Untitled Document
Sign Up | Login    
Dynamic website and Portals
  

Related News

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ...

ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ: ರಾಘವೇಶ್ವರ ಶ್ರೀ

ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವ್ಯಾಖ್ಯಾನಿಸಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ...

ಒಳಿತಿನ ಪ್ರವಾಹ ಕೆಡುಕನ್ನು ಕೊಚ್ಚಿಕೊಂಡು ಹೋಗುತ್ತದೆ : ರಾಘವೇಶ್ವರ ಶ್ರೀ

ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀ ರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ...

ರಾಘವೇಶ್ವರ ಶ್ರೀಗಳಿಂದ ಗೋಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ. ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...

ಪೀಠಾರೋಹಣದ ವಾರ್ಷಿಕೋತ್ಸವದ ದಿನವನ್ನು 'ಜೀವಸೇವಾ ಸಂಕಲ್ಪದಿನ'ವಾಗಿ ಆಚರಿಸಿರಿಃ ರಾಘವೇಶ್ವರ ಶ್ರೀ

ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ...

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಭರತನಾಟ್ಯ ಕಾರ್ಯಕ್ರಮ

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು. ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...

ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ: ವಸಂತ ವಾತ್ಸಲ್ಯ ಶಿಬಿರದಲ್ಲಿ ರಾಘವೇಶ್ವರ ಶ್ರೀ

ಮಕ್ಕಳಲ್ಲಿ ಕಲ್ಮಷ ಇರುವುದಿಲ್ಲ, ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ, ಆ ನಿಷ್ಕಲ್ಮಷತೆಯೇ ದೇವರು. ಇಂದು ಪ್ರಪಂಚದಲ್ಲಿ ನಿಷ್ಕಲ್ಮಷತೆಯೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಸಿಗುತ್ತದೆ. ಸಂಸ್ಕಾರ ನೀಡುವ ಇಂತಹ ಶಿಬಿರಗಳ ಮೂಲಕ ನಿಷ್ಕಲ್ಮಷತೆಯನ್ನು ಉಳಿಸಿ ಬೆಳೆಸಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ...

ರಾಘವೇಶ್ವರ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಫೈಜ್ ಖಾನ್ ಅವರಿಂದ 'ಗೋಧೂಳಿ' ವಿಶಿಷ್ಟ ಕಾರ್ಯಕ್ರಮ

ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...

ಸೇವೆ ಮಾಡಬೇಕಾದುದು ನಮ್ಮ ಒಳ್ಳೆಯದಕ್ಕೆ ಹೊರತು ಬೇರೆಯವರ ಉಪಕಾರಕ್ಕಲ್ಲಃ ರಾಘವೇಶ್ವರ ಶ್ರೀ

ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ. ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು...

ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಮಚಂದ್ರಭಾರತೀ ಮಹಾಸ್ವಾಮಿಗಳವರ ಆರಾಧನೆ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ. ಬೆಳಗ್ಗೆ...

ರಾಘವೇಶ್ವರ ಶ್ರೀಗಳಿಂದ ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು. ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...

ಭಾನುವಾರ ಶ್ರೀ ರಾಮಚಂದ್ರಾಪುರ ಮಠದಿಂದ ಹಿಂದುಳಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ...

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶಿವರಾತ್ರಿ ಕಾರ್ಯಕ್ರಮ

ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...

ಭಾರತೀಯ ವಿದ್ಯೆ-ಕಲೆಗಳನ್ನು ಗೌರವಿಸಿ, ಪ್ರೋತ್ಸಾಹಿಸಿ : ಶ್ರೀರಾಘವೇಶ್ವರಭಾರತೀ ಸ್ವಾಮೀಜಿ

ಸಂಗೀತಾ ಹಾಗೂ ಜ್ಯೋತಿಷ್ಯ ಇವೆರಡೂ ಭಾರತೀಯ ಪರಂಪರೆಯಲ್ಲಿನ ಮಹಾನ್ ವಿದ್ಯೆಗಳು, ಇಂದು ಈ ಎರಡು ಮಹಾನ್ ವಿದ್ಯೆಗಳ ಉಪಾಸನೆ ಇಲ್ಲಿ ನಡೆದಿದೆ, ನಾವು ಆಧುನಿಕತೆಗೆ ಶರಣಾಗದೇ ವೈಜ್ಞಾನಿಕವಾದ ನಮ್ಮ ಭಾರತೀಯ ವಿದ್ಯೆಗಳಿಗೆ ಬೆಲೆ ಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited