ಕಬ್ಬುಬೆಳೆಗಾರರ ಸಮಸ್ಯೆ ಸೇರಿದಂತೆ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬೆಳಗಾವಿ ಅಧಿವೇಶನದ ಪೂರ್ವಭಾವಿಯಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಿಂದ ಜೂನ್ 25ರಂದು ಬೆಳಗ್ಗೆ ಆರಂಭವಾಗುವ ಪಾದಯಾತ್ರೆ 29ರಂದು...
'ಕಿಸಾನ್ ಪಾದಯಾತ್ರೆ' ಹಮ್ಮಿಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಅಧಿಕಾರ ಕಳೆದುಕೊಂಡ ನಂತರ ರೈತರ ಪರ ಪಾದಯಾತ್ರೆ ನಡೆಸುವ ಬದಲು ಅಧಿಕಾರದಲ್ಲಿರಬೇಕಾದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು ಎಂದು ರಾಹುಲ್ ಗಾಂಧಿಗೆ ಶಿವಸೇನೆ ಹೇಳಿದೆ.
ಇದೇ ವೇಳೆ...
ರೈತರ ಸಮಸ್ಯೆ ಹಾಗೂ ನೆಟ್ ನ್ಯೂಟ್ರಾಲಿಟಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ರಿಯಲ್ ಎಸ್ಟೇಟ್ ವಿಚಾರವನ್ನೂ ಕೈಗೆತ್ತಿಕೊಂಡು ಮಧ್ಯಮ ವರ್ಗದ ಮನಗೆಲ್ಲಲು ಮುಂದಾಗಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಗಳ ಮೋಸದಾಟಕ್ಕೆ ಬಲಿಯಾಗಿರುವ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...
ಭೂಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಅದು ರೈತರ ಮತ್ತು ಗ್ರಾಮಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ
6ನೇ ಬಾರಿ ಆಕಾಶವಾಣಿಯಲ್ಲಿನ ಮನ್ ಕೀ ಬಾತ್ ನಲ್ಲಿ ತಮ್ಮ ಮಾತನ್ನು ಬಿಚ್ಚಿಟ್ಟ ಪ್ರಧಾನಿ, ನಮಗೆ ರೈತರ, ಅವರ ಮಕ್ಕಳ...