'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...
ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ.
ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...