ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ.
ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಚಿವ ಎಸ್.ಸುರೇಶ್ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...