ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂವಿಧಾನ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಿಎಸ್ಟಿ ಎಂದರೆ ಪರಿವರ್ತನೆ ಮತ್ತು ಪಾರದರ್ಶಕತೆಯೆಡೆಗೆ ಮಹಾನ್ ಹೆಜ್ಜೆ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,ಎಲ್ಲಾ ರಾಜಕೀಯ ಪಕ್ಷಗಳಿಗೂ ಧನ್ಯವಾದ...
ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ...
ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...
ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ.
ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು.
ನಾವು ಸಂಸತ್ತಿನ...
ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...
ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು.
ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ಒಮ್ಮತದ ದಾರಿ ಮಾತ್ರ ನಮ್ಮ ಮುಂದಿರುವುದು ಎಂದು ಹೇಳಿ ಪ್ರತಿಪಕ್ಷದವರನ್ನು ಮನಒಲಿಸುವ ಪ್ರಯತ್ನ ಮಾಡಿದ್ದಾರೆ.
ಲೋಕಸಭೆಯಲ್ಲಿ ಸಂವಿಧಾನದ ಬದ್ಧತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿ ಬಹುತೇಕರು ಯಾರೊಬ್ಬರ ಆಸೆಯನ್ನು...
ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬುಧವಾರ ಲಲಿತ್ ಗೇಟ್ ಬಗ್ಗೆ ಮಾಡಿದ ಭಾಷಣದ ಮುಖ್ಯಾಂಶಗಳು ರೋಮನ್ ಲಿಪಿಯಲ್ಲಿ ಬರೆಯಲಾಗಿತ್ತು.
ರೋಮನ್ ಲಿಪಿಯಲ್ಲಿ ಬರೆದಿದ್ದ ಹಾಳೆಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಈ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಲ್ಲದೆ, 'ಮೂರು...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೆಚ್ ಡಿ ದೇವೇಗೌಡ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರ ಆತ್ಮಹತ್ಯೆಯ ವಿಷಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ರೈತರ ಆತ್ಮಹತ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ...
ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪಗಳನ್ನು ಗುರುವಾರ ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಲಲಿತ್ ಮೋದಿ ಪ್ರಕರಣ ಮತ್ತು ವ್ಯಾಪಂ ಹಗರಣ ಕುರಿತು ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಕಲಾಪಗಳನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಯಿತು.
ಮುಂಗಾರು ಅಧಿವೇಶನದ ಮೊದಲೆರಡು ದಿನಗಳೂ ಸಹ ವ್ಯರ್ಥವಾಗಿ, ಪ್ರತಿಪಕ್ಷಗಳ ಕೋಲಾಹಲದಲ್ಲಿ ಮುಂದೂಡಲ್ಪಟ್ಟಿತ್ತು.
ರಾಹುಲ್ ಗಾಂಧಿ...
ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು.
ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...
ಮಂಗಳವಾರದಿಂದ ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಲಲಿತ್ ಗೇಟ್ ವಿಷಯವನ್ನು ಪ್ರಸ್ತಾಪಿಸಿದೆ.
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸುಷ್ಮಾ ಸ್ವರಾಜ್ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ...
ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ.
ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...
ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.
ಈ ಮಸೂದೆ ಅನ್ವಯ,...
ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಕೇದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, 14 ವರ್ಷದ ಕೆಳಗಿನ ಮಕ್ಕಳು ಕೌಟುಂಬಿಕ ಉದ್ಯಮ ಅಥವಾ ಮನರಂಜನಾ ಉದ್ದಿಮೆಯಲ್ಲಿ ಅವಕಾಶ ನೀಡುವ ಹಾಗೂ ಇನ್ನೆಲೆಡೆ ಸಂಪೂರ್ಣ ನಿಷೇಧಿಸುವ ಕುರಿತು ನಿರ್ಧಾರ ಕೈಗೊಂಡಿದೆ.
ಈ ಹಿಂದೆ ಮೂಲ ಬಾಲ ಕಾರ್ಮಿಕ...
ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...
ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ...
ಪ್ರಧಾನಿ ನರೇಂದ್ರ ಮೋದಿಯವರು ಬದಲಾವಣೆಯ ರಾಜಕೀಯ ಮಾಡಬೇಕೆ ವಿನ: ದ್ವೇಷ ರಾಜಕಾರಣ ಅಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮ ಕ್ಷೇತ್ರವಾದ ಅಮೇಠಿಯಲ್ಲಿನ ಫುಡ್ ಪಾರ್ಕ್ ಸ್ಥಾಪನೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ಕೇಂದ್ರ ಎನ್.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...
ನೆಟ್ ನ್ಯೂಟ್ರಾಲಿಟಿ ಅಥವಾ ಅಂತರ್ಜಾಲ ಸಮಾನತೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಟೆಲಿಕಾಂ ಸಚಿವ ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.
