ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...
ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ.
ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್...
ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.
ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...
ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ.
ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ...
ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ.
ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...
ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...
ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...