ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು.
ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...
ಕೆಲವೊಂದು ಷರತ್ತುಗಳೊಂದಿಗೆ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಪ್ರಸಾರಿಸಲು ಅನುಮತಿ ನೀಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ.
ಎಫ್.ಎಂ.ರೇಡಿಯೋ ಎರಡನೇ ಹಂತದ ಯೋಜನೆಯ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಬಿತ್ತರಿಸಲು ಅವಕಾಶ ಇಲ್ಲವಾಗಿದೆ....
ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಭಾಷಣ ಮನ್ ಕೀ ಬಾತ್ ನ ಎರಡನೇ ಆವೃತ್ತಿ ನ.2ರಂದು ಪ್ರಸಾರವಾಗಲಿದೆ.
ಅ.3ರಂದು ಮೊದಲ ಬಾರಿಯ ಬಾನುಲಿ ಭಾಷಣಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಎರಡನೇ ಭಾಷಣಕ್ಕೆ ಪ್ರಧಾನಿ ಮೋದಿ ಸಜ್ಜಾಗಿದ್ದಾರೆ.
ಜನರ ಪ್ರತಿಕ್ರಿಯೆ ಹಾಗೂ ಉತ್ತಮ ಆಡಳಿತಕ್ಕೆ...
ಭಾರತೀಯರು ವಿಶೇಷ ಕೌಶಲ್ಯ ಹಾಗೂ ಜ್ನಾನದಿಂದ ಆಶೀರ್ವದಿಸಲ್ಪಟ್ಟಿದ್ದಾರೆ. 120ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತರೆ ದೇಶ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಥಮ ಬಾರಿಗೆ 'ಮನ್ ಕಿ ಬಾತ್' ಕಾರ್ಯಕ್ರಮದ...