Untitled Document
Sign Up | Login    
Dynamic website and Portals
  

Related News

ಆರೋಗ್ಯ ವಿಚಾರಿಸಿ ನವಾಜ್ ಷರೀಫ್ ಗೆ ಪ್ರಧಾನಿ ಮೋದಿ ಟ್ವೀಟ್

ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹೈರಿಸಿದ್ದಾರೆ. ಲಂಡನ್​ನಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನವಾಜ್ ಷರೀಫ್​ ಅವರಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನಿಮಗೆ ದೇವರು...

ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ಅನಾರೋಗ್ಯದ ನಿಮಿತ್ತ ಕಳೆದ 20 ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತೆ​ಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನ್ಯುಮೋನಿಯಾ ಮತ್ತು ಮೂತ್ರ ಪಿಂಡದ ಸಮಸ್ಯೆಯಿಂದ ಸುಷ್ಮಾ ಸ್ವರಾಜ್ ಬಳಲುತ್ತಿದ್ದರು. ಏಮ್ಸ್​ ನ ತಜ್ಞ ವೈದ್ಯರ ತಂಡ ಸುಷ್ಮಾ...

ವಿಶ್ವ ಆರೋಗ್ಯ ದಿನಾಚರಣೆ: ಪ್ರಧಾನಿ ಮೋದಿ ಶುಭಾಷಯ

ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭಾಶಯ ಕೋರಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದಲ್ಲಿರುವ ಎಲ್ಲಾ ಜನತೆ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯದಿಂದ ಜೀವನ...

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕೇಂದ್ರ ಬಜೆಟ್ 2016: ಕೃಷಿ ಮತ್ತು ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚು ಗಮನ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನಃ ಡಾ. ದುರ್ಗಾಪ್ರಸಾದ್

ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು ಪ್ರಶ್ನೆಗಳಿಗೆ ಉತ್ತರ...

ಮಂಗಳೂರಿನಲ್ಲಿ ಭಯಾನಕ ಅಂಟು ರೋಗ ಪತ್ತೆ: ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ 'ಎಂಆರ್‌ಎಸ್‌ಎ'(Methicillin-resistant Staphylococcus aureus ) ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಕ್ಟಿರಿಯಾದಿಂದ ಗಾಳಿಯ ಮೂಲಕ ಹರಡುವ 'ಎಂಆರ್‌ಎಸ್‌ಎ' ಕಾಯಿಲೆ ಮಂಗಳೂರಿನ ಬಲ್ಮಠದಲ್ಲಿರುವ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜ್‌ನ 120 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಕಂಡುಬರುವ ಈ ಭಯಾನಕ...

ಮ್ಯಾಗ್ಗಿ ತಯಾರಕ ನೆಸ್ಲೆ ಕಂಪನಿ ಮೇಲೆ ದೂರು ದಾಖಲಿಸಲು ಅನುಮತಿ

'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ. ಈ ಸಂಸ್ಥೆ ತಯಾರಿಸುವ ಮ್ಯಾಗ್ಗಿ ನೂಡಲ್ ಇತ್ತೀಚೆಗೆ ನಡೆಸಲಾದ ಆಹಾರ ಸುರಕ್ಷತಾ ಪರೀಕ್ಷೆಯಲ್ಲಿ ವಿಫಲಗೊಂಡಿದ್ದು, ಉತ್ತರ ಪ್ರದೇಶ ಸರಕಾರ ಈ ನಿಟ್ಟಿನಲ್ಲಿ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸಲು...

6 ಉದ್ದಿಮೆಗೆ ಬಿಬಿಎಂಪಿ ಬೀಗ: 7 ಉದ್ದಿಮೆಗಳಿಗೆ 6.45 ಲಕ್ಷ ದಂಡ

ಬೆಂಗಳೂರು ಪೂರ್ವ ವಲಯದ ಇಂದಿರಾನಗರದಲ್ಲಿರುವ ಪ್ರಮುಖ ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌ ಹಾಗೂ ವ್ಯಾಯಾಮ ಶಾಲೆಗಳಿಗೆ ಅನಿರೀಕ್ಷಿತ ದಾಳಿ ನಡೆಸಿರುವ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು 6 ಉದ್ದಿಮೆಗಳಿಗೆ ಬೀಗ ಜಡಿದು, ಒಟ್ಟು 7 ಉದ್ದಿಮೆಗಳಿಗೆ 6.45 ಲಕ್ಷ ದಂಡ ವಿಧಿಸಿದ್ದಾರೆ. ಬಿಬಿಎಂಪಿ...

ಬಯಲಿನಲ್ಲಿ ತ್ಯಾಜ್ಯವಸ್ತುಗಳನ್ನು ಸುಟ್ಟರೆ 5000ರೂ. ದಂಡ: ಎನ್.ಜಿ.ಟಿ ಮಹತ್ವದ ಆದೇಶ

ವಿಲೇವಾರಿ ಮಾಡದ ಕಸವನ್ನು ಅಥವಾ ಅನುಪಯುಕ್ತ ವಸ್ತುಗಳನ್ನು ರಸ್ತೆ ಬದಿಯಲ್ಲಿ ತಂದು ಸುಡುವುದನ್ನು ಸಮಾನ್ಯವಾಗಿ ಗಮನಿಸಿರುತ್ತೀರಿ.. ಇನ್ನು ಮುಂದೆ ಇಂತಹ ಕೆಲಸಗಳಿಗೆ ಕತ್ತರಿ ಬೀಳಲಿದೆ. ನಮ್ಮನ್ನು ಯಾರು ಕೇಳುತ್ತಾರೆ ಎಂದು ಮೊಂಡುತನದಿಂದ ಕಸವನ್ನು ರಸ್ತೆ ಬದಿಯಲ್ಲೇ ಸುಟ್ಟರೆ ಬರೋಬ್ಬರಿ 5000 ರೂಪಾಯಿ...

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ಇಂದಿನಿಂದ ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಪ್ರಕಟ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಿದ್ದು, ಮೇ 2ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಬುಧವಾರದಿಂದ ವರ್ಗಾವಣೆ ಭರಾಟೆ ಆರಂಭವಾಗಲಿದೆ. ಪೊಲೀಸ್‌, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಹೊರತುಪಡಿಸಿ ಇತರೆಲ್ಲಾ ಇಲಾಖೆಗಳ ಸರ್ಕಾರಿ ನೌಕರರ ವರ್ಗಾವಣೆ ಈ ಮಾರ್ಗಸೂಚಿಯಂತೆ...

ಏರ್ ಇಂಡಿಯಾ ವಿಮಾನ ಹೈಜಾಕ್‍ ಮಾಡಲು ಪಾಕ್ ಯತ್ನ

ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್‍ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಲಂಡನ್‍ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...

ಎಚ್‌1ಎನ್‌1 ರೋಗಿಗಳಿಗೆ ಮಹಾರಾಷ್ಟ್ರದಲ್ಲಿ ಉಚಿತ ಚಿಕಿತ್ಸೆ

ಎಚ್‌1ಎನ್‌1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಈ ನಡುವೆ ಮುಂಬಯಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಎಚ್‌1ಎನ್‌1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಮೂಡಿಸಿದೆ. ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ...

ಗಣಿ ಕಂಪನಿಗಳ ನವೀಕರಣಕ್ಕೆ ಶಿಫಾರಸು: ಸರ್ಕಾರದ ವಿರುದ್ಧ ಶೆಟ್ಟರ್ ವಾಗ್ದಾಳಿ

ರಾಜ್ಯ ಸರ್ಕಾರ 8 ಗಣಿ ಗುತ್ತಿಗೆ ಕಂಪನಿಗಳ ಗುತ್ತಿಗೆ ನವೀಕರಣಕ್ಕೆ ಆದೇಶ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣಿ ಕಂಪನಿಗಳ ಲಾಭಿಗೆ ರಾಜ್ಯ ಸರ್ಕಾರ ಮಣಿದಿದೆ. ನಿಯಮ ಉಲ್ಲಂಘಿಸಿ...

ಆಪ್ ಸರ್ಕಾರದ ಮೊದಲ ಸಂಪುಟ ಸಭೆ ರದ್ದು

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಪ್‌ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ರದ್ದಾಗಿದೆ. ಮುಖ್ಯಮಂತ್ರಿ ಕೇಜ್ರಿವಾಲ್‌ ಅನಾರೋಗ್ಯದಿಂದ ಬಳತ್ತಿರುವ ಕಾರಣ ಸಂಜೆ 4ಗಂಟೆಗೆ ನಡೆಯ ಬೇಕಾಗಿದ್ದ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ರದ್ದಾದ ಸಂಪುಟ ಸಭೆ ಸೋಮವಾರ...

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...

ರಾಜ್ಯದಲ್ಲಿ ಅಣ್ಣ ಕಾರುಣ್ಯ ಆರೋಗ್ಯ ಯೋಜನೆ ಜಾರಿಗೆ ಸಿ.ಎಂ.ಇಬ್ರಾಹಿಂ ಸಲಹೆ

ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...

ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ನಿಧನ

ಟಾಲಿವುಡ್‌ನ ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಎಸ್ ನಾರಾಯಣ ಅವರು ಕಳೆದ ಒಂದು ವಾರದಿಂದ ಮಧಪುರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಕ್ರಾಂತಿ ಹಬ್ಬ ಆಚರಿಸಲೆಂದು ಆಂಧ್ರದ...

ರಾಜಸ್ಥಾನ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

'ರಾಜಸ್ಥಾನ'ದಲ್ಲಿ ಬಿಜೆಪಿ ಶಾಸಕನೊಬ್ಬ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಇತ್ತೀಚೆಗಷ್ಟೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಮತ ನೀಡದೇ ಇದ್ದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ತಡವಾಗಿ ಬೆಳಕಿಗೆ...

ಗೋದಾಮುಗಳ ಕೊರತೆ ನೀಗಲು ಕ್ರಮ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳನ್ನು ಸಂಗ್ರಹಿಸಡಲು ಗೋದಾಮುಗಳ ಕೊರತೆಯಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ವೈಜ್ಞಾನಿಕ ಗೋದಾಮುಗಳನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಬಾರ್ಡ್ ವತಿಯಿಂದ...

ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕು: ರಾಷ್ಟ್ರಪತಿ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...

ಆರೋಗ್ಯ ಕವಚ 108 ಕ್ಕೆ ಹೊಸದಾಗಿ 198 ಆಂಬ್ಯುಲೆನ್ಸ್‌ಗಳ ಲೋಕಾರ್ಪಣೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಈಗಾಗಲೇ ಇರುವ 517 ಆಂಬ್ಯುಲೆನ್ಸ್‌ಗಳ ಜೊತೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ 198 ಆಂಬ್ಯುಲೆನ್ಸ್‌ಗಳ...

ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...

ತಂಬಾಕು ಉತ್ಪನ್ನ ನಿಷೇಧ ಸೂಕ್ತ: ಸರ್ಕಾರಕ್ಕೆ ರಾಜ್ಯಪಾಲರ ಸಲಹೆ

ಮಾನವನ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಎಲ್ಲ ರೀತಿಯ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡುವುದು ಸೂಕ್ತ ಎಂದು ರಾಜ್ಯಪಾಲ ವಾಜುಭಾಯ್ ರೂಢಭಾಯ್ ವಾಲಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಗೆರಿಯಾಟ್ರಿಕ್ಸ್ ಮತ್ತು ಗೆರಾಂಟಾಲಜಿ ಕುರಿತು ಮೂರನೇ ವಿಶ್ವ ಕಾಂಗ್ರೆಸ್ ಹಾಗೂ ಮಹಿಳೆಯರು ಮತ್ತು...

ತಂಬಾಕು ಸೇವನೆಯಿಂದ ಆರ್ಥಿಕ ಹೊರೆ: ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...

ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಗೆ ನಿರ್ಧಾರ

ವೈದ್ಯರ ಬೇಡಿಕಗಳನ್ನು ಸರ್ಕಾರ ಈಡೇರಿಸದ ಹಿನ್ನಲೆ ಸಾಮೂಹಿಕ ರಾಜೀನಾಮೆ ನೀಡಲು ಸರ್ಕಾರಿ ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. ತುರ್ತುಸೇವೆ ಸಲ್ಲಿಸುವ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಗ್ರಾಮ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಈಗಾಗಲೇ ತಮ್ಮ ರಾಜೀನಾಮೆ ಕಳುಹಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ರಾಜೀನಾಮೆ...

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ವಿಳಂಬ: ಸ್ಪೀಕರ್ ಅಸಮಾಧಾನ

ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...

ಕಾರ್ಮಿಕರಿಗಾಗಿ ಶ್ರಮೇವ ಜಯತೆ ಯೋಜನೆ: ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ದೇಶದ ಕಾರ್ಮಿಕರ ಅಭಿವೃದ್ಧಿಗಾಗಿ ನೂತನ ಯೋಜನೆ ಜಾರಿಗೆ ತಂದಿದ್ದು, ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ ನಾವು...

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ. ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...

ಮೊದಲು ನಾವೆಲ್ಲರೂ ಮಾನವತಾವಾದ ಕಲಿಯೋಣ: ಸಿದ್ದರಾಮಯ್ಯ

ಏನಾದರಾಗೋಣ ಮೊದಲು ನಾವು ಮಾನವರಾಗೋಣ, ಮೊದಲು ನಾವು ಮಾನವತಾವಾದ ಕಲಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಜನತೆಗೆ ಕರೆ ನೀಡಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಸಾಹಿತಿ ಗಿರೀಶ್ ಕಾರ್ನಾಡ್ ರನ್ನು...

ಎಬೋಲ ರೋಗ ತಡೆಗೆ ಮುನ್ನಚ್ಚರಿಕೆ: ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಆರಂಭ

ಆಫ್ರಿಕಾ ಖಂಡದಲ್ಲಿ ಕಾಣಿಸಿಕೊಂಡಿರುವ ಎಬೋಲ ರೋಗವು ತೀವ್ರತರವಾದ ಸೋಂಕಿನಿಂದ ಕೂಡಿದ ಮತ್ತು ಮಾರಣಾಂತಿಕ ರೋಗವಾಗಿದೆ. ಈ ರೋಗವು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಸಲಹೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited