ಎಚ್1ಎನ್1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಈ ನಡುವೆ ಮುಂಬಯಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಎಚ್1ಎನ್1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಮೂಡಿಸಿದೆ.
ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ...