ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...
'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...