ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...
ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...