ನೆಟ್ ನ್ಯೂಟ್ರಾಲಿಟಿ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಬೇಕು, ಹೀಗಾಗಿ ಪ್ರಶ್ನೋತ್ತರ ವೇಳೆಯನ್ನು ...
'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ.
'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...
ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...
ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ.
ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...
ಕೆಲವೊಂದು ಷರತ್ತುಗಳೊಂದಿಗೆ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಪ್ರಸಾರಿಸಲು ಅನುಮತಿ ನೀಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ.
ಎಫ್.ಎಂ.ರೇಡಿಯೋ ಎರಡನೇ ಹಂತದ ಯೋಜನೆಯ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಖಾಸಗಿ ಎಫ್.ಎಂ.ರೇಡಿಯೋ ವಾಹಿನಿಗಳಿಗೆ ಸುದ್ದಿಗಳನ್ನು ಬಿತ್ತರಿಸಲು ಅವಕಾಶ ಇಲ್ಲವಾಗಿದೆ....
ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ಬಜೆಟ್ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...
ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...
ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...
'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನೆರವಿಗೆ...
ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ.
ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....
ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...
ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ...
ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...
'ಹಣಕಾಸು ಬಜೆಟ್' ಗೂ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಪೂರ್ವಭಾವಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಸಮೀಕ್ಷೆ ಪ್ರಕಾರ 2015-16ನೇ ಸಾಲಿನಲ್ಲಿ ಶೇ.8ಕ್ಕಿಂತ ಹೆಚ್ಚು ಜಿಡಿಪಿ ಬೆಳವಣಿಗೆಯಾಗಲಿದೆ ಎಂದು ತಿಳಿಸಿದ್ದಾರೆ.
ಹಣದುಬ್ಬರ ದರ...
ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್.ಡಿ.ಎ ಸರಕಾರ ಹಳೆಯ ಯೋಜನೆಗಳ...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ 2015-16ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನ್ನು ಸಚಿವ ಸುರೇಶ್ ಪ್ರಭು ಮಂಡಿಸಿದರು.
ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ರೈಲ್ವೆ ಮುಂಗಡಪತ್ರ ಮಂಡಿಸಿದ ಕೇಂದ್ರ ರೈಲ್ವೆ...
ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು.
ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...
ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
'ಕೇಂದ್ರ ಸರ್ಕಾರ'ದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಡಿ.19ರಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಜಿ.ಎಸ್.ಟಿ ತಿದ್ದುಪಡಿ ಮಸೂದೆ ರಾಜ್ಯ ಹಾಗೂ ಕೇಂದ್ರಗಳಿಗೆ ಉಪಯುಕ್ತವಾಗಲಿದೆ ಎಂದು ಅರುಣ್ ಜೇಟ್ಲಿ...
ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ.
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...
ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...
ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ.
ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸದಿಂದ ಭಾರತದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆ ಕಲಾಪದ ವೇಳೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಮೋದಿ ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದರು....
ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.
ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...
ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...
ಆರು ತಿಂಗಳಾದರೂ ಕಪ್ಪುಹಣ ತರಲು ವಿಫಲವಾಗಿರುವುದರ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ, ಅಧಿಕಾರಕ್ಕೇರಿದ ನೂರು ದಿನದೊಳಗೆ ಕಪ್ಪುಹಣ ತರುವುದಾಗಿ ತಾನೆಂದೂ ಹೇಳಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ.
ಕಪ್ಪುಹಣ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಮಧ್ಯಪ್ರವೇಶಿಸಿದ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ.
ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
'ಲೋಕಸಭೆ'ಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ವಿರೋಧಪಕ್ಷ ತೀವ್ರ ದುರ್ಬಲವಾಗಿದ್ದು ವಿಪಕ್ಷ ನಾಯಕನಿಗೆ ಮಾನ್ಯತೆ ನೀಡಲು ಸರ್ಕಾರವೇ ತಿದ್ದುಪಡಿ ತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದೆ.
ಬಿಜೆಪಿ ಸದಸ್ಯತ್ವ ಜಾಥ ಅಭಿಯಾನದಲ್ಲಿ ಪಾಲ್ಗೊಂಡು...
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ.
ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ಉತ್ತರ ಪ್ರದೇಶದ ನ್ಯಾಯಾಲಯ ತಿರಸ್ಕರಿಸಿದೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದ ವಿಡಿಯೊ ತುಣುಕನ್ನು ಆಧರಿಸಿ ಮುಜಾಫರ್ನಗರ ಪೊಲೀಸರು ನ್ಯಾಯಾಲಯಕ್ಕೆ ಸೆ.10ರಂದು ಚಾರ್ಜ್ಶೀಟ್...
'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...
'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...
ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...