ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ರಾಜಸ್ಥಾನದ ನಾಥ್ ವಾಡಾದ ಶ್ರೀನಾಥ್ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್ ಮಹರ್ಷಿ ಅವರು...
ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್ ಬ್ಯಾಂಕ್ ಮುಖ್ಯಸ್ಥ ರಘುರಾಂ ರಾಜನ್ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ.
ಹಿಟ್ಲರ್ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...
ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್ ಶೇ.0.39ಕ್ಕೆ ಇಳಿಕೆ ಕಂಡಿದೆ.
ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...