ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು.
ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...
ಶುಕ್ರವಾರ ಒಂದು ದಿನದ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಭೇಟಿಯ ಸಂದರ್ಭದಲ್ಲಿ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, 501 ಪೆಡಲ್ ರಿಕ್ಷಾಗಳನ್ನು ಮತ್ತು 101 ಇ-ರಿಕ್ಷಾಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ.
ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...
'ಯುಪಿಎ-2' ಸರ್ಕಾರದಲ್ಲಿ ಸಚಿವೆಯಾಗಿದ್ದ ಕೃಷ್ಣ ತೀರಥ್ ಬಿಜೆಪಿಗೆ ಸೇರ್ಪಡೆಯಾಗಿದ್ದು ದೆಹಲಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಅಘಾತ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ ತೀರಥ್, ತಾವು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನ್ನ ಸ್ಥಾನದ ಬಗ್ಗೆ ಪಕ್ಷದ...