ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚುಹಾಕಿರುವ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರರು ದೇಶದೊಳಗೆ ನುಗ್ಗಲು ಅಂತಾರಾಷ್ಟ್ರೀಯ ಗಡಿರೇಖೆ ಬಳಿ ಬೀಡುಬಿಟ್ಟಿದ್ದಾರೆಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಗಡಿರೇಖೆಗೆ ಹೊಂದಿಕೊಂಡಿರುವ ಬಾಬಾಭಾಯಿ ಮಸ್ರೂರ್, ಅಭಿಯಲ್ ದೋಗ್ರಾ, ಚಾಪ್ರಾರ್, ಸುಕ್ಮಾಲ್ ಮತ್ತಿತರ ಕಡೆ 8...