Untitled Document
Sign Up | Login    
Dynamic website and Portals
  

Related News

ಬಂಧನಕ್ಕೆ ಮುಂದಾಗಿದ್ದ ಪೊಲೀಸರ ವಿರುದ್ಧ ತೊಗಾಡಿಯಾ ಆಕ್ರೋಶ

ತಡರಾತ್ರಿ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ತೊಗಾಡಿಯಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ತೊಗಾಡಿಯಾ ತಡರಾತ್ರಿ ಬೆಂಗಳೂರು ನಗರ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಈ...

ಪಾರ್ಕ್ ಉದ್ಘಾಟನೆ ವಿಚಾರದಲ್ಲಿ ಉಭಯ ಪಕ್ಷಗಳ ಕಾದಾಟ: ನಿಷೇಧಾಜ್ನೆ ಜಾರಿ

ಹೈಟೆಕ್ ಉದ್ಯಾನವನ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಪರೇಟರ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲಿಗರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಪಾರ್ಕ್ ಸುತ್ತ ನಿಷೇಧಾಜ್ನೆ ಜಾರಿಗೊಳಿಸಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ. ನಾಗರಬಾವಿಯಲ್ಲಿನ ಚಂದ್ರಗಿರಿ ಪಾರ್ಕ್ ಉದ್ಘಾಟನಾ ಸಮಾರಂಭವನ್ನು ಆ.31ರಂದು ಕಾರ್ಪರೇಟರ್ ಉಮೇಶ್...

ಗಡಿಯಲ್ಲಿ ಭಾರತದ ಸೈನಿಕರೊಂದಿಗೆ ಚೀನಾ ಸೈನಿಕರ ವಾಗ್ವಾದ

ಗಡಿಯಲ್ಲಿ ಸದಾ ಕ್ಯತೆತೆಗೆಯುವ ಚೀನಾ ಸೈನಿಕರು, ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶಕ್ಕೆ ಬಂದು ಭಾರತೀಯ ಸೈನಿಕರ ಜತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಚೀನಾ ಸೇನೆಯ ಕ್ಯಾತೆ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಭಾರತೀಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited