Untitled Document
Sign Up | Login    
Dynamic website and Portals
  

Related News

ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ ನಡೆಸುವ ಬದಲಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ದೇಶವ್ಯಾಪಿ ಮುಷ್ಕರ ಕೈಬಿಡಲು ಪೆಟ್ರೋಲಿಯಂ ಡೀಲರ್‌ ಸಂಘಟನೆಗಳು ನಿರ್ಧರಿಸಿವೆ. ಈ...

ಸೌದಿಯಲ್ಲಿನ ಭಾರತೀಯರನ್ನು ಕರೆತರಲು ಕ್ರಮ ಕೈಗೊಳ್ಳಲಾಗಿದೆ: ಸುಷ್ಮಾ ಸ್ವರಾಜ್

ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ಸುರಕ್ಷಿತವಾಗಿ ವಾಪಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅವರು, ಸೌದಿಯಲ್ಲಿ ಉದ್ಯೋಗ...

ಕಪ್ಪು ಹಣ ಭಾರತಕ್ಕೆ ವಾಪಸ್ ತರುವುದು ಕಷ್ಟಕರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...

ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕು ವಾಪಸ್ ಪಡೆಯಲು ನೆಸ್ಲೆ ಕಂಪನಿ ನಿರ್ಧಾರ

ಮ್ಯಾಗಿ ನೂಡಲ್ಸ್ ಬಗ್ಗೆ ದೇಶಾದ್ಯಂತ ಉಂಟಾಗಿರುವ ಗೊಂದಲ, ವಿವಾದದ ಹಿನ್ನಲೆಯಲ್ಲಿ ನೆಸ್ಲೆ ಕಂಪನಿ ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ನೆಸ್ಲೆ ಕಂಪನಿ ಜಾಗತಿಕ ಸಿಇಒ ಪೌಲ್ ಬುಲ್ಕೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮ್ಯಾಗಿ...

ಆನಂದ್‌ ರಾಜೀನಾಮೆ ವಾಪಸ್‌

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ ಸಿಂಗ್‌ ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್‌ ಸಿಂಗ್‌...

ಪೆಟ್ರೋಲ್ ಬಂಕ್ ಬಂದ್ ವಾಪಸ್

ಏಪ್ರಿಲ್ 30ರೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಶನಿವಾರ ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6ಗಂಟೆಯವರೆಗೆ ನಡೆಸಲು ಉದ್ದೇಶಿಸಿದ್ದ ಬಂದ್ ಅನ್ನು ಪೆಟ್ರೋಲ್, ಡೀಸೆಲ್ ಮಾರಾಟಗಾರರು ವಾಪಸ್ ಪಡೆದಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ...

ಬೂಸಾ ಬಜೆಟ್ ಪದ ಹೆಚ್.ಡಿ.ಕೆ ವಾಪಸ್ ಪಡೆಯಲಿ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...

ರಾಹುಲ್ ಶೀಘ್ರದಲ್ಲಿಯೇ ವಾಪಸ್ ಆಗಲಿದ್ದಾರೆ: ಸೋನಿಯಾ ಗಾಂಧಿ

ಶೀಘ್ರದಲ್ಲೇ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜನರ ಬಳಿ ವಾಪಸಾಗಲಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಫೆ.22ರಿಂದ ನಿಗೂಢ ರಜೆಯ ಮೇರೆ ತೆರಳಿದ್ದು, ಅವರು ಎಲ್ಲಿದ್ದಾರೆ ಎಂಬುದು ಈವರೆಗೂ ತಿಳಿದಿಲ್ಲ. ಈ ನಡುವೆ, ಸೋನಿಯಾ ಗಾಂಧಿ ಅವರು...

ಮುಂದಿನ ವಾರ ರಾಹುಲ್‌ ಗಾಂಧಿ ವಾಪಸ್‌

ದಿಢೀರ್ ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಮುಂದಿನ ವಾರ ವಾಪಸ್ ಆಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲನಾಥ್‌ ತಿಳಿಸಿದ್ದಾರೆ. ಮುಂಬರುವ ಐದು ದಿನಗಳಲ್ಲಿ ರಾಹುಲ್‌ ಅವರು ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ನಾಯಕತ್ವದ ಹೊಣೆ ಹೊತ್ತುಕೊಳ್ಳುವ ಸಾಮರ್ಥ್ಯ...

ರಾಜೀನಾಮೆ ವಾಪಸ್ ಪಡೆದ ನರೇಂದ್ರ ಟಂಡನ್

ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ನರೇಂದ್ರ ಟಂಡನ್ ಪಕ್ಷಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಮಾಧ್ಯಮಗಳಿಗೆ ತಾವು ರಾಜೀನಾಮೆ ವಾಪಸ್ ಪಡೆದಿರುವುದನ್ನು ಸ್ಪಷ್ಟಪಡಿಸಿರುವ ನರೇಂದ್ರ ಟಂಡನ್, ತಾವು ಆತುರದ ನಿರ್ಧಾರ ಕೈಗೊಂಡಿದ್ದಾಗಿ...

ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಒಪ್ಪಿಗೆ

ಅಬಕಾರಿ ಸಚಿವ ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....

ಸಿಎಂ ಭೇಟಿಯಾಗದಿರಲು ಜಾರಕಿಹೊಳಿ ನಿರ್ಧಾರ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ. ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...

ದಾವುದ್‌ ಇಬ್ರಾಹಿಂ ಕರಾಚಿಗೆ ವಾಪಾಸ್‌

ಭೂಗತ ಪಾತಕಿ, 1993 ರ ಮುಂಬೈ ಸ್ಪೋಟದ ಮೋಸ್ಟ್‌ ವಾಂಟೆಡ್‌ ದಾವೂದ್‌ ಇಬ್ರಾಹಿಂ ಪಾಕಿಸ್ತಾನದ ಕರಾಚಿಗೆ ವಾಪಸ್ಸಾಗಿದ್ದಾನೆ ಎಂದು ವರದಿಯಾಗಿದೆ. ವರದಿಯಾದಂತೆ ಭದ್ರತಾ ಕಾರಣಗಳಿಗಾಗಿ ಅಫ್ಘಾನಿಸ್ತಾನ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಡಗಿಕೊಂಡಿದ್ದದಾವೂದ್‌ ಇಬ್ರಾಹಿಂ ನನ್ನು ಪಾಕಿಸ್ತಾನದ ಐಎಸ್‌ಐ ಕರಾಚಿಗೆ ಕರೆಸಿಕೊಂಡಿದೆ. ಈ ಹಿಂದೆ ದಾವೂದ್‌ನನ್ನು...

ಕಲ್ಲಿದ್ದಲು ನೌಕರರ ಮುಷ್ಕರ ವಾಪಸ್

ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...

ಕೆಪಿಎಸ್‌ಸಿ ಶಿಫಾರಸು ವಾಪಸ್ ಪಡೆಯಿರಿ: ಜಗದೀಶ್ ಶೆಟ್ಟರ್

ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್‌ಸಿ ನೇಮಕಕ್ಕೆ ಮಾಡಿರುವ ಶಿಫಾರಸನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಕೋರ್ಟ್ ಆದೇಶ ಪಾಲನೆಗಾಗಿ ಮುಖ್ಯಮಂತ್ರಿಯವರೇ ಸ್ವಯಂ ಪ್ರೇರಿತವಾಗಿ ಶಿಫಾರಸನ್ನು ವಾಪಸ್ ಪಡೆಯಬೇಕು. ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚಿಸಬೇಕು...

6 ತಿಂಗಳಲ್ಲಿ ಕಪ್ಪುಹಣ ವಾಪಸ್: ಸುಬ್ರಹ್ಮಣ್ಯನ್ ಸ್ವಾಮಿ

ಹೊರ ದೇಶದಲ್ಲಿ ಸಂಗ್ರಹವಾಗಿರುವ ಕೆಂಪುಹಣವನ್ನು ಮುಂದಿನ 6 ತಿಂಗಳೊಳಗೆ ಭಾರತಕ್ಕೆ ತರುವ ಎಲ್ಲ ಸಿದ್ದತೆಗಳು ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಮಂಗಳೂರಿನ ಸಿಟಿಜನ್ಸ್‌ ಕೌನ್ಸಿಲ್‌ ಆಶ್ರಯದಲ್ಲಿ ಸಂಘನಿಕೇತನದಲ್ಲಿ ಆಜೋಜಿಸಲಾಗಿದ್ದ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಸಮರ ಎಂಬ ಕುರಿತು...

ಸರ್ಕಾರ ನೀಡಿದ ಭೂಮಿ ಬಳಸಿಕೊಳ್ಳದಿದ್ದರೆ ವಾಪಸ್

ಕೈಗಾರಿಕೆಗಳು ಹಾಗೂ ಮಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನೀಡಲಾಗಿರುವ ಭೂಮಿಯನ್ನು ನಿಗದಿತ ಸಮಯದಲ್ಲಿ ಬಳಸಿಕೊಳ್ಳದಿದ್ದರೆ ಅವುಗಳನ್ನು ವಾಪಸ್ ಪಡೆಯಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಜಮೀನನ್ನು ನಿರ್ದಿಷ್ಟ ಸಮಯದಲ್ಲಿ ಬಳಸಿಕೊಳ್ಳದಿದ್ದಲ್ಲಿ ಅಂತಹ ಭೂಮಿ ಹಿಂಪಡೆಯಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹ ಆರಂಭ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳ ಪರ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೆಪಿಎಸ್ ಸಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited