮಾ ಭಾರತ ಪ್ರವಾಸ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನವರಿ 25 ರಿಂದ 27 ರವರೆಗೆ ಭಾರತ ಪ್ರವಾಸ ಮಾಡಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಒಬಾಮಾ ಮುಖ್ಯ ಅಥಿತಿಯಾಗಿರುತ್ತಾರೆ ಹಾಗೂ ಆಗ್ರಾದ ತಾಜ್ ಮಹಲ್ ಗೆ ಕೂಡ ಭೇಟಿ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...

ಮೊದಲ ಬಾರಿಗೆ ಹೆಚ್ಚು ಕಾಲ ತೆರೆದ ಅಂಗಳದಲ್ಲಿ ಆಸೀನರಾಗಲಿರುವ ಒಬಾಮ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 2 ತಾಸಿಗೂ ಹೆಚ್ಚು ಕಾಲ ರಾಜಪಥದ ತೆರೆದ ಅಂಗಳದಲ್ಲಿ ಆಸೀನರಾಗಲಿದ್ದಾರೆ. ಈ ಮೂಲಕ ತೆರೆದ ಅಂಗಳದಲ್ಲಿ ಇಷ್ಟೊಂದು ಹೆಚ್ಚು ಸಮಯ ಕುಳಿತುಕೊಳ್ಳುತ್ತಿರುವ ಮೊದಲ ಅಮೆರಿಕ ಅಧ್ಯಕ್ಷ ಎನ್ನಿಸಿಕೊಳ್ಳಲಿದ್ದಾರೆ. ಉಗ್ರರ ದಾಳಿಯ...

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ

ಚುನಾವಣೆ ಫಲಿತಾಂಶ ಅತಂತ್ರವಾಗಿ ಪಕ್ಷಗಳ ನಡುವೆ ಮೈತ್ರಿ ಸಾಧ್ಯವಾಗದ ಕಾರಣ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿದೆ. ಜಮ್ಮು-ಕಾಶ್ಮೀರದ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಓಮರ್ ಅಬ್ದುಲ್ಲಾ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಹಾಗೂ ಸರ್ಕಾರ ರಚನೆಯಲ್ಲಿ ಪಕ್ಷಗಳು ವಿಫಲವಾದ ಕಾರಣ ರಾಜ್ಯಪಾಲ ಎನ್.ಎನ್...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಭಾರತದಲ್ಲಿರುವಾಗ ಬರಾಕ್‌ ಒಬಾಮಾ ಭದ್ರತೆಗೆ ಉಪಗ್ರಹ ನಿಯೋಜನೆ

ಜ.26ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಭದ್ರತೆಗೆ ಸರ್ವೇಕ್ಷಣಾ ಉಪಗ್ರಹವೊಂದನ್ನು ನಿಯೋಜನೆ ಮಾಡಲು ಅಮೆರಿಕ ಸರ್ಕಾರ ಮುಂದಾಗಿದೆ. ಅಮೆರಿಕ ಅಧ್ಯಕ್ಷರೊಬ್ಬರು ಭಾರತದ ಗಣರಾಜ್ಯೋತ್ಸವ ದಿನದಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಅದೂ ಅಲ್ಲದೆ ಒಬಾಮಾ ಅವರು...

ಬಸ್ ಪ್ರಯಾಣ ದರ ಇಳಿಕೆ

ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...

ಮುಂಬೈ ವಿಮಾನ ನಿಲ್ದಾಣದಲ್ಲಿ ಐ.ಎಸ್.ಐ.ಎಸ್ ದಾಳಿ ಎಚ್ಚರಿಕೆ ಸಂದೇಶ

'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...

ಭಾರತಕ್ಕೆ ಒಬಾಮ ಭೇಟಿ ಹಿನ್ನೆಲೆ ಆತ್ಮಹತ್ಯಾ ದಾಳಿ ನಡೆಸಲು ಐ.ಎಸ್.ಐ ಸಂಚು

ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಐ.ಎಸ್.ಐ ಜಮ್ಮು-ಕಾಶ್ಮೀರದಲ್ಲಿ ಆತ್ಮಹತ್ಯಾ ಬಾಂಬರ್ ಗಳ ಮೂಲಕ ದಾಳಿ ನಡೆಸಲು ಯೋಜನೆ ರೂಪಿಸಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆ ನೆರವು ಪಡೆದು ಜಮ್ಮು-ಕಾಶ್ಮೀರದಲ್ಲಿ ಆತ್ಮಹತ್ಯಾ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈ-ಫೈ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...

ಉತ್ತರಾಖಂಡ ರಾಜ್ಯಪಾಲ ಅಜೀಜ್‌ ಖುರೇಷಿ ವರ್ಗಾವಣೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಪಾಲರ ವರ್ಗಾವಣೆ ಮತ್ತು ರಾಜೀನಾಮೆ ಸರಣಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಉತ್ತರಾಖಂಡ ರಾಜ್ಯಪಾಲ ಅಜೀಜ್‌ ಖುರೇಷಿ ಅವರನ್ನು ವರ್ಗಾವಣೆ ಮಾಡಲಾಗಿದೆ. 'ಖುರೇಷಿ ಅವರನ್ನು ವರ್ಗ ಮಾಡಲಾಗಿದೆ ಮತ್ತು ಮಿಜೋರಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ' ಎಂದು...

ಜಮ್ಮು-ಕಾಶ್ಮೀರ: ಮೆಹಬೂಬ ಮುಫ್ತಿಯಿಂದ ರಾಜ್ಯಪಾಲರ ಭೇಟಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯನ್ನು ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮೆಹಬೂಬ...

ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಸಾಧ್ಯತೆ

'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...

ಜಮ್ಮು-ಕಾಶ್ಮೀರ: ಪಿಡಿಪಿ,ಬಿಜೆಪಿಗೆ ಮಾತುಕತೆಗೆ ಆಹ್ವಾನ ನೀಡಿದ ರಾಜ್ಯಪಾಲ ವೋಹ್ರಾ

ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೆ ಮುಂದುವರೆದ ಅನಿಶ್ಚಿತತೆಯ ಮಧ್ಯೆ, ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲು ರಾಜ್ಯಪಾಲ ಎನ್.ಎನ್.ವೋಹ್ರಾ ಪಿಡಿಪಿ ಮತ್ತು ಬಿಜೆಪಿ ಪಕ್ಷಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಕ್ರಮವಾಗಿ 28 ಮತ್ತು 25ಸ್ಥಾನಗಳನ್ನು ಗಳಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ...

ಬಲವಂತವಾಗಿ ಮತಾಂತರ ಮಾಡಿದರೆ ಕಠಿಣ ಕ್ರಮಃ ವೆಂಕಯ್ಯ ನಾಯ್ಡು

ಬಲವಂತವಾಗಿ ಮತಾಂತರ ಮಾಡಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಎಚ್ಚರಿಸಿದ್ದಾರೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸುವುದಿಲ್ಲ. ಮತಾಂತರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಕ್ಕೆ ಸರಿಯಾದ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ದರೆ,...

ರಾಮ ಮಂದಿರ ನಿರ್ಮಾಣವಾಗಬೇಕೆಂದ ಯುಪಿ ರಾಜ್ಯಪಾಲರ ವಿರುದ್ಧ ವಿಪಕ್ಷಗಳ ಆಕ್ರೋಶ

ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಅಸಂಬಂದ್ಧ: ಪ್ರಧಾನಿ ಮೋದಿ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...

ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...

ಕಪ್ಪುಹಣದ ಕುರಿತು ಚರ್ಚೆ: ಸರ್ಕಾರದ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ

ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ. ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....

ಬಿಹಾರ ಸಿಎಂ ಹುದ್ದೆ ಕಳೆದುಕೊಳ್ಳಲಿರುವ ಮಾಂಝಿ

ಬಿಹಾರ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಶೀಘ್ರದಲ್ಲಿಯೇ ತಮ್ಮ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದೆ. ಇತ್ತೀಚೆಗೆ ಅವರು ನೀಡಿದ ಹೇಳಿಕೆಯು ಅವರ ಮುಖ್ಯಮಂತ್ರಿ ಕುರ್ಚಿಗೆ ಕುತ್ತು ತರುವ ಎಲ್ಲ ಸಾಧ್ಯತೆಯೂ ಎದುರಾಗಿದೆ. ಇದನ್ನು ಸ್ವತಃ ಮಾಂಝಿ ಅವರೇ ಒಪ್ಪಿಕೊಂಡಿದ್ದಾರೆ. ನಾನು ನವೆಂಬರ್ ಅಂತ್ಯದವರೆಗೂ ಮುಖ್ಯಮಂತ್ರಿ...

ಚೀನಾಗೆ ಪ್ರಧಾನಿ ಮೋದಿ ಟಾಂಗ್

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರನ್ನು 66ನೇ ಗಣರಾಜ್ಯೋತ್ಸವಕ್ಕೆ ಆಮಂತ್ರಿಸುವ ಮೂಲಕ ಜಗತ್ತೇ ಭಾರತದತ್ತ ನಿಬ್ಬೆರಗಾಗಿ ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಇದರ ಹಿಂದೆ ಅತಿ ದೊಡ್ಡ ತಂತ್ರಗಾರಿಕೆ ಅಡಗಿದೆ. ಬಲಿಷ್ಠ ಸೇನೆ ಮುಂದಿಟ್ಟುಕೊಂಡು ಏಷ್ಯಾದಲ್ಲಿ ಚೀನಾ ನಡೆಸುತ್ತಿರುವ ಹೊಸ ವ್ಯೂಹಾತ್ಮಕ ಆಟಕ್ಕೆ...

ಗಣರಾಜ್ಯೋತ್ಸವಕ್ಕೆ ಒಬಾಮರನ್ನು ಅತಿಥಿಯಾಗಿ ಆಹ್ವಾನಿಸಿದ ಪ್ರಧಾನಿ ಮೋದಿ

ವಿಭಿನ್ನ ರಾಜತಾಂತ್ರಿಕ ನಡೆಗಳ ಮೂಲಕ ಸುದ್ದಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಈ ಹಾದಿಯಲ್ಲಿ ಇದೀಗ ದೊಡ್ಡದೊಂದು ಸಾಧನೆ ಮಾಡಿದ್ದಾರೆ. ಮುಂಬರುವ ಜನವರಿ 26ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗುವಂತೆ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಆಹ್ವಾನಿಸಿದ್ದಾರೆ. ಪ್ರಧಾನಿ...

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು. ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಧರ್ಮಸ್ಥಳದ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲಿರುವ ಬಿಜೆಪಿ

'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...

ಕಳಂಕಿತ ಸಚಿವರನ್ನು ಕೈಬಿಡದೇ ಇದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು: ಜೋಷಿ

'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ. ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮರು ಆಯ್ಕೆ

'ಜೆಡಿಎಸ್' ನಲ್ಲಿ ಕುಮಾರಸ್ವಾಮಿ ಅವರ ನಾಯಕತ್ವದ ಬಗ್ಗೆ ಅಪಸ್ವರ ಕೇಳಿಬರುತ್ತಿದ್ದರೂ, ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರನ್ನೇ ಮರು ಆಯ್ಕೆ ಮಾಡಲಾಗಿದೆ. ನ.13ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ....

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ಕಾನೂನು ಸುವ್ಯವಸ್ಥೆ ಸಮಸ್ಯೆ ಜಟಿಲವಾದರೆ ಸರ್ಕಾರದ ವಿರುದ್ಧ ಸೂಕ್ತ ಕ್ರಮ: ರಾಜ್ಯಪಾಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ. ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...

ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭ ಬಹಿಷ್ಕರಿಸಿದ ಶಿವಸೇನೆ

ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ. ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....

ಜಲ ಪ್ರಹಾರ: ಕಾವೇರಿ ನೀರಿನ ದರದಲ್ಲಿ ಭಾರೀ ಹೆಚ್ಚಳ

ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...

ಹೈಕಮಾಂಡ್ ಗೆ ಸೆಡ್ಡು: ಪಕ್ಷ ತೊರೆದ ತಮಿಳುನಾಡು ಕಾಂಗ್ರೆಸ್ ಮುಖಂಡ ವಾಸನ್

ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಗೆ ಭಿನ್ನಮತದ ಬಿಸಿ ತಟ್ಟಿದೆ. ತಮಿಳುನಾಡು ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರು ಪಕ್ಷ ತೊರೆದು, ನೂತನ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ನ.3ರಂದು ಅಧಿಕೃತವಾಗಿ ನಿರ್ಧಾರ ಪ್ರಕಟಿಸಿರುವ ವಾಸನ್, ಪ್ರಮುಖ...

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...

ಗಡಿ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಹಕ್ಕು: ಚೀನಾಕ್ಕೆ ಭಾರತದ ತಿರುಗೇಟು

'ಈಶಾನ್ಯ ರಾಜ್ಯ'ದ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ತಾಕೀತು ಮಾಡಿದ್ದ ಚೀನಾಕ್ಕೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾನು ಗಡಿ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿರುಗೇಟು ನೀಡಿದೆ. ಚೀನಾ ಎಚ್ಚರಿಕೆ ಬಗ್ಗೆ ನವದೆಹಲಿಯಲ್ಲಿ ನ.1ರಂದು...

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...

ಉದ್ದೇಶಿತ ಗಲಭೆಗಳನ್ನು ತಡೆದಿದ್ದಕ್ಕೆ ಸರ್ಕಾರದ ಮೇಲೆ ಬಿಜೆಪಿಗೆ ಅಸಹನೆ: ಕೆ.ಜೆ ಜಾರ್ಜ್

ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು...

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರ: ಸುಪ್ರೀಂ ಗರಂ

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...

ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...

ಜನಾಂಗೀಯ ಹಲ್ಲೆಗೆ ಕಿರಣ್ ರಿಜ್ಜು ಖಂಡನೆ

ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...

ಲೋಡ್ ಶೆಡ್ಡಿಂಗ್: ಡಿ.ಕೆ.ಶಿವಕುಮಾರ್ ವಿರುದ್ಧ ಜೋಷಿ ವಾಗ್ದಾಳಿ

ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...

ಜಂಬೂ ಸವಾರಿಗೆ ಸಿದ್ಧಗೊಂಡಿರುವ ಸಾಂಸ್ಕೃತಿಕ ನಗರಿ

'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಿಶ್ವವಿಖ್ಯಾತ ಜಂಬೂಸವಾರಿಗೆ ಸಿ.ಎಂ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ...

ರೈತರನ್ನು ಒಕ್ಕಲೆಬ್ಬಿಸುವ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿ

ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜಯಲಲಿತಾ ಆಪ್ತ ಹಾಗೂ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರೋಸಯ್ಯ ಪ್ರಮಾಣ ವಚನ ಬೋಧಿಸಿದ್ದು, ಪನ್ನೀರ್ ಸೆಲ್ವಂ ಕಣ್ಣೀರಿಡುತ್ತಾ, ದೇವರ ಹೆಸರಲ್ಲಿ ಪ್ರಮಾಣ ವಚನ...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...

ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ರಾಜೀನಾಮೆ

ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ...

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...

ಮೋದಿ ಪ್ರಧಾನಿಯಾದ ಬಳಿಕ ರಾಜ್ಯಕ್ಕೆ ಮೊದಲ ಭೇಟಿ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...

ದೆಹಲಿ ರಾಜ್ಯಪಾಲರ ವಿರುದ್ಧ ಕೇಜ್ರಿವಾಲ್ ಆರೋಪ

'ಆಮ್ ಆದ್ಮಿ ಪಕ್ಷ'ದ ನಾಯಕ ಅರವಿಂದ್ ಕೇಜ್ರಿವಾಲ್ ದೆಹಲಿ ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದಾರೆ. ಪ್ರವಾಹ ಪರಿಸ್ಥಿತಿಯಲ್ಲಿರುವ ಜಮ್ಮು-ಕಾಶ್ಮೀರಕ್ಕೆ ಸಹಾಯ ಧನ ಕಳಿಸದಂತೆ ತಮ್ಮ ಪಕ್ಷ ಶಾಸಕರನ್ನು ದೆಹಲಿ ರಾಜ್ಯಪಾಲ ನಜೀಬ್ ಜಂಗ್ ತಡೆಯುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ....

ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ: ಪಾಪು

'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...

ಪ್ರತ್ಯೇಕ ರಾಜ್ಯದ ಹೇಳಿಕೆ ಸರಿಯಲ್ಲ: ಅನಂತ್ ಕುಮಾರ್

ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಸಿದ್ದರಾಮಯ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...

ವಿಚಾರಣಾಧೀನ ಕೈದಿಗಳ ಬಿಡುಗಡೆ: ಸುಪ್ರೀಂ ಆದೇಶ

ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...

ಜೆಡಿಎಸ್ ಕೋರ್ ಕಮಿಟಿ 2-3ದಿನಗಳಲ್ಲಿ ರಚನೆ: ಹೆಚ್.ಡಿ.ಕೆ

ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ...

ಕೇರಳದ ರಾಜ್ಯಪಾಲರಾಗಿ ಸದಾಶಿವಂ ಅಧಿಕಾರಸ್ವೀಕಾರ

ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ. ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...

ಕೇರಳ ರಾಜ್ಯಪಾಲರಾಗಿ ನ್ಯಾ.ಸದಾಶಿವಂ ನೇಮಕ

ತೀವ್ರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾ.ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ. ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್...

ರಾಜ್ಯದ ರಾಜ್ಯಪಾಲರಾಗಿ ಸಂಜೆ ವಾಜುಭಾಯಿ ಪದಗ್ರಹಣ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ. ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...

ನೂತನ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅಧಿಕಾರ ಸ್ವೀಕಾರ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

2011-12ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟ

2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...

ಮಹಾರಾಷ್ಟ್ರ ರಾಜ್ಯಪಾಲರ ರಾಜೀನಾಮೆ

ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ...

ಅಜೀಜ್ ಖುರೇಷಿ ರಾಜೀನಾಮೆಗೆ ಒತ್ತಡಹಾಕಿಲ್ಲ: ರಾಜನಾಥ್ ಸಿಂಗ್

ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ...

ಅಬ್ದುಲ್ ನಾಸೀರ್ ಮದನಿ ಜಾಮೀನು ಅವಧಿ ಮತ್ತೊಮ್ಮೆ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ಪದಚ್ಯುತಗೊಳಿಸಿರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ. ರಾಜ್ಯಪಾಲರ ಹುದ್ದೆಯಿಂದ ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಅಜೀಜ್ ಖುರೇಶಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪದಚ್ಯುತಿಗೊಳಿಸಿರುವ ಸಂಬಂಧ 6 ವಾರಗಳಲ್ಲಿ...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...

ವೇದಿಕೆ ಮೇಲಿಂದ ಕುಸಿದುಬಿದ್ದ ಜಾರ್ಖಂಡ್ ರಾಜ್ಯಪಾಲ

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಜಾರ್ಖಂಡ್ ನ ರಾಜ್ಯಪಾಲರು ಅಸ್ವಸ್ಥರಾದ ಘಟನೆ ನಡೆದಿದೆ. ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದ ರಾಜ್ಯಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ ಸಯೀದ್ ಅಹಮದ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...

ಲೋಕಸಭೆ ಉಪಸಭಾಧ್ಯಕ್ಷರಾಗಿ ತಂಬಿದೊರೈ ಆಯ್ಕೆ

ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...

ರಾಷ್ಟ್ರವಿರೋಧಿ ಹೇಳಿಕೆ: ತೆಲಂಗಾಣ ಸಿ.ಎಂ ಕೆ.ಸಿ.ಆರ್ ಪುತ್ರಿ ವಿರುದ್ಧ ಪ್ರಕರಣ ದಾಖಲು

'ರಾಷ್ಟ್ರ ವಿರೋಧಿ ಹೇಳಿಕೆ' ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರಿ, ಸಂಸದೆ ಕವಿತಾ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯಾನಂತರ ಹೈದ್ರಾಬಾದನ್ನು ಬಲವಂತವಾಗಿ ಭಾರತದೊಂದೊಗೆ ವಿಲೀನ ಮಾಡಲಾಗಿದೆ ಎಂದು ಚಂದ್ರಶೇಖರ ರಾವ್ ಪುತ್ರಿ ಕವಿತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಷ್ಟೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited