Untitled Document
Sign Up | Login    
Dynamic website and Portals
  

Related News

ಜಿಎಸ್ ಟಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ. ಈಗಾಗಲೇ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ ಮಹತ್ವದ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲಾಗಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಐತಿಹಾಸಿಕ...

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ: ರಾಷ್ಟ್ರಪತಿ

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನದ ಬಳಿ ಇರುವ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ. ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...

ಶಿಕ್ಷಕರ ದಿನದಂದು ಮಕ್ಕಳಿಗೆ ಪಾಠ ಹೇಳಿಕೊಡಲಿರುವ ರಾಷ್ಟ್ರಪತಿ ಪ್ರಣಬ್

ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ. ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...

ಕೇಂದ್ರ-ರಾಜ್ಯ ಸರ್ಕಾರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು: ಪ್ರಧಾನಿ ಮೋದಿ

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ,...

ನೀಟ್ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆ ಹೊರಡಿಸುವ ಅಗತ್ಯತೆ ಬಗ್ಗೆ ವಿವರಿಸಲು ಕೇಂದ್ರ ಆರೋಗ್ಯ...

ಸಂಸತ್ ನ ಬಜೆಟ್ ಅಧಿವೇಶನ

ಸಂಸತ್ ​ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸರ್ಕಾರ ಮಹತ್ವದ ಜಿ.ಎಸ್‌.ಟಿ ಸೇರಿದಂತೆ 13 ಮಸೂದೆಗಳನ್ನು...

ಸಂಸತ್ ಅಧಿವೇಶನ ಹಿನ್ನಲೆ: ಸರ್ವಪಕ್ಷಗಳ ಸಭೆ

ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ. ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರಿಕೆ, ಹೈಕೋರ್ಟ್ ಆದೇಶಕ್ಕೆ ತಡೆ

ಉತ್ತರಾಖಂಡ್ ದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಉತ್ತರಾಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೈನಿತಾಲ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಏಪ್ರಿಲ್...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾ

ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ತಡೆ

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ನೈನಿತಾಲ್ ಹೈಕೋರ್ಟ್ ತಡೆ ನೀಡಿದ್ದು, ಮಾರ್ಚ್ 31ರಂದು ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಮುಖ್ಯಮಂತ್ರಿ ಹರೀಶ್ ರಾವತ್ ನಿರಾಳರಾದಂತಾಗಿದೆ. ಮಾರ್ಚ್ 31ರಂದು ಬೆಳಗ್ಗೆ 11ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ...

ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪದ್ಮ ಪ್ರಶಸ್ತಿ ಪ್ರದಾನ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣಃ *...

ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿಃ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಅಸಹಿಷ್ಣುತೆಯ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿರುವ ಮಧ್ಯೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಭೇದ ಆಲೋಚನೆಗಳಿಂದ ಭಾರತದ ಶುದ್ಧೀಕರಣ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿ ಎಂದು ಹೇಳಿದ್ದಾರೆ. ಅಹಮದಾಬದ್ ನ ಮಹಾತ್ಮಾ ಗಾಂಧಿ...

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಭೇಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಯಾಣ

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ. ಪಯಣಕ್ಕೆ ಮುನ್ನ ಔಪಚಾರಿಕ...

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ನಿಧನ

ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು. ತುಂಬಾ ದುಃಖದಿಂದ ಈ ಮಾಹಿತಿ...

ಯಾಕೂಬ್ ಮೆಮೂನ್ ಗಲ್ಲು ಶಿಕ್ಷೆ ಬಹುತೇಕ ಖಚಿತ

ಗಲ್ಲು ಶಿಕ್ಷೆಗೆ ತಡೆ ಕೋರಿ 1993 ಮುಂಬೈ ಸರಣಿ ಬಾಂಬ್ ಸ್ಪೋಟದ ರೂವಾರಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಬುಧವಾರ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ...

ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮನ : ಎರಡು ದಿನ ನಿಷೇಧಾಜ್ಞೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಎಂಬಿಬಿಎಸ್ ಮುಗಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ರಾಷ್ಟ್ರಪತಿ ಅಂಕಿತ

ಕರ್ನಾಟಕ ವೈದ್ಯಕೀಯ ಕೋರ್ಸ್‌ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...

ಭೂ ಸ್ವಾಧೀನ ವಿಧೇಯಕಕ್ಕೆ ಮೂರನೇ ಬಾರಿ ರಾಷ್ಚ್ರಪತಿ ಅಂಕಿತ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...

ಮುಖ್ಯಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿಯಾದ ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...

ನಾಲ್ಕು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ, ಇಬ್ಬರ ವರ್ಗ

4 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಮತ್ತು ಇಬ್ಬರು ರಾಜ್ಯಪಾಲರನ್ನು ವರ್ಗ ಮಾಡಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಆದೇಶ ಹೊರಡಿಸಿದ್ದಾರೆ. ಹೊಸ ಆದೇಶದ ಅನ್ವಯ, ದ್ರೌಪದಿ ಮುರ್ಮು ಅವರನ್ನು ಜಾರ್ಖಂಡ್‌ ಗೆ, ತಥಾಗತ ರಾಯ್‌ ಅವರನ್ನು ತ್ರಿಪುರಾಕ್ಕೆ, ಜೆ.ಪಿ.ರಖೊವಾ ಅವರನ್ನು...

ಪಂಜಾಬ್ ಸಿಎಂ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

ಪಂಜಾಬ್‌ ನ ಮೊಗಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಸ್‌ ನಿಂದ ಹೊರಗೆಸೆದು ಹತ್ಯೆ ಮಾಡಿದ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು. ಲೋಕಸಭೆಯಲ್ಲಿ ಬಾಲಕಿ ಸಾವಿನ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಿ ಮತನಾಡಿದ ಕಾಂಗ್ರೆಸ್ ನಾಯಕ...

ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ವಜಾ

ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...

ಮಾ.27ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...

ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ದೇಶ ಕಟ್ಟಿದ್ದು ಸರ್ಕಾರವಲ್ಲ, ಜನತೆ: ಪ್ರಧಾನಿ ಮೋದಿ

ದೇಶವನ್ನು ನಿರ್ಮಾಣ ಮಾಡಿದ್ದು ಕೇವಲ ಸರ್ಕಾರ ಮಾತ್ರವಲ್ಲ. ಕಾರ್ಮಿಕರು, ರೈತರು ದೇಶವನ್ನು ನಿರ್ಮಾಣ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಮಂಗಳವಾರ ರಾಜ್ಯಸಭೆಯಲ್ಲಿ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳ ಪ್ರತಿಯೊಂದು ಆಕ್ಷೇಪಕ್ಕೂ ಪ್ರತಿಕ್ರಿಯೆ ನೀಡಿದರು....

ನರೇಗಾ ಯೋಜನೆ ಕಾಂಗ್ರೆಸ್ ನ ವೈಫ‌ಲ್ಯಕ್ಕೆ ಅತ್ಯುತ್ತಮ ಉದಾಹರಣೆ: ಮೋದಿ

ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್‌.ಡಿ.ಎ ಸರಕಾರ ಹಳೆಯ ಯೋಜನೆಗಳ...

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರದ ಮೂಲಭೂತ ಆದ್ಯತೆ: ರಾಷ್ಟ್ರಪತಿ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ರಾಷ್ಟ್ರಪತಿ ಭಾಷಣದಲ್ಲಿ ಹೊಸದೇನೂ ಇಲ್ಲ: ಮಾಯಾವತಿ

ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್‌ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ...

ಕೇಜ್ರಿವಾಲ್ ರ ಕೆಮ್ಮಿಗೆ ಬೆಂಗಳೂರಿನ ಡಾಕ್ಟರ್ ಬಳಿ ಚಿಕಿತ್ಸೆ ಪಡೆಯಲು ಮೋದಿ ಸಲಹೆ

ಕಳೆದ ಕೆಲವು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿಯ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಗಳೂರು ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಅಟ್ ಹೋಮ್ ಕಾರ್ಯಕ್ರಮದಲ್ಲಿ ದೆಹಲಿ ಪೊಲೀಸ್ ಆಯುಕ್ತ...

ಸರ್ಕಾರ ರಚನೆಗೆ ಒತ್ತಾಯ: ನಿತೀಶ್ ಕುಮಾರ್ ರಿಂದ ರಾಷ್ಟ್ರಪತಿ ಮುಂದೆ ಪೆರೇಡ್

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಿವಂತೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು ಜೆಡಿಯು ನಾಯಕ ನಿತೀಶ್ ಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ...

ಉಪರಾಷ್ಟ್ರಪತಿಗಳು ಗಣರಾಜ್ಯೋತ್ಸವದಂದು ಶಿಷ್ಟಾಚಾರ ಉಲ್ಲಂಘಿಸಿಲ್ಲ

'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ. ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...

ದೆಹಲಿಯಲ್ಲಿ ಹವಾಮಾನ ವೈಪರಿತ್ಯ:ವಾಯುಪಡೆಯ ಪ್ರದರ್ಶನ ಸ್ಥಗಿತ ಸಾಧ್ಯತೆ

'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ. ಬೆಳಿಗ್ಗೆ...

ರಾಷ್ಟ್ರಪಿತ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿದ ಒಬಾಮ

ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್‌ ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಬೆಳಿಗ್ಗೆ ಭಾರತಕ್ಕೆ ಬಂದಿಳಿದ ಒಬಾಮ ಮತ್ತು ಅವರ ಪತ್ನಿ ಮಿಶಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ...

ಸಂಸತ್ ಕಲಾಪ ವ್ಯರ್ಥಮಾಡಬೇಡಿ ವಿಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ

ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ. ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...

ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು. ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...

ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಸಂಶೋಧನೆಗಳು ನಡೆಯಲಿ: ಉಪರಾಷ್ಟ್ರಪತಿ ಅನ್ಸಾರಿ

ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ. ಜವಾಹರ್‌ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...

ಭೂಸ್ವಾಧೀನ ಮಸೂದೆ: ಸುಗ್ರೀವಾಜ್ನೆಗೆ ಅವಸರವೇಕೆ-ರಾಷ್ಟ್ರಪತಿ

ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...

ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಒಪ್ಪಿಗೆ

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ನೂತನ ವ್ಯವಸ್ಥೆ ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ. ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದಕ್ಕೆ ಸಮ್ಮತಿ ದೊರೆತಿದ್ದು, ಕೊಲೀಜಿಯಂ ಬದಲಾಗಿ ಇನ್ನು ಮುಂದೆ ಸರ್ಕಾರ ನೇಮಿಸಿದ...

ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕು: ರಾಷ್ಟ್ರಪತಿ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...

ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್‌ ವೆಲ್ತ್ ಸೈನ್ಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ...

ಶತೃಗಳ ದಾಳಿ ತಡೆಗಟ್ಟಲು ಬಲಪ್ರಯೋಗ ಮಾಡುವುದು ಭಾರತಕ್ಕೆ ಅನಿವಾರ್ಯ: ರಾಷ್ಟ್ರಪತಿ

ಪ್ರಬಲ ರಕ್ಷಣೆ, ಪರಿಣಾಮಕಾರಿಯಾಗಿ ಶತೃಗಳ ದಾಳಿಯನ್ನು ತಡೆಗಟ್ಟುವುದು ಭಾರತಕ್ಕೆ ಅನಿವಾರ್ಯವಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ನ.21ರಂದು ತೇಜ್ ಪುರದ ವಾಯು ಪಡೆ ನೆಲೆಗೆ ಭೇಟಿ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ದೇಶದ ಬೆಳವಣಿಗೆ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ...

ಮೋದಿ ಸಂಪುಟ ವಿಸ್ತರಣೆ: 22 ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...

ಪ್ರಧಾನಿ ಮೋದಿಯಿಂದ ರಾಷ್ಟ್ರಪತಿ ಭೇಟಿ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನ.9ರಂದು ಕೇಂದ್ರ ಸಚಿವ ಸಂಪುಟ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿಯಲ್ಲಿ ಸರ್ಕಾರ ರಚನೆ ಸಾಧ್ಯತೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...

ಸಂಸತ್ ಚಳಿಗಾಲದ ಅಧಿವೇಶನ ನ.24ರಿಂದ ಆರಂಭ

ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ. ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರ: ಸುಪ್ರೀಂ ಗರಂ

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ನಿರ್ಧಾರ ಪ್ರಕಟ ಸಾಧ್ಯತೆ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...

ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ರಾಜೀನಾಮೆ

ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ...

ರಾಷ್ಟ್ರಪತಿ ಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ದೂರಿ ಸ್ವಾಗತ

ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಭೇಟಿ ಬಳಿಕ...

ಹುಟ್ಟುಹಬ್ಬ ಹಿನ್ನಲೆ: ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ತಮ್ಮ 64ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಗುಜರಾತ್ ನ ಗಾಂಧೀನಗರದಲ್ಲಿ ತಮ್ಮ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ...

ದೆಹಲಿಯಲ್ಲಿ ಮರು ಚುನಾವಣೆಗೆ ಆಮ್ ಆದ್ಮಿ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ. ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು: ರಾಷ್ಟ್ರಪತಿಗೆ ಪತ್ರ

ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...

ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರುವ ದೇವರು: ಪ್ರಧಾನಿ ಮೋದಿ

ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಕ...

ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗೆ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...

ರಾಜ್ಯದ ರಾಜ್ಯಪಾಲರಾಗಿ ಸಂಜೆ ವಾಜುಭಾಯಿ ಪದಗ್ರಹಣ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ. ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...

ದೆಹಲಿ ಸಿಎಂ ಹುದ್ದೆ ನೀಡುವುದಾಗಿ ಬಿಜೆಪಿ ಆಮಿಷ: ಕುಮಾರ್ ವಿಶ್ವಾಸ್

ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...

ಕೇರಳ ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ

'ಕೇರಳ' ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಶೀಲಾ ದೀಕ್ಷಿತ್ ಆ.26ರಂದು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ, ನಿನ್ನೆಯೇ ರಾಜೀನಾಮೆ ನೀಡಿದ್ದೇನೆ, ರಾಜೀನಾಮೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯಿಸುತ್ತೇನೆ. ಈಗ ಯಾವ ವಿಷಯದ...

ಅಸಹನೆ, ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಣಬ್ ಮುಖರ್ಜಿ

ಅಸಹನೆಯ ಮತ್ತು ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.14ರ ಸಂಜೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ದೇಶದ ಉಳಿವಿಗಾಗಿ ಉಗ್ರಗಾಮಿತ್ವವನ್ನು ಮಟ್ಟ ಹಾಕಬೇಕಿದೆ ಎಂದು ಕರೆ ನೀಡಿದ್ದಾರೆ. ಅಸ್ಥಿತ್ವದಲ್ಲಿರುವ ಭೂಪಟವನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited