ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.
ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...
ಸೋಮವಾರ ನಿಧರಾದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ದೆಹಲಿಯಿಂದ ತಮಿಳುನಾಡಿನ ರಾಮೇಶ್ವರಂಗೆ ಬುಧವಾರ ತರಲಾಗುತ್ತಿದೆ. ಈ ವಿಶೇಷ ವಿಮಾನ ಮಧುರೈ ತಲುಪಲಿದ್ದು, ಮಧುರೈ ಇಂದ ಹೆಲಿಕ್ಯಾಪ್ಟರ್ ನಲ್ಲಿ ರಾಮೇಶ್ವರಂ ಗೆ...
'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...