ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟಕ್ಕೆ ಭರ್ಜರಿ ಜಯ ಲಭಿಸಿದೆ. ಈ ಮೂಲಕ ನಿತೀಶ್ ಕುಮಾರ್ ಬಿಹಾರ್ ದ ಮುಖ್ಯಮಂತ್ರಿಯಾಗಿ ಮುಂದುವರಿಯಲ್ಲಿದ್ದಾರೆ.
ಚುನಾವಣಾ ಫಲಿತಾಂಶದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮಾತನಾಡಿ,...
ಬಿಹಾರ ವಿಧಾನಸಭೆ ಚುನಾವಣೆ ಸ್ಥಾನ ಹೊಂದಾಣಿಕೆ ವಿಚಾರವಾಗಿ ಜೆಡಿಯು ನಾಯಕ ನಿತೀಶ್ ಕುಮಾರ್-ಆರ್.ಜೆ.ಡಿ ಅಧಿನಾಯಕ ಲಾಲು ಯಾದವ್ ನಡುವೆ ನಡೆಯುತ್ತಿರುವ ಮಾತುಕತೆ ಮುರಿದುಬಿದ್ದು, ಮೈತ್ರಿ ಖತಂಗೊಂಡರೆ ಕಾಂಗ್ರೆಸ್ ಪಕ್ಷ ನಿತೀಶ್ ಜತೆ ಕೈಜೋಡಿಸುವ ಸಾಧ್ಯತೆ ಇದೆ.
ಈ ರಾಜಕೀಯ ವಿದ್ಯಮಾನವು ಜನತಾ ಪರಿವಾರದ...
ಕೆಲವೇ ದಿನಗಳ ಹಿಂದೆ ರೈಲ್ವೆ ಖಾತೆಯನ್ನು ಕಳೆದುಕೊಂಡ ಕರ್ನಾಟಕಕ್ಕೆ ಈಗ ಮತ್ತೂಂದು ಹಿನ್ನಡೆ ಎದುರಾಗಿದೆ. ಇದುವರೆಗೂ ಕಾಮಗಾರಿ ಚಾಲ್ತಿಗೊಳ್ಳದ ಬರೋಬ್ಬರಿ 10 ಸಾವಿರ ಕೋಟಿ ರೂ. ಮೌಲ್ಯದ 14 ಯೋಜನೆ ಗಳನ್ನು ಕೈಬಿಡಲು ರೈಲ್ವೆ ಸಚಿವಾಲಯ ಚಿಂತನೆ ನಡೆಸಿದೆ.
ರೈಲ್ವೆ ಇಲಾಖೆ...
ಎರಡು ದಶಕಗಳ ವೈರತ್ವ ಮರೆತು ಒಂದಾಗಿರುವ ಆರ್ ಜೆ ಡಿ ನಾಯಕ ಲಾಲು ಪ್ರಸಾದ್ ಯಾದವ್ ಹಾಗೂ ಜೆಡಿಯುನ ನಿತೀಶ್ ಕುಮಾರ್ ಅವರು 2015ರ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಪಕ್ಷಗಳನ್ನು ವಿಲೀನಗೊಳಿಸುವ ಸಾಧ್ಯತೆ ಇದೆ.
ಹರ್ಯಾಣ, ಮಹಾರಾಷ್ಟ್ರ ಚುನಾವಣೆ...
ಉತ್ತರ ಪ್ರದೇಶದಲ್ಲಿ ಬಿ.ಎಸ್.ಪಿ ಜತೆ ಕೈಜೋಡಿಸಲು ಸಮಾಜವಾದಿ ಪಕ್ಷ ಸಿದ್ಧವಿದೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿಸಬೇಕಾದರೆ ಸಮಾಜವಾದಿ ಪಕ್ಷ ಮತ್ತು ಬಿ.ಎಸ್.ಪಿ ಮೈತಿಮಾಡಿಕೊಳ್ಳಬೇಕು ಎಂದು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ...