Untitled Document
Sign Up | Login    
Dynamic website and Portals
  

Related News

ಮುಂಬೈನಲ್ಲಿ ವಸತಿ ಸಮುಚ್ಛಯದಲ್ಲಿ ಬೆಂಕಿಃ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ

ಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. 4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 6...

ಬಡ್ಡಿದರ ಶೇ.0.25ರಷ್ಟು ಕಡಿತ ಮಾಡಿದ ಆರ್.ಬಿ.ಐ: ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗ

ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ. 2013ರ ಸೆಪ್ಟಂಬರ್‌ನಲ್ಲಿ ಆರ್‌.ಬಿ.ಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...

ರಾಜ್ಯಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯ

ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಇದು ಜಾರಿಗೆ ಬರಲಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜ.21ರಿಂದಲೇ ನಿಯಮ ಉಲ್ಲಂಘನೆಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಉಳಿದ 21 ಜಿಲ್ಲೆಗಳಲ್ಲಿ ಪೊಲೀಸರು ಈ ಬಗ್ಗೆ...

ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ನೀತಿ ಜಾರಿ

ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಓಡಾಡಬೇಕಾದರೆ ಹೆಲ್ಮೆಟ್‌ ಧರಿಸುವುದು ಕಡ್ಡಾಯ. ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಸೇರಿ ಹೆಲ್ಮೆಟ್‌ ಕಡ್ಡಾಯ ನೀತಿ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಆದರೆ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ಮಾಡಲಾಗಿದ್ದರೂ...

ಮಣಿಪುರದಲ್ಲಿ ಉಗ್ರರ ದಾಳಿ: 20 ಸೈನಿಕರು ಬಲಿ

ಮಣಿಪುರದ ಚಂದೇಲ್‌ ಎಂಬಲ್ಲಿ ಉಗ್ರರು ಸೈನಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 20 ಸೈನಿಕರು ಸಾವನ್ನಪ್ಪಿದ ದುರ್ಘ‌ಟನೆ ನಡೆದಿದೆ. 6 ನೇ ಡೋಗ್ರಾ ರೆಜಿಮೆಂಟ್‌ ನ ಸೈನಿಕರು ಇಂಪಾಲದ ಕಡೆಗೆ ತೆರಳುತ್ತಿದ್ದಾಗ ಹೊಂಚು ಹಾಕಿ ಕಾಯುತ್ತಿದ್ದ ಉಗ್ರರು...

ಗಯಾದಲ್ಲಿ ನಕ್ಸಲರ ಅಟ್ಟಹಾಸ: ವಾಹನಗಳಿಗೆ ಬೆಂಕಿ

ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲೀಯರು 32 ವಾಹನಗಳಿಗೆ ಬೆಂಕಿಯಿಟ್ಟು ಸುಟ್ಟು ಹಾಕಿರುವ ಘಟನೆ ನಡೆದಿದೆ. ಮಹಿಳಾ ನಕ್ಸಲ್ ಲೀಡರ್ ಅನ್ನು ಪೊಲೀಸರು ಎನ್ ಕೌಂಟರ್ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ನಕ್ಸಲೀಯರು ಎರಡು ದಿನಗಳ ಬಂದ್ ಗೆ ಕರೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಗಯಾದ...

ಅಕ್ಟೋಬರ್ ನಿಂದ ಸ್ಪೀಡ್‌ ಗವರ್ನರ್ ಕಡ್ಡಾಯ

ಅಪಘಾತಗಳನ್ನು ತಪ್ಪಿಸಿ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಬಸ್‌, ಲಾರಿ, ಟ್ರಕ್‌, ಡಂಪರ್‌, ಮಿನಿ ಲಾರಿ, ಮಿನಿ ಬಸ್‌ ಮತ್ತತಿರ ಎಲ್ಲ ಹೊಸ ವಾಣಿಜ್ಯ ವಾಹನಗಳಿಗೆ ತಾಸಿಗೆ ಗರಿಷ್ಠ 80 ಕಿ. ಮೀ.ವೇಗಮಿತಿ ಖಾತರಿಪಡಿಸುವ...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಧರಾಶಾಯಿಯಾದ ಮರಗಳು: ವಾಹನ ಸಂಚಾರಕ್ಕೆ ಅಡ್ಡಿ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಏ.30ರ ಸಂಜೆ ವೇಳೆ ಬೆಂಗಳೂರಿನ ಹಲವು ಪ್ರದೇಶಳಲ್ಲಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೃಹದಾಕಾರದ ಮರಗಳು ಧರೆಗುರುಳಿವೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು ವಾಹನ...

10 ವರ್ಷದಷ್ಟು ಹಳೆಯ ಡೀಸೆಲ್ ವಾಹನಗಳ ನಿಷೇಧಕ್ಕೆ ಮಧ್ಯಂತರ ತಡೆ

'ದೆಹಲಿ'ಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ನ ಹಸಿರು ಪೀಠ ತಡೆ ನೀಡಿದೆ. ದೆಹಲಿ ಸರ್ಕಾರಕ್ಕೆ 2 ವಾರಗಳ ಕಾಲ ಅವಕಾಶ ನೀಡಿರುವ ಕೋರ್ಟ್,10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ರಸ್ತೆಗಿಳಿಯದಂತೆ ಕ್ರಮ...

ಕೆಂಪು ಗೂಟದ ವಾಹನ ಬಳಕೆ: 9 ಮಂದಿಗೆ ಮಾತ್ರ ಅವಕಾಶ

ಕೆಂಪು ಗೂಟದ ದೀಪವನ್ನು ಇನ್ನು ಮುಂದೆ ಸಾಂವಿಧಾನಿಕ ಹುದ್ದೆ ಹೊಂದಿರುವ ಕೇಂದ್ರದ ಐದು ಮಂದಿ ಮತ್ತು ರಾಜ್ಯದ ನಾಲ್ಕು ಮಂದಿ - ಒಟ್ಟು ಕೇವಲ 9 ಮಂದಿ ಮಾತ್ರವೇ ಬಳಸಬಹುದಾಗಿದೆ. ಕೇಂದ್ರದಲ್ಲಿನ ಸಾಂವಿಧಾನಿಕ ಹುದ್ದೆ ಹೊಂದಿರುವ ಐವರು ಅಂದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ,...

ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ: ದಿನೇಶ್ ಗುಂಡೂರಾವ್

ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ...

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಕ್ರಮ

ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಬ್ಯಾಂಕ್‌ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ...

ವಾಹನ, ಗೃಹ ಬಳಕೆ ವಸ್ತು ದುಬಾರಿ: ಹೊಸ ವರ್ಷಕ್ಕೆ ಕೇಂದ್ರದ ಕೊಡುಗೆ

ಹೊಸ ವರ್ಷಕ್ಕೆ ವಾಹನ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬೇಕು ಎಂದು ಬಯಸಿದ್ದವರಿಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಜ.1ರಿಂದ ಕಾರು, ಬೈಕ್‌ ಮತ್ತಿತರ ವಾಹನಗಳು ಹಾಗೂ ಗೃಹೋಪಯೋಗಿ ವಸ್ತುಗಳು ಬೆಲೆ ದುಬಾರಿಯಾಗಲಿದೆ. ಇದು ಅಬಕಾರಿ ಸುಂಕ ವಿನಾಯಿತಿಯನ್ನು ರದ್ದಪಡಿಸಿರುವ ಕೇಂದ್ರ...

ಹೊಸ ವರ್ಷಾಚರಣೆ: ನಗರದಲ್ಲಿ ಡ್ರೋನ್ ಕಣ್ಗಾವಲು

ಬೆಂಗಳೂರು ನಗರದಲ್ಲಿ ನೂತನ ವರ್ಷಾಚರಣೆ ಕಣ್ಗಾವಲಿಗಾಗಿ ಮೊದಲ ಬಾರಿಗೆ ಡ್ರೋನ್ ಏರಿಯಲ್ ಕ್ಯಾಮೆರಾ ಬಳಸಲಾಗುತ್ತಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಈ ಕ್ಯಾಮೆರಾ ಬಳಸಲಾಗುತ್ತಿದೆ ಎಂದು ಕೇಂದ್ರ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ರಿಮೋಟ್ ನಿಯಂತ್ರಿತ ಈ ಏರಿಯಲ್ ಕ್ಯಾಮೆರಾಗಳು 50 ಅಡಿ...

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯಗೊಳಿಸಬೇಕು: ರಾಜ್‌ನಾಥ್ ಸಿಂಗ್

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯ ಉಬರ್ ಕ್ಯಾಬ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಾ ಸಂಪರ್ಕ ವಾಹನಗಳ ನಿಯಮ ನಿಬಂಧನೆಗಳನ್ನು...

ಯುರೋಪ್ ಮೂಲದ ಪ್ಯೂಜಿಯೋತ್ ಸ್ಕೂಟರ್ ಕಂಪನಿ ಖರೀದಿಸಲಿರುವ ಮಹೀಂದ್ರಾ

ಯುಟಿಲಿಟಿ ವಾಹನಗಳ ದಿಗ್ಗಜ ಮಹೀಂದ್ರಾ ಹಾಗೂ ಮಹೀಂದ್ರಾ ಯುರೋಪ್ ಮೂಲದ ಪಿಎಸ್ಎ ಪ್ಯೂಜಿಯೋತ್ ಸಿಟ್ರೊಯೆನ್ ನ ಸ್ಕೂಟರ್ ಕಂಪನಿಯನ್ನು ಖರೀದಿ ಮಾಡಲಿದೆ. ಈ ಸಂಬಂಧ ಉಭಯ ಕಂಪನಿಗಳ ನಡುವೆ ಅಂತಿಮ ಹಂತದ ಮಾತುಕತೆ ನಡೆದಿದೆ. ಮಹೀಂದ್ರಾ ಕಂಪನಿ ಪಿಎಸ್ಎ ಪ್ಯೂಜಿಯೋತ್ ಕಂಪನಿಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited