26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಭಯೋತ್ಪಾದರು ಮುಂಬೈ ಮೇಲೆ ಮತ್ತೊಮ್ಮೆ ಬಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ.
2008 ರ ಮುಂಬೈ ಉಗ್ರ ದಾಳಿಯ ರೂವಾರಿ ,ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
'ಭಾರತ'ದ ನಾಲ್ಕು ಮಹಾನಗರಗಳಲ್ಲಿ ಜ.28ರೊಳಗಾಗಿ ದಾಳಿ ನಡೆಸುವುದಕ್ಕಾಗಿ ಪಾಕಿಸ್ತಾನ ಉಗ್ರರ ನಾಲ್ಕು ತಂಡಗಳನ್ನು ಭಾರತಕ್ಕೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ.
ಗಣರಾಜ್ಯೋತ್ಸವದಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ಪಾಕಿಸ್ತಾನವೇ ನೇರ ಹೊಣೆಯಾಗಲಿವೆ ಎಂದು...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...
'ಸಿಡ್ನಿ', ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಎಲ್ಲಾ ರಾಜ್ಯಗಳ ಡಿಜಿಪಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಸಿಡ್ನಿ ಹಾಗೂ ಪೇಶಾವರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು...
'ಜಮ್ಮು-ಕಾಶ್ಮೀರ'ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿಗೂ ಮುನ್ನ ನಡೆದಿರುವ ಉಗ್ರರ ದಾಳಿಯನ್ನು ಅಮೆರಿಕಾ ತೀವ್ರವಾಗಿ ಖಂಡಿಸಿದೆ. ಭಯೋತ್ಪಾದನೆಯನ್ನು ಬುಡ ಸಮೇತ ನಾಶ ಮಾಡಲು ಭಾರತಕ್ಕೆ ಸಹಕಾರ ನೀಡುವುದಾಗಿ ಅಮೆರಿಕಾ ಘೋಷಿಸಿದೆ.
ಶಾಂತ ರೀತಿಯಿಂದ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ...
'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ.
ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ...
'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್...
'ಭಾರತ'ದಲ್ಲಿ ಶಾಖೆ ಆರಂಭಿಸುವುದಾಗಿ ಘೋಷಿಸಿರುವ ಅಲ್ ಖೈದಾ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ ಎಂದು ಅಮೆರಿಕ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಅಲ್ ಖೈದಾ ಸಂಘಟನೆ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅಮೆರಿಕಾ...