ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ.2ರಿಂದ ಪ್ರಾರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ಮುಂದಿನವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ.
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ...
ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ.
ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...