ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...
'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.
ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ...
'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ...