Untitled Document
Sign Up | Login    
Dynamic website and Portals
  

Related News

ಡಿ.ಕೆ ರವಿ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಮುನಿಯಪ್ಪರನ್ನು ಪ್ರಶ್ನಿಸಿದ ಸಿಬಿಐ

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕೋಲಾರ ಶಾಸಕ ವರ್ತೂರು ಪ್ರಕಾಶ್ ರನ್ನು ಪ್ರಶ್ನಿಸಿದೆ ಎಂದು ಟೈಮ್ಸ್ ಆಫ್...

ವರ್ತೂರು ಪ್ರಕಾಶ್ ಬೆದರಿಕೆ ಸಾಬೀತು: ಲೋಕಾ ತನಿಖೆಯಲ್ಲಿ ದೃಢ

ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್‌ ಗೆ ಕಂಟಕ ಎದುರಾಗಿದೆ. ಐಎಎಸ್‌ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...

ಅಧಿಕಾರಿಗೆ ವರ್ತೂರು ಪ್ರಕಾಶ್ ಧಮ್ಕಿ: ಆಡಿಯೋ ಟೇಪ್ ಬಯಲು

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ರವಿ.ಕೋಲಾರ ಡಿಸಿಯಾಗಿದ್ದಾಗ ಶಾಸಕ ವರ್ತೂರು ಪ್ರಕಾಶ್, ಕೆಳಹಂತದ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ಬಗ್ಗೆ ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ...

ಬಿಡುಗಡೆಯಾಗಿರುವ ಆಡಿಯೋ ಟೇಪ್ ಗೂ ರವಿ ಪ್ರಕರಣಕ್ಕೂ ಸಂಬಂಧವಿಲ್ಲ:ವರ್ತೂರು ಪ್ರಕಾಶ್

ಮಾಜಿ ಸಿ.ಎಂ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ ತಮ್ಮ ಸಂಭಾಷಣೆ ಇದ್ದ ಆಡಿಯೋ ಟೇಪ್ ಬಗ್ಗೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ. ಧ್ವನಿ ತಮ್ಮದೇ ಆಗಿದ್ದರೂ ಸಂಭಾಷಣೆಯನ್ನು ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆಡಿಯೋ ಟೇಪ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited