ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ 2016ನೇ ಸಾಲಿನ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಯೊಶಿನೊರಿ ಅವರು ದೇಹ ರಚನಾ ಪದಾರ್ಥಗಳು ಜೀರ್ಣಿಸುವ ಪ್ರಕ್ರಿಯೆ (ಅಟೋಫೇಜಿ ಕಾರ್ಯವೈಖರಿ)ಯಲ್ಲಿ ನಡೆಸಿರುವ ಸಂಶೋಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.
ಯೊಶಿನೊರಿ ಒಶುಮಿ ಅವರ ಸಂಶೋಧನೆಯು ಕ್ಯಾನ್ಸರ್ ಹಾಗೂ ಪಾರ್ಕಿನ್ಸನ್ಸ್...
ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಮುದ್ರ ರತ್ನಾಕರ ಎಂಬ ಅತ್ಯಾಧುನಿಕ ಸೋನಾರ್ ಉಪಕರಣ ಹೊಂದಿರುವ ನೌಕೆ ಸಾಗರದ 3,500 ಮೀಟರ್ ಆಳದಲ್ಲಿ ವಿಮಾನದ ಅವಶೇಷದಂತಿರುವ ಕೆಲ ಭಾಗವನ್ನು ಪತ್ತೆ ಮಾಡಿದೆ...
1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಆರ್ಎಸ್ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಶ್ವವಿಖ್ಯಾತ ಹೆವಿವೆಟ್ ಬಾಕ್ಸರ್ ಮೊಹಮ್ಮದ್ ಅಲಿ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಮೊಹಮ್ಮದ್ ಅಲಿ ಅಮೆರಿಕದ ಫಿಯೋನಿಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಕ್ಸಿಂಗ್ ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್...
ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ ಪತ್ನಿ ಕಮಲಾ ಅಡ್ವಾಣಿ ಅವರು ಹೃದಯಾಘಾತದಿಂದ ಬುದವಾರ ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು...
ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತರ ಸಂಖ್ಯೆ 21ಕ್ಕೇರಿದೆ.
ಉತ್ತರ ಕೊಲ್ಕತಾದಲ್ಲಿ ಮಾರ್ಚ್ 31 ರಂದು ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಇಲ್ಲಿಯವರೆಗೂ 21 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ....
ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್ ಎಲ್ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸ್ವಾಮಿಯವರನ್ನು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ...
ಹಿಂದೂ ಮಹಾಸಾಗರದಲ್ಲಿ ಕಳೆದ ವಾರ ಸಿಕ್ಕಿದ ವಿಮಾನ ಅವಶೇಷ MH370 ವಿಮಾನದ್ದೇ ಎಂದು ಮಲೇಶಿಯಾ ಪ್ರಧಾನಿ ನಜಿಬ್ ರಝಾಕ್ ಹೇಳಿದ್ದಾರೆ. ಇದರಿಂದ ಕಳೆದ ಒಂದು ವರ್ಷದ ಹಿಂದೆ 239 ಜನರನ್ನು ಹೊತ್ತು, ಕಣ್ಮರೆಯಾಗಿದ್ದ MH370 ವಿಮಾನ ರಹಸ್ಯ ಬಹಿರಂಗಗೊಂಡಂತಾಗಿದೆ.
ಭಾರವಾದ ಹೃದಯದಿಂದ...
ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು...
ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...
ನೇಪಾಳ, ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಸುಮಾರು 20 ಸೆಕೆಂಡುಗಳ ಕಾಲ ಭೂಮಿ...
ನೇಪಾಳದಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, 9 ಅಂತಸ್ತಿನ ಐತಿಹಾಸಿಕ ಭೀಮ್ ಸೇನ್ ಟವರ್ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲಿಕಿರುವುದಾಗಿ ಶಂಕಿಸಲಾಗಿದೆ. ಏತನ್ಮಧ್ಯೆ ನೇಪಾಳದಲ್ಲಿ ಬಾಲಕಿ ಸೇರಿ 600ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ.
ನೇಪಾಳದಲ್ಲಿ...
ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆಯೊಂದರಲ್ಲಿ ನೌಕಾಪಡೆ ಮತ್ತು ಕರಾವಳಿ ತಟರಕ್ಷಣಾ ಪಡೆ ಪಾಕಿಸ್ತಾನಕ್ಕೆ ಸೇರಿದ ದೋಣಿಯೊಂದನ್ನು ವಶಕ್ಕೆ ಪಡೆದುಕೊಂಡಿದೆ.
ಇದರಲ್ಲಿ 140 ಕೆ.ಜಿ. ಹೆರಾಯಿನ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ದೋಣಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಶೋಧ ವೇಳೆ ಅವರ...
ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಮ್ಮ...
ಐಸಿಸ್, ಯುದ್ಧಗ್ರಸ್ತ ಇರಾಕ್ ನ ಪ್ರಮುಖ ನಗರವಾಗಿರುವ ಮಾಸೂಲ್ನ ದಕ್ಷಿಣ ಭಾಗದಲ್ಲಿರುವ ನಿಮೃದ್ ಅನ್ನು ಅದು ನಾಮಾವಶೇಷ ಮಾಡಿದೆ.
ವಿಶ್ವದ ಪ್ರಾಚೀನ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಈ ಸ್ಥಳವನ್ನು ಬಾಂಬ್ ಮತ್ತು ಯುದ್ಧ ಟ್ಯಾಂಕ್ ಗಳಿಂದ ನಾಮಾವಶೇಷಗೊಳಿಸಿದೆ. ಅಲ್ಲಿದ್ದ ಅತ್ಯಮೂಲ್ಯ...
ವಿಶ್ವಾದ್ಯಂತ ಇರುವ ಯುವಶಕ್ತಿ ಒಗ್ಗೂಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಜ.27ರಂದು ಪ್ರಸಾರವಾದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಯುವಕರು ಜಾಗತಿಕ ಮಟ್ಟದಲ್ಲಿ ಒಗ್ಗೂಡಬೇಕಿದೆ...
ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.
ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ...
ನೊಯ್ಡಾದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಪಶ್ಚಿಮಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಎಟಿಸ್, ಗುಪ್ತಚರ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಉಗ್ರರನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನಷ್ಟು ಭಯೋತ್ಪಾದಕರು ಭಾರತದ ಪ್ರಮುಖ ನಗರಗಳಲ್ಲಿ ಅಡಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಉಗ್ರರಿಂದ ಲ್ಯಾಪ್ಟಾಪ್ನ್ನು ವಶಪಡಿಸಿಕೊಂಡಿದ್ದು,...
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಸುಮಾತ್ರಾ...
50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ.
ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ...
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...
ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...
'ಕಿಸ್ ಆಫ್ ಲವ್' ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ವ ಭಾರತದ ಸಂಸ್ಕೃತಿಯಲ್ಲ ಎಂಬ ಹೇಳಿಕೆ ವ್ಯಾಪಕವಾಗಿ ಕೇಳುಬರುತ್ತಿರುವ ಬೆನ್ನಲ್ಲೇ ಆಂಧೋಲನದ ಆಯೋಜಕರು ಹೊಸ ಸಂಶೋಧನೆ ನಡೆಸಿದ್ದಾರೆ!
ಮುತ್ತು ಕೊಡುವ ಪ್ರಕ್ರಿಯೆ ಆರಂಭವಾಗಿದ್ದೇ ಭಾರತದಲ್ಲಿ ಎಂಬುದು ಕಿಸ್ ಆಫ್ ಲವ್ ಆಯೋಜಕರ ಹೊಸ...
ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ.
ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...
ಬುರ್ದ್ವಾನ್ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ನನ್ನು ಕೊರಿಯರ್ ಒಂದು ಹುಡುಕಿಕೊಟ್ಟಿದ್ದು, ಪಶ್ಚಿಮ ಬಂಗಾಳ ಪೊಲೀಸರು ಸಾಜಿದ್ ಆಕಾ ಶೇಖ್ ರೆಹಮತ್ ಉಲ್ಲಾ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಬಾಂಗ್ಲಾದೇಶದಲ್ಲಿ ನಿಷೇಧಿತ ಉಗ್ರ ಸಂಘಟನೆಯಾಗಿರುವ ಇಂಡಿಯಾ ಮಾಡ್ಯುಲ್ ಆಫ್ ಜಮಾತ್ ಸಂಘಟನೆ ಮುಖ್ಯಸ್ಥ ಸಾಜಿದ್ ಖಾನ್ನನ್ನು...
ಜಮ್ಮು-ಕಾಶ್ಮೀರದ ರಾಮ್ ಬನ್ ಜಿಲ್ಲೆಯಲ್ಲಿ ಭಯೋತ್ಪಾದಕರ ನೆಲೆ ಮೇಲೆ ದಾಳಿ ನಡೆಸಿರುವ ಸೇನಾ ಸಿಬ್ಬಂದಿಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉಗ್ರರು ಅಡಗಿದ್ದ ಮಾಹಿತಿ ಪಡೆದ ಸೇನಾ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ 2 ಪಿಸ್ತೂಲ್, 2 ರೇಡಿಯೋಗಳು,...
ಬೆಳ್ತಂಗಡಿಯ ಕುತ್ತೆಟ್ಟಿ ಎಂಬಲ್ಲಿ ನಡೆಸಲಾಗುತ್ತಿದ್ದ ಕಸಾಯಿಖಾನೆ ಮೇಲೆ ದಾಳಿ ನಡೆಸಿರುವ ಸ್ಥಳೀಯ ಪೊಲೀಸರು, 300ಕೆ.ಜಿಯಷ್ಟು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಹೆದ್ದಾರಿಯಿಂದ 20 ಮೀಟರ್ ದೂರದಲ್ಲಿ ಈ ಕಸಾಯಿಖಾನೆ ನಡೆಯುತ್ತಿದ್ದು ಪ್ರತಿನಿತ್ಯ ಗೋವುಗಳ ಮಾರಣ ಹೋಮ ನಡೆಯುತ್ತಿತ್ತು. ಆದರೂ ಈ ವರೆಗೆ ಪೊಲೀಸ್ ಅಧಿಕಾರಿಗಳು...
ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...
ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ.
ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...
'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...