Untitled Document
Sign Up | Login    
Dynamic website and Portals
  

Related News

ಸೆಲ್ಫಿ ಕ್ರೇಜ್: ರೈಲಿಗೆ ಸಿಲುಕಿ ಮೂವರು ಯುವಕರ ಸಾವು

ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬಿಡದಿ ಬಳಿಯ ವಂಡರ್ ಲಾ ಗೇಟ್ ಬಳಿ ನಡೆದಿದೆ. ಬೆಳಗ್ಗೆ 9 ಗಂಟೆಗೆ ಬಿಡದಿ ಬಳಿಯ ವಂಡರ್ ​ಲಾ ಸಮೀಪ ಮಂಚನಾಯಕನ ಹಳ್ಳಿ...

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್: ಹಳಿತಪ್ಪಿದ 12 ಬೋಗಿಗಳು-ಯಾವುದೇ ಪ್ರಾಣಾಪಯವಿಲ್ಲ

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಹಳಿತಪ್ಪಿದೆ. ಪರಿಣಾಮ 12 ಬೋಗಿಗಳು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಎರ್ನಾಕುಲಂ ಜಿಲ್ಲೆಯ ಅಲುವಾ ಮತ್ತು ಕರುಕುಟ್ಟಿ ನಿಲ್ದಾಣದಲ್ಲಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ...

ಪೀಟರ್ ಮಾರಿಟ್ಜ್ ಬರ್ಗ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ‘ಸತ್ಯಾಗ್ರಹದ ಜನ್ಮಸ್ಥಳ’ (ಬರ್ತ್ ಪ್ಲೇಸ್ ಆಫ್ ಸತ್ಯಾಗ್ರಹ) ಪ್ರದರ್ಶನವನ್ನು ಪ್ರಧಾನಿ ಉದ್ಘಾಟಿಸಿದರು. ಮೋಹನದಾಸ್ ಹೆಸರಿನ ವಕೀಲರನ್ನು 1893ರಲ್ಲಿ ಪ್ರಯಾಣ ಮಾಡುತ್ತಿರುವಾಗ ಹೊರದಬ್ಬಿದ ಸ್ಥಳದಿಂದ ನಾನು ಮಾತನಾಡುತ್ತಿದ್ದೇನೆ. ಈ ಸ್ಥಳ (ಪೀಟರ್ ಮಾರಿಟ್ಜ್ ಬರ್ಗ್)...

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆವರೆಗೆ ಸುರಂಗ ಮೆಟ್ರೋಗೆ ಚಾಲನೆ

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್‌ 25ರಂದು ಅರ್ಜಿ ಸಲ್ಲಿಸಿತ್ತು....

ಸೆಮಿ-ಹೈಸ್ಪೀಡ್‌ ರೈಲು ಗತಿಮಾನ್‌ ಎಕ್ಸ್‌ಪ್ರೆಸ್‌ ಗೆ ಇಂದು ಚಾಲನೆ

ಭಾರತದ ಮೊದಲ ಸೆಮಿ-ಹೈಸ್ಪೀಡ್‌ ರೈಲು ಗತಿಮಾನ್‌ ಎಕ್ಸ್‌ಪ್ರೆಸ್‌ ರೈಲಿಗೆ ಮಂಗಳವಾರ ಚಾಲನೆ ದೊರೆಯಲಿದೆ. ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಈ ರೈಲು ದೆಹಲಿ ಮತ್ತು ಆಗ್ರಾ ನಡುವಿನ 210 ಕಿ.ಮೀ ದೂರವನ್ನು ಅಂದಾಜು 100 ನಿಮಿಷಗಳಲ್ಲಿ ಕ್ರಮಿಸಲಿದೆ. ರೈಲ್ವೆ ಸಚಿವ ಸುರೇಶ್‌...

ದೇಶದ ಮೊದಲ ಸೆಮಿ-ಹೈಸ್ಪೀಡ್ ರೈಲಿಗೆ ಸುರೇಶ್ ಪ್ರಭು ಚಾಲನೆ

ದೇಶದ ಮೊದಲ ಸೆಮಿ-ಹೈಸ್ಪೀಡ್ ರೈಲು ಗತಿಮಾನ್ ಎಕ್ಸ್ ಪ್ರೆಸ್ ಗೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಸಿರು ನಿಶಾನೆ ತೋರಿದರು. ದಿಲ್ಲಿ-ಆಗ್ರಾ ನಡುವಿನ 200 ಕಿ.ಮೀ. ದೂರವನ್ನು ಕೇವಲ 100 ನಿಮಿಷಗಳಲ್ಲಿ ಈ ರೈಲು ಕ್ರಮಿಸಲಿದೆ. ರೈಲಿನ ಪರಿಚಾರಿಕೆಯರು ಪ್ರಯಾಣಿಕರಿಗೆ...

ಏ.5ಕ್ಕೆ ದೇಶದ ಮೊದಲ ಸೆಮಿ-ಹೈಸ್ಪೀಡ್‌ ರೈಲು ಗತಿಮಾನ್‌ ಎಕ್ಸ್‌ಪ್ರೆಸ್ ಗೆ ಚಾಲನೆ

ದೇಶದ ಮೊದಲ ಸೆಮಿ- ಹೈಸ್ಪೀಡ್‌ ರೈಲು ಎಂಬ ಹೆಗ್ಗಳಿಕೆ ಹೊಂದಿರುವ 'ಗತಿಮಾನ್‌ ಎಕ್ಸ್‌ಪ್ರೆಸ್‌'ಗೆ ಏ.5ರಂದು ಚಾಲನೆ ದೊರೆಯಲಿದೆ. ದೆಹಲಿ ಮತ್ತು ಆಗ್ರಾ ನಡುವೆ ಗಂಟೆಗೆ 160 ಕಿ.ಮೀ. ವೇಗದಲ್ಲಿ ಸಂಚರಿಸಲಿರುವ ಈ ರೈಲು 105-110 ನಿಮಿಷದಲ್ಲಿ 184 ಕಿ.ಮೀ. ದೂರವನ್ನು ಕ್ರಮಿಸಲಿದೆ. ಗತಿಮಾನ್‌...

ರೈಲಿನಡಿ ಸಿಲುಕಿ ನಾಲ್ಕು ಗ್ಯಾಂಗ್‌ಮನ್‌ಗಳ ಸಾವು

ಮುಂಬಯಿನ ಕುರ್ಲಾ ಮತ್ತು ವಿದ್ಯಾವಿಹಾರ್‌ ಸ್ಟೇಶನ್‌ಗಳ ನಡುವೆ ನಾಲ್ವರು ಗ್ಯಾಂಗ್‌ ಮನ್‌ ಗಳು ಲೋಕಲ್‌ ರೈಲಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟಿರುವ ಘಟನೆ ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ 6.15 ಮತ್ತು 6.30ರ ನಡುವೆ ಈ ದುರ್ಘಟನೆ ನಡೆದಿದೆ. ಛತ್ರಪತಿ ಶಿವಾಜಿ ಟರ್ಮಿನಸ್‌...

ಪ್ರಧಾನಿ ಮೋದಿ ವಾರಣಾಸಿ ಭೇಟಿ; ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಾರಣಾಸಿಗೆ ನರೇಂದ್ರ ಮೋದಿ ಅವರ 5 ನೇ ಭೇಟಿ ಇದಾಗಿದೆ. ವಾರಣಾಸಿಗೆ ಆಗಮಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮಹಾಮನ...

ಪ್ರಧಾನಿ ಮೋದಿ ನಿರ್ಧಾರಗಳು ಬುಲೆಟ್ ರೈಲಿನಷ್ಟು ವೇಗ ಮತ್ತು ವಿಶ್ವಾಸಾರ್ಹಃ ಜಪಾನ್ ಪ್ರಧಾನಿ ಶಿಂಜೋ ಅಬೆ

ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಶನಿವಾರ ಬಿಜಿನೆಸ್ ಲೀಡರ್ಸ್ ಫೊರಮ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಸಿಂಜೋ ಅಬೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ...

ಮುಂಬೈ ಸರಣಿ ರೈಲು ಸ್ಪೋಟಃ ಐವರಿಗೆ ಗಲ್ಲು, ಏಳು ಮಂದಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಸಂಭವಿಸಿದ ಮುಂಬೈ ಸರಣಿ ರೈಲು(7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ದೋಷಿಗಳಲ್ಲಿ 5 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ವಿಶೇಷ ಮೋಕಾ ಕೋರ್ಟ್ ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ. ರೈಲಿನೊಳಗೆ...

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಬೆಂಗಳೂರು - ನಾಂದೇಡ್ ರೈಲಿಗೆ ಲಾರಿ ಡಿಕ್ಕಿಃ ಓರ್ವ ಶಾಸಕ ಸೇರಿ 6 ಜನರ ದುರ್ಮರಣ

ಚಲಿಸುತ್ತಿದ್ದ ರೈಲಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಟ್ಟು 6 ಜನರು ಸಾವಿಗೀಡಾಗಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ಬೆಳಗಿನ ಜಾವ ಈ ಘಟನೆಯ ವರದಿಯಾಗಿದೆ. ಮೃತ ಪಟ್ಟ 6 ಜನರಲ್ಲಿ ಕರ್ನಾಟಕದ ದೇವದುರ್ಗದ ಕಾಂಗ್ರೆಸ್‌ ಶಾಸಕ ವೆಂಕಟೇಶ್‌...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ ಮೃತ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ, ರೈಲು ಸಂಚಾರ ಬಂದ್

ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಹಾನಗರಿ ಮುಂಬೈ ಜನಜೀವನ ಅಸ್ತವ್ಯಸ್ತವಾಗಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗೆ ಚರಂಡಿ ನೀರೆಲ್ಲಾ ಹರಿದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ...

ಹಳಿ ತಪ್ಪಿದ ಬೆಂಗಳೂರು-ಚೆನ್ನೈ ರೈಲು

ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ 4.25ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ಇಂದಿನಿಂದ ಪ್ರಧಾನಿ ಮೋದಿ ಚೀನಾ ಪ್ರವಾಸ :ಹೆಚ್ಚಿದ ನಿರೀಕ್ಷೆ

ಪ್ರಧಾನಿ ನರೇಂದ್ರ ಮೋದಿ ಅವರ ಆರು ದಿನಗಳ ಮೂರು ರಾಷ್ಟ್ರಗಳ ಪ್ರವಾಸ ಗುರುವಾರ ಚೀನಾ ಭೇಟಿಯೊಂದಿಗೆ ಆರಂಭವಾಗಲಿದೆ. ಮೋದಲಿಗೆ ಚೀನಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರ ತವರೂರಾಗಿರುವ ಐತಿಹಾಸಿಕ ನಗರಿ ಕ್ಸಿಯಾನ್‌ ಗೆ ನೇರವಾಗಿ...

ಕೋಲ್ಕತ್ತ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ: 17 ಜನರಿಗೆ ಗಾಯ

ಕೋಲ್ಕತ್ತಾದ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ ಸಂಭವಿಸಿದೆ. ಸೀಲ್ಧಾಹ್ ಮತ್ತು ಕೃಷ್ಣನಗರ ನಡೆವೆ ಚಲಿಸುತ್ತಿದ್ದ ಪ್ರಾದೇಶಿಕ ರೈಲಿನಲ್ಲಿ ಸುಮಾರು ಬೆಳಗ್ಗೆ 3:55 ಕ್ಕೆ ಸ್ಪೋಟ ಸಂಭವಿಸಿದ್ದು 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪರಿಸ್ಥಿಯನ್ನು ಅವಲೋಕಿಸಿದ ಪೊಲೀಸರು ಇದು ಲಘು ತೀವ್ರತೆಯ ಸ್ಪೋಟ ಎಂದು...

ಹಳಿ ತಪ್ಪಿದ ರೈಲು: ಗೋವಾ -ಕಾರವಾರ ರೈಲು ಸಂಚಾರ ಸ್ಥಗಿತ

ಗೋವಾ-ಕಾರವಾರ ನಡುವಿನ ಸಲ್‌ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್‌ಪ್ರೆಸ್‌ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....

ಮೇಕ್‌ ಇನ್‌ ಇಂಡಿಯಾಗೆ ಸಹಕಾರ ನೀಡಲು ಫ್ರಾನ್ಸ್‌ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಫ್ರಾನ್ಸ್‌ ಪ್ರವಾಸವು ಫ‌ಲಪ್ರದವಾಗಿದ್ದು, ಫ್ರಾನ್ಸ್‌ ಸರ್ಕಾರ ಮತ್ತು ಅಲ್ಲಿನ ಕಂಪನಿಗಳು ಮೋದಿ ಅವರ ’ಮೇಕ್‌ ಇನ್‌ ಇಂಡಿಯಾ' ಯೋಜನೆಗೆ ಸಹಕಾರ ನೀಡಲು ಭರವಸೆ ವ್ಯಕ್ತಪಡಿಸಿವೆ. 'ಮೇಕ್‌ ಇಂಡಿಯಾ'ಗೆ ಬೆಂಬಲ ಘೋಷಿಸಿರುವ ಪ್ರಸಿದ್ಧ ವಿಮಾನ ಉತ್ಪಾದನಾ ಕಂಪನಿ...

4 ತಿಂಗಳು ಮೊದಲೇ ರೈಲ್ವೇ ಟಿಕೆಟ್‌ ಬುಕಿಂಗ್‌ ವ್ಯವಸ್ಥೆ ಎ.1ರಿಂದ ಜಾರಿ

ನಾಲ್ಕು ತಿಂಗಳು ಮುಂಚಿತವಾಗಿಯೇ ರೈಲು ಟಿಕೆಟ್‌ ಕಾದಿರಿಸುವ ವ್ಯವಸ್ಥೆಯನ್ನು ಎ.1ರಿಂದ ಜಾರಿಗೆ ತರಲು ರೈಲ್ವೇ ಇಲಾಖೆ ಸಜ್ಜಾಗುತ್ತಿದೆ. ಈ ಕುರಿತು ಕಳೆದ ತಿಂಗಳು ಮಂಡಿಸಿದ ಆಯವ್ಯಯದಲ್ಲಿ ರೈಲ್ವೆ ಸಚಿವ ಸುರೇಶ್‌ ಪ್ರಭು ಅವರು ಪ್ರಸ್ತಾಪಿಸಿದ್ದರು. ಸದ್ಯ 60 ದಿನ ಮುಂಚಿತವಾಗಿ ಟಿಕೆಟ್‌ ಕಾದಿರಿಸುವ...

ಸುರೇಶ್ ಪ್ರಭು ಹಳಿ ಇಲ್ಲದ ರೈಲು ಬಿಟ್ಟಿದ್ದಾರೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...

ಗಣರಾಜ್ಯೋತ್ಸವದಂದು ಅಸ್ಸಾಂ ನಲ್ಲಿ ಬಾಂಬ್ ಸ್ಪೋಟ

ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದಿದ್ದರೆ ಅಸ್ಸಾಂ ನಲ್ಲಿ ಬಾಂಬ್ ಸ್ಪೋಟಗೊಂಡಿರುವ ವರದಿಯಾಗಿದೆ. ಅಸ್ಸಾಂ ನ ತೀನ್ ಸುಖಿ ಜಿಲ್ಲೆಯ ದಿಗ್ಬೊಯಿಯಲ್ಲಿ 2 ಬಾಂಬ್‌ಗಳು ಸ್ಫೋಟಿಸಲಾಗಿದೆ. ಎರಡೂ ಬಾಂಬ್‌ಗಳೂ ಕಡಿಮೆ ತೀವ್ರತೆಯಿಂದ ಕೂಡಿದ್ದು, ಇದುವರೆಗೆ ಯಾವುದೇ ಸಾವುನೋವಿನ ಬಗ್ಗೆ ವರದಿ ಬಂದಿಲ್ಲ....

ನವದೆಹಲಿಯಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ: ತಡವಾಗಿ ಸಂಚರಿಸಿದ ರೈಲು, ವಿಮಾನ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ. ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...

ಉಗ್ರ ಸಯ್ಯದ್ ಪತ್ರಿಕಾಗೋಷ್ಠಿಗೆ ಪಾಕ್ ಸರ್ಕಾರದಿಂದ ವಿಶೇಷ ರೈಲು

'ಮುಂಬೈ ದಾಳಿ'ಯ ಮಾಸ್ಟರ್ ಮೈಂಡ್, ಉಗ್ರ ಹಫೀಜ್ ಸಯ್ಯದ್ ವಿಚಾರಗೋಷ್ಠಿಗೆ ಪಾಕಿಸ್ತಾನ ಸರ್ಕಾರವೇ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಲಾಹೋರ್‌ನಲ್ಲಿ ನಡೆಯಲಿರುವ ನಿಷೇಧಿತ ಜಮಾತ್ ಉದ್ ದಾವಾದ ಎರಡು ದಿನಗಳ ವಿಚಾರಗೋಷ್ಠಿಗೆ ಪಾಕಿಸ್ತಾನ ರೈಲ್ವೆಯು ಎರಡು ವಿಶೇಷ ರೈಲುಗಳನ್ನು ಓಡಿಸಲಿದೆ. ಲಾಹೋರ್‌ನ ಮಿನಾರ್ ಐ-ಪಾಕಿಸ್ತಾನದ...

ಸಿಡ್ನಿಯಲ್ಲಿ ಪ್ರಧಾನಿ ಮೋದಿ ಭಾಷಣ

ಅಮೆರಿಕದ ಮ್ಯಾಡಿಸನ್‌ ಸ್ಕ್ವೇರ್‌ ಗಾರ್ಡನ್‌ ಭಾಷಣದ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ, ಇಂದು ಸಿಡ್ನಿಯಲ್ಲಿ ಭಾಷಣ ಮಾಡಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ, ಸಿಡ್ನಿಯಲ್ಲಿ ಭಾರತೀಯ ಸಮುದಾಯದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 28 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿರುವ...

ಆಸ್ಟ್ರೇಲಿಯಾದಲ್ಲಿ ಮೋದಿ ಎಕ್ಸ್ ಪ್ರೆಸ್ ರೈಲು

ಆಸ್ಟ್ರೇಲಿಯಾದಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಫೀವರ್ ಶುರುವಾಗಿದೆ. ಮೋದಿ ಮೋಡಿಗೆ ಒಳಗಾಗಿರುವ ಆಸ್ಟ್ರೇಲಿಯಾದ ಮಂದಿ ಅವರನ್ನು ನೋಡಲು ತೆರಳಲು ವಿಶೇಷ ರೈಲೊಂದನ್ನು ಏರಲಿದ್ದಾರೆ. ಈ ರೈಲಿಗೆ ಮೋದಿ ಎಕ್ಸ್ ಪ್ರೆಸ್ ಎಂದು ಹೆಸರಿಡಲಾಗಿದೆ. ನ.11ರಿಂದ 10 ದಿನಗಳ ಕಾಲ ಸುದೀರ್ಘ‌ ವಿದೇಶಿ...

ಅರುಣಾಚಲ ಪ್ರದೇಶದಲ್ಲಿ ಭಾರತ ರಸ್ತೆ ನಿರ್ಮಾಣಕ್ಕೆ ಚೀನಾ ವಿರೋಧ

ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ. ಅರುಣಾಚಲ ಪ್ರದೇಶದ...

ಭಾರತಕ್ಕೆ ಎಚ್ಚರಿಕೆ ನೀಡುವ ಅಗತ್ಯವಿಲ್ಲ: ಚೀನಾಗೆ ರಾಜನಾಥ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ

'ಅರುಣಾಚಲ ಪ್ರದೇಶ'ದಲ್ಲಿ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ನಿರ್ಮಾಣದ ಭಾರತ ಸರ್ಕಾರದ ಪ್ರಸ್ತಾಪಕ್ಕೆ ಚೀನಾ ವ್ಯಕ್ತಪಡಿಸಿರುವ ವಿರೋಧಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಯಾರೂ ಎಚ್ಚರಿಕೆ ನೀಡುವ ಹಾಗಿಲ್ಲ ಹಾಗೂ ಭಾರತವನ್ನು ಹೆದರಿಸಲು...

ಆಂಧ್ರಪ್ರದೇಶ, ಒಡಿಶಾದಲ್ಲಿ ಹುಡ್ ಹುಡ್ ಚಂಡಮಾರುತದ ಅಬ್ಬರ

ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಯಲ್ಲಿ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದ್ದು, ಈಗಾಗಲೇ ತನ್ನ ಅವಾಂತರ ಆರಂಭಿಸಿದೆ. ಉಭಯ ರಾಜ್ಯಗಳಲ್ಲೂ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದೆ. ಆಂಧ್ರದ ವಿಶಾಖಪಟ್ಟಂ ಗೆ ಮಧ್ಯಾಹ್ನದ ಹೊತ್ತಿಗೆ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದೆ. ಈಗಾಗಲೇ ಆಂಧ್ರದಿಂದ 70...

ಆಂಧ್ರಕ್ಕೆ ಅಪ್ಪಳಿಸಲಿದೆ ಹುಡ್ ಹುಡ್ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹುಡ್ ಹುಡ್ ಚಂಡಮಾರುತ ದೇಶದ ಪೂರ್ವ ಕರಾವಳಿಗೆ ಹತ್ತಿರವಾಗುತ್ತಿದ್ದು, ಆಂದ್ರಪ್ರದೇಶದ ಕರಾವಳಿ ಮೂಲಕ ಹಾದುಹೋಗಲಿದೆ. ಆಂಧ್ರದ ವಿಶಾಖಪಟ್ಟಣಂ ಸಮೀಪದ ಕರಾವಳಿ ಮೇಲೆ ಹುಡ್ ಹುಡ್ ಚಂಡಮಾರುತ ತೀವ್ರ ಸ್ವರೂಪದಲ್ಲಿ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅ.12ರ...

ಯುಪಿಎ ಸರ್ಕಾರದ ಯೋಜನೆಗಳನ್ನು ಮೋದಿ ತಮ್ಮದೆಂದು ಬಿಂಬಿಸುತ್ತಿದ್ದಾರೆ

ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಲಾದ ಯೋಜನೆಗಳನ್ನು ಉದ್ಘಾಟನೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದು...

ಎಕ್ಸ್ ಪ್ರೆಸ್ ರೈಲುಗಳ ನಡುವೆ ಡಿಕ್ಕಿ 12 ಜನ ಸಾವು

ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ 12 ಜನ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಸೆ.30ರ ತಡರಾತ್ರಿ ವಾರಣಾಸಿಯಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಮದ್ವುದೀ-ಲಖನೌ ಕ್ರಿಶಕ್ ಎಕ್ಸ್‌ಪ್ರೆಸ್...

ಭಾರತಕ್ಕೆ ಆಗಮಿಸಿದ ಚೀನಾ ಅಧ್ಯಕ್ಷ: ಮಹತ್ವದ ಮೂರು ಒಪ್ಪಂದಗಳಿಗೆ ಸಹಿ

ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅಹಮದಾಬಾದ್ ನ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಪತ್ನಿ ಹಾಗೂ ಸರ್ಕಾರದ ಇತರ ಅಧಿಕರಿಗಳೊಂದಿಗೆ ಆಗಮಿಸಿದ ಜಿನ್ ಪಿಂಗ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ವಿಮಾನ ನಿಲ್ದಾಣದಿಂದ ಖಾಸಗಿ ಹೋಟೆಲ್ ಗೆ ತರಳಲಿರುವ...

ನಮ್ಮ ಮೆಟ್ರೊ: ಸುರಂಗ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸಿಎಂ ಸೂಚನೆ

’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...

ಭಾರತದಲ್ಲಿ ಹೈಸ್ಪೀಡ್ ಟ್ರೇನ್ ಗೆ ಚೀನಾ ಬಂಡವಾಳ ಹೂಡಿಕೆ ಸಾಧ್ಯತೆ

ಭಾರತದಲ್ಲಿ ಹೈಸ್ಪೀಡ್ ರೈಲು ಸಂಚಾರ, ಮೂಲಸೌಕರ್ಯಗಳ ಬಗ್ಗೆ ಚೀನಾ ಆಸಕ್ತಿ ಹೊಂದಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತಕ್ಕೆ ಆಗಮಿಸಿದ ವೇಳೆ ಬಂಡವಾಳ ಹೂಡುವ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ. ಮುಂಬೈ-ಅಹಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಓಡಿಸಲು ಜಪಾನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited