ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...
ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ.
ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...
ಇತ್ತೀಚೆಗೆ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ, ಡೀಸೆಲ್ ದರ ಇಳಿಕೆಯಿಂದ ಒಟ್ಟು 137 ಕೋಟಿ ರೂ. ಉಳಿಯುತ್ತೆ,...
'ಬಿಸಿಯೂಟ' ತಯಾರಿಕೆಯಲ್ಲಿ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದ್ದು, ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ...