Untitled Document
Sign Up | Login    
Dynamic website and Portals
  

Related News

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...

ಕತ್ತೆಗಳೊಂದಿಗೆ ವಾಟಾಳ್ ನಾಗರಾಜ್ ಹೋಳಿ ಆಚರಣೆ

ಸದಾ ಸುದ್ಧಿಯಲ್ಲಿರಲು ಒಂದಿಲ್ಲೊಂದು ಅವಕಾಶಕ್ಕಾಗಿ ಕಾಯುವ 'ಕನ್ನಡ ಚಳವಳಿ ಪಕ್ಷ'ದ ವಾಟಾಳ್ ನಾಗರಾಜ್ ಈ ಬಾರಿ ಹೋಳಿ ಹಬ್ಬವನ್ನು ಕತ್ತೆಗಳ ಜೊತೆ ವಿನೂತನವಾಗಿ ಆಚರಿಸಿದ್ದಾರೆ. ಶ್ರಮಕ್ಕೆ ಹೆಸರಾದ ಅಪರೂಪದ ಪ್ರಾಣಿ ಕತ್ತೆ. ಇದನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited