'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ.
ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...
ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...
ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ...
ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...