Untitled Document
Sign Up | Login    
Dynamic website and Portals
  

Related News

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ...

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...

ಆಪ್‌ ಬಂಡಾಯ ನಾಯಕರಿಂದ ಸ್ವರಾಜ್ ಸಂವಾದ ಸಭೆ

ಆಮ್‌ ಆದ್ಮಿ ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಂಡಿರುವ ಬಂಡುಕೋರ ನಾಯಕರಾದ ಪ್ರಶಾಂತ್‌ ಭೂಷಣ್‌ ಹಾಗೂ ಯೋಗೇಂದ್ರ ಯಾದವ್‌ ಅವರು ಸ್ವರಾಜ್‌ ಸಂವಾದ' ಹೆಸರಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದಾರೆ. ಇದರ ಬೆನ್ನಲ್ಲೇ, ಈ ಸಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟ ಹೇಳಿಕೆ ವಿಚಾರ: ಅಮಿತ್ ಶಾ ಗರಂ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ. ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಬಿಜೆಪಿಯಲ್ಲಿ ಹೆಚ್ಚಿನ ಸ್ಥಾನಮಾನ ಬಯಸಿಲ್ಲ: ಯಡಿಯೂರಪ್ಪ

ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ಪಕ್ಷ ಬಲವರ್ಧನೆ, ಕಾರ್ಯತಂತ್ರಗಳ ಚರ್ಚೆ

ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರದಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯಲ್ಲಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿದ ನಂತರ ಎದುರಿಸಿದ ಸೋಲು-ಗೆಲುವುಗಳ ಆತ್ಮಾವಲೋಕನ ಸೇರಿದಂತೆ ಸರ್ಕಾರ ಮತ್ತು ಪಕ್ಷ ಮುಂದೆ ಅನುಸರಿಸಬೇಕಾದ ಹೆಜ್ಜೆಯ ಬಗ್ಗೆ ಕಾರ್ಯತಂತ್ರ ರೂಪಿಸುವ ಸಂಬಂಧ...

ಆಪ್ ರಾಷ್ಟ್ರೀಯ ಕಾರ್ಯಕಾರಿಣಿಯ ಏಕೈಕ ಮಹಿಳಾ ಸದಸ್ಯೆ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತದಿಂದ ಬೇಸತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕ್ರಿಸ್ಟಿನಾ ಸ್ಯಾಮಿ ರಾಜೀನಾಮೆ ನೀಡಿದ್ದಾರೆ. ಕ್ರಿಸ್ಟಿನಾ ಸ್ಯಾಮಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಉಳಿದಿದ್ದ ಏಕೈಕ ಮಹಿಳಾ ಸದಸ್ಯೆಯಾಗಿದ್ದರು. ಕ್ರಿಸ್ಟಿನಾ ಸ್ಯಾಮಿ, ಯೋಗೇಂದ್ರ ಯಾದವ್ ಹಾಗೂ...

ಬಿಜೆಪಿ ಪದಾಧಿಕಾರಿಗಳ ಸಭೆಗೆ ಚಾಲನೆ

ಏ.3ರಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆರಂಭವಾಗಿರುವ ಸಭೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು. ಉತ್ತರ ಭಾರತದಲ್ಲಿ ಪ್ರಭಲವಾಗಿರು ಬಿಜೆಪಿ ದಕ್ಷಿಣ ಭಾರತದಲ್ಲಿಯೂ ತನ್ನ ಅಜೆಂಡಾ...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

'ಬಿಜೆಪಿ' ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಏ.2ರಂದು ಮಧ್ಯಾಹ್ನ 3:30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಪಕ್ಷ ಹಾಗೂ ಕೇಂದ್ರ ಸರ್ಕಾರದ...

ಪ್ರಧಾನಿ ಮೋದಿ ಆಗಮ ಹಿನ್ನಲೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...

ಬಿಜೆಪಿ ಕಾರ್ಯಕಾರಿಣಿ ಹಿನ್ನಲೆ: ಪ್ರಧಾನಿ ಮೋದಿ ಆಗಮನ-ಬಿಗಿ ಭದ್ರತೆ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಏ.2ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಐದು ದಿನ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಪ್ರಧಾನಿ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಗಾಗಿ ಸುಮಾರು 1,500 ಪೊಲೀಸರನ್ನು...

ಬಂಡಾಯ ನಾಯಕರ ವಿರುದ್ಧ ಆಪ್ ಕ್ರಮ

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...

ಬಿಜೆಪಿ ಕಾರ್ಯಕಾರಿಣಿಯಿಂದ 70 ಜನ ಔಟ್‌

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್‌ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ. 178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಪ್ರಕಟಿಸಿದ್ದಾರೆ. ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಯೋಗೇಂದ್ರ ಯಾದವ್; ಪ್ರಶಾಂತ್ ಭೂಷಣ್ ಬಂಡಾಯ ಶಮನ

ಅರವಿಂದ್ ಕೇಜ್ರಿವಾಲ್‌ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕಾರಣಕ್ಕೆ ತಮ್ಮನ್ನು ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಳಿಸ ಬಹುದು ಎಂಬ ವರದಿಗಳ ಬೆನ್ನಲ್ಲೇ ಹಿರಿಯ ಮುಖಂಡರಾದ ಯೋಗೇಂದ್ರ ಯಾದವ್‌ ಹಾಗೂ ಪ್ರಶಾಂತ್‌ ಭೂಷಣ್‌ ಮೆತ್ತಗಾಗಿದ್ದಾರೆ. ಈ ನಡುವೆ ಇಬ್ಬರೂ ಭಿನ್ನಮತೀಯ ನಾಯಕರು...

ಜ.19ರಿಂದ ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ದಕ್ಷಿಣ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಜ.19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಿದೆ. ಹಿಂದೆ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದ ಅನಂತರ ಮತ್ತು ಕರ್ನಾಟಕದಲ್ಲಿ ಬಿಜೆಪಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited