ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕೋಲಾರ ಶಾಸಕ ವರ್ತೂರು ಪ್ರಕಾಶ್ ರನ್ನು ಪ್ರಶ್ನಿಸಿದೆ ಎಂದು ಟೈಮ್ಸ್ ಆಫ್...
ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಗೆ ಕಂಟಕ ಎದುರಾಗಿದೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ರವಿ.ಕೋಲಾರ ಡಿಸಿಯಾಗಿದ್ದಾಗ ಶಾಸಕ ವರ್ತೂರು ಪ್ರಕಾಶ್, ಕೆಳಹಂತದ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ಬಗ್ಗೆ ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ...
ಮಾಜಿ ಸಿ.ಎಂ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ ತಮ್ಮ ಸಂಭಾಷಣೆ ಇದ್ದ ಆಡಿಯೋ ಟೇಪ್ ಬಗ್ಗೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ. ಧ್ವನಿ ತಮ್ಮದೇ ಆಗಿದ್ದರೂ ಸಂಭಾಷಣೆಯನ್ನು ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಆಡಿಯೋ ಟೇಪ್...