ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ವರ್ಣಭೇದ ಹೇಳಿಕೆ ವಿರುದ್ಧ ದೇಶದ ಎಲ್ಲೆಡೆ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, "ಗಿರಿರಾಜ್ ಸಿಂಗ್ ಅತ್ಯಾಚಾರಿಗಿಂತ ಕೀಳು' ಎಂದು ವಿವಾದಿತ ನಿರ್ಭಯಾ ಸಾಕ್ಷ್ಯಚಿತ್ರ ನಿರ್ದೇಶಕಿ ಲೆಸ್ಲಿ ಉಡ್ವಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಸಾಕ್ಷ್ಯಚಿತ್ರ ಅತ್ಯಾಚಾರಿಗಳಿಗೆ ಉತ್ತೇಜನ ನೀಡುವಂತಿದೆ...
ಭಾರತದ ನ್ಯಾಯಾಲಯಗಳು ಸರ್ಕಾರದ ಕೈಗೊಂಬೆಗಳಲ್ಲದ ಕಾರಣ ಬಿಬಿಸಿ ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ಹೇರಿರುವ ನಿಷೇಧ ದೀರ್ಘಾವಧಿಯವರೆಗೂ ಮುಂದುವರೆಯುವುದಿಲ್ಲ ಎಂದು ಲೆಸ್ಲಿ ಉಡ್ವಿನ್ ಹೇಳಿದ್ದಾರೆ.
ನ್ಯೂಯಾರ್ಕ್ ನಲ್ಲಿ ನಡೆದ ಸಂದರ್ಶನದಲ್ಲಿ ಸಾಕ್ಷ್ಯಚಿತ್ರಕ್ಕೆ ವಿಧಿಸಿರುವ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿರುವ ಲೆಸ್ಲಿ ಉಡ್ವಿನ್...
'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರ ಅತಿ ಹೆಚ್ಚು ವೀಕ್ಷಣೆಯಾಗಿರುವುದಕ್ಕೆ ಭಾರತ ಸರ್ಕಾರ ನಿಷೇಧ ಹೇರಿರುವುದೇ ಕಾರಣ ಎಂದು ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ಹೇಳಿದ್ದಾರೆ.
ಎಕೆನಾಮಿಕ್ ಟೈಮ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಭಾರತ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಲೆಸ್ಲಿ ಉಡ್ವಿನ್, ಸಾಕ್ಷ್ಯಚಿತ್ರದ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ.
ಇಂಡಿಯಾ...
ನಿಷೇಧಿತ ನಿರ್ಭಯಾ ಸಾಕ್ಷ್ಯಚಿತ್ರ ಅಮೆರಿಕಾದಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ. ನ್ಯೂಯಾರ್ಕ್ ನ ಸಿಟಿ ಯೂನಿವರ್ಸಿಟಿಯಲ್ಲಿ ಮಾ.9ರಂದು ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಇತ್ತೀಚೆಗಷ್ಟೇ ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಮೇರಿ ಸ್ಟ್ರೀಪ್ ಸಹ ಭಾಗವಹಿಸಲಿದ್ದಾರೆ. ಈ ಮೂಲಕ ಭಾರತದಲ್ಲಿ...
ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್ ಲೈನ್...
'ನಿರ್ಭಯಾ' ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದ ಲೆಸ್ಲಿ ಉಡ್ವಿನ್ ಗೆ ತಿಹಾರ್ ಜೈಲಿನಲ್ಲಿ ಅಪರಾಧಿಗಳ ಚಿತ್ರೀಕರಣಕ್ಕೆ ಅನುಮತಿ ನೀಡುವ ಮೂಲಕ ಗೃಹ ಇಲಾಖೆ ತನ್ನ ನಿಬಂಧನೆಗಳನ್ನು ಉಲ್ಲಂಘಿಸಿತ್ತು ಎಂಬ ಅಂಶ ಬಯಲಾಗಿದೆ.
ಜೈಲಿಗೆ ಭೇಟಿ ನೀಡುವ ವಿದೇಶಿಗರ ಹಿನ್ನೆಲೆಯನ್ನು ತಪಾಸಣೆ ಮಾಡುವುದು ಕಡ್ಡಾಯವಾಗಿರುತ್ತದೆ....
'ನಿರ್ಭಯಾ' ಸಾಕ್ಷ್ಯಚಿತ್ರದ ಸಂಬಂಧ ಒಂದೊಂದೇ ಸತ್ಯಗಳು ಹೊರಬೀಳಲಾರಂಭಿಸಿವೆ.
ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್ ಅವರ ಹಿನ್ನಲೆಯನ್ನು ಪರಿಶೀಲಿಸದೇ ಗೃಹ ಸಚಿವಾಲಯ ತಿಹಾರ್ ಜೈಲಿಗೆ ತೆರಳಲು ವಿದೇಶಿ ಪತ್ರಕರ್ತೆಗೆ ಅನುಮತಿ ನೀಡಿತ್ತು ಎಂಬ ವಿಷಯ ಬಯಲಾದ ಬೆನ್ನಲ್ಲೇ, ಸಾಕ್ಷ್ಯ ಚಿತ್ರ ನಿರ್ಮಿಸುವ...