Untitled Document
Sign Up | Login    
Dynamic website and Portals
  

Related News

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ ಮೃತ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited