Untitled Document
Sign Up | Login    
Dynamic website and Portals
  

Related News

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರ

2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ...

ಕೇಂದ್ರ ಸರ್ಕಾರಕ್ಕೆ 2ವರ್ಷ ಹಿನ್ನಲೆ: ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ಕರೆ

ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಸಂಸದರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ...

ಸ್ಮೃತಿ ಇರಾನಿ ನೇತೃತ್ವದಲ್ಲಿ ಭಾನುವಾರ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಸಭೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ. ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...

ಮೂಡ್ ಆಫ್ ನೇಷನ್ ಸಮೀಕ್ಷೆ :10 ತಿಂಗಳ ಮೋದಿ ಆಡಳಿತಕ್ಕೆ ಜನರ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಕಳೆದ 10 ತಿಂಗಳಿಂದ ಉತ್ತಮ ಆಡಳಿತ ನೀಡುತ್ತಿದೆ ಎಂದು ಶೇ.38ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಹೆಡ್ ಲೈನ್ಸ್ ಟು ಡೆ ನಡೆಸಿದ ಮೂಡ್ ಆಫ್ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಆಡಳಿತಕ್ಕೆ ದೇಶದ ಜನತೆ...

ಸಂಸದರು ಕಾಣೆಯಾಗಿದ್ದಾರೆ ಹುಡುಕಿ ಕೊಡಿ: ರಾಹುಲ್ ಗಾಂಧಿ ವಿರುದ್ಧ ಅಮೇಥಿ ಜನತೆಯ ಆಕ್ರೋಶ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ. ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...

ನರೇಂದ್ರ ಮೋದಿ ಭಾರತೀಯತೆಯ ಸಂಕೇತವಲ್ಲ: ಕಾಂಗ್ರೆಸ್

'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್‌ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲ: ಪ್ರಿಯಾಂಕಾ

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...

ಕಾಂಗ್ರೆಸ್ ನಲ್ಲಿ ಖರ್ಚು-ವೆಚ್ಚಕ್ಕೆ ಕಡಿವಾಣ

ಕಾಂಗ್ರೆಸ್‌ ಪಕ್ಷವು ಕಳೆದ ವರ್ಷದ ಲೋಕಸಭೆ ಚುನಾವಣೆ ಮತ್ತು ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸತತವಾಗಿ ಸೋತಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿಧಿಯನ್ನು ಬೇಕಾಬಿಟ್ಟಿ...

ನಾವು ಹಿಂದೂ ದ್ವೇಷಿಗಳಾ?: ಪ್ರತಿಕ್ರಿಯೆ ಪಡೆಯಲು ಮುಂದಾದ ಕಾಂಗ್ರೆಸ್ ಪಡೆ

ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಹೀನಾಯ ಸೋಲುಂಟಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತನ್ನ ಬಗ್ಗೆ ತನಗೇ ಕೆಲವು ಅನುಮಾನಗಳು ಉದ್ಭವಿಸಿದೆ. ಕಾಂಗ್ರೆಸ್ ಪಕ್ಷವನ್ನು, ಬಿಜೆಪಿ ಸೇರಿದಂತೆ ರಾಜಕೀಯ ವಿರೋಧಿಗಳು ಹಿಂದೂ ದ್ವೇಷಿ ಪಕ್ಷ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ ಎಂದೇ ಲೇವಡಿ ಮಾಡಿ ಟೀಕಿಸುತ್ತಿದ್ದರು....

ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ: ಅಮಿತ್ ಶಾ

ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಅತಿ ಶೀಘ್ರವೇ ಸಮಸ್ತ ಭಾರತ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಎನ್.ಡಿ.ಎ ಮೈತ್ರಿಕೂಟ ತೊರೆಯಲಿರುವ ಎಂಡಿಎಂಕೆ?

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ಕಾಂಗ್ರೆಸ್ ಪರ ಪ್ರಚಾರಕ್ಕೆ ಅಣ್ಣಾ ಹಜಾರೆ ಸಮ್ಮತಿಸಿದ್ದರು :ಖುರ್ಷಿದ್ ಹೊಸ ಬಾಂಬ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಲು ಅಣ್ಣಾ ಹಜಾರೆ 2012ರಲ್ಲೇ ಒಪ್ಪಿಗೆ ಸೂಚಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಣ್ಣಾ ಅವರಿಂದ ಅರವಿಂದ ಕೇಜ್ರಿವಾಲ್‌ ಅವರು ದೂರವಾಗಿ, ಹೊಸ ಪಕ್ಷ ಕಟ್ಟಿದರು ಎಂದು ಕಾಂಗ್ರೆಸ್ಸಿಗ ಸಲ್ಮಾನ್‌ ಖುರ್ಷಿದ್‌ ಅವರು ಹೊಸ ಬಾಂಬ್‌...

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ:10 ರ್ಯಾಲಿಗಳಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಅತ್ಯಂತ ಕುತೂಹಲ ಸೃಸ್ಟಿಸಿರುವ ಹಾಗೂ ಪ್ರತಿಷ್ಠೆಯ ಚುನಾವಣಾ ಕಣವಾಗಿರುವ ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ 10 ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ನ.10ರಂದು ಪ್ರಚಾರ ಕೈಗೊಳ್ಳಲಿರುವ ಪ್ರಧಾನಿ ಮೋದಿ ರಾಜ್ಯಾದ್ಯಂತ 10 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ವೇಳಾಪಟ್ಟಿ ಸಿದ್ಧತೆ ಮಾಡಲಾಗುತ್ತಿದ್ದು ಅಂತಿಮ ಹಂತದಲ್ಲಿದೆ...

2015ರ ವೈಬ್ರೆಂಟ್ ಗುಜರಾತ್ ಗೆ ಅಮೆರಿಕಾ ಸಹಭಾಗಿತ್ವ

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ವೈಂಬ್ರೆಟ್ ಗುಜರಾತ್ ಶೃಂಗಸಭೆಗೆ ಮತ್ತೊಂದು ರಾಷ್ಟ್ರದ ಸಹಭಾಗಿತ್ವ ದೊರೆತಿದೆ. 2015ರಿಂದ ಅಮೆರಿಕಾ ಕೂಡ ವೈಬ್ರೆಂಟ್ ಗುಜರಾತ್ ನಲ್ಲಿ ಸಹಭಾಗಿಯಾಗಲಿದೆ. ಸೆ.26ರಂದು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಮೆರಿಕಾ...

ಬಿಜೆಪಿ ಸೇರಲಿರುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ

'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ...

ನ.7ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...

ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳಲು ಜೆಡಿಯುಗೆ ನಿತೀಶ್ ಕುಮಾರ್ ಸೂಚನೆ

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ. ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ...

ಪ್ರಧಾನಿ ಮೋದಿ ವಿರುದ್ಧ ಶಿವಸೇನೆ ವಾಗ್ದಾಳಿ

ಲೋಕಸಭಾ ಚುನಾವಣೆ ವೇಳೆ ಶಿವಸೇನೆ ಬಿಜೆಪಿಗೆ ಬೆಂಬಲ ನೀಡದಿದ್ದರೆ ನರೇಂದ್ರ ಮೋದಿ ಇರಲಿ, ಅವರ ಅಪ್ಪ ದಾಮೋದರದಾಸ್ ಕೂಡ ಬಹುಮತಗಳಿಸಲು ಸಾಧ್ಯವಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ...

ಆರ್.ಎಸ್.ಎಸ್ ಮೋದಿ ಸರ್ಕಾರವನ್ನು ನಿಯಂತ್ರಿಸುತ್ತಿಲ್ಲ: ಮನಮೋಹನ್

'ರಾಷ್ಟ್ರೀಯ ಸ್ವಯಂ ಸೇವಕ ಸಂಘ' ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರ್ಗದರ್ಶನ ಮಾಡುತ್ತಿಲ್ಲ ಎಂದು ಆರ್.ಎಸ್.ಎಸ್ ಮುಖ್ಯ ವಕ್ತಾರ ಮನಮೋಹನ್ ವೈದ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಆರ್.ಎಸ್.ಎಸ್ ನಿಯಂತ್ರಿಸುತ್ತಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯತಾವಾದಿ ಸರ್ಕಾರ ಅಸ್ಥಿತ್ವಕ್ಕೆ...

ಬಿಜೆಪಿ ಚುನಾವಣಾ ಸಮಿತಿ ಕಾರ್ಯದರ್ಶಿಯಾಗಿ ಜೆ.ಪಿ.ನಡ್ಡಾ ನೇಮಕ

ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...

ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ: ಅಮಿತ್ ಶಾ

ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...

ನಿತಿನ್ ಗಡ್ಕರಿ ಜತೆ ರಾಜಿಗೆ ಮುಂದಾದ ಕೇಜ್ರಿವಾಲ್

ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...

ಶಂಕರ್ ಬಿದರಿ ಬಿಜೆಪಿ ಸೇರ್ಪಡೆಗೆ ನಿರ್ಧಾರ

ನಿವೃತ್ತ ಡಿಜಿಪಿ ಶಂಕರ್ ಬಿದರಿ ಆ.20ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ಶಂಕರ್ ಬಿದರಿ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿತ್ತಾದರೂ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂಬ ಷರತ್ತು ಹಾಕಿದ್ದರಿಂದ ಮಾತುಕತೆಗೆ ಹಿನ್ನಡೆಯಾಗಿತ್ತು. ಸಂಸದ ಗದ್ದಿಗೌಡ್ರ ಅವರಿಗೆ ಟಿಕೆಟ್...

ಆರ್ಟಿಕಲ್ 370 ಪ್ರಶ್ನಿಸಿ ಪಿ.ಐ.ಎಲ್: ಕೇಂದ್ರಕ್ಕೆ ಸುಪ್ರೀಂ ನೊಟೀಸ್

'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...

ಕಾಂಗ್ರೆಸ್ ಗೆ ಪ್ರತಿಪಕ್ಷ ಸ್ಥಾನ ಇಲ್ಲ: ಸ್ಪೀಕರ್ ಅಧಿಕೃತ ಘೋಷಣೆ

'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ,ರಾಹುಲ್ ಕಾರಣರಲ್ಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...

ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕೊಡುಗೆ ಅಪಾರ- ಅಡ್ವಾಣಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಪಕ್ಷ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆ.15ರಂದು ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಹಾಗೂ ತಪ್ಪುಗಳೇ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಅಡ್ವಾಣಿ...

ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ವದಂತಿ: ಪ್ರಿಯಾಂಕಾ ಗಾಂಧಿ

ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...

ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಸ್ಥಿತಿ ಚಿಂತಾಜನಕ

ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆ.8ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಸ್ವಂತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ. ಗುರುವಾರ ಮಧ್ಯರಾತ್ರಿ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಜ್ನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited