'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ.
ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...
'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...