Untitled Document
Sign Up | Login    
Dynamic website and Portals
  

Related News

ಕಾಶ್ಮೀರ ಹಿಂಸಾಚಾರದ ನೇತೃತ್ವ ವಹಿಸಿದ್ದು ಲಷ್ಕರ್ ಸಂಘಟನೆ: ಹಫೀಜ್ ಸಯೀದ್

ಹಿಜ್ಬುಲ್‌ ಮುಜಾಹಿದ್ದೀನ್‌ ಕಮಾಂಡರ್‌ ಬುರ್ಹಾನ್‌ ವಾನಿ ಹತ್ಯೆಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ನಡೆದ ಹಿಂಸಾಚಾರದ ನೇತೃತ್ವವನ್ನು ವಹಿಸಿದ್ದು ನಿಷೇಧಿತ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಜಮಾತ್‌ ಉದ್‌ ದಾವಾ ಮುಖ್ಯಸ್ಥ ಹಫೀಜ್‌ ಸಯೀದ್‌ ಹೇಳಿದ್ದಾನೆ. ಪಾಕಿಸ್ತಾನದ ಫೈಸಲಾಬಾದ್ ನಲ್ಲಿ ರ್ಯಾಲಿಯೊಂದನ್ನು...

ಪ್ಯಾಂಪೋರ್ ದಾಳಿ ಮಾದರಿಯಲ್ಲಿ ಉಗ್ರರಿಂದ ಮತ್ತೊಂದು ದಾಳಿಗೆ ಸಿದ್ಧತೆ

ಕಳೆದ ಮೂರುದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದ ಪ್ಯಾಂಪೋರ್ ನಲ್ಲಿ ದಾಳಿ ನಡೆಸಿ 8 ಯೋಧರ ಧಾರುಣ ಸಾವಿಗೆ ಕಾರಣವಾದ ಲಷ್ಕರ್ ಉಗ್ರ ಸಂಘಟನೆ ಮತ್ತೊಂದು ಅಂತದ್ದೇ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಲಷ್ಕರ್‌ ಎ ತೊಯ್ಬಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited