ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ...
ಬಿಹಾರ ವಿಧಾನಸಭಾ ಚುನಾವಣೆಯ ಅಂಗವಾಗಿ ಕಳೆದ 24 ತಾಸುಗಳಲ್ಲಿ 5ನೇ ರ್ಯಾಲಿಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಜನತೆಗೆ, 'ನೀವೇ ಸುಪ್ರೀಂ ಕೋರ್ಟು, ನೀವೇ ನ್ಯಾಯಾಧೀಶರುಗಳು. ರಾಜ್ಯವನ್ನು ನಾಶಮಾಡಿದವರನ್ನು ನೀವೇ ಶಿಕ್ಷಿಸಬೇಕು' ಎಂದು ಹೇಳಿದರು.
ಶುಕ್ರವಾರ, ಅ.9ರಂದು ಬಿಹಾರದ ಸಸಾರಾಂ...
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತಮ್ಮ ಎಂದಿನ ವಾಗ್ದಾಳಿ ಮುಂದುವರಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ಒಬ್ಬ 'ಫೇಕು' ಹಾಗೂ ಅವರ ಸರಕಾರ ಸೂಟ್ ಬೂಟ್ ನ ಸರಕಾರ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯ ಅಂಗವಾಗಿ ಶನಿವಾರ ಚಂಪಾರಣ್ಯದ ರಾಮ್...
ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸ್ತಾಪಿತ ಜನತಾ ಪರಿವಾರದ ಜೊತೆ ಕೈಜೋಡಿಸುವಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿಗೆ ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆಹ್ವಾನ ನೀಡಿದ್ದಾರೆ.
ಬಿಹಾರದ ಮುಖ್ಯಮಂತ್ರಿ ಗಾದಿಯನ್ನು ತನ್ನ ಆಪ್ತ ನಿತೀಶ್...
ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ 'ಜನತಾ ಪರಿವಾರ'ದ ಬಗ್ಗೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದು, ಅದು ಜನತಾಪರಿವಾರವಲ್ಲ, ಮುಲಾಯಂ ಸಿಂಗ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಿವಾರ ಎಂದಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಹಾಗೂ ಲಾಲೂ ಪ್ರಸಾದ್ ಯಾದವ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶೂನ್ಯದೊಂದಿಗೆ ಬೆರೆತರೆ ಶೂನ್ಯವೇ ಪ್ರಾಪ್ತಿಯಾಗಲಿದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಏ.14ರಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...
'ಹಳೆ ಜನತಾ ಪರಿವಾರ' ಮತ್ತೆ ಒಂದಾಗುವ ಸಾಧ್ಯತೆಗಳು ನಿಚ್ಚಳವಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಪಕ್ಷದ ನಂತರ ಬಿಹಾರದ ಆಡಳಿತ ಪಕ್ಷ ಜೆಡಿಯು ಹಳೆ ಜನತಾ ಪರಿವಾರದೊಂದಿಗೆ ವಿಲೀನವಾಗಲು ಸಮ್ಮತಿ ಸೂಚಿಸಿದೆ.
ರಾಜ್ಯದ ಜಾತ್ಯಾತೀತ ಜನತಾದಳವೂ ಸೇರಿದಂತೆ ಒಟ್ಟು ಆರುಪಕ್ಷಗಳು...
'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ.
ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....
'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...
'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್...
'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...
'ಬಿಹಾರ'ಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಎನ್.ಡಿ.ಎ ಗೆ ವಾಪಸಾಗುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿಕೆ ನೀಡಿದ್ದಾರೆ.
ನ.15ರಂದು ಬಿಹಾರದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮಾಂಝಿ, ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನರೇಂದ್ರ ಮೋದಿ...
'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ.
ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...
ಶತೃವಿನ ಶತೃ ಮಿತ್ರ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಪಕ್ಷದ ಮೈತ್ರಿಗೆ ಬಿಹಾರದ ಮತದಾರ ಮನಸೋತಿದ್ದಾನೆ. ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು, ಆರ್.ಜೆ.ಡಿ, ಕಾಂಗ್ರೆಸ್ ಮೈತ್ರಿಕೂಟ 6 ಕ್ಷೇತ್ರಗಳನ್ನು ಪಡೆದಿದೆ....
20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ.
ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...