ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